Author: kannadanewsnow09

ಶಿವಮೊಗ್ಗ: ಇಂದು ಭಾರೀ ಮಳೆಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಡಿಸಿ ಆದೇಶಿಸಿದ್ದರು. ನಾಳೆ ಕೂಡ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಕಾರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸೊರಬ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-2 ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರ್ ಸೊರಬ ರವರ ಆದೇಶದಂತೆ ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಪ್ರಯುಕ್ತ ದಿನಾಂಕ 18/07/2024 ರ ಗುರುವಾರ ದಿನದಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರ ಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿರುತ್ತದೆ ಅಂತ ತಿಳಿಸಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಅವರು ಆದೇಶ ಹೊರಡಿಸಿದ್ದು, ತಾಲ್ಲೂಕಿನಲ್ಲಿ ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜುಲೈ.18ರ ನಾಳೆಯಂದು ತೀರ್ಥಹಳ್ಳಿ ತಾಲ್ಲೂಕಿನ ಶಆಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ…

Read More

ಶಿವಮೊಗ್ಗ: ಇಂದು ಭಾರೀ ಮಳೆಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಡಿಸಿ ಆದೇಶಿಸಿದ್ದರು. ನಾಳೆ ಕೂಡ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಕಾರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಅವರು ಆದೇಶ ಹೊರಡಿಸಿದ್ದು, ತಾಲ್ಲೂಕಿನಲ್ಲಿ ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜುಲೈ.18ರ ನಾಳೆಯಂದು ತೀರ್ಥಹಳ್ಳಿ ತಾಲ್ಲೂಕಿನ ಶಆಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಇನ್ನೂ ಹೊಸನಗರ ತಾಲ್ಲೂಕಿನಲ್ಲಿಯೂ ನಾಳೆ ಮಳೆ ಮುಂದುವರೆಯು ಕಾರಣ, ತಹಶೀಲ್ದಾರ್ ರಶ್ಮೀ ಹಾಲೇಶ್ ಅವರು, ಜುಲೈ.18ರ ನಾಳೆಯಂದು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದ್ದಾರೆ. ಒಟ್ಟಾರೆಯಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಹೊಸನಗರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಭಾರೀ ಮಳೆಯಾಗುವ ಮುನ್ಸೂಚನೆಯ ಕಾರಣ ನಾಳೆ ರಜೆಯನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದ ತಾಲ್ಲೂಕಿನ ಶಾಲೆಗಳಿಗೆ ರಜೆಯ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/govt-considering-using-mrna-hpv-vaccine-against-cervical-cancer-for-older-women/ https://kannadanewsnow.com/kannada/big-news-cbse-board-exam-to-be-implemented-twice-a-year-from-the-year-2026-ncfse-recommendation/…

Read More

ಮಂಡ್ಯ : ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಚಾಲಕನ ಮೇಲೆ ಸಂಚಾರ ಪೋಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಮನ್ ಮುಲ್ ಬಳಿ ಎಕ್ಸ್ ಪ್ರೆಸ್ ವೇಯಲ್ಲಿ ವಿರುದ್ಧ ದಿಕ್ಕಿನಿಂದ ಕಾರು ಬರುತ್ತಿರುವುದು ITMS ಕ್ಯಾಮೆರಾದಲ್ಲಿ ದಾಖಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ವೇಳೆ ಮೈಸೂರು ನೋಂದಣಿ ಸಂಖ್ಯೆ ಹೊಂದಿರುವ KA-09-Z-6545 ಕಾರು ವಿರುದ್ಧ ದಿಕ್ಕಿನಲ್ಲಿ ಬರುತ್ತಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಸಂಚಾರ ಪೋಲೀಸ್ ಠಾಣೆ ಪೊಲೀಸರು ಈ ತಿಂಗಳ ಜುಲೈ 1 ರಿಂದ ಜಾರಿಗೆ ಬಂದಿರುವ BNS ಕಾಯ್ದೆ ಅಡಿಯಲ್ಲಿ ಕಾರು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಎಫ್ಐಆರ್ ಸಲ್ಲಿಸಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/lakhs-of-people-to-be-trained-in-aerospace-sector-target-to-invest-rs-10000-crore-priyank-kharge/ https://kannadanewsnow.com/kannada/re-survey-of-athagur-hobli-supply-of-water-to-the-end-of-vc-canals-to-be-discussed-in-the-house-mla-k-m-uday/

Read More

ಮಂಡ್ಯ : ಸುಮಾರು 20 ವರ್ಷಗಳಿಂದ ತಲೆದೋರಿರುವ ಆತಗೂರು ಹೋಬಳಿಯ ರೀ ಸರ್ವೆ ಕಾರ್ಯ ವಿವಿಧ ಕಾರಣಗಳಿಂದ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತಾಪಿ ಜನರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದ್ದು, ಹೀಗಾಗಿ ಸದನದಲ್ಲಿ ಧ್ವನಿ ಎತ್ತಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಚಾಮನಹಳ್ಳಿ ಹಾಗೂ ಮುದಿಗೆರೆ ಗ್ರಾಮಗಳಲ್ಲಿ 2023-24 ನೇ ಸಾಲಿನ ಮದ್ದೂರು ತಾಪಂ ಅನಿರ್ಬಂಧಿತ ಅನುದಾನದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಇಡೀ ರಾಜ್ಯದಲ್ಲೇ ಪ್ರಥಮವಾಗಿ ಆತಗೂರು ಹೋಬಳಿಯನ್ನು ರೀ ಸರ್ವೆ ಕಾರ್ಯವನ್ನು ಜಾರಿಗೊಳಿಸಿದ್ದರು. ಆದರೆ, ಕೆಲ ಕಾರಣಾಂತರಗಳಿಂದ ಈ ರೀ ಸರ್ವೆ ಕಾರ್ಯ ಲೋಪ ಉಂಟಾಗಿತ್ತು. ಇದರಿಂದ ಈ ವ್ಯಾಪ್ತಿಯ ಜನರು ಸುಮಾರು 20 ವರ್ಷಗಳಿಂದ ಜಮೀನಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿನಿತ್ಯ ತಾಲೂಕು ಕಚೇರಿ ಹಾಗೂ ವಿವಿಧ ನ್ಯಾಯಾಲಯಗಳಿಗೆ ಅಲೆದಾಟ ನಡೆಸುತ್ತಾ ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಮಸ್ಯೆಗೆ ಪರಿಹಾರ…

Read More

ಬೆಂಗಳೂರು: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಏರೋಸ್ಪೇಸ್ ಮತ್ತು ರಕ್ಷಣಾ ನೀತಿ 2022-27ರಂತೆ ಪರೀಕ್ಷಾ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಒಂದು ಲಕ್ಷ ಮಂದಿಗೆ ತರಬೇತಿ ನೀಡುವ ವ್ಯಾಪಕ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಹಾಗೂ 60,000  ಕೋಟಿ ರೂ.  ಹೂಡಿಕೆಯ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ 70,000 ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.  ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ    ರಕ್ಷಣಾ ಮತ್ತು ಏರೋಸ್ಪೇಸ್ಗೆ ಸಂಬಂಧಿಸಿದ 13ನೇ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ಸ್ ಶೃಂಗಸಭೆಯನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮೂಲಸೌಕರ್ಯದಲ್ಲಿ ಕೃಥಕ ಬುದ್ಧಿಮತ್ತೆ (AI), ಯಂತ್ರ ಕಲಿಕೆ ಮತ್ತು ಸುಧಾರಿತ ಸಾಮಗ್ರಿಗಳಲ್ಲಿ ಸಂಶೋಧನೆಗೆ ಆದ್ಯತೆ ನೀಡುತ್ತದೆ, ಜೊತೆಗೆ ವ್ಯವಹಾರವನ್ನು ಸುಲಭಗೊಳಿಸಲು 500 ಕೋಟಿ ಪ್ರೋತ್ಸಾಹಕಗಳೊಂದಿಗೆ ನಿಯಮಾವಳಿಗಳನ್ನು ಸರಳೀಕರಿಸುತ್ತದೆ. 200ಕ್ಕೂ ಹೆಚ್ಚು ಪಾಲುದಾರಿಕೆಗಳು ಸಹಯೋಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ ಎಂದೂ ಸಚಿವ ಪ್ರಿಯಾಂಕ್…

Read More

ಕಾಸರಗೋಡು: ನಮ್ಮ ಭಾಷೆ, ಸಂಸ್ಕೃತಿ, ಕಲೆಯನ್ನು ಬೆಳೆಸುವಂತಹ ಮಹತ್ತರ ಕೆಲಸವು ಗಡಿನಾಡಿನಲ್ಲಿ ನಡೆಯುತ್ತಿದೆ. ಕರಾವಳಿ ಭಾಗದವರು ಕಲೆ ನೀಡುವಂತಹ ಪ್ರೋತ್ಸಾಹ ಮೆಚ್ಚುವಂತದ್ದಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ ಹೇಳಿದರು. ಅವರು ಕಾಸರಗೋಡು ಜಿಲ್ಲೆಯ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಗಡಿ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಸಾಂಸ್ಕೃತಿಕ ಉತ್ಸವ ಹಾಗೂ ಸಿರಿಬಾಗಿಲು ಯಕ್ಷ ವೈಭವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಸಂಭ್ರಮ-50 ಇದರ ಸವಿ ನೆನಪಿನಂಗವಾಗಿ ಮಂಗಳೂರಿನಲ್ಲಿ ದೊಡ್ಡ ಕನ್ನಡ ಕಾರ್ಯಕ್ರಮವನ್ನು ಇಟ್ಟುಕೊಳ್ಳುವ ಸಲುವಾಗಿ ಈಗಾಗಲೇ ಕರ್ನಾಟಕದ 14 ಅಕಾಡೆಮಿಗಳ ನೇತೃತ್ವದಲ್ಲಿ ಸಚಿವರು ಸಭೆ ಕರೆದು ನಿರ್ಣಯ ಮಾಡಲಾಗಿದೆ . ಅಲ್ಲಿ ಕನ್ನಡ ಭಾಷೆ, ಕಲೆಗಳನ್ನು ಪ್ರೋತ್ಸಾಹಿಸುವರಿಗೆ ಗೌರವವನ್ನು ಸಲ್ಲಿಸಬೇಕು. ಸರಕಾರದ ಸಹಾಯದಿಂದ ಮಾತ್ರ ಕಲೆಗಳನ್ನು ಉಳಿಸಲು ಸಾಧ್ಯ, ಅದಕ್ಕಾಗಿ ಗಡಿ ಪ್ರದೇಶ ಅಭಿವೃದ್ಧಿ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಇದಲ್ಲದೇ ಗಡಿನಾಡಿನ ಕನ್ನಡ ಶಾಲೆಗಳಿಗೆ ಅನುದಾನ, ಕನ್ನಡ ಶಾಲೆಗಳಲ್ಲಿ…

Read More

ಮುತೈದೆಯರು ಈ ಕೆಲಸವನ್ನು ಮಾಡಿದರೆ ಸಾಕು ಮನೆಯಲ್ಲಿ ನೆಮ್ಮದಿಯ ಸುಖ ಸಂಸಾರದ ಜೀವನ ನಡೆಸಲು..!!! ೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. ೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, ೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು. ೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ…

Read More

ಮಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು 17 ಜುಲೈ 2024 ರಂದು ಮಂಗಳೂರಿನಲ್ಲಿ ಸಂಸತ್ ಸದಸ್ಯರು ವಿಧಾನಸಭೆಯ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಇತರ ಪ್ರಮುಖರು ಮತ್ತು ಮಂಗಳೂರು ಪ್ರದೇಶದ ಅಧಿಕಾರಿಗಳು ವಿವಿಧ ರೈಲ್ವೆ ಸಂಬಂಧಿತ ವಿಷಯಗಳ ಕುರಿತು ಗಮನ ಹರಿಸಲಾಯಿತು ಸಭೆಯಲ್ಲಿ ದಕ್ಷಿಣ ರೈಲ್ವೆ, ಕೊಂಕಣ ರೈಲ್ವೆ. ಮತ್ತು ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಕರೆದ ಸಭೆಯಲ್ಲಿ ಆರ್.ಎನ್. ಸಿಂಗ್, ಜನರಲ್ ಮ್ಯಾನೇಜರ್ ದಕ್ಷಿಣ ರೈಲ್ವೆ, ಅರವಿಂದ್ ಶ್ರೀವಾಸ್ತವ, ಜನರಲ್ ಮ್ಯಾನೇಜರ್, ನೈಋತ್ಯ ರೈಲ್ವೆ, ಸಂತೋಷ್ ಕುಮಾರ್ ಝಾ, ಕೊಂಕಣ ರೈಲ್ವೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಅರುಣ್ ಕುಮಾರ್ ಚತುರ್ವೇದಿ, ಪಾಲಕ್ಕಾಡ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಉಡುಪಿ ಚಿಕ್ಕಮಗಳೂರು, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಸಂಸದರು, ದಕ್ಷಿಣ ಕನ್ನಡ, ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು…

Read More

ಶಿವಮೊಗ್ಗ: ಹಕ್ಕಿಪಿಕ್ಕಿ ಜನಾಂಗದ ಬಗ್ಗೆ ಮಾತನಾಡಿದಂತ ಸಾಗರ ಬ್ಲಾಕ್ ಕಾಂಗ್ರೆಸ್ ಮುಖಂಡರ ವಿರುದ್ಧ ಬಿಜೆಪಿ ನಾಯಕ ಹಾಗೂ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ರತ್ನಾಕರ ಹೊನಗೋಡು ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಿನ್ನೆ ಬ್ಲಾಕ್ ಕಾಂಗ್ರೆಸ್ ನಾಯಕರು ಪತ್ರಿಕಾ ಗೋಷ್ಠಿ ನಡೆಸಿದ್ದಾರೆ. ಯಾರೋ ಒಬ್ಬ ಬೆಂಬಲಿಗನನ್ನು ಕೂರಿಸಿಕೊಂಡು ಪ್ರೆಸ್ ಮೀಟ್ ಮಾಡಲಾಗಿದೆ. ಅವರು ಯಾವ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೆ ಎನ್ನುವುದು ಸಾಗರ ವಿಧಾನಸಭಾ ಕ್ಷೇತ್ರದ ಜನರಿಗೆ ಗೊತ್ತಿದೆ ಅಂತ ಹೇಳಿದರು. ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿರುವುದರ ಬಗ್ಗೆ ಇವರು ಯಾಕೆ ಹೋದ್ರು ಅಂತ ಕೇಳಿದ್ದಾರೆ. ಅವರು ಮಾಜಿ ಶಾಸಕರು, ಸಚಿವರು ಆಗಿದ್ದವರು. ಯಾಕೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಅಂತ ಕೇಳುವ ನೈತಿಕತೆ ಯಾರಿಗೂ ಇಲ್ಲ. ಎಲ್ಲಾ ಕಡೆ ಭೇಟಿ ನೀಡುತ್ತಾರೆ. ಕಾಮಗಾರಿಗಳನ್ನೂ ವೀಕ್ಷಣೆ ಮಾಡುತ್ತಾರೆ ಎಂದರು. ಯಾರೋ ಕಾಂಗ್ರೆಸ್ ನಲ್ಲಿ ಲಾಭದಾಯಕ ಹುದ್ದೆ ನಿರೀಕ್ಷೆ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ವಿಧಾನ ಪರಿಷತ್‌ನಲ್ಲಿ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಉತ್ತರದಿಂದ ಸದಸ್ಯ ಸಿ ಟಿ ರವಿ ಅವರು ತಬ್ಬಿಬ್ಬಾದ ಪ್ರಸಂಗ ನಡೆಯಿತು. ನಿಯಮ 68 ರಲ್ಲಿ ಅಡಿ ಮಾತನಾಡಿದ ಸಿ ಟಿ ರವಿ ರಾಜ್ಯದಲ್ಲಿ ನಡೆದ ಹಗರಣಗಳಿಗೆ ಹೋಲಿಸಿದರೆ ಇದು ಹಗಲು ದರೋಡೆ ಎಂದರೆ ತಪ್ಪಾಗಲಾರದು, ಇದು ಬ್ರಹ್ಮಾಂಡ ಭ್ರಷ್ಟಾಚಾರ. ಲೂಟಿ ಮಾಡಿರುವವರ ಜೊತೆಗೆ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಪ್ರಾಯೋಜಿತ ಕೊಲೆ. ಈ ಕೊಲೆಗೆ ಕಾರಣ ಸರ್ಕಾರ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳ ಮೂಗಿನಡಿಯಲ್ಲೇ ಈ ಹಗರಣ ನಡೆದಿದೆ. ಹಣಕಾಸು ಇಲಾಖೆ ಗಮನಕ್ಕೆ ಬಂದೇ ಇಲ್ಲವೇ ಎಂದು ಪ್ರಶ್ನಿಸಿದರು. ಇಷ್ಟು ಎಚ್ಚರ ವಹಿಸಿದ್ದರೆ ಹಗರಣವೇ ನಡೆಯುತ್ತಿರಲಲ್ಲ. ಈಗ ಎದ್ದೆದ್ದು ಕೂರ್ತಿದ್ದೀರಲ್ಲ. ಮಲಕ್ಕೊಂಡಿದ್ದೀರಾ ಏನ್‌ ಮಾಡ್ತಾ ಇದ್ದೀರಿ ಎಂದು ರವಿ ಅವರು ಧ್ವನಿ ಏರಿಸಿ ಮಾತನಾಡಿದರು. ಇದರಿಂದ ಆಕ್ರೋಶಗೊಂಡ ಸಚಿವ ಸಂತೋಷ್‌ ಲಾಡ್‌ ಅವರು,…

Read More