Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಔಷಧಿಗಳ ಕೊರೆತೆಯನ್ನ ಸರಿಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನ ಕೈಗೊಂಡಿದ್ದು, ಔಷಧಿಗಳ ಸರಬರಾಜಿನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಅಶ್ವಥ್ ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದ್ದು, ಈ ಬಾರಿಯ ಟೆಂಡರ್ ನಲ್ಲಿ ಖರೀಧಿಸಲಾಗುತ್ತಿದೆ ಎಂದರು. ಕೆಲವೊಂದು ಔಷಧಿಗಳ ಕೊರತೆಗೆ ಕಾರಣ ಟೆಂಡರುಗಳಲ್ಲಿ ಯಾರೂ ಭಾಗವಹಿಸದೇ ಇರುವುದು. ಈ ಔಷಧಿಗಳ ಮೌಲ್ಯ ಮತ್ತು ಪ್ರಮಾಣ ಕಡಿಮೆ ಇರುವುದರಿಂದ ಹಲವಾರು ಬಾರಿ ಟೆಂಡರ್ ಆಹ್ವಾನಿಸದರೂ ಯಾರೂ ಸ್ಪಂದಿಸಿಲ್ಲ. ಹೀಗಾಗಿ ಔಷಧಿ ಸರಬರಾಜು, ಖರೀದಿ ಪ್ರಕ್ರಿಯೆಯ ಟೆಂಡರ್ ಷರತ್ತುಗಳನ್ನು ಸರಳೀಕರಣ ಮಾಡಿ ಔಷಧಿಗಳನ್ನು ಸರಬರಾಜು ಮಾಡಲು ಹೆಚ್ಚಿನ ಬಿಡ್ ದಾರರು ಭಾಗವಹಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು. ಪ್ರಸ್ತುತ ಆರೋಗ್ಯ ಸಂಸ್ಥೆಗಳು ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ಔಷಧಗಳನ್ನು ತಮ್ಮ ಮಟ್ಟದಲ್ಲಿ ಸೂಕ್ತ…

Read More

ಬೆಂಗಳೂರು: ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ. ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು. https://twitter.com/KarnatakaVarthe/status/1900162162984968652 https://kannadanewsnow.com/kannada/state-govt-planning-to-increase-retirement-age-of-super-speciality-doctors-dr-sharan-prakash-patil/ https://kannadanewsnow.com/kannada/bollywood-actress-bhagyashree-suffers-serious-injury-while-playing-pickle-ball-doctors-give-13-stitches-on-her-forehead/

Read More

ಮುಂಬೈ: ಸಲ್ಮಾನ್ ಖಾನ್ ಅವರೊಂದಿಗೆ ‘ಮೈನೆ ಪ್ಯಾರ್ ಕಿಯಾ’ ಚಿತ್ರದ ಮೂಲಕ ಪ್ರಸಿದ್ಧರಾದ ಬಾಲಿವುಡ್ ನಟಿ ಭಾಗ್ಯಶ್ರೀ ಅವರು ಪಿಕಲ್ ಬಾಲ್ ಆಟ ಆಡುವಾಗ ಗಂಭೀರ ಗಾಯವಾಗಿ, ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.  ಮಾರ್ಚ್ 13 ರ ಗುರುವಾರ, ನಟಿಯ ಕೆಲವು ಫೋಟೋಗಳನ್ನು ಆಸ್ಪತ್ರೆಯಿಂದ ಪೋಸ್ಟ್ ಮಾಡಲಾಗಿದೆ, ಅದರ ನಂತರ ಅವರು ತಮ್ಮ ಆರೋಗ್ಯದ ಬಗ್ಗೆ ಸುದ್ದಿಯಲ್ಲಿದ್ದಾರೆ. ಆದಾಗ್ಯೂ, ಅವರು ಆಸ್ಪತ್ರೆಗೆ ದಾಖಲಾಗುವ ಹಿಂದಿನ ಕಾರಣವನ್ನು ಸಹ ಬಹಿರಂಗಪಡಿಸಲಾಗಿದೆ. ಪಿಕಲ್ ಬಾಲ್ ಆಟ ಆಡುವಾಗ ನಟಿ ಭಾಗ್ಯಶ್ರೀ ಅವರ ಹಣೆಗೆ ಆಳವಾದ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಲ್ಮಾನ್ ಖಾನ್ ಅವರೊಂದಿಗೆ ಮೈನೆ ಪ್ಯಾರ್ ಕಿಯಾ ಚಿತ್ರದ ಮೂಲಕ ಅವರು ಮನೆಮಾತಾದರು ಆದರೆ ಮದುವೆಯ ನಂತರ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ಬಾಲಿವುಡ್ ತೊರೆದಾಗ ಅನೇಕರನ್ನು ಆಶ್ಚರ್ಯಗೊಳಿಸಿದರು. ವರ್ಷಗಳಲ್ಲಿ, ಅವರು ಜೆ.ಜಯಲಲಿತಾ ಅವರ ತಾಯಿಯಾಗಿ ತಲೈವಿ ಮತ್ತು ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅವರೊಂದಿಗೆ ರಾಧೆ ಶ್ಯಾಮ್ ಅವರ ಇತ್ತೀಚಿನ ಪಾತ್ರಗಳು ಸೇರಿದಂತೆ ಆಯ್ದ ಯೋಜನೆಗಳಲ್ಲಿ…

Read More

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ…

Read More

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ಈ ಎಲ್ಲಕ್ಕೂ ಸರ್ಕಾರ ಉತ್ತರ ನೀಡಬೇಕು. ಮುಂದಿನ ಒಂದು ವರ್ಷ ಯಾವುದೇ ರೀತಿಯ ತೆರಿಗೆಗಳನ್ನು ಜನರ ಮೇಲೆ ಹೇರಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದು ದೂರದೃಷ್ಟಿಯ ಬಜೆಟ್‌ ಅಲ್ಲ. ಬದಲಾಗಿ ತುರ್ತಾಗಿ ರೂಪಿಸಿರುವ ಬಜೆಟ್‌. ಇದರಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಿಲ್ಲ. ಆರ್ಥಿಕಾಭಿವೃದ್ಧಿಗೆ ಆದ್ಯತೆ ನೀಡಿಲ್ಲ. ಒಂದು ಗುಟುಕು ನೀರು ಕೊಡಿ ಎಂದು ಬಜೆಟ್‌ನಲ್ಲಿ ಕವನ ಉಲ್ಲೇಖಿಸಲಾಗಿದೆ. ಆದರೆ ವಿಶ್ವವಿದ್ಯಾಲಯಗಳಿಗೆ ಅನುದಾನವಿಲ್ಲದೆ ವಿದ್ಯಾರ್ಥಿಗಳು ವಿಷ ಕೊಡಿ ಎಂದು ಕೇಳುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರೇ ಅನುದಾನವಿಲ್ಲದೆ ವಿಷ ಕೊಡಿ ಎಂದು ಹೇಳುತ್ತಿದ್ದಾರೆ. ಶಾಸಕ ರಾಜು ಕಾಗೆ ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಕೂಡ ಇದನ್ನೇ ಹೇಳುತ್ತಿದ್ದಾರೆ ಎಂದರು. ಬಂಡವಾಳ ವೆಚ್ಚಕ್ಕೆ…

Read More

ಬೆಂಗಳೂರು: ರಾಜ್ಯದಲ್ಲಿ ಸೋಷಿಯಲ್ ಮೀಡಿಯಾ ಮೇಲೆ ಪೊಲೀಸರ ಹದ್ದಿನ ಕಣ್ಣು ನೆಟ್ಟಿದ್ದಾರೆ. ಈಗ ಪ್ರತಿ ಪೊಲೀಸ್ ಠಾಣೆಯಲ್ಲೂ ಮಾನಿಟರ್ ವಿಭಾಗ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿ ಸದಸ್ಯ ನವೀನ್ ಪ್ರಶ್ನಿಸಿದಂತ ಅವರು, ರಾಜ್ಯದಲ್ಲಿ ಸಾಮಾಜಿಕ ಜಾಲತಾಣ ನಿಗಾವಹಿಸಲು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ವ್ಯವಸ್ಥೆ ಮಾಡಬೇಕಾಗುತ್ತದೆ. ಪೊಲೀಸ್ ಇಲಾಖೆಗೆ ಸರ್ಕಾರ ಮತ್ತಷ್ಟು ಶಕ್ತಿ ಕೊಡಬೇಕು. ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿ ಹರಡಿ ಹೆಚ್ಚು ಗಲಭೆಗಳು ಆಗುತ್ತಿವೆ ಎಂದರು. ಈ ಪ್ರಶ್ನೆಗೆ ಉತ್ತರಿಸಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸೋಷಿಯಲ್ ಮೀಡಿಯಾ ಬಹಳ ಉಪಯೋಗ ಆಗುತ್ತಿದೆ. ಅದರ ಜೊತೆಗೆ ಅಷ್ಟೇ ದುರುಪಯೋಗ ಆಗುತ್ತಿದೆ. ನಾವು ಈಗ ಟೆನ್ನಾಲಜಿ ಇಲ್ಲದೇ ಬದುಕಲು ಸಾಧ್ಯವಿಲ್ಲ ಎನ್ನುವ ಸ್ಥಿತಿಗೆ ತಲುಪಿದ್ದೇವೆ. ಫೇಸ್ ಬುಕ್, ಎಕ್ಸ್, ಯೂಟ್ಯೂಬ್ ಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸೋ ಕೆಲಸ ಆಗುತ್ತಿದೆ ಎಂದರು. ದೇಶದಲ್ಲಿ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾ ಮಾನಿಟರಿಂಗ್…

Read More

ಬಲೂಚಿಸ್ತಾನಿ: ಖೈಬರ್ ಪಖ್ತುನ್ಖ್ವಾದ ದಕ್ಷಿಣ ವಜಿರಿಸ್ತಾನ್ ಜಿಲ್ಲೆಯ ಎಫ್ಸಿ ಶಿಬಿರದ ಬಳಿ ನಡೆದ ಆತ್ಮಾಹುತಿ ದಾಳಿಯ ನಂತರ ಪಾಕಿಸ್ತಾನ ಸೇನೆಯು ಗುರುವಾರ ಚೆಕ್ಪೋಸ್ಟ್ ಮೇಲೆ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದೆ ಮತ್ತು ಎಂಟರಿಂದ ಒಂಬತ್ತು ಉಗ್ರರನ್ನು ಕೊಂದಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಜಂಡೋಲಾದಲ್ಲಿ ಭಾರಿ ಸ್ಫೋಟದ ನಂತರ ಭಾರಿ ಗುಂಡಿನ ಸದ್ದು ಕೇಳಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಭದ್ರತಾ ಮೂಲಗಳ ಪ್ರಕಾರ, ಭಯೋತ್ಪಾದಕರು ಜಂಡೋಲಾ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು. ಇದನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಎಫ್ ಸಿ ಶಿಬಿರದ ಬಳಿ ವಾಹನವೊಂದರಲ್ಲಿ ಆತ್ಮಾಹುತಿ ಬಾಂಬರ್ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ ಎಂದು ಅವರು ಹೇಳಿದರು. https://kannadanewsnow.com/kannada/isros-spadex-satellites-accomplish-de-docking-union-minister-jitendra-singh-congratulates-space-agency/ https://kannadanewsnow.com/kannada/scientist-on-dialysis-dies-after-fight-with-mohali-neighbour-over-parking-video-surfaces/

Read More

ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಎಲ್ಲಾ ಸಾರಿಗೆ ನಿಗಮದ ನೌಕರರಿಗೂ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ಕೆಎಸ್‌ಆರ್‌ಟಿಸಿ ನೌಕರರಿಗೆ ಜಾರಿಗೊಳಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ಇತರೆ ಸಾರಿಗೆ ನಿಗಮಗಳ ನೌಕರರಿಗೂ ಮೂರು ತಿಂಗಳಲ್ಲಿ ವಿಸ್ತರಿಸಲಾಗುವುದು ಎಂದಿದ್ದಾರೆ. ರಾಜ್ಯದ 350 ಆಸ್ಪತ್ರೆಗಳಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ಕಾರ್ಡ್ ಬಳಸಿ ನಗದು ರಹಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1900151583817818522 https://kannadanewsnow.com/kannada/sheikh-hasina-returns-as-bangladesh-pm-awami-league-leader-thanks-india/ https://kannadanewsnow.com/kannada/pu-student-dies-in-road-accident-while-celebrating-birthday/

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿಯ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಬಳಿಯಲ್ಲಿ ಈ ದುರಂತ ಸಂಭವಿಸಿದೆ. ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಂತ ಚಿದಾನಂದ(23) ಎಂಬ ವಿದ್ಯಾರ್ಥಿಗೆ ಇಂದು ಹುಟ್ಟಹಬ್ಬ. ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಂಡು, ಮನೆಗೆ ಮರಳುತ್ತಿದ್ದನು. ವಿದ್ಯಾರ್ಥಿ ಚಿದಾನಂದ್ ತನ್ನ ಮಂಗುಸವಳ್ಳಿ ಊರಿಗೆ ತೆರಳುತ್ತಿದ್ದಂತ ವೇಳೆಯಲ್ಲಿ ಮಾರ್ಗಮಧ್ಯೆ ಪಲ್ಸರ್ ಬೈಕಿಗೆ ಹರಿಯಬ್ಬೆ ಗ್ರಾಮ ಪಂಚಾಯ್ತಿಗೆ ಸೇರಿದಂತ ಕಸದ ವಾಹನ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಂತ ಚಿದಾನಂದ್ ಗೆ ಧರ್ಮಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕೊಂಡೊಯ್ಯುವಂತೆ ವೈದ್ಯರು ಸೂಚಿಸಿದ ಕಾರಣ, ಆಂಬುಲೆನ್ಸ್ ಮೂಲಕ ಕರೆದೊಯ್ಯುತ್ತಿದ್ದಂತ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇದೀಗ ಮಂಗುಸವಳ್ಳಿಯಲ್ಲಿಯ ಚಿದಾನಂದ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವರದಿ: ವಸಂತ ಬಿ…

Read More

ನವದೆಹಲಿ: ಯುಎಸ್ ಅವಾಮಿ ಲೀಗ್ ಉಪಾಧ್ಯಕ್ಷ ಡಾ.ರಬ್ಬಿ ಆಲಂ ಅವರು ಶೇಖ್ ಹಸೀನಾ ಬಾಂಗ್ಲಾದೇಶದ ಪ್ರಧಾನಿಯಾಗಿ ಮರಳುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು ಮತ್ತು ಬಾಂಗ್ಲಾದೇಶದ ಸಲಹೆಗಾರ ಅವರು ಬಂದ ಸ್ಥಳದಿಂದ ಮರಳಬೇಕು ಎಂದು ಸಲಹೆ ನೀಡಿದರು. ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಆಪ್ತರಾಗಿರುವ ಆಲಂ, ತನಗೆ ಆಶ್ರಯ ನೀಡಿದ್ದಕ್ಕಾಗಿ ಭಾರತಕ್ಕೆ ಧನ್ಯವಾದ ಅರ್ಪಿಸಿದರು. “ಬಾಂಗ್ಲಾದೇಶದ ಸಲಹೆಗಾರರನ್ನು ಹುದ್ದೆಯಿಂದ ಕೆಳಗಿಳಿಯುವಂತೆ ಮತ್ತು ಅವರು ಎಲ್ಲಿಂದ ಬಂದರೋ ಅಲ್ಲಿಗೆ ಹಿಂತಿರುಗುವಂತೆ ನಾವು ಕೇಳಲು ಬಯಸುತ್ತೇವೆ. ಶೇಖ್ ಹಸೀನಾ ಮತ್ತೆ ಪ್ರಧಾನಿಯಾಗಿ ಬರುತ್ತಿದ್ದಾರೆ. ಯುವ ಪೀಳಿಗೆ ತಪ್ಪು ಮಾಡಿದೆ, ಆದರೆ ಅದು ಅವರ ತಪ್ಪಲ್ಲ; ಅವುಗಳನ್ನು ತಿರುಚಲಾಗಿದೆ” ಎಂದು ಅವರು ಎಎನ್ಐಗೆ ತಿಳಿಸಿದರು. ಆಗಸ್ಟ್ 5 ರಂದು, ವಿದ್ಯಾರ್ಥಿ ನೇತೃತ್ವದ ಆಂದೋಲನವು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ವಾರಗಳ ಪ್ರತಿಭಟನೆ ಮತ್ತು ಘರ್ಷಣೆಗಳ ನಂತರ ಪದಚ್ಯುತಗೊಳಿಸಿತು. ಘರ್ಷಣೆಯ ನಂತರ 77 ವರ್ಷದ ನಾಯಕ ಭಾರತಕ್ಕೆ ಪಲಾಯನ ಮಾಡಿದರು ಮತ್ತು ನೊಬೆಲ್ ಪ್ರಶಸ್ತಿ…

Read More