Author: kannadanewsnow09

ಬಿಹಾರ: ಬಿಹಾರ ವಿಧಾನಸಭಾ ಚುನಾವಣೆ-2025ಕ್ಕೆ ಇಂದು ಮೊದಲ ಹಂತಕ್ಕೆ ಮತದಾನ ನಡೆಯುತ್ತಿದೆ. ಇದೀಗ ದೊರೆತಂತ ಅಂಕಿ ಅಂಶದ ಪ್ರಕಾರವಾಗಿ ಇಂದಿನ ಮೊದಲ ಹಂತದ ಮತದಾನದ ವೇಳೆಯಲ್ಲಿ ಇದುವರೆಗೆ 60.25% ಮತದಾನವಾಗಿದೆ. ಬೇಗುಸರಾಯ್ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ನಡೆದಿರುವುದಾಗಿ ತಿಳಿದು ಬಂದಿದೆ. https://twitter.com/ANI/status/1986427709883584837 ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದಲ್ಲಿ ಆರಂಭವಾಗಿದೆ. ರಾಜ್ಯದ ಒಟ್ಟು 243 ಸ್ಥಾನಗಳ ಪೈಕಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಇಂದು ಸ್ಪರ್ಧಿಸುತ್ತಿರುವ ಪ್ರಮುಖರಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್, ಅವರ ಸಹೋದರ ಮತ್ತು ಜನಶಕ್ತಿ ಜನತಾದಳ (ಜೆಜೆಡಿ) ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್, ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಮತ್ತು ಅನಂತ್ ಸಿಂಗ್ ಸೇರಿದ್ದಾರೆ. ಭದ್ರತಾ ಕಾರಣಗಳಿಂದಾಗಿ, ಸಿಮ್ರಿ ಭಕ್ತಿಯಾರ್‌ಪುರ, ಮಹಿಷಿ, ತಾರಾಪುರ, ಮುಂಗೇರ್, ಜಮಾಲ್‌ಪುರ ಮತ್ತು ಸೂರ್ಯಗಢ ಕ್ಷೇತ್ರದ ವ್ಯಾಪ್ತಿಯ 56 ಬೂತ್‌ಗಳಲ್ಲಿ…

Read More

ನವದೆಹಲಿ : ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಮೌಲ್ಯಮಾಪನವು 170 ಬಿಲಿಯನ್ ಅಮೆರಿಕನ್ ಡಾಲರ್ ತಲುಪಬಹುದು. ಕಂಪನಿಯ ಸಂಭಾವ್ಯ ಮೌಲ್ಯಮಾಪನವು ಭಾರತದ ಅಗ್ರ ಎರಡು ಅಥವಾ ಮೂರು ದೊಡ್ಡ ಕಂಪನಿಗಳಲ್ಲಿ ಸ್ಥಾನ ಪಡೆಯಬಹುದು ಎಂದು ಹೂಡಿಕೆ ಬ್ಯಾಂಕರ್‌ಗಳು ನಂಬುತ್ತಾರೆ. ಈ ಅಂಕಿ ಅಂಶವು ಭಾರ್ತಿ ಏರ್‌ಟೆಲ್‌ನಂತಹ ಕಂಪನಿಗಳಿಗಿಂತಲೂ ಹೆಚ್ಚಾಗಿದೆ. ಏರ್‌ಟೆಲ್‌ನ ಸದ್ಯದ ಮೌಲ್ಯಮಾಪನವು ಸುಮಾರು 12.7 ಲಕ್ಷ ಕೋಟಿ ರೂಪಾಯಿ (143 ಬಿಲಿಯನ್ ಅಮೆರಿಕನ್ ಡಾಲರ್). ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಐಪಿಒ 2006ರ ನಂತರದಲ್ಲಿ ಪ್ರಮುಖ ರಿಲಯನ್ಸ್-ಸಂಯೋಜಿತ ಘಟಕದಿಂದ ಮೊದಲ ಸಾರ್ವಜನಿಕ ಆಫರ್ ಆಗಿದೆ. ರಿಲಯನ್ಸ್ ಪೆಟ್ರೋಲಿಯಂ ಅನ್ನು 2006ರಲ್ಲಿ ಲಿಸ್ಟಿಂಗ್ ಮಾಡಲಾಯಿತು. ಬ್ಲೂಮ್‌ಬರ್ಗ್ ಪ್ರಕಾರ, ಹೂಡಿಕೆ ಬ್ಯಾಂಕರ್‌ಗಳು ಜಿಯೋಗೆ 130 ಬಿಲಿಯನ್ ನಿಂದ 170 ಬಿಲಿಯನ್ ಅಮೆರಿಕನ್ ಡಾಲರ್ ವರೆಗೆ ಮೌಲ್ಯಮಾಪನವನ್ನು ಪ್ರಸ್ತಾಪ ಮಾಡಿದ್ದಾರೆ. ಸದ್ಯಕ್ಕೆ ಚರ್ಚೆಗಳು ನಡೆಯುತ್ತಿದ್ದು, ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಇದಕ್ಕೂ ಮೊದಲು, ಸೆಪ್ಟೆಂಬರ್ 27 ರಂದು ದೇಶದ ಪ್ರಮುಖ ಬ್ರೋಕರೇಜ್ ಸಂಸ್ಥೆಯಾದ ಐಸಿಐಸಿಐ ಸೆಕ್ಯೂರಿಟೀಸ್ ನಿಂದ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಎರಡು ಪಂದ್ಯಗಳ ಸರಣಿಗೆ ಬಿಸಿಸಿಐ ಭಾರತೀಯ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಗಾಯಗೊಂಡ ನಂತರ ಹಲವಾರು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ರಿಷಭ್ ಪಂತ್ ತಂಡಕ್ಕೆ ಮರಳಿದ್ದಾರೆ. ಮೊದಲ ಟೆಸ್ಟ್ ಪಂದ್ಯ ನವೆಂಬರ್ 14 ರಿಂದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದ್ದು, ನಂತರ ಎರಡನೇ ಪಂದ್ಯ ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಂಗಾಳ ಪರ ಮೊದಲ ಎರಡು ರಣಜಿ ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಪಡೆದಿದ್ದರೂ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲಾಗಿಲ್ಲ. ಬಂಗಾಳದ ಮತ್ತೊಬ್ಬ ವೇಗಿ ಆಕಾಶ್ ದೀಪ್ ಗಾಯಗಳಿಂದಾಗಿ ಹಲವಾರು ಟೆಸ್ಟ್ ಪಂದ್ಯಗಳಿಗೆ ಗೈರುಹಾಜರಾದ ನಂತರ ತಂಡಕ್ಕೆ ಮರಳಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಕೂಡ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದ್ದಾರೆ ಮತ್ತು ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ಅವರೊಂದಿಗೆ ಆಲ್ರೌಂಡ್ ಆಯ್ಕೆಗಳಲ್ಲಿ ಒಬ್ಬರಾಗಿರುತ್ತಾರೆ. ಟಿ 20 ಐ ತಂಡದಿಂದ ಬಿಡುಗಡೆಗೊಂಡು ಎರಡನೇ ನಾಲ್ಕು ದಿನಗಳ ಪಂದ್ಯಕ್ಕೆ ಭಾರತ ಎ ತಂಡಕ್ಕೆ…

Read More

ಮನೆ ಬಾಗಿಲಿಗೆ ಸಣ್ಣ ವಸ್ತುವನ್ನು ಕಟ್ಟಿದರೆ ಸಾಕು ಮೂರೇ ದಿನಗಳಲ್ಲಿ ಹಣದ ಸಮಸ್ಯೆ ಕಳೆದು, ದಾರಿದ್ರ್ಯ ಕಳೆದು ಯಶಸ್ಸು ನಿಮ್ಮದಾಗುತ್ತದೆ ಬೇಕಾದರೆ ಪರೀಕ್ಷಿಸಿ 100% ಫಲಿತಾಂಶ ಇದೊಂದು ವಸ್ತುವನ್ನು ಮನೆ ಬಾಗಿಲಿಗೆ ಕಟ್ಟಿದರೆ ಹಣಕಾಸಿನ ಸಮಸ್ಯೆ ಮೂರೇ ದಿನದಲ್ಲಿ ಕಳೆಯುತ್ತದೆ.! ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಹಣಕಾಸಿನ ವಿಚಾರವಾಗಿ ಒಂದಲ್ಲ ಒಂದು ಸಮಸ್ಯೆಗಳು ಇದ್ದೇ ಇರುತ್ತದೆ. ಹೌದು ನಾವು ಸಂಪಾ ದನೆ ಮಾಡಿದ ಹಣದಲ್ಲಿ ಸ್ವಲ್ಪ ಪ್ರಮಾಣದ ಹಣವನ್ನು ಸಹ ಉಳಿತಾಯ ಮಾಡಲು ಸಾಧ್ಯವಾಗದೇ ಇರುವುದು ಹಲವಾರು ಸಮಯದಲ್ಲಿ ಕೆಲ ವೊಂದು ಸಮಯದಲ್ಲಿ ನಮಗೆ ತಿಳಿಯದ ಹಾಗೆ ಹಣಕಾಸು ಖರ್ಚಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಬೆಂಗಳೂರು: ರಾಜ್ಯದ 6 ಸಚಿವರು 66 ವಿಧಾನಸಭಾ ಸದಸ್ಯರು ಹಾಗೂ 28 ವಿಧಾನ ಪರಿಷತ್ ಸದಸ್ಯರು ತಮ್ಮ ಆಸ್ತಿಯ ವಿವರಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬುದಾಗಿ ಪಟ್ಟಿ ಬಿಡುಗಡೆ ಮಾಡಿದೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಅಧಿನಿಯಮ)ರ ಕಲಂ 22(1), ಕಲಂ 7ರ ಉಪ ಕಲಂ (1)ರಲ್ಲಿ ಉಲ್ಲೇಖಿಸಿರುವ ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರನು 30ನೇ ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ತನ್ನ ಮತ್ತು ತನ್ನ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂದು ಅಧ್ಯಾದೇಶಿಸುತ್ತದೆ ಎಂದಿದೆ. ಮೇಲ್ಕಂಡ ವಿವರಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ವೈಫಲ್ಯತೆ ಉಂಟಾದಲ್ಲಿ, ಈ ಅಧಿನಿಯಮದಲ್ಲಿ ನಿಗದಿಪಡಿಸಿರುವಂತೆ ಆಸ್ತಿ ಮತ್ತು ದಾಯಿತೃಗಳ ವಿವರಣಾ ಪಟ್ಟಿಯ ಸಲ್ಲಿಸದಿರುವಿಕೆಯ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಲೋಕಾಯುಕ್ತರು ವರದಿ ಮಾಡಬೇಕೆಂದು ಅಧಿನಿಯಮದ ಕಲಂ 22(2)ರಲ್ಲಿ ಅಧ್ಯಾದೇಶಿಸಲಾಗಿದೆ. ಅದರಂತೆ ಸಂಬಂಧಪಟ್ಟ ಸಾರ್ವಜನಿಕ ನೌಕರನಿಗೆ ಆ ವರದಿಯ…

Read More

ಬೆಂಗಳೂರು : “ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು ದಿನಗಳಿಂದ ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟ ಹಾಗೂ ಇತರೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನ್ಯಾಯಯುತ ಬೆಲೆಗೆ ಆಗ್ರಹಿಸಿ ಅಹೋರಾತ್ರಿ  ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಚಳವಳಿ ಇತರೆ ಜಿಲ್ಲೆಗಳಿಗೂ ಹರಡುತ್ತಿದೆ. ಅನೇಕ ಮಠಗಳ ಧರ್ಮಗುರುಗಳು ಬೆಂಬಲ ನೀಡಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಆದರೂ  ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಇಲ್ಲದಿರುವುದು ದುರದೃಷ್ಟಕರ ಎಂದು ಪತ್ರಿಕಾ ಹೇಳಿಕೆಯಲ್ಲಿ ಹರಿಹಾಯ್ದಿದ್ದಾರೆ. ರೈತರನ್ನು ಬೀದಿಯಲ್ಲಿ ಕೂರಿಸಿರುವ ಸರ್ಕಾರ, ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಮಾತುಕತೆ ನಡೆಸಬೇಕು ಎಂಬ ನಾಟಕ ಆಡುತ್ತಿದೆ. ಮುಂಚಿತವಾಗಿ ಬೆಳೆಗಾರರು ಮತ್ತು ಕಾರ್ಖಾನೆ ಮಾಲೀಕರ ಜತೆ ಸಮಾಲೋಚಿಸಿ ಬೆಲೆ ನಿಗದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು? ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳು ಆಗ ಏನು ಮಾಡುತ್ತಿದ್ದರು?…

Read More

ಮಂಡ್ಯ: ಕಳೆದ ಹಲವು ತಿಂಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಐತಿಹಾಸಿಕ ಮೈಷುಗರ್ ಶಾಲೆಯ ಶಿಕ್ಷಕರ ನೆರವಿಗೆ ಧಾವಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ವೇತನ ಪಾವತಿಸಲು ಕೊಡುವುದಾಗಿ ಘೋಷಿಸಿದರು. ಮೈಷುಗರ್ ಶಾಲೆಯ ಆವರಣದಲ್ಲಿ ಗುರುವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಿಎಸ್ ಆರ್ ನಿಧಿಯಿಂದ ಅತ್ಯಾಧುನಿಕ ಶಾಲಾ ವಾಹನವನ್ನು ಮೈಷುಗರ್ ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು ಮಾತನಾಡಿದರು. ಶಿಕ್ಷಕರು ವೇತನವಿಲ್ಲದೆ ಕೆಲಸ ಮಾಡುತ್ತಿರುವುದು ಬಹಳ ನೋವಿನ ವಿಚಾರ. ಈವರೆಗೂ ಸುಮಾರು ₹20 ಲಕ್ಷ ಬಾಕಿ ವೇತನವಿದೆ. ಹೀಗಾಗಿ ನನ್ನ ವೇತನದ ಮೊತ್ತವನ್ನೇ ದೇಣಿಗೆಯಾಗಿ ನೀಡುತ್ತಿದ್ದೇನೆ. ಅನೇಕ ತಿಂಗಳಿಂದ ಶಿಕ್ಷಕರಿಗೆ ವೇತನ ನೀಡದಿರುವ ವ್ಯಕ್ತಿಗಳು ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಬೇಡ. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುವ ಅಗತ್ಯವಿಲ್ಲ. ಮಾಧ್ಯಮಗಳ ಮುಂದೆಯೂ ಮಾತನಾಡುವ ಅಗತ್ಯವಿಲ್ಲ. ನಾನು ಈ ಶಾಲೆಯ ಸುವರ್ಣ ಮಹೋತ್ಸವ…

Read More

ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಸಚಿವರು; ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆ ಇದೆ. ನಾನು ಸಂಸದನಾಗಿ ಒಂದೂವರೆ ವರ್ಷ ಆಯಿತು. ಕೈಗಾರಿಕೆಗೆ ಜಾಗ ಕೊಡಿ ಎಂದು ಡಿಸಿ ಅವರಿಗೆ ಪತ್ರ ಬರೆದಿದ್ದೇನೆ. ಪಾಪ.. ಅವರು ಜಾಗ ಹುಡುಕುತ್ತಲೇ ಇದ್ದಾರೆ. ಜಿಲ್ಲಾಧಿಕಾರಿಗಳು ಜಾಗ ಹುಡುಕಿದ್ರು ಸಿಕ್ಕಿಲ್ಲ ಎಂದರು. ರಾಜ್ಯದಲ್ಲಿ ಕೇಂದ್ರದಿಂದ ಏನೇ ಕೆಲಸ ಆಗಬೇಕಿದ್ದರೂ ರಾಜ್ಯದ ಸಹಕಾರ ಬೇಕಿದೆ. ಸಹಕಾರ ಸಿಗುತ್ತದೆ ಎಂಬ ನಂಬಿಕೆ ಇದೆ ಎಂದು ಸಚಿವರು ಹೇಳಿದರು. ಮಂಡ್ಯ ಶಾಸಕರು ಜಾಗ ಕೊಡುವುದಾದರೆ ಕೊಡಲಿ. ಸರಕಾರದಿಂದ ಸ್ವಾಧೀನ ಮಾಡಿಸಿ ನಮಗೆ ಕೊಡಲಿ. ಎಲ್ಲರೂ ಸೇರಿ ಕೈಗಾರಿಕೆ ತಂದು ಉದ್ಯೋಗ ಸೃಷ್ಟಿ ಮಾಡೋಣ. ಮಂಡ್ಯಕ್ಕೆ ಏನು ತಂದ್ರಿ…

Read More

ಬೆಂಗಳೂರು: ಕರ್ನಾಟಕ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದಂತ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಸಚಿವರು ತಮ್ಮ ಆಸ್ತಿವವರವನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಚಿವರಾದಂತ ಕೆ.ಹೆಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ರಹೀಂ ಖಾನ್, ಕೆ.ವೆಂಕಟೇಶ್ ಅವರುಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿರುವುದಾಗಿ ತಿಳಿಸಿದೆ. 2024-25ನೇ ಸಾಲಿನಲ್ಲಿ ಆಸ್ತಿ ವವರ ಸಲ್ಲಿಸಿದವರ ಸಚಿವರ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಆಸ್ತಿ ವಿವರ ಸಲ್ಲಿಸಿದ ಸಚಿವರ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತದಿಂದ ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/cm-siddaramaiah-announces-decision-to-pay-rs-3200-per-tonne-of-sugarcane/ https://kannadanewsnow.com/kannada/transport-minister-ramalinga-reddys-sudden-visit-to-kempegowda-bus-station-in-bengaluru/

Read More

ಬೆಂಗಳೂರು: 3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ. ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ. ನಾಳೆ ಸಮಸ್ಯೆ ಕುರಿತಂತೆ ಬೆಳಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರು, ಆ ಬಳಿಕ 1 ಗಂಟೆಗೆ ರೈತರೊಂದಿಗೆ ಸಭೆ ನಡೆಸಿ, ಚರ್ಚಿಸಿವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಬ್ಬು ಬೆಳೆಗಾರರ ಪ್ರತಿಭಟನೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬಿಜಾಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಬಹಳ ಸುದೀರ್ಘವಾಗಿ ಚರ್ಚಿಸಲಾಯಿತು. ನಾನು ಸಚಿವ ಹೆಚ್.ಕೆ ಪಾಟೀಲ್ ಅವರಿಗೂ ರೈತರೊಂದಿಗೆ ಚರ್ಚಿಸುವಂತೆ ಸೂಚಿಸಿದ್ದೆನು. ಅವರು ಹೋಗಿ ರೈತರೊಂದಿಗೆ ಚರ್ಚಿಸಿದ್ದಾರೆ ಎಂದರು. ನಿನ್ನೆ ರೈತರೊಂದಿಗೆ ಸಚಿವ ಹೆಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ಮಾತನಾಡಿದ್ದಾರೆ. ನಾವು…

Read More