Author: kannadanewsnow09

ಬೆಂಗಳೂರು: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Union Of Working Journalists-KUWJ)” ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ. ಈ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಎನ್.ರವಿ ಕುಮಾರ್ ಟೆಲೆಕ್ಸ್ ಅವರು ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಹೀಗಿದೆ KUWJ ಸಂಘದ ಚುನಾವಣಾ ವೇಳಾಪಟ್ಟಿ ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟ ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟ ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅ.28 ನಾಮಪತ್ರಗಳ ಪರಿಶೀಲನೆ ಅ.30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ…

Read More

ನವದೆಹಲಿ: 2025 ರ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೀಡಲಾಯಿತು. ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯು ಈ ಪ್ರಶಸ್ತಿಯನ್ನು 09:00 GMT (2:30 PM) IST ಕ್ಕೆ ಘೋಷಿಸಿತು. ವಿವಿಧ ವಿಭಾಗಗಳಲ್ಲಿ ನೊಬೆಲ್ ಪ್ರಶಸ್ತಿಗಳ ಘೋಷಣೆಗಳು ಅಕ್ಟೋಬರ್ 6 ರಂದು ಪ್ರಾರಂಭವಾದವು ಮತ್ತು ಅಕ್ಟೋಬರ್ 13 ರವರೆಗೆ ಮುಂದುವರಿಯಲಿವೆ. ಆದಾಗ್ಯೂ, ಈ ಬಾರಿ ಶಾಂತಿ ನೊಬೆಲ್ ವಿಶೇಷ ಗಮನದಲ್ಲಿದೆ, ಏಕೆಂದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಪಂಚದಾದ್ಯಂತ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ಪ್ರಶಸ್ತಿಯನ್ನು ತಮಗೆ ನೀಡಬೇಕು ಎಂದು ಪದೇ ಪದೇ ಹೇಳಿಕೊಂಡಿದ್ದಾರೆ. https://twitter.com/NobelPrize/status/1976573830337327267 ಈ ವರ್ಷ 338 ನಾಮನಿರ್ದೇಶನಗಳನ್ನು ಸಲ್ಲಿಸಲಾಗಿದೆ ವರದಿಗಳ ಪ್ರಕಾರ, ಈ ವರ್ಷ ಶಾಂತಿ ಪ್ರಶಸ್ತಿಗಾಗಿ ನೊಬೆಲ್ ಸಮಿತಿಯು ಒಟ್ಟು 338 ನಾಮನಿರ್ದೇಶನಗಳನ್ನು ಸ್ವೀಕರಿಸಿದೆ. ನಾಮನಿರ್ದೇಶನಗಳಲ್ಲಿ 244 ವ್ಯಕ್ತಿಗಳು ಮತ್ತು 94 ಸಂಸ್ಥೆಗಳು ಸೇರಿವೆ. ಈ ಹಿಂದೆ 19 ಸಂದರ್ಭಗಳಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿಲ್ಲ ಎಂಬುದನ್ನು ಗಮನಿಸಬೇಕು. ಇವುಗಳಲ್ಲಿ 1914…

Read More

ನವದೆಹಲಿ: 2025 ರ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೀಡಲಾಯಿತು. ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯು ಈ ಪ್ರಶಸ್ತಿಯನ್ನು 09:00 GMT (2:30 PM) IST ಕ್ಕೆ ಘೋಷಿಸಿತು. ವಿವಿಧ ವಿಭಾಗಗಳಲ್ಲಿ ನೊಬೆಲ್ ಪ್ರಶಸ್ತಿಗಳ ಘೋಷಣೆಗಳು ಅಕ್ಟೋಬರ್ 6 ರಂದು ಪ್ರಾರಂಭವಾದವು ಮತ್ತು ಅಕ್ಟೋಬರ್ 13 ರವರೆಗೆ ಮುಂದುವರಿಯಲಿವೆ. ಆದಾಗ್ಯೂ, ಈ ಬಾರಿ ಶಾಂತಿ ನೊಬೆಲ್ ವಿಶೇಷ ಗಮನದಲ್ಲಿದೆ, ಏಕೆಂದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಪಂಚದಾದ್ಯಂತ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ಪ್ರಶಸ್ತಿಯನ್ನು ತಮಗೆ ನೀಡಬೇಕು ಎಂದು ಪದೇ ಪದೇ ಹೇಳಿಕೊಂಡಿದ್ದಾರೆ. ಈ ವರ್ಷ 338 ನಾಮನಿರ್ದೇಶನಗಳನ್ನು ಸಲ್ಲಿಸಲಾಗಿದೆ ವರದಿಗಳ ಪ್ರಕಾರ, ಈ ವರ್ಷ ಶಾಂತಿ ಪ್ರಶಸ್ತಿಗಾಗಿ ನೊಬೆಲ್ ಸಮಿತಿಯು ಒಟ್ಟು 338 ನಾಮನಿರ್ದೇಶನಗಳನ್ನು ಸ್ವೀಕರಿಸಿದೆ. ನಾಮನಿರ್ದೇಶನಗಳಲ್ಲಿ 244 ವ್ಯಕ್ತಿಗಳು ಮತ್ತು 94 ಸಂಸ್ಥೆಗಳು ಸೇರಿವೆ. ಈ ಹಿಂದೆ 19 ಸಂದರ್ಭಗಳಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿಲ್ಲ ಎಂಬುದನ್ನು ಗಮನಿಸಬೇಕು. ಇವುಗಳಲ್ಲಿ 1914 ರಿಂದ…

Read More

ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿಯಂತೆ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಅವರು ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಆ ಬಳಿಕ ಅವರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/2025-nobel-peace-prize-for-wangari-maathai-kenyas-first-female-professor/ https://kannadanewsnow.com/kannada/the-gramadani-podcast-has-come-to-deliver-government-information-to-rural-people-what-is-its-specialty-and-benefits/

Read More

ಓಸ್ಲೋ: 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾಡೊ ಅವರಿಗೆ ಪ್ರದಾನ ಮಾಡಲಾಗಿದೆ. ಕೆನ್ಯಾದ ಮೊದಲ ಮಹಿಳಾ ಪ್ರಾಧ್ಯಾಪಕಿ ವಂಗಾರಿ ಮಾಥೈ ಅವರು 2025ರ ‘ನೋಬೆಲ್ ಶಾಂತಿ ಪ್ರಶಸ್ತಿ‘ಗೆ ಭಾಜನರಾಗಿದ್ದಾರೆ. ‘ಗ್ರೀನ್ ಬೆಲ್ಟ್‘ ಚಳುವಳಿ ಮೂಲಕ ಲಕ್ಷಾಂತರ ಮರಗಳನ್ನು ನೆಟ್ಟು ಹಸಿರು ಪರಿಸರಕ್ಕೆ ಇವರು ಕಾರಣವಾಗಿದ್ದರು. ಆ ಮೂಲಕ ವ್ಯಾಪಕ ಜನಮನ್ನಣೆ ಪಡೆದಿದ್ದಾರೆ. ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇಂದು ಅಕ್ಟೋಬರ್ 10 ರಂದು ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗುವುದು. ಈ ವರ್ಷ ಈ ಪ್ರಶಸ್ತಿಯು ಹೆಚ್ಚಿನ ಸಂಚಲನ ಮೂಡಿಸಿದ್ದು, ಜಗತ್ತಿನಾದ್ಯಂತ “ಯುದ್ಧಗಳನ್ನು ಕೊನೆಗೊಳಿಸಿದ್ದಕ್ಕಾಗಿ” ಪ್ರತಿಷ್ಠಿತ ಗೌರವವನ್ನು ನೀಡಬೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶಾಂತಿಯನ್ನು ಉತ್ತೇಜಿಸಲು, ಸಂಘರ್ಷಗಳನ್ನು ಪರಿಹರಿಸಲು ಮತ್ತು ಮಾನವ ಹಕ್ಕುಗಳನ್ನು ಮುನ್ನಡೆಸಲು ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯನ್ನು ನಾರ್ವೇಜಿಯನ್ ನೊಬೆಲ್ ಸಮಿತಿಯು ನಡೆಸುತ್ತದೆ ಮತ್ತು ಪ್ರತಿ ವರ್ಷ ಅಕ್ಟೋಬರ್‌ನಲ್ಲಿ…

Read More

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಮೂರು ನಾಲ್ಕು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಹಿತಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ತಮ್ಮ ತಂದೆಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯತೆ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. https://kannadanewsnow.com/kannada/the-gramadani-podcast-has-come-to-deliver-government-information-to-rural-people-what-is-its-specialty-and-benefits/

Read More

ಶಿವಮೊಗ್ಗ : ದಿನಾಂಕ: 11.10.2025ರ ನಾಳೆ ಸಾಗರದ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಮೆಸ್ಕಾಂ ದಿನಾಂಕ: 11.10.2025 ರ ಶನಿವಾರದಂದು 110/33/11 ಕೆವಿ ಸಾಗರ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ 11.10.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-13 ರಾಮನಗರ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ. ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ, ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ ವಿದ್ಯುತ್ ವ್ಯತ್ಯಯ ಆಗಲಿದೆ. ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು,…

Read More

ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆಯ 3ನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳಲು ರಾಜ್ಯ ಸರ್ಕಾರ ದರ ನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದೆ. ಅದರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಒಪ್ಪಂದದ ಐತೀರ್ಪು ದರಗಳು ಹಾಗೂ ಸಂಬಂಧಿಸಿದ ಇನ್ನಿತರೆ ಕಾನೂನಾತ್ಮಕ ಮತ್ತು ಆಡಳಿತಾತ್ಮಕ ವಿಷಗಳಿಗೆ ಈ ಕೆಳಗಿನಂತೆ ಅನುಮೋದನೆ ನೀಡಿರುವುದಾಗಿ ತಿಳಿಸಿದೆ. ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ 75,563 ಎಕರೆ ಮುಳುಗಡೆಯಾಗುವ ಭೂಮಿಗಾಗಿ RL:519.60 ಮೀಟರ್ ನಿಂದ RL:524.256 ಮೀಟರ್ ವರೆಗೆ ಒಂದೇ ಹಂತದಲ್ಲಿ ಒಪ್ಪಂದದ ದರ ಅಥವಾ ಭೂ ಖರೀದಿ ಮುಖಾಂತರ ಭೂಸ್ವಾದೀನ ಮಾಡಲು ಆದೇಶಿಸಿದೆ. ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆಗೆ ಅಗತ್ಯವಿರುವ ಮುಳುಗಡೆ ಜಮೀನು ಮತ್ತು ಕಾಲುವೆ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ನಿಗದಿಪಡಿಸಿದ ಒಪ್ಪಂದದ ಐತೀರ್ಪು ದರಗಳು ಈ ಕೆಳಕಂಡಂತೆ ಇದೆ. ಮುಳುಗಡೆ ಜಮೀನುಗಳ ಭೂಸ್ವಾಧೀನತೆಗಾಗಿ ಖುಷ್ಕಿ ಒಣ ಭೂಮಿಗೆ…

Read More

ಶಿವಮೊಗ್ಗ: ಸಾಗರದ ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ಅಣಿಯಾಗಿದೆ. ಹೊಸ ಹೊಸ ವಿನೂತನ ಮಾದರಿಯ ರಾಯಲ್ ಎನ್‌ಫೀಲ್ಡ್ ಮೋಟಾರ್ ಬೈಕ್ ಗಳೊಂದಿಗೆ ಇಂದು ಸಾಗರದಲ್ಲಿ ಹೊಸ ಶೋ ರೂಂ ಗ್ರಾಂಡ್ ಓಪನ್ ಆಗಲಿದೆ.  ಈ ಕುರಿತಂತೆ ಮಾಹಿತಿಯನ್ನು ಹಂಚಿಕೊಂಡಿರುವಂತ ಆರ್ ಬಿ ಡಿ ಮೋಟಾರ್ಸ್ ನ RBD ಮಹೇಶ್ ಅವರು, ಸಾಗರದಲ್ಲಿ ರಾಯಲ್ ಎನ್‌ಫೀಲ್ಡ್ ಮೋಟಾರ್ ಶೋ ರೂಂ ತೆರೆಯಬೇಕು ಎಂಬುದು ಬಹು ದಿನದ ಕನಸಾಗಿತ್ತು. ಆ ಮೂಲಕ ಸ್ಥಳೀಯರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿತ್ತು. ಅದು ನನಸಾಗಿದೆ. ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು, ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಲು ಆರ್ ಬಿ ಡಿ ಮೋಟಾರ್ಸ್ ನಿಂದ ಇಂದು ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ ಎಂದರು. ಸಾಗರದ ಲೋಹಿಯಾ ನಗರ, ವಾರ್ಡ್ ನಂ.9, ಬಿಹೆಚ್ ರಸ್ತೆ, ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಾಯಲ್ ಎನ್ ಫೀಲ್ಡ್ ಶೋ ರೂಂ ಗ್ರ್ಯಾಂಡ್ ಓಪನಿಂಗ್…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ, ಇನ್ನುಳಿದ ಐದು ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರದ ಕಿಟ್ ವಿತರಣೆಗೆ ನಿರ್ಧರಿಸಿದೆ. ಹಾಗಾದರೇ ಆ ಆಹಾರದ ಕಿಟ್ ನಲ್ಲಿ ಏನಿರಲಿದೆ ಎನ್ನುವ ಬಗ್ಗೆ ಮುಂದಿದೆ ಓದಿ. ರಾಜ್ಯ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರದ ಕಿಟ್ ಅಂದರೆ ಪೌಷ್ಠಿಕ ಆಹಾರದ ಕಿಟ್ ಅನ್ನು ನೀಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. INDIRA ಅಂದರೇ Integrated Nutrition and Dietary Initiative For Realizing Annabhagya Beneficiaries ಎಂಬುದಾಗಿದೆ. ಅಂದರೆ ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮದ ಕಿಟ್ ಎಂದು ನಾಮೀಕರಿಸಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಇಂದಿರಾ ಆಹಾರದ ಕಿಟ್ ನಲ್ಲಿ ಏನಿರಲಿದೆ? ತೊಗರಿ ಬೇಳೆ – 1 ಕೆಜಿ ಹೆಸರುಕಾಳು- 1 ಕೆಜಿ ಅಡುಗೆ ಎಣ್ಣೆ…

Read More