Author: kannadanewsnow09

ನವದೆಹಲಿ: ಇಂದು ಹೂಡಿಕೆದಾರರಿಗೆ ಸಂತಸದ ಸುದ್ದಿಯನ್ನು ಶೇರು ಮಾರುಕಟ್ಟೆ ತಂದಿದೆ. ನಿಫ್ಟಿ 50 ಸೂಚ್ಯಂಕವು 0.36% ರ್ಯಾಲಿ ಅಥವಾ 88-ಪಾಯಿಂಟ್‌ಗಳ ಏರಿಕೆಯೊಂದಿಗೆ 24,666 ಕ್ಕೆ ಮುಕ್ತಾಯವಾಯಿತು, ಆದರೆ ಸೆನ್ಸೆಕ್ಸ್ 82,429 ಪಾಯಿಂಟ್‌ಗಳಲ್ಲಿ ಮುಕ್ತಾಯವಾಯಿತು, ಇದು ಹಿಂದಿನ ಮುಕ್ತಾಯಕ್ಕಿಂತ 182 ಪಾಯಿಂಟ್‌ಗಳು ಅಥವಾ 0.22% ಹೆಚ್ಚಾಗಿದೆ. ಆದಾಗ್ಯೂ, ವಿಶಾಲ ಮಾರುಕಟ್ಟೆಯು ಅಸ್ಥಿರ ಅವಧಿಯಲ್ಲಿ ಮುಂಚೂಣಿಯ ಸೂಚ್ಯಂಕಗಳನ್ನು ಮೀರಿಸುವಲ್ಲಿ ಯಶಸ್ವಿಯಾಯಿತು, ನಿಫ್ಟಿ ಮಿಡ್‌ಕ್ಯಾಪ್ 100 ಸೂಚ್ಯಂಕವು 1.13% ಮತ್ತು ನಿಫ್ಟಿ ಸ್ಮಾಲ್‌ಕ್ಯಾಪ್ 100 ಸೂಚ್ಯಂಕವು 1.36% ಏರಿಕೆಯಾಯಿತು. ಸೋಮವಾರ ನಾಲ್ಕು ವರ್ಷಗಳಲ್ಲಿ ತನ್ನ ಅತ್ಯುತ್ತಮ ಇಂಟ್ರಾಡೇ ಜಿಗಿತವನ್ನು ದಾಖಲಿಸಿದ ನಂತರ ಭಾರತೀಯ ಷೇರು ಮಾರುಕಟ್ಟೆ ಇನ್ನೂ ದಿಕ್ಕನ್ನು ಕಂಡುಹಿಡಿಯಲು ಹೆಣಗಾಡುತ್ತಿರುವಾಗ, ದೇಶೀಯ ರಕ್ಷಣಾ ಷೇರುಗಳು ಸತತ ಮೂರನೇ ದಿನವೂ ಆವೇಗವನ್ನು ಹೆಚ್ಚಿಸುತ್ತಿವೆ. ಯಾವುದೇ ದೌರ್ಬಲ್ಯದ ಲಕ್ಷಣಗಳನ್ನು ತೋರಿಸುತ್ತಿಲ್ಲ. ಏತನ್ಮಧ್ಯೆ, ಏಪ್ರಿಲ್‌ನಲ್ಲಿ ಭಾರತದ ಚಿಲ್ಲರೆ ಹಣದುಬ್ಬರವು ಆರು ವರ್ಷಗಳಲ್ಲಿಯೇ ಅತ್ಯಂತ ನಿಧಾನಗತಿಗೆ ಇಳಿದಿದ್ದು, ಆಹಾರ ಬೆಲೆಗಳು ಕಡಿಮೆಯಾಗಿರುವುದರಿಂದ ಇದು ಸಂಭವಿಸಿದೆ. ಇದು ಮಾರುಕಟ್ಟೆಯ ಭರವಸೆಯನ್ನು ಹೆಚ್ಚಿಸಿದೆ. ಭಾರತೀಯ…

Read More

ಇಸ್ಲಮಾಬಾದ್: ಪಾಪಿ ಪಾಕಿಸ್ತಾನದ ಮತ್ತೊಂದು ಕರಾಳ ಮುಖ ಬಯಲಾಗಿದೆ. ಉಗ್ರ ಮಸೂದ್ ಅಜರ್ ಗೆ ಪಾಕಿಸ್ತಾನದಿಂದ 14 ಕೋಟಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ಅಜರ್ ಹತ್ಯೆ ಮಾಡಲಾಗಿತ್ತು. ಹೀಗೆ ಹತ್ಯೆಯಾದಂತ ಉಗ್ರ ಮಸೂದ್ ಅಜರ್ ಗೆ ಪಾಕಿಸ್ತಾನವು 14 ಕೋಟಿ ಪರಿಹಾರವನ್ನು ಘೋಷಿಸಿದೆ. ಅಂದಹಾಗೇ ಮಸೂದ್, ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಂಸ್ಥಾಪಕನಾಗಿದ್ದನು. ಭಾರತದ ದಾಳಿಯಲ್ಲಿ ಉಗ್ರ ಮಸೂದ್ ಸೇರಿದಂತೆ ಕುಟುಂಬದ 14 ಜನರು ಬಲಿಯಾಗಿದ್ದರು. ಹೀಗೆ ಹತ್ಯೆಯಾದಂತ ಉಗ್ರರ ಕುಟುಂಗಳಿಗೆ ತಲಾ 1 ಕೋಟಿ ಪರಿಹಾರವನ್ನು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಅಲ್ಲದೇ ಮಸೂದ್ ಅಜರ್ ಮನೆ ಮರು ನಿರ್ಮಾಣ ಮಾಡಲಾಗುತ್ತಿದೆ. https://kannadanewsnow.com/kannada/helicopter-service-to-the-vaishno-devi-temple-in-jammu-and-kashmir-has-been-resumed/ https://kannadanewsnow.com/kannada/breaking-from-now-on-the-108-ambulance-service-will-be-provided-by-the-government-a-significant-decision-by-the-health-department/

Read More

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯ ಕಾರಣದಿಂದ ವೈಷ್ಣೋದೇವಿ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಪುನರಾರಂಭಿಸಲಾಗಿದೆ. ಜಮ್ಮು-ಕಾಶ್ಮೀರದ ಐತಿಹಾಸಿಕ ದೇವಾಲಯಗಳಲ್ಲಿ ವೈಷ್ಣೋದೇವಿ ದೇವಾಲಯವೂ ಒಂದಾಗಿದೆ. ಈ ದೇವಾಲಯಕ್ಕೆ ಕೆಲವರು ನಡೆದು ಸಾಗಿದರೇ ಮತ್ತೆ ಕೆಲವರು ಹೆಲಿಕಾಪ್ಟರ್ ಸೇವೆ ಬಳಸಿ ತೆರಳುತ್ತಾರೆ. ಇಂತಹ ಹೆಲಿಕಾಪ್ಟರ್ ಸೇವೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆಯ ಕಾರಣ ಸ್ಥಗಿತಗೊಳಿಸಲಾಗಿತ್ತು. ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಕಾರಣ 7 ದಿನಗಳ ಬಳಿಕ ಮತ್ತೆ ಭಕ್ತರು ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಸೇವೆಯನ್ನು ಪುನರಾರಂಭಿಸಲಾಗಿದೆ. https://kannadanewsnow.com/kannada/union-cabinet-approves-the-6th-semiconductor-unit-worth-%e2%82%b93706-crores/ https://kannadanewsnow.com/kannada/breaking-from-now-on-the-108-ambulance-service-will-be-provided-by-the-government-a-significant-decision-by-the-health-department/

Read More

ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿ ಭಾರತದ ಆರನೇ ಸೆಮಿಕಂಡಕ್ಟರ್ ಘಟಕವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಭಾರತ ಸೆಮಿಕಂಡಕ್ಟರ್ ಮಿಷನ್ (ISM) ಅಡಿಯಲ್ಲಿ ಅನುಮೋದನೆ ಪಡೆಯುತ್ತಿರುವ ಆರನೇ ಸೆಮಿಕಂಡಕ್ಟರ್ ಘಟಕ ಇದಾಗಿದೆ. ಇಲ್ಲಿಯವರೆಗೆ, 5 ಸೆಮಿಕಂಡಕ್ಟರ್ ಘಟಕಗಳಿಗೆ ಅನುಮೋದನೆ ನೀಡಲಾಗಿದೆ. ಅಲ್ಲಿ ತ್ವರಿತ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ವರ್ಷ ಒಂದು ಘಟಕದಲ್ಲಿ ಉತ್ಪಾದನೆ ಪ್ರಾರಂಭವಾಗಲಿದೆ. ಈ ಸಂಬಂಧ, ಇನ್ನೂ ಒಂದು ಸೂಪರ್-ಅಡ್ವಾನ್ಸ್ಡ್ ಘಟಕವಿದೆ. ಇದು HCL ಮತ್ತು ಫಾಕ್ಸ್‌ಕಾನ್‌ನ ಜಂಟಿ ಉದ್ಯಮವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು. ಈ ಸ್ಥಾವರವು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಆಟೋಮೊಬೈಲ್‌ಗಳು, ಇತರ ಸಾಧನಗಳಿಗೆ ಡಿಸ್ಪ್ಲೇ ಡ್ರೈವರ್ ಚಿಪ್‌ಗಳನ್ನು ತಯಾರಿಸುತ್ತದೆ ಎಂದು ವೈಷ್ಣವ್ ಹೇಳಿದರು. https://twitter.com/ANI/status/1922587966846775373

Read More

ನವದೆಹಲಿ: ಭಾರತ ಮತ್ತು ಪಾಕ್ ಕದನ ವಿರಾಮದ ನಂತ್ರ, ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತೊಂದು ಬಲ ಬಂದಿದೆ. ಭಾರತವು ಸ್ವದೇಶಿ ನಿರ್ಮಿತ ಕೌಂಟರ್ ಸ್ವಾರ್ಮ್ ಡ್ರೋನ್ ವ್ಯವಸ್ಥೆಯ ಭಾರ್ಗವಸ್ತ್ರದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ‘ಭಾರ್ಗವಸ್ತ್ರ’ ಎಂಬ ಹೊಸ ಕಡಿಮೆ-ವೆಚ್ಚದ ಪ್ರತಿ-ಡ್ರೋನ್ ವ್ಯವಸ್ಥೆಯನ್ನು ಹಾರ್ಡ್ ಕಿಲ್ ಮೋಡ್‌ನಲ್ಲಿ ವಿನ್ಯಾಸಗೊಳಿಸಲಾಗಿದೆ, ಇದನ್ನು ಸೋಲಾರ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಲಿಮಿಟೆಡ್ (SDAL) ಅಭಿವೃದ್ಧಿಪಡಿಸಿದೆ, ಇದು ಡ್ರೋನ್ ಸಮೂಹಗಳ ಹೆಚ್ಚುತ್ತಿರುವ ಬೆದರಿಕೆಯನ್ನು ನಿಭಾಯಿಸುವಲ್ಲಿ ಗಮನಾರ್ಹ ಪ್ರಗತಿಯನ್ನು ಗುರುತಿಸುತ್ತದೆ. ಈ ವ್ಯವಸ್ಥೆಯ ಮೈಕ್ರೋ ರಾಕೆಟ್‌ಗಳನ್ನು ಗೋಪಾಲ್‌ಪುರದ ಸೀವರ್ಡ್ ಫೈರಿಂಗ್ ರೇಂಜ್‌ನಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು, ಎಲ್ಲಾ ನಿರ್ದಿಷ್ಟ ಕಾರ್ಯಕ್ಷಮತೆಯ ಗುರಿಗಳನ್ನು ತಲುಪಿತು. https://twitter.com/ANI/status/1922575408811184429 ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಗೋಪಾಲ್‌ಪುರದಲ್ಲಿ 13 ಮೇ 2025 ರಂದು ರಾಕೆಟ್‌ಗಾಗಿ ಮೂರು ಪ್ರಯೋಗಗಳನ್ನು ನಡೆಸಲಾಯಿತು. ತಲಾ ಒಂದು ರಾಕೆಟ್ ಅನ್ನು ಹಾರಿಸುವ ಮೂಲಕ ಎರಡು ಪ್ರಯೋಗಗಳನ್ನು ನಡೆಸಲಾಯಿತು. 2 ಸೆಕೆಂಡುಗಳ ಒಳಗೆ ಎರಡು ರಾಕೆಟ್‌ಗಳನ್ನು ಸಾಲ್ವೋ ಮೋಡ್‌ನಲ್ಲಿ ಹಾರಿಸುವ ಮೂಲಕ ಒಂದು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಗುತ್ತಿಗೆಯಾಧಾರದ ಮೇಲೆ ನೇಮಕಗೊಳ್ಳುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಅದೇ ಈ ಹಿಂದೆ ಇದ್ದಂತ ವೇತನವನ್ನು ಪರಿಷ್ಕರಿಸಿದೆ. ಶೇ.25ರಷ್ಟು ವೇತನವನ್ನು ಹಚ್ಚಳ ಮಾಡಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ SNCU & ICU ದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಸದರಿ ಹುದ್ದೆಗಳು NHM ಯೋಜನೆಯಡಿ ಈ ಕೆಳಕಂಡಂತೆ ಮಂಜೂರಾಗಿರುತ್ತವೆ ಎಂದಿದೆ. ಸ್ಟಾಫ್ ನರ್ಸ್ – 9041 ಎಬಿಬಿಎಸ್ ವೈದ್ಯರು – 1398 ತಜ್ಞ ವೈದ್ಯರು- 899 NHM ಯೋಜನೆಯಡಿ ಎಂಬಿಬಿಎಸ್ ಹಾಗೂ ತಜ್ಞ ವೈದ್ಯರ ವೇತನ ಕಡಿಮೆಯಿರುವ ಕಾರಣ ಅನೇಕ ವೈದ್ಯರ ಹುದ್ದೆಗಳು ಖಾಲಿ ಉಳಿದಿದ್ದು ನೇಮಕಾತಿ ಪ್ರಕ್ರಿಯೆಗೆ ಕ್ರಮ ವಹಿಸಲಾಗಿದ್ದರೂ ಸಹ ವೇತನ ಕಡಿಮೆ…

Read More

ಬೆಂಗಳೂರು : ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಹಯೋಗದಲ್ಲಿ ಮಂಗಳವಾರ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳಿಗೆ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. “ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೋರೇಟ್ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕರನ್ನು ನಿಯೋಜಿಸಲಾಗಿದೆ. ಗ್ರಾಹಕರ ಹಕ್ಕಿಗೆ ಒತ್ತು ನೀಡಿ, ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಸಿದ್ದಪಡಿಸಲು ಬೆಸ್ಕಾಂ ಮುಂದಾಗಿದೆ”, ಎಂದು ಅವರು ತಿಳಿಸಿದರು. “ಕೆಇಆರ್‌ಸಿ ಆದೇಶದ ಸೂಚನೆ ಮೇರೆಗೆ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯನ್ನು ಸ್ಥಾಪಿಸಲಾಗಿದೆ. ಗ್ರಾಹಕರು ದೂರಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಯ ಗುಣಮಟ್ಟ ಹೆಚ್ಚಿಸಲು ಅಧಿಕಾರಿಗಳು ಮುಂದಾಗಬೇಕು,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಕರೆ ನೀಡಿದರು. “ಗ್ರಾಹಕರ ಕುಂದುಕೊರತೆಗಳ…

Read More

ಸಾಗರ : ಅಂದು ಜ್ಯೂನಿಯರ್ ಕಾಲೇಜಿನಲ್ಲಿ ನಡೆಯುತ್ತಿದ್ದ ಗಲಾಟೆ, ದಾಂಧಲೆ ನೋಡಿ ನಾನು ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದವನು. ಅಂದು ಗುಣಮಟ್ಟದ ಶಿಕ್ಷಣ ಸಿಕ್ಕಿದ್ದರೆ ನಾನೂ ಬೇರೆಯದೆ ಉನ್ನತ ಸ್ಥಾನಕ್ಕೆ ಹೋಗುತ್ತಿದ್ದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ನಾನು ಶಿಕ್ಷಣ ಮೊಟಕುಗೊಳಿಸಿದ ಸ್ಥಿತಿ ಯಾರಿಗೂ ಬರಬಾರದು ಎಂದು ಶಾಲಾಕಾಲೇಜು ಅಭಿವೃದ್ದಿಗೆ ವಿಶೇಷ ಒತ್ತು ನೀಡುತ್ತಿದ್ದೇನೆ ಎಂದರು. ತಂದೆತಾಯಿ ನಿಮ್ಮ ಮೇಲೆ ಸಾಕಷ್ಟು ಕನಸು ಕಟ್ಟಿಕೊಂಡಿರುತ್ತಾರೆ. ತಾವು ಉಪವಾಸವಿದ್ದು ಸಾಲಸೋಲ ಮಾಡಿ ನಿಮಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಅಹೋರಾತ್ರಿ ಪ್ರಯತ್ನಿಸುತ್ತಿರುತ್ತಾರೆ. ಅವರ ಕನಸು ಈಡೇರಿಸುವ ಸಂಕಲ್ಪ ನೀವು ಕೈಗೊಳ್ಳಬೇಕು. ಇಲ್ಲಸಲ್ಲದ ವಿಷಯಗಳಿಗೆ ಮೂಗು ತೂರಿಸಿ ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ಆಧುನಿಕ ದಿನಮಾನಗಳಲ್ಲಿ ಬೇರೆಬೇರೆ ಕ್ಷೇತ್ರದಲ್ಲಿ ವಿಫುಲವಾದ ಉದ್ಯೋಗಾವಕಾಶ ಇರುತ್ತದೆ. ಅದನ್ನು ಗುರುತಿಸಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಗುತ್ತಿಗೆಯಾಧಾರದ ಮೇಲೆ ನೇಮಕಗೊಳ್ಳುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಅದೇ ಈ ಹಿಂದೆ ಇದ್ದಂತ ವೇತನವನ್ನು ಪರಿಷ್ಕರಿಸಿದೆ. ಶೇ.25ರಷ್ಟು ವೇತನವನ್ನು ಹಚ್ಚಳ ಮಾಡಿದೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು,  ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ SNCU & ICU ದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಸದರಿ ಹುದ್ದೆಗಳು NHM ಯೋಜನೆಯಡಿ ಈ ಕೆಳಕಂಡಂತೆ ಮಂಜೂರಾಗಿರುತ್ತವೆ ಎಂದಿದ್ದಾರೆ. ಸ್ಟಾಫ್ ನರ್ಸ್ – 9041 ಎಬಿಬಿಎಸ್ ವೈದ್ಯರು – 1398 ತಜ್ಞ ವೈದ್ಯರು- 899 NHM ಯೋಜನೆಯಡಿ ಎಂಬಿಬಿಎಸ್ ಹಾಗೂ ತಜ್ಞ ವೈದ್ಯರ ವೇತನ ಕಡಿಮೆಯಿರುವ ಕಾರಣ ಅನೇಕ ವೈದ್ಯರ ಹುದ್ದೆಗಳು ಖಾಲಿ ಉಳಿದಿದ್ದು ನೇಮಕಾತಿ ಪ್ರಕ್ರಿಯೆಗೆ ಕ್ರಮ ವಹಿಸಲಾಗಿದ್ದರೂ ಸಹ ವೇತನ…

Read More

ಅಮೇರಿಕ: ಅಮೇರಿಕಾವು ಸಿರಿಯಾ ಮೇಲೆ ನಿರ್ಬಂಧ ವಿಧಿಸಿತ್ತು. ಇಂದು ಸಿರಿಯಾದಲ್ಲಿ ಮಾಜಿ ಭಯೋತ್ಪಾದಕರನ್ನು ಅಮೇರಿಕಾ ಅಧ್ಯಕ್ಷ ಟ್ರಂಪ್ ಭೇಟಿಯಾದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಸಿರಿಯಾದಲ್ಲಿ ಮಾಜಿ ಭಯೋತ್ಪಾದಕರನ್ನು ಭೇಟಿಯಾಗಿದ್ದರು. ಮಾಜಿ ಉಗ್ರ ಹಾಗೂ ಸಿರಿಯನ್ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಮಾಜಿ ಉಗ್ರನಾಗಿದ್ದನು. ಸಿರಿಯನ್ ಮಾಜಿ ಅಧ್ಯಕ್ಷ ಉಗ್ರ ಅಹ್ಮದ್ ಅಲ್-ಶರಾ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಅಮೇರಿಕಾ ಅಧ್ಯಕ್ಷ ಟ್ರಂಪ್ ಅವರು ಸಿರಿಯಾ ಮೇಲೆ ವಿಧಿಸಿದ್ದಂತ ಎಲ್ಲಾ ನಿರ್ಬಂಧ ತೆರವುಗೊಳಿಸಿದ್ದಾರೆ.

Read More