Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ವಿಮೆ ಹೊಂದಿದ ವಾಹನ ಕಳ್ಳತನವಾಗಿರುವುದರ ಕುರಿತು ಅರ್ಜಿ ಸಲ್ಲಿಸಿದ ಕ್ಲೈಮ್ ಅನ್ನು ತಿರಸ್ಕರಿಸಿ ಸೇವಾ ನ್ಯೂನ್ಯತೆ ಎಸಗಿದ ಬೆಂಗಳೂರಿನ ಮೆ|| ಟಾಟಾ ಎಐಜಿ ಜನರಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನ ವ್ಯವಸ್ಥಾಪಕನಿಗೆ ಬಳ್ಳಾರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮೆ ಪಾವತಿಸುವಂತೆ ಆದೇಶ ನೀಡಿದೆ. ದೂರುದಾರನಾದ ಬಳ್ಳಾರಿ ತಾಲ್ಲೂಕಿನ ಹೊಸ ರ್ರಗುಡಿ ಗ್ರಾಮದ ಡಿ.ಪ್ರತಾಪ್ ರೆಡ್ಡಿ ತಮ್ಮ ಕೆ.ಎ 34/ಇ ಎಸ್-5099 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನಕ್ಕೆ ದಿನಾಂಕ 14-08-2023 ರಿಂದ 13-08-2024 ರ ವರೆಗಿನ ಅವಧಿಗೆ ಪಾಲಿಸಿ ಸಂಖ್ಯೆ: 779855593 ರಂತೆ ವಿಮೆ ಪಾಲಿಸಿ ಪಡೆದಿದ್ದು, ಚಾಲ್ತಿಯಲ್ಲಿರುವ ಅವಧಿಯಲ್ಲಿ 29-04-2024 ಸಂಜೆ 7.30 ಕ್ಕೆ ಮನೆಯ ಮುಂದೆ ನಿಲ್ಲಿಸಿದ ಗಾಡಿಯು ಕಳ್ಳತನವಾಗಿತ್ತು. ಈ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ, ಮಾಹಿತಿಯೊಂದಿಗೆ ಇನ್ಸೂರೆನ್ಸ್ ಕಂಪನಿಗೆ ಕ್ಲೈಮ್ ಅರ್ಜಿ ಸಲ್ಲಿಸಿದ್ದರು. ಆದರೆ ಕ್ಲೈಮ್ ಅನ್ನು ಕಂಪನಿ ತಿರಸ್ಕರಿಸಿತ್ತು. ಬಳಿಕ ದೂರುದಾರರು ರೂ.76,200/- ಗಳೊಂದಿಗೆ ನಷ್ಟ ಪರಿಹಾರ…
ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ವೈದ್ಯಕೀಯದಂತಹ ಕ್ಷೇತ್ರಗಳಲ್ಲಿನ ಸಾಧನೆಗಳಿಗಾಗಿ ನೊಬೆಲ್ ಪ್ರಶಸ್ತಿಯನ್ನು ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ. ಆದಾಗ್ಯೂ, ಒಂದು ಗಮನಾರ್ಹ ಲೋಪವು ದಶಕಗಳಿಂದ ಉತ್ಸಾಹಿಗಳು ಮತ್ತು ತಜ್ಞರನ್ನು ಗೊಂದಲಕ್ಕೀಡು ಮಾಡಿದೆ. ಗಣಿತಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ನೀಡಿಲ್ಲ ಇಲ್ಲ. ಅದು ಏಕೆ ಅಂತ ಮುಂದೆ ಓದಿ. ಆಲ್ಫ್ರೆಡ್ ನೊಬೆಲ್ ತಮ್ಮ 1895 ರ ಉಯಿಲಿನಲ್ಲಿ, ಮಾನವೀಯತೆಯ ಮೇಲೆ ನೇರ, ಪ್ರಾಯೋಗಿಕ ಪರಿಣಾಮ ಬೀರಿದ ಕೊಡುಗೆಗಳನ್ನು ಪುರಸ್ಕರಿಸಲು ಆಯ್ಕೆ ಮಾಡಿಕೊಂಡರು, ಇದು ವಿಜ್ಞಾನ ಮತ್ತು ಸಾಹಿತ್ಯದಲ್ಲಿ ಬಹುಮಾನಗಳಿಗೆ ಕಾರಣವಾಯಿತು ಆದರೆ ಗಣಿತಶಾಸ್ತ್ರವನ್ನು ಹೊರಗಿಡಲಾಯಿತು. 1901 ರಿಂದ 600 ಕ್ಕೂ ಹೆಚ್ಚು ನೊಬೆಲ್ ಪ್ರಶಸ್ತಿಗಳನ್ನು ನೀಡಲಾಗಿದೆ, ಇದು ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಕೆಲಸವನ್ನು ಗುರುತಿಸುತ್ತದೆ. ಗಣಿತಶಾಸ್ತ್ರಕ್ಕೆ ಬಹುಮಾನದ ಅನುಪಸ್ಥಿತಿಯು ಸಿದ್ಧಾಂತಗಳು, ಪುರಾಣಗಳು ಮತ್ತು ಅತ್ಯುತ್ತಮ ಗಣಿತಜ್ಞರನ್ನು ಗೌರವಿಸಲು ಹೊಸ ಪ್ರಶಸ್ತಿಗಳ ರಚನೆಗೆ ಕಾರಣವಾಗಿದೆ. ಈ ಲೋಪಕ್ಕೆ ಕಾರಣಗಳು, ಉನ್ನತ ಗಣಿತ ಪ್ರಶಸ್ತಿಗಳು ಮತ್ತು ಕೆಲವು ಗಣಿತಜ್ಞರು ಇನ್ನೂ ನೊಬೆಲ್-ಸಂಬಂಧಿತ ಮನ್ನಣೆಯನ್ನು ಹೇಗೆ ಗಳಿಸಿದ್ದಾರೆ ಎಂಬುದನ್ನು…
ಬೆಂಗಳೂರು: ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ ಜಾರಿಗೆ ತಂದಿದ್ದು ಇದು ರಾಹುಲ್ ಗಾಂಧಿಯವರ ಕನಸು ಆಗಿದೆ. ಮತ್ತು ಸಿದ್ದರಾಮಯ್ಯರವರ ಬಡವರ ಮೇಲಿನ ಕಾಳಜಿಯಿಂದ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿರುವುದು ಎಂದು ಹೇಳಿದರು. ಪಂಚ ಗ್ಯಾರಂಟಿಯಿಂದ ರಾಜ್ಯವು ಇತರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಮಾತು ಸತ್ಯವಲ್ಲ. ಪಂಚ ಗ್ಯಾರಂಟಿ ಅನುಷ್ಠಾನವಾದ ನಂತರ ಸರ್ಕಾರ ಕೊರತೆ ಇಲ್ಲದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ತಾಲ್ಲೂಕುಗಳ…
ಮೈಸೂರು : ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಅವರು ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು. ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ…
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಚಿಸಿರುವಂತ ಕೃತಿಯಾದ ನೀರಿನ ಹೆಜ್ಜೆಯನ್ನು ನವೆಂಬರ್.5ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, ನೀರಾವರಿ ಯೋಜನೆಗಳು, ಸಮಸ್ಯೆಗಳು ಮತ್ತು ಪರಿಹಾರಗಳ ಚಿತ್ರಣವಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ 5ರಂದು ಬಿಡುಗಡೆಗೊಳಿಸಲಿದ್ದಾರೆ. https://twitter.com/KarnatakaVarthe/status/1985323776129519741 https://kannadanewsnow.com/kannada/ai-technology-to-be-used-to-prevent-human-wildlife-conflict-in-the-state-minister-ishwar-khandre/ https://kannadanewsnow.com/kannada/a-heartbreaking-incident-in-the-state-a-dog-died-in-grief-over-the-death-of-its-owner/
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದರು. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದೆ ಎಂದು ವಿವರಿಸಿದರು. https://twitter.com/KarnatakaVarthe/status/1985336502922965420 https://kannadanewsnow.com/kannada/cinema-awards-will-be-given-every-year-from-now-on-cm-siddaramaiah-announces/ https://kannadanewsnow.com/kannada/ds-veeraiah-inaugurates-free-training-workshop-for-competitive-exams-for-sc-st-candidates/
ಬೆಂಗಳೂರು: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ಹಾಗೂ ಸಿದ್ಧಾರ್ಥ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಘ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಅದೇ 75 ದಿನಗಳ ಕಾಲ ಎಸ್ಸಿ, ಎಸ್ಟಿ ಸಮುದಾಯದ ಅಭ್ಯರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ತರಬೇತಿಯನ್ನು ನೀಡುವ ಕಾರ್ಯಾಗಾರವನ್ನು ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ನ ಮುಖ್ಯಸ್ಥರು, ಲೇಖಲ ಡಿಎಸ್ ವೀರಯ್ಯ ಅವರು ಉದ್ಘಾಟಿಸಿದರು. ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವಂತ ಪಂಚಶೀಲ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ ನ ಸೆಮಿನಾರ್ ಹಾಲ್ ನಲ್ಲಿ ಉಚಿತ ಸ್ಪರ್ಧಾತ್ಮಕ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಈ ಸ್ಪರ್ಧಾತ್ಮಕ ಯುಗದಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳನ್ನು ತಯಾರಿ ಮಾಡುವುದೇ ನಮ್ಮ ಉದ್ದೇಶವಾಗಿದೆ. ಅಭ್ಯರ್ಥಿಗಳಲ್ಲಿ ನಾನು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ಸರ್ಕಾರಿ ನೌಕರಿ ಪಡೆಯುತ್ತೇನೆ ಎನ್ನುವಂತ ವಿಶ್ವಾಸವನ್ನು ಹುಟ್ಟಿಸುವ ಕೆಲಸವನ್ನು ಈ ತರಬೇತಿಯ ಮೂಲಕ ಮಾಡಲಾಗುತ್ತದೆ ಎಂದರು. ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ಮತ್ತು ಸಿದ್ಧಾರ್ಥ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಘದ…
ಮೈಸೂರು : ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಅವರು ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು. ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ…
ಶಿವಮೊಗ್ಗ: ಜಿಲ್ಲೆಯ ಸೊರಬದ ಕಾನಹಳ್ಳಿಯಲ್ಲಿ ಅದ್ಧೂರಿಯಾಗಿ 70ನೇ ಕನ್ನಡ ರಾಜ್ಯೋತ್ಸವವನ್ನು ಕುವೆಂಪು ಕನ್ನಡ ಯುವಕರ ಸಂಘದಿಂದ ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಾನಹಳ್ಳಿ(ಗಡೆಗದ್ದೆ)ಯಲ್ಲಿ ಗ್ರಾಮದ ಕುವೆಂಪು ರಂಗಮಂದಿರದಲ್ಲಿ ಕುವೆಂಪು ಕನ್ನಡ ಯುವಕ ಸಂಘದ ಅಧ್ಯಕ್ಷರಾದ ಮಂಜಪ್ಪ ಕೆ.ಪಿ ಅವರು ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದರು. ಉಳವಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸರಸ್ವತಿ ಗಣಪತಿಯವರು ಜ್ಯೋತಿ ಬೆಳಗಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸತತ 32 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ವಯೋನಿವೃತ್ತಿಯಾದಂತ ಗೋಪಾಲಮ್ಮ ಅವರ ಸೇವೆಯನ್ನು ಸ್ಮರಿಸಿದಂತ ಕುವೆಂಪು ಕನ್ನಡ ಯುವಕರ ಸಂಘವು, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು. ಇದಲ್ಲದೇ ಕಾನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿದ್ದಂತ ಶಿಕ್ಷರಾದ ಸಚಿನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾನಹಳ್ಳಿಯ ಕುವೆಂಪು ಕನ್ನಡ ಯುವಕರ ಸಂಘದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ನವದುರ್ಗೇಶ್ವರಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ ಕೆ.ಇ ಪಾಲ್ಗೊಂಡಿದ್ದರು. ಈ ಸಮಾರಂಭದಲ್ಲಿ…
ಜ್ಯೋತಿಷ ಶಾಸ್ತ್ರದಲ್ಲಿ ಲಕ್ಷ್ಮೀ ಪ್ರಾಪ್ತಿಯ ವಿಶೇಷ ಉಪಾಯಗಳನ್ನು ವಿವರಿಸಲಾಗಿದೆ. ಇವುಗಳನ್ನು ಅನುಸರಿಸಿದರೆ, ಜಾತಕನಿಗೆ ತನ್ನ ಪರಿಶ್ರಮ ಮತ್ತು ಪ್ರಯತ್ನಗಳ ಉತ್ತಮ ಫಲಗಳು ಸಿಕ್ಕಲು ಪ್ರಾರಂಭವಾಗುತ್ತವೆ. ಅವನಿಗೆ ತಾಯಿ ಲಕ್ಷ್ಮಿಯ ಆಶೀರ್ವಾದ ಲಭಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ತಾಯಿ ಭಗವತಿ ಲಕ್ಷ್ಮಿಯವರಿಗೆ 18 ಪುತ್ರರಿದ್ದಾರೆಂದು ಪರಿಗಣಿಸಲಾಗಿದೆ. ನಿಮಗೆ ಹಠಾತ್ ಹಣದ ಅಗತ್ಯ ಎದುರಾದರೆ, ಲಕ್ಷ್ಮೀ ಮಾತೆಯನ್ನು ನೇರವಾಗಿ ಅಲ್ಲ, ಬದಲಿಗೆ ಅವರ ಪುತ್ರರನ್ನು ಪ್ರಾರ್ಥಿಸಬೇಕು. ನಂಬಿಕೆ: ಲಕ್ಷ್ಮಿಯ ಪುತ್ರರ ಹೆಸರನ್ನು ಉಚ್ಚರಿಸಿದಾಗ, ಮಾತಾಜಿ ಓಡಿಬಂದು ನಿಮ್ಮ ಮನೆಗೆ ಪ್ರವೇಶಿಸುತ್ತಾಳೆ. ಯಾವ ಮನೆಯಲ್ಲಿ ನಿತ್ಯ ತಾಯಿ ಲಕ್ಷ್ಮಿಯ 18 ಪುತ್ರರ ಹೆಸರು ಉಚ್ಚರಿಸಲ್ಪಡುತ್ತದೋ, ಮಾತೆ ಆ ಮನೆಯಲ್ಲಿ ಶಾಶ್ವತವಾಗಿ ನೆಲೆಸುತ್ತಾಳೆ. ಆ ಜಾತಕ ಅಥವಾ ಮನೆಯ ಸದಸ್ಯರಿಗೆ…














