Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಹೋಗಿದ್ದು ಸಂತೋಷ. ನಾವು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂಬುದಾಗಿ ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾವನ್ನು ನಿಸಾರ್ ಅಹ್ಮದ್ ಉದ್ಘಾಟಿಸಿದಾಗ ಏಕೆ ಹೋಗಿಲ್ಲ? ಟಿಪ್ಪು, ಹೈದರಾಲಿ ದಸರಾ ಮಾಡಿದಾಗ ಪ್ರಶ್ನಿಸಲಿಲ್ಲ. ಮಿರ್ಜಾ ಇಸ್ಮಾಯಿಲ್ ಅಂಬಾರಿ ಮೇಲೆ ಮೆರವಣಿಗೆ ಮಾಡಲಾಯಿತು. ಆಗ ಯಾಕೆ ವಿರೋಧಿಸಿಲ್ಲ ಎಂಬುದಾಗಿ ಕಿಡಿಕಾರಿದರು. ಅಂದಹಾಗೇ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇಂತಹ ರಾಜ್ಯ ಸರ್ಕಾರದ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಶನಿವಾರ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು. https://kannadanewsnow.com/kannada/coastal-talguppa-railway-route-inspection-temporary-diversion-route-for-vehicle-movement/
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ. ಎಲ್ಸಿ 133- ಶ್ರೀನಗರ ರಸ್ತೆ ರೈಲು ನಿಲ್ದಾಣ ಸೆ. 07 ಮತ್ತು 08 ರಂದು ಸಾಗರ ಟೌನ್-ಭಗವತಿ ದೇವಸ್ಥಾನ ರಸ್ತೆ-ಅಬಕಾರಿ ಇಲಾಖೆ ಕಚೇರಿ-ಶ್ರೀನಗರ. ಎಲ್ಸಿ 134-ಶಿರವಾಳ ರಸ್ತೆ ರೈ.ನಿ.-ಸೆ.09 ಮತ್ತು 10 ರಂದು ಸಾಗರ ಟೌನ್-ಶಿರವಾಳದಿಂದ ಅಣಲೇಕೊಪ್ಪ. ಎಲ್ಸಿ 152-ಗದ್ದೆಮನೆ ರಸ್ತೆ ರೈ.ನಿ.-ಸೆ.13 ಮತ್ತು 14 ರಂದು ಸಾಗರದ ಕಡೆಯಿಂದ ಹೋಗುವ ವಾಹನಗಳು ಕಾನ್ಲೆ ಕ್ರಾಸ್ನಿಂದ ರೈಲ್ವೇ ಗೇಟ್ 148 ಪಡವಗೋಡು-ಹೊಂಕೇರಿ-ತಾಳಗುಪ್ಪ ವಾರ್ಗವಾಗಿ ಸಿದ್ದಾಪುರ/ಹೊನ್ನಾವರ. ಸಾಗರದಿಂದ ಸಿದ್ದಾಪುರ ಎಲ್.ಸಿ.130 ಮುಖಾಂತರ ಕಾಗೋಡುನಿಂದ ಸೈದೂರು ಕ್ರಾಸ್ (ಸಾಗರದಿಂದ ಕೆಳದಿ ರಸ್ತೆ-ಕಾಗೋಡು-ತಾಳಗುಪ್ಪ/ಸಿದ್ದಾಪುರ). ಎಲ್ಸಿ 14-ಗದ್ದೆಮನೆ ರಸ್ತೆ ರೈ.ನಿ.-ಸೆ.13 ಮತ್ತು 14 ರಂದು ಎಲ್ಸಿ 148 ಪಡವಗೋಡು-ಹೊಂಕೇರಿ ಮೂಲಕ ತಾಳಗುಪ್ಪ/ಸಿದ್ದಾಪುರ.…
ಬೆಂಗಳೂರು: ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಜಗದೀಶ್ ಆಲಿಯಾಸ್ ಜಗ್ಗ ಆಗಿದ್ದನು. ಈಗಾಗಲೇ ಆತನನ್ನು ಬಂಧಿಸಿರುವಂತ ಪೊಲೀಸರು, ಇದೀಗ ಮತ್ತೆ ಜಗ್ಗನ ವಿರುದ್ಧ ರೌಡಿ ಶೀಟ್ ಓಪನ್ ಮಾಡಿದ್ದಾರೆ. ಬೆಂಗಳೂರಿನ ಭಾರತಿನಗರ ಪೊಲೀಸರಿಂದ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಜಗದೀಶ್ ಆಲಿಯಾಸ್ ಜಗ್ಗನ ವಿರುದ್ಧ ಮತ್ತೆ ರೌಡಿಶೀಟ್ ಓಪನ್ ಮಾಡಿದ್ದಾರೆ. ಅಪರಾಧ ಪ್ರಕರಣಗಳ ಹಿನ್ನಲೆಯನ್ನು ಜಗದೀಶ್ ಹೊಂದಿದ್ದರು. ಬಿಜೆಪಿ ಶಾಸಕ ಭೈರತಿ ಬಸವರಾಜ್ ಪ್ರಭಾವ ಬಳಕೆ ಮಾಡಿ ರೌಡಿಪಟ್ಟಿಯಿಂದ ತೆಗೆಯಲಾಗತ್ತು ಎನ್ನಲಾಗುತ್ತಿದೆ. 2023ರ ಸೆಪ್ಟೆಂಬರ್ ನಲ್ಲಿ ರೌಡಿಪಟ್ಟಿಯಿಂದ ಕೈಬಿಡಲಾಗಿತ್ತು. ಇದೀಗ ಬಿಕ್ಲು ಶಿವ ಕೊಲೆ ಕೇಸಲ್ಲಿ ಪ್ರಮುಖ ಆರೋಪಿಯಾದ ಕಾರಣ, ಈ ಹಿಂದೆಯೂ ಹಲವು ಅಪರಾಧಗಳಲ್ಲಿ ಭಾಗಿಯಾಗಿರುವ ಹಿನ್ನಲೆಯಲ್ಲಿ ಭಾರತಿನಗರ ಪೊಲೀಸರು ಜಗದೀಶ್ ಆಲಿಯಾಸ್ ಜಗ್ಗನ ವಿರುದ್ಧ ಮತ್ತೆ ರೌಡಿಶೀಟ್ ಓಪನ್ ಮಾಡಿದ್ದಾರೆ.
ನಮಗೆ ಬಾಯಾರಿಕೆಯಾದಾಗ, ನಾವು ತಕ್ಷಣ ನೀರಿನ ಬಾಟಲಿಯನ್ನು ಖರೀದಿಸುತ್ತೇವೆ. ಆದರೆ ನೀವು ಎಂದಾದರೂ ಬಾಟಲಿಯ ಮುಚ್ಚಳದ ಬಣ್ಣವನ್ನು ಗಮನಿಸಿದ್ದೀರಾ? ನೀಲಿ, ಬಿಳಿ, ಹಸಿರು, ಹಳದಿ ಅಥವಾ ಕಪ್ಪು – ಪ್ರತಿಯೊಂದು ಬಣ್ಣಕ್ಕೂ ವಿಶೇಷ ಅರ್ಥವಿದೆ. ಈ ಬಣ್ಣವು ಬಾಟಲಿಯಲ್ಲಿ ಯಾವ ರೀತಿಯ ನೀರು ಇದೆ ಎಂಬುದನ್ನು ಸೂಚಿಸುತ್ತದೆ. ಬಾಟಲಿಯ ಮುಚ್ಚಳಗಳ ಬಣ್ಣಗಳ ಹಿಂದಿನ ರಹಸ್ಯವೇನು ಮುಂದೆ ಓದಿ. ಮುಚ್ಚಳದ ಬಣ್ಣಕ್ಕೆ ವಿಶೇಷ ಅರ್ಥವಿದೆ ನೀರಿನ ಬಾಟಲಿಯ ಮುಚ್ಚಳಗಳ ಬಣ್ಣಗಳು ವಿನ್ಯಾಸದ ಬಗ್ಗೆ ಮಾತ್ರವಲ್ಲ, ಅವು ನೀರಿನ ಗುಣಮಟ್ಟ ಮತ್ತು ಮೂಲವನ್ನು ಸಹ ಸೂಚಿಸುತ್ತವೆ. ನೀಲಿ ಮುಚ್ಚಳ: ಮಾರುಕಟ್ಟೆಯಲ್ಲಿರುವ ಹೆಚ್ಚಿನ ಬಾಟಲಿಗಳು ನೀಲಿ ಮುಚ್ಚಳವನ್ನು ಹೊಂದಿರುತ್ತವೆ. ನೀಲಿ ಮುಚ್ಚಳ ಎಂದರೆ ಈ ನೀರನ್ನು ಕೊಳವೆ ಬಾವಿಯಿಂದ ನೇರವಾಗಿ ಸಂಗ್ರಹಿಸಲಾಗಿದೆ. ಅಂದರೆ ಅದು ಖನಿಜಯುಕ್ತ ನೀರು. ಈ ನೀರನ್ನು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಬಿಳಿ ಮುಚ್ಚಳ: ನೀಲಿ ಮುಚ್ಚಳ ನಂತರ, ಬಿಳಿ ಮುಚ್ಚಳವನ್ನು ಹೊಂದಿರುವ ಬಾಟಲಿಗಳು ಹೆಚ್ಚಾಗಿ ಕಂಡುಬರುತ್ತವೆ. ಬಿಳಿ ಮುಚ್ಚಳ ಎಂದರೆ…
ಖ್ಯಾತ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಮನೆಯಲ್ಲಿ ಒಳ್ಳೆಯ ಆಚಾರ-ವಿಚಾರಗಳನ್ನು ಪಾಲಿಸಿದರೂ ಕೆಟ್ಟ ದೃಷ್ಟಿಯಿಂದಾಗಿ ಅನಾರೋಗ್ಯ, ಹಣಕಾಸಿನ ಸಮಸ್ಯೆಗಳು, ಕುಟುಂಬ ಕಲಹಗಳು ಉಂಟಾಗಬಹುದು ಎಂದು ಅವರು ಹೇಳಿದ್ದಾರೆ. ಈ ಸಮಸ್ಯೆಗೆ ಪರಿಹಾರವಾಗಿ, ಮಂಗಳವಾರ ಅಥವಾ ಶುಕ್ರವಾರದಂದು ಗೋಧೂಳಿ ಸಮಯದಲ್ಲಿ ಸಂಜೆ 6:30 ರಿಂದ 8:30 ರೊಳಗೆ, ಒಂದು ನಿಂಬೆಹಣ್ಣನ್ನು ಅರ್ಧಕ್ಕೆ ಕತ್ತರಿಸಿ, ಒಂದು ಭಾಗಕ್ಕೆ ಅರಿಶಿನ, ಇನ್ನೊಂದು ಭಾಗಕ್ಕೆ ಕುಂಕುಮವನ್ನು ಲೇಪಿಸಿ, ಮೂರು ಅಥವಾ ಐದು ಉಪ್ಪಿನ ಕಾಳುಗಳನ್ನು ಇಡಬೇಕು. ಎರಡೂ ಕೈಗಳಲ್ಲಿ ಹಿಡಿದು ಮನೆಯ ಬಾಗಿಲ ಬಳಿ ಏಳು ಬಾರಿ ನಿವಾಳಿಸಿ, ”ಸರ್ವದುಷ್ಟ ಗ್ರಹ ನಿವಾರಕಾಯ ಸ್ವಾಹಾ” ಅಥವಾ ”ಸರ್ವದುಷ್ಟ ಗ್ರಹ ಪೀಡ ನಿವಾರಕಾಯ ಕುರುಕುರು ಸ್ವಾಹಾ” ಎಂದು ಪಠಿಸಬೇಕು. ನಂತರ, ಅದನ್ನು ಕಾಗದದಲ್ಲಿ…
ಜ್ಯೋತಿಷಿ ಅಂದರೆ ಯಾರು, “ಜ್ಯೋತಿಷ್ಯ ಮತ್ತು ಪ್ರಶ್ನಾ ಶಾಸ್ತ್ರದ ಮಹತ್ವವೇನು. ಜ್ಯೋತಿಷ್ಯದ ಬಗ್ಗೆ ಒಂದೆರಡು ವಿಷಯಗಳು.. ಜ್ಯೋತಿಷ್ಯ ಎನ್ನುವುದು ವೇದದ ಒಂದು ಅಂಗ. ವೇದವು ಷಡಂಗ ಗಳಿಂದ ಕೂಡಿದೆ. ಆರು ಅಂಗಗಳಲ್ಲಿ ಜ್ಯೋತಿಷ್ಯವು ವೇದದ ಕಣ್ಣು ಎಂದೇ ಪರಿಪೂರ್ಣತೆಯನ್ನು ಪಡೆದಿದೆ. ಜ್ಯೋತಿಷ್ಯವು ಸುಳ್ಳು ಎನ್ನುವುದಾದರೆ ವೇದ ಕೂಡ ಸುಳ್ಳು ಎಂದಂತೆ ಆಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ…
ನಮ್ಮಲ್ಲಿ ಪ್ರತಿಯೊಬ್ಬರಿಗೂ ಒಂದು ಕೋರಿಕೆ ಇರುತ್ತದೆ. ಅದು ನಮ್ಮ ವಯಸ್ಸು, ಸಂದರ್ಭ ಮತ್ತು ಪರಿಸ್ಥಿತಿಯನ್ನು ಅವಲಂಬಿಸಿ ಬದಲಾಗುತ್ತದೆ. ತಮ್ಮ ನ್ಯಾಯಸಮ್ಮತ ಕೋರಿಕೆ ಈಡೇರಬೇಕೆಂದು ಬಯಸುವವರು ಮಹಾಲಕ್ಷ್ಮಿ ದೇವಿಯನ್ನು ಸರಳ ರೀತಿಯಲ್ಲಿ ಪೂಜಿಸಬಹುದು ಮತ್ತು ಬಯಸಿದ ವರವನ್ನು ಪಡೆಯಬಹುದು. ವೈಭವ ಲಕ್ಷ್ಮಿ ನಮಗೆ ಬೇಕಾದ ವರವನ್ನು ನೀಡಬಲ್ಲ ದೇವತೆ. ಹಲವು ರೀತಿಯ ಲಕ್ಷ್ಮಿಗಳಿದ್ದಾರೆ. ವೈಭವ ಲಕ್ಷ್ಮಿ ಆ ಲಕ್ಷ್ಮಿಗಳಲ್ಲಿ ಒಬ್ಬರು. ವೈಭವ ಎಂದರೆ ಹಬ್ಬ, ಕೋಲಕಲಂ. ಹಬ್ಬದಲ್ಲಿ ಎಲ್ಲಾ ರೀತಿಯ ವಸ್ತುಗಳು ಲಭ್ಯವಿರುವಂತೆ ಮತ್ತು ಹಬ್ಬದ ಸಮಯದಲ್ಲಿ ನಾವು ಸಂತೋಷವಾಗಿರುತ್ತೇವೆ, ಹಾಗೆಯೇ ನಾವು ವೈಭವ ಲಕ್ಷ್ಮಿಯನ್ನು ಪೂಜಿಸುವಾಗ, ನಮಗೆ ಬೇಕಾದುದನ್ನು ನಾವು ಪಡೆಯಬಹುದು ಮತ್ತು ಸಂತೋಷದ ಜೀವನವನ್ನು ನಡೆಸಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ…
ಶಿವಮೊಗ್ಗ: ಜಿಲ್ಲೆಯ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನಲೆಯಲ್ಲಿ ನಾಳೆ ಶಿವಮೊಗ್ಗ ನಗರದಲ್ಲಿ 1ನೇ ತರಗತಿಯಿಂದ ಪಿಯುಸಿಯವರೆಗೆ ರಜೆಯನ್ನು ಘೋಷಿಸಲಾಗಿದೆ. ಈ ಕುರಿತಂತೆ ಶಿವಮೊಗ್ಗ ಬಿಇಒ ರಮೇಶ್ ಅವರು ಆದೇಶಿಸಿದ್ದು, ನಾಳೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನಲೆಯಲ್ಲಿ 1ರಿಂದ 10ನೇ ತರಗತಿವರೆಗೆ ರಜೆ ನೀಡಲಾಗಿದೆ ಎಂದಿದ್ದಾರೆ. ಇನ್ನೂ ಶಿವಮೊಗ್ಗ ನಗರದ ಪಿಯು ಕಾಲೇಜುಗಳಿಗೆ ನಾಳೆ ರಜೆ ನೀಡಿ ಪಿಯು ಡಿಡಿ ಚಂದ್ರಪ್ಪ ಆದೇಶಿಸಿದ್ದಾರೆ. https://kannadanewsnow.com/kannada/it-cannot-be-said-that-financial-transactions-did-not-take-place-due-to-lack-of-records-supreme-court/ https://kannadanewsnow.com/kannada/do-you-know-the-secret-of-the-colored-caps-of-water-bottles-it-is-not-known-to-99-of-people/
ನವದೆಹಲಿ: ಚೆಕ್, ಬ್ಯಾಂಕ್ ವರ್ಗಾವಣೆ ದಾಖಲೆ ಅಥವಾ ರಶೀದಿ ಇಲ್ಲ ಎನ್ನುವ ಕಾರಣಕ್ಕೆ ಹಣಕಾಸಿನ ವಹಿವಾಟು ನಡೆದೇ ಇಲ್ಲ ಎನ್ನಲಾಗದು ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೇ ಹಣದ ವಹಿವಾಟು ಎಂದ ಮೇಲೆ ಅದರಲ್ಲಿ ನಗದು ಕೂಡ ಇರಬಹುದು. ಅದು ಅಸಹಜವೇನೂ ಅಲ್ಲ ಎಂಬುದಾಗಿ ತಿಳಿಸಿದೆ. ವ್ಯಕ್ತಿಯೊಬ್ಬ ಅಧಿಕೃತ ವಿಧಾನಗಳ ಮೂಲಕ ಅಂದರೆ ನೆಗೋಶಿಯಬಲ್ ಇನ್ ಸ್ಟುಮೆಂಟ್ಸ್ ಅಥವಾ ಬ್ಯಾಂಕ್ ವಹಿವಾಟು ಹಣ ವರ್ಗಾವಣೆಯನ್ನು ಸಾಭೀತುಪಡಿಸಲು ಸಾಧ್ಯವಾಗದೇ ಇದ್ದರೇ, ಅಂತಹ ಮೊತ್ತವನ್ನು ನಗದು ಮೂಲಕ ಪಾವತಿಸಲಾಗಿಲ್ಲ ಎಂಬ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ವಿಪುಲ್ ಎಂ ಪಾಂಚೋಳಿ ಅವರನ್ನೊಳಗೊಂಡ ನ್ಯಾಯಪೀಠವು ಸಾಲ ಮರುಪಾವತಿ ಕುರಿತು ಸ್ಪಷ್ಟವಾಗಿ ವಚನಪತ್ರ ಇದ್ದಲ್ಲಿ ಹಾಗೆ ನಿರ್ಧರಿಸಲು ಆಗುವುದಿಲ್ಲ ಎಂಬುದಾಗಿ ಹೇಳಿದೆ. ಕೆಲವು ಸಂದರ್ಭಗಳಲ್ಲಿ ನಗದು ವಹಿವಾಟಿಗೆ ರಶೀದಿ ತೆಗೆದುಕೊಳ್ಳುವ ಸಂದರ್ಭ ಬರಬಹುದು. ಆದರೇ ಆ ರೀತಿಯ ರಶೀದಿ ಇಲ್ಲ ಎಂಬ ಮಾತ್ರಕ್ಕೆ ಇಬ್ಬರ ನಡುವೆ ನಗದು ವಹಿವಾಟು…













