Author: kannadanewsnow09

ನವದೆಹಲಿ: ಕೇಂದ್ರ ಸಚಿವ ಸಂಪುಟವು ಭಾರತ ಉನ್ನತ ಶಿಕ್ಷಣ ಆಯೋಗ (HECI) ಮಸೂದೆ ಎಂದು ಕರೆಯಲಾಗುತ್ತಿದ್ದ ವಿಕ್ಷಿತ್ ಭಾರತ್ ಶಿಕ್ಷಾ ಅಧಿಕಾರಿ ಮಸೂದೆಯನ್ನು ಅಂಗೀಕರಿಸಿದ ನಂತರ ಭಾರತದ ಉನ್ನತ ಶಿಕ್ಷಣ ಚೌಕಟ್ಟನ್ನು ಪ್ರಮುಖವಾಗಿ ಮರುಹೊಂದಿಸಲು ಸಜ್ಜಾಗಿದೆ. ಕರಡು ಕಾನೂನು UGC, AICTE ಮತ್ತು NCTE ಗಳನ್ನು ಬದಲಿಸಲು ಒಂದೇ ಉನ್ನತ ಶಿಕ್ಷಣ ನಿಯಂತ್ರಕವನ್ನು ರಚಿಸುತ್ತದೆ, ಇದು ದೇಶಾದ್ಯಂತ ಎಲ್ಲಾ ವೈದ್ಯಕೀಯೇತರ ಮತ್ತು ಕಾನೂನೇತರ ಸಂಸ್ಥೆಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (NEP 2020) ವಿವರಿಸಿದಂತೆ ಹೊಸ ಆಯೋಗವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ನಿಯಂತ್ರಣ, ಮಾನ್ಯತೆ ಮತ್ತು ಶೈಕ್ಷಣಿಕ ಮಾನದಂಡಗಳನ್ನು ನಿರ್ವಹಿಸುತ್ತದೆ. ವೈದ್ಯಕೀಯ ಮತ್ತು ಕಾನೂನು ಕಾಲೇಜುಗಳು ತಮ್ಮ ಅಸ್ತಿತ್ವದಲ್ಲಿರುವ ನಿಯಂತ್ರಕರ ಅಡಿಯಲ್ಲಿಯೇ ಉಳಿಯುತ್ತವೆ. 12 ಡಿಸೆಂಬರ್ 2025 ರಂದು ಅನುಮೋದನೆಯು ಇತ್ತೀಚಿನ ದಶಕಗಳಲ್ಲಿ ಭಾರತೀಯ ಉನ್ನತ ಶಿಕ್ಷಣದಲ್ಲಿನ ಅತಿದೊಡ್ಡ ರಚನಾತ್ಮಕ ಬದಲಾವಣೆಗಳಲ್ಲಿ ಒಂದಾಗಿದೆ. ವೀಕ್ಷಿತ್ ಭಾರತ್ ಶಿಕ್ಷಾ ಅಧಿಕಾರಿ ಮಸೂದೆ ಉನ್ನತ ಶಿಕ್ಷಣ ನಿಯಂತ್ರಕ ಮತ್ತು NEP 2020 ದೃಷ್ಟಿಕೋನ NEP…

Read More

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದಿದ್ದಾರೆ. ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಎನ್ನುವಂತೆ ಅತ್ಯಾಚಾರ ಪ್ರಕರಣ ವರದಿಯಾಗಿದೆ. 10 ವರ್ಷದ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರವನ್ನು ಕಾಮುಕರು ನಡೆಸಿರೋದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಇಬ್ಬರು ಕೀಚಕರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ  ಹಿರಿಯೂರು ತಾಲೂಕಿನ ಹಳ್ಳಿಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು 24 ಹಾಗೂ 40 ವರ್ಷದವರಾಗಿದ್ದಾರೆ. ಈ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಾಯಿ ಈ ಸಂಬಂಧ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಈ ಇಬ್ಬರು ತಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ತನ್ನ ಅಪ್ರಾಪ್ತ ಮಗಳ ಮೇಲೆ ಕಳೆದ ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಈ ವಿಷಯವನ್ನು ಯಾರಿಗಾದರೂ…

Read More

ಬೆಂಗಳೂರು: ಹೊಸ ತೆರಿಗೆ ಕಾಯ್ದೆ ಜಾರಿಗೆ ತರುತ್ತಿದ್ದು, ಇದರಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯಿಗಾಗಿ ತಂತ್ರಜ್ಞಾನ ಆಧಾರಿತ ಯೋಜನೆಗಳನ್ನು ಪರಿಚಯಿಸಲಾಗಿದೆ ಇದು ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್ ಹೇಳಿದರು. ಆಲ್ ಇಂಡಿಯಾ ಫೆಡರೇಶನ್ ಆಫ್ ಟ್ಯಾಕ್ಸ್ ಪಾರ್ಟಿಸಿಪೆನ್ಸರ್, ಕರ್ನಾಟಕ ಸ್ಟೇಟ್ ಚಾರ್ಟೆಡ್ ಅಕೌಂಟ್ಸ್ ಅಸೋಸಿಯೇಷನ್ ಬೆಂಗಳೂರು ಬ್ರಾಂಚ್ ಆಫ್ ಎಸ್ಐಆರ್ ಸಿ ಆಫ್ ಐಸಿಎಐ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 28ನೇ ರಾಷ್ಟೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಆದಾಯ ತೆರಿಗೆ ಕಾಯ್ದೆ, 1961 ಅನ್ನು ಆರು ದಶಕಗಳ ನಂತರ ರದ್ದುಪಡಿಸಲಾಗಿದ್ದು, ಅದರ ಬದಲಿಗೆ ಆದಾಯ ತೆರಿಗೆ ಕಾಯ್ದೆ, 2025 ಜಾರಿಗೆ ಬರುತ್ತದೆ. ಇದು ಮುಂದಿನ ಏಪ್ರಿಲ್ ನಿಂದ ಜಾರಿಗೆ ಬರಲಿದೆ. ಅನುಸರಣೆ ಸರಳೀಕರಣ, ಡಿಜಿಟಲ್ ಪರಿವರ್ತನೆ ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮಾನವಪರವಾದ ಪಕ್ಷಪಾತವನ್ನು ಕಡಿಮೆ ಮಾಡಲು ಆದ್ಯತೆ ನೀಡಲಾಗುತ್ತಿದೆ. ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯಿಗಾಗಿ ತಂತ್ರಜ್ಞಾನ ಆಧಾರಿತ ಯೋಜನೆಗಳನ್ನು…

Read More

ಬೆಂಗಳೂರು: ಸಾರಿಗೆ ಬಸ್ಸುಗಳು ಅಪಘಾತ, ಅವಘಡದಂತ ಸಂದರ್ಭದಲ್ಲಿ ರಿಪೇರಿ ಮಾಡೋದು ಕಷ್ಟವಾಗಿತ್ತು. ಇನ್ಮುಂದೆ ಇದು ಆಗೋದಿಲ್ಲ. ಕಾರಣ ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತು ಸ್ಪಂದಿಸಲು ನೆರವಾಗುವಂತ ಅಪಘಾತ ತುರ್ತು ಸ್ಪಂದನ ವಾಹನಗಳಿಗೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು “ಅಪಘಾತ ತುರ್ತು ಸ್ಪಂದನ ವಾಹನ” ಗಳಿಗೆ (Accident Emergency Response Vehicle) ಚಾಲನೆ ನೀಡಿದರು. ಈ ವಾಹನಗಳು ನಿಗಮದ ಬಸ್ಸುಗಳು ಮಾರ್ಗ ಮಧ್ಯೆ ಅಪಘಾತ/ ಅವಘಡಕ್ಕೀಡಾಗಿ (ಬ್ರೇಕ್ ಡೌನ್) ದುರಸ್ಥಿಗೊಂಡಲ್ಲಿ ಸದರಿ ವಾಹನವನ್ನು ಶೀಘ್ರವಾಗಿ ರಿಪೇರಿಗೊಳಿಸುವ ಸಲುವಾಗಿ ಮೊಬೈಲ್ ವರ್ಕಷಾಪ್ ಮಾದರಿಯಲ್ಲಿ ಸೇರ್ಪಡೆಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಈ ಎರಡು ವಾಹನಗಳನ್ನು ಬೆಂಗಳೂರು ಹಾಗೂ ಮೈಸೂರು ಕೇಂದ್ರ ಸ್ಥಳಗಳಲ್ಲಿ ನಿಯೋಜಿಸಲಾಗುವುದು. ಇದರಿಂದ ಬೆಂಗಳೂರು ಸುತ್ತಮುತ್ತ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಪ್ರದೇಶದಲ್ಲಿ ಉಂಟಾಗುವ ಅಪಘಾತ/ಅವಘಢಗಳನ್ನು…

Read More

ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ಶಿವಮೊಗ್ಗ: ಸಾಗರದ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾದಂತ ಬಿ.ಎ ಇಂದೂಧರ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ಎನ್ ಲಂಬೋದರ ಅವರು ಜೊತೆಗೂಡಿ 2026ನೇ ಸಾಲಿನ ಸಂಘದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬಿಡುಗಡೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸಾಗರ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತದ(APSCOS) 2026ರ ದಿನಚರಿ ಹಾಗೂ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು. ಆಪ್ಸ್ ಕೋಸ್ ಅಧ್ಯಕ್ಷರಾದಂತ ಬಿ.ಎ ಇಂದೂಧರ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ಎನ್ ಲಂಬೋದರ ಅವರು ಡೈಲಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು… https://kannadanewsnow.com/kannada/application-invited-for-inter-caste-marriage-incentive-apply-like-this-to-get-2-50-lakhs-3-lakhs/ https://kannadanewsnow.com/kannada/parents-take-note-how-to-get-a-blue-aadhaar-card-for-your-children-heres-the-information/

Read More

ಬೆಂಗಳೂರು: PGNEET-25: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೇವಾನಿರತ ಅಭ್ಯರ್ಥಿಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯ ಫಲಿತಾಂಶಕ್ಕೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. PGNEET_MEED_ALLOT_2025_INS_final_12122025kannada.pdf ಎಂಬುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ತಿಳಿಸಿದ್ದಾರೆ. https://twitter.com/KEA_karnataka/status/1999732043362836945 https://kannadanewsnow.com/kannada/dense-fog-causes-series-of-accidents-on-greater-noida-expressway-several-injured/ https://kannadanewsnow.com/kannada/parents-take-note-how-to-get-a-blue-aadhaar-card-for-your-children-heres-the-information/

Read More

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಸುಮಾರು ಒಂದು ಡಜನ್ ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಟ್ಟವಾದ ಮಂಜಿನಿಂದಾಗಿ ಸರಣಿ ಅಪಘಾತ ಸಂಭವಿಸಿದೆ. ದಟ್ಟ ಮಂಜು ಆವರಿಸಿದ್ದರಿಂದಾಗಿ ಹಲವಾರು ವಾಹನಗಳು ಅಪಘಾತಕ್ಕೆ ಈಡಾಗಿರುವುದಾಗಿ ಹೇಳಿದ್ದಾರೆ. ಸರಣಿ ಅಪಘಾತದಿಂದ ಹಲವರಿಗೆ ಗಾಯ ಚಕ್ರಸೈನ್‌ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಜನನಿಬಿಡ ಪ್ರದೇಶದಲ್ಲಿ ದೀರ್ಘ ಸಂಚಾರ ದಟ್ಟಣೆ ಉಂಟಾಗಿದೆ. ಗೋಚರತೆ ಕಡಿಮೆ ಇರುವ ಪರಿಸ್ಥಿತಿಯಲ್ಲಿ ಚಾಲಕರು ಪ್ರತಿಕ್ರಿಯಿಸಲು ಕಷ್ಟಪಟ್ಟ ಕಾರಣ ವಾಹನಗಳು ಗಂಟೆಗಟ್ಟಲೆ ಸಿಲುಕಿಕೊಂಡವು. ಅಪಘಾತದಲ್ಲಿ ಮಹಿಳೆ ಸೇರಿದಂತೆ ಹಲವಾರು ವ್ಯಕ್ತಿಗಳು ಗಾಯಗೊಂಡರು. ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು ಮತ್ತು ಅವರು ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ. https://twitter.com/vani_mehrotra/status/1999727076107255891 ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ ಸರಣಿ ಅಪಘಾತದ ನಂತರ, ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತು. ಪೊಲೀಸರು, ಟೋಲ್ ಪ್ಲಾಜಾ ನಿರ್ವಹಣೆಯೊಂದಿಗೆ ತ್ವರಿತ ಕ್ರಮ ಕೈಗೊಂಡು ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸಲು ಕ್ರೇನ್‌ಗಳನ್ನು ನಿಯೋಜಿಸಿದರು. ಸಾಮಾನ್ಯ…

Read More

ನವದೆಹಲಿ: ಇಸ್ರೋ ಡಿಸೆಂಬರ್ 15 ರಂದು ಶ್ರೀಹರಿಕೋಟಾದಿಂದ ಬ್ಲೂಬರ್ಡ್ -6 ಎಂಬ ದೊಡ್ಡ ಅಮೇರಿಕನ್ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ಉಪಗ್ರಹವು ತುಂಬಾ ಭಾರವಾಗಿದ್ದು, ಇದು ಭಾರತವು ಇದುವರೆಗೆ ಎತ್ತಿರುವ ಅತಿದೊಡ್ಡ ವಾಣಿಜ್ಯ ಉಪಗ್ರಹಗಳಲ್ಲಿ ಒಂದಾಗಿದೆ. ಈ ಮಿಷನ್ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಬೆಳೆಯುತ್ತಿರುವ ಬಾಹ್ಯಾಕಾಶ ಪಾಲುದಾರಿಕೆಯನ್ನು ತೋರಿಸುತ್ತದೆ. ಎರಡೂ ದೇಶಗಳು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಹತ್ತಿರದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಮಿಷನ್ ಇಸ್ರೋದ ಶಕ್ತಿಶಾಲಿ LVM3 ಉಡಾವಣಾ ವಾಹನ ಅಥವಾ ರಾಕೆಟ್ ಅನ್ನು ಬಳಸುತ್ತದೆ. ಈ ರಾಕೆಟ್ ಬ್ಲೂಬರ್ಡ್ -6 ಅನ್ನು ಹೊತ್ತೊಯ್ಯುತ್ತದೆ ಮತ್ತು ಅದನ್ನು ಕಡಿಮೆ-ಭೂಮಿಯ ಕಕ್ಷೆಯಲ್ಲಿ ಇರಿಸುತ್ತದೆ, ಅಂದರೆ ವೇಗದ ಸಂವಹನಕ್ಕಾಗಿ ಭೂಮಿಗೆ ಹತ್ತಿರದಲ್ಲಿದೆ. ಕಡಿಮೆ ಭೂಮಿಯ ಕಕ್ಷೆ ಎಂದರೆ ಉಪಗ್ರಹಗಳು ಸಮುದ್ರ ಮಟ್ಟದಿಂದ ಸುಮಾರು 160 ರಿಂದ 2,000 ಕಿಲೋಮೀಟರ್ ಎತ್ತರದಲ್ಲಿ ಭೂಮಿಗೆ ಹತ್ತಿರ ಹಾರುತ್ತವೆ. ಇದು ವೇಗವಾದ ಸಂಕೇತಗಳು, ತ್ವರಿತ ಡೇಟಾ ವರ್ಗಾವಣೆ ಮತ್ತು ನೆಲದ ಕೇಂದ್ರಗಳಿಂದ ಸುಲಭ ನಿಯಂತ್ರಣವನ್ನು ಅನುಮತಿಸುತ್ತದೆ. ಉಪಗ್ರಹವು…

Read More