Author: kannadanewsnow09

ಬೆಂಗಳೂರು: ವಾಲ್ಮೀಕಿ ನಿಗದಮ ಹಗರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ. ಹೀಗಿದ್ದೂ ನನ್ನ ವಿರುದ್ಧ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದಾರೆ. ನನ್ನ ಬಂಧನದ ಬಳಿಕ ವಿಚಾರಣೆ ವೇಳೆಯಲ್ಲಿ ಇಡಿ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೆಸರು ಹೇಳುವಂತೆಯೂ ಒತ್ತಾಯ, ಒತ್ತಡ ಹಾಕಿದ್ದಾಗೆ ಮಾಜಿ ಸಚಿವ ಬಿ.ನಾಗೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಇಡಿ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಹೇಳುವಂತೆ ಒತ್ತಡ ಹಾಕಿದರು. ಆದರೇ ನಾನೇ ಭಾಗೀಯಾಗಿಲ್ಲ, ಇನ್ನೂ ಸಿಎಂ, ಡಿಸಿಎಂ ಹೆಸರೇಕೆ ಹೇಳಲಿ ಎಂದು ಗುಡುಗಿದರು. ಇಡಿ ಅಧಿಕಾರಿಗಳು ಬಿಜೆಪಿ ಕೈಗೊಂಬಿಯಾಗಿದ್ದಾರೆ. ಬಿಜೆಪಿ ಕೈಗೊಂಬೆಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರ ಮಾಡಲು ಹೊರಟಿದ್ದಾರೆ. ರಾಜ್ಯದಲ್ಲಿ ತಮ್ಮ ಬಿಜೆಪಿ ಸರ್ಕಾರ ತರಲು ಬಿಜೆಪಿ ಇಡಿ ಬಳಸಿಕೊಳ್ಳುತ್ತಿದೆ. ನನಗೂ ವಾಲ್ಮೀಕಿ ನಿಗಮದ ಹಗರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಮಾಜಿ ಸಚಿವ ಬಿ.ನಾಗೇಂದ್ರ…

Read More

ನಾವು ಒಂದು ಕಾರ್ಯವನ್ನು ಮಾಡುವಾಗ, ಯಾವುದೇ ಅಡೆತಡೆಗಳಿಲ್ಲದೆ ಆ ಕಾರ್ಯವು ಯಶಸ್ವಿಯಾಗಬೇಕಾದರೆ, ನಾವು ಗಣೇಶನನ್ನು ಪೂಜಿಸುತ್ತೇವೆ. ಆಂಜನೇಯನಿಗೆ ಗಣೇಶನಷ್ಟೇ ಶಕ್ತಿ ಇದೆ ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಗಣೇಶನನ್ನು ಪೂಜಿಸಿದಂತೆ ಆಂಜನೇಯನನ್ನು ಪೂಜಿಸಿದರೆ ನಮ್ಮ ಎಲ್ಲಾ ಅಡೆತಡೆಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ. ಈ ಆಧ್ಯಾತ್ಮಿಕ ದಾಖಲೆಯಲ್ಲಿ ನಡೆಯದ ವಿಷಯಗಳನ್ನು ತೋರಿಸಲು ಆಂಜನೇಯನನ್ನು ಹೇಗೆ ಪೂಜಿಸಬೇಕು ಎಂಬುದನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ…

Read More

ನವದೆಹಲಿ: ದೀಪಾವಳಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆಯನ್ನು (ಡಿಎ) ಶೇಕಡಾ 3 ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಇದಕ್ಕೂ ಮೊದಲು ತುಟ್ಟಿಭತ್ಯೆ (ಡಿಎ) 42% ಆಗಿತ್ತು. ಕೇಂದ್ರ ಸರ್ಕಾರವು ಉದ್ದೇಶಿತ 3% ಹೆಚ್ಚಳವು ಜುಲೈ 1, 2024 ರಿಂದ ಜಾರಿಗೆ ಬರುವಂತೆ ಡಿಎ ಮತ್ತು ಡಿಆರ್ ಅನ್ನು 45% ಕ್ಕೆ ಹೆಚ್ಚಿಸುತ್ತದೆ. 3% ತುಟ್ಟಿಭತ್ಯೆ (ಡಿಎ) ಹೆಚ್ಚಳದೊಂದಿಗೆ, ತಿಂಗಳಿಗೆ ಸುಮಾರು 18,000 ರೂ.ಗಳ ಆರಂಭಿಕ ವೇತನವನ್ನು ಹೊಂದಿರುವ ಪ್ರವೇಶ ಮಟ್ಟದ ಕೇಂದ್ರ ಸರ್ಕಾರಿ ನೌಕರರು ಜುಲೈ 1, 2024 ರಿಂದ ತಿಂಗಳಿಗೆ ಸುಮಾರು 540 ರೂ.ಗಳ ಹೆಚ್ಚಳವನ್ನು ನಿರೀಕ್ಷಿಸಬಹುದು. ಉದ್ಯೋಗಿಯು ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಬಾಕಿಯನ್ನು ಪಡೆಯುತ್ತಾನೆ. ಈ ಹೊಂದಾಣಿಕೆಯು ಕೇಂದ್ರ ಸರ್ಕಾರಿ ನೌಕರರಿಗೆ ಸಾಕಷ್ಟು ಅನುಕೂಲಗಳನ್ನು ತರುತ್ತದೆ. ತುಟ್ಟಿಭತ್ಯೆ (ಡಿಎ) 10 ದಶಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂಭಾವನೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತಗೊಂಡಿದ್ದಾವೆ. ವಾಹನ ಸವಾರರು ಪರದಾಡಿದ್ದಾರೆ. ಹಲವೆಡೆ ಅಪಾರ್ಮೆಂಟ್ ಗಳು ಮುಳುಗಡೆಯಾಗಿದ್ದಾವೆ. ಈ ವೀಡಿಯೋ ಶೇರ್ ಮಾಡಿರುವಂತ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಇದೇನಾ ನಿಮ್ಮ ಬ್ರಾಂಡ್ ಬೆಂಗಳೂರು ಅಂತ ಕೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ , ಇದೇನಾ ನಿಮ್ಮ ಬ್ರಾಂಡ್ ಬೆಂಗಳೂರು? ಎಂದು ಕೇಳಿದ್ದಾರೆ. ಜನರಿಗೆ ಉಚಿತ, ಖಚಿತ, ನಿಶ್ಚಿತ ಎಂದು ಟೋಪಿ ಹಾಕಿ ಈಗ ಏನು ಬೊಟ್ ಭಾಗ್ಯವನ್ನು ಕೊಡುತ್ತೀರೋ ? ಎಂದು ಪ್ರಶ್ನಿಸಿದ್ದಾರೆ. ಸ್ಕ್ಯಾಮ್ ಗಳಿಂದ ನಿಮಗೆ ಪುರುಸೊತ್ತಿ ಸಿಕ್ಕಿದಲ್ಲಿ ಸ್ವಲ್ಪ ಜನರ ಬಗ್ಗೆ ಕೂಡ ಗಮನ ಹರಿಸಿ ಸ್ವಾಮೀ ಎಂಬುದಾಗಿ ಒತ್ತಾಯಿಸಿದ್ದಾರೆ. https://twitter.com/DVSadanandGowda/status/1846128259227906449 https://kannadanewsnow.com/kannada/kptcl-recruitment-process-begins-for-2975-vacancies-online-application-process-to-begin-from-october-21/ https://kannadanewsnow.com/kannada/chitradurga-man-commits-suicide-by-hanging-himself-after-wifes-death/ https://kannadanewsnow.com/kannada/breaking-muda-scam-dy-cm-dk-shivakumar-janardhan-reddys-new-bomb/

Read More

ಬೆಂಗಳೂರು: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ಎಸ್ಕಾಂಗಳಲ್ಲಿ ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ ಎಂಬ 433 ಹುದ್ದೆಗಳು ಹಾಗೂ ಕಿರಿಯ ಪವರ್ ಮ್ಯಾನ್ ಎಂಬ 2,542 ಹುದ್ದೆಗಳಿಗೆ ಅಧಿಸೂಚನೆಯನ್ನು ಕೆಪಿಟಿಸಿಎಲ್ ಹೊರಡಿಸಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಇದೇ ಅಕ್ಟೋಬರ್ 21 ರಿಂದ ಪ್ರಾರಂಭವಾಗಿ ನವೆಂಬರ್ 20ಕ್ಕೆ ಅಂತ್ಯವಾಗಲಿದೆ. ಹೆಚ್ಚಿನ ಮಾಹಿತಿಗೆ https://kptcl.karnataka.gov.in/storage/pdf-files/admin/JSA_JPM_NKK_Notification_1.pdf… ಗೆ ಭೇಟಿ ನೀಡಬಹುದು. https://twitter.com/KarnatakaVarthe/status/1846173219092361461 https://kannadanewsnow.com/kannada/wayanad-lok-sabha-bypolls-congress-announces-ticket-for-priyanka-gandhi-vadra/ https://kannadanewsnow.com/kannada/breaking-muda-scam-dy-cm-dk-shivakumar-janardhan-reddys-new-bomb/

Read More

ನವದೆಹಲಿ: ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದ್ದರಿಂದ ವಯನಾಡು ಲೋಕಸಭಾ ಕ್ಷೇತ್ರ ತೆರವಾಗಿತ್ತು. ಈ ಕ್ಷೇತ್ರಕ್ಕೆಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಿಯಾಂಕಾ ಗಾಂಧಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇಂದು ಎಐಸಿಸಿ ಜನರಲ್ ಸೆಕ್ರೇಟರಿ ಅವರು ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ಮೇರೆಗೆ ಈ ಕೆಳಕಂಡ ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರಿಗೆ ಟಿಕೆಟ್ ನೀಡಿದ್ದರೇ, ಪಾಲಕ್ಕಾಡು ವಿಧಾನಸಭಾ ಕ್ಷೇತ್ರಕ್ಕೆ ರಾಹುಲ್ ಮಮ್ಮಕೊಟ್ಟಿತಿ ಅವರಿಗೆ ಟಿಕೆಟ್ ನೀಡಲಾಗಿದೆ. ಚೇಲಕರ್ ವಿಧಾನಸಭಾ ಚುನಾವಣೆಗೆ ರಮ್ಯಾ ಹರಿದಾಸ್ ಅವರಿಗೆ ಟಿಕೆಟ್ ನೀಡಲಾಗಿದೆ. https://kannadanewsnow.com/kannada/heavy-rains-in-bengaluru-tomorrow-orange-alert-sounded/ https://kannadanewsnow.com/kannada/chitradurga-man-commits-suicide-by-hanging-himself-after-wifes-death/

Read More

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆಯು ಘೋಷಿಸಿದೆ. ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಇರುವುದಿಲ್ಲ ಎಂದು ಹೇಳಿದೆ. ಇಂದು ಬೆಂಗಳೂರು ನಗರದಲ್ಲಿ ಸುರಿದಂತ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಜನರು ಹೈರಾಣಾಗಿದ್ದರು. ಎಲ್ಲೆಡೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಂತ ವಾಹನ ಸವಾರರು ಪರದಾಡಿದ್ದರು. ಇದರ ನಡುವೆ ನಾಳೆ, ನಾಡಿದ್ದು ಕೂಡ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://twitter.com/KarnatakaVarthe/status/1846173833352372669 https://kannadanewsnow.com/kannada/give-work-from-home-to-it-bt-employees-in-bengaluru-tomorrow-kits-to-companies/ https://kannadanewsnow.com/kannada/chitradurga-man-commits-suicide-by-hanging-himself-after-wifes-death/

Read More

ಬೆಂಗಳೂರು: ನಗರದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಸಂಚಾರ ದಟ್ಟಣೆಯೇ ಉಂಟಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಐಟಿ, ಬಿಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಅವಕಾಶ ನೀಡಲು ಕಂಪನಿಗಳಿಗೆ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ( KITS) ಸೂಚಿಸಿದೆ. ಈ ಸಂಬಂಧ ಇಂದು ಬೆಂಗಳೂರಿನ ಎಲ್ಲಾ ಐಟಿ, ಬಿಟಿ ಕಂಪನಿಗಳಿಗೆ ಪತ್ರ ಬರೆದಿರುವಂತ ಕೆಐಟಿಎಸ್, ಬೆಂಗಳೂರು ನಗರದಲ್ಲಿ ನಿರಂತರ ಮತ್ತು ಭಾರಿ ಮಳೆ ಮತ್ತು ಹವಾಮಾನ ಇಲಾಖೆ ಹೊರಡಿಸಿದ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿರುವ ಐಟಿ, ಬಿಟಿ ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ನಾವು ಆದ್ಯತೆ ನೀಡುತ್ತಿದ್ದೇವೆ. ಪ್ರವಾಹ, ಜಲಾವೃತ ಮತ್ತು ಸಂಚಾರ ದಟ್ಟಣೆಯಿಂದಾಗಿ ಸಾರಿಗೆ ವ್ಯವಸ್ಥೆಗಳು ಅಸ್ತವ್ಯಸ್ತಗೊಳ್ಳುವುದರಿಂದ, ಕಚೇರಿಗೆ ತೆರಳಿ ಕೆಲಸ ಮಾಡೋದಕ್ಕೆ ಉದ್ಯೋಗಿಗಳಿಗೆ ಕಷ್ಟಕರವಾಗಲಿದೆ ಎಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಐಟಿ, ಬಿಟಿ ಮತ್ತು ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ 2024 ರ ಅಕ್ಟೋಬರ್ 16 ರಂದು ಮನೆಯಿಂದ ಕೆಲಸ…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಜಲಾವೃತಗೊಂಡು, ಹಾನಿ ಉಂಟಾಗಿದೆ. ಈ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಮಾಹಿತಿ ಪಡೆಯಲು ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಿಡಿ ರೌಂಡ್ಸ್ ನಡೆಸಲು ನಿರ್ಧರಿಸಿದ್ದರು. ಆದರೇ ಟ್ರಾಫಿಕ್ ಜಾಮ್ ನಿಂದಾಗಿ ಅವರ ಸಿಟಿ ರೌಂಡ್ಸ್ ರದ್ದುಗೊಂಡಿದೆ. ಬೆಂಗಳೂರಲ್ಲಿ ಭಾರೀ ಮಳೆಯಿಂದಾಗಿ ಬಹು ದೊಡ್ಡ ಅವಾಂತರವೇ ಸೃಷ್ಠಿಯಾಗಿದೆ. ಅಪಾರ್ಮೆಂಟ್ ಗಳಿಗೆ ನೀರು ನುಗ್ಗಿ, ಜನರು ಸಂಕಷ್ಟಕ್ಕೆ ಸಿಲುಕಿದ್ದರೇ, ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಕೆರೆಯಂತಾಗಿ ಮಾರ್ಪಟ್ಟಿದೆ. ಮಾನ್ಯತಾ ಟೆಕ್ ಪಾರ್ಕ್ ರಸ್ತೆಯಂತೂ ಮಳೆಯಲ್ಲಿ ಮುಳುಗಿ ಹೋಗಿದೆ. ಕೆಲವೆಡೆ ರಸ್ತೆ ಜಲಾವೃತಗೊಂಡ ಪರಿಣಾಮ, ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ, ಹೈರಾಣಾಗಿದ್ದಾರೆ. ಇದೇ ಸಂದರ್ಭದಲ್ಲಿ ನಗರದ ಪರಿಸ್ಥಿತಿ ವೀಕ್ಷಣೆಗಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ನಡೆಸಲು ನಿರ್ಧರಿಸಿದ್ದರು. ಆದರೇ ಹಲವೆಡೆ ಜಲಾವೃತಗೊಂಡು ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ, ಸಿಟಿ ರೌಂಡ್ಸ್ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. https://kannadanewsnow.com/kannada/deputy-cm-dk-shivakumar-visits-bbmp-control-room-in-bengaluru/ https://kannadanewsnow.com/kannada/chitradurga-man-commits-suicide-by-hanging-himself-after-wifes-death/

Read More

ಬೆಂಗಳೂರು: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಪಾಲಿಕೆ ಕೇಂದ್ರ ಕಛೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಎಲ್ಲಾ ವಲಯ ಅಧಿಕಾರಿಗಳ ಜೊತೆ ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ವಿಚಾರ, ನಿಯಂತ್ರಣ ಕೊಠಡಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ, ಸ್ಚಚ್ಛತಾ ಡ್ರೈವ್ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಚರ್ಚಿಸಿದರು. ಈ ವೇಳೆ ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರೀಸ್, ಆಡಳಿತಗಾರರಾದ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿಡಿಎ ಆಯುಕ್ತರಾದ ಜಯರಾಮ್, ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಬಿ.ಎಂ.ಆರ್.ಡಿ.ಎ ಆಯುಕ್ತರಾದ ರಾಜೇಂದ್ರ ಚೋಳನ್, ಪ್ರಧಾನ ಅಭಿಯಂತರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. https://kannadanewsnow.com/kannada/minister-ns-bhosaraju-asks-bjp-rss-leaders-this-question/ https://kannadanewsnow.com/kannada/chitradurga-man-commits-suicide-by-hanging-himself-after-wifes-death/ https://kannadanewsnow.com/kannada/breaking-muda-scam-dy-cm-dk-shivakumar-janardhan-reddys-new-bomb/

Read More