Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಜೂನ್.1ರ ಇಂದು ವಿಶ್ವ ಹಾಲು ದಿನಾಚರಣೆ ( World Milk Day ). ಈ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ 18 ವಿವಿಧ ಮಾದರಿ ನಂದಿನಿ ಕೇಕ್ ( Nandini Cake ) ಹಾಗೂ ಮಫಿನ್ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್ನ ಕೇಕ್ ಹಾಗೂ ಮಫಿನ್ಗಳಿಗಿಂತ ನಂದಿನಿ ಕೇಕ್ ಹಾಗೂ ಮಫಿನ್ಗಳು ಉತ್ತಮ ಗುಣಮಟ್ಟದಲ್ಲಿ ಹಾಗೂ ಸ್ಪರ್ಧಾತ್ಮಕ ಬೆಲೆಗಳಲ್ಲಿ ನೀಡಲಾಗುತ್ತಿದೆ. ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಸಿಹಿ ಹಾಗೂ ಖಾರಾ ಉತ್ಪನ್ನಗಳು ನಂದಿನಿ ಆಳ್ವಾ ಅಲ್ಲದೇ ಬ್ರೇಡ್, ಬನ್, ಐಸ್ ಕ್ರೀಂ ಸೇರಿದಂತೆ ಈಗಾಗಲೇ 150 ಕ್ಕೂ ಹೆಚ್ಚು ವಿವಿಧ ಉತ್ಪನ್ನಗಳನ್ನು ಕೆ.ಎಂ.ಎಫ್ ಹಾಗೂ ಹಾಲು ಒಕ್ಕೂಟಗಳಿಂದ ಮಾರಾಟ ಮಾಡಲಾಗುತ್ತಿದೆ. ಈಗಾಗಲೇ ಶಿಮುಲ್ ವತಿಯಿಂದ 100 ಗ್ರಾಂ ಪ್ಯಾಕ್ನಲ್ಲಿ ಖೋವಾ ಕಡಲೇ ಮಿಠಾಯಿಯನ್ನು ಮಾರಾಟ ಮಾಡಲಾಗುತ್ತಿದ್ದು, ಅದರೊಂದಿಗೆ 12 ಗ್ರಾಂ (ರೂ.5/- ) ಹಾಗೂ 25 ಗ್ರಾಂ (ರೂ.10/-) ಪ್ಯಾಕ್ಗಳಲ್ಲಿ ಸಹ ಖೋವಾ…
ಬೆಂಗಳೂರು: ದ್ವಿತೀಯ ಪಿಯುಸಿ ನಂತ್ರ ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಯುಜಿಸಿಇಟಿ-2025 ಪರೀಕ್ಷೆ ಕಡ್ಡಾಯ. ಈ ಪರೀಕ್ಷೆ ಬರೆದಿದ್ದಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ ಬಿಡುಗಡೆ ಮಾಡಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, UGCET-25: ದ್ವಿತೀಯ ಪಿಯುಸಿ ಅಂಕ ದಾಖಲಿಸಿದವರ ಹಾಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರ ಅಂಕಗಳ ಸಂಯೋಜನೆ ನಡೆಯುತ್ತಿದ್ದು, ಜೂನ್ 2ರ ಮಧ್ಯಾಹ್ನ 2ಗಂಟೆ ನಂತರ KEA ವೆಬ್ ಸೈಟ್ ನಲ್ಲಿ Rank ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ. https://twitter.com/KEA_karnataka/status/1928824548767543695 https://kannadanewsnow.com/kannada/the-hemavati-express-canal-is-essential-for-the-water-supply-of-the-kunigal-people-mla-dr-h-d-ranganath/ https://kannadanewsnow.com/kannada/good-news-for-rural-people-under-this-scheme-you-will-get-rs-2-lakh-subsidized-loan/
ಕುಣಿಗಲ್: “ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು ಪಡೆಯಲು ವಂಚಿತವಾಗಿದ್ದು, ಈ ಪಾಲಿನ ನೀರು ಪಡೆಯಲು ಲಿಂಕ್ ಕೆನಾಲ್ ಯೋಜನೆ ಅನಿವಾರ್ಯ. ಇದಕ್ಕಾಗಿ ಉಗ್ರ ಹೋರಾಟಕ್ಕೂ ಸಿದ್ಧ” ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್ ತಿಳಿಸಿದ್ದಾರೆ. “ವೈ.ಕೆ. ರಾಮಯ್ಯ ಅವರ ಹೋರಾಟದ ಫಲವಾಗಿ ತುಮಕೂರು ಜಿಲ್ಲೆಯು ಹೇಮಾವತಿ ನೀರಿನ ಶೇ.49 ರಷ್ಟು ಪಾಲನ್ನು ಪಡೆಯುತ್ತಿದೆ. ಹೇಮಾವತಿ ಹೋರಾಟದ ತವರು ಕುಣಿಗಲ್ ತಾಲೂಕು. ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಟ್ಟ ಮೂಲ ಫಲಾನುಭವಿಗಳಾಗಿದ್ದರೂ ತಾಲೂಕು ತನ್ನ ಪಾಲಿನ ನೀರು ಪಡೆಯಲು ಸಾಧ್ಯವಾಗಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ನಮಗೆ ಹರಿದಿರುವುದು ಕೇವಲ 300- 500 ಎಂಸಿಎಫ್ ನೀರು ಮಾತ್ರ. ಅಂದರೆ ಶೇ. 90 ನೀರು ನಮಗೆ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. “ಈ ಅನ್ಯಾಯ ಸರಿಪಡಿಸಿ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಹರಿಸಲು 2018ರಲ್ಲಿ ಈ ಲಿಂಕ್ ಕೆನಾಲ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಯಿತು. ಹಲವಾರು ಕಾರಣಗಳಿಂದಾಗಿ ಕಾಮಗಾರಿಯು ವಿಳಂಭವಾಗಿತ್ತು.…
ಶುಕ್ರವಾರ ಲಕ್ಷ್ಮಿ ದೇವಿಗೆ ಅರ್ಪಿತವಾದ ದಿನ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ಆ ದಿನ ಪೂಜೆ ಮಾಡಿದರೆ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ವಿಶೇಷವಾಗಿ ಬಹಳ ವಿಶೇಷವೆಂದು ಪರಿಗಣಿಸಲಾದ ತಿಂಗಳುಗಳಲ್ಲಿ, ಶುಕ್ರವಾರಗಳು ಅಸಾಧಾರಣ ಪ್ರಯೋಜನಗಳನ್ನು ತರುತ್ತವೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಅನೇಕ ಶುಭ ಕಾರ್ಯಕ್ರಮಗಳು ನಡೆಯುವ ವೈಕಾಸಿ ಮಾಸದ ಮೂರನೇ ಶುಕ್ರವಾರದಂದು ಮಹಾಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಹಣ ಹೇಗೆ ಬರುತ್ತದೆ ಎಂಬುದನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ,…
2025 ರ ವಿಶ್ವ ಸುಂದರಿ ತನ್ನ ವಿಜೇತರನ್ನು ಪ್ರಕಟಿಸಲಾಗಿದೆ. ಈ ಪ್ರಶಸ್ತಿಯು ಅಸಾಧಾರಣ ಫೈನಲಿಸ್ಟ್ಗಳಲ್ಲಿ ಒಬ್ಬರಾದ ಮಿಸ್ ಥೈಲ್ಯಾಂಡ್ ಸುಚಾಟಾ ಚುವಾಂಗ್ಸ್ರಿ ಅವರಿಗೆ ಸಲ್ಲುತ್ತದೆ. ಅವರು ಪ್ರತಿಷ್ಠಿತ 72 ನೇ ವಿಶ್ವ ಸುಂದರಿ 2025 ಕಿರೀಟ ಮತ್ತು ಪ್ರಶಸ್ತಿಯನ್ನು ಗೆದ್ದರು. 3 ನೇ ರನ್ನರ್ ಅಪ್ ಮಿಸ್ ಮಾರ್ಟಿನಿಕ್ ಆರೆಲಿ ಜೋಕಿಮ್, 2 ನೇ ರನ್ನರ್ ಅಪ್ ಮಿಸ್ ಪೋಲೆಂಡ್ ಮಜಾ ಕ್ಲಾಜ್ಡಾ ಮತ್ತು 1 ನೇ ರನ್ನರ್ ಅಪ್ ಮಿಸ್ ಇಥಿಯೋಪಿಯಾ ಹ್ಯಾಸೆಟ್ ಡೆರೆಜೆ ಅಡ್ಮಾಸು. ವೇಗದ-ಟ್ರ್ಯಾಕ್ ಈವೆಂಟ್ಗಳಲ್ಲಿ ಮಿಂಚುವುದರಿಂದ ಹಿಡಿದು ನ್ಯಾಯಾಧೀಶರ ಪ್ರಶ್ನೋತ್ತರ ಸುತ್ತಿನಲ್ಲಿ ಪ್ರಬಲ ಉತ್ತರವನ್ನು ನೀಡುವವರೆಗೆ ಮಿಸ್ ಥೈಲ್ಯಾಂಡ್ ಸುಚಾಟಾ ಚುವಾಂಗ್ಸ್ರಿ ಅವರ ಗಮನಾರ್ಹ ಪ್ರಯಾಣವು ಪ್ರಪಂಚದಾದ್ಯಂತ ಹೃದಯಗಳನ್ನು ಸೆರೆಹಿಡಿದರು. ಕೃಪೆ, ಬುದ್ಧಿವಂತಿಕೆ ಮತ್ತು ಸಹಾನುಭೂತಿಯನ್ನು ಪ್ರತಿನಿಧಿಸುವ ಅವರು ಈಗ 72 ನೇ ವಿಶ್ವ ಸುಂದರಿಯಾಗಿ ಜಾಗತಿಕ ವೇದಿಕೆಯನ್ನು ತೆಗೆದುಕೊಳ್ಳುತ್ತಾರೆ. ಅವರ ಗೆಲುವು ಥೈಲ್ಯಾಂಡ್ಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ.
2025 ರ ವಿಶ್ವ ಸುಂದರಿ ತನ್ನ ವಿಜೇತರನ್ನು ಪ್ರಕಟಿಸಲಾಗಿದೆ. ಈ ಪ್ರಶಸ್ತಿಯು ಅಸಾಧಾರಣ ಫೈನಲಿಸ್ಟ್ಗಳಲ್ಲಿ ಒಬ್ಬರಾದ ಮಿಸ್ ಥೈಲ್ಯಾಂಡ್ ಸುಚಾಟಾ ಚುವಾಂಗ್ಸ್ರಿ ಅವರಿಗೆ ಸಲ್ಲುತ್ತದೆ. ಅವರು ಪ್ರತಿಷ್ಠಿತ 72 ನೇ ವಿಶ್ವ ಸುಂದರಿ 2025 ಕಿರೀಟ ಮತ್ತು ಪ್ರಶಸ್ತಿಯನ್ನು ಗೆದ್ದರು. 3 ನೇ ರನ್ನರ್ ಅಪ್ ಮಿಸ್ ಮಾರ್ಟಿನಿಕ್ ಆರೆಲಿ ಜೋಕಿಮ್, 2 ನೇ ರನ್ನರ್ ಅಪ್ ಮಿಸ್ ಪೋಲೆಂಡ್ ಮಜಾ ಕ್ಲಾಜ್ಡಾ ಮತ್ತು 1 ನೇ ರನ್ನರ್ ಅಪ್ ಮಿಸ್ ಇಥಿಯೋಪಿಯಾ ಹ್ಯಾಸೆಟ್ ಡೆರೆಜೆ ಅಡ್ಮಾಸು. ವೇಗದ-ಟ್ರ್ಯಾಕ್ ಈವೆಂಟ್ಗಳಲ್ಲಿ ಮಿಂಚುವುದರಿಂದ ಹಿಡಿದು ನ್ಯಾಯಾಧೀಶರ ಪ್ರಶ್ನೋತ್ತರ ಸುತ್ತಿನಲ್ಲಿ ಪ್ರಬಲ ಉತ್ತರವನ್ನು ನೀಡುವವರೆಗೆ ಮಿಸ್ ಥೈಲ್ಯಾಂಡ್ ಸುಚಾಟಾ ಚುವಾಂಗ್ಸ್ರಿ ಅವರ ಗಮನಾರ್ಹ ಪ್ರಯಾಣವು ಪ್ರಪಂಚದಾದ್ಯಂತ ಹೃದಯಗಳನ್ನು ಸೆರೆಹಿಡಿಯಿತು. ಕೃಪೆ, ಬುದ್ಧಿವಂತಿಕೆ ಮತ್ತು ಸಹಾನುಭೂತಿಯನ್ನು ಪ್ರತಿನಿಧಿಸುವ ಅವರು ಈಗ 72 ನೇ ವಿಶ್ವ ಸುಂದರಿಯಾಗಿ ಜಾಗತಿಕ ವೇದಿಕೆಯನ್ನು ತೆಗೆದುಕೊಳ್ಳುತ್ತಾರೆ. ಅವರ ಗೆಲುವು ಥೈಲ್ಯಾಂಡ್ಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ.
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೋಮು ದಳ್ಳುರಿ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆಯ ನೋಟಿಸ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕಾಸ್ ಶೆಟ್ಟಿಯಿಂದ ನೋಟಿಸ್ ಜಾರಿಗೊಳಿಸಲಾಗಿದ್ದು, ತಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಾಗಿ ಎಚ್ಚರಿಸಲಾಗಿದೆ. ಇನ್ನೂ ಶಿಸ್ತು ಉಲ್ಲಂಘನೆಯ ನೋಟಿಸ್ ತಲುಪಿದ 7 ದಿನಗಳೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ. ಅಂದಹಾಗೇ ಶಾಹುಲ್ ಹಮೀದ್ ಅಲ್ಪಸಂಖ್ಯಾತರ ಸಭೆಯನ್ನು ಆಯೋಜಿಸಿದ್ದರು. ಈ ಸಭೆ ನಡೆಸಿ ಅಲ್ಪಸಂಖ್ಯಾತರಿಂದ ರಾಜೀನಾಮೆ ಕೊಡಿಸುವುದಾಗಿ ವರದಿ ಬಂದಿತ್ತು. ಪಕ್ಷಕ್ಕೆ ರಾಜೀನಾಮೆ ಕೊಡಿಸೋದಾಗಿ ಸುದ್ದಿಯಾಗಿತ್ತು. ಈ ಹಿನ್ನಲೆಯಲ್ಲಿ ಶಿಸ್ತು ಉಲ್ಲಂಘನೆ ನೋಟಿಸ್ ನೀಡಲಾಗಿದೆ. https://kannadanewsnow.com/kannada/i-cannot-justify-kamal-haasans-statement-finally-actor-shivanna-breaks-his-silence/ https://kannadanewsnow.com/kannada/big-shock-for-kasap-state-president-mahesh-joshi-state-government-withdraws-state-minister-status/
ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಬೆಳೆಯುತ್ತಿರುವ ಚಂದ್ರನ ದಿನದಂದು ವಾರಘಿ ದೇವಿಯನ್ನು ಪೂಜಿಸುವ ವಿಧಾನವನ್ನು ನಾವು ನೋಡಲಿದ್ದೇವೆ , ಇದರಿಂದಾಗಿ ಗೋಚರಿಸುವ ಶತ್ರುಗಳಿಂದ ಉಂಟಾಗುವ ತೊಂದರೆಗಳು ಮತ್ತು ಅದೃಶ್ಯ ದ್ರೋಹಿಗಳಿಂದ ಉಂಟಾಗುವ ಅವಮಾನಗಳನ್ನು ಎದುರಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಯು ದ್ರೋಹಿಗಳು ಮತ್ತು ಶತ್ರುಗಳನ್ನು ತೊಡೆದುಹಾಕಬಹುದು ಮತ್ತು ಅವರಿಂದ ಉಂಟಾಗುವ ಅವಮಾನ, ನಿರಾಶೆ, ಕೊಳಕು ಮತ್ತು ದ್ರೋಹವನ್ನು ಹೋಗಲಾಡಿಸಬಹುದು . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…
ಬೆಂಗಳೂರು: ನಟ ಕಮಲ್ ಹಾಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಬಗ್ಗೆ ಕೊನೆಗೂ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಮೌನ ಮುರಿದಿದ್ದಾರೆ. ನಾನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಳ್ಳಿಲ್ಲ ಎಂಬುದಾಗಿ ಸ್ಪಷ್ಟ ಪಿಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವಂತ ಅವರು ಕಮಲ್ ಹಾಸನ್ ಹೇಳಿಕೆ ಮಾತನ್ನ ನಾನೇನು ಸಮರ್ಥನೆ ಮಾಡಿಕೊಂಡಿಲ್ಲ. ಭಾಷೆ ಬಗ್ಗೆ ಮಾತನಾಡ್ತಿದ್ದಾಗ ನಾನು ಕೈ ತಟ್ಟಿದ್ದು ನಿಜ. ಆ ಸಂದರ್ಭದಲ್ಲಿ ಏನ್ ಮಾತನಾಡ್ತಿದ್ದಾರೆ ಅಂತ ಗೊತ್ತಾಗಲಿಲ್ಲ ಎಂಬುದಾಗಿ ಹೇಳಿದ್ದಾರೆ. ಎಲ್ಲರೂ ಕನ್ನಡಾಭಿಮಾನದ ಬಗ್ಗೆ ಮಾತನಾಡ್ತಾರೆ. ಕನ್ನಡ ಅಭಿಮಾನ ಏನು ಎಂಬುದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡಾಭಿಮಾನಿನೇ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದರು. ಆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಮಾತನಾಡಿದ್ದು ಗೊತ್ತಾಗಲಿಲ್ಲ. ನನಗೆ ಏನು ಮಾತಾಡ್ತಿದ್ದಾರೆ ಎಂದು ಗಮನಿಸಲಿಲ್ಲ. ಹೀಗಾಗಿ ಚಪ್ಪಾಳೆ ತಟ್ಟಿದೆ. ಕಲಾವಿದನಾಗಿ ಭಾಷೆ ಬಗ್ಗೆ ಮಾತಾಡಿದಾಗ ಚಪ್ಪಾಳೆ ತಟ್ಟಿದ್ದೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/from-april-1-to-may-31-there-were-71-deaths-due-to-rain-in-the-state-and-15378-32-hectares-of-crop-damage/ https://kannadanewsnow.com/kannada/big-shock-for-kasap-state-president-mahesh-joshi-state-government-withdraws-state-minister-status/
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.1ರಿಂದ ಮೇ.31ರವರೆಗೆ ಸುರಿದಂತ ಪೂರ್ವ ಮುಂಗಾರು ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 15378.32 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಹಂಗಾಮು 1901 ರಿಂದ ಇಲ್ಲಿಯವರೆಗಿನ ಮಳೆ ಅಂಕಿಅಂಶಗಳನ್ನು ಗಮನಿಸಿದಾಗ 2025ರ ಪೂರ್ವ ಮುಂಗಾರು ಅವಧಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು, ಕಳೆದ 125 ವರ್ಷಗಳಲ್ಲೇ ಪೂರ್ವ ಮುಂಗಾರು ಮತ್ತು ಮೇ ಮಾಹೆಯಲ್ಲಿ ಕಂಡುಬಂದ ಗರಿಷ್ಟ ಪ್ರಮಾಣದ ಮಳೆಯಾಗಿದೆ ಎಂದಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿ 2025ರ ಮೇ ಮಾಹೆಗೆ ವಾಡಿಕೆಯಾಗಿ 74 ಮಿ.ಮೀ ಮಳೆಯಾಗಬೇಕಿದ್ದು, ವಾಸ್ತವಿಕ 219 ಮಿ.ಮೀ ಮಳೆಯಾಗಿದ್ದು ಸರಾಸರಿ ವಾಡಿಕೆ ಮಳೆಗೆ ಹೋಲಿಸಿದಾಗ ಶೇ.197ರಷ್ಟು ಅತ್ಯಧಿಕ ಮಳೆಯಾಗಿದೆ. 2025ರ ಪೂರ್ವ ಮುಂಗಾರು (1ನೇ ಮಾರ್ಚ್ ರಿಂದ 31ನೇ ಮೇ) ಅವಧಿಯಲ್ಲಿ ವಾಡಿಕೆಯಾಗಿ 115ಮಿ.ಮೀ ಮಳೆಯಾಗಬೇಕಿದ್ದು, ವಾಸ್ತವಿಕ 286 ಮಿ.ಮೀ ಮಳೆಯಾಗಿದ್ದು, ಸರಾಸರಿ ವಾಡಿಕೆ ಮಳೆಗೆ ಹೋಲಿಸಿದಾಗ ಶೇ.149ರಷ್ಟು ಅತ್ಯಧಿಕ ಮಳೆಯಾಗಿದೆ. ಒಟ್ಟಾರೆ, 2025ರ ಪೂರ್ವ ಮುಂಗಾರು (1ನೇ…













