Author: kannadanewsnow09

ತಮಿಳುನಾಡು: ಚೆನ್ನೈ ಬಳಿಯಲ್ಲಿ ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೆ ರೈಲು 75 ಕಿ.ಮೀ ವೇಗದಲ್ಲಿ ಲೂಪ್ / ಲೈನ್ ಗೆ ಪ್ರವೇಶಿಸಿ ಲೂಪ್ ಲೈನ್ ಪ್ರವೇಶಿಸಿದ್ದೇ ಕಾರಣವಾಗಿದೆ ಎಂಬುದಾಗಿ ರೈಲ್ವೆ ಇಲಾಖೆಯು ತಿಳಿಸಿದೆ. ರೈಲು ಸಂಖ್ಯೆ 12578 ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ ಚೆನ್ನೈ ವಿಭಾಗದ ಪೊನ್ನೇರಿ-ಕವರಪೆಟ್ಟೈ ರೈಲ್ವೆ ನಿಲ್ದಾಣಗಳ (ಚೆನ್ನೈನಿಂದ 46 ಕಿ.ಮೀ) ನಡುವೆ ಚೆನ್ನೈ-ಗುಡ್ಡೂರು ವಿಭಾಗದಲ್ಲಿ 20.30 ಗಂಟೆ ಸುಮಾರಿಗೆ ಕವರೈಪೆಟ್ಟೈ ರೈಲ್ವೆ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದಿದೆ. ಎಲ್ಎಚ್ಬಿ ಬೋಗಿಗಳನ್ನು ಒಳಗೊಂಡ ಈ ರೈಲು ಪೊನ್ನೇರಿ ರೈಲ್ವೆ ನಿಲ್ದಾಣವನ್ನು 20.27 ಗಂಟೆಗೆ ದಾಟಿತು ಮತ್ತು ಮುಂದಿನ ನಿಲ್ದಾಣ ಕವರೈಪೆಟ್ಟೈ ಮೂಲಕ ಮುಖ್ಯ ಮಾರ್ಗದ ಮೂಲಕ ಓಡಿಸಲು ಹಸಿರು ಸಿಗ್ನಲ್ ನೀಡಲಾಯಿತು. ಕವರೈಪೆಟ್ಟೈ ನಿಲ್ದಾಣವನ್ನು ಪ್ರವೇಶಿಸುವಾಗ, ರೈಲು ಸಿಬ್ಬಂದಿ ಭಾರಿ ನಡುಕವನ್ನು ಅನುಭವಿಸಿದರು ಮತ್ತು ಲೈನ್ ಕ್ಲಿಯರ್ ಮತ್ತು ಸಿಗ್ನಲ್ ಗಳ ಪ್ರಕಾರ ಮುಖ್ಯ ಮಾರ್ಗಕ್ಕೆ ಹೋಗುವ ಬದಲು, ರೈಲು 75 ಕಿ.ಮೀ ವೇಗದಲ್ಲಿ ಲೂಪ್ / ಲೈನ್…

Read More

ಬೆಂಗಳಊರು: ರೈಲು ಸಂಖ್ಯೆ 12578 ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ ಚೆನ್ನೈ ವಿಭಾಗದ ಪೊನ್ನೇರಿ-ಕವರಪೆಟ್ಟೈ ರೈಲ್ವೆ ನಿಲ್ದಾಣಗಳ ಬಳಿಯಲ್ಲಿ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಈವರೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂಬುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ ರೈಲು ರಾತ್ರಿ 8.30ಕ್ಕೆ ಅಪಘಾತಕ್ಕೆ ಒಳಗಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೆಲ ಹೊತ್ತಿನಲ್ಲೇ ಪೂರ್ಣ ಮಾಹಿತಿ ಲಭ್ಯವಾಗಲಿದೆ. ಈವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಚೆನ್ನೈ, ಬೆಂಗಳೂರು, ಮೈಸೂರು ವಿಭಾಗದಿಂದ ಸಹಾಯವಾಣಿ ಸಂಖ್ಯೆ ರಿಲೀಸ್ ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ರೈಲ್ವೆ ಇಲಾಖೆಯು ಮಾಹಿತಿ ನೀಡಲಾಗಿದ್ದು, ರೈಲು ಸಂಖ್ಯೆ 12578 ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ ಚೆನ್ನೈ ವಿಭಾಗದ ಪೊನ್ನೇರಿ-ಕವರಪೆಟ್ಟೈ ರೈಲ್ವೆ ನಿಲ್ದಾಣಗಳ (ಚೆನ್ನೈನಿಂದ 46 ಕಿ.ಮೀ) ನಡುವೆ ಚೆನ್ನೈ-ಗುಡ್ಡೂರು ವಿಭಾಗದಲ್ಲಿ 20.30 ಗಂಟೆ ಸುಮಾರಿಗೆ ಕವರೈಪೆಟ್ಟೈ ರೈಲ್ವೆ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ…

Read More

ತಮಿಳುನಾಡು: ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಆರು ಬೋಗಿಗಳು ಹಳಿ ತಪ್ಪಿದ್ದು, ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವರು ರೈಲಿನಲ್ಲಿ ಸಿಲುಕಿರುವುದಾಗಿ ತಿಳಿದು ಬಂದಿದೆ. ಈ ರೈಲು ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಈ ಬೆನ್ನಲ್ಲೈ ಚೈನ್ನೈನ ರೈಲ್ವೆ ವಿಭಾಗದಿಂದ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಚೈನ್ನೈ ರೈಲ್ವೆ ವಿಭಾಗದಿಂದ ಮಾಹಿತಿ ನೀಡಲಾಗಿದ್ದು, ರೈಲು ಸಂಖ್ಯೆ 12578 ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ ಚೆನ್ನೈ ವಿಭಾಗದ ಪೊನ್ನೇರಿ-ಕವರಪೆಟ್ಟೈ ರೈಲ್ವೆ ನಿಲ್ದಾಣಗಳ (ಚೆನ್ನೈನಿಂದ 46 ಕಿ.ಮೀ) ನಡುವೆ ಚೆನ್ನೈ-ಗುಡ್ಡೂರು ವಿಭಾಗದಲ್ಲಿ 20.30 ಗಂಟೆ ಸುಮಾರಿಗೆ ಕವರೈಪೆಟ್ಟೈ ರೈಲ್ವೆ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದಿದೆ. ಎಲ್ಎಚ್ಬಿ ಬೋಗಿಗಳನ್ನು ಒಳಗೊಂಡ ಈ ರೈಲು ಪೊನ್ನೇರಿ ರೈಲ್ವೆ ನಿಲ್ದಾಣವನ್ನು 20.27 ಗಂಟೆಗೆ ದಾಟಿತು ಮತ್ತು ಮುಂದಿನ ನಿಲ್ದಾಣ ಕವರೈಪೆಟ್ಟೈ ಮೂಲಕ…

Read More

ತಮಿಳುನಾಡು: ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಆರು ಬೋಗಿಗಳು ಹಳಿ ತಪ್ಪಿದ್ದು, ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವರು ರೈಲಿನಲ್ಲಿ ಸಿಲುಕಿರುವುದಾಗಿ ತಿಳಿದು ಬಂದಿದೆ. ಈ ರೈಲು ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ರೈಲು ಸಂಖ್ಯೆ 12578 (ಎಂವೈಎಸ್-ಡಿಬಿಜಿ) ಎಂಎಎಸ್ ವಿಭಾಗದ ಪೊನ್ನೇರಿ-ಕವರಪೆಟ್ಟೈ ನಿಲ್ದಾಣಗಳ ನಡುವೆ (ಎಸ್ ಪಿಇಗೆ 50 ಕಿ.ಮೀ ಮತ್ತು ಜಿಡಿಆರ್ ಗೆ 103 ಕಿ.ಮೀ) ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತುರ್ತು ನಿಯಂತ್ರಣದಿಂದ ಪಡೆದ ಮಾಹಿತಿ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಚೈನ್ನೈ ಬಳಿಯ ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ನಡುವೆ ರೈಲು ರಾತ್ರಿ 8.30ಕ್ಕೆ ಅಪಘಾತಕ್ಕೆ ಒಳಗಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೆಲ ಹೊತ್ತಿನಲ್ಲೇ…

Read More

ಮೈಸೂರು: ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಆರು ಬೋಗಿಗಳು ಹಳಿ ತಪ್ಪಿದ್ದು, ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವರು ರೈಲಿನಲ್ಲಿ ಸಿಲುಕಿರುವುದಾಗಿ ತಿಳಿದು ಬಂದಿದೆ. ಈ ಬೆನ್ನಲ್ಲೈ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಸಹಾಯವಾಣಿ ಸಂಖ್ಯೆ ರಿಲೀಸ್ ಮಾಡಲಾಗಿದೆ.  ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ತಿಳಿಸಿದ್ದು, ರೈಲು ಸಂಖ್ಯೆ 12578 (ಎಂವೈಎಸ್-ಡಿಬಿಜಿ) ಎಂಎಎಸ್ ವಿಭಾಗದ ಪೊನ್ನೇರಿ-ಕವರಪೆಟ್ಟೈ ನಿಲ್ದಾಣಗಳ ನಡುವೆ (ಎಸ್ ಪಿಇಗೆ 50 ಕಿ.ಮೀ ಮತ್ತು ಜಿಡಿಆರ್ ಗೆ 103 ಕಿ.ಮೀ) ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತುರ್ತು ನಿಯಂತ್ರಣದಿಂದ ಪಡೆದ ಮಾಹಿತಿ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದಿದೆ. ಬೆಂಗಳೂರು ಕಂಟ್ರೋಲ್ ರೂಂನಲ್ಲಿ ಸಹಾಯವಾಣಿಯೊಂದಿಗೆ ವಾರ್ ರೂಂ ಸ್ಥಾಪಿಸಲಾಗಿದ್ದು, ದೂರವಾಣಿ 08861309815 ಸಂಪರ್ಕಿಸಬಹುದು. ಎಸ್ಬಿಸಿ, ಎಂವೈಎ ಮತ್ತು ಕೆಜಿಐ ರೈಲ್ವೆ ನಿಲ್ದಾಣಗಳಲ್ಲಿ ಸ್ಥಾಪಿಸಲಾದ ಸಹಾಯ ಕೇಂದ್ರವನ್ನು…

Read More

ಮೈಸೂರು: ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಆರು ಬೋಗಿಗಳು ಹಳಿ ತಪ್ಪಿದ್ದು, ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವರು ರೈಲಿನಲ್ಲಿ ಸಿಲುಕಿರುವುದಾಗಿ ತಿಳಿದು ಬಂದಿದೆ. ಈ ಬೆನ್ನಲ್ಲೈ ನೈರುತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಸಹಾಯವಾಣಿ ಸಂಖ್ಯೆ ರಿಲೀಸ್ ಮಾಡಲಾಗಿದೆ. ಅಲ್ಲದೇ ಕಂಟ್ರೋಲ್ ರೂಂ ತೆರೆಯಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಕಲಗೊಂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ರೈಲು ಸಂಖ್ಯೆ 12578 (ಎಂವೈಎಸ್-ಡಿಬಿಜಿ) ಎಂಎಎಸ್ ವಿಭಾಗದ ಪೊನ್ನೇರಿ-ಕವರಪೆಟ್ಟೈ ನಿಲ್ದಾಣಗಳ ನಡುವೆ (ಎಸ್ ಪಿಇಗೆ 50 ಕಿ.ಮೀ ಮತ್ತು ಜಿಡಿಆರ್ ಗೆ 103 ಕಿ.ಮೀ) ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತುರ್ತು ನಿಯಂತ್ರಣದಿಂದ ಪಡೆದ ಮಾಹಿತಿ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದಿದ್ದಾರೆ. ರೈಲು ಸಂಖ್ಯೆ 12578 (ಮೈಸೂರಿನಿಂದ ದರ್ಭಂಗಾ…

Read More

ನವದೆಹಲಿ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 17 ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಆಕಾಶ್ ದೀಪ್. https://kannadanewsnow.com/kannada/pm-modi-meets-canadian-pm-justin-trudeau-in-laos/ https://kannadanewsnow.com/kannada/breaking-omar-abdullah-staked-claim-to-form-jammu-and-kashmir-government-hands-over-letter-of-support-to-55-mlas/

Read More

ತಮಿಳುನಾಡು: ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಆರು ಎಸಿ ಬೋಗಿಗಳು ಪಲ್ಟಿಯಾಗಿದ್ದಾರೆ. ಮೂರು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿಯುತ್ತಿದ್ದಾವೆ. ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಈ ಬೋಗಿಗಳಲ್ಲಿ ಹಲವು ಪ್ರಯಾಣಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.  ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ತಿಳಿಸಿದ್ದಾರೆ. ಹಾನಿ ಮತ್ತು ಸಾವುನೋವುಗಳ ಬಗ್ಗೆ ಆರಂಭಿಕ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗಿದೆ. ರೈಲ್ವೆ ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ತಕ್ಷಣದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಅನುವು ಮಾಡಿಕೊಟ್ಟಿದೆ. ಆರಂಭಿಕ ವರದಿಗಳು ರೈಲು ಹಳಿಯಲ್ಲಿ ದೋಷವನ್ನು ಅನುಭವಿಸಿದ್ದು ಅಪಘಾತಕ್ಕೆ ಕಾರಣ ಎಂದು ಸೂಚಿಸುತ್ತದೆ. ಎಕ್ಸ್ ಪ್ರೆಸ್ ರೈಲು ಲೂಪ್ ಲೈನ್ ಪ್ರವೇಶಿಸಿ ನಿಂತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಮೈಸೂರು ವಿಭಾಗದಿಂದ ಸಹಾಯವಾಣಿ ಸಂಖ್ಯೆ ರಿಲೀಸ್ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ವಾಣಿಜ್ಯ…

Read More

ಮೈಸೂರು: ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಆರು ಬೋಗಿಗಳು ಹಳಿ ತಪ್ಪಿದ್ದು, ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವರು ರೈಲಿನಲ್ಲಿ ಸಿಲುಕಿರುವುದಾಗಿ ತಿಳಿದು ಬಂದಿದೆ. ಈ ಬೆನ್ನಲ್ಲೈ ನೈರುತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಕಲಗೊಂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ರೈಲು ಸಂಖ್ಯೆ 12578 (ಎಂವೈಎಸ್-ಡಿಬಿಜಿ) ಎಂಎಎಸ್ ವಿಭಾಗದ ಪೊನ್ನೇರಿ-ಕವರಪೆಟ್ಟೈ ನಿಲ್ದಾಣಗಳ ನಡುವೆ (ಎಸ್ ಪಿಇಗೆ 50 ಕಿ.ಮೀ ಮತ್ತು ಜಿಡಿಆರ್ ಗೆ 103 ಕಿ.ಮೀ) ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತುರ್ತು ನಿಯಂತ್ರಣದಿಂದ ಪಡೆದ ಮಾಹಿತಿ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದಿದ್ದಾರೆ. ಈ ರೈಲು ಪರ್-ಜಿಡಿಆರ್ = ಬಿಜೆಡ್ಎ-ಡಬ್ಲ್ಯುಎಲ್-ಬಿಪಿಕ್ಯೂ ಮೂಲಕ ಚಲಿಸುತ್ತದೆ. ಎಂವೈಎಸ್ ಡೆಪ್…

Read More

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನವಾದ ಇಂದು ಸಿ.ಎಂ ಸಿದ್ದರಾಮಯ್ಯನವರು ಮೈಸೂರಿನ ಆಯ್ದ ಭಾಗಗಳ ದೀಪಾಲಂಕರವನ್ನು ವೀಕ್ಷಣೆ ಮಾಡಿದ್ದು, ಅಲ್ಲಿನ ಅದ್ಭುತ ದೃಶ್ಯಗಳಿಗೆ ಮನಸೋತರು. ಅಂಬಾರಿ ಬಸ್ ಮೂಲಕ ಇಂಧನ ಸಚಿವರಾದ ಕೆ.ಜೆ ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉನ್ನತ ಶಿಕ್ಷಣದ ಕ್ಯಾಬಿನೆಟ್ ಸಚಿವರಾದ ಡಾ. ಎಂ. ಸಿ ಸುಧಾಕರ್, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ. ಬಿ.ರಮೇಶ್ ಬಂಡಿಸಿದ್ದೇಗೌಡ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಣೇಶ್ ಪ್ರಸಾದ್ , ಮೂಡ ಅಧ್ಯಕ್ಷರಾದ ಮರಿಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳೊಂದಿಗೆ ಮೈಸೂರಿನ ಸುಂದರ ದೀಪಾಲಂಕಾರದ ದೃಶ್ಯವನ್ನು ಕಣ್ತುಂಬಿಕೊಂಡರು. ಅಂಬಾರಿ ಬಸ್ ಸಂಚರಿಸುವ ಮಾರ್ಗದುದ್ದಕ್ಕೂ ಮುಖ್ಯಮಂತ್ರಿಗಳನ್ನು ನೋಡಲು ಜನರು ಕಿಕ್ಕಿರಿದು ನಿಂತಿದ್ದಂತಹ ಜನರಿಗೆ ಸಿದ್ದರಾಮಯ್ಯ ಅವರು ನಾಡಹಬ್ಬ…

Read More