Author: kannadanewsnow09

ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿಯಲ್ಲಿ ಈಗಾಗಲೇ ಡ್ರಗ್ಸ್ ಸೇವಿಸಿದ್ದು ಪರೀಕ್ಷೆಯಲ್ಲಿ ಖಚಿತಗೊಂಡಿದೆ. ಈ ಪಾರ್ಟಿಯಲ್ಲಿ ಸೇರಿದ್ದಂತ 86 ಮಂದಿ ಡ್ರಗ್ ಸೇವನೆ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಟಿ ಹೇಮಾ ಕೂಡ ಡ್ರಗ್ಸ್ ಸೇವನೆ ಮಾಡಿರೋದಾಗಿ ತಿಳಿದು ಬಂದಿದೆ. ಈ ಬೆನ್ನಲ್ಲೇ ಬೆಂಗಳೂರು ರೇವ್ ಪಾರ್ಟಿ ಕೇಸ್ ಸಂಬಂಧ ಹಲವು ಅನುಮಾನಗಳು ಕಾಡುತ್ತಿವೆ. ಅಲ್ಲದೇ ಪೊಲೀಸರಿಂದಲೇ ಮೌಖಿಕ ಅನುಮತಿ ಪಡೆದು, ಪಾರ್ಟಿ ನಡೆಸಿರೋದಾಗಿಯೂ ಹೇಳಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ. ಹೆಬ್ಬಗೋಡಿ ರೇವ್ ಪಾರ್ಟಿ ಪ್ರಕರಣ ಸಂಬಂಧ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ರೇವ್ ಪಾರ್ಟಿಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಇಲ್ವ? ಪೊಲೀಸರ ಮಾಹಿತಿ ಪಡೆಯದೆ ಪಾರ್ಟಿ ಅರೆಂಜ್ ಮಾಡಿದ್ರಾ..? ಅನ್ನೋ ಪ್ರಶ್ನೆ ಮೂಡುತ್ತಿದೆ. ಇನ್ನೂ ಯಾರ ಬಳಿ ಮಾಹಿತಿ ಕೇಳಬೇಕು ಅಂತ ಗೊಂದಲಕ್ಕೆ ಒಳಗಾಗಿದ್ದಂತ ಅರ್ಗನೈಜರ್, ಹೆಗ್ಗೊಡಿ ಠಾಣೆ ವ್ಯಾಪ್ತಿಯಲ್ಲಿ ಬರ್ತ್ ಡೇ ಪಾರ್ಟಿ ಮಾಡಲು ಸಿದ್ದತೆಗೆ ಮುನ್ನವೇ ಯಾವ ಠಾಣಾ ವ್ಯಾಪ್ತಿ ಅಂತ ಗೊತ್ತಾದೆ ಪರಪ್ಪನ ಅಗ್ರಹಾರಕ್ಕೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಪರಪ್ಪನ ಅಗ್ರಾಹರ ಪೊಲೀಸರ ಬಳಿ…

Read More

ಬೆಂಗಳೂರು: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ಏರಿದೆ. ಈ ಸಂದರ್ಭದಲ್ಲೇ ರಾಜ್ಯದ ಅನುದಾನ ರಹಿತ ಶಾಲಾ ಕಾಲೇಜುಗಳ ಒಕ್ಕೂಟದಿಂದ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಅವರಿಗೆ ಬೆಂಬಲ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದಿಂದ ಪತ್ರ ಬರೆಯಲಾಗಿದೆ. ರಾಜ್ಯಾಧ್ಯಕ್ಷ ಜಿ.ಸಿ ಶಿವಪ್ಪ ಅವರು ಬರೆದಿರುವಂತ ಪತ್ರದಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಮ್ಮ ಶಾಲೆ & ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಕಾಂಗ್ರೇಸ್ ಸರ್ಕಾರದ ಪರವಾಗಿ ಮತ ಚಲಾಯಿಸುವುದರ ಮುಖಾಂತರ ಜೂನ್ ತಿಂಗಳ 3ನೇ ದಿನಾಂಕ ನಡೆಯುವ ವಿದಾನ ಪರಿಷತ್‌ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ 6ಸದಸ್ಯರ ಚುನಾವಣೆಗೆ ನಮ್ಮ ಒಕ್ಕೂಟದ ವತಿಯಿಂದ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂಬುದಾಗಿ ಘೋಷಣೆ ಮಾಡಿದ್ದಾರೆ. ಇನ್ನೂ ಆತ್ಮೀಯರ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಕನ್ನಡವೇ ಆಡಳಿತ ಭಾಷೆ ಸರ್ಕಾರ ಕನ್ನಡದ ನಾಮ…

Read More

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಪೋಟೋವನ್ನು ಬಳಸಿಕೊಂಡು ಸೈಬರ್ ವಂಚಕನೊಬ್ಬ ಹಲವರಿಗೆ ಮೆಸೇಜ್ ಮಾಡ್ತಿದ್ದನಂತೆ. ಇದನ್ನು ಗಮನಿಸಿದಂತ ಬಿಬಿಎಂಪಿಯು, ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ. ಈ ಪರಿಣಾಮ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ ಎಂದು ಹೇಳಿದೆ. ಅನಧಿಕೃತವಾಗಿ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿರುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆ ಮಾಹಿತಿ ತಂತ್ರಜ್ಞಾನ ವಿಭಾಗದ ಉಪ ಮುಖ್ಯ ಮಾಹಿತಿ ಅಧಿಕಾರಿಯಾದ ಪ್ರಭಾಕರ್ ರವರು ತಕ್ಷಣ ಸೈಬರ್ ಕ್ರೈಮ್‌ನಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದೆ. ಮುಂದುವರಿದು, ಪಾಲಿಕೆಯ ಅಧಿಕಾರಿಗಳು ಅಥವಾ ನಾಗರೀಕರು 9428053334 ಸಂಖ್ಯೆಯಿಂದ ವ್ಯಾಟ್ಸಪ್ ಮೂಲಕ ಬರುವ ಸಂದೇಶಗಳಿಗೆ ಸ್ಪಂದಿಸದಂತೆ ಮುಖ್ಯ ಆಯುಕ್ತರು ಕೋರಿರುತ್ತಾರೆ.…

Read More

ಬೆಳಗಾವಿ: ಕ್ರಿಕೆಟ್ ವಿಚಾರಕ್ಕೆ ಉಂಟಾದಂತ ಜಗಳ, ತಾರಕಕ್ಕೆ ಏರಿದ ಪರಿಣಾಮ, ಬೆಳಗಾವಿಯಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ, ತಲ್ವಾರ್ ಗಳನ್ನು ಎಸೆದು ಬೆಚ್ಚಿ ಬೀಳಿಸುವಂತೆ ಮಾಡಿರುವ ಘಟನೆ ನಡೆದಿದೆ. ಮನೆಯ ಮುಂದಿನ ವಾಹನಗಳು ಕಿಡಿಗೇಡಿಗಳ ದಾಳಿಯಲ್ಲಿ ಜಖಂ ಗೊಂಡಿದ್ದಾರೆ. ಬೆಳಗಾವಿ ಆಳ್ವಾಸ್ ಓಣಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕ್ಕೇರಿದ ಪರಿಣಾಮ, ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನೆಡಸಿದ್ದಾರೆ. ಅಲ್ಲದೇ ವಾಹನಗಳಲ್ಲು ಜಖಂ ಗೊಳಿಸಿದ್ದಾರೆ. ಈ ಎಲ್ಲಾ ಕಿಡಿಗೇಡಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗಾವಿಯ ಆಳ್ವಾಸ್ ಗಲ್ಲಿಯಲ್ಲಿನ ಈ ಘಟನೆಯಿಂದ ಬೆಳಗಾವಿ ನಗರದಾಧ್ಯಂತ ಹೈ ಅಲರ್ಟ್ ಅನ್ನು ಪೊಲೀಸರು ಘೋಷಿಸಿದ್ದಾರೆ. ಅಲ್ಲದೇ ಕಿಡಿಗೇಡಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸದ್ಯ ಬೆಳಗಾವಿಯ ಆಳ್ವಾಸ್ ಗಲ್ಲಿಯಲ್ಲಿ ಬಿಗುವಿನ ವಾತಾವರಣವಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. https://kannadanewsnow.com/kannada/%e0%b2%aa%e0%b3%8d%e0%b2%b0%e0%b2%9c%e0%b3%8d%e0%b2%b5%e0%b2%b2%e0%b3%8d-%e0%b2%aa%e0%b3%86%e0%b2%a8%e0%b3%8d%e0%b2%a1%e0%b3%8d%e0%b2%b0%e0%b3%88%e0%b2%b5%e0%b3%8d%e0%b2%95%e0%b3%87/ https://kannadanewsnow.com/kannada/dot-to-cut-6-80-lakh-mobile-connections/

Read More

ಬೆಂಗಳೂರು: CD ಶಿವು ಸಾರಥ್ಯದ, ಪೆನ್ ಡ್ರೈವ್ ಪಟಾಲಂ ಪಟಿಂಗರ ಪಾರ್ಟಿ ಕಾಂಗ್ರೆಸ್ಸಿಗೆ ಜಾತ್ಯತೀತತೆ ಎನ್ನುವುದು ವೋಟಿಗಾಗಿ ಹಾಕುವ ಮುಖವಾಡವಷ್ಟೇ. ಅದನ್ನು ಕಾಶಿ ಗಂಗೆಯಲ್ಲಿ ವಿಸರ್ಜಿಸಿ, ಸಂಚುಕೋರ ಕಾಂಗ್ರೆಸ್ ಪಕ್ಷವಾಗಿ ಹೊರಹೊಮ್ಮಿ ಬಹಳ ದಿನವೇ ಕಳೆದಿದೆ. ಅದು ಗಾಂಧಿ ಕಾಂಗ್ರೆಸ್ ಅಲ್ಲ, ನೆಹರು ಕಾಂಗ್ರೆಸ್ ಅಲ್ಲ.. CD ವಿದ್ಯಾಪಾರಂಗತನ ಕಪಿಮುಷ್ಟಿಗೆ ಸಿಕ್ಕಿ ಪೆನ್ ಡ್ರೈವ್ ಹಂಚಿಕೊಂಡು ವಿಕೃತಾನಂದ ಅನುಭವಿಸುತ್ತಿರುವ ಅಶ್ಲೀಲ ವಿಡಿಯೋ ಬಿಸ್ನೆಸ್ ಪಾರ್ಟಿ ಎಂಬುದಾಗಿ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಇಂದು ಮತ್ತೊಂದು ಎಕ್ಸ್ ಪೋಸ್ಟ್ ಮಾಡಿದ್ದು, ಪೆನ್ ಡ್ರೈವ್ ಪಟಿಂಗರನ್ನು ಅಕ್ಕಪಕ್ಕ ಇರಿಸಿಕೊಂಡು SITಗೆ ಟೋಪಿ ಹಾಕುತ್ತಿರುವ CD ಶಿವು ನೇತೃತ್ವದ ಪಕ್ಷ, ಅವರ ಸರಕಾರ ಆ ಪಟಿಂಗರ ರಕ್ಷಣೆಗೆ ನಾಚಿಕೆ, ಲಜ್ಜೆ ಇಲ್ಲದೆ ನಿಂತಿದೆ! ಲಜ್ಜೆ ಇಲ್ಲದವನಿಗೆ ಲಫಂಗರೆಲ್ಲ ನೆಂಟರು ಎನ್ನುವಂತಿದೆ ಕಪಟಿ ಕಾಂಗ್ರೆಸ್ ಪರಿಸ್ಥಿತಿ. CD ಶಿವು ಸೀಡಿ ಸೃಷ್ಟಿಕರ್ತ, ಪ್ರದರ್ಶಕ. ಬಿಚ್ಚಿದರೆ ಬಣ್ಣಗೇಡು, ಸಿಎಂ ಆಗಬೇಕೆನ್ನುವ ಆ ವ್ಯಕ್ತಿಯ ಕನಸು ಮಣ್ಣುಗೇಡು.. ಕಪಟಿ ಕಾಂಗ್ರೆಸ್ ಎಚ್ಚೆತ್ತುಕೊಂಡರೆ…

Read More

ಬೆಂಗಳೂರು: ಜೆಡಿಎಸ್ ಪಕ್ಷದವರು ನಿಜವಾಗಿಯೂ ಮರ್ಯಾದೆಗೆ ಅಂಜುವವರೇ ಆಗಿದ್ದರೆ ಪ್ರಜ್ವಲ್ ರೇವಣ್ಣ ಮಾಡಿದ ಮಾನಗೇಡಿ ಕೆಲಸಕ್ಕೆ ಜನತೆಗೆ ಮುಖ ತೋರಿಸಲಾಗದೆ ಮನೆಯೊಳಗೆ ಮುಸುಕು ಹಾಕಿಕೊಂಡು ಕೂರಬೇಕಿತ್ತು. ಉತ್ತರಿಸು ಪೆನ್ ಡ್ರೈವ್ ಸ್ವಾಮಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಪೆನ್ ಡ್ರೈವ್ ಕುಮಾರನ ಅವಕಾಶವಾದಿತನಕ್ಕೆ ಜಾತ್ಯಾತೀತ ಜನತಾ ದಳವು ಬಿಜೆಪಿಯೊಂದಿಗೆ ಸೇರಿ ಜಾತ್ಯಾತೀತತೆಯನ್ನು ವಿಸರ್ಜಿಸಿ “ಮಹಿಳಾ ಪೀಡಕ ಜನತಾ ದಳ”ವಾಗಿ ಮಾರ್ಪಟ್ಟಿದೆ. ಹಿಂದಿನ ಕಾಲದ ಸಿನೆಮಾಗಳಲ್ಲಿನ ಖಳನಾಯಕರ ಪಾತ್ರಗಳನ್ನು ಇಂದು ನಾವು ಜೆಡಿಎಸ್ ಪಕ್ಷದಲ್ಲಿ ಕಾಣುತ್ತಿದ್ದೇವೆ ಎಂದಿದೆ. ತಮ್ಮ ಕುಟುಂಬದ ಸದಸ್ಯನೊಬ್ಬ ಎಲ್ಲಿ ಅಡಗಿದ್ದಾನೆ ಎನ್ನುವ ಮಾಹಿತಿ ಇಲ್ಲದಿರುವಷ್ಟು ಅಮಾಯಕನೂ ಅಲ್ಲ, ಮುಗ್ದನೂ ಅಲ್ಲ ಬ್ರದರ್ ಸ್ವಾಮಿ! ಗೆಜ್ಜೆ ಶಬ್ದ ಕಂಡರೆ ಕಳ್ಳ ಹೆಜ್ಜೆ ಇಡುವ ಮಾನಗೇಡಿಗಳು ತಾವು ಕೊಳಕು ತಿಂದು ಇತರರ ಬಾಯಿಗೆ ಒರೆಸಲು ಬರುತ್ತಿರುವುದು ಮೂರನ್ನೂ ಬಿಟ್ಟಿರುವ ನಿರ್ಲಜ್ಜತನದ ಪರಮಾವಧಿ ಎಂಬುದಾಗಿ ಗುಡುಗಿದೆ. ಪೆನ್ ಡ್ರೈವ್ ಬಿಡ್ತೀನಿ, ಬಿಡ್ತೀನಿ ಎಂದು ಒಂದು…

Read More

ಕೈರೋ: ಇಸ್ರೇಲಿ ಪಡೆಗಳು ಗುರುವಾರ ಗಾಜಾ ಪಟ್ಟಿಯಾದ್ಯಂತ ವೈಮಾನಿಕ ಮತ್ತು ನೆಲದ ಬಾಂಬ್ ದಾಳಿಯಲ್ಲಿ ಕನಿಷ್ಠ 38 ಪ್ಯಾಲೆಸ್ಟೀನಿಯನ್ನರನ್ನು ಕೊಂದಿವೆ ಮತ್ತು ದಕ್ಷಿಣ ನಗರವಾದ ರಫಾದ ಪ್ರದೇಶಗಳಲ್ಲಿ ಹಮಾಸ್ ನೇತೃತ್ವದ ಉಗ್ರಗಾಮಿಗಳೊಂದಿಗೆ ನಿಕಟ ಯುದ್ಧದಲ್ಲಿ ಹೋರಾಡಿದೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಹಮಾಸ್ ಮಾಧ್ಯಮಗಳು ತಿಳಿಸಿವೆ. ಇಸ್ರೇಲಿ ಟ್ಯಾಂಕ್‌ಗಳು ರಾಫಾದ ಆಗ್ನೇಯದಲ್ಲಿ ಮುಂದುವರೆದವು, ನಗರದ ಪಶ್ಚಿಮ ಜಿಲ್ಲೆಯ ಯಿಬ್ನಾ ಕಡೆಗೆ ಅಂಚಿಗೆ ಬಂದು ಮೂರು ಪೂರ್ವ ಉಪನಗರಗಳಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ. “ಆಕ್ರಮಣವು (ಇಸ್ರೇಲಿ ಪಡೆಗಳು) ಪಶ್ಚಿಮಕ್ಕೆ ಮತ್ತಷ್ಟು ಚಲಿಸಲು ಪ್ರಯತ್ನಿಸುತ್ತಿದೆ. ಅವರು ಯಿಬ್ನಾದ ಅಂಚಿನಲ್ಲಿದ್ದಾರೆ. ಇದು ಜನನಿಬಿಡವಾಗಿದೆ. ಅವರು ಇನ್ನೂ ಅದನ್ನು ಆಕ್ರಮಿಸಿಲ್ಲ ಎಂದು ಹೆಸರೇಳದ ಒಬ್ಬ ನಿವಾಸಿ ಹೇಳಿದರು. ನಾವು ಸ್ಫೋಟಗಳನ್ನು ಕೇಳುತ್ತೇವೆ ಮತ್ತು ಸೇನೆಯು ಆಕ್ರಮಣ ಮಾಡಿದ ಪ್ರದೇಶಗಳಿಂದ ಕಪ್ಪು ಹೊಗೆ ಬರುವುದನ್ನು ನಾವು ನೋಡುತ್ತೇವೆ. ಇದು ಮತ್ತೊಂದು ಅತ್ಯಂತ ಕಷ್ಟಕರವಾದ ರಾತ್ರಿ ಎಂದು ಅವರು ಚಾಟ್ ಅಪ್ಲಿಕೇಶನ್ ಮೂಲಕ ರಾಯಿಟರ್ಸ್ಗೆ ತಿಳಿಸಿದರು. ಈ…

Read More

ಬೆಂಗಳೂರು: ತನ್ನ ಕುಟುಂಬದ ಅವಾಂತರ ತಡೆದು ಹೆಣ್ಣುಮಕ್ಕಳ ರಕ್ಷಣೆ ಮಾಡದ ಬ್ರದರ್ ಸ್ವಾಮಿ ತನ್ನ ಪಟಾಲಂ ಬಳಸಿ ಸಿಡಿ ಹಂಚಿಸಿ ಈಗ ಪತಿವ್ರತೆ ನಾಟಕ ಆಡುತ್ತಿದ್ದಾರೆ? ಹಾಸನದ ಟಿಕೆಟ್ ಹಂಚಿಕೆ ಇಂದ ಚುನಾವಣೆವರೆಗೆ ಒಳ ಆಟ ಆಡಿ ಈಗ ಮಾನ ಹರಾಜು ಆದಮೇಲೆ ಸತ್ಯ ಹರೀಶ್ಚಂದ್ರ ಪಾತ್ರಕ್ಕೆ ಬಣ್ಣ ಬಳಿದುಕೊಳ್ಳುತ್ತಿದ್ದಾರೆ. ಉತ್ತರಿಸಿ ಉತ್ತರ ಕುಮಾರ ಅಂತ ಕರ್ನಾಟಕ ಕಾಂಗ್ರೆಸ್ ಎಕ್ಸ್ ನಲ್ಲಿ ಕಿಡಿಕಾರಿದೆ. ಇಂದು ಎಕ್ಸ್ ಮಾಡಿರುವಂತ ಕಾಂಗ್ರೆಸ್, ಕರ್ನಾಟಕದಲ್ಲಿ ಸಿಡಿ ಜನಕ ಬ್ರದರ್ ಸ್ವಾಮಿ! ಮಗನ ಪಟ್ಟಾಭಿಷೇಕದ ಆಸೆಗಾಗಿ ಆರು ತಿಂಗಳು ಮುಂಚೆನೇ ಡೀಲ್ ವಕೀಲನ ಬಳಸಿಕೊಂಡು ಸಿಡಿ ಬ್ಲಾಕ್ಮೇಲ್ ಮಾಡಿದ ಕೀರ್ತಿ ಬ್ರದರ್ ಸ್ವಾಮಿಗೆ ಸೇರುತ್ತದೆ ಎಂದಿದೆ. ತನ್ನ ಕುಟುಂಬದ ಅವಾಂತರ ತಡೆದು ಹೆಣ್ಣುಮಕ್ಕಳ ರಕ್ಷಣೆ ಮಾಡದ ಬ್ರದರ್ ಸ್ವಾಮಿ ತನ್ನ ಪಟಾಲಂ ಬಳಸಿ ಸಿಡಿ ಹಂಚಿಸಿ ಈಗ ಪತಿವ್ರತೆ ನಾಟಕ ಆಡುತ್ತಿದ್ದಾರೆ? ಹಾಸನದ ಟಿಕೆಟ್ ಹಂಚಿಕೆ ಇಂದ ಚುನಾವಣೆವರೆಗೆ ಒಳ ಆಟ ಆಡಿ ಈಗ ಮಾನ ಹರಾಜು…

Read More

ಬೆಂಗಳೂರು : ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (KPTCL) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಂತಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಣೆ ಮಾಡಲಾಗಿದೆ.  ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು. ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ…

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More