Author: kannadanewsnow09

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಇದರ ನಡುವೆ ಎಫ್ಎಸ್ಎಲ್ ಫಲಿತಾಂಶ ಬರುವವರೆಗೂ ಶೋಧ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲೇ ಉತ್ತರಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದಸ್ಯರು ಕೇಳಿದಂತ ಪ್ರಶ್ನೆಗಳಿಗೆ ಉತ್ತರ ನೀಡಿದರು. ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಅಪರಿಚಿತ ದೂರು ಕೊಟ್ಟಿದ್ದನು. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸಹ ಕೇಳಿದ್ದನು ಎಂದರು. ಈ ಹಿನ್ನಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ…

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದನಕ್ಕೆ ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡುತ್ತಿದ್ದಾರೆ. ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದಸ್ಯರು ಕೇಳಿದಂತ ಪ್ರಶ್ನೆಗಳಿಗೆ ಉತ್ತರ ನೀಡಿದರು. ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಅಪರಿಚಿತ ದೂರು ಕೊಟ್ಟಿದ್ದನು. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸಹ ಕೇಳಿದ್ದನು ಎಂದರು. ಈ ಹಿನ್ನಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ ಪೊಲೀಸರು ತನಿಖೆ ಕೈಗೊಂಡಿದ್ದರು. ಆ ನಂತ್ರ…

Read More

ಪ್ರತಿಯೊಬ್ಬರಿಗೂ ಕಾಯಿಲೆ ಬಂದಾಗ ಔಷಧಿಯ ಅಗತ್ಯವಿದೆ. ವೈದ್ಯರು ಕೂಡ ಅನೇಕ ಔಷಧಿಗಳನ್ನು ಶಿಫಾರಸು ಮಾಡುತ್ತಾರೆ. ಇಂತಹ ಮೆಡಿಕಲ್ ನಿಂದ ಅನೇಕ ಪ್ಯಾಕೆಟ್ ಮಾತ್ರೆಗಳು ಅಂದರೆ ಔಷಧಗಳನ್ನು ತರಲಾಗುತ್ತದೆ. ಆದರೆ ಜನರು ನಿಜವಾಗಿಯೂ ಪ್ಯಾಕೆಟ್‌ಗಳನ್ನು ನೋಡುತ್ತಾರೆಯೇ ಅಥವಾ ಅವುಗಳಲ್ಲಿರುವ ಮಾಹಿತಿಯನ್ನು ಓದುತ್ತಾರೆಯೇ? ಇದು ಪ್ರಶ್ನೆ. ಏಕೆಂದರೆ ಹೆಚ್ಚಿನ ಪ್ಯಾಕೆಟ್‌ಗಳು ಪ್ರಮುಖ ಮಾಹಿತಿ ಅಥವಾ ಕೆಲವು ಮಾಹಿತಿಯನ್ನು ಒಳಗೊಂಡಿರುತ್ತವೆ. ಕೆಲವು ಪ್ಯಾಕೆಟ್‌ಗಳು ಕೆಂಪು ಗೆರೆಯನ್ನು ಹೊಂದಿರುತ್ತವೆ. ಅದಕ್ಕೆ ಕಾರಣವನ್ನು ಇಂದು ನಾವು ನಿಮಗೆ ಹೇಳಲಿದ್ದೇವೆ. ಕೆಲವು ಮಾತ್ರೆಗಳ ಪಟ್ಟಿಯ ಮೇಲೆ ನೀವು ಆಗಾಗ್ಗೆ ಕೆಂಪು ಗೆರೆಯನ್ನು ನೋಡಿದ್ದೀರಿ. ಅನೇಕ ಜನರಿಗೆ ಅದರ ಅರ್ಥ ತಿಳಿದಿಲ್ಲ. ಅದನ್ನೇ ನಾವು ಇಂದು ನಿಮಗೆ ಹೇಳಲಿದ್ದೇವೆ. ಏಕೆಂದರೆ ನೀವು ಇದನ್ನು ತಿಳಿದುಕೊಳ್ಳಬೇಕು. ಕೆಂಪು ರೇಖೆ ವೈದ್ಯರು ಕೆಂಪು ರೇಖೆಯ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಆದರೆ ಸಾಮಾನ್ಯ ಜನರಿಗೆ ಇದರ ಅರಿವಿಲ್ಲ. ಅಂತಹವರು ವೈದ್ಯರ ಸಲಹೆಯಿಲ್ಲದೆ ವೈದ್ಯಕೀಯವಾಗಿ ಯಾವುದೇ ಔಷಧಿಯನ್ನು ಸೇವಿಸುತ್ತಾರೆ ಮತ್ತು ಅವರು ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಾಗಿ ಔಷಧ…

Read More

ಬೆಂಗಳೂರು: ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ಭರವಸೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ಪ್ರಶ್ನಾವಳಿ ವೇಳೆ ಶಾಸಕರಾದ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. ಹೀಗಾಗಿ ಅಧಿಕಾರಿಗಳು ಅನರ್ಹ ಅರ್ಜಿಗಳನ್ನು ಆರಂಭಿಕ ಹಂತದಲ್ಲೇ ತ್ಯಜಿಸಿಬಿಡುತ್ತಾರೆ. ಈ ಎಲ್ಲಾ ಪ್ರಕ್ರಿಯೆಗಳೂ ಕಾನೂನಿನಲ್ಲೇ ಇದ್ದು, ಕಾನೂನು ಮೀರಿ ಏನೂ ಮಾಡಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಒಂದೆರಡು ರೈತರಿಗೆ ಅನ್ಯಾಯ ಆಗಿದ್ದರೆ ಶಾಸಕರು ನನ್ನ ಗಮನಕ್ಕೆ ತನ್ನಿ, ಸಮಸ್ಯೆಯನ್ನು ನಾನು ಸರಿಪಡಿಸುತ್ತೇನೆ” ಎಂದು ಆಶ್ವಾಸನೆ ನೀಡಿದರು. ಇದೇ ವೇಳೆ ಬಗರ್ ಹುಕುಂ ಹೆಸರಿನಲ್ಲಿ ಭೂ ಮಂಜೂರಾತಿಗೆ ಯಾವ್ಯಾವ ರೀತಿಯ ಅನರ್ಹ ಅರ್ಜಿಗಳು ಸಲ್ಲಿಕೆಯಾಗುತ್ತವೆ ಎಂದೂ ಸದನದ…

Read More

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸಿಎಂ ಸಿದ್ಧರಾಮಯ್ಯ ಕೊಲೆಗಾರ ಎಂಬ ಹೇಳಿಕೆ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆದರೇ ಇದು ಹೊಸದೇನು ಅಲ್ಲ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬರೋಬ್ಬರಿ 18 ಕೇಸ್ ಗಳಿದ್ದಾವೆ. ಆ ಬಗ್ಗೆ ಮುಂದೆ ಓದಿ. ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆಸಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಅದೇಶಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಂದಹಾಗೇ ಮಹೇಶ್ ತಿಮರೋಡಿ ವಿರುದ್ಧ ಇದೇನು ಹೊಸ ಕೇಸಲ್ಲ. ಈ ಮೊದಲು 18 ಕೇಸ್ ಗಳು ಅವರ ವಿರುದ್ಧ ಇದ್ದಾವೆ. ಅವುಗಳ ಪಟ್ಟಿ ಈ ಕೆಳಗಿನಂತಿದೆ. 1. ಮಹೇಶ್ ಶೆಟ್ಟಿ, ಬೆಂಗಳೂರು, O.S 5092/2023 ಬೆಂಗಳೂರು, CCH-40 07-06-2024 2. ಮಹೇಶ್ ಶೆಟ್ಟಿ, ಬೆಂಗಳೂರು, O.S…

Read More

ಬೆಂಗಳೂರು: ದಿನಾಂಕ 19.08.2025 (ಮಂಗಳವಾರ) ಬೆಳಿಗ್ಗೆ 10:30 ಗಂಟೆಯಿAದ ಮದ್ಯಾಹ್ನ 17:00 ಗಂಟೆಯವರೆಗೆ ‘66/11ಕೆ.ವಿ ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲುö್ಯ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ರಿö್ಟ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಲೆಗಾರ ಎಂಬುದಾಗಿ ಹೇಳಿಕೆ ನೀಡಿದ್ದಂತ ಮಹೇಶ್ ತಿಮರೋಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಇಂದು ಸಂಜೆಯೊಳಗೆ ಬಂಧಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಕೊಲೆಗಾರ ಎಂಬುದಾಗಿ ಮಹೇಶ್ ತಿಮರೋಡಿ ಹೇಳಿಕೆ ನೀಡಿದ್ದರು. ಈ ವಿಚಾರ ವಿಧಾನಸಭೆಯಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನಲೆಯಲ್ಲಿ ಮಹೇಶ್ ತಿಮರೋಡಿ ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಇದಷ್ಟೇ ಅಲ್ಲದೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವನೇ ಸಿದ್ಧರಾಮಯ್ಯ, ಅವರು ಕೊಲೆಗಾರ ಎಂಬುದಾಗಿ ವಿವಾದಾತ್ಮಕ, ಪ್ರಚೋಕನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಿರುವಂತ ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಇಂದು ಸಂಜೆಯೊಳಗೆ ಬಂಧಿಸುವಂತೆಯೂ ಖಡಕ್ ಸೂಚನೆಯನ್ನು ನೀಡಿರುವುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/caution-if-the-sheep-thieves-are-criticized-imprisonment-is-fixed-draft-bill-prepared-by-the-state-government/ https://kannadanewsnow.com/kannada/breaking-fir-registered-against-mahesh-timarodi-arrest-possible-at-any-moment/

Read More

ಬೆಂಗಳೂರು: ರಾಜ್ಯದಲ್ಲಿ ಕುರಿಗಾಯಿಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇದಕ್ಕಾಗಿ ಕರಡು ಮಸೂದೆ ಸಿದ್ಧಪಡಿಸಲಾಗಿದೆ. ಈ ಮಸೂದೆಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲಿದೆ. ಒಂದು ವೇಳೆ ಮಸೂದೆಗೆ ಅಂಗೀಕಾರ ದೊರೆತರೇ, ಇನ್ಮುಂದೆ ರಾಜ್ಯದಲ್ಲಿ ಕುರಿಗಾಯಿಗಳನ್ನು ನಿಂದಿಸಿದ್ರೇ ಜೈಲೆ ಶಿಕ್ಷೆ ಖಚಿತವಾಗಲಿದೆ. ಹೌದು ಸಾಂಪ್ರದಾಯಿಕ ಕುರಿಗಾಹಿಗಳ ಮೇಲಿನ ದೌರ್ಜನ್ಯ, ಶೋಷಣೆ, ಅವಹೇಳನ ತಡೆದು ಹಿತ ಕಾಪಾಡುವ ಜೊತೆಗೆ ಆ ವರ್ಗಕ್ಕೆ ಕಲ್ಯಾಣ ಮಂಡಳಿ ಸ್ಥಾಪಿಸಿ, ಯೋಜನೆಗಳನ್ನು ಜಾರಿಗೊಳಿಸಲು ಕಾನೂನು ಜಾರಿಗೆ ರಾಜ್ಯ ಸರ್ಕಾರವು ಮುಂದಾಗಿದೆ. ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ದವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ (ಆಗಸ್ಟ್‌ 19, 2025) ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಪಶುವೈದ್ಯಕೀಯ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾಯ್ದೆಯ ಜಾರಿಗೆ ಬದ್ದತೆಯನ್ನು ವ್ಯಕ್ತಪಡಿಸಿದ್ದಾರೆ. ಕುರಿಗಾರರ ಸ್ವತ್ತುಗಳ ರಕ್ಷಣೆ,…

Read More

ವಿಧಾನಪರಿಷತ್ : ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದ್ದು, ಈಗ 540 ಅರಣ್ಯ ರಕ್ಷಕರ (ಗಾರ್ಡ್) ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಎಸ್.ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆಯ ವತಿಯಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸರ್ಕಾರ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಆನೆ ಕಾರ್ಯಪಡೆಯನ್ನು ಮಂಜೂರು ಮಾಡಲು ಸೂಚಿಸಲಾಗಿದ್ದು, 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು. ಈ ಪಡೆಯಲ್ಲಿ 32 ಸಿಬ್ಬಂದಿ ಇರುತ್ತಾರೆ. ಅವರು ಆನೆಗಳನ್ನು…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ತಿಂಗಳಿಗೆ 1 ಲಕ್ಷ ರೂ.ಗಳ ಸಂಬಳವು ವೃತ್ತಿಪರ ಜೀವನದಲ್ಲಿ ಅನೇಕ ಜನರಿಗೆ ಗಮನಾರ್ಹ ಮೈಲಿಗಲ್ಲಾಗಿದೆ. ಇದು ಸ್ಮಾರ್ಟ್ ಹಣಕಾಸು ಯೋಜನೆಯೊಂದಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸಂಪತ್ತಿನ ಸೃಷ್ಟಿಗೆ ಉತ್ತಮ ಅವಕಾಶಗಳನ್ನು ನೀಡುತ್ತದೆ. ಹಾಗಾದರೇ ನೀವು 1 ಲಕ್ಷ ಸಂಬಳದಲ್ಲಿ 10 ವರ್ಷಗಳಲ್ಲಿ 1 ಕೋಟಿ ಗಳಿಸುವುದು ಹೇಗೆ ಎನ್ನುವ ಬಗ್ಗೆ ಮಾಹಿತಿ ಮುಂದಿದೆ ಓದಿ. ತಿಂಗಳಿಗೆ 1 ಲಕ್ಷ ರೂ.ಗಳ ಸಂಬಳದೊಂದಿಗೆ ನಿಮ್ಮ ಮೊದಲ 1 ಕೋಟಿ ರೂ.ಗಳ ಕಾರ್ಪಸ್ ಅನ್ನು ನಿರ್ಮಿಸಲು ನೀವು ಎದುರು ನೋಡುತ್ತಿದ್ದರೆ, ಅದಕ್ಕೆ ಸ್ಥಿರವಾದ ಹೂಡಿಕೆ ಮತ್ತು ಪರಿಣಾಮಕಾರಿ ಹಣಕಾಸು ಯೋಜನೆಯ ಅಗತ್ಯವಿದೆ. 1 ಕೋಟಿ ರೂ.ಗಳ ಕಾರ್ಪಸ್ ನ ಮಹತ್ವದ ಮೈಲಿಗಲ್ಲನ್ನು ಸಾಧಿಸಲು, ನಿಮ್ಮ ಹಣಕಾಸಿನ ಅಗತ್ಯಗಳಿಗೆ ಅನುಗುಣವಾಗಿ ನೀವು ಅವಧಿ ಮತ್ತು ಹೂಡಿಕೆ ಮೊತ್ತವನ್ನು ಆಯ್ಕೆ ಮಾಡಬಹುದು. ದೀರ್ಘಾವಧಿಯಲ್ಲಿ ಸ್ಥಿರವಾದ ಆದಾಯವನ್ನು ಖಚಿತಪಡಿಸಿಕೊಳ್ಳುವಾಗ ಅಪಾಯವನ್ನು ಕಡಿಮೆ ಮಾಡಲು ನೀವು ವಿವಿಧ ಹೂಡಿಕೆ ಸಾಧನಗಳಲ್ಲಿ ನಿಮ್ಮ ಪೋರ್ಟ್ಫೋಲಿಯೊವನ್ನು ವೈವಿಧ್ಯಗೊಳಿಸಬಹುದು. ನೀವು…

Read More