Author: kannadanewsnow09

ಗುರುತಿನ ವಂಚನೆಯನ್ನು ತಡೆಗಟ್ಟುವಲ್ಲಿ ಮತ್ತು ವೈಯಕ್ತಿಕ ವಿವರಗಳ ಸಿಂಧುತ್ವವನ್ನು ಖಚಿತಪಡಿಸಿಕೊಳ್ಳುವಲ್ಲಿ ಆಧಾರ್ ಕಾರ್ಡ್‌ನ ದೃಢೀಕರಣವು ಒಂದು ನಿರ್ಣಾಯಕ ಹೆಜ್ಜೆಯಾಗಿದೆ. ಹೆಚ್ಚುತ್ತಿರುವ ಡಿಜಿಟಲ್ ವಹಿವಾಟುಗಳು ಮತ್ತು ಗುರುತಿನ ಸಂಬಂಧಿತ ವಂಚನೆಯೊಂದಿಗೆ, ಆಧಾರ್ ಕಾರ್ಡ್ ಅನ್ನು ಅದರ ಮೇಲೆ ಮುದ್ರಿಸಲಾದ QR ಕೋಡ್ ಮೂಲಕ ಅಥವಾ ಕಾರ್ಡ್‌ದಾರರ ಹೆಸರು ಮತ್ತು ಮೂಲ ವಿವರಗಳನ್ನು ಬಳಸಿಕೊಂಡು ಅಧಿಕೃತ UIDAI ಪೋರ್ಟಲ್ ಮೂಲಕ ಹೇಗೆ ಪರಿಶೀಲಿಸುವುದು ಎಂಬುದನ್ನು ತಿಳಿದುಕೊಳ್ಳುವುದು ಅತ್ಯಗತ್ಯ. ವಿಧಾನ 1: QR ಕೋಡ್ ಬಳಸಿ ಆಧಾರ್ ಕಾರ್ಡ್ ಪರಿಶೀಲಿಸುವುದು ಪ್ರತಿ ಆಧಾರ್ ಕಾರ್ಡ್‌ನಲ್ಲಿ ಎನ್‌ಕ್ರಿಪ್ಟ್ ಮಾಡಲಾದ ಜನಸಂಖ್ಯಾ ವಿವರಗಳು ಮತ್ತು ಕಾರ್ಡ್‌ದಾರರ ಫೋಟೋವನ್ನು ಸಂಗ್ರಹಿಸುವ QR ಕೋಡ್ ಇರುತ್ತದೆ. ಇದನ್ನು ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಬಳಸಿ ಆಫ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಹಂತಗಳು: mAadhaar ಅಥವಾ ಆಧಾರ್ QR ಸ್ಕ್ಯಾನರ್‌ನಂತಹ UIDAI-ಅನುಮೋದಿತ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ. ಅಪ್ಲಿಕೇಶನ್ ತೆರೆಯಿರಿ ಮತ್ತು QR ಕೋಡ್ ಸ್ಕ್ಯಾನ್ ಆಯ್ಕೆಯನ್ನು ಟ್ಯಾಪ್ ಮಾಡಿ. ಆಧಾರ್ ಕಾರ್ಡ್‌ನಲ್ಲಿರುವ QR ಕೋಡ್ ಅನ್ನು ಸ್ಕ್ಯಾನ್…

Read More

ಬೆಂಗಳೂರು: ನಗರದಲ್ಲಿನ ಸರ್ಕಾರಿ ಜಮೀನಿಗೆ ನಿಯಮಬಾಹಿರವಾಗಿ ಆದೇಶ ಹೊರಡಿಸಿದ ಆರೋಪದಡಿ ಐಎಎಸ್‌ ಅಧಿಕಾರಿ ವಾಸಂತಿ ಅಮರ್‌ ವಿರುದ್ಧ ಹಲಸೂರು ಗೇಟ್‌ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಪ್ರಶಾಂತ್‌ ಖಾನಗೌಡ ಪಾಟೀಲ್ ಅವರು ಹಲಸೂರು ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದರು. ಆದರೇ 48ನೇ ಎಸಿಎಂಎಂ ನ್ಯಾಯಾಲಯದ ಎದುರು ದೂರುದಾರರು ಹಾಜರಾಗಿ ಎನ್‌ಸಿಆರ್ ಪ್ರಕರಣದ ತನಿಖೆಗೆ ಮನವಿ ಮಾಡಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 257ರ ಅಡಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಮಂಗಳವಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಂದಹಾಗೇ ಹಿಂದಿನ ವಿಶೇಷ ಜಿಲ್ಲಾಧಿಕಾರಿ–3 ವಾಸಂತಿ ಅಮರ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂಬರ್ 8ರಲ್ಲಿ 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ನಿಯಮ ಬಾಹಿರ ಆದೇಶ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ನಗರದ ಪ್ರಕೃತಿ ಮೆಡಿಕಲ್ಸ್ ಮಾಲೀಕ ಹರೀಶ್ ಭಟ್ ಎಂಬುವರು ಮೆಡಿಕಲ್ಸ್ ಮಾರಾಟ ಮಾಡಿ, ಹಣ ಪಡೆದು ಮೋಸ ಮಾಡಿದಂತ ಆರೋಪ ಕೇಳಿ ಬಂದಿದೆ. ಕೊಟ್ಟ ಹಣ ವಾಪಾಸ್ ಕೊಡುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜಾತಿ ಹೆಸರಿಡಿದು ಬೈದ ಕಾರಣ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಅವರನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ನಗರದ ಪ್ರಕೃತಿ ಮೆಡಿಕಲ್ಸ್ ಮಾಲೀಕ ಹರೀಶ್ ಭಟ್ ಅವರು, ಪುನೀತ್ ಕುಮಾರ ಎಂಬುವರಿಗೆ ತಮ್ಮ ಮೆಡಿಕಲ್ ಮಾರಾಟ ಮಾಡಲು ಮಾತುಕತೆ ನಡೆಸಿದ್ದರು. ದಿನಾಂಕ 31-08-2024ರಂದು ಹಲವರ ಸಮ್ಮುಖದಲ್ಲಿ ನಡೆದಿದ್ದಂತ ಮಾತುಕತೆಯಲ್ಲಿ ಪ್ರಕೃತಿ ಮೆಡಿಕಲ್ಸ್ ಮಾರಾಟ ಮಾಡುವುದಕ್ಕೂ ಒಪ್ಪಿಕೊಂಡಿದ್ದರು.  ಪ್ರಕೃತಿ ಮೆಡಿಕಲ್ಸ್ ಖರೀದಿಸಲು ಪುನೀತ್ ಕುಮಾರ್ ಅವರು ಹರೀಶ್ ಭಟ್ ಗೆ ನಗದು, ಚೆಕ್ ಮೂಲಕ ಹಂತ ಹಂತವಾಗಿ 35 ಲಕ್ಷ ಹಣವನ್ನು ನೀಡಿದ್ದರು. ಈ ರೀತಿಯಾಗಿ ಹಣ ಪಡೆದಿದ್ದಂತ ಹರೀಶ್ ಭಟ್ ಮಾತ್ರ, ಪ್ರಕೃತಿ…

Read More

ಬೆಂಗಳೂರು: 2025-26ನೇ ಸಾಲಿನ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಆಯೋಜನೆಯ ಸಂಬಂಧ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಆಯೋಜನೆ ಸಂಬಂಧ ಸುತ್ತೋಲೆಯನ್ನು ಹೊರಡಿಸಿ, ವಿವಿಧ ಹಂತದ ಕಾರ್ಯಕ್ರಮವನ್ನು ಆಯೋಜಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿತ್ತು ಎಂದು ತಿಳಿಸಿದೆ. ಇದೀಗ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಲ್ಲದೇ ಶೈಕ್ಷಣಿಕ ವರ್ಷದ ಮೊದನೇ ಅವಧಿಯಲ್ಲಿ ವಿವಿಧ ಹಂತದ ಕ್ರೀಡಾಕೂಟ ಆಯೋಗಿಸಲಾಗುತ್ತಿರುವ ಕಾರಣ, 2025-26ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಕ್ಲಸ್ಟರ್, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧೆ ನಡೆಸಲು ಈ ಕೆಳಕಂಡಂತೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ ಎಂದಿದೆ. ಹೀಗೆದೆ ಬದಲಾವಣೆಗೊಂಡ ವೇಳಾಪಟ್ಟಿ ಕ್ಲಸ್ಟರ್ ಹಂತದಲ್ಲಿ ದಿನಾಂಕ 10-10-2025 ರಿಂದ 25-10-2025ರವರೆಗೆ ನಡೆಸಲು ತಿಳಿಸಿದೆ. ತಾಲ್ಲೂಕು ಹಂತದಲ್ಲಿ ದಿನಾಂಕ 27-10-2025 ರಿಂದ 10-11-2025ರವರೆಗೆ ನಡೆಸಲು ನಿಗದಿಪಡಿಸಿದೆ. ಜಿಲ್ಲಾ ಹಂತದಲ್ಲಿ ದಿನಾಂಕ…

Read More

ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ಪದಾಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು. ಮಹಾನಗರ ಪಾಲಿಕೆಗಳ ಸಾಮಾನ್ಯ ನೇಮಕಾತಿ ನಿಯಮಗಳು 2011 ಕ್ಕೆ ಸಮಗ್ರ ತಿದ್ದುಪಡಿ ಮಾಡುವುದು, ಮಹಾನಗರ ಪಾಲಿಕೆ ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಸರ್ಕಾರಿ ನೌಕರರ ರೀತಿಯಲ್ಲಿ ಮಹಾನಗರ ಪಾಲಿಕೆಗಳ ಅಧಿಕಾರಿಗಳು/ನೌಕರರಿಗೂ ಕೆಜಿಐಡಿ, ಜಿಐಎಸ್ ಮತ್ತು ಜಿಪಿಎಫ್ ಸೌಲಭ್ಯಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರ ಸಂಘಗಳು ಸರ್ಕಾರ ಮುಂದಿಟ್ಟಿದ್ದವು. ಈ ಬಗ್ಗೆ ಸಭೆ ನಡೆಸಿದ ಬಳಿಕ ಸಭೆಯ ಬಗ್ಗೆ ಮಾಹಿತಿ ನೀಡಿದ ಸಚಿವ ಬೈರತಿ ಸುರೇಶ ಅವರು, ಪಾಲಿಕೆ ನೌಕರರಿಗೆ ಸಕಾಲಕ್ಕೆ ವೇತನ ನೀಡುವುದು, ಸಿ & ಆರ್ ನಿಯಮಗಳಿಗೆ…

Read More

ಬೆಂಗಳೂರು : “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಜಿಬಿಎ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ. ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ. ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು.…

Read More

ಬೆಂಗಳೂರು: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಶ್ರೀಮತಿ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ ಕಾನೂನು ಬಾಹೀರವಾಗಿದ್ದು ಇದೀಗ ಅವರ ವಿರುದ್ಧ FIR ದಾಖಲಾಗಿದೆ. ಇಂದು ಬೆಂಗಳೂರಿನ 48ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿದ್ದಂತ ಎನ್ ಸಿ ಆರ್ ನಂ 112/2025ರ ಅನುಸಾರ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಲಯವು ತನಿಖೆ ಕೈಗೊಳ್ಳಲು ಆದೇಶಿಸಿದೆ. ಹೀಗಾಗಿ ಕೆಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ತೆರಳಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ದೂರು ನೀಡಿದ್ದಾರೆ.…

Read More

ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ದಂಪತಿಗಳಿಗೆ ಹೆಣ್ಣು ಮಗು ಜನಿಸಿದೆ.  ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಫೆಬ್ರವರಿಯಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಗರ್ಭಧಾರಣೆಯ ಸುದ್ದಿಯನ್ನು ಹಂಚಿಕೊಂಡರು. ಈ ಸುದ್ದಿಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಮುದ್ದಾದ ಮಗುವಿನ ಸಾಕ್ಸ್‌ಗಳ ಫೋಟೋದೊಂದಿಗೆ ಹಂಚಿಕೊಳ್ಳಲಾಗಿದೆ. ಕಿಯಾರಾ ಅಡ್ವಾಣಿ ನಮ್ಮ ಜೀವನದ ಶ್ರೇಷ್ಠ ಉಡುಗೊರೆ. ಶೀಘ್ರದಲ್ಲೇ ಬರಲಿದೆ ಎಂದು ಬರೆದಿದ್ದರು. ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಫೆಬ್ರವರಿ, 2023 ರಲ್ಲಿ ರಾಜಸ್ಥಾನದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ವಿವಾಹವಾದರು. ಕಿಯಾರಾ ಅಡ್ವಾಣಿ ‘ವಾರ್ 2’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾಗಲಿದೆ. ಏತನ್ಮಧ್ಯೆ, ಜಾನ್ವಿ ಕಪೂರ್ ಎದುರು ಸಿದ್ಧಾರ್ಥ್ ಮಲ್ಹೋತ್ರಾ ಅವರ ‘ಪರಮ್ ಸುಂದರಿ’ ಜುಲೈ 25 ರಂದು ಚಿತ್ರಮಂದಿರಗಳಿಗೆ ಬರಲಿದೆ. ಅವರು ಏಕ್ತಾ ಕಪೂರ್ ಅವರ ‘ವಿವಿಎಎನ್: ಫೋರ್ಸ್ ಆಫ್ ದಿ ಫಾರೆಸ್ಟ್’ ಅನ್ನು ಸಹ ಪೈಪ್‌ಲೈನ್‌ನಲ್ಲಿ ಹೊಂದಿದ್ದಾರೆ.

Read More

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯನ್ನು ವರ್ಗಾಯಿಸುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯಿಂದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ಗುರುಕೃಷ್ಣ ಶೆಣೈಗೆ ಮನವಿ ಮಾಡಲಾಯಿತು. ಈ ಮನವಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ ತಾಲ್ಲೂಕು ಅಧ್ಯಕ್ಷ ವಸೀಮ್ ಉಳ್ಳೂರು, ಗ್ರಾಮಾಡಳಿತ ದೇಶದ ಅಭಿವೃದ್ದಿಗೆ ಸಂಕೇತವಾಗಿರುತ್ತದೆ. ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಉತ್ತಮವಾಗಿ ಕೆಲಸ ಮಾಡಿದರೆ ಗ್ರಾಮಗಳು ಅಭಿವೃದ್ದಿಯಾಗತ್ತದೆ. ಆದರೆ ಉಳ್ಳೂರು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕರ್ತವ್ಯಲೋಪದಿಂದಾಗಿ ಪಂಚಾಯ್ತಿ ಆಡಳಿತ ವ್ಯವಸ್ಥೆಯೆ ತಲೆಕೆಳಗಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಪಂಚಾಯ್ತಿಯಲ್ಲಿ ಕಸವಿಲೇವಾರಿ ವಾಹನ ಇದ್ದರೂ ಅದರ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಮಳೆಯಲ್ಲಿ ವಾಹನ ನಿಲ್ಲಿಸುತ್ತಿರುವುದರಿಂದ ವಾಹನ ತುಕ್ಕು ಹಿಡಿಯುತ್ತಿದೆ. ಊರಿನ ಸ್ವಚ್ಚತೆಗೆ ಆದ್ಯತೆ ನೀಡುತ್ತಿಲ್ಲ. ಆಸ್ಪತ್ರೆ ರಸ್ತೆಯಲ್ಲಿ ಹೊಂಡಗುAಡಿಗಳು ಹೆಚ್ಚಿದ್ದು ಓಡಾಟಕ್ಕೆ ತೀವೃ ಅಡಚಣೆ ಉಂಟಾಗುತ್ತಿದೆ. ಈ-ಸ್ವತ್ತು ಸರಿಯಾದ ಸಮಯಕ್ಕೆ ಮಾಡಿಕೊಡದೆ ಗ್ರಾಮಸ್ಥರು ಪಂಚಾಯ್ತಿಗೆ ಹತ್ತಾರು ಬಾರಿ…

Read More

ನವದೆಹಲಿ” ಭಾರತೀಯ ಕಂಪನಿ ಕಾರ್ಯದರ್ಶಿಗಳ ಸಂಸ್ಥೆ (ICSI) ಜುಲೈ 2025 ರ ICSI ಕಂಪನಿ ಕಾರ್ಯದರ್ಶಿ ಕಾರ್ಯನಿರ್ವಾಹಕ ಪ್ರವೇಶ ಪರೀಕ್ಷೆಯ (CSEET) ಅಂಕಪಟ್ಟಿಗಳನ್ನು ಪ್ರಕಟಿಸುವ ದಿನಾಂಕವನ್ನು ಬಿಡುಗಡೆ ಮಾಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ಜುಲೈ 16 (ಬುಧವಾರ) ಮಧ್ಯಾಹ್ನ 2 ಗಂಟೆಗೆ CSEET ಜುಲೈ 2025 ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಜುಲೈ 05, 2025 ಮತ್ತು ಜುಲೈ 07, 2025 ರಂದು ನಡೆದ ಕಂಪನಿ ಕಾರ್ಯದರ್ಶಿ ಕಾರ್ಯನಿರ್ವಾಹಕ ಪ್ರವೇಶ ಪರೀಕ್ಷೆಯ (CSEET) ಫಲಿತಾಂಶವನ್ನು ಬುಧವಾರ, ಜುಲೈ 16, 2025 ರಂದು ಮಧ್ಯಾಹ್ನ 02:00 ಗಂಟೆಗೆ ಘೋಷಿಸಲಾಗುವುದು. ವೈಯಕ್ತಿಕ ಅಭ್ಯರ್ಥಿಗಳ ವಿಷಯವಾರು ಅಂಕಗಳ ವಿವರಗಳೊಂದಿಗೆ ಫಲಿತಾಂಶವನ್ನು ಸಂಸ್ಥೆಯ ವೆಬ್‌ಸೈಟ್: www.icsi.edu ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ” ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ. CSEET ಜುಲೈ 2025 ರ ಅವಧಿಯ ಔಪಚಾರಿಕ ಇ-ಫಲಿತಾಂಶ-ಕಮ್-ಅಂಕಗಳ ಹೇಳಿಕೆಯನ್ನು ICSI – icsi.edu ವೆಬ್‌ಸೈಟ್‌ನಲ್ಲಿಯೂ ಅಪ್‌ಲೋಡ್ ಮಾಡಲಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ನೆನಪಿನಲ್ಲಿಡಬೇಕು. ಜುಲೈ, 2025 ರ ಕಂಪನಿ ಕಾರ್ಯದರ್ಶಿ ಕಾರ್ಯನಿರ್ವಾಹಕ ಪ್ರವೇಶ…

Read More