Author: kannadanewsnow09

ಬೆಂಗಳೂರು : ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂಗಳಿಂದ 3000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ಜೀವಮಾನದ ಸಾಧನೆ ಪ್ರಶಸ್ತಿ ಪುರಸ್ಕೃತರಾದ ಡಾ.ಉಮಾಶ್ರೀ, ಪ್ರೊ.ಎಚ್.ಎಸ್.ಶಿವಪ್ರಕಾಶ್, ಕೋಟಿಗಾನಲ್ಲಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. https://kannadanewsnow.com/kannada/israel-launches-airstrikes-on-lebanon/ https://kannadanewsnow.com/kannada/important-information-for-nhm-employees-of-state-health-department-here-are-the-holiday-benefits-you-will-get/

Read More

ಬೈರುತ್: ಹಿಜ್ಬುಲ್ಲಾ ರೇಡಿಯೋಗಳು ಮತ್ತು ಪೇಜರ್ಗಳನ್ನು ಸ್ಫೋಟಿಸಿದ ಮಾರಣಾಂತಿಕ ಇಸ್ರೇಲಿ ದಾಳಿಗಳು ಎಲ್ಲಾ ಕೆಂಪು ರೇಖೆಗಳನ್ನು ದಾಟಿವೆ ಎಂದು ಭಾರಿ ಶಸ್ತ್ರಸಜ್ಜಿತ ಲೆಬನಾನ್ ಚಳವಳಿಯ ನಾಯಕ ಗುರುವಾರ ಬೈರುತ್ನಲ್ಲಿ ಇಸ್ರೇಲಿ ಯುದ್ಧವಿಮಾನಗಳಿಂದ ಸೋನಿಕ್ ಬೂಮ್ಗಳು ಕಟ್ಟಡಗಳನ್ನು ನಡುಗಿಸುತ್ತಿದ್ದಂತೆ ಪ್ರಸಾರವಾದ ಭಾಷಣದಲ್ಲಿ ಹೇಳಿದರು. ಹೆಜ್ಬುಲ್ಲಾದ ಸಂವಹನ ಸಾಧನಗಳ ಮೇಲೆ ನಡೆದ ದಾಳಿಯಲ್ಲಿ 37 ಜನರು ಸಾವನ್ನಪ್ಪಿದರು ಮತ್ತು ಸುಮಾರು 3,000 ಜನರು ಗಾಯಗೊಂಡರು, ಲೆಬನಾನ್ ಆಸ್ಪತ್ರೆಗಳನ್ನು ಧ್ವಂಸಗೊಳಿಸಿದರು ಮತ್ತು ಹಿಜ್ಬುಲ್ಲಾ ಮೇಲೆ ರಕ್ತಸಿಕ್ತ ವಿನಾಶವನ್ನು ಉಂಟುಮಾಡಿದರು ಎಂದು ಲೆಬನಾನ್ ಮತ್ತು ಹಿಜ್ಬುಲ್ಲಾ ಇಸ್ರೇಲ್ ಅನ್ನು ದೂಷಿಸಿವೆ. ಈ ದಾಳಿಯ ಬಗ್ಗೆ ಇಸ್ರೇಲ್ ನೇರವಾಗಿ ಪ್ರತಿಕ್ರಿಯಿಸಿಲ್ಲ, ಇದು ಬಹುಶಃ ತನ್ನ ಮೊಸ್ಸಾದ್ ಗೂಢಚಾರ ಸಂಸ್ಥೆಯಿಂದ ನಡೆಸಲ್ಪಟ್ಟಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. “ಪ್ರತಿರೋಧದ ಇತಿಹಾಸದಲ್ಲಿ ಅಭೂತಪೂರ್ವ ಮತ್ತು ಲೆಬನಾನ್ ಇತಿಹಾಸದಲ್ಲಿ ಅಭೂತಪೂರ್ವವಾದ ಪ್ರಮುಖ ಭದ್ರತಾ ಮತ್ತು ಮಿಲಿಟರಿ ಹೊಡೆತಕ್ಕೆ ನಾವು ಒಳಗಾಗಿದ್ದೇವೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ತಮ್ಮ…

Read More

ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ – 50ರ ಸಮಾರೋಪ ಸಮಾರಂಭವನ್ನು ಜನೋತ್ಸವವಾಗಿ ಆಚರಿಸಲಾಗುವುದು. ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇಂದಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ರಾಜ್ಯೋತ್ಸವ ಪ್ರಶಸ್ತಿ – 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಅವರು, ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟಂಬರ್‌ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ. ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ…

Read More

ನವದೆಹಲಿ: ಬೆಂಗಳೂರಿನಲ್ಲಿ ಯು.ಎಸ್ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನವದೆಹಲಿಯಲ್ಲಿರುವ ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಯಭಾರಿ ಎರಿಕ್ ಗಾರ್ಸೆಟಿ ಅವರು ಕರ್ನಾಟಕದ ಗ್ರಾನೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭರವಸೆ ನೀಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ನವದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ರಾಯಭಾರಿ ಎರಿಕ್ ಗಾರ್ಸೆಟಿ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಯುಎಸ್ ರಾಯಭಾರಿ ಕಚೇರಿಯನ್ನು ಆರಂಭಿಸುವುದು ಸೇರಿದಂತೆ, ಕರ್ನಾಟಕದಲ್ಲಿ ಯುಎಸ್ ಬಂಡವಾಳ ಹೂಡಿಕೆ, ತಂತ್ರಜ್ಞಾನ ವಿನಿಮಯ ಸೇರಿದಂತೆ ಕೆಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆಯಿಂದ ಯುಎಸ್ ಪಯಣ ಬೆಳೆಸುವವರು ಈಗ ಚೆನ್ನೈಗೆ ಹೋಗಬೇಕಿದೆ, ರಾಜ್ಯದ ನಾಗರಿಕರಿಗೆ ಅನುಕೂಲ ಕಲ್ಪಸುವ ಸಲುವಾಗಿ ಈಗಾಗಲೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಮೆರಿಕ ರಾಯಭಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದ ಪ್ರಿಯಾಂಕ್ ಖರ್ಗೆ ಅವರು ಈ ಸಂಬಂಧ…

Read More

ನವದೆಹಲಿ: ಆಹಾರ ಪ್ಯಾಕೇಜಿಂಗ್ ಅಥವಾ ತಯಾರಿಕೆಯಲ್ಲಿ ಬಳಸುವ 3,600 ಕ್ಕೂ ಹೆಚ್ಚು ರಾಸಾಯನಿಕಗಳು ಮಾನವ ದೇಹದಲ್ಲಿ ಪತ್ತೆಯಾಗಿವೆ. ಅವುಗಳಲ್ಲಿ ಕೆಲವು ಆರೋಗ್ಯಕ್ಕೆ ಅಪಾಯಕಾರಿ. ಆದರೆ ಇತರರ ಬಗ್ಗೆ ಕಡಿಮೆ ತಿಳಿದಿದೆ ಎಂದು ಸೆಪ್ಟೆಂಬರ್ 17, 2024 ರ ಮಂಗಳವಾರ ಪ್ರಕಟವಾದ ಅಧ್ಯಯನ ತಿಳಿಸಿದೆ. ಈ ರಾಸಾಯನಿಕಗಳಲ್ಲಿ ಸುಮಾರು 100 ರಾಸಾಯನಿಕಗಳು ಮಾನವನ ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸುತ್ತವೆ ಎಂದು ಜ್ಯೂರಿಚ್ ಮೂಲದ ಎನ್ಜಿಒ ಫುಡ್ ಪ್ಯಾಕೇಜಿಂಗ್ ಫೋರಂ ಫೌಂಡೇಶನ್ನ ಪ್ರಮುಖ ಅಧ್ಯಯನ ಲೇಖಕ ಬಿರ್ಗಿಟ್ ಗೀಕ್ ಹೇಳಿದ್ದಾರೆ. ಈ ರಾಸಾಯನಿಕಗಳಲ್ಲಿ ಕೆಲವು ತುಲನಾತ್ಮಕವಾಗಿ ಚೆನ್ನಾಗಿ ಅಧ್ಯಯನ ಮಾಡಲ್ಪಟ್ಟಿವೆ ಮತ್ತು ಈಗಾಗಲೇ ಮಾನವ ದೇಹಗಳಲ್ಲಿ ಕಂಡುಬಂದಿವೆ. ಉದಾಹರಣೆಗೆ ಪಿಎಫ್ಎಎಸ್ ಮತ್ತು ಬಿಸ್ಫೆನಾಲ್ ಎ – ಇವೆರಡೂ ನಿಷೇಧದ ರಾಸಾಯನಿಕಗಳಾಗಿವೆ. ಆದರೆ ಇತರರ ಆರೋಗ್ಯದ ಪರಿಣಾಮಗಳ ಬಗ್ಗೆ ಹೆಚ್ಚು ತಿಳಿದಿಲ್ಲ ಎಂದು ಗೀಕೆ ಎಎಫ್ಪಿಗೆ ತಿಳಿಸಿದರು. ಪ್ಯಾಕೇಜಿಂಗ್ನಲ್ಲಿ ಬಳಸುವ ರಾಸಾಯನಿಕಗಳು ಆಹಾರದೊಂದಿಗೆ ಹೇಗೆ ನುಂಗಲ್ಪಡುತ್ತವೆ ಎಂಬುದರ ಬಗ್ಗೆ ಹೆಚ್ಚಿನ ಸಂಶೋಧನೆಗೆ ಕರೆ ನೀಡಿದರು. ಸಂಶೋಧಕರು…

Read More

ಬೆಂಗಳೂರು : ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಸಿಎಂಗಳಾದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಸತ್ತೋದವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ. ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆಯಿಂದ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಕ್ತ ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೇ ಭೂ ಸ್ವಾಧೀನ ಮಾಡಿಕೊಂಡಿದೆ. 1976 ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಹೆಚ್.ಡಿ.…

Read More

ಬೆಂಗಳೂರು: ಸತ್ತವರ ಹೆಸರಿನಲ್ಲಿ ನೂರು ಕೋಟಿ ಬೆಳೆಬಾಳುವ ಆಸ್ತಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈಯಲ್ಲಿ ಡಿ ನೋಟಿಫೈ ಮಾಡಿಸಿದ ಹೆಚ್ ಡಿ ಕುಮಾರಸ್ವಾಮಿ ಎಂಬುದಾಗಿ ಸಚಿವ ಕೃಷ್ಣಭೈರೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಅಕ್ರಮದಲ್ಲಿ ಕುಮಾರಸ್ವಾಮಿ-ಯಡಿಯೂರಪ್ಪ ಜಂಟಿಯಾಗಿ ಬಾಗಿಯಾಗಿದ್ದಾರೆ. ಕುಮಾರಸ್ವಾಮಿ ಆದೇಶ ಯಡಿಯೂರಪ್ಪ ಅವಧಿಯಲ್ಲಿ ಡಿನೋಟಿಫೈ ಮಾಡಲಾಗಿದೆ. ಈ ಮೂಲಕ ನೂರಾರು ಕೋಟಿ ಆಸ್ತಿ ಕುಮಾರಸ್ವಾಮಿ ಬಾಮೈದನ ಪಾಲಾಗಿದೆ ಎಂಬುದಾಗಿ ಆರೋಪಿಸಿದರು. ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ಇಬ್ಬರು ಸೇರಿಕೊಂಡು ವ್ಯವಸ್ಥಿತ ಲೂಟಿ ಮಾಡಿದ್ದಾರೆ. ಅಲ್ಲದೇ ಅಧಿಕಾರಿಗಳ ಅಭಿಪ್ರಾಯ ದಿಕ್ಕರಿಸಿ  ಬಿಎಸ್ ಯಡಿಯೂರಪ್ಪ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಹೇಳಿದರು. https://kannadanewsnow.com/kannada/rajyotsava-award-69-awardees-to-be-conferred-with-awards-this-year-last-date-for-september-30/ https://kannadanewsnow.com/kannada/important-information-for-nhm-employees-of-state-health-department-here-are-the-holiday-benefits-you-will-get/ https://kannadanewsnow.com/kannada/bengaluru-power-outages-in-more-areas-on-september-21/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಾರಿ 69 ಸಾಧಕರಿಗೆ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದಂತ ಶಿವರಾಜ ತಂಡರಗಿ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್​ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಅಂದಹಾಗೇ ನವೆಂಬರ್.1ರ ಕನ್ನಡ ರಾಜ್ಯೋತ್ಸವದಂದು ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಮೊದಲು 50 ಮಂದಿಗೆ ಮಾತ್ರವೇ ನೀಡಲಾಗುತ್ತಿತ್ತು. ಆದರೇ ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ನಂತ್ರ, ಪ್ರಶಸ್ತಿ ನೀಡುವಂತ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಅದರಂತೆ ಈ ವರ್ಷ 69 ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. https://twitter.com/KarnatakaVarthe/status/1836752362582499616 https://kannadanewsnow.com/kannada/delegation-of-ministers-mlas-officials-to-visit-haridwar-varanasi-tomorrow-ganga-aarti/ https://kannadanewsnow.com/kannada/important-information-for-nhm-employees-of-state-health-department-here-are-the-holiday-benefits-you-will-get/

Read More

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಮೇಷ  ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ…

Read More

ಬೆಂಗಳೂರು : ಇದೀಗ ಕರ್ನಾಟಕದ ದೂರ ದೂರದ ಪ್ರದೇಶಗಳಲ್ಲಿಯೂ ರಿಲಯನ್ಸ್ ಜಿಯೋದ ನೆಟ್ ವರ್ಕ್ ದೊರೆಯುತ್ತದೆ ಎಂಬುದನ್ನು ಘೋಷಿಸಲಾಗಿದೆ. ಡಿಜಿಟಲ್ ವಿಭಜನೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಇದು ಕಾರ್ಯತಂತ್ರ ಕ್ರಮವಾಗಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹುಗ್ಯಂನಲ್ಲಿ ಸಂಪರ್ಕ ದೊರೆಯುವಂತೆ ಮಾಡುವಲ್ಲಿ ಜಿಯೋ ಯಶಸ್ಸು ಕಂಡಿದೆ. ಇದಕ್ಕೂ ಮುನ್ನ ಈ ಪ್ರದೇಶಗಳಲ್ಲಿ ಸಂವಹನ ಮೂಲಸೌಕರ್ಯಕ್ಕೆ ಕೊರತೆ ಇತ್ತು. ಪರಿಸರ ಮತ್ತು ಭೌಗೋಳಿಕ ಸವಾಲುಗಳನ್ನು ದಾಟುವ ಮೂಲಕವಾಗಿ ಜಿಯೋ ತನ್ನ ದೃಢವಾದ 4ಜಿ ಮತ್ತು 5ಜಿ ನೆಟ್‌ವರ್ಕ್ ಅನ್ನು ರಾಜ್ಯದಾದ್ಯಂತ 322ಕ್ಕೂ ಹೆಚ್ಚು ತಾಲ್ಲೂಕುಗಳಿಗೆ ವಿಸ್ತರಿಸಿದೆ. ಈ ತಾಲ್ಲೂಕುಗಳಲ್ಲಿ ಇರುವ ಅನೇಕ ಹಳ್ಳಿಗಳು ಈಗ ಜಿಯೋ ನೆಟ್‌ವರ್ಕ್‌ನಿಂದಾಗಿ ಮಾತ್ರ ಪ್ರಯೋಜನ ಪಡೆಯುತ್ತವೆ. ಇದರೊಂದಿಗೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ದಾರಿ ಮಾಡಿಕೊಡುವ ಪರಿವರ್ತನೆ ಬದಲಾವಣೆಯನ್ನು ಗುರುತಿಸಬಹುದಾಗಿದೆ. ಈ ಪ್ರದೇಶಗಳಲ್ಲಿ ವಾಸವಿರುವವರು ಈಗಾಗಲೇ ಸಕಾರಾತ್ಮಕ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ. ಅವು ಯಾವುವು ಅಂತ ನೋಡುವುದಾದರೆ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಹೆಚ್ಚೆಚ್ಚು ಸಂಪರ್ಕ ವ್ಯವಸ್ಥೆಗಳಾಗಿವೆ. ಮಕ್ಕಳು ಈಗ ನೆಟ್…

Read More