Author: kannadanewsnow09

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡಲು, ಶಿಕ್ಷಕರ ಹುದ್ದೆಗೆ ( Teacher Jobs ) ಹಾಗೂ ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಈ ಕುರಿತಂತೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರಿನಲ್ಲಿರುವಂತ ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆ ( The Florence Public School – CBSE ಶಾಲೆ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವಂತ ಈ ಕೆಳಕಂಡ ಹುದ್ದೆಗಳಿಗೆ ಕೂಡಲೇ ಶಿಕ್ಷಕರು ಅರ್ಜಿ ( Teacher Recuritment Application ) ಸಲ್ಲಿಸುವಂತೆ ತಿಳಿಸಿದೆ. ಹುದ್ದೆಯ ವಿವರ ಗಣಿತ ಶಿಕ್ಷಕರು – ಬಿಎಸ್ಸಿ, ಬಿಎಡ್ ಅಥವಾ ಎಂ.ಎಸ್ಸಿ ಬಿಎಡ್ ಅನುಭವಿ ಅಡುಗೆ ಸಹಾಯಕರ ಹುದ್ದೆ ಅರ್ಜಿ ಆಹ್ವಾನ ಊಟ ಮತ್ತು ವಸತಿ ಸೌಲಭ್ಯವಿದೆ ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆಯಲ್ಲಿ (The Florence Public School )ಕರ್ತವ್ಯ ನಿರ್ವಹಿಸುವಂತ ಶಿಕ್ಷಕರಿಗೆ, ಶಾಲೆಯ ಕ್ಯಾಂಪಸ್ ನಲ್ಲಿಯೇ ಊಟ ಹಾಗೂ ವಸತಿ ವ್ಯವಸ್ಥೆಯನ್ನು…

Read More

ಬೆಂಗಳೂರು: ಡಾ|| ಬಿ. ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜು ಮತ್ತು ಎಂ. ಆರ್. ಅಂಬೇಡ್ಕರ್ ಡೆಂಟಲ್ ಕಾಲೇಜುಗಳ MBBS ಹಾಗೂ BDS ಪದವಿ ತರಗತಿಗಳ Admission ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆಸಿರುವ ಬೃಹತ್ ಹಗರಣ ಬಯಲಾಗಿದೆ. AICC ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಮತ್ತು ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರಸ್(ಐ) ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಸದರಿ ಕಾಲೇಜುಗಳಲ್ಲಿ ನಡೆದಿರುವ ಬೃಹತ್ ಹಗರಣ ಎಂಬುದಾಗಿ ಎನ್ ಆರ್ ರಮೇಶ್ ದೂರು ದಾಖಲಿಸಿದ್ದಾರೆ. ರಾಧಾಕೃಷ್ಣ ದೊಡ್ಡಮನಿ, ಗುರಪ್ಪಾಜಿ,  ಹೆಚ್. ಎಸ್. ಮಹದೇವ ಪ್ರಸಾದ್, ಡಾ|| ಎನ್. ಟಿ. ಮುರಳಿ ಮೋಹನ್, ವಿ. ಎಸ್. ಕುಬೇರ್ ಮತ್ತು ಅಮಾನುಲ್ಲಾ ಖಾನ್ ಅವರುಗಳ ವಿರುದ್ಧ CBI ಮತ್ತು ಲೋಕಾಯುಕ್ತ ತನಿಖಾ ಸಂಸ್ಥೆಗಳಲ್ಲಿ ದೂರುಗಳು ದಾಖಲು. ಭ್ರಷ್ಟಾಚಾರ, ವಂಚನೆ, ನಕಲಿ ದಾಖಲೆ ತಯಾರಿಕೆ ಮತ್ತು ಅಧಿಕಾರ ದುರುಪಯೋಗ ಪ್ರಕರಣಗಳು ದಾಖಿಸಲಾಗಿದೆ. ರಾಜ್ಯದ ಮೆಡಿಕಲ್ ಕಾಲೇಜುಗಳು ಮತ್ತು ಡೆಂಟಲ್ ಕಾಲೇಜುಗಳ…

Read More

ನವದೆಹಲಿ: ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ವೈದ್ಯಕೀಯ ಆಧಾರದ ಮೇಲೆ ಎರಡು ತಿಂಗಳ ಮಧ್ಯಂತರ ಜಾಮೀನು ನೀಡಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ನ್ಯಾಯಮೂರ್ತಿ ಎನ್.ಜೆ.ಜಮಾದಾರ್ ಅವರ ಏಕಸದಸ್ಯ ಪೀಠವು ಗೋಯಲ್ ಅವರಿಗೆ 1 ಲಕ್ಷ ರೂ.ಗಳ ಜಾಮೀನು ಪಾವತಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಮುಂಬೈಯನ್ನು ತೊರೆಯಬಾರದು ಎಂದು ಆದೇಶಿಸಿದೆ. ಒಟ್ಟಾರೆಯಾಗಿ ವೈದ್ಯಕೀಯ ಕಾರಣಗಳಿಂದಾಗಿ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ಗೆ 2 ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ. https://kannadanewsnow.com/kannada/good-news-for-wonderla-lovers-summer-la-fiesta-2024-to-be-held/ https://kannadanewsnow.com/kannada/mlc-mtb-nagaraj-alleges-illegal-voting-in-chikkaballapur-constituency/

Read More

ಬೆಂಗಳೂರು: ಈ ಬೇಸಿಗೆಯ ಮಜವನ್ನು ಇನ್ನಷ್ಟು ಹೆಚ್ಚಿಸಲು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ ಬೆಂಗಳೂರು ಪಾರ್ಕ್‌ನಲ್ಲಿ ‘ಸಮ್ಮರ್‌ಲಾ ಫಿಯೆಸ್ಟಾ’ ನಡೆಸುತ್ತಿದ್ದು, ಮೇ 31 ರವರೆಗೂ ಇರಲಿದೆ. ಸಮ್ಮರ್‌ಲಾ ಫಿಯೆಸ್ಟಾದಲ್ಲಿ ಸಾಕಷ್ಟು ಕೊಡುಗೆಗಳು ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ, ಸಾಕಷ್ಟು ಮೋಜಿನ ಡ್ರೈ ಹಾಗೂ ವಾಟರ್‌ ಗೇಮ್‌ಗಳು, ಫೂಡ್‌-ಫೆಸ್ಟಿವಲ್‌, ಡಿಜೆ ಮ್ಯೂಸಿಕ್‌ ಸೇರಿದಂತ ಅನೇಕ ವಿಶೇಷತೆಗಳು ಈ ಸಮ್ಮರ್‌ಲಾದಲ್ಲಿ ಇರಲಿದೆ. ಇದಲ್ಲದೆ, ಡೊಳ್ಳು ಕುಣಿತ, ಚಿಂಗಾರಿ ಮೇಳಗಳಂತಹ ವಿಶೇಷ ಸಾಂಸ್ಕೃತಿಕ ಪ್ರದರ್ಶನ ಹಾಗೂ ಮೆರವಣಿಗೆ ಇರಲಿವೆ. ವಾರಾಂತ್ಯದಲ್ಲಿ ನಿಮ್ಮನ್ನು ಇನ್ನಷ್ಟು ಉತ್ಸಾಹಿಗಳನ್ನಾಗಿ ಮಾಡಲು ಡಿಜೆ ಮ್ಯೂಸಿಕ್‌ ಸಹ ಆಯೋಜಿಸಲಾಗುತ್ತಿದೆ. ಇನ್ನು, ಭಾನುವಾರದಂದು ವಂಡರ್‌ಲಾ ರೆಸಾರ್ಟ್‌ನಲ್ಲಿ ಬೇಸಿಗೆಯ ಬ್ರಂಚ್‌ ಸಹ ಇರಲಿದೆ. ಈ ಎಲ್ಲಾ ಮನರಂಜನೆಗಳ ಮೇಲೂ ಸಾಕಷ್ಟು ರಿಯಾಯಿತಿ ಹಾಗೂ ಕೊಡುಗೆಗಳು ಇದ್ದು, ಆಸಕ್ತರು ಭಾಗಿಯಾಗಿ ಈ ಬೇಸಿಗೆ ರಜೆಯನ್ನು ಇನ್ನಷ್ಟು ಸಂತಸದಿಂದ ಕಳೆಯಬಹುದು. ಈ ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಲ್ಲಿ ಲಭ್ಯವಿರಲಿದೆ. ಪಾರ್ಕ್‌ನಲ್ಲಿ ಈಗ ಲಭ್ಯವಿರುವ…

Read More

ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಧರ್ಮಸ್ಥಳ ಸಮೀಪ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ 45 ದಿನಗಳವರೆಗೆ ಉಚಿತವಾಗಿ ಕಂಪ್ಯೂಟರ್ ಡಿಟಿಪಿ ತರಬೇತಿಯನ್ನು ನೀಡಲಾಗುತ್ತದೆ ಎಂದಿದೆ. ದಿನಾಂಕ 27-05-2024 ರಿಂದ 10-07-2024ರವರೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ 18 ರಿಂದ 45 ವಯೋಮಾನದ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಗೆ ಅರ್ಜಿಯನ್ನು ಆನ್ ಲೈನ್ ಅಥವಾ ವಾಟ್ಸಾಪ್ ಮೂಲಕ ಸಲ್ಲಿಸಬಹುದಾಗಿ ಎಂದು ತಿಳಿಸಿದೆ. ಆಸಕ್ತರು 9591044014, 9448348569ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ವಾಟ್ಸಾಪ್ ಮೂಲಕ ಅರ್ಜಿಯನ್ನು ಸಲ್ಲಿಸೋ ಇಟ್ಟಿಸೋರು 63645561982ಗೆ ಕಳುಪಿಸಬಹುದು. ಇಲ್ಲವೇ ಆನ್ ಲೈನ್ ಮೂಲಕ www.rudsetitraining.org ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ ಎಂದಿದೆ. https://kannadanewsnow.com/kannada/mlc-mtb-nagaraj-alleges-illegal-voting-in-chikkaballapur-constituency/ https://kannadanewsnow.com/kannada/beware-if-you-share-an-obscene-video-in-hassan-you-will-go-to-jail/

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಮ ಅವರ ಅಶ್ಲೀಲ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ದಿನೇ ದಿನೇ ಶೇರ್ ಆಗುತ್ತಾ ವೈರಲ್ ಆಗುತ್ತಿವೆ. ಸಾಮಾಜಿಕ ಮಾದ್ಯಮಗಳಲ್ಲಿ ಹರಿದಾಡುತ್ತಿರೋ ಈ ವೀಡಿಯೋಗಳನ್ನು ಶೇರ್ ಮಾಡೋದಕ್ಕೆ ಈಗ ಎಸ್ಐಟಿ ಬ್ರೇಕ್ ಹಾಕಿದೆ. ಒಂದು ವೇಳೆ ನೀವು ಹಾಸನ ಅಶ್ಲೀಲ ವೀಡಿಯೋಗಳನ್ನು ಶೇರ್ ಮಾಡಿದ್ದೇ ಆದ್ರೇ ಜೈಲಿಗೆ ಹೋಗೋದು ಗ್ಯಾರಂಟಿ. ಅದೇಕೆ ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಸಿಐಡಿಯ ಎಸ್ಐಟಿ ಅಧಿಕಾರಿಗಳು, ಹಾಸನ ಅಶ್ಲೀಲ ವೀಡಿಯೋಗಳನ್ನು ಸಂತ್ರಸ್ತೆಯರ ಹಿತದೃಷ್ಠಿಯಿಂದ ಶೇರ್ ಮಾಡುವುದು, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದೆ. ಅಲ್ಲದೇ ಇದು ಅಪರಾಧ, ಒಂದು ವೇಳೆ ಶೇರ್ ಮಾಡಿದ್ದೇ ಆದ್ರೇ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಎಸ್ಐಟಿ ಹೊರಡಿಸಿರುವಂತ ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ.? ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಕಟಣೆಯನ್ನು ಹೊರಡಿಸಲಾಗುತ್ತಿದೆ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ…

Read More

ಆರ್ಥಿಕ ಸಂಕಷ್ಟದಲ್ಲಿರುವವರು ಲಕ್ಷ್ಮಿ ನರಸಿಂಹನ ಪೂಜೆ ಮಾಡಬೇಕು. ಸಾಲದ ಹೊರೆಯಿಂದ ಬಳಲುತ್ತಿರುವವರು ಲಕ್ಷ್ಮೀ ರಾಶಿಮಾರ್ಗದ ಪೂಜೆಯನ್ನು ನೆರವೇರಿಸಬೇಕು. ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದುಹಾಕಲು ಬಯಸುವಿರಾ? ಕೂಡಲೇ ಈ ಲಕ್ಷ್ಮೀ ನರಸಿಂಹನ ಆರಾಧನೆ ಮಾಡಿ. ಲಕ್ಷ್ಮಿ ನರಸಿಂಹನನ್ನು ಪೂಜಿಸಲು ಹಲವು ಮಾರ್ಗಗಳಿವೆ. ಅನೇಕ ಸ್ಲೋಕಗಳಿವೆ. ಆದರೆ ಲಕ್ಷ್ಮೀ ನರಸಿಂಹನನ್ನು ಪೂಜಿಸಲು ಹೆಚ್ಚಾಗಿ ಸಂಸ್ಕೃತ ಸಾಲುಗಳನ್ನು ಮಂತ್ರಗಳಾಗಿ ನೀಡಲಾಗಿದೆ. ಇಂದು ಲಕ್ಷ್ಮಿ ನರಸಿಂಹನನ್ನು ಪೂಜಿಸಲು ಸರಳವಾದ ಪದಗಳೊಂದಿಗೆ ಮಂತ್ರವನ್ನು ನಿಮಗಾಗಿ ನೀಡಲಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 5 ರಂದು ಅಯೋಧ್ಯೆಯಲ್ಲಿ ರೋಡ್ ಶೋ ಪ್ರಾರಂಭಿಸುವ ಮೊದಲು ರಾಮ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಜನವರಿ 22 ರಂದು ನಡೆದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ವಿಎಚ್ಪಿ ಮಾಧ್ಯಮ ಉಸ್ತುವಾರಿ ಶರದ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ. ದೇವಾಲಯದ ಪ್ರವೇಶ ದ್ವಾರಗಳನ್ನು ಹೂವುಗಳಿಂದ ಅಲಂಕರಿಸಲಾಗಿತ್ತು, ಹಳದಿ ದಳಗಳಿಂದ ರೂಪುಗೊಂಡ ‘ಓಂ’ ಅನ್ನು ರಚಿಸಲಾಯಿತು. ಹೂವುಗಳನ್ನು ಬಳಸಿ ತಯಾರಿಸಿದ ಬಿಲ್ಲು ಮತ್ತು ಬಾಣದ ಪ್ರತಿಕೃತಿಗಳು ಸಹ ವಿವಿಧ ಸ್ಥಳಗಳಲ್ಲಿ ಕಂಡುಬಂದವು. ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಕಾರ, ದೇವಾಲಯದಲ್ಲಿ ಕುಳಿತಿರುವ ರಾಮ್ ಲಲ್ಲಾ ಮೇ 5 ರಂದು ತಿಳಿ ಗುಲಾಬಿ ಬಣ್ಣದ ಉಡುಪನ್ನು ಧರಿಸಿದ್ದರು. ಅಯೋಧ್ಯೆ ಜಿಲ್ಲೆಯ ವ್ಯಾಪ್ತಿಗೆ ಬರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಮೇ 20 ರಂದು ಐದನೇ ಹಂತದ ಮತದಾನ ನಡೆಯಲಿದೆ. ದೇವಾಲಯದಲ್ಲಿ ಪ್ರಾರ್ಥನೆ…

Read More

ಕಾರವಾರ: ರಾಜ್ಯದಲ್ಲಿ ಮತ್ತೆ ಮಂಗನಕಾಯಿಲೆ ಉಲ್ಬಣಗೊಂಡಿದೆ. ಮಲೆನಾಡಿನಲ್ಲಿ ಮಂಗನಕಾಯಿಲೆ ದಿನೇ ದಿನೇ ಆರ್ಭಟಿಸುತ್ತಿದೆ. ಇಂದು ಮಂಗನಕಾಯಿಲೆಯಿಂದಾಗಿ 5 ವರ್ಷದ ಮಗುವೊಂದು ಸಾವನ್ನಪ್ಪಿದೆ. ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಮಂಗನ ಕಾಯಿಲೆ ಉಲ್ಭಣಿಸಿದೆ. ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಅರೆಂದೂರಿನಲ್ಲಿ ಐದು ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್ಯದೊಂದಿಗೆ ಸಾವನ್ನಪ್ಪಿದೆ. ಹೀಗಾಗಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ ಒಂಭತ್ತಕ್ಕೆ ಏರಿಕೆಯಾಗಿದೆ. ಅಂದಹಾಗೇ ಐದು ವರ್ಷದ ಹೆಣ್ಣುಮಗು ಜ್ವರದಿಂದ ಬಳಲುತ್ತಿತ್ತು. ಹೀಗಾಗಿ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷೆ ನಡೆಸಿದಂತ ವೈದ್ಯರು ಬಾಲಕಿಗೆ ಮಂಗನ ಕಾಯಿಲೆ ಬಂದಿರೋದಾಗಿ ದೃಢಪಡಿಸಿದ್ದರು. ಆ ಬಳಿಕ ಚಿಕಿತ್ಸೆ ಪಡೆಯುತ್ತಿದ್ದಂತ ಮಗು, ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. https://kannadanewsnow.com/kannada/prajwal-revanna-sexual-assault-case-sit-launches-helpline-to-help-victims/ https://kannadanewsnow.com/kannada/kidnapping-case-court-sends-former-minister-hd-revanna-to-4-day-sit-custody/

Read More

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ ಅನ್ನು ಕೋರ್ಟ್ ನೀಡಿದೆ. ಅವರನ್ನು ಮೇ.8ರವರೆಗೆ 3 ದಿನಗಳ ಕಾಲ ಎಸ್ಐಟಿ ವಶಕ್ಕೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ನೀಡಿ, ಕೋರ್ಟ್ ಆದೇಶಿಸಿದೆ. ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಆರೋಗ್ಯ ತಪಾಸಣೆ ನಡೆಸಿದ ಬಳಿಕ, ಕೋರಮಂಗಲದಲ್ಲಿರುವಂತ 17ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಣ್ಣೀರಿಟ್ಟರು ಎನ್ನಲಾಗುತ್ತಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದಂತ ರವೀಂದ್ರ ಕುಮಾರ್ ಬಿ ಕಟ್ಟೀಮನಿ ಅವರು, ಮಹಿಳೆ ಅಪರಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಬಿಗ್ ಶಾಕ್ ಎನ್ನುವಂತೆ, ಮೇ.8ರವರೆಗೆ 3 ದಿನಗಳ ಕಾಲ ಹೆಚ್ಚಿನ…

Read More