Author: kannadanewsnow09

ಬೆಂಗಳೂರು: ನಗರದ ಹೆಬ್ಬಾಳದ ಸಿಂಧಿ ಕಾಲೇಜಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪ್ರಸಿದ್ದವಾದ ಕ್ರೆಸೆಂಡೊ 2025 ಎಂಬ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿಯರಾದ ಕುಸಿರವಿ ಮತ್ತು ತೇಜಸ್ವಿನಿ ಶರ್ಮ ಉದ್ಘಾಟಿಸಿದರು. ಇಂದು ಉದ್ಘಾಟನೆ ನೃತ್ಯದಲ್ಲಿ ವಿದ್ಯಾರ್ಥಿಗಳು ಬ್ರಹ್ಮಾಸ್ತ್ರ ಎಂಬ ಥೀಮಿನೊಂದಿಗೆ ಸೊಗಸಾದ ನೃತ್ಯವನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ ಆಶಾ ರವರು ಅತಿಥಿಗಳನ್ನು ಸ್ವಾಗತಿಸಿ. ಕ್ರೆಸೆಂಡೋ ಉತ್ಸವವು ನಡೆದು ಬಂದ ಬಗೆಯನ್ನು ವಿವರಿಸಿದರು. ಮುಖ್ಯ ಅತಿಥಿಗಳಾದ ಖುಷಿರವಿ ಅವರು ಮಾತನಾಡುತ್ತಾ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಅತ್ಯಂತ ಪ್ರೋತ್ಸಾಹ ನೀಡುವಂತಹದ್ದು. ಇದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಅಲ್ಲದೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಸೂಕ್ತ ಗಮನವಹಿಸಬೇಕು ಎಂದರು‌. ಚಲನಚಿತ್ರ ನಟಿಯಾದ ತೇಜಸ್ವಿನಿ ಶರ್ಮಾ ಅವರು ಮಾತನಾಡಿ ವಿದ್ಯಾರ್ಥಿಗಳು ಇಂದಿನ ಟೆಕ್ನಾಲಜಿಯನ್ನು ಬಳಸಿಕೊಂಡು ಉತ್ತಮವಾಗಿ ಬೆಳೆಯಬೇಕು ಎಂದರು. ಚಲನಚಿತ್ರ ನಿರ್ದೇಶಕರಾದ ವಿನಾಯಕ ಅವರು ತಮ್ಮ ನಿರ್ದೇಶನದ ಚಲನಚಿತ್ರ ವಾದ ಫುಲ್ ಮೀಲ್ಸ್ ನವಂಬರ್ 21ರಂದು…

Read More

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮುಂಬೈನಲ್ಲಿ 17 ಮಕ್ಕಳು ಸೇರಿದಂತೆ 19 ಜನರನ್ನು ಅಪಹರಿಸಿದ ವ್ಯಕ್ತಿ ಪೊಲೀಸರ ಎನ್ ಕೌಂಟರ್ ನಲ್ಲಿ ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು ಗುಂಡು ಹಾರಿಸಿದ ನಂತರ ಗಾಯಗೊಂಡಿದ್ದ ವ್ಯಕ್ತಿಯನ್ನು ರೋಹಿತ್ ಆರ್ಯ ಎಂದು ಗುರುತಿಸಲಾಗಿದೆ. ಆದಾಗ್ಯೂ, ಇತ್ತೀಚಿನ ವರದಿಗಳ ಪ್ರಕಾರ ಆ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿಲ್ಲ, ಆದಾಗ್ಯೂ, ಅವರು ಪುಣೆಯವರು ಎಂದು ತಿಳಿದುಬಂದಿದೆ. ವೆಬ್ ಸರಣಿಯ ಆಡಿಷನ್ ನೆಪದಲ್ಲಿ ಆರ್ಯ ಮಕ್ಕಳನ್ನು ಎಲ್ & ಟಿ ಬಿಸಿನೆಸ್ ಪಾರ್ಕ್-ಗೇಟ್ ಸಂಖ್ಯೆ 5 ರ ದೂರದಲ್ಲಿರುವ ಮಹಾವೀರ್ ಕ್ಲಾಸಿಕ್ ಕಟ್ಟಡದಲ್ಲಿರುವ ಆರ್ಎ ಸ್ಟುಡಿಯೋಗೆ ಕರೆದಿದ್ದಾರೆ ಎಂದು ವರದಿಯಾಗಿದೆ. “ನಾವು 17 ಮಕ್ಕಳನ್ನು, ಒಬ್ಬ ಹಿರಿಯ ನಾಗರಿಕ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ರಕ್ಷಿಸಿದ್ದೇವೆ” ಎಂದು ಪೊಲೀಸ್ ಉಪ ಆಯುಕ್ತ ದತ್ತ ನಲವಾಡೆ ಹೇಳಿದರು. ಪೊವೈ ಪೊಲೀಸ್ ಠಾಣೆಗೆ ಮಾಹಿತಿ ಸಿಕ್ಕ ತಕ್ಷಣ, ಒಂದು ತಂಡ ಸ್ಥಳಕ್ಕೆ ಧಾವಿಸಿತು. ಕ್ವಿಕ್ ರಿಯಾಕ್ಷನ್ ತಂಡ, ಬಾಂಬ್…

Read More

ಬೆಂಗಳೂರು: 2019ನೇ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರೀಗೆ ನೀಡಲಾಗಿದೆ. ಅಲ್ಲದೇ ಪುಟ್ಟಣ್ಣ ಕಣಗಾಲ್, ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2019ನೇ ಕ್ಯಾಲೆಂಡರ್ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ.ವಿಷ್ಣುವರ್ಧನ್ ಪ್ರಶಸ್ತಿ, ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ 2019ನೇ ಸಾಲಿನ ಪ್ರಶಸ್ತಿ ಪುರಸ್ಕೃತರ ಪಟ್ಟಿ ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ ಉಮಾಶ್ರೀ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 5 ಲಕ್ಷ ನಗದ ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ. ಪುಟ್ಟಣ ಕಣ್ಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್ ಆರ್ ನಂಜುಂಡೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 5 ಲಕ್ಷ ನಗದು, 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.…

Read More

ನಮಸ್ಕಾರ ಪ್ರಿಯ ಬಂಧೂಗಳೇ ನಾವು ನಮ್ಮ ಮನಸ್ಸಿನಲ್ಲಿ ಇರುವ ಕೋರಿಕೆಗಳನ್ನು ಈಡೇರಿಸಿಕೊಳ್ಳಲು ಹಾಗೇನೆ ನಮ್ಮ ಜೀವನದಲ್ಲಿ ಇರುವ ಸಮಸ್ಯೆಗಳಿಂದ ಮುಕ್ತಿ ಹೊಂದಲು ದೇವಸ್ಥಾನಕ್ಕೆ ಹೋಗುತ್ತೇವೆ. ಏಕೆಂದರೆ ದೇವಸ್ಥಾನದಲ್ಲಿ ದೇವರಿಗೆ ನಮಸ್ಕರಿಸಿ ಕುಳಿತರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಏಕೆಂದರೆ ದೇವಸ್ಥಾನ ಒಂದು ಪವಿತ್ರವಾದ ತಾಣವಾಗಿದೆ ಅಲ್ಲಿ ಪ್ರಶಾಂತತೆ ತುಂಬಿರುತ್ತದೆ ಆ ದೇವರು ಆ ಪವಿತ್ರವಾದ ಜಾಗದಲ್ಲಿ ನೆಲೆಸಿದ್ದಾನೆ ಎನ್ನುವ ಭಕ್ತಿಭಾವ ನಮ್ಮ ಮನಸ್ಸಿನಲ್ಲಿ ಬೇರೂರಿರುತ್ತದೆ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು…

Read More

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದಿದೆ. ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ‌‌ ಆಯ್ಕೆ ಮಾಡಲಾಗಿದ್ದು,‌ ನಾಲ್ಕೈದು‌ ಬಾರಿ‌ ಸಭೆ ನಡೆಸಿದ ಸದಸ್ಯರು ಅರ್ಹರನ್ನು ‌ಆಯ್ಕೆ ಮಾಡಲು ಸಹಕರಿಸಿದ್ದಕ್ಕೆ‌ ಧನ್ಯವಾದಗಳನ್ನು ಸಚಿವ ಶಿವರಾಜ ತಂಡರಗಿ ತಿಳಿಸಿದ್ದಾರೆ. ಪ್ರಶಸ್ತಿ ನೀಡಿಕೆ‌ ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಮೂವತ್ತುವರ್ಷಗಳ ಲೀಸ್ 5% ಗೈಡೆನ್ಸ್ ವ್ಯಾಲ್ಯೂ ಮೇಲೆ ಸೈಟು ಹಂಚಿಕೆ ಮಾಡಲು ನಿರ್ಧಾರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆದು, ಅನುಮೋದನೆ ನೀಡಲಾಗಿದೆ. ಅಕ್ಟೋಬರ್.30, 2025ರ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿ ಮಾತನಾಡಿ, ಇಂದಿನ ಸಂಪುಟ ಸಭೆಯಲ್ಲಿ 26 ವಿಷಯಗಳ ಬಗ್ಗೆ ಚರ್ಚೆ ಆಗಿವೆ. ಅರಣ್ಯ ಇಲಾಖೆಗೆ ಸಂಬಂಧಪಟ್ಟಂತೆ k ಶೋರ್ ಯೋಜನೆ ಅಡಿ 20 ಕೋಟಿ ಮೊತ್ತದದ ಕಾಮಗಾರಿಗಳಿಗೆ ಒಪ್ಪಿಗೆ ನೀಡಲಾಗಿದೆ. ಕರಾವಳಿ ಮತ್ತು ಪಶ್ಚಿಮಘಟ್ಟ ಗಳಲ್ಲಿನ ಕುರಿತು ಯೋಜನೆ ಇದಾಗಿದೆ. ಕಾರವಾರ, ಮಲ್ಪೆ,ಹಳೆ ಮಂಗಳೂರು ಬಂದರುಗಳನ್ನು ಪಿಪಿಪಿ ಮಾದರಿಯಲ್ಲಿ ರಿಪೇರಿ ಮಾಡಿ ನಿರ್ವಹಣೆ ಮಾಡುಲು ತಯಾರಿಯಾಗಲಿದೆ. 40 ಕೋಟಿ ಯೋಜನಾ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಲಾಗಿದೆ. ಮಂಡ್ಯ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿವೇಕಾನಂದ ಬಡಾವಣೆಯಲ್ಲಿ ಜಾಗ…

Read More

ಹೊಸಕೋಟೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯವಾಗಿದೆ. ಇದರಿಂದ ಪಶ್ಚಿಮಘಟ್ಟದ ಪರಿಸರ ನಾಶವಾಗುತ್ತದೆ ಎಂಬ ವದಂತಿಗಳನ್ನು ನಂಬದೆ ಯೋಜನೆಗೆ ಸಹಕರಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರು ಗ್ರಾಮಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಯಲಚಹಳ್ಳಿ ಕೆರೆಯಂಗಳದಲ್ಲಿ ‘ಕುಸುಮ್- ಸಿ’ ಯೋಜನೆಯಡಿ ಸ್ಥಾಪಿಸಿರುವ 7.3 ಮೆಗಾವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್ ಉತ್ಪಾದನಾ ಘಟಕವನ್ನು ಗುರುವಾರ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸಕ್ಕೆ ಹಾನಿ ಇಲ್ಲ. ಅಲ್ಲಿ ಈಗಾಗಲೇ ಇರುವ ಎರಡು ಜಲಾಶಯಗಳನ್ನು ಬಳಸಿಕೊಂಡು ಯೋಜನೆ ಜಾರಿಗೊಳಿಸಲಾಗುತ್ತದೆ. ಹೊಸ ಜಲಾಶಯ ನಿರ್ಮಿಸುವ ಅಗತ್ಯ ಇಲ್ಲ. ಜತೆಗೆ, ಮೂಲ ಸೌಕರ್ಯವೂ ಲಭ್ಯವಿರುವುದರಿಂದ ಹೆಚ್ಚುವರಿ ಭೂಮಿಯ ಅವಶ್ಯಕತೆ ಇಲ್ಲ. ಯೋಜನೆಗೆ ಎಷ್ಟು ಅರಣ್ಯಭೂಮಿ ಬಳಸಿಕೊಳ್ಳಲಾಗುತ್ತದೆಯೋ ಅದಕ್ಕೆ ಪರ್ಯಾಯವಾಗಿ ಬೇರೆ ಕಡೆ ಅರಣ್ಯೀಕರಣಕ್ಕೆ ಭೂಮಿಯನ್ನು ನೀಡಲಾಗುತ್ತದೆ. ಅದೇ ರೀತಿ ಸ್ವಾಧೀನಪಡಿಸಿಕೊಂಡ ಖಾಸಗಿ ಭೂಮಿಗೂ ಸೂಕ್ತ…

Read More

ಮುಂಬೈ: ಮುಂಬೈನಲ್ಲಿ ಒಬ್ಬ ವ್ಯಕ್ತಿ ಒತ್ತೆಯಾಳಾಗಿ ಇಟ್ಟಿದ್ದ ಕನಿಷ್ಠ 17 ಮಕ್ಕಳನ್ನು ರಕ್ಷಿಸಲಾಗಿದೆ. ಅಪಹರಣಕಾರ ರೋಹಿತ್ ಆರ್ಯ ಎಂದು ಗುರುತಿಸಲ್ಪಟ್ಟ ರೋಹಿತ್ ಆರ್ಯನನ್ನು ನಂತರ ಬಂಧಿಸಲಾಯಿತು. ನಾನು ರೋಹಿತ್ ಆರ್ಯ. ಆತ್ಮಹತ್ಯೆಯಿಂದ ಸಾಯುವ ಬದಲು, ನಾನು ಒಂದು ಯೋಜನೆಯನ್ನು ರೂಪಿಸಿದ್ದೇನೆ ಮತ್ತು ಇಲ್ಲಿ ಕೆಲವು ಮಕ್ಕಳನ್ನು ಒತ್ತೆಯಾಳಾಗಿ ಇರಿಸಿದ್ದೇನೆ. ನನಗೆ ಹೆಚ್ಚಿನ ಬೇಡಿಕೆಗಳಿಲ್ಲ; ನನಗೆ ತುಂಬಾ ಸರಳವಾದ ಬೇಡಿಕೆಗಳು, ನೈತಿಕ ಬೇಡಿಕೆಗಳು, ಮತ್ತು ಕೆಲವು ಪ್ರಶ್ನೆಗಳಿವೆ. ನಾನು ಕೆಲವು ಜನರೊಂದಿಗೆ ಮಾತನಾಡಲು, ಅವರಿಗೆ ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ. ಅವರ ಉತ್ತರಗಳಿಗೆ ನನಗೆ ಪ್ರತಿ-ಪ್ರಶ್ನೆಗಳಿದ್ದರೆ, ನಾನು ಅವರನ್ನು ಮರಳಿ ಕೇಳಲು ಬಯಸುತ್ತೇನೆ. ಆದರೆ ನನಗೆ ಈ ಉತ್ತರಗಳು ಬೇಕು. ನನಗೆ ಬೇರೆ ಏನೂ ಬೇಡ. ನಾನು ಭಯೋತ್ಪಾದಕನಲ್ಲ, ಅಥವಾ ನಾನು ಹೆಚ್ಚು ಹಣವನ್ನು ಬೇಡುವುದಿಲ್ಲ. ನಾನು ಖಂಡಿತವಾಗಿಯೂ ಅನೈತಿಕವಾದದ್ದನ್ನು ಬಯಸುವುದಿಲ್ಲ ಎಂದು ಆರ್ಯ ಬಂಧನಕ್ಕೆ ಮೊದಲು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಹೇಳಿದರು. https://kannadanewsnow.com/kannada/war-of-words-between-ministers-in-the-state-cabinet-meeting-outcry-over-non-payment-of-scsp-tsp-money/ https://kannadanewsnow.com/kannada/blackmail-in-the-name-of-a-youtube-channel-in-sagar-kuwj-appeals-to-asp-for-appropriate-legal-action/

Read More

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಸಚಿವರ ನಡುವೆ ವಾಕ್ ಸಮರ ನಡೆದಿರುವುದಾಗಿ ತಿಳಿದು ಬಂದಿದೆ. ಎಸ್ ಸಿ ಎಸ್ ಪಿ, ಟಿಎಸ್ ಪಿ ಹಣ ನೀಡದ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಹಾಗೂ ಕೆಜೆ ಜಾರ್ಜ್ ನಡುವೆ ಕೂಗಾಡಿದಂತ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಡೆಯಿತು. ಈ ಸಭೆಯಲ್ಲಿ SCSP, TSP ಹಣ ನೀಡದ ವಿಚಾರವಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಕೂಗಾಡಿದ್ದಾಗಿ ತಿಳಿದು ಬಂದಿದೆ. ಎಸ್ ಸಿ ಎಸ್ ಪಿ, ಟಿ ಎಸ್ ಪಿ ಗೆ ಅನುದಾನ ಹಂಚಿಕೆ ಮಾಡದೇ ಇರುವುದು ಏಕೆ? ಏನು ಅಂದುಕೊಂಡಿದ್ದೀರಿ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬುದಾಗಿ ಏರು ಧ್ವನಿಯಲ್ಲೇ ಸಂಪುಟ ಸಭೆಯಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಚಿವ ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ನೇರವಾಗಿ ಸಿಎಂಗೆ ಹೇಳದೇ ಸಂಪುಟ…

Read More

ಹೊಸಕೋಟೆ : ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗುರುವಾರ ಚಾಲನೆ ನೀಡಿದರು. ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ಅವರೊಂದಿಗೆ ಸೌರ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, “ಈ ಘಟಕದಲ್ಲಿ 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಆಗಲಿದ್ದು, ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಮುಗಬಾಳ ಗ್ರಾಮ ಪಂಚಾಯ್ತಿಯ ಒಟ್ಟು 33 ಗ್ರಾಮಗಳ 1383 ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ,”ಎಂದರು. “ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗುವ ಫೀಡರ್‌ ಮಟ್ಟದ ಸೌರೀಕರಣ ಯೋಜನೆಯಾದ ‘ಕುಸುಮ್‌- ಸಿ’ಗೆ ವೇಗ ನೀಡಿ, ಶಕ್ತಿ ತುಂಬಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ. ಈ ಯೋಜನೆಯಿಂದ ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್‌ ನೀಡಲು ಸಾಧ್ಯವಾಗಲಿದೆ.ಯಲಚಹಳ್ಳಿಯ ಈ ಸೌರ ಘಟಕದಿಂದ ಒಟ್ಟು 4 ಕೃಷಿ ಫೀಡರ್‌ಗಳು ಸೋಲಾರ್‌ ವಿದ್ಯುತ್‌ ವಿತರಣೆ ಜಾಲವಾಗಿ ಬದಲಾಗಲಿದೆ,” ಎಂದರು. “ಕುಸುಮ್-ಸಿ ಯೋಜನೆ ರೈತರಿಗೆ ಅದರಲ್ಲೂ…

Read More