Author: kannadanewsnow09

ಬೆಂಗಳೂರು: ಕನ್ನಡದ ಬಿಗ್ ಬಾಸ್ ಶೋಗೆ ಬಾಂಬ್ ಇಡುವುದಾಗಿ ಇನ್ ಸ್ಟಾಗ್ರಾಮ್ ನಲ್ಲಿ ಯುವಕನೊಬ್ಬ ಬೆದರಿಕೆ ಹಾಕಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಪೊಲೀಸರು ಎನ್ ಸಿ ಆರ್ ದಾಖಲಿಸಿದ್ದಾರೆ. ಕನ್ನಡದ ಖ್ಯಾತ ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಕೂಡ ಒಂದಾಗಿದೆ. ಇಂತಹ ಬಿಗ್ ಬಾಸ್ ಶೋಗೆ ಬಾಂಬ್ ಇಡೋದಾಗಿ ಯುವಕನೊಬ್ಬ ಇನ್ ಸ್ಟಾಗ್ರಾಂನಲ್ಲಿ ವೀಡಿಯೋ ಸಹಿತ ಬೆದರಿಕೆ ಹಾಕಿದ್ದಾನೆ. ವೈರಲ್ ಆಗಿರುವಂತ ವೀಡಿಯೋದಲ್ಲಿ ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಅಂದ್ರೆ ಬಾಂಬ್ ಇಡ್ತೀನಿ ಎಂಬುದಾಗಿ ಮಮ್ಮಿ ಅಶೋಕ್ ಎನ್ನುವ ಯುವಕ ಇನ್ ಸ್ಟಾಗ್ರಾಂನಲ್ಲಿ ವೀಡಿಯೋ ಸಹಿತ ಪೋಸ್ಟ್ ಮಾಡಿದ್ದಾನೆ. ಈ ವೀಡಿಯೋ ಹಿನ್ನಲೆಯಲ್ಲಿ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/do-you-run-blindfolded-on-the-road-cm-gives-a-class-to-officials-during-city-roads-in-bengaluru/ https://kannadanewsnow.com/kannada/the-police-commissioner-has-issued-this-stern-instruction-to-the-bengaluru-city-police/

Read More

ಬೆಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕರ್ತವ್ಯದ ಜೊತೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರಿಗೆ ಆಯುಕ್ತರಾದಂತ ಸೀಮಾಂತ್ ಕುಮಾರ್ ಸಿಂಗ್ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಅವರು, ಬೆಂಗಳೂರು ನಗರದ ಎಲ್ಲಾ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹೆಚ್ಚಿನ ವಾಹನಗಳ ದಟ್ಟಣೆ (ಪೀಕ್‌ ಅವಧಿಯಲ್ಲಿ ) ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಧಿಕಾರಿ/ಸಿಬ್ಬಂದಿಗಳು ಕೂಡ : ಟ್ರಾಫಿಕ್ ಜಂಕ್ಷನ್‌ಗಳಲ್ಲಿ ಸಂಚಾರ ಪೊಲೀಸರೊಂದಿಗೆ ಸೇರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡುವ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಅಧಿಕಾರಿ, ಸಿಬ್ಬಂದಿಗಳು ಸಂಚಾರಿ ಪೊಲೀಸ್‌ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಹಕರಿಸುವ ಜೊತೆಗೆ ತಮ್ಮ ಕರ್ತವ್ಯದ ಅವಧಿಯಲ್ಲಿ ವಾಹನ ಸವಾರ, ಚಾಲಕರು ಸಂಚಾರ ನಿಯಮಗಳ ಉಲ್ಲಂಘನೆ ಮಾಡುತ್ತಿರುವುದು ಕಂಡುಬಂದಲ್ಲಿ, ಅದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು, ತಮ್ಮ ಮೊಬೈಲ್‌ನಲ್ಲಿ ಪೊಲೀಸ್‌ ಇಲಾಖೆಯ ಪಬ್ಲಿಕ್-ಐ ಆರ್ ಅನ್ನು ಡೌನ್…

Read More

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ ಕಾರಣದಿಂದ ಖುದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಪರಿಶೀಲನೆಗೆ ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ಈ ವೇಳೆ ರಸ್ತೆ ಗುಂಡಿಗಳನ್ನು ಕಂಡಂತ ಸಿಎಂ ಸಿದ್ಧರಾಮಯ್ಯ ಅಧಿಕಾರಗಳ ವಿರುದ್ಧ ಕೆಂಡಾಮಂಡಲರಾದರು. ಈ ವೇಳೆ ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಲ್ ಕ್ಲಾಸ್ ತೆಗೆದುಕೊಂಡರು. ಮಾರ್ಗ ಮಧ್ಯದಲ್ಲಿ‌ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು. ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು. ಮೆಟ್ರೋ ಕಾಮಗಾರಿ…

Read More

ಬೆಂಗಳೂರು: ಅಮೆರಿಕವು ಭಾರತದ ಉತ್ಪನ್ನಗಳ ಮೇಲೆ ವಿಪರೀತ ಸುಂಕ ಹಾಕುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಈಗ ಅವರು ನಮ್ಮ ಔಷಧೋತ್ಪನ್ನಗಳ ಮೇಲೂ ವಿಪರೀತ ಸುಂಕ ಏರಿದ್ದಾರೆ. ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸಿ ಇದನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಚೀನಾ ಮತ್ತು ವಿಯಟ್ನಾಂ ಎರಡೂ ಉತ್ಪಾದನೆ ಹಾಗೂ ರಫ್ತಿನಲ್ಲಿ ನಮಗಿಂತ ಮುಂದಿವೆ. ಅವುಗಳ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ರಮವಾಗಿ ಶೇ.30 ಮತ್ತು ಶೇ 19ರಷ್ಟು ಮಾತ್ರ ಸುಂಕ ಹಾಕಿದ್ದಾರೆ. ಆದರೆ ಭಾರತದ ಉತ್ಪನ್ನಗಳ ಮೇಲೆ ಶೇ 50ರಷ್ಟು ಸುಂಕ ಹೇರಿದ್ದಾರೆ. ಇದರಿಂದ ನಮಗೆ ಹೊಡೆತ ಬೀಳುತ್ತಿರುವುದು ಸುಳ್ಳಲ್ಲ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹೋದ ಸಲ ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಬ್ ಕೀ ಬಾರ್ ಟ್ರಂಪ್ ಎಂದು ಅವರ ಪರ ನೇರವಾಗಿ ಪ್ರಚಾರ…

Read More

ಪದೇ ಪದೇ ಎದುರಾಗುವ ನೆಟ್‌ವರ್ಕ್ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಈ ಸುಲಭ ವಿಧಾನ ಅನುಸರಿಸಿ. ನಿಮ್ಮ ಪೋನ್ ನೆಟ್ವರ್ಕ್ ಸಮಸ್ಯೆ ಖಂಡಿತ ಸರಿಯಾಗಲಿದೆ ಎಂಬುದು ತಜ್ಞರ ಮಾಹಿತಿಯಾಗಿದೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಕಾಲ್ ಡ್ರಾಪ್ಸ್ ಅಥವಾ ನಿಧಾನಗತಿಯ ಇಂಟರ್ನೆಟ್‌ನಂತಹ ನೆಟ್‌ವರ್ಕ್ ಸಮಸ್ಯೆಗಳು ಆಗಾಗ್ಗೆ ಎದುರಾಗುತ್ತಿದ್ದರೆ, ಭಯಪಡುವ ಅಗತ್ಯವಿಲ್ಲ. ಕೆಲವೊಮ್ಮೆ ಈ ಸಮಸ್ಯೆ ದುರ್ಬಲ ಸಿಗ್ನಲ್‌ನಿಂದ ಉಂಟಾಗುತ್ತದೆ, ಆದರೆ ಕೆಲವು ಸುಲಭ ಮತ್ತು ಪರಿಣಾಮಕಾರಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ನಿಮ್ಮ ಫೋನ್‌ನ ನೆಟ್‌ವರ್ಕ್ ಅನ್ನು ಸುಧಾರಿಸಬಹುದಾದ 5 ಸುಲಭ ಮಾರ್ಗಗಳನ್ನು ತಿಳಿದುಕೊಳ್ಳೋಣ. 1. ನಿಮ್ಮ ಸ್ಥಳವನ್ನು ಬದಲಾಯಿಸಿ ದುರ್ಬಲ ನೆಟ್‌ವರ್ಕ್‌ನ ಸಂದರ್ಭದಲ್ಲಿ ಮೊದಲ ಹೆಜ್ಜೆ ನಿಮ್ಮ ಸ್ಥಳವನ್ನು ಬದಲಾಯಿಸುವುದು. ನೀವು ನೆಲಮಾಳಿಗೆಯಲ್ಲಿ, ಲಿಫ್ಟ್‌ನಲ್ಲಿ ಅಥವಾ ದಪ್ಪ ಗೋಡೆಗಳನ್ನು ಹೊಂದಿರುವ ಕಟ್ಟಡದಲ್ಲಿದ್ದರೆ, ಅಲ್ಲಿ ನೆಟ್‌ವರ್ಕ್ ಸಿಗ್ನಲ್ ದುರ್ಬಲವಾಗಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ಬಾಲ್ಕನಿಗೆ, ಕಿಟಕಿಯ ಬಳಿ ಅಥವಾ ತೆರೆದ ಜಾಗಕ್ಕೆ ಹೋಗುವುದರಿಂದ ನೆಟ್‌ವರ್ಕ್ ಸುಧಾರಿಸಬಹುದು. 2. ಫೋನ್ ಅನ್ನು ಮರುಪ್ರಾರಂಭಿಸಿ…

Read More

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ರವರು ಇಂದು ಮಾಹಿತಿ ನೀಡಿದ್ದು, ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು “ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ,” ಎಂದಿದ್ದಾರೆ. ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳು ಕೇವಲ ಒಂದೇ ಒಂದು ರೈಲಿನಿಂದ ಸಂಪರ್ಕ ಹೊಂದಿದ್ದವು. ಆ ರೈಲು ಉದ್ಯಾನ ಎಕ್ಸ್‌ಪ್ರೆಸ್ ಆಗಿದ್ದು, ಈ ಪ್ರಯಾಣವನ್ನು ಪೂರ್ಣಗೊಳಿಸಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. “ಇದು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ. ಕಳೆದ ಮೂರು ದಶಕಗಳಲ್ಲಿ ಎರಡೂ ನಗರಗಳ ಬೆಳವಣಿಗೆಯ ಹೊರತಾಗಿಯೂ,…

Read More

ಶಿವಮೊಗ್ಗ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದಾಗಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಘೋಷಿಸಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ಇನ್ನೂ ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುವೆ. ಯಾವಾಗ ಕರೆದರೂ ಬರುವುದಾಗಿ ತಿಳಿಸಿದರು. ನೂತನ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಅವರು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಂತಹ ಅವರಿಗೆ ಈ ಹುದ್ದೆಯನ್ನು ನೀಡಿದ್ದು ಹರ್ಷತಂದಿದೆ. ನನ್ನ ಚುನಾವಣಾ ಪ್ರಚಾರದಲ್ಲೂ ಶ್ರಮಿಸಿದ್ದರು. ಅವರಿಗೆ ಅಭಿನಂದನೆಗಳು ಅಂತ ಹೇಳಿದರು. ಇಂದಿನ ಸಮಾವೇಶವು ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರು ಎಲ್ಲರನ್ನು ಜೊತೆಗೂಡಿಸಿಕೊಂಡು ಪಕ್ಷ ಸಂಘಟನೆಯ ಕೆಲಸ ಮಾಡಲಿ ಎಂಬುದಾಗಿ ಸಲಹೆಯನ್ನು ಗೀತಾ ಶಿವರಾಜ್ ಕುಮಾರ್ ನೀಡಿದರು. https://kannadanewsnow.com/kannada/shocking-one-and-a-half-month-old-baby-dies-after-suffocating-while-breastfeeding/ https://kannadanewsnow.com/kannada/modi-inaugurates-bsnls-swadeshi-4g-network-from-odisha/

Read More

ಬೆಂಗಳೂರು: ಯಾರು ರಾಜ್ಯ, ದೇಶದ ಪ್ರಗತಿಗೆ ಕೆಲಸ ಮಾಡುತ್ತಾರೆ ಅವರನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಏಷಿಯಾನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಎಮಿನೆಂಟ್ ಎಂಜನೀಯರ್ ಅವಾರ್ಡ್ ಕಾರ್ಯಕ್ರಮವನ್ನು ಕೇಂದ್ರ ರೈಲ್ವೆ ಹಾಗೂ ಜಲ ಸಂಪನ್ಮೂಲ ಸಚಿವ ವಿ. ಸೋಮಣ್ಣ ಅವರೊಂದಿಗೆ ಉದ್ಘಾಟಿಸಿದರು. ಕನ್ನಡಪ್ರಭ ಸ್ವಾತಂತ್ರ್ಯ ನಂತರದ ಅತ್ಯಂತ ಪರಿಣಾಮ ಕಾರಿಯಾಗಿ ಪತ್ರಿಕೋದ್ಯಮ ದಲ್ಲಿ ತನ್ನ ಹೆಜ್ಜೆ ಗುರುತು ಬಿಟ್ಟಿದೆ. ಹಲವಾರು ಪತ್ರಿಕೆಗಳು ಬರುತ್ತವೆ. ದೇಶ ಹಾಗೂ ಜನರ ಏಳಿಗೆಗೆ ನಿರಂತರವಾಗಿ ಉಳಿಸಿಕೊಂಡು ಬಂದಿರುವುದು ಕನ್ನಡಪ್ರಭ. ಇವರು ಅನೇಕ ವೈಚಾರಿಕತೆ ಜನರಲ್ಲಿ ಬಿತ್ತಿದ್ದಾರೆ. ವಿಶ್ವಾಸಾರ್ಹತೆಗೆ ಜನರು ನಂಬಿದ್ದು ಕನ್ನಡ ಪ್ರಭವನ್ನು. ಕನ್ನಡ ಪ್ರಭ ಮುದ್ರಣ ಮಾದ್ಯಮದ ವಿಶ್ವ ವಿದ್ಯಾಲಯ. ಇಲ್ಲಿ ಕೆಲಸ ಮಾಡಿದವರು ಅನೇಕ ಕಡೆ ಯಶಸ್ವಿ ಪತ್ರಕರ್ತರಾಗಿದ್ದಾರೆ. ಇಂತಹ ಸಂಸ್ಥೆಯಿಂದ ಪ್ರಶಸ್ತಿ ಪಡೆದಿರುವುದು ಪುರಸ್ಕೃತರು ಹೆಮ್ಮೆ ಪಡುವ ವಿಷಯ ಎಂದರು. ಸರ್ಕಾರವೂ ಪ್ರಶಸ್ತಿ ನೀಡುತ್ತದೆ.…

Read More

ಶಿವಮೊಗ್ಗ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದಾಗಿ ಹೇಳುವ ಮೂಲಕ, ಗೀತಾ ಶಿವರಾಜ್ ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ನಾನು ಇನ್ನೂ ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುವೆ. ಯಾವಾಗ ಕರೆದರೂ ಬರುವುದಾಗಿ ತಿಳಿಸಿದರು. ನೂತನ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಅವರು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಂತಹ ಅವರಿಗೆ ಈ ಹುದ್ದೆಯನ್ನು ನೀಡಿದ್ದು ಹರ್ಷತಂದಿದೆ. ನನ್ನ ಚುನಾವಣಾ ಪ್ರಚಾರದಲ್ಲೂ ಶ್ರಮಿಸಿದ್ದರು. ಅವರಿಗೆ ಅಭಿನಂದನೆಗಳು ಅಂತ ಹೇಳಿದರು. ಇಂದಿನ ಸಮಾವೇಶವು ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರು ಎಲ್ಲರನ್ನು ಜೊತೆಗೂಡಿಸಿಕೊಂಡು ಪಕ್ಷ ಸಂಘಟನೆಯ ಕೆಲಸ ಮಾಡಲಿ ಎಂಬುದಾಗಿ ಸಲಹೆಯನ್ನು ಗೀತಾ ಶಿವರಾಜ್ ಕುಮಾರ್ ನೀಡಿದರು. https://kannadanewsnow.com/kannada/shocking-one-and-a-half-month-old-baby-dies-after-suffocating-while-breastfeeding/ https://kannadanewsnow.com/kannada/modi-inaugurates-bsnls-swadeshi-4g-network-from-odisha/

Read More

ಭಾರತದಲ್ಲಿ, ಪ್ಯಾನ್ ಕಾರ್ಡ್ ಅಥವಾ ಶಾಶ್ವತ ಖಾತೆ ಸಂಖ್ಯೆ, ಯಾವುದೇ ನಾಗರಿಕನಿಗೆ ಅತ್ಯಂತ ಮುಖ್ಯವಾದ ಹಣಕಾಸು ದಾಖಲೆಗಳಲ್ಲಿ ಒಂದಾಗಿದೆ. ಪ್ಯಾನ್ ಕಾರ್ಡ್ ಅನ್ನು ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುತ್ತದೆ. ಬ್ಯಾಂಕ್ ಖಾತೆ ತೆರೆಯುವುದು ಮತ್ತು ತೆರಿಗೆ ಪಾವತಿಸುವುದು ಸೇರಿದಂತೆ ಹೆಚ್ಚಿನ ಹಣಕಾಸು ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಅಗತ್ಯವಿದೆ. ತೆರಿಗೆದಾರರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಆದಾಯ ತೆರಿಗೆ ಇಲಾಖೆ ಪ್ಯಾನ್ ಕಾರ್ಡ್ ಅನ್ನು ಪರಿಚಯಿಸಿತು. ದೇಶದ ಪ್ರತಿಯೊಬ್ಬ ತೆರಿಗೆದಾರರಿಗೆ ನೀಡಲಾಗುವ ಈ ಸಂಖ್ಯೆ ವಿಶಿಷ್ಟವಾಗಿದೆ, ಅಂದರೆ ದೇಶದಲ್ಲಿ ನಿರ್ದಿಷ್ಟ ಸರಣಿ ಸಂಖ್ಯೆಯನ್ನು ಹೊಂದಿರುವ ಒಂದೇ ಕಾರ್ಡ್ ಇರಬಹುದು. ಪ್ಯಾನ್ ಕಾರ್ಡ್ ನೀಡುವ ಮೂಲಕ, ಆದಾಯ ತೆರಿಗೆ ಇಲಾಖೆಯು ಪ್ರತಿಯೊಬ್ಬ ತೆರಿಗೆದಾರರ ಹಣಕಾಸಿನ ವಹಿವಾಟುಗಳನ್ನು ಸುಲಭವಾಗಿ ಒಟ್ಟುಗೂಡಿಸಬಹುದು ಮತ್ತು ಪರಿಶೀಲಿಸಬಹುದು. ಅವರ ಹಣಕಾಸಿನ ವಹಿವಾಟುಗಳನ್ನು ಪ್ರತಿಯೊಬ್ಬ ವ್ಯಕ್ತಿ ಅಥವಾ ಕಂಪನಿಯ ಹೆಸರಿನಲ್ಲಿ ಪ್ಯಾನ್ ಕಾರ್ಡ್ ಸಂಖ್ಯೆಯ ಅಡಿಯಲ್ಲಿ ದಾಖಲಿಸಲಾಗುತ್ತದೆ. ಈ ರೀತಿಯಾಗಿ, ಆದಾಯ ತೆರಿಗೆ ಇಲಾಖೆಯು ತೆರಿಗೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸುಲಭವಾಗಿ ಟ್ರ್ಯಾಕ್…

Read More