Subscribe to Updates
Get the latest creative news from FooBar about art, design and business.
Author: kannadanewsnow09
ನಮ್ಮಲ್ಲಿ ಹಲವರಿಗೆ ಒಂದು ಸಂದೇಹವಿದೆ, ನಾವು ಬೇಗನೆ ಹಣವನ್ನು ಗಳಿಸಲು ನಾವು ಏನು ಮಾಡಬಹುದು, ಶಾಶ್ವತ ಆದಾಯದ ಮಾರ್ಗ ಯಾವುದು ಮತ್ತು ಅವರು ಹೆಚ್ಚು ಹಣವನ್ನು ಹೇಗೆ ಗಳಿಸುತ್ತಾರೆ? ಹಣ ಗಳಿಸುವುದು ಅಷ್ಟು ಕಷ್ಟವಲ್ಲ. ಹಣವನ್ನು ಹೆಚ್ಚು ಪ್ರೀತಿಸುವವರು ಹಣವನ್ನು ತಮ್ಮ ಕೈಯಲ್ಲಿ ಇಟ್ಟುಕೊಳ್ಳುತ್ತಾರೆ. ‘ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಈ ಹಣ ಸಂಪಾದಿಸುವ ಮೊದಲು ಸಾಕು’ ಎಂದು ಬೇಸರ ಪಡುವವರೂ ಅಷ್ಟೆ. ಈ ಪೋಸ್ಟ್ ಮೂಲಕ, ಆದಾಯವನ್ನು ಶಾಶ್ವತವಾಗಿಸಲು ಆದಾಯವನ್ನು ಹಲವು ಬಾರಿ ಹೆಚ್ಚಿಸಲು ಏನು ಮಾಡಬೇಕು ಎಂಬ ಮಾಹಿತಿಯನ್ನು ನಾವು ತಿಳಿಯಲಿದ್ದೇವೆ. ಇದರಲ್ಲಿ ಹೇಳಿದ ಉಪಾಯಗಳನ್ನು ಮಾಡಿದರೂ ಹಣ ಉಳಿಯುತ್ತದೆ. ಪರಿಹಾರವನ್ನು ಹೊರತುಪಡಿಸಿ, ಅನುಸರಿಸಬೇಕಾದ ಕೆಲವು ವಿಷಯಗಳನ್ನು ಸಹ ಉಲ್ಲೇಖಿಸಲಾಗಿದೆ. ಬೇಕಾದವರು ಓದಿ ಪ್ರಯೋಜನ ಪಡೆಯಬಹುದು. ಹಣವನ್ನು ಸಂಗ್ರಹಿಸಲು ಅನುಸರಿಸಬೇಕಾದ ವಿಷಯಗಳು: ಈ ತಿಂಗಳ ನಿಮ್ಮ ಸಂಬಳವನ್ನು ನೀವು ಸ್ವೀಕರಿಸಿದ್ದೀರಾ?…
ಪಾಕಿಸ್ತಾನ: ಬಲೂಚಿಸ್ತಾನ ಪ್ರಾಂತ್ಯದಲ್ಲಿ ಅಪಹರಣಕ್ಕೊಳಗಾದ ರೈಲಿನಿಂದ ಪಾಕಿಸ್ತಾನ ಭದ್ರತಾ ಪಡೆಗಳು ಎಲ್ಲಾ ಉಗ್ರರನ್ನು ಕೊಂದು 190 ಒತ್ತೆಯಾಳುಗಳನ್ನು ರಕ್ಷಿಸಿವೆ ಎಂದು ಹಲವಾರು ವರದಿಗಳು ಬುಧವಾರ ತಿಳಿಸಿವೆ. ಜಾಫರ್ ಎಕ್ಸ್ಪ್ರೆಸ್ ವಿಮಾನದಲ್ಲಿದ್ದ 500 ಪ್ರಯಾಣಿಕರನ್ನು ರಕ್ಷಿಸುವ ಮಿಲಿಟರಿ ಕಾರ್ಯಾಚರಣೆ ಕೊನೆಗೊಂಡಿದ್ದು, 28 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಎಎಫ್ಪಿ ವರದಿ ಮಾಡಿದೆ. ರೈಲು ಅಪಹರಣ ಘಟನೆಯ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ಡಜನ್ಗಟ್ಟಲೆ ಭಯೋತ್ಪಾದಕರನ್ನು ‘ನರಕಕ್ಕೆ ಕಳುಹಿಸಲಾಗಿದೆ’ ಮತ್ತು ಮುಗ್ಧ ಜೀವಗಳ ನಷ್ಟದಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದರು. “ಜಾಫರ್ ಎಕ್ಸ್ಪ್ರೆಸ್ ಮೇಲಿನ ಘೋರ ಭಯೋತ್ಪಾದಕ ದಾಳಿಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ನನಗೆ ವಿವರಿಸಿದ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಅವರೊಂದಿಗೆ ಮಾತನಾಡಿದೆ. ಇಡೀ ರಾಷ್ಟ್ರವು ಈ ಹೇಯ ಕೃತ್ಯದಿಂದ ತೀವ್ರವಾಗಿ ಆಘಾತಕ್ಕೊಳಗಾಗಿದೆ ಮತ್ತು ಮುಗ್ಧ ಜೀವಗಳ ನಷ್ಟದಿಂದ ದುಃಖಿತವಾಗಿದೆ – ಇಂತಹ ಹೇಡಿತನದ ಕೃತ್ಯಗಳು ಪಾಕಿಸ್ತಾನದ ಶಾಂತಿಯ ಸಂಕಲ್ಪವನ್ನು ಅಲುಗಾಡಿಸುವುದಿಲ್ಲ. ಹುತಾತ್ಮರ ಕುಟುಂಬಗಳಿಗೆ ನಾನು ನನ್ನ ಹೃತ್ಪೂರ್ವಕ ಸಂತಾಪಗಳನ್ನು…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ ಹಾಗೂ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1 ರಿಂದ 18ರವರೆಗಿನ ಉಪ ಸೀಳು ಕಾಲುವೆಗಳ ಅಧುನೀಕರಣ ಅಂದಾಜು ಪಟ್ಟಿಯ ತನಿಖಾ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಿಎಂ ಕಚೇರಿಯು, ಮುಖ್ಯ ಮಂತ್ರಿ ಸಿದ್ದರಾಮಯ್ಯರವರಿಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ವಿಚಾರಣಾ ಆಯೋಗವು ದಿನಾಂಕ: 12.03.2025 ರಂದು ಈ ಕೆಳಕಂಡಂತೆ ಎರಡು ಪ್ರತ್ಯೇಕ ತನಿಖಾ ವರದಿಗಳನ್ನು ಸಲ್ಲಿಸಿದೆ ಎಂದಿದೆ. 1) ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ 2) ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಗಳ ಆಧುನೀಕರಣ ಅಂದಾಜು ಪಟ್ಟಿ – ತನಿಖಾ ವರದಿ ಮೇಲಿನ ಕ್ರಮಸಂಖ್ಯೆ (1)ರ ತನಿಖಾ ವರದಿಯಲ್ಲಿ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಸರ್ಕಾರದ…
ಬೆಂಗಳೂರು: ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶಿಸಲಾಗಿತ್ತು. ಆದರೇ ಪ್ರತ್ಯೇಕ ತನಿಖೆಗೆ ಆದೇಶಿದ ಹಿನ್ನಲೆಯಲ್ಲಿ ಸಿಐಡಿಗೆ ವಹಿಸಿ ನೀಡಿದ್ದಂತ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ನಟಿ ರನ್ಯಾ ರಾವ್ ಸ್ಮಗ್ಲಿಂಗ್ ಪ್ರಕರಣವನ್ನು ರಾಜ್ಯ ಸರ್ಕಾರ ಮೊದಲು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ಆ ಬಳಿಕ ಎಸಿಎಸ್ ಗೌರವ್ ಗುಪ್ತ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೂ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಸಿಐಡಿ ತನಿಖೆಗೆ ವಹಿಸಿದ್ದಂತ ಆದೇಶವನ್ನು ಹಿಂಪಡೆಯಲಾಗಿದೆ. ಶಿಷ್ಟಾಚಾರ ಉಲ್ಲಂಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ ಒಂದೇ ದಿನದಲ್ಲಿ ಯೂಟರ್ನ್ ಹೊಡೆದಿದೆ. ಮೊನ್ನೆ ರಾತ್ರಿ ಆದೇಶ ನೀಡಿ, ನಿನ್ನೆ ರಾತ್ರಿಯೇ ಆದೇಶ ವಾಪಸ್ ಪಡೆದಿದೆ. ಸದ್ಯ ಸರ್ಕಾರದ ದಿಢೀರ್ ಯೂಟರ್ನ್ ನಿರ್ಧಾರ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಯಾರ ಒತ್ತಡ ಹೆಚ್ಚಾಗಿತ್ತು..? ಎಂಬ ಪ್ರಶ್ನೆಯೂ ಹುಟ್ಟುಹಾಕಿದೆ. https://kannadanewsnow.com/kannada/registration-for-procurement-of-safflower-under-support-price-scheme-to-begin-soon-shivanand-patil/ https://kannadanewsnow.com/kannada/railways-announce-1003-apprentice-vacancies-plus-two-class-10-qualified-can-apply/
ಬೆಂಗಳೂರು: ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ ₹5,940 ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 5 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ. ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ರೈತರು ತಮ್ಮ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ತಮ್ಮ ಫ್ರೂಟ್ಸ್ ನ ಎಫ್ಐಡಿ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1899818813417549962 https://kannadanewsnow.com/kannada/state-govt-withdraws-order-for-cid-probe-into-actress-ranyas-case/ https://kannadanewsnow.com/kannada/railways-announce-1003-apprentice-vacancies-plus-two-class-10-qualified-can-apply/
ಬೆಂಗಳೂರು: ರಾಜ್ಯ ಸರ್ಕಾರದಿಂದ ನಟಿ ರನ್ಯಾ ರಾವ್ ಅವರ ಸ್ಮಗ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಮಾಡಿತ್ತು. ಆದರೇ ಇದೀಗ ದಿಢೀರ್ ಬೆಳವಣಿಗೆ ಎನ್ನುವಂತೆ ನಟಿ ರನ್ಯಾ ರಾವ್ ಕೇಸ್ ನಲ್ಲಿ ಸಿಐಡಿ ತನಿಖೆಗೆ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರದಿಂದ ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವನ್ನು ಎಸಿಎಸ್ ಗೌರವ್ ಗುಪ್ತ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ಆದೇಶಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ನಟಿ ರನ್ಯಾ ರಾವ್ ಅವರ ಸ್ಮಗ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದನ್ನು ವಾಪಾಸ್ ಪಡೆದಿದೆ. ಅಂದಹಾಗೇ ನಟಿ ರನ್ಯಾ ರಾವ್ ಅವರು ಅಕ್ರಮವಾಗಿ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಬರೋಬ್ಬರಿ 14 ಕೆಜಿ ಚಿನ್ನ ಕಳ್ಳಸಾಗಾಣಿಕೆ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದರು. ನ್ಯಾಯಾಂಗ ಬಂಧನದಲ್ಲಿರುವಂತ ಅವರು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. https://kannadanewsnow.com/kannada/legislative-council-passes-greater-bengaluru-administration-bill-2024/ https://kannadanewsnow.com/kannada/railways-announce-1003-apprentice-vacancies-plus-two-class-10-qualified-can-apply/
ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿ, ವಿಧೇಯಕದ ಉದ್ದೇಶವನ್ನು ವಿವರಿಸಿದರು. ನಂತರ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ವಿಧೇಯಕ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ, ಆಕ್ಷೇಪಗಳನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ವಿರೋಧ ಪಕ್ಷಗಳ ಸದಸ್ಯರು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಅಂದು ಕೆಂಪೇಗೌಡರು ಬೆಂಗಳೂರಿಗೆ ಹೇಗೆ ಅಡಿಪಾಯ ಹಾಕಿದರೋ ಅದೇ ರೀತಿ ನಾವು ಕೂಡ ಕಾಲಮಾನಕ್ಕೆ ತಕ್ಕಂತೆ ಸುಭದ್ರ ಅಡಿಪಾಯ ಹಾಕಲು ಮುಂದಾಗಿದ್ದೇವೆ. ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ದೃಷ್ಟಿಯಿಂದ ನಿಮ್ಮೆಲ್ಲರ ಸಲಹೆ ಪಡೆದು ಈ ವಿಧೇಯಕವನ್ನು ಉತ್ತಮ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಾರಿಷಸ್ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಮತ್ತು ಕೀ ಆಫ್ ದಿ ಹಿಂದೂ ಮಹಾಸಾಗರವನ್ನು ಸ್ವೀಕರಿಸಿದರು. ಇದು ಉಭಯ ದೇಶಗಳ ನಡುವಿನ ಶತಮಾನಗಳಷ್ಟು ಹಳೆಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಬಂಧುತ್ವಕ್ಕೆ ಗೌರವವಾಗಿದೆ ಎಂದು ಬಣ್ಣಿಸಿದರು. ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ದ್ವೀಪ ರಾಷ್ಟ್ರದ 57 ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಮಾರಿಷಸ್ ಅಧ್ಯಕ್ಷ ಧರಂ ಗೋಖೂಲ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. https://twitter.com/narendramodi/status/1899762779445231817 ಭಾರತ ಮತ್ತು ಮಾರಿಷಸ್ ನಡುವಿನ ಸಂಬಂಧವನ್ನು ಬಲಪಡಿಸಲು ನೀಡಿದ ಕೊಡುಗೆಗಳನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ನಾಯಕ ಪ್ರಧಾನಿ ಮೋದಿಯಾಗಿದ್ದಾರೆ. “ಮಾರಿಷಸ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇದು ಕೇವಲ ನನ್ನ ಗೌರವವಲ್ಲ. ಇದು 1.4 ಶತಕೋಟಿ ಭಾರತೀಯರ ಗೌರವ. ಇದು ಭಾರತ ಮತ್ತು ಮಾರಿಷಸ್…
ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಬುಧವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿ ಕೆ ಶಿವಕುಮಾರ್ ಅವರು, “ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರನ್ನು ಅಭಿನಂದಿಸುತ್ತೇನೆ. ವಿರೋಧ ಪಕ್ಷಗಳ ನಾಯಕರು ತಮ್ಮದೇ ಆದ ಅಭಿಪ್ರಾಯ ತಿಳಿಸಿದ್ದಾರೆ. ಅವರು ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ. ಅವರಲ್ಲಿ ಕೆಲವರಿಗೆ ರಾಜಕೀಯ ಇಚ್ಚಾಶಕ್ತಿಯೂ ಇದೆ. ಅದರಲ್ಲಿ ತಪ್ಪಿಲ್ಲ. ಈಗಿರುವ ವ್ಯವಸ್ಥೆಯಲ್ಲಿಯೇ ಬೆಂಗಳೂರು ನಗರವನ್ನು ಮುನ್ನಡೆಸುವುದು ಅಸಾಧ್ಯ ಎಂದು ಅವರು ಆತ್ಮಸಾಕ್ಷಿ ಮೂಲಕ ಒಪ್ಪಿದ್ದಾರೆ. ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಆಡಳಿತಕ್ಕೆ ದೊಡ್ಡ ಸಮಸ್ಯೆ…
ಬಳ್ಳಾರಿ : ಜಿಲ್ಲೆಯಲ್ಲಿ ಮಾರ್ಚ್ 14 ರಂದು ಹೋಳಿ ಹಬ್ಬ ಮತ್ತು ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ರಥೋತ್ಸವ ಹಾಗೂ ಜಾತ್ರೆ ನಿಮಿತ್ತ ಮಾ.14 ರಂದು ಬೆಳಿಗ್ಗೆ 06 ಗಂಟೆಯಿಂದ ಮಾ.15 ರಂದು ಬೆಳಿಗ್ಗೆ 06 ಗಂಟೆಯವರೆಗೆ ಬಳ್ಳಾರಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಅಂಗಡಿ, ಬಾರ್, ರೆಸ್ಟೋರೆಂಟ್ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಆದೇಶ ಹೊರಡಿಸಿದ ಅವರು, ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆಎಸ್ಪಿಬಿಸಿಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/shivananda-tagadur-gives-amrita-beeja-book-to-cm-siddaramaiah/ https://kannadanewsnow.com/kannada/railways-announce-1003-apprentice-vacancies-plus-two-class-10-qualified-can-apply/