Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ…
ನವದೆಹಲಿ: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಇಂದು ಒಂದೇ ದಿನಕ್ಕೆ ಚಿನ್ನದ ದರವು ರೂ.2,400 ಹೆಚ್ಚಳವಾಗಿದೆ. ಆ ಮೂಲಕ ಒಂದೇ ದಿನಕ್ಕೆ ದಾಖಲೆ ಮಟ್ಟದಲ್ಲಿ ಆಭರಣದ ದರವು ಹೆಚ್ಚಳಗೊಂಡಿದೆ. ಡಿಸೆಂಬರ್ 23, 2025 ರಂದು, 24K ಚಿನ್ನದ ಬೆಲೆ 10 ಗ್ರಾಂಗೆ ₹138,320 ಕ್ಕೆ ತಲುಪಿದ್ದು, ಹಿಂದಿನ ಮುಕ್ತಾಯಕ್ಕೆ ಹೋಲಿಸಿದರೆ ₹2,400 ರಷ್ಟು ಏರಿಕೆ ಕಂಡಿದೆ. ಏತನ್ಮಧ್ಯೆ, 22K ಚಿನ್ನದ ಬೆಲೆ 10 ಗ್ರಾಂಗೆ ₹126,793 ಕ್ಕೆ ತಲುಪಿದೆ. ಭಾರತದಲ್ಲಿ ಚಿನ್ನದ ಬೆಲೆಗಳು ಅಂತರರಾಷ್ಟ್ರೀಯ ಸ್ಪಾಟ್ ಚಿನ್ನದ ದರಗಳು, US ಡಾಲರ್ ಏರಿಳಿತಗಳು ಮತ್ತು ಚಿನ್ನದ ಮೇಲಿನ ಆಮದು ಸುಂಕಗಳು ಸೇರಿದಂತೆ ಇತರ ವಿಷಯಗಳಿಂದ ಹೆಚ್ಚಾಗಿ ಪ್ರಭಾವಿತವಾಗಿವೆ. ಭಾರತದಲ್ಲಿ ಚಿನ್ನದ ಬೆಲೆಗಳು ದುಬೈಗಿಂತ ಹೆಚ್ಚೇ ಮುಂದುವರೆದಿದೆ. ಡಿಸೆಂಬರ್ 23, 2025 ರಂದು ಭಾರತದಲ್ಲಿ 24K ಚಿನ್ನದ ಬೆಲೆ 10 ಗ್ರಾಂಗೆ ₹138,320 ಆಗಿದ್ದರೆ, ದುಬೈನಲ್ಲಿ ₹112,816 ಆಗಿದ್ದು, ಇದು ₹25,504 ಅಥವಾ 22.61% ವ್ಯತ್ಯಾಸವನ್ನು ಪ್ರತಿಬಿಂಬಿಸುತ್ತದೆ. ಅದೇ ರೀತಿ, ಭಾರತದಲ್ಲಿ…
ಬೆಂಗಳೂರು: ರಾಜ್ಯದ ಆ ಆಸ್ಪತ್ರೆಗೆ ಬಡ ವರ್ಗದ ಜನರು ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯೋದು ಮಾಮೂಲಿ. ಆ ಆಸ್ಪತ್ರೆಗೆ ತೆರಳೋ ರೋಗಿಗಳಿಗೆ ಚಿಕಿತ್ಸೆ ವೇಳೆಯಲ್ಲಿ ಔಷಧಿಗಾಗಿ ಬರೆದು ಕೊಡೋ ಚೀಟಿಯನ್ನು ತೆಗೆದುಕೊಂಡು ನೀವು ಔಷಧಿ ತರೋದಕ್ಕೆ ಹೋದ್ರೆ, ಅಲ್ಲಿ ನಡೆಯೋದೇ ಬೇರೆ. ಹಾಗಾದ್ರೆ ನೀವು ರಾಜ್ಯದ ಆ ಪ್ರಸಿದ್ಧ ಆಸ್ಪತ್ರೆಗೆ ಹೋಗಿ, ಔಷಧಿ ಬರೆದುಕೊಟ್ಟಾಗ ತೆಗೆದುಕೊಂಡು ಹೋಗೋ ಮುನ್ನ ಮುಂದಿನ ಸುದ್ದಿ ಓದಿ.. ಕಾಯಿಲೆ ವಾಸಿಗೆ ಪ್ರಿಸ್ಕ್ರಪ್ಪನ್ನಲ್ಲಿ (ಔಷಧ ಚೀಟಿ) ವೈದ್ಯರು ಬರೆಯುವ ಔಷಧವನ್ನೇ ಕಡ್ಡಾಯವಾಗಿ ರೋಗಿಗಳಿಗೆ ನೀಡುವುದು ಔಷಧ ಮಳಿಗೆಗಳ ಕರ್ತವ್ಯ. ಆದರೆ,ವೈದ್ಯರು ಬರೆದಿರುವ ಔಷಧ ಬದಲು ಇನ್ಯಾವುದೋ ಕೊಡುವ ಔಷಧವನ್ನು ಸೇವಿಸಿದರೆ ರೋಗಿಗಳ ದೇಹದಲ್ಲಿ ಅಡ್ಡ ಪರಿಣಾಮ ಅಥವಾ ಕೆಲವೊಮ್ಮೆ ಪ್ರಾಣಕ್ಕೂ ಅಪಾಯ ಇರುತ್ತದೆ. ಅದರಂತೆ, ರಾಜ್ಯದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಹಾಗೂ ನಿಮ್ಹಾನ್ಸ್ ಆವರಣದಲ್ಲಿರುವ ‘ಜನತಾ ಬಜಾರ್ ಔಷಧ ಮಳಿಗೆಗಳು, ಬದಲಿ ಔಷಧ ಕೊಟ್ಟು ಸಾವಿರಾರು ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ. ಸಹಕಾರ ಇಲಾಖೆಯ ಅಧೀನದ ಕರ್ನಾಟಕ…
ನವದೆಹಲಿ: ಪ್ಯಾನ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದಕ್ಕೆ ಗಡುವಿಗೆ ಕೇವಲ ಒಂಬತ್ತು ದಿನಗಳು ಉಳಿದಿದ್ದು, ಭವಿಷ್ಯದಲ್ಲಿ ಯಾವುದೇ ಅಡೆತಡೆಗಳನ್ನು ತಪ್ಪಿಸಲು ನಾಗರಿಕರು ಡಿಸೆಂಬರ್ 31, 2025 ರೊಳಗೆ ತಮ್ಮ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಲು ಸೂಚಿಸಲಾಗಿದೆ. ನೀವು ನಿರ್ದಿಷ್ಟ ಸಮಯದೊಳಗೆ ನಿಮ್ಮ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಜನವರಿ 1, 2026 ರಿಂದ ನಿಷ್ಕ್ರಿಯಗೊಳ್ಳುತ್ತದೆ. ಪ್ಯಾನ್ ಲಿಂಕ್ ಆಧಾರ್, ಪ್ಯಾನ್-ಆಧಾರ್ ಲಿಂಕ್ ಕೊನೆಯ ದಿನಾಂಕ ಏಪ್ರಿಲ್ 3, 2025 ರಂದು ಹೊರಡಿಸಲಾದ ಸುತ್ತೋಲೆಯಲ್ಲಿ, ಹಣಕಾಸು ಸಚಿವಾಲಯವು ಹೀಗೆ ಹೇಳಿದೆ: “ಆದಾಯ ತೆರಿಗೆ ಕಾಯ್ದೆ, 1961 (1961 ರ 43) ಸೆಕ್ಷನ್ 139AA ನ ಉಪವಿಭಾಗ (2A) ನಿಂದ ನೀಡಲಾದ ಅಧಿಕಾರವನ್ನು ಚಲಾಯಿಸುವಲ್ಲಿ, ಅಕ್ಟೋಬರ್ 1, 2024 ರ ಮೊದಲು ಸಲ್ಲಿಸಲಾದ ಆಧಾರ್ ಅರ್ಜಿ ನಮೂನೆಯ ದಾಖಲಾತಿ ಐಡಿ ಆಧಾರದ ಮೇಲೆ ಶಾಶ್ವತ ಖಾತೆ ಸಂಖ್ಯೆಯನ್ನು ಪಡೆದ ಪ್ರತಿಯೊಬ್ಬ ವ್ಯಕ್ತಿಯು ತನ್ನ ಆಧಾರ್ ಸಂಖ್ಯೆಯನ್ನು ಆದಾಯ…
ನವದೆಹಲಿ: 2025ಕ್ಕೆ ತೆರೆ ಬೀಳಲು ಕೆಲವೇ ದಿನಗಳು ಬಾಕಿ ಇರುವಾಗ, ಹೊಸ ವರ್ಷದ ಆಗಮನವು ಹೊಸ ಕ್ಯಾಲೆಂಡರ್ಗಳು ಮತ್ತು ನಿರ್ಣಯಗಳಿಗಿಂತ ಹೆಚ್ಚಿನದನ್ನು ತರುತ್ತದೆ. ಹಾಗಾದ್ರೆ ಜನವರಿ 1, 2026ರಿಂದ ಏನೆಲ್ಲ ಬದಲಾವಣೆ ಅಂತ ಮುಂದೆ ಓದಿ. ಜನವರಿ 1, 2026 ರಿಂದ, ರೈತರು, ಸಂಬಳ ಪಡೆಯುವ ನೌಕರರು, ಯುವಜನರು ಮತ್ತು ವ್ಯಾಪಕ ಸಾರ್ವಜನಿಕರ ಮೇಲೆ ನೇರವಾಗಿ ಪರಿಣಾಮ ಬೀರುವ ಹಲವಾರು ನೀತಿ ಮತ್ತು ನಿಯಂತ್ರಕ ಬದಲಾವಣೆಗಳು ಜಾರಿಗೆ ಬರಲಿವೆ. ಬ್ಯಾಂಕಿಂಗ್ ನಿಯಮಗಳು, ಸಾಮಾಜಿಕ ಮಾಧ್ಯಮ ನಿಯಮಗಳು, ಇಂಧನ ಬೆಲೆಗಳು ಮತ್ತು ಸರ್ಕಾರಿ ಯೋಜನೆಗಳು ಎಲ್ಲವನ್ನೂ ಪರಿಷ್ಕರಣೆಗೆ ಒಳಪಡಿಸಲಾಗುತ್ತಿದೆ. ಪ್ರತಿ ಹೊಸ ವರ್ಷವು ಅಸ್ತಿತ್ವದಲ್ಲಿರುವ ನಿಯಮಗಳಿಗೆ ಬದಲಾವಣೆಗಳನ್ನು ತರುತ್ತಿದ್ದರೂ, 2026 ಹಲವಾರು ದೊಡ್ಡ ಬದಲಾವಣೆಗಳನ್ನು ಕಾಣುವ ನಿರೀಕ್ಷೆಯಿದೆ. ದತ್ತಾಂಶ ಸಂರಕ್ಷಣೆ ಮತ್ತು ಸಾಮಾಜಿಕ ಮಾಧ್ಯಮ ಮೇಲ್ವಿಚಾರಣೆಯ ಮೇಲಿನ ಸರ್ಕಾರದ ನವೀಕೃತ ತಳ್ಳುವಿಕೆ, ಬ್ಯಾಂಕಿಂಗ್ ಮಾನದಂಡಗಳಲ್ಲಿನ ಪರಿಷ್ಕರಣೆಗಳೊಂದಿಗೆ, ಜನರು ಹೇಗೆ ವಹಿವಾಟು ನಡೆಸುತ್ತಾರೆ, ಖರ್ಚು ಮಾಡುತ್ತಾರೆ ಮತ್ತು ಸೇವೆಗಳನ್ನು ಹೇಗೆ ಪ್ರವೇಶಿಸುತ್ತಾರೆ ಎಂಬುದನ್ನು ಬದಲಾಯಿಸುವ…
ನವದೆಹಲಿ : ದೇಶೀಯ ಕ್ರಿಕೆಟ್ನಲ್ಲಿ ಮಹಿಳಾ ಕ್ರಿಕೆಟಿಗರು ಮತ್ತು ಅಧಿಕಾರಿಗಳ ಪಂದ್ಯ ಶುಲ್ಕವನ್ನು ಬಿಸಿಸಿಐ ದ್ವಿಗುಣಗೊಳಿಸಿದೆ. ಇದು ಭಾರತದ ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನಿಂದ ಪ್ರೇರಿತವಾಗಿದೆ ಮತ್ತು ಸರ್ಕ್ಯೂಟ್ನಾದ್ಯಂತ ಹೆಚ್ಚು ಸಮಾನ ವೇತನ ರಚನೆಯನ್ನು ರಚಿಸುವ ಗುರಿಯನ್ನು ಹೊಂದಿದೆ. ಮಂಡಳಿಯ ಅಪೆಕ್ಸ್ ಕೌನ್ಸಿಲ್ ಈ ಗಣನೀಯ ಹೆಚ್ಚಳವನ್ನು ಅನುಮೋದಿಸಿದೆ. ಪರಿಷ್ಕೃತ ವೇತನ ರಚನೆಯ ಪ್ರಕಾರ, ದೇಶೀಯ ಪಂದ್ಯಾವಳಿಗಳಲ್ಲಿ ತಮ್ಮ ವ್ಯವಹಾರವನ್ನು ನಡೆಸುತ್ತಿರುವ ಹಿರಿಯ ಮಹಿಳಾ ಕ್ರಿಕೆಟಿಗರು ಈಗ ದಿನಕ್ಕೆ 50,000 ರೂ. ಗಳಿಸುತ್ತಾರೆ. ಇದು ಅಸ್ತಿತ್ವದಲ್ಲಿರುವ ಪ್ರತಿ ಪಂದ್ಯದ ದಿನಕ್ಕೆ 20,000 ರೂ. (ಮೀಸಲುಗಾಗಿ ರೂ. 10,000) ಗಿಂತ ಗಮನಾರ್ಹ ಏರಿಕೆಯಾಗಿದೆ. ಹಿರಿಯ ಮಹಿಳಾ ದೇಶೀಯ ಏಕದಿನ ಪಂದ್ಯಾವಳಿಗಳು ಮತ್ತು ಬಹು-ದಿನದ ಸ್ಪರ್ಧೆಗಳಿಗೆ, ಮೊದಲ XI ನಲ್ಲಿರುವ ಆಟಗಾರ್ತಿಯರಿಗೆ ದಿನಕ್ಕೆ 50,000 ರೂ. ಪಡೆಯುತ್ತಾರೆ, ಆದರೆ ಮೀಸಲು ಆಟಗಾರರಿಗೆ ದಿನಕ್ಕೆ 25,000 ರೂ.ಗಳಂತೆ ಅರ್ಧದಷ್ಟು ಮೊತ್ತವನ್ನು ನೀಡಲಾಗುತ್ತದೆ. ರಾಷ್ಟ್ರೀಯ T20 ಪಂದ್ಯಾವಳಿಗಳಲ್ಲಿ, ಮೊದಲ XI ಆಟಗಾರ್ತಿಯರಿಗೆ ಪ್ರತಿ ಪಂದ್ಯದ ದಿನಕ್ಕೆ 25,000…
ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುವಂತ ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಮಾಲತೇಶ್ ಅರಸ್ ಹರ್ತಿಕೋಟೆಗೆ ಪ್ರದಾನ ಮಾಡಲಾಯಿತು. ಸಚಿವರಾದ ಡಿ.ಸುಧಾಕರ್, ಮಂಡಳಿ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಶಾಸಕರಾದ ರಘುಮೂರ್ತಿ, ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಆಯೋಗದ ಅಧ್ಯಕ್ಷರಾದ ಪಿ ರಘು, ಎಡಿಸಿ ಕುಮಾರ ಸ್ವಾಮಿ, ಅರಣ್ಯ ಇಲಾಖೆಯ ಅಧಿಕಾರಿಗಳು ಜೊತೆಗೂಡಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮಾಲತೇಶ್ ಅರಸ್ ಹರ್ತಿಕೋಟೆ ಪರಿಚಯ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ (ರಿ) ಯ ರಾಜ್ಯಾಧ್ಯಕ್ಷರಾದ ಮಾಲತೇಶ್ ಅರಸ್ , 23 ವರ್ಷಗಳಿಂದ ನಿರಂತರವಾಗಿ ಪರಿಸರ ಸಂರಕ್ಷಣೆಯ ಹೋರಾಟಗಾರ. ಪರಿಸರ ಸಂರಕ್ಷಣೆ ಎಂದರೆ ಕೇವಲ ಒಂದು ಕಾರ್ಯವಲ್ಲ, ಅದು ಮಾನವೀಯ ಬದುಕಿನ ನಾಡಿಯಂತೆ ಅಳವಡಿಸಿಕೊಳ್ಳಬೇಕಾದ ಕರ್ತವ್ಯವೆಂದು ನಂಬಿ ಕಳೆದ ಎರಡು ದಶಕಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ವ್ಯಕ್ತಿ — ಮಾಲತೇಶ್ ಅರಸ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆಯವರು. ಮಾಲತೇಶ್…
ಹುಬ್ಬಳ್ಳಿ : ಹುಬ್ಬಳ್ಳಿ ತಾಲೂಕಿನ ಇನಾಮ್ ವೀರಾಪೂರ ಗ್ರಾಮದಲ್ಲಿ ತಂದೆಯೇ ತನ್ನ ವಿವಾಹಿತ ಗರ್ಭಿಣಿ ಮಗಳನ್ನು ಅಮಾನುಷವಾಗಿ ಹತ್ಯೆಗೈದಿರುವುದನ್ನು ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ. ಪ್ರಕರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ಸಚಿವರು, ಈ ಘಟನೆ ಕೇಳಿ ದಿಗ್ಭ್ರಮೆಯುಂಟಾಗಿದೆ. ಕೃತ್ಯ ಎಸಗಿದವರಿಗೆ ನಮ್ಮ ಕಾನೂನು ವ್ಯವಸ್ಥೆ ಸೂಕ್ತ ಶಿಕ್ಷೆ ಕೊಡಲಿದೆ. ಮಾನವೀಯತೆಯೇ ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ʼಜಾತಿ ಸುಡೋ ಮಂತ್ರಕಿಡಿ ಪ್ರೀತಿʼ ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದರು. ಆದರೆ ಆ ಜಾತಿ ಎಂಬ ವಿಷಬೀಜವೇ ಇವತ್ತು ಒಂದು ಅಮಾಯಕ ಗರ್ಭಿಣಿಯ ಜೀವವನ್ನು ಬಲಿ ತೆಗೆದುಕೊಂಡಿದೆ. ಇಂತಹ ಘಟನೆ ಮತ್ತೆಂದೂ ಘಟಿಸದಿರಲಿ! ಎಂದು ಪ್ರತಿಕ್ರಿಯಿಸಿದ್ದಾರೆ. https://kannadanewsnow.com/kannada/his-father-is-doctor-andre-the-doctor-who-saved-the-life-of-a-man-injured-in-an-accident-by-performing-an-operation-on-the-road/ https://kannadanewsnow.com/kannada/big-news-rbis-big-shock-for-those-taking-loans-against-gold-from-now-on-60-loan-for-10-grams-of-gold/
ಮೈಸೂರು: ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದಂತ ಅವರು, ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದಿದ್ದಾರೆ. ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ?…
ಕೇರಳ: ಡಾಕ್ಟರ್ ಅಂದ್ರೆ ದೇವರ ಸಮಾನ ಅನ್ನೋದು ಇದಕ್ಕೆ ಇರಬೇಕು. ಆ ಮೂಲಕ ಕೆಲವು ವೈದ್ಯರನ್ನು ಹೀಗಿರಬೇಕು ಅಂತ ಜನರು ಎದುರು ನೋಡುತ್ತಾರೆ. ಅವರಿಗೆಲ್ಲ ಡಿಫರೆಂಟ್ ಎನ್ನುವಂತೆ ಇವರಪ್ಪ ಡಾಕ್ಟರ್ ಅಂದ್ರೆ ಎನ್ನುವ ರೀತಿಯಲ್ಲಿ ಅಪಘಾತಗೊಂಡಿದ್ದ ವ್ಯಕ್ತಿಗೆ ರೋಡಲ್ಲೇ ಆಪರೇಷನ್ ಮಾಡಿ ಆತನ ಜೀವವನ್ನು ವೈದ್ಯರೊಬ್ಬರು ಉಳಿಸಿರುವಂತ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕೊಚ್ಚಿಯಲ್ಲಿ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಗಾಯಗೊಂಡು ಒದ್ದಾಡುತ್ತಿದ್ದನು. ಆ ಮಾರ್ಗದಲ್ಲಿಯೇ ಸಾಗುತ್ತಿದ್ದಂತ ಮೂವರು ಯುವ ವೈದ್ಯರು ಲಭ್ಯವಿರುವಂತ ರೇಜರ್ ಬ್ಲೇಡ್ ಸೇರಿದಂತೆ ಇತರೆ ವಸ್ತುಗಳನ್ನು ಬಳಸಿಕೊಂಡು ಗಾಯಾಳು ಯುವಕನಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಿ, ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆಯೇ ವ್ಯಕ್ತವಾಗಿದೆ. ಕೇರಳದ ಕೊಟ್ಟಾಯಂ ಸರ್ಕಾರಿ ವೈದ್ಯಕೀಯ ಕಾಲೇಜಿನ ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದಂತ ಡಾ.ಬಿ ಮನೂಪ್, ಕೊಚ್ಚಿಯ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಯ ಡಾ.ಥಾಮಸ್ ಪೀಟರ್ ಮತ್ತು ಡಾ.ಧಿಡಿಯಾ ಕೆ ಥಾಮಸ್ ಎಂಬುವರೇ ಈ ರೀತಿಯಾಗಿ ರಸ್ತೆಯಲ್ಲೇ ಅಪಘಾತದಿಂದ…














