Author: kannadanewsnow09

ಗದಗ: ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಹೀಗಿದ್ದರೂ ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅಂತಾ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಆಕ್ಷೇಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲೀಮರಲ್ಲೂ ಚಪ್ಪರಬಂದ್, ನದಾಫ್, ಪಿಂಜಾರ್ ಸೇರಿದಂತೆ 24 ಜಾತಿಯವರು ಬಹಳ ಹಿಂದುಳಿದವರಿದ್ದಾರೆ. ಅವುಗಳಿಗೆ ಈಗಾಗಲೇ 2ಎ ಯಲ್ಲಿ‌ ಮೀಸಲಾತಿ ಇದೆ. ಅವರಿಗೆ ಹೆಚ್ಚುವರಿಯಾಗಿ ಶೇ 4 ಪರ್ಸೆಂಟ್ ಮೀಸಲಾತಿ ಕೊಟ್ಟಿದ್ದರು. ಅದನ್ನೇ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪ ಮಾಡಿದೆ. ಈಗ ಆ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ ನೋಡೋಣ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಮರು ಹಂಚಿಕೆ ಮಾಡುತ್ತಾರೆ ಎನ್ನುವ ಮಾತಿಗೆ ಪ್ರತಿಕ್ರಿಯಿಸಿದ ಅವರು, ಆಸ್ತಿ ಕೇಳುವುದಕ್ಕೆ ಬಹಳ ಚನ್ನಾಗಿ…

Read More

ಬೆಂಗಳೂರು: ಪ್ರತಿಷ್ಠಿತ ಲಿಂಕ್ಡ್‌ಇನ್‌ ಸಂಸ್ಥೆ ಬಿಡುಗಡೆ ಮಾಡಿದ 2024ರ ಟಾಪ್‌ 25 ಕಂಪನಿಗಳ ಪಟ್ಟಿಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕವಾಗಿ ಗುರುತಿಸಿಕೊಂಡಿರುವ ಕಾಗ್ನಿಜೆಂಟ್‌ ಕಂಪನಿಯು 3ನೇ ರ್ಯಾಂಕಿಂಗ್‌ ಪಡೆದುಕೊಂಡಿದೆ. ದೇಶಾದ್ಯಂತ ಕಾಗ್ನಿಜೆಂಟ್‌ ಬೃಹತ್‌ ಪ್ರಮಾಣದಲ್ಲಿ ಉದ್ಯೋಗಿಗಳನ್ನು ಒಳಗೊಂಡಿದ್ದು, ಕೌಶಲ್ಯ ಒದಗಿಸುವುದು, ವೃತ್ತಿ ಬೆಳವಣಿಗೆಗೆ ಅನುಕೂಲವಾಗುವಂತೆ ಮತ್ತು ಲಿಂಗ ವೈವಿಧ್ಯತೆಯನ್ನು ಉತ್ತೇಜಿಸಲು ಕಾಗ್ನಿಜೆಂಟ್‌ನ ಬದ್ಧತೆಯನ್ನು ಗುರುತಿಸಲಾಗಿದೆ. “ಈ ಪುರಸ್ಕಾರವು ಕಾಗ್ನಿಜೆಂಟ್‌ನ ಯಶಸ್ಸಿನ ಹೃದಯಭಾಗದಲ್ಲಿರುವ ನಮ್ಮ ಸಹವರ್ತಿಗಳಿಗೆ ಇನ್ನಷ್ಟು ಉತ್ತೇಜನ ನೀಡುತ್ತದೆ ಎಂದು ಕಾಗ್ನಿಜೆಂಟ್‌ನ ಸಿಇಒ ರವಿ ಕುಮಾರ್ ಎಸ್ ಹೇಳಿದರು. ಕಾಗ್ನಿಜೆಂಟ್‌ ನಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರು ಈ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಭಾರತಾದ್ಯಂತ ನಮ್ಮ ತಂಡಗಳು ಕೌಶಲ್ಯ ತರಬೇತಿ, ನಾವೀನ್ಯತೆಗೆ ಹೆಚ್ಚಿನ ಅವಕಾಶವನ್ನು ಒದಗಿಸುತ್ತಿದ್ದು, ಉದ್ಯೋಗಿಗಳಿಗೆ ನಾವಿನ್ಯತೆಯ ತರಬೇತಿ ನೀಡುವಲ್ಲಿ ನಮ್ಮ ಬದ್ಧತೆಯನ್ನು ಎತ್ತಿ ತೋರಿಸಿದ್ದೇವೆ. ಒಟ್ಟಾಗಿ, ನಾವು ಕೇವಲ ವೃತ್ತಿಜೀವನವನ್ನು ರೂಪಿಸುತ್ತಿಲ್ಲ; ನಾವು ಭವಿಷ್ಯವನ್ನು ರೂಪಿಸುತ್ತಿದ್ದೇವೆ.”ಲಿಂಕ್ಡ್‌ಇನ್ ವೃತ್ತಿಜೀವನದ ಪ್ರಗತಿಯ ಎಂಟು ಸ್ತಂಭಗಳ ಆಧಾರದ ಮೇಲೆ ಭಾರತದಲ್ಲಿ ಅಗ್ರ 25 ಕಂಪನಿಗಳನ್ನು…

Read More

ಬೆಂಗಳೂರು : ಡೆಲಾಯ್ಟ್ ಯುಎಸ್: ಇಂಡಿಯಾ ಕಚೇರಿಯು ಬೆಂಗಳೂರಿನಲ್ಲಿ ತನ್ನ ಹೊಸ ಕಚೇರಿಯನ್ನು ತೆರೆದಿದ್ದು, ನಗರದಲ್ಲಿ ಇದು ನಾಲ್ಕನೇ ಕಚೇರಿ ಆಗಿದೆ. ಮಾರತಹಳ್ಳಿಯ ಯೆಮಲೂರು ಗ್ರಾಮದಲ್ಲಿ ನೆಲೆಗೊಂಡಿರುವ ಈ ಹೊಸ ಘಟಕವು ಜಾಗತಿಕ ಗ್ರಾಹಕರಿಗೆ ಬೆಂಬಲ ನೀಡುತ್ತದೆ ಮತ್ತು 6000 ವೃತ್ತಿಪರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಪ್ರದೇಶದಲ್ಲಿ ವಿಸ್ತರಣೆ ಮತ್ತು ಬೆಳವಣಿಗೆಗೆ ಡೆಲಾಯ್ಟ್‌ನ ಬದ್ಧತೆಯನ್ನು ಬಲಪಡಿಸುತ್ತದೆ. ಈಗಾಗಲೇ ಮೂರು ಕಚೇರಿಗಳು ನಗರದಲ್ಲಿದ್ದು, ಹೊಸ ಕಚೇರಿಯು ಹೆಚ್ಚುವರಿಯಾಗಿರಲಿದೆ ಮತ್ತು ನುರಿತ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಮತ್ತು ನಗರದ ಪೂರಕ ಮೂಲಸೌಕರ್ಯ ಮತ್ತು ಪರಿಸರ ವ್ಯವಸ್ಥೆಯ ಪ್ರಯೋಜನ ಪಡೆದುಕೊಳ್ಳುವ ಗುರಿ ಹೊಂದಿದೆ. ಕೃತಕ ಬುದ್ಧಿಮತ್ತೆ, ಡೇಟಾ ಅನಾಲಿಟಿಕ್ಸ್, ಸೈಬರ್ ಭದ್ರತೆ, ಕ್ಲೌಡ್ ಸೇವೆಗಳು, ಮಾನವ ಬಂಡವಾಳ, ಭರವಸೆ, ತೆರಿಗೆ, ಮೌಲ್ಯಮಾಪನಗಳು ಮತ್ತು ವಿಲೀನಗಳು ಮತ್ತು ಸ್ವಾಧೀನಗಳಂತಹ ವಿವಿಧ ವಲಯಗಳಲ್ಲಿ ಪರಿಣತಿ ಹೊಂದಿರುವ ನುರಿತ ವೃತ್ತಿಪರರು ಈ ಹೊಸ ಕಚೇರಿಯಿಂದ ಕಾರ್ಯನಿರ್ವಹಿಸುತ್ತಾರೆ. ಡೆಲಾಯ್ಟ್ US ಅಧ್ಯಕ್ಷರಾದ ಲಾರಾ ಅಬ್ರಾಶ್ ಅವರು ಉದ್ಘಾಟಿಸಿದ, ಈ ಘಟಕವು…

Read More

ಏನು ಹೋಗುತ್ತದೆ ಮತ್ತು ಹಿಂತಿರುಗುವುದಿಲ್ಲ. ಇದು ನಮ್ಮ ಜೀವನ ಎಂದು ಹೇಳೋಣ. ಆದರೆ ಸಮಯ ಮತ್ತು ಸಮಯ ಕೂಡ ಹಿಂತಿರುಗುವುದಿಲ್ಲ. ಇಂದು ನಾವು ಆ ಕಾಲದ ಒಡೆಯ, 27 ನಕ್ಷತ್ರಗಳು ಮತ್ತು 12 ರಾಶಿಚಕ್ರದ ಚಿಹ್ನೆಗಳ ಒಡೆಯ ಮತ್ತು ಈ ಸಮಯದ ಒಡೆಯ ಕಾಳಿಕಾದೇವಿ ಅಮ್ಮನ ದೇವಾಲಯದ ಬಗ್ಗೆ ನೋಡಲಿದ್ದೇವೆ. ದೇವಿ ಕಲಾದೇವಿ ವಿಶೇಷ ಯಾವುದೇ ಸಮಯದಲ್ಲಿ ಮನುಷ್ಯರಿಗೆ ಏನಾಗುತ್ತದೆ ಎಂದು ಯಾರೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ವಿಜ್ಞಾನಿಗಳು ಸಹ ಸಮಯದ ರಹಸ್ಯವನ್ನು ಊಹಿಸಲು ಸಾಧ್ಯವಿಲ್ಲ ಮತ್ತು ಈ ಭೂಮಿಯ ಮೇಲೆ ಮುಂದೆ ಏನಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ನಮ್ಮ ಕಾಲ ಮತ್ತು ನಮ್ಮ ಭವಿಷ್ಯದ ಕಾಲದ ಬಗ್ಗೆ ತಿಳಿದಿರುವ ದೇವತೆಯಿದ್ದರೆ ಅದು ಈ ಶ್ರೀ ಕಲಾದೇವಿ ದೇವಿಯೇ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…

Read More

ನವದೆಹಲಿ: ಇನ್ಸ್ಟಾಗ್ರಾಮ್ ಮತ್ತೆ ಸ್ಥಗಿತಗೊಳ್ಳುತ್ತಿದೆಯೇ? ಬಳಕೆದಾರರು ತಮ್ಮ ಮೆಟಾ-ಮಾಲೀಕತ್ವದ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಇನ್ಸ್ಟಾಗ್ರಾಮ್ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಯೇ ಎಂದು ತಿಳಿಯಲು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿ ಹೇಳಿದ್ದಾರೆ. ಸ್ಥಗಿತ ಟ್ರ್ಯಾಕರ್ ವೆಬ್ಸೈಟ್ ಡೌನ್ ಡೆಟೆಕ್ಟರ್ ಪ್ರಕಾರ, ಭಾರತದಲ್ಲಿ ಇನ್ಸ್ಟಾಗ್ರಾಮ್ ಸ್ಥಗಿತವು ಭಾರತೀಯ ಕಾಲಮಾನ ರಾತ್ರಿ 9:19 ರ ಸುಮಾರಿಗೆ ಸುಮಾರು ಒಂದು ಸಾವಿರ ಬಳಕೆದಾರರ ವರದಿಗಳೊಂದಿಗೆ ಉತ್ತುಂಗಕ್ಕೇರಿತು.

Read More

ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಿಗೆ ಬೆದರಿಗೆ ಹಾಕಿ, ಮತದಾರರಿಗೆ ಆಮಿಷವೊಡ್ಡಿದ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿ ರಾಜ್ಯ ಚುನಾವಣಾ ಆಯೋಗವು ಎಕ್ಸ್ ಮಾಡಿ ಮಾಹಿತಿ ನೀಡಿ, ಅದರಲ್ಲಿ ಬೆಂಗಳೂರಿನ ಆರ್.ಆರ್.ನಗರದ ಅಪಾರ್ಟ್ಮೆಂಟ್ ಮಾಲೀಕರನ್ನುದ್ದೇಶಿಸಿ ಮಾತನಾಡುವಾಗ ಎಂಸಿಸಿ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ಎಫ್ಎಸ್ಟಿ ಎಫ್ಐಆರ್ ದಾಖಲಿಸಿದೆ. ಆರ್ ಎಂಸಿ ಯಾರ್ಡ್ ಪಿಎಸ್ ನಲ್ಲಿ ಎಫ್ ಐಆರ್ ಸಂಖ್ಯೆ 78/2024 ಅನ್ನು ಐಪಿಸಿಯ ಸೆಕ್ಷನ್ 171 (ಬಿ) (ಸಿ) (ಇ) (ಎಫ್) ಅಡಿಯಲ್ಲಿ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದರ ಕಾರಣ, ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿತ್ತು. https://twitter.com/ceo_karnataka/status/1781594737700392998 ಈಗ ಯಶವಂತಪುರದ ಆರ್ ಎಂಸಿಯಾರ್ಡ್ ಪೊಲೀಸ್ ಠಾಣೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವಂತ ಎಫ್ಐಆರ್ ರದ್ದುಗೊಳಿಸುವಂತೆ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಯಾವ ತೀರ್ಪು ನೀಡುತ್ತೆ…

Read More

ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದಂತ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ನೇಹಾ ತಂದೆ ನಿರಂಜನ ಜೊತೆಗೆ ಇಂದು ಮಾತನಾಡಿ, ಕ್ಷಮೆ ಯಾಚಿಸಿದ್ದಾರೆ. ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ನೇಹಾ ಮನೆಗೆ ಭೇಟಿ ನೀಡಿದರು. ನೇಹಾ ಅವರ ತಂದೆ ನಿರಂಜನಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ನಿರಂಜನ ಜೊತೆಗೆ ದೂರವಾಣಿ ಕರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದರು. ನಿರಂಜನ ಅವರಿಗೆ ನಿಮ್ಮ ಜೊತೆಗೆ ನಾವು ಇದ್ದೇವೆ. ಯಾವುದೇ ಆತಂಕ ಬೇಡ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ವೆರಿ ಸಾರಿ ಎಂಬುದಾಗಿಯೂ ತಿಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/congress-made-deve-gowda-pm-but-i-dont-know-why-he-is-shedding-tears-dk-shivakumar/ https://kannadanewsnow.com/kannada/minor-girl-commits-suicide-by-hanging-herself-after-boyfriend-makes-obscene-video-viral/

Read More

ಬೆಂಗಳೂರು : “ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಸಿಕೆ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾದ ತೋಳ್ಕಪ್ಪಿಯನ್ ತಿರುಮವಳವನ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಈ ವಯಸ್ಸಿನಲ್ಲಿ ನನಗೆ ಈ ರೀತಿ ಮಾಡಿದ್ದಾರೆ ಎಂದು ದೇವೇಗೌಡರು ಹಾಸನದಲ್ಲಿ ಕಣ್ಣೀರು ಹಾಕಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಅವರನ್ನು ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಹೀಗಾಗಿ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಇಲ್ಲ. ಅವರಿಗೆ ತಮ್ಮ ಕೊಡುಗೆ ಬಗ್ಗೆ ಹೇಳಲು ಆಗುವುದಿಲ್ಲ. ಅವರು ಏನೇ ಪ್ರಯತ್ನ ಮಾಡಲಿ, ಅವರು ಹೇಳಿರುವಂತೆ ನಾಲ್ಕು ಸೀಟು ಬರುವುದಿಲ್ಲ. ಮೂರು…

Read More

ಬೆಂಗಳೂರು: ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಜೀವಂತ ಇದೆಯಾ ಎಂಬ ಸಂಶಯ ಎಲ್ಲರಲ್ಲಿ ಮನೆಮಾಡುತ್ತಿದೆ. ಕರ್ನಾಟಕದಲ್ಲಿ ಹೆಣ್ಮಕ್ಕಳು, ವಿದ್ಯಾರ್ಥಿಗಳ ಜೀವಕ್ಕೆ ಸುರಕ್ಷತೆ ಇಲ್ಲವಾಗಿದೆ. ದಲಿತರ ಮನೆಗೆ ನುಗ್ಗಿ ಪೋಷಕರ ಸಮ್ಮುಖದಲ್ಲೇ ಒಬ್ಬ ದಲಿತ ಯುವಕನನ್ನು ಮರ್ಮಾಂಗಕ್ಕೆ ಒದ್ದು, ಕತ್ತು ಹಿಸುಕಿ ಸಾಯಿಸುವ ಘಟನೆ ಈ ಕರ್ನಾಟಕದಲ್ಲಿ ನಡೆದಿದೆ ಎಂದರು. ಯಾದಗಿರಿಯಲ್ಲಿ ಮೊನ್ನೆ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಕೇಶ್ ಅವರ ಹತ್ಯೆಯಾಗಿದೆ; ಆದರೆ, ನಿನ್ನೆ ಮಧ್ಯಾಹ್ನ 1 ಗಂಟೆಗೆ ಎಫ್‍ಐಆರ್ ದಾಖಲಾಗಿದೆ. ಕಾನೂನು- ಸುವ್ಯವಸ್ಥೆ ಈ ರಾಜ್ಯದಲ್ಲಿ ಜೀವಂತ ಇದೆಯೇ ಎಂದು ಪ್ರಶ್ನಿಸಿದರು. ಒಬ್ಬ ದಲಿತ ಯುವಕನ ಕೊಲೆಯನ್ನು ಮುಚ್ಚಿ ಹಾಕುವ ಕೆಲಸ ಈ ರಾಜ್ಯದಲ್ಲಿ…

Read More

ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಹೀಗಾಗಿ ಕೆಲ ಸಲಹೆಗಳನ್ನು ತಪ್ಪದೇ ಸಾರ್ವಜನಿಕರು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 2024ರ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ…

Read More