Author: kannadanewsnow09

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಒಂದೆಲ್ಲ ಒಂದು ಯಡವಟ್ಟು ಮಾಡಿಕೊಂಡು ಬರುತ್ತಲೇ ಇರುತ್ತಾರೆ. ಯಾರು ಶಾಸಕರು ಯಾರು ಮಾಜಿ ಶಾಸಕರು ಎಂಬುದು ಅಧಿಕಾರಿಗಳಿಗೆ ಗೊತ್ತೇ ಇರುವುದಿಲ್ಲ ಇಸರಿಗೆ ಮಾತ್ರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಗಿರುತ್ತದೆ. ಇಂಥದೊಂದು ಎಡವಟ್ಟು ಘಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಿದ್ದು ಮಾಜಿ ಶಾಸಕರ ಹೆಸರನ್ನು ಹಾಲಿ ಶಾಸಕರು ಎಂದು ಕರಪತ್ರದಲ್ಲಿ ಮುದ್ರಿಸಿ ಯಡವಟ್ಟು ಮಾಡಿಕೊಂಡಿದ್ದಾರೆ. ಹೌದು ನಾಳೆ ಆಗಸ್ಟ್.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದ್ದು, ಸರ್ಕಾರದ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಚಿವರು ಹಾಗೂ ಕೇಂದ್ರ ಸಚಿವ ಸೇರಿದಂತೆ ಗೊಲ್ಲ ಸಮುದಾಯದ ಮುಖಂಡರು ಹಾಜರಿರಲಿದ್ದಾರೆ. ಆದರೆ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಹಿರಿಯೂರಿನ ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರ ಹೆಸರು ನಮೂದಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಇಲಾಖೆ ಅಧಿಕಾರಿಗಳು ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ್ ಮಾನ್ಯ ಮಹಿಳಾ…

Read More

ನಮ್ಮ ಸುತ್ತ ಹೆಚ್ಚು ಧನಾತ್ಮಕ ಶಕ್ತಿಯಿದ್ದರೆ, ಹೆಚ್ಚಿನ ಪ್ರಯೋಜನಗಳು ನಮಗೆ ಬರುತ್ತವೆ. ನಮ್ಮ ಸುತ್ತ ತುಂಬಾ ನಕಾರಾತ್ಮಕ ಶಕ್ತಿ ಇದ್ದರೆ, ನಕಾರಾತ್ಮಕ ಘಟನೆಗಳು ಸಂಭವಿಸುತ್ತವೆ. ಹಲವಾರು ನಕಾರಾತ್ಮಕ ಕಂಪನಗಳು ಇದ್ದರೆ, ನಾವು ಯಾವುದೇ ಪ್ರಗತಿಯನ್ನು ಸಾಧಿಸುವುದಿಲ್ಲ. ಯಾವುದೇ ಪ್ರಗತಿ ಇಲ್ಲದಿದ್ದರೆ, ಹಣದ ಹರಿವು ಇರುವುದಿಲ್ಲ. ಇದರಿಂದ ಅನೇಕ ಸಂಕಷ್ಟಗಳು ಎದುರಾಗಲಿವೆ. ಹಾಗಾಗಿ ನಮ್ಮ ಸುತ್ತ ಇರಬಹುದಾದ ಋಣಾತ್ಮಕ ಶಕ್ತಿಗಳನ್ನು ತೊಡೆದುಹಾಕಿದರೆ ಮಾತ್ರ ನಮಗೆ ಆದಾಯವನ್ನು ಗಳಿಸಲು ಅವಕಾಶಗಳಿವೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಋಣಾತ್ಮಕ ಶಕ್ತಿಗಳನ್ನು ದೂರವಿಡಲು ಮತ್ತು ಹಣದ ಹರಿವನ್ನು ಹೆಚ್ಚಿಸಲು ಲವಂಗ ಪರಿಹಾರವನ್ನು ನೋಡಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಬೆಂಗಳೂರು: ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದಿಂದ ಶೇ.25ರಷ್ಟು ಶಿಷ್ಯವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್‌ ರೆಸಿಡೆಂಟ್‌ ವೈದ್ಯರ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ ಪರಿಷ್ಕರಣೆ ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರುಗಳ ಶಿಷ್ಯವೇತನ (ಸ್ಟಿಪೆಂಡ್)ವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸ್ಟೈಫಂಡ್ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರಕ್ಕೆ ಕರೆನೀಡಿದ್ದರು. ಪರಿಷ್ಕೃತ ವೇತನವ ಆಗಸ್ಟ್ 1ರಿಂದಲೇ ಜಾರಿಗೆ ಬಂದಿದ್ದು, ಶೇ.25ರಷ್ಟು ಹೆಚ್ಚಳವಾಗಲಿದೆ. ಸರ್ಕಾರ ಶಿಷ್ಯವೇತನ ಹೆಚ್ಚಳ ಮಾಡಿದಬೆನ್ನಲ್ಲೇ ವೈದ್ಯರು ಮುಷ್ಕರನ್ನು ಹಿಂಪಡೆದಿದ್ದಾರೆ. ಪರಿಷ್ಕೃತ ವೇತನ: ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು: ಕೋರ್ಸ್‍ಗಳು…

Read More

ನವದೆಹಲಿ : ನಿವೃತ್ತಿಯ ನಂತರ ಖಚಿತ ಪಿಂಚಣಿಗಾಗಿ ಏಕೀಕೃತ ಪಿಂಚಣಿ ಯೋಜನೆಗೆ (Unified Pension Scheme -UPS) ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಹಾಗಾದ್ರೇ ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು ಎನ್ ಪಿ ಎಸ್ ಗಿಂತ ಭಿನ್ನ ಹೇಗೆ ಎನ್ನುವ ಸಂಪೂರ್ಣ ಮಾಹಿತಿ ಮುಂದೆ ಓದಿ. ಯುಪಿಎಸ್ ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ. ಹೊಸ ಪಿಂಚಣಿ ಯೋಜನೆಯನ್ನು (New Pension Scheme -NPS) ಸುಧಾರಿಸುವಂತೆ ಕೇಂದ್ರ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, “ಎನ್ಪಿಎಸ್ (ಹೊಸ ಪಿಂಚಣಿ ಯೋಜನೆ) ಅನ್ನು ಸುಧಾರಿಸಲು ಸರ್ಕಾರಿ ನೌಕರರಿಂದ ಬೇಡಿಕೆಗಳು ಬಂದಿವೆ. ಪ್ರಧಾನಿ ನರೇಂದ್ರ ಮೋದಿ ಅವರು 2023 ರ ಏಪ್ರಿಲ್ನಲ್ಲಿ ಟಿ.ವಿ.ಸೋಮನಾಥನ್ (ಆಗಿನ ಹಣಕಾಸು ಕಾರ್ಯದರ್ಶಿ) ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದರು. ಜೆಸಿಎಂ (ಜಂಟಿ ಸಮಾಲೋಚನಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಡನೆಯಡಿ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳು, ಸೂರ್ಯಕಾಂತಿಯನ್ನು ಖರೀದಿಸಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಪ್ರತಿ ಕ್ವಿಂಟಾಲ್ ಗೆ ರೂ.8,682ರಂತೆ ಗರಿಷ್ಠ 22,215 ಮೆಟ್ರಿಕ್ ಟನ್ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳುಗಳನ್ನು ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಖರೀದಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇನ್ನೂ ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ಯಾದಗಿರಿ, ಬೀದರ್, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಸಲು ಅನುಮತಿ ನೀಡಿರುವುದಾಗಿ ಹೇಳಿದ್ದಾರೆ. ಸೂರ್ಯಕಾಂತಿ ಖರೀದಿಗೆ ಗ್ರೀನ್ ಸಿಗ್ನಲ್ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿ…

Read More

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ., ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ. ಮತ್ತು ತೃತೀಯ…

Read More

ಶಿವಮೊಗ್ಗ: ಮಹಿಳೆಯರಿಗೆ ಸ್ವಉದ್ಯೋಗ ಕಲ್ಪಿಸಿಕೊಡುವಂತ ಕೆಲಸವನ್ನು ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಚರಕ ಮೂಲಕ ಗ್ರಾಮೋದ್ಯೋಗವನ್ನು ಉನ್ನತ ಮಟ್ಟಕ್ಕೆ ಬೆಳೆಸುವ ಕೆಲಸ ಮಾಡಲಾಗುತ್ತಿದೆ ಎಂಬುದಾಗಿ ಬೆಂಗಳೂರಿನ ಇಕ್ರಾ ಸಂಸ್ಥೆಯ ಗಾಯತ್ರಿ.ಬಿ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಆವರಣದಲ್ಲಿನ ರಂಗಮಂದಿರದಲ್ಲಿ ಜೀವನ್ಮುಖಿ ಮತ್ತು ಚರಕ ಸಂಸ್ಥೆಯಿಂದ ಆಯೋಜಿಸಿದ್ದಂತ ಅವ್ವ ಮಹಾಸಂತೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಕೃಷಿಕರ ಪರವಾಗಿ ಅವ್ವ ಮಹಾಸಂತೆಯಲ್ಲಿ ಪಾಲ್ಗೊಂಡಿದ್ದೇನೆ. ಈಗಿನ ಬದಲಾದ ದಿನಗಳಲ್ಲಿ ಕೃಷಿಗೆ ವಿಷ ಉಣಿಸುವ ಕೆಲಸ ಮಾಡಲಾಗುತ್ತಿದೆ. ಅಧಿಕ ಇಳುವರಿಯ ಹಿಂದೆ ಬಿದ್ದು, ಭೂಮಿಗೆ ವಿಷ ಉಣಿಸುವಂತ ಕೆಲಸವಾಗುತ್ತಿದೆ ಎಂಬುದಾಗಿ ಕಳವಳ ವ್ಯಕ್ತ ಪಡಿಸಿದರು. ಮಲೆನಾಡಿನಲ್ಲೂ ಕೃಷಿ ಸವಾಲಿನ ಕೆಲಸವಾಗಿದೆ. ಈ ಹಿಂದೆ ನಮ್ಮಲ್ಲಿ ಸಮೃದ್ಧವಾದಂತ ಭೂಮಿಯಿತ್ತು. ಆ ಭೂಮಿಯಲ್ಲಿ ಹೊಸ ಹೊಸ ಭತ್ತದ ತಳಿಗಳನ್ನ ನಾಟಿ ಮಾಡುವ ಮೂಲಕ, ಬೆಳೆಯನ್ನು ತೆಗೆಯಲಾಗುತ್ತಿತ್ತು. ಪ್ರಸ್ತುತದ ಕೃಷಿಯಲ್ಲಿ ವೈವಿಧ್ಯತೆ ದೂರವಾಗಿದ್ದು, ಕೃಷಿ ಅದೋಗತಿಯತ್ತ ಸಾಗುತ್ತಿದೆ ಎಂಬುದಾಗಿ ಹೇಳಿದರು. ಇಂದಿನ ಅವ್ವ ಮಹಾಸಂತೆ ಕೃಷಿಗೆ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಈ ಹಿಂದೆ ಡೆಪ್ಯೂಟೇಷನ್ ಮೇಲೆ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರನ್ನು ನೇಮಕ ಮಾಡಲಾಗಿತ್ತು. ಕೆಲ ತಿಂಗಳಿಂದ ಅವರು ವರ್ಗಾವಣೆಗೊಂಡ ನಂತ್ರ, ರೋಗಿಗಳಿಗೆ ಸಮಸ್ಯೆ ಎದುರಾಗಿತ್ತು. ಈಗ ರಾಜ್ಯ ಸರ್ಕಾರದಿಂದ ಪೂರ್ಣಾವಧಿಗೆ ಸೊರಬ ತಾಲ್ಲೂಕು ಆಸ್ಪತ್ರೆಗೆ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞ ವೈದ್ಯರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸೊರಬ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರಭು ಸಾಹುಕಾರ್ ಅವರು, ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರಾದ ಡಾಕ್ಟರ್ ಸುವರ್ಣಲತಾ ಅವರು ಸೋಮವಾರದಿಂದ ಲಭ್ಯವಿರುತ್ತಾರೆ. ಯಾವುದೇ ಹೆರಿಗೆ, LSCS ಹಾಗೂ ಸ್ತ್ರೀ ರೋಗಕ್ಕೆ ಸಂಬಂಧಪಟ್ಟಂತೆ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯನ್ನು ಮಾಡಲು ನುರಿತ ತಜ್ಞರಾಗಿರುತ್ತಾರೆ. ಸೊರಬ ತಾಲೂಕಿನ ಪ್ರತಿ ಮಹಿಳೆಯರು ಹಾಗೂ ಗರ್ಭಿಣಿ ಸ್ತ್ರೀಯರು ಈ ಸೇವೆಗಳ ಸದುಪಯೋಗವನ್ನು ಪಡೆದುಕೊಳ್ಳಲು ಈ ಮೂಲಕ ಕೋರಿದ್ದಾರೆ. ಅಂದಹಾಗೇ ಡಾ.ಸುವರ್ಣಲತಾ ಅವರು ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಯಲ್ಲಿ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರಾಗಿ ಕೆಲಸ ಮಾಡುತ್ತಿದ್ದಂತವರು. ಸುಮಾರು…

Read More

ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಅರಿವು(ರಿನಿವಲ್) ಸಾಲ ಯೋಜನೆ ಅಡಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿರುವ ಎಂಬಿಬಿಎಸ್ ಎಂಡಿ ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆಯುಷ್, ಮಾಸ್ಟರ್ ಆಫ್ ಆಯುಷ್, ಬಿ.ಇ. ಬಿ.ಟೆಕ್, ಎಂಇ, ಎಂ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಮಾಸ್ಟರ್ ಆಫ್ ಆರ್ಕಿಟೆಕ್ಚರ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ಬಿಎಸ್‌ಸಿ ಇನ್ ಹಾರ್ಟಿಕಲ್ಚರ್. ಕೃಷಿ ಇಂಜಿನಿಯರಿAಗ್, ಡೈರಿ ಟೆಕ್ನಾಲಜಿ, ಫಾರೆಸ್ಟರಿ, ಪಶುವೈದ್ಯಕೀಯ ಮತ್ತು ಪ್ರಾಣಿ ತಂತ್ರಜ್ಞಾನ, ಮೀನುಗಾರಿಕೆ, ಸಿರಿಕಲ್ಚರ್, ಗೃಹ/ಸಮುದಾಯ ವಿಜ್ಞಾನಗಳು ಆಹಾರ ಪೋಷಣೆ ಮತ್ತು ಆಹಾರ ಪದ್ಧತಿ, ಬಿ. ಫಾರ್ಮಾ, ಎಂ. ಫಾರ್ಮಾ, ಫಾರ್ಮಾ ಡಿ ಆಂಡ್ ಡಿ ಫಾರ್ಮಾ ಕೋರ್ಸ್ಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು (ರಿನಿವಲ್) ಸಾಲ ಯೋಜನೆಯಡಿಯಲ್ಲಿ ಆನ್‌ಲೈನ್ ಮೂಲಕ ದಿನಾಂಕ: 17-08-2024 ರಿಂದ ದಿನಾಂಕ:…

Read More

ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಸ್.ಎಸ್.ಎಲ್.ಸಿ. ನಂತರದ (ಪೋಸ್ಟ್ ಮೆಟ್ರಿಕ್) ವಿಕಲಚೇತನ ವಿದ್ಯಾರ್ಥಿಗಳು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್ https://ssp.postmatric.karnataka.gov.in ರ ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ್ ಪ್ರತಿಯೊಂದಿಗೆ ಯು.ಡಿ.ಐ.ಡಿ.ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ, ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ನಿವಾಸಿ ದೃಢೀಕರಣ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಲಗತ್ತಿಸಿ ಗ್ರಾಮ ಪಂಚಾಯಿತಿಯಲ್ಲಿನ ವಿ.ಆರ್.ಡಬ್ಲ್ಯೂ.ಗಳಿಗೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಯು.ಆರ್.ಡಬ್ಲ್ಯೂಗಳಿಗೆ ಹಾಗೂ ತಾಲೂಕು ಪಂಚಾಯಿತಿಯಲ್ಲಿನ ಎಂಆರ್.ಡಬ್ಲ್ಯೂಗಳಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295234 / 251676 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/applications-invited-for-state-level-bapuji-essay-competition-rs-31000-prize/ https://kannadanewsnow.com/kannada/bengaluru-traffic-diversion-diverted-near-iskcon-temple-on-account-of-krishna-janmashtami/ https://kannadanewsnow.com/kannada/this-is-a-shame-for-the-police-department-policeman-accepting-bribe-through-phonepe-from-oc-fraudsters/

Read More