Author: kannadanewsnow09

ಶಿವಮೊಗ್ಗ: ಲಗೇಜ್ ಆಟೋ ರಿಕ್ಷಾವನ್ನು ಕೆಲಸ ಮುಗಿಸಿ ರಾತ್ರಿ ನಿಲ್ಲಿಸಿ ಹೋಗಿ ಬಂದು, ಬೆಳಗ್ಗೆ ಬಂದು ನೋಡಿದ್ರೆ ನಾಪತ್ತೆಯಾಗಿತ್ತು. ಆ ಲಗೇಜ್ ಆಟೋವನ್ನು ಯಾರೋ ಕದ್ದೊಯ್ದಿದ್ದಾರೆ. ಹುಡುಕಿ ಕೊಡುವಂತೆ ಮಾಲೀಕ ಸಲ್ಲಿಸಿದ ದೂರಿನ ಮೂರೇ ದಿನಗಳಲ್ಲಿ ವಾಹನ ಸಹಿತ ಕಳ್ಳನನ್ನು ಎಡೆಮುರಿ ಕಟ್ಟಿ ಸಾಗರದ ಆನಂದಪುರ ಪೊಲೀಸು ಬಂಧಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಗರ ಗ್ರಾಮಾಂತರ ವೃತ್ತದ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೇಕ್ ಮಿರಾನ್ ಎಂಬಾತ ದಿನಾಂಕ 13-11-2025ರಂದು ತನ್ನ ಲಗೇಜ್ ಆಟೋ ರಿಕ್ಷಾ ಕಳ್ಳತನವಾಗಿದೆ. ಯಾರೋ ಕದ್ದೊಯ್ದಿದ್ದಾರೆ. ಹುಡುಕಿ ಕೊಡುವಂತೆ ದೂರು ನೀಡಿದ್ದರು ಎಂದಿದೆ. ವಾಹನ ಮಾಲೀಕ ನೀಡಿದಂತ ದೂರಿನ ಹಿನ್ನಲೆಯಲ್ಲಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಲಗೇಜ್ ಆಟೋ ರಿಕ್ಷಾ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಬೇದಿಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಂತ ಕಾರಿಯಪ್ಪ, ರಮೇಶ್ ಹಾಗೂ ಸಾಗರ ಉಪ ವಿಭಾಗದ ಪೊಲೀಸ್ ಉಪಾಧಿಕ್ಷಕರಾದಂತ ಕೇಶವ…

Read More

ಮೈಸೂರು: ಮೈಸೂರಿನ ಚಾಮುಂಡಿ ಕ್ಲಬ್‌ನಲ್ಲಿ ರೈಲ್ವೆಯ ರನ್ನಿಂಗ್ ಸಿಬ್ಬಂದಿ ಮತ್ತು ಅವರ ಕುಟುಂಬಗಳ ನಡುವೆ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಒಂದು ವಿಚಾರಗೋಷ್ಠಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ರೈಲುಗಳ ಸುರಕ್ಷಿತ ಮತ್ತು ಪರಿಣಾಮಕಾರಿ ಸಂಚಾರಕ್ಕಾಗಿ ಕುಟುಂಬಗಳ ಬೆಂಬಲ ಅತ್ಯಂತ ಮಹತ್ವದ್ದಾಗಿದೆ ಎಂಬುದನ್ನು ಗುರುತಿಸುವುದು. 67 ಮಂದಿ ಭಾಗವಹಿಸಿದ ಈ ವಿಚಾರಗೋಷ್ಠಿಯಲ್ಲಿ ರನ್ನಿಂಗ್ ಸಿಬ್ಬಂದಿಯ ವೈಶಿಷ್ಟ್ಯಪೂರ್ಣ ಕೆಲಸದ ಸವಾಲುಗಳು, ಕುಟುಂಬಗಳ ಕಲ್ಯಾಣ ಮತ್ತು ಪರಸ್ಪರ ಹೊಂದಾಣಿಕೆ ಕುರಿತು ಜಾಗೃತಿ ಮೂಡಿಸಲಾಯಿತು. ಜ್ಯೋತಿ ಲಕ್ಷ್ಮಿ, ಹಿರಿಯ ವೈಜ್ಞಾನಿಕ ಅಧಿಕಾರಿ, CFTRI ಅವರು ರನ್ನಿಂಗ್ ಸಿಬ್ಬಂದಿಗಾಗಿ ಆರೋಗ್ಯಕರ ಆಹಾರ ಪದ್ಧತಿ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದರು. ಅವರು ಸಮತೋಲನ ಆಹಾರ, ಸಮರ್ಪಕ ಹೈಡ್ರೇಶನ್, ಕರ್ತವ್ಯದ ಸಮಯದಲ್ಲಿ ಊಟ ಮಾಡುವುದು, ಜಾಗೃತಿಯನ್ನು ಕಾಯ್ದುಕೊಳ್ಳಲು ಮತ್ತು ದಣಿವು ಕಡಿಮೆ ಮಾಡಲು ಸಹಾಯಕವಾಗುವ ಆಹಾರ ಆಯ್ಕೆಗಳ ಬಗ್ಗೆ ವಿವರಿಸಿದರು. ಅವರ ಉಪನ್ಯಾಸವು ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಆರೋಗ್ಯಕರ ಆಹಾರ ಆಯ್ಕೆ ಮಾಡುವಲ್ಲಿ ಮಾರ್ಗದರ್ಶನ ನೀಡಿತು.…

Read More

ಮೈಸೂರು: ರಾಷ್ಟ್ರಮಟ್ಟದ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನ 4.0 ಅಡಿಯಲ್ಲಿ ಮೈಸೂರು ನೈರುತ್ಯ ವಿಭಾಗ ಮೇಗಾ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಮೆಗಾ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಶಿಬಿರವು ಯಶಸ್ವಿಯಾಗಿ ನಡೆಯಿತು. ನೈರುತ್ಯ ರೈಲ್ವೆ ಮೈಸೂರು ವಿಭಾಗವು ಇಂದು ರಾಷ್ಟ್ರಮಟ್ಟದ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನ 4.0 ರ ಅಂಗವಾಗಿ ಮೇಗಾ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ಕಾರ್ಮಿಕ ಮತ್ತು ಹಣಕಾಸು ವಿಭಾಗಗಳ ಸಂಯೋಜನೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ತಮ್ಮ ವಾರ್ಷಿಕ ಡಿಜಿಟಲ್ ಲೈಫ್ ಸರ್ಟಿಫಿಕೆಟ್‌ಗಳನ್ನು ಅತ್ಯಾಧುನಿಕ ಮುಖ ಗುರುತಿನ ತಂತ್ರಜ್ಞಾನದ ಮೂಲಕ ಸಲ್ಲಿಸಲು ನೆರವು ನೀಡುವುದು ಹಾಗೂ ಜೀವನ್ ಪ್ರಮಾಣ ಡಿಜಿಟಲ್ ವೇದಿಕೆಯ ಬಗ್ಗೆ ಜಾಗೃತಿ ಮೂಡಿಸುವುದೇ ಇದರ ಉದ್ದೇಶವಾಗಿದೆ. ಈ ಅಭಿಯಾನವು ಪಿಂಚಣಿದಾರರಿಗೆ ಹೆಚ್ಚಿನ ಸೌಲಭ್ಯ, ಸುಲಭ ಮತ್ತು ಸರಳ ಜೀವನ ಅನುಭವ ಒದಗಿಸುವ ಗುರಿಯಾಗಿಸಿಕೊಂಡಿತ್ತು. ವಿವಿಧ ಬ್ಯಾಂಕುಗಳ ಅಧಿಕಾರಿಗಳು ಪಾಲ್ಗೊಂಡಿದ್ದರಿಂದ ಶಿಬಿರಕ್ಕೆ ಅಪಾರ ಪ್ರತಿಕ್ರಿಯೆ ದೊರೆಯಿತು.…

Read More

ಕಾರ್ತಿಕ ಮಾಸ ದೀಪ ಪೂಜೆಗೆ ಪ್ರಶಸ್ತ. ಕಾರ್ತಿಕ ಮಾಸವು ಹಣದ ಸಮಸ್ಯೆಗಳಿಂದ ಮುಕ್ತಿ ಹೊಂದಲು ಪ್ರಾರ್ಥಿಸಬೇಕಾದ ಮಾಸವಾಗಿದೆ. ಕಾರ್ತಿಕ ಮಾಸವು ಈಸನ್‌ಗೆ ಮಂಗಳಕರವಾಗಿದೆ. ಮುರುಗನಿಗೆ ಕಾರ್ತಿಕ ಮಾಸವೆಂದರೆ ಮುರುಗ ಭಕ್ತರು ಮಾಲೆಗಳನ್ನು ಧರಿಸುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ. ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ…

Read More

ಮಂಡ್ಯ : ಅಂಗನವಾಡಿ ಕೇಂದ್ರಗಳು ಮಕ್ಕಳ ಪೌಷ್ಟಿಕತೆ ಜೊತೆಗೆ ಶಾಲಾ ಪೂರ್ವ ಶಿಕ್ಷಣ ನೀಡುವ ಕೆಲಸವನ್ನು ಮಾಡುವ ಗುರುತರ ಜವಾಬ್ದಾರಿ ಹೊಂದಿವೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ಮದ್ದೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವರ ಸಹಯೋಗದೊಂದಿಗೆ ತಾಲೂಕಿನ ಸಕ್ಷಮ ಅಂಗನವಾಡಿ ಕೇಂದ್ರಗಳಿಗೆ ಸ್ಮಾಟ್ ಟಿವಿ ವಿತರಣೆ ಮಾಡಿ ಅವರು ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಮಕ್ಕಳು ಸಾಕಷ್ಟು ಚುರುಕುತನದಿಂದ ಬೆಳವಣಿಗೆ ಹೊಂದುತ್ತಿದ್ದಾರೆ. ಹೀಗಾಗಿ, ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ನೀಡುವುದರಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾಭಿವೃದ್ದಿಗೆ ಸಹಾಯವಾಗಲು ತಾಲೂಕಿನಲ್ಲಿ 408 ಕೇಂದ್ರಗಳಿದ್ದು, ಇಂದು 108 ಕೇಂದ್ರಗಳಿಗೆ ಸ್ಮಾರ್ಟ್ ಟಿವಿ ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ಹಂತ ಹಂತವಾಗಿ ವಿತರಿಸಲಾಗುವುದು ಎಂದು ತಿಳಿಸಿದರು. ಮಕ್ಕಳಲ್ಲಿ ಯಾವುದೇ ರೀತಿಯ ಅಪೌಷ್ಟಿಕತೆಯಿಂದ ಬಳಲುಬಾರದು ಎಂಬ ಉದ್ದೇಶದಿಂದ ಸರ್ಕಾರ ಈಗಾಗಲೇ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ…

Read More

ಧಾರವಾಡ : ಅಗ್ನಿವೀರ ನೇಮಕಾತಿಯನ್ನು ನವೆಂಬರ್ 13, 2025 ರಿಂದ ನವೆಂಬರ್ 19, 2025 ರವರೆಗೆ ಬಳ್ಳಾರಿ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಅಗ್ನವೀರ ಅಭ್ಯರ್ಥಿಗಳು ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಇ ಯಲ್ಲಿ ಜೂನ್ 30,2025 ರಿಂದ ಜುಲೈ 10, 2025 ರವೆಗೆ ಉತ್ತೀರ್ಣರಾಗಿರುವ (ಅಭ್ಯರ್ಥಿಗಳು) ರ್ಯಾಲಿಗೆ ಹಾಜರಾಗಬೇಕು. ಅಗ್ನವೀರ ಸಾಮಾನ್ಯ ಡ್ಯೂಟಿ ವರ್ಗಕ್ಕೆ ಮಾತ್ರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಬೆಂಗಳೂರು (ಪ್ರಾ.ಕ): ಬೆಂಗಳೂರು ನಗರದ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಹಾಜರಾಗಬೇಕು. ಅಗ್ನಿವೀರ ಸಾಮಾನ್ಯ ಡ್ಯೂಡಿ ಹೊರತುಪಡಿಸಿ ಒಂದೇ ವರ್ಗಕ್ಕೆ ಅರ್ಜಿ ಸಲ್ಲಿಸಿದ ಎಲ್ಲ ಅಗ್ನಿವೀರ ಟೆಕ್ನಿಕಲ್, ಕ್ಲರ್ಕ್/ಸ್ಕ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್ಮನ್ ಅಭ್ಯರ್ಥಿಗಳು ಹಾಗೂ ಬಹು ವರ್ಗಗಳಿಗೆ ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಬೆಂಗಳೂರು (ಪ್ರಾ.ಕ): ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು,…

Read More

ನವದೆಹಲಿ: ಕೆಂಪು ಕೋಟೆ ಪ್ರದೇಶದ ಕಾರ್ ಬಾಂಬ್ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿ 32 ಜನರು ಗಾಯಗೊಂಡ ಘಟನೆಯ ಹಿಂದಿನ ಭಯೋತ್ಪಾದಕನ ಮತ್ತೊಬ್ಬ ಸಹಚರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಸೋಮವಾರ ಬಂಧಿಸಿದೆ. ತನಿಖೆಯ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಿಂದ ಡ್ಯಾನಿಶ್ ಎಂದೂ ಕರೆಯಲ್ಪಡುವ ಜಾಸಿರ್ ಬಿಲಾಲ್ ವಾನಿಯನ್ನು ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ. https://twitter.com/ANI/status/1990404506765721953 ಅನಂತ್‌ನಾಗ್ ಜಿಲ್ಲೆಯ ಖಾಜಿಗುಂಡ್ ನಿವಾಸಿ ವಾನಿ, ಸ್ಫೋಟಕ್ಕೆ ಮುಂಚಿತವಾಗಿ ಡ್ರೋನ್‌ಗಳನ್ನು ಮಾರ್ಪಡಿಸುವ ಮತ್ತು ರಾಕೆಟ್‌ಗಳನ್ನು ತಯಾರಿಸಲು ಪ್ರಯತ್ನಿಸುವ ಮೂಲಕ ದಾಳಿಕೋರರಿಗೆ ತಾಂತ್ರಿಕ ಬೆಂಬಲವನ್ನು ನೀಡಿದ್ದಾನೆ ಎಂದು ಏಜೆನ್ಸಿ ತಿಳಿಸಿದೆ. ಐತಿಹಾಸಿಕ ಸ್ಮಾರಕದ ಬಳಿ ದಾಳಿಯನ್ನು ಯೋಜಿಸಲು ಪ್ರಮುಖ ಆರೋಪಿ ಉಮರ್ ಉನ್ ನಬಿಯೊಂದಿಗೆ ನಿಕಟವಾಗಿ ಕೆಲಸ ಮಾಡಿದ ಸಕ್ರಿಯ ಸಹ-ಸಂಚುಕೋರ ಎಂದು ಅವರನ್ನು ವಿವರಿಸಲಾಗಿದೆ. ವಿಶಾಲವಾದ ಪಿತೂರಿಯನ್ನು ಬಹಿರಂಗಪಡಿಸಲು ಬಹು ಕೋನಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಹಲವಾರು ತಂಡಗಳು ಸುಳಿವುಗಳನ್ನು ಅನುಸರಿಸುತ್ತಿವೆ ಮತ್ತು ಬಾಂಬ್ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಗುರುತಿಸಲು ರಾಜ್ಯಗಳಾದ್ಯಂತ ಹುಡುಕಾಟಗಳನ್ನು ನಡೆಸುತ್ತಿವೆ ಎಂದು…

Read More

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರಿನಲ್ಲಿ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಇಬ್ಬರು ಗಾಯಾಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ದೆಹಲಿ ಕಾರು ಸ್ಪೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಕಾರು ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ  ಕೆಂಪು ಕೋಟೆ ಸ್ಫೋಟದ ಸಾವಿನ ಸಂಖ್ಯೆ 15 ಕ್ಕೆ ಏರಿದೆ. ದೆಹಲಿ ಕೆಂಪು ಕೋಟೆ ಬಳಿಯ ಕಾರು ಸ್ಪೋಟ ಘಟನೆಯಲ್ಲಿ ಗಾಯಗೊಂಡಿದ್ದಂತ ಹಲವಾರು ಗಾಯಾಳುಗಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/school-children-wrote-and-sang-a-song-expressing-their-love-for-the-mla/ https://kannadanewsnow.com/kannada/good-news-for-sports-achievers-in-the-state-applications-invited-for-various-awards-and-incentives/

Read More

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಹರಿಮದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ ವಿವರ: ಏಕಲವ್ಯ ಪ್ರಶಸ್ತಿ -2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ -2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2024, ಗುರಿ-ಓಲಂಪಿಕ್ ಪದಕ -2025-2026, ನಗದು ಪುರಸ್ಕಾರ -2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ-2025-26, ಕ್ರೀಡಾ ವಿದ್ಯಾರ್ಥಿ ವೇತನ -2025-26. ಅರ್ಹ ಕ್ರೀಡಾಪಟುಗಳು https://sevasindhu.karnakata.gov.in ವೆಬ್‍ಸೈಟ್ ಮೂಲಕ ಡಿಸೆಂಬರ್ 02, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/high-command-decision-on-state-cabinet-reshuffle-cm-siddaramaiahs-announcement/ https://kannadanewsnow.com/kannada/school-children-wrote-and-sang-a-song-expressing-their-love-for-the-mla/

Read More

ಶಿವಮೊಗ್ಗ: ಅವರೆಂದರೇ ಇಡೀ ತಾಲ್ಲೂಕಿನ ಜನತೆಗೆ ಅಚ್ಚುಮೆಚ್ಚು. ನಗುಮುಖದಿಂದಲೇ ಸಾರ್ವಜನಿಕರನ್ನು ಕಾಣುವ ಆ ಶಾಸಕರ ಬಗ್ಗೆ ಜನರಿಗೆ ಎಲ್ಲಿಲ್ಲದ ಆತ್ಮೀಯತೆ. ಇವರು ಶಾಸಕರಲ್ಲ. ನಮ್ಮ ಕುಟುಂಬದವರೇ ಎನ್ನುವ ಭಾವನೆ. ಇದು ಜನರಲ್ಲಿ ಅಷ್ಟೇ ಅಲ್ಲ, ಶಾಲಾ ಮಕ್ಕಳಲ್ಲಿಯೂ ಹುಟ್ಟಿದೆ ಎನ್ನುವುದಕ್ಕೆ ಶಾಸಕರ ಮೇಲಿನ ಪ್ರೀತಿಗೆ ಹಾಡು ಕಟ್ಟಿ ಹಾಡಿದ್ದೇ ಸಾಕ್ಷೀಕರಿಸಿತು. ಅದೆಲ್ಲಿ? ಹಾಡು ಏನು ಅಂತ ಮುಂದೆ ಓದಿ, ವೀಡಿಯೋ ಲಿಂಕ್ ಇದೆ ಕ್ಲಿಕ್ ಮಾಡಿ ತಪ್ಪದೇ ಹಾಡು ಕೇಳಿ. ಶಿವಮೊಗ್ಗದ ಸಾಗರದ ಪ್ರಜ್ಞಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಪ್ರತಿಭಾ ಕಾರಂಜಿ ಹಾಗೂ ಕಾಲೋತ್ಸವ ಆಯೋಜಿಸಲಾಗಿತ್ತು. ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಕಾರ್ಯಕ್ರಮ ಉದ್ಘಾಟನೆಗೆ ಆಹ್ವಾನಿಸಲಾಗಿತ್ತು. ಇಂದಿನ ಕಾರ್ಯಕ್ರಮದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪಾಲ್ಗೊಂಡಿದ್ದರು. ಈ ವೇಳೆ ಅವರನ್ನು ಪುಟಾಣಿಗಳೇ ಬರೆದಿದ್ದಂತ ಸನ್ಮಾನ ಗೀತೆಯ ಮೂಲಕ ಸ್ವಾಗತಿಸಿದ್ದು ಮಾತ್ರ ಶಾಸಕರನ್ನು ಕೆಲ ಕಾಲ ಮೂಕ ವಿಸ್ಮಿತರನ್ನಾಗಿ ಮಾಡಿ ಬಿಟ್ಟಿತು. ಶಾಲಾ ಮಕ್ಕಳು ಬೇಳೂರು ಗೋಪಾಲಕೃಷ್ಣ, ನಮ್ಮ ಪ್ರೀತಿಯ…

Read More