Author: kannadanewsnow09

ನಿಮ್ಮ ಅತೃಪ್ತ ಪೂರ್ವಜರಿಂದ ಅನೇಕ ತೊಂದರೆಗಳಾಗುತ್ತಿರುತ್ತವೆ. ಆದರೇ ಅದು ಗಮನಕ್ಕೆ ಬರೋದಿಲ್ಲ. ಹಾಗಾದ್ರೆ ಅದಕ್ಕೆ ಕಾರಣ, ಪರಿಹಾರ ವಿಧಾನ ಹೇಗೆ ಅಂತ ಮುಂದೆ ಓದಿ.  ೧. ಅತೃಪ್ತ ಪೂರ್ವಜರಿಂದ ತೊಂದರೆಯಾಗಲು ಕಾರಣ ಮತ್ತು ಅದರ ಸ್ವರೂಪ ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಣೆ ಪಡೆಯಲು ದತ್ತನ ನಾಮಜಪ ಏಕೆ ಅವಶ್ಯಕ ಎಂಬುದನ್ನು ಈ ಕೆಳಗಿನ ಹಂತಗಳಲ್ಲಿ ವಿವರವಾಗಿ ತಿಳಿದುಕೊಳ್ಳೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ,…

Read More

ಬೆಂಗಳೂರು: ಫ್ಯಾನ್ಸ್ ವಾರ್ ತಾರಕಕ್ಕೇರಿದ್ದ ವೇಳೆಯಲ್ಲೇ, ವಿಜಯಲಕ್ಷ್ಮಿಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಂತ ಟ್ರೋಲ್ ಪೇಜ್ ಅಡ್ಮಿನ್ ತಲೆಬಾಗಿದ್ದಾನೆ. ನಾನು ತಿಳಿಯದೇ ತಪ್ಪು ಮಾಡಿದ್ದೇನೆ. ವಿಜಯಲಕ್ಷ್ಮೀ ಅವರೇ ನನ್ನನ್ನು ಕ್ಷಮಿಸುವಂತೆ ಟ್ರೋಲ್ ಪೇಜ್ ಅಡ್ಮಿನ್ ಕ್ಷಮೆ ಕೋರಿದ್ದಾನೆ. ಸ್ಯಾಂಡಲ್ ವುಡ್ ನಲ್ಲಿ ಫ್ಯಾನ್ಸ್ ವಾರ್ ಜೋರಾಗಿದೆ. ಕೆಟ್ಟದಾಗಿ ಕಾಮೆಂಟ್ ಮಾಡಿದ್ದಂತ ನೆಟ್ಟಿಗನಿಗೂ ವಿಜಯಲಕ್ಷ್ಮಿ ಸೈಬರ್ ಠಾಣೆಗೆ ತೆರಳಿ ದೂರು ನೀಡಿ ಕಾನೂನಿನ ಬಿಸಿ ಮುಟ್ಟಿಸಿದ್ದರು. ಹೀಗಾಗಿ ಕಾನೂನು ಸಂಕಷ್ಟ ಕೂಡ ಕೆಟ್ಟದಾಗಿ ಕಾಮೆಂಟ್ ಮಾಡಿದ್ದವರಿಗೆ ಎದುರಾಗಿತ್ತು. ಈ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಕೆಟ್ಟದಾಗಿ ಕಾಮೆಂಟ್ ಮಾಡಿದ್ದನಿಂದ ಕ್ಷಮೆ ಕೋರಲಾಗಿದೆ. ವಿಜಯಲಕ್ಷ್ಮೀಗೆ ಕ್ಷಣೆಯನ್ನು ಟ್ರೋಲ್ ಪೇಜ್ ಅಡ್ಮಿನ್ ಕೋರಿದ್ದಾನೆ. ನಾನು ತಿಳಿಯದೇ ತಪ್ಪು ಮಾಡಿದ್ದೇನೆ. ನನ್ನು ಕ್ಷಮಿಸಿ ಅಂತ ವಿಜಯಲಕ್ಷ್ಮೀಯನ್ನು ಯುವಕ ಕೋರಿದ್ದಾನೆ. https://kannadanewsnow.com/kannada/people-will-beat-me-with-slippers-mla-balakrishna-lashes-out-at-tahsildar-again/

Read More

ಜಾಮ್‌ನಗರ/ ಜಕಾರ್ತಾ : ಇಂಡೋನೇಷ್ಯಾದಲ್ಲಿ ಹರಡಿದ ಗಂಭೀರ ರೋಗ ‘ಇಇಎಚ್‌ವಿ’ (Elephant endotheliotropic herpesvirus) ಸುಮಾತ್ರನ್ ಆನೆಗಳನ್ನು ಕೊಲ್ಲುತ್ತಿದೆ. ಇದನ್ನು ಪರಿಹರಿಸಲು, ಇಂಡೋನೇಷ್ಯಾದ ಅರಣ್ಯ ಸಚಿವಾಲಯ (ಕೆಮೆಂಟೆರಿಯನ್ ಕೆಹುಟಾನನ್) ಭಾರತದ ಗುಜರಾತ್‌ನ ಜಾಗತಿಕ ವನ್ಯಜೀವಿ ಸಂರಕ್ಷಣಾ ಕೇಂದ್ರವಾದ ವಂತಾರದಿಂದ ತಾಂತ್ರಿಕ ಬೆಂಬಲವನ್ನು ಪಡೆಯುತ್ತಿದೆ. ಅನಂತ್ ಅಂಬಾನಿ ಸ್ಥಾಪಿಸಿದ ವಂತಾರ, ಇಇಎಚ್‌ವಿಯಿಂದ ಉಂಟಾಗುವ ಸಾವುಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಆನೆ ಚಿಕಿತ್ಸೆ, ರೋಗದ ಆರಂಭಿಕ ಪತ್ತೆ ಮತ್ತು ತಡೆಗಟ್ಟುವ ಆರೈಕೆ ಕ್ಷೇತ್ರದಲ್ಲಿ ಪರಿಣತಿಯೊಂದಿಗೆ ಇಂಡೋನೇಷ್ಯಾದ ಅಧಿಕಾರಿಗಳಿಗೆ ಸಹಾಯ ಮಾಡುತ್ತಿದೆ. ಸುಮಾತ್ರನ್ ಆನೆಗಳು ಈಗಾಗಲೇ ಅಳಿವಿನ ಅಪಾಯದಲ್ಲಿವೆ ಮತ್ತು ಐಯುಸಿಎನ್‌ನಿಂದ ಅಳಿವಿನಂಚಿನಲ್ಲಿರುವ ಎಂದು ವರ್ಗೀಕರಿಸಲಾಗಿದೆ. ರಿಯಾವ್‌ ಪ್ರಾಂತ್ಯದ ಸೆಬಂಗಾ ಆನೆ ಸಂರಕ್ಷಣಾ ಕೇಂದ್ರದಲ್ಲಿ ಇಇಎಚ್‌ವಿಯ ಯುವ ಆನೆ ಸಾವನ್ನಪ್ಪಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಇದರ ನಂತರ, ಇಂಡೋನೇಷ್ಯಾ ಸರ್ಕಾರವು ತನ್ನ ಸ್ಥಳೀಯ ಪಾಲುದಾರ ಫೌನಾ ಲ್ಯಾಂಡ್ ಇಂಡೋನೇಷ್ಯಾದ ಮೂಲಕ, ರೋಗವನ್ನು ಸಮಯಕ್ಕೆ ಸರಿಯಾಗಿ ಗುರುತಿಸಲು ಮತ್ತು ಆನೆಗಳಿಗೆ ಉತ್ತಮ ಚಿಕಿತ್ಸೆ ನೀಡಲು ‘ವಂತಾರ’ದ ತಾಂತ್ರಿಕ…

Read More

ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ ಮಾಡುವುದಾಗಲಿ ಅಥವಾ ಕುಬೇರನನ್ನು ಅತ್ಯಂತ ಸರಳವಾಗಿ ಪೂಜಿಸುವುದಾಗಲಿ ಅದರೊಂದಿಗೆ ಈ ಮಂತ್ರವನ್ನು ಪಠಿಸಬೇಕು. ಈ ಕುಬೇರ ಪೂಜೆಯನ್ನು ಯಂತ್ರವನ್ನು ಇಟ್ಟುಕೊಂಡು, ಪೆಟ್ಟಿಗೆಯನ್ನು ಇಟ್ಟು, ಮಂತ್ರಗಳನ್ನು ಪಠಿಸುವ ಮೂಲಕ ಬಹಳ ವಿಮರ್ಶಾತ್ಮಕವಾಗಿ ನಡೆಸಲಾಗುತ್ತದೆ. ಅಷ್ಟರ ಮಟ್ಟಿಗೆ ಈ ಪೂಜೆ ಮಾಡಬಹುದೋ ಗೊತ್ತಿಲ್ಲ. ಆದರೆ ಮಂಗಳವಾರ ಮತ್ತು ಶುಕ್ರವಾರ ಸಂಜೆ ನಮ್ಮ ಮನೆಯಲ್ಲಿ ಈ ಪೂಜೆಯನ್ನು ಮಾಡಬಹುದಷ್ಟೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…

Read More

ರಾಮನಗರ: ಸರಿಯಾಗಿ ಕೆಲಸ ಮಾಡದೇ ಇದ್ದರೇ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗೋದಿಲ್ಲ ನಿಮಗೆ? ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ? ಕಿರಿಯ ವಯಸ್ಸಿನ ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲ ಅಂತ ಮಾಗಡಿ ತಹಶೀಲ್ದಾರರಿಗೆ ಶಾಸಕ ಬಾಲಕೃಷ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಪಂಚಾಯ್ತಿಯಲ್ಲಿ ಬುಧವಾರ ಸಂಜೆ ನಡೆದಂತ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ತಹಶೀಲ್ದಾರ್ ಡಿ.ಪಿ ಶರತ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ಜನರ ಎದುರೇ ಮಾಗಡಿ ತಹಶೀಲ್ದಾರರಿಗೆ ನಿಂದಿಸಿದಂತ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ದೂರುದಾರರೊಬ್ಬರು ತಮ್ಮ ಕೆಲಸದ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರೋದನ್ನು ಶಾಸಕ ಹೆಚ್.ಸಿ ಬಾಲಕೃಷ್ಣ ಅವರ ಗಮನಕ್ಕೆ ತಂದರು. ಈ ವೇಳೆ ಆಕ್ರೋಶಗೊಂಡ ಅವರು, ಶಾಸಕನಾಗಿರುವ ನಿನ್ನ ಕೈಯಲ್ಲಿ ಕೆಲಸ ಮಾಡಿಸಲು ಆಗುತ್ತಿಲ್ಲ ಎಂಬುದಾಗಿ ಜನ ನನಗೂ ಚಪ್ಪಲಿಯಲ್ಲಿ ಹೊಡೆಯುತ್ತಾರೆ. ಆಮೇಲೆ ನಿನಗೂ ಹೊಡೆಯುತ್ತಾರೆ…

Read More

ತಾಂಜೇನಿಯಾ: ಬುಧವಾರ ಟಾಂಜಾನಿಯಾದ ಮೌಂಟ್ ಕಿಲಿಮಂಜಾರೋದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಆಫ್ರಿಕಾದ ಅತಿ ಎತ್ತರದ ಪರ್ವತದ ಶಿಖರಕ್ಕೆ ಹೋಗುವ ಪರ್ವತಾರೋಹಿಗಳ ಅಂತಿಮ ನಿಲ್ದಾಣಗಳಲ್ಲಿ ಒಂದಾದ ಬರಾಫು ಕ್ಯಾಂಪ್ ಬಳಿ ಈ ಅಪಘಾತ ಸಂಭವಿಸಿದೆ. ಟಾಂಜಾನಿಯಾ ನಾಗರಿಕ ವಿಮಾನಯಾನ ಪ್ರಾಧಿಕಾರವು ಹೇಳಿಕೆಯೊಂದರಲ್ಲಿ, ಹೆಲಿಕಾಪ್ಟರ್ ಪರ್ವತದ ಎತ್ತರದ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ತಿಳಿಸಿದೆ. ಆ ಸಮಯದಲ್ಲಿ ಹೆಲಿಕಾಪ್ಟರ್ ವೈದ್ಯಕೀಯ ರಕ್ಷಣಾ ಕಾರ್ಯಾಚರಣೆಯಲ್ಲಿತ್ತು ಎಂದು ಸ್ಥಳೀಯ ಮಾಧ್ಯಮಗಳು ನಂತರ ತಿಳಿಸಿವೆ. ವೈದ್ಯಕೀಯ ಸಹಾಯದ ಅಗತ್ಯವಿರುವ ಯಾರನ್ನಾದರೂ ಸ್ಥಳಾಂತರಿಸಲು ಈ ವಿಮಾನ ಹಾರಾಟ ನಡೆಸಲಾಗಿತ್ತು ಎಂದು ಮ್ವಾನಾಂಚಿ ಪತ್ರಿಕೆ ಮತ್ತು ಪೂರ್ವ ಆಫ್ರಿಕಾ ಟಿವಿ ವರದಿ ಮಾಡಿದೆ. ಕಿಲಿಮಂಜಾರೊ ಪ್ರಾದೇಶಿಕ ಪೊಲೀಸ್ ಮುಖ್ಯಸ್ಥ ಸೈಮನ್ ಮೈಗ್ವಾ ಅವರನ್ನು ಉಲ್ಲೇಖಿಸಿ, ಸಾವನ್ನಪ್ಪಿದವರು ಪರ್ವತ ಮಾರ್ಗದರ್ಶಿ, ವೈದ್ಯರು, ಪೈಲಟ್ ಮತ್ತು ಇಬ್ಬರು ವಿದೇಶಿ ಪ್ರವಾಸಿಗರು ಎಂದು ವರದಿಗಳು ತಿಳಿಸಿವೆ. ಪ್ರವಾಸಿಗರ ರಾಷ್ಟ್ರೀಯತೆಗಳನ್ನು ಬಹಿರಂಗಪಡಿಸಲಾಗಿಲ್ಲ. ಬರಾಫು ಶಿಬಿರದ ಬಳಿ ಸಮುದ್ರ ಮಟ್ಟದಿಂದ 4,670 ರಿಂದ 4,700…

Read More

ಚಿಕ್ಕಮಗಳೂರು: ಜಿಲ್ಲೆಯ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಜೀಪ್ ಪಲ್ಟಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 7 ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಾಬಾಬುಡನ್ ಸ್ವಾಮಿ ದರ್ಗಾಗೆ ಬಂದಿದ್ದಂತ ಜೀಪ್ ಪಲ್ಟಿಯಾದ ಪರಿಣಾಮ 7 ಪ್ರವಾಸಿಗರು ಗಾಯಗೊಂಡಿದ್ದಾರೆ. ಪುತ್ತೂರಿನಿಂದ ಜೀಪ್ ನಲ್ಲಿ ಪ್ರವಾಸಕ್ಕೆ 7 ಮಂದಿ ಬಂದಿದ್ದರು. ಮುಳ್ಳಯ್ಯನಗಿರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದೆ. ಇದರಿಂದಾಗಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಚಿತ್ರದುರ್ಗದಲ್ಲಿ ಭೀಕರ ಅಪಘಾತವು ಸಂಭವಿಸಿತ್ತು. ಕ್ಯಾಂಟರ್ ಡಿಕ್ಕಿಯಾಗಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡು 17 ಮಂದಿ ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ಸಾವನ್ನಪ್ಪಿದಂತ ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿದೆ. ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/2004175152230383722

Read More

ಬೆಂಗಳೂರು: ರಾಜ್ಯದಲ್ಲಿ ಈಗ ಭೂ ಪರಿವರ್ತನೆ ಮತ್ತಷ್ಟು ಸರಳಗೊಳಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ. ಕಳೆದ 2 ವರ್ಷದಲ್ಲಿ ಭೂ ಕಂದಾಯ ಕಾಯ್ದೆ 1964ರ ವಿವಿಧ ಕಲಂಗಳಿಗೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದಲ್ಲಿ ಪ್ರಗತಿ ಪಥದತ್ತ ಹಾಗೂ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತಕ್ಕೆ ನಾಂದಿ ಹಾಡಲು ಪ್ರಯತ್ನಿಸಲಾಗಿದ್ದು, 47 ಕಲಂಗಳಿಗೆ 9 ತಿದ್ದುಪಡಿ ತರಲಾಗಿದೆ. ಕರ್ನಾಟಕ ಭೂ ಕಂದಾಯ ನಿಯಮಗಳು 1966 ಅನ್ನುಸಮಗ್ರವಾಗಿ 56 ವರ್ಷಗಳ ತರುವಾಯ 44 ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, 1974ರಲ್ಲಿ ದೇವರಾಜು ಅರಸು ಭೂ ಸುಧಾರಣಾ ಕಾಯ್ದೆ 1961ಕ್ಕೆ 145 ಕಡೆ ತಿದ್ದುಪಡಿ ತಂದು ಕಾನೂನಿಗೆ ಸ್ವಾತಂತ್ರ್ಯ ನೀಡಲಾಗಿತ್ತು. ಅದಾದ ಬಳಿಕ ಸಮಗ್ರ ತಿದ್ದುಪಡಿ ತಂದಿರುವುದು ಇದೇ…

Read More

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್‌ 23ರಿಂದ 2025ರ ಡಿಸೆಂಬರ್‌ 31ರವರೆಗೆ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಕುಸುಮ್‌ ಬಿ ಯೋಜನೆ ಕುರಿತಂತೆ ರೈತರು ತಮ್ಮ ಸಮಸ್ಯೆಗಳನ್ನು ದೂರವಾಣಿ ಕರೆಯ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ರಾಜ್ಯದ ಎಲ್ಲ ರೈತರು ಇದರ ನೆರವು ಪಡೆದುಕೊಳ್ಳಬಹುದಾಗಿದ್ದು, ಇದಕ್ಕಾಗಿ ಕ್ರೆಡಲ್‌ ಸಿಬ್ಬಂದಿ, ಪ್ರತಿದಿನ ಬೆಳಿಗ್ಗೆ 6.00 ರಿಂದ ರಾತ್ರಿ 9.00ರವರೆಗೆ ರಜೆ ಇಲ್ಲದೆ ಎರಡು ಪಾಳಿಗಳಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಸಹಾಯವಾಣಿಯಲ್ಲಿ ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ ಅಡಿ ಸೋಲಾರ್‌ ಪಂಪ್‌ಸೆಟ್‌ ಹಾಕಿಸಿಕೊಳ್ಳುವ ಕುರಿತು ಮಾಹಿತಿ, ಆನ್‌ಲೈನ್ ಪಾವತಿ ಮತ್ತು ಇತರ ಸಂಬಂಧಿತ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ರೈತರು ಮಧ್ಯವರ್ತಿಗಳನ್ನು ಸಂಪರ್ಕಿಸದೆ ಸಹಾಯವಾಣಿಯ ಅಧಿಕೃತ ಫೋನ್ ಸಂಖ್ಯೆ 080-22202100 ಮತ್ತು 8095132100ಅನ್ನು ನೇರವಾಗಿ ಸಂಪರ್ಕಿಸಬಹುದು. ಸೋಲಾರ್‌ ವಿದ್ಯುತ್‌ ಚಾಲಿತ ನೀರಾವರಿ…

Read More