Author: kannadanewsnow09

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 21 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು. ವಿವರ: ಮಹಿಳಾ ಆಯವ್ಯಯದಡಿ 08 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ…

Read More

ಬೆಂಗಳೂರು: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಅವರನ್ನು ಕಿಕ್ ಔಟ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅಧಿಸೂಚನೆ ಹೊರಡಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಅ‌.ಗೋವಿಂದ ಸ್ವಾಮಿ, ರಾಮನಗರ, ಅಧ್ಯಕ್ಷರು, ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಇವರನ್ನು ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಪಡಿಸಿ ಅದೇಶಿಸಿದ್ದಾರೆ. https://kannadanewsnow.com/kannada/abandon-33-marks-to-pass-sslc-puc-speaker-writes-to-minister-madhu-bangarappa/ https://kannadanewsnow.com/kannada/big-alert-fake-eno-has-entered-the-market-find-out-which-one-is-genuine/

Read More

ಒಂದು ವೇಳೆ ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ಮಾಟ ಮಂತ್ರ ಪ್ರಯೋಗವಾಗಿದ್ದರೆ ಹಾಗೂ ಕೆಟ್ಟ ದೃಷ್ಟಿ ಬಿದ್ದಿದ್ದರೆ ಅದನ್ನು ಹೋಗಲಾಡಿಸಿ ಮನೆಯಲ್ಲಿ ಶಾಂತಿ ಹಾಗೂ ನೆಮ್ಮದಿ ದೊರಕಬೇಕು ಎಂದರೆ ನಾವು ಹೇಳುವ ಈ ಸರಳ ತಂತ್ರವನ್ನು ಪ್ರಯೋಗ ಮಾಡಿದರೆ ಈ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…

Read More

ಬೆಂಗಳೂರು: ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಳಮೀಸಲಾತಿ ಜಾರಿಗೊಳಿಸಲಾಗಿದೆ. ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ನಡೆದ ಸಭೆಯ ಮುಖ್ಯಾಂಶಗಳು: • ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. • ಒಳ ಮೀಸಲಾತಿ ಜಾರಿ…

Read More

ಬೆಂಗಳೂರು: ನಾನು ಶಿಕ್ಷಣ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆ ಕಾಲಾವಧಿಯಲ್ಲಿ ಅಗತ್ಯವಿರುವ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರನ್ನು ನೇಮಕ ಮಾಡಿದ್ದೇನೆ. ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲೂ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡು ಉತ್ತೀರ್ಣ ಮಾಡುತ್ತೇವೆ ಎಂಬುದನ್ನು ಕೈಬಿಟ್ಟು, ಮುಂಚೆ ಇದ್ದ ಪದ್ಧತಿಯನ್ನೇ ಮುಂದುವರೆಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ, ಸಭಾಪತಿ ಬಸವರಾಜ ಹೊರಟ್ಟಿ ಪತ್ರದಲ್ಲಿ ಆಗ್ರಹಿಸಿದ್ದಾರೆ. ಈ ಸಂಬಂಧ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವಂತ ಅವರು, ಇತ್ತೀಚೆಗೆ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡರೆ ಅವರನ್ನು ಉತ್ತೀರ್ಣ ಗೊಳಿಸುತ್ತೇವೆ ಎಂದು ಹೇಳಿಕೆ ನೀಡಿರುತ್ತೀರಿ. ಇದು ಬಹಳ ಖೇದಕರ ಸಂಗತಿಯಾಗಿದೆ ಎಂದಿದ್ದಾರೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆ ಎದುರಿಸುವುದು ಒಂದು ಅವಿಸ್ಮರಣೀಯ ಹಾಗೂ ವಿಶೇಷ ಘಟ್ಟವಾಗಿರುತ್ತದೆ ಮತ್ತು ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಎದುರಿಸುವುದು ಅನೇಕ…

Read More

ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಅವರ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆಗೊಂಡಿದೆ. ಅದರಲ್ಲೂ ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿಯನ್ನು ಬರೆದಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಇದುವರೆಗೂ ಯಾವುದೇ ರೀತಿಯ ವಿದ್ಯಾರ್ಥಿ ಪ್ರೋತ್ಸಾಹ ಧನ ಯೋಜನೆ ಜಾರಿಯಲ್ಲಿರಲಿಲ್ಲ.ದಿನಾಂಕ:27.10.2023 ಈ ಬಗ್ಗೆ ಆದೇಶ ಮಾಡಿ ಯೋಜನೆ ಜಾರಿಗೆ ತರಲಾಗಿದೆ ಎಂದಿದ್ದಾರೆ. ಈ‌‌ ಕೆಳಕಂಡ ಕೋರ್ಸ್ ಗಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ನೀಡಲು ಪ್ರಾರಂಭಿಸಲಾಯಿತು ಎಂದಿದ್ದಾರೆ. ಪಿ.ಯು.ಸಿ ರೂ.5,000 ಪದವಿ ರೂ.7,000 ಸ್ನಾತಕೋತ್ತರ ಪದವಿ ರೂ.15,000 ಇಂಜಿನಿಯರಿಂಗ್ ರೂ.25,000 ವೈದ್ಯಕೀಯ/ ಡೆಂಟಲ್ ರೂ.50,000 ಇತರೆ ವೈದ್ಯಕೀಯ ರೂ.25,000 ವಿದೇಶ ವ್ಯಾಸಂಗ ರೂ.1,00,000 ಇಲ್ಲಿಯವರೆಗೆ ಪ್ರೋತ್ಸಾಹಧನ 254 ವಿದ್ಯಾರ್ಥಿಗಳಿಗೆ ರೂ.38.38 ಲಕ್ಷ ಪಾವತಿಸಲಾಗಿದ್ದು, ಇನ್ನು 19 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಅರ್ಚಕರ ಮಕ್ಕಳು 230 ,ನೌಕರರ ಮಕ್ಕಳು 24  ಸೇರಿವೆ. ವಿಶೇಷವೆಂದರೆ 5 ವಿದ್ಯಾರ್ಥಿಗಳಿಗೆ ತಲಾ 1 ಲಕ್ಷದಂತೆ 5…

Read More

ಬೆಂಗಳೂರು : ಕರ್ನಾಟಕದಲ್ಲೂ ಜಿಯೋ ವೈರ್ ಲೆಸ್ ಮತ್ತು ವೈರ್ ಲೈನ್ ಗಳೆರಡರಲ್ಲೂ ತನ್ನ ಪಾರಮ್ಯವನ್ನು ಮುಂದುವರಿಸಿದೆ. ಟ್ರಾಯ್ ನಿಂದ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಂತೆ, ಕರ್ನಾಟಕದಲ್ಲಿ 2.95 ಲಕ್ಷ ಮೊಬೈಲ್ ಚಂದಾದಾರರ ನಿವ್ವಳ ಸೇರ್ಪಡೆ ದಾಖಲಿಸಿದ್ದು, 2025ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಜಿಯೋದ ಒಟ್ಟು ಬಳಕೆದಾರರ ಸಂಖ್ಯೆ ರಾಜ್ಯದಲ್ಲಿ 2.56 ಕೋಟಿಗೆ ತಲುಪಿದೆ. ಕರ್ನಾಟಕ ವೃತ್ತದಲ್ಲಿ ಸಕ್ರಿಯ ಜಿಯೋ ಏರ್‌ಫೈಬರ್ ಚಂದಾದಾರರ ಸಂಖ್ಯೆ 2025ರ ಸೆಪ್ಟೆಂಬರ್ ತಿಂಗಳಲ್ಲಿ 3,74,894ಕ್ಕೆ ಏರಿತು, ಆಗಸ್ಟ್‌ನಲ್ಲಿ ಈ ಸಂಖ್ಯೆ 3,63,327 ರಷ್ಟಿತ್ತು -ಇನ್ನು ಜಿಯೋದ ಸಮೀಪ ಪ್ರತಿಸ್ಪರ್ಧಿ ಎನಿಸಿದ ಭಾರ್ತಿ ಏರ್‌ಟೆಲ್ ಕೇವಲ 2,04,945 ಚಂದಾದಾರರನ್ನು ನೋಂದಾಯಿಸಿದೆ. ಟ್ರಾಯ್ ಪ್ರಕಾರ, ಸೆಪ್ಟೆಂಬರ್ ಅಂತ್ಯದವರೆಗೆ ಜಿಯೋ ಸುಮಾರು 50 ಕೋಟಿ 54 ಲಕ್ಷ ಗ್ರಾಹಕರು ಮತ್ತು ಶೇ 50.77ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದ್ದು ಮುಂಚೂಣಿಯಲ್ಲಿದೆ. ಏರ್‌ಟೆಲ್ ಸುಮಾರು 30.14 ಕೋಟಿ ಮತ್ತು ವೊಡಾ-ಐಡಿಯಾ ಸುಮಾರು 12 ಕೋಟಿ 78 ಲಕ್ಷ…

Read More

ಬೆಂಗಳೂರು: ನಗರದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವಂತ ಘಟನೆ ನಡೆದಿದೆ. 1,100 ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಲತಾ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದಂತವರಾಗಿದ್ದಾರೆ. ಕ್ರಿಮಿನಲ್ ಕೇಸ್ ನಲ್ಲಿ ಆಕ್ಷೇಪಣೆ ಸಲ್ಲಿಸಲು ಲಂಚಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ಲತಾ ಬೇಡಿಕೆ ಇಟ್ಟಿದ್ದರಂತೆ. ಎ.ರಾಜಾ ಎಂಬುವರಿದೆ 1,100 ಲಂಚಕ್ಕೆ ಬೇಡಿಕೆಯನ್ನು ಪಿಪಿ ಲತಾ ಇಟ್ಟಿದ್ದರಂತೆ. ಈ ಸಂಬಂಧ ರಾಜಾ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯದ ಪಿಪಿ ಲತಾ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. https://kannadanewsnow.com/kannada/bjp-mlc-seen-in-cm-siddaramaiahs-car/ https://kannadanewsnow.com/kannada/big-alert-fake-eno-has-entered-the-market-find-out-which-one-is-genuine/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಪ್ರತ್ಯಕ್ಷವಾಗಿ ತೀವ್ರ ಕುತೂಹಲ ಮೂಡಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಆಗಮಿಸಿ ಕುತೂಹಲ ಮೂಡಿಸಿದ್ದಾರೆ. ಹೊರಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಂತ ಅವರು, ಸಿದ್ಧರಾಮಯ್ಯ ಜೊತೆಗೆ ಕಾರಿನಲ್ಲಿ ಆಗಮಿಸಿ, ಗಮನ ಸೆಳೆದಿದ್ದಾರೆ. ಇನ್ನೂ ಸಿಎಂ ಜೊತೆಯಲ್ಲೆ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಆತ್ಮೀಯವಾಗಿ ಮಾತುಕತೆ ನಡೆಸಿದ್ದು ಕಂಡು ಬಂದಿದೆ. ಸಿಎಂ ಸಿದ್ಧರಾಮಯ್ಯ ಅವರ ಕಾವೇರಿಯಿಂದ ವಿಧಾನಸೌಧಕ್ಕೆ ರವಿಕುಮಾರ್ ಬಂದಿದ್ದು ಕಂಡು ಬಂದಿತು. ಕಾಂಗ್ರೆಸ್ ನಾಯಕರ ವಿರುದ್ಧ ಎನ್.ರವಿಕುಮಾರ್ ವಾಗ್ಧಾಳಿ ನಡೆಸುತ್ತಿದ್ದರು. ಇದೀಗ ಆತ್ಮೀಯವಾಗಿ ಮಾತನಾಡಿಕೊಂಡು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಬಂದು ಗಮನ ಸೆಳೆಯದರು. https://kannadanewsnow.com/kannada/shock-for-tourists-going-to-bandipur-nagarhole-1-trip-cut-from-safari-trips/ https://kannadanewsnow.com/kannada/big-alert-fake-eno-has-entered-the-market-find-out-which-one-is-genuine/

Read More

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More