Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಐಎಎಸ್ (IAS) ದರ್ಜೆಗೆ ಬಡ್ತಿ ಪಡೆದ ಸುಮಾರು 25 ಅಧಿಕಾರಿಗಳು ನಿಯಮಾನುಸಾರ ಪಡೆಯಬೇಕಾದ ಕಡ್ಡಾಯ ಪ್ರವೇಶ ತರಬೇತಿಯನ್ನು (Induction Training) ಇದುವರೆಗೆ ಪೂರೈಸದಿರುವ ಬಗ್ಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಕಳವಳ ವ್ಯಕ್ತವಾಗಿದೆ. ಈ ಗಂಭೀರ ವಿಷಯವನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಅನುಮತಿ ಕೋರಿರುವ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು, ಇದು ಸಾರ್ವಜನಿಕ ಹಿತಾಸಕ್ತಿಯ ವಿಷಯವಾಗಿದ್ದು, ಸರ್ಕಾರ ತಕ್ಷಣವೇ ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. https://youtu.be/PoiGKhd3r6k ಸುದ್ದಿಯ ಮುಖ್ಯಾಂಶಗಳು: ನಿಯಮ ಉಲ್ಲಂಘನೆ: ಕರ್ನಾಟಕ ಆಡಳಿತ ಸೇವೆ (KAS) ಇಂದ ಐಎಎಸ್ ಕೆಡರ್ಗೆ ಬಡ್ತಿ ಪಡೆದ ಅಧಿಕಾರಿಗಳು, ಜವಾಬ್ದಾರಿ ವಹಿಸಿಕೊಳ್ಳುವ ಮೊದಲು ಕಡ್ಡಾಯವಾಗಿ ತರಬೇತಿ ಪಡೆಯಬೇಕು ಎಂಬ ನಿಯಮವಿದೆ. ಆದರೆ, ಸುಮಾರು 25 ಅಧಿಕಾರಿಗಳು ಈ ತರಬೇತಿಯನ್ನು ತಪ್ಪಿಸಿಕೊಂಡಿದ್ದಾರೆ ಎಂದು ರಮೇಶ್ ಬಾಬು ಪತ್ರದಲ್ಲಿ ತಿಳಿಸಿದ್ದಾರೆ. ತರಬೇತಿಯ ಅವಶ್ಯಕತೆ: ಕೇಂದ್ರ ಲೋಕಸೇವಾ ಆಯೋಗದ (UPSC) ಮೂಲಕ ನೇರವಾಗಿ ಆಯ್ಕೆಯಾದ ಅಧಿಕಾರಿಗಳು ಮಸ್ಸೂರಿಯಲ್ಲಿ ತರಬೇತಿ ಪಡೆಯುವಂತೆಯೇ,…

Read More

ಬೆಂಗಳೂರು: `ಸುಲಲಿತ ಕೈಗಾರಿಕಾ ಸಂಸ್ಕೃತಿ’ಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಸರಕಾರದ ಉನ್ನತ ಅಧಿಕಾರಿ ಮತ್ತು ಖಾಸಗಿ ಉದ್ಯಮಿಗಳನ್ನು ಒಳಗೊಂಡ ಜಂಟಿ ಸಮಾಲೋಚನಾ ಸಮಿತಿಯನ್ನು ರಚಿಸಲಾಗುವುದು. ಇದರಿಂದ ಕೈಗಾರಿಕಾ ರಂಗಕ್ಕೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆ ಮುಂತಾದವು ತ್ವರಿತವಾಗಿ ಪರಿಹಾರ ಕಾಣಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ರಾಜ್ಯ ಶಾಖೆಯ ವಾರ್ಷಿಕ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಕೈಗಾರಿಕಾ ವಲಯದಲ್ಲಿ ಕಂಡುಬರುವ ಸಮಸ್ಯೆಗಳಿಗೆ ಕ್ಷಿಪ್ರವಾಗಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಕೇರಳದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಉದ್ಯಮಿಗಳಿಬ್ಬರೂ ಇರುವ ವೇದಿಕೆ ಇದ್ದು, ಅದು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ ಎನ್ನುವ ಸಂಗತಿಯನ್ನು ಸಿಐಐ ಪ್ರತಿನಿಧಿಗಳು ಗಮನಕ್ಕೆ ತಂದಿದ್ದಾರೆ. ಇದನ್ನು ನಮ್ಮಲ್ಲೂ ಅಳವಡಿಸಿಕೊಳ್ಳಲಾಗುವುದು. ಒಟ್ಟಿನಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಬೇಕಾದ ರಚನಾತ್ಮಕ ಕ್ರಮಗಳು ಎಲ್ಲೇ ಇದ್ದರೂ ಅವುಗಳನ್ನು ನಮ್ಮದನ್ನಾಗಿಸಿಕೊಳ್ಳಲು ಮುಕ್ತ ಮನಸ್ಸಿದೆ’ ಎಂದಿದ್ದಾರೆ.…

Read More

ತ್ರಿಷ್ಟಿಯನ್ನು ಆಚರಿಸಲು ಸಾಮಾನ್ಯವಾಗಿ ಬಾಗಿಲಲ್ಲಿ ನಿಂಬೆಹಣ್ಣನ್ನು ಎರಡು ಭಾಗಗಳಾಗಿ ಕತ್ತರಿಸಲಾಗುತ್ತದೆ. ಇದನ್ನು ಮಾಡುವವರು ಗಮನಿಸಬೇಕಾದ ಒಂದು ಪ್ರಮುಖ ಅಂಶವಿದೆ. ನೆರೆಹೊರೆಯಲ್ಲಿ ಕಾಣದಂತೆ ಅನೇಕ ಜನರು ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಸಾಲಿನಲ್ಲಿ ನಿಂಬೆಹಣ್ಣಿನಿಂದ ನೀವು ಏನು ಮಾಡಬಹುದು? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿದುಕೊಳ್ಳಲು ಹೊರಟಿದ್ದೇವೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಕಣ್ಣಿನ…

Read More

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 131 ಕೋಟಿ ರೂಪಾಯಿಗಳ ಬೃಹತ್ ನಗದು ಬಹುಮಾನವನ್ನು ಘೋಷಿಸಿದೆ. ಕಳೆದ ಭಾನುವಾರ (ಮಾರ್ಚ್ 8) ಅಹಮದಾಬಾದ್‌ನಲ್ಲಿ ನಡೆದ ಏಕಪಕ್ಷೀಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಮಣಿಸಿದ ಭಾರತ, ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐತಿಹಾಸಿಕ ಸಾಧನೆಯ ಹಾದಿ: ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಪ್ರಶಸ್ತಿಯನ್ನು ಉಳಿಸಿಕೊಂಡ (Retain) ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಅಲ್ಲದೆ, ಒಟ್ಟಾರೆ ಮೂರು ಬಾರಿ (2007, 2024, 2026) ವಿಶ್ವಕಪ್ ಗೆಲ್ಲುವ ಮೂಲಕ ಟೂರ್ನಿಯ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡವಾಗಿ ಭಾರತ ಹೊರಹೊಮ್ಮಿದೆ. ಬಹುಮಾನದ ಮೊತ್ತದ ವಿವರ: ಹೆಚ್ಚಳ: 2024ರಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡಕ್ಕೆ ನೀಡಲಾಗಿದ್ದ 125 ಕೋಟಿ ರೂ.ಗಳಿಗೆ ಹೋಲಿಸಿದರೆ, ಈ ಬಾರಿ 6 ಕೋಟಿ ರೂ.ಗಳನ್ನು ಹೆಚ್ಚಿಸಿ ಒಟ್ಟು 131 ಕೋಟಿ ರೂ.…

Read More

ಬೆಂಗಳೂರು : ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಹ ರೈತರಿಗೆ ಜಮೀನು ಮಂಜೂರು ಮಾಡಬೇಕು ಎಂಬ ಸರ್ಕಾರದ ಉದ್ದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಗೆಂದು ಕಾನೂನು-ನಿಯಮಗಳನ್ನೂ ಮೀರಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು. ಸೋಮವಾರ ವಿಧಾಸಭೆಯಲ್ಲಿ ಸೇಂದಿವನವನ್ನು ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಸಂಬಂಧ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರ ಪ್ರಶ್ನೆಗೆ ಅವರು ಉತ್ತರ ನೀಡಿದರು. “ಹಿಂದೆ ಕರ್ನಾಟಕದಲ್ಲಿ ಹೆಂಡ (ಸೇಂದಿ) ಇಳಿಸುವ ಕುಲಕಸುಬು ಇತ್ತು. ಹೀಗಾಗಿ ಇದೇ ಕಸುಬವನ್ನು ನಂಬಿಕೊಂಡಿದ್ದವರಿಗಾಗಿ ಕೆಲವು ಪ್ರದೇಶಗಳನ್ನು ಈಚಲುವನ ಅಥವಾ ಸೇಂದಿವನ ಎಂದು ಕಾಯ್ದಿರಿಸಲಾಗಿತ್ತು. ಕಾಲಾನಂತರ ಈ ವೃತ್ತಿಯನ್ನು ನಿಷೇಧಿಸಿದ ಮೇಲೆ ಆ ಜಮೀನಿನಲ್ಲಿ ಕೆಲವರು ಕೃಷಿ ಮಾಡಿಕೊಂಡಿದ್ದರೆ, ಕೆಲವು ಪ್ರದೇಶಗಳನ್ನು ಸರ್ಕಾರವೇ ಜನ ಕಲ್ಯಾಣ ಕಾರ್ಯಕ್ರಮಗಳಿಗೆ ನೀಡಿದೆ. ಆದರೆ, ಅದೇ ಪ್ರದೇಶಗಳನ್ನು ಪ್ರಸ್ತುತ ಬಗರ್ ಹುಕುಂ ಯೋಜನೆ ಅಡಿಯಲ್ಲಿ ಮಂಜೂರು ಮಾಡಲು 2003ರ ಸರ್ಕಾರಿ ಆದೇಶದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ದ್ವಿತೀಯ ಪಿಯುಸಿ ಉತ್ತೀರ್ಣಕ್ಕೆ ಶೇಕಡಾ ಪ್ರಮಾಣವನ್ನು ನಿಗದಿ ಪಡಿಸಲಾಗಿದೆ. ಇದೀಗ ಮುಂದುವರೆದು ಪ್ರಥಮ ಪಿಯುಸಿಗೂ ಉತ್ತೀರ್ಣತಾ ಪ್ರಮಾಣವನ್ನು ನಿಗದಿ ಪಡಿಸಿದೆ. ಇನ್ಮುಂದೆ ಶೇ.33ರಷ್ಟು ಅಂಕ ಬಂದ್ರು ಪ್ರಥಮ ಪಿಯುಸಿಯಲ್ಲಿ ಪಾಸ್ ಎಂಬುದಾಗಿ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪದವಿಪೂರ್ವ), ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಇವರು ಓದಲಾದ (1)ರ ಅಧಿಸೂಚನೆಯನ್ವಯ ಕರ್ನಾಟಕ ಪದವಿ ಪೂರ್ವ ಪರೀಕ್ಷೆ (ಮೌಲ್ಯಮಾಪನ ವಿಧಾನ) ನಿಯಮಗಳು, 2025ನ್ನು ಜಾರಿಗೆ ತರುವುದರ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣತಾ ಮಟ್ಟವನ್ನು ಪರಿಮಾಣಾತ್ಮಕವಾಗಿ ಹೆಚ್ಚಿಸುವ ದೃಷ್ಟಿಯಿಂದ ಹಾಲಿ ಇರುವ ನಿಯಮಕ್ಕೆ ತಿದ್ದುಪಡಿ ತಂದು ಉತ್ತೀರ್ಣತಾ ಪುಮಾಣವನ್ನು ಪ್ರತಿಶತ 33 ನಿಗದಿಪಡಿಸಿ ಅಧಿಸೂಚನೆ ಹೊರಡಿಸಿರುವುದು ಗಮನಾರ್ಹವಾಗಿದ್ದು, ಪದವಿ ಪೂರ್ವ ಶಿಕ್ಷಣವು ಎರಡು ವರ್ಷಗಳ ಸಂಯುಕ್ತ ಕೋರ್ಸ್ ಆಗಿರುವುದರಿಂದ, ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಎರಡೂ ತರಗತಿಗಳು ಪರಸ್ಪರ…

Read More

ಬೆಂಗಳೂರು: ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ಕೆಳಸೇತುವೆ (ಆರ್‌ಯುಬಿ) ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ರದ್ದು: ಮಾರ್ಚ್ 16ರಂದು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್, ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಭಾಗಶಃ ರದ್ದು: ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮಾರ್ಚ್ 16ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಸಂಚರಿಸುವುದಿಲ್ಲ. ಅಂದು ಈ ರೈಲು ಮೈಸೂರಿನ ಬದಲಿಗೆ ಅರಸೀಕೆರೆಯಿಂದಲೇ ತನ್ನ ಪ್ರಯಾಣ ಆರಂಭಿಸಲಿದೆ. ನಿಯಂತ್ರಣ ಮಾ. 10 ರಂದು ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾ. 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್‌ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು. ಸಮಯ ಮರುನಿಗದಿ: ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್…

Read More

ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ವಾರ್ಡ್ ಮೀಸಲಾತಿ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ, ಇದೀಗ 5 ನಗರ ಪಾಲಿಕೆಗಳ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು (Draft Voter List) ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಮತದಾರರ ಸಂಕ್ಷಿಪ್ತ ಚಿತ್ರಣ: ನಗರದ ಐದು ಪಾಲಿಕೆಗಳ ವ್ಯಾಪ್ತಿಯ ಒಟ್ಟು 369 ವಾರ್ಡ್‌ಗಳಲ್ಲಿ ಲಿಂಗವಾರು ಮತದಾರರ ವಿವರ ಹೀಗಿದೆ: ಒಟ್ಟು ಮತದಾರರು: 88,92,528 ಪುರುಷ ಮತದಾರರು: 45,69,752 ಮಹಿಳಾ ಮತದಾರರು: 43,21,143 ಇತರೆ (ತೃತೀಯ ಲಿಂಗಿಗಳು): 1,635 ವಲಯವಾರು ವರದಿ: ಪಶ್ಚಿಮ ವಲಯಕ್ಕೆ ಅಗ್ರಸ್ಥಾನ ಬಿಡುಗಡೆಯಾಗಿರುವ ಪಟ್ಟಿಯ ಅನ್ವಯ, ವಾರ್ಡ್‌ಗಳ ಸಂಖ್ಯೆ ಹಾಗೂ ಮತದಾರರ ಸಂಖ್ಯೆಯಲ್ಲಿ ಬೆಂಗಳೂರು ಪಶ್ಚಿಮ ವಲಯವು ಸಿಂಹಪಾಲು ಹೊಂದಿದೆ. ಇಲ್ಲಿ ಅತಿ ಹೆಚ್ಚು ಅಂದರೆ 112 ವಾರ್ಡ್‌ಗಳಿದ್ದು, 27 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ವಲಯವಾರು ವಿವರ ಇಲ್ಲಿದೆ: ವಲಯ ವಾರ್ಡ್‌ಗಳ ಸಂಖ್ಯೆ ಒಟ್ಟು ಮತದಾರರು ಬೆಂಗಳೂರು ಪಶ್ಚಿಮ 112 27,25,714 ಬೆಂಗಳೂರು ಉತ್ತರ 72 19,54,206 ಬೆಂಗಳೂರು ದಕ್ಷಿಣ 72…

Read More

ಬೆಂಗಳೂರು: ನೈರುತ್ಯ ರೈಲ್ವೆಯು ಕೆಳಕಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾರ್ಚ್ 15, 2026 ರಿಂದ ಜಾರಿಗೆ ಬರಲಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 20669 ಎಸ್‌ಎಸ್‌ಎಸ್ ಹುಬ್ಬಳ್ಳಿ–ಪುಣೆ ವಂದೇ ಭಾರತ್ ಎಕ್ಸ್‌ಪ್ರೆಸ್: ಬೆಳಗಾವಿ (07:05/07:10 ಗಂಟೆ) ಮತ್ತು ಘಟಪ್ರಭಾ (07:48/07:50 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. 2. ರೈಲು ಸಂಖ್ಯೆ 20661 ಕೆಎಸ್ಆರ್ ಬೆಂಗಳೂರು–ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್: ದಾವಣಗೆರೆ (09:30/09:32 ಗಂಟೆ), ಹಾವೇರಿ (10:20/10:22 ಗಂಟೆ) ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ (11:15/11:20 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ. 3. ರೈಲು ಸಂಖ್ಯೆ 20662 ಧಾರವಾಡ–ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್: ಹಾವೇರಿ (14:48/14:50 ಗಂಟೆ) ಮತ್ತು ದಾವಣಗೆರೆ (15:33/15:35 ಗಂಟೆ) ನಿಲ್ದಾಣಗಳಲ್ಲಿ ಸಮಯ ಬದಲಾವಣೆಯಾಗಲಿದೆ. ತುಮಕೂರು ನಿಲ್ದಾಣದ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹಾಗೂ ಯಶವಂತಪುರ ನಿಲ್ದಾಣಕ್ಕೆ 19:21/19:23 ಗಂಟೆಗೆ ತಲುಪಿ, ನಿರ್ಗಮಿಸಲಿದೆ. 4. ರೈಲು ಸಂಖ್ಯೆ…

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More