Author: kannadanewsnow09

ಬೆಂಗಳೂರು: ಕುಡಿಯುವ ನೀರಿನ ಮಾಲಿನ್ಯವನ್ನು ಸರಬರಾಜಿಗೂ ಮುನ್ನ ಪತ್ತೆಹಚ್ಚಲು, ಜೈವಿಕ ಮೇಲ್ವಿಚಾರಣೆಯ ಮೇಲೆ ಕೇಂದ್ರೀಕರಿಸಿದ ಸುಧಾರಿತ ನೀರಿನ ತಂತ್ರಜ್ಞಾನ ಪರಿಹಾರಗಳ ಮೇಲೆ ಕೆಲಸ ಮಾಡುವ ಸಿಂಗಾಪುರ ಮೂಲದ (ಜ್ವೆಕ್) ZWEEC ತಂಡವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಸಮಾಲೋಚನೆ ನಡೆಸಿದರು. ನೀರಿನ ಸುರಕ್ಷತೆ ಮತ್ತು ಪರಿಸರ ಮೇಲ್ವಿಚಾರಣೆಯನ್ನು ಬಲಪಡಿಸಲು ಸ್ವಯಂಚಾಲಿತ ಮತ್ತು ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳನ್ನು ಬಳಸುವುದರ ಮೇಲೆ ಈ ವಿಧಾನವು ಕೇಂದ್ರೀಕರಿಸುತ್ತದೆ. ಕರ್ನಾಟಕದ ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆಗೆ ಸಿಂಗಾಪುರ ತಂತ್ರಜ್ಞಾನ ಹೇಗೆ ಪ್ರಸ್ತುತವಾಗಬಹುದು ಎಂಬುದನ್ನು ಸಚಿವರು ದರಲ್ಲದೆ, ಸಂಸ್ಥೆ ವಿವರಿಸಿದ ಪರಿಹಾರಗಳನ್ನು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸಹಭಾಗಿತ್ವದಲ್ಲಿ ವಿವರವಾಗಿ ಮೌಲ್ಯಮಾಪನ ಮಾಡಲಾಗುವುದು ಮತ್ತು ಈ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲು ಮಾದರಿ ಯೋಜನೆಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಲ…

Read More

ಮಂಡ್ಯ : ಮದ್ದೂರು ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ರಮೇಶ್ (35) ಎಂಬುವರೇ ಆತ್ಮಹತ್ಯೆ ಮಾಡಿಕೊಂಡಿರುವ ಪೇದೆಯಾಗಿದ್ದು, ನಗರದ ಪೊಲೀಸ್ ಠಾಣೆಯ ಹಿಂದೆ ಇರುವ ವಿಶ್ರಾಂತಿ ಗೃಹದಲ್ಲಿರುವ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಂಗಳವಾರ ರಾತ್ರಿ 10 ಘಂಟೆಗೆ ಪೊಲೀಸ್ ಪೇದೆಯೊಬ್ಬರು ವಿಶ್ರಾಂತಿ ಗೃಹಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮೃತರ ಪತ್ನಿ ಪುಷ್ಪಲತಾ ಎಂಬುವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ರಮೇಶ್ ಅವರಿಗೆ ಪೇದೆಯಾದ ಮಹೇಶ್ ಎಂಬುವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಎಷ್ಟೋ ಬಾರಿ ಗಲಾಟೆ ಕೂಡಾ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತ ಪೇದೆ ರಮೇಶ್ ಹಾಗೂ ದೂರು ದಾಖಲಾಗಿರುವ ಮಹೇಶ್ ಇಬ್ಬರೂ ನಗರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಹಾಗೂ ಇಬ್ಬರೂ ಪೊಲೀಸ್ ಠಾಣೆಯ…

Read More

ಒಮ್ಮೆ ಕಾರ್ತಿವೀರ್ಯಾರ್ಜುನ, ಶಿವ ಮಹಿಮೆಯನ್ನು ಕುರಿತು ಹೇಳುತ್ತಾ,ಹಿಂದೆ ಶ್ರೀ ರಾಮನು ರಾವಣನನ್ನು ಸಂಹರಿಸುವುದಕ್ಕಾಗಿ ಸಮುದ್ರದ ಮೇಲೆ ಸೇತುವೆಯನ್ನು ಕಟ್ಟಿದ ಸ್ಥಳದಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡಿ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ತಂದೆಯೇ ಅಪ್ರಾಪ್ತೆಯನ್ನು ವೇಶ್ಯಾವಾಟಿಕೆ ತಳ್ಳಿದಂತ ಹೃದಯ ವಿದ್ರಾವಕ ಘಟನೆ ನಡೆದಿದೆ. ಹಣಕ್ಕಾಗಿ ಅಪ್ರಾಪ್ತೆಯ ತಂದೆ, ಅಜ್ಜಿ ವೇಶ್ಯಾವಾಟಿಕೆಗೆ ಬಾಲಕಿಯನ್ನು ದೂಡಿದ್ದಾರೆ. ಈ ಸಂಬಂಧ ದಾಖಲಾದಂತ ಪೋಕ್ಸೋ ಕೇಸ್ ಅಡಿಯಲ್ಲಿ ಅಪ್ರಾಪ್ತೆಯ ತಂದೆ ಸೇರಿದಂತೆ ಬರೋಬ್ಬರಿ 12 ಮಂದಿಯನ್ನು ಬೀರೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಳೆದ ಡಿಸೆಂಬರ್.29ರಂದು ಅಪ್ರಾಪ್ತೆ ಬೀರೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತಾರೆ. ದೂರಿನಲ್ಲಿ ನನ್ನ ತಾಯಿ 6 ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪಿಯುಸಿ ವ್ಯಾಸಂಗದ ವೇಳೆಯಲ್ಲಿ ನನಗೆ ಓದೋದಕ್ಕೆ ಇಷ್ಟವಿಲ್ಲದ ಕಾರಣ, ತಂದೆ ಗಿರೀಶ್ ಜೊತೆಗೆ ಬೀರೂರು ಸಮೀಪದ ನಾಗವಂಗಲದಲ್ಲಿ ವಾಸವಾಗಿರುತ್ತೇನೆ. ನನ್ನ ಅಜ್ಜಿ ನಾಗರತ್ನಮ್ಮ ಬೀರೂರಲ್ಲಿ ಇರುತ್ತಾರೆ. ಅವರಿಗೆ ನಾರಾಯಣಸ್ವಾಮಿ ಎಂಬುವವರು ಪರಿಚಯವಿರುತ್ತದೆ ಎಂದಿದ್ದಾರೆ. ದಿನಾಂಕ 21-12-2025ರಂದು ಮಂಗಳೂರಿನ ಭರತ್ ಶೆಟ್ಟಿ ಎಂಬುವರ ಮನೆಗೆ ತಂದೆ ಗಿರೀಶ್ ಕರೆದೊಯ್ದ ನಂತ್ರ, ಅಪ್ರಾಪ್ತೆಯ ಮೇಲೆ ನಿರಂತರವಾಗಿ ದಿನಾಂಕ 26-12-2025ರವರೆಗೆ ಹಲವಾರು ಮಂದಿ ಅತ್ಯಾಚಾರ ಎಸಗಿದ್ದಾರೆ. ಅದರಲ್ಲೂ ಅಪ್ರಾಪ್ತೆ ಮುಟ್ಟಾಗಿ ನೋವಿನಿಂದ ನರಳುತ್ತಿದ್ದಂತ ಸಂದರ್ಭದಲ್ಲೇ…

Read More

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಾಮೆಂಟ್ ಮಾಡಿದ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಜಯಲಕ್ಷ್ಮೀಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದಂತ ಪ್ರಕರಣಕ್ಕೆ ಸಂಬಂಧಿಸಿದಂತ ಇಂದು ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆಯ ಬೀಳಗಿ ಮೂಲದ ಧರಿಯಪ್ಪ ಎಂಬುದಾಗಿ ತಿಳಿದು ಬಂದಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಧರಿಯಪ್ಪ ಬಂಧನದ ಬಳಿಕ, ಅಶ್ಲೀಲ ಕಾಮೆಂಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/i-will-remain-in-politics-as-long-as-i-have-the-blessings-of-the-people-cm-siddaramaiah/ https://kannadanewsnow.com/kannada/call-for-applications-for-kuwj-annual-awards/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಎಂಡಿ ವ್ಯಾಸಂಗ ಮಾಡುತ್ತಿದ್ದಂತ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಶಿವಮೊಗ್ಗದ ಸಿಮ್ಸ್ ಹಾಸ್ಟೆಲ್ ನಲ್ಲಿ ಎಂ.ಡಿ ವ್ಯಾಸಂಗ ಮಾಡುತ್ತಿದ್ದಂತ ಸಂದೀಪ್ ರಾಜ್(27) ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿಯಾಗಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ತರಬೇತಿ ವೈದ್ಯನಾಗಿ ಸೇವೆಯನ್ನು ಮೃತ ಸಂದೀಪ್ ರಾಜ್ ಸಲ್ಲಿಸುತ್ತಿದ್ದರು. ಶಿವಮೊಗ್ಗ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಡಿ ರೇಡಿಯಾಲಜಿ ವ್ಯಾಸಂಗ ಮಾಡುತ್ತಿದ್ದನು. ಇಂದು ಸಿಮ್ಸ್ ನ ಕಾಲೇಜು ಭದ್ರಾ ಹಾಸ್ಟೆಲ್ ನ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಸಂದೀಪ್ ರಾಜ್ ತುಮಕೂರಿನ ಮಧುಗಿರಿ ಮೂಲದವರು ಎನ್ನಲಾಗುತ್ತಿದೆ. ಎಂಬಿಬಿಎಸ್ ಮುಗಿಸಿದ ಬಳಿಕ ಎಂಡಿ ವ್ಯಾಸಂಗ ಮಾಡುತ್ತಿದ್ದಂತ ಸಂದೀಪ್ ರಾಜ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದಕ್ಕಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. https://kannadanewsnow.com/kannada/i-will-remain-in-politics-as-long-as-i-have-the-blessings-of-the-people-cm-siddaramaiah/ https://kannadanewsnow.com/kannada/kpcl-622-posts-recruitment-re-examination-final-result-announced/

Read More

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…

Read More

ಬೆಂಗಳೂರು: KPCL ನ (ಕರ್ನಾಟಕ ವಿದ್ಯುತ್ ನಿಗಮ) ಒಟ್ಟು 622 ಹುದ್ದೆಗಳ ನೇಮಕಾತಿ ಸಂಬಂಧ ಡಿ.27 ಮತ್ತು 28ರಂದು ನಡೆದ ಮರು ಪರೀಕ್ಷೆಯ ಅಂತಿಮ ಫಲಿತಾಂಶವನ್ನು KEA ಪ್ರಕಟಿಸಿದೆ. ಶೀಘ್ರದಲ್ಲೇ ಅಭ್ಯರ್ಥಿಗಳು ಪಡೆದ ಅಂಕಗಳ ವಿವರ ಸಮೇತ ಪೂರ್ಣ ಪಟ್ಟಿಯನ್ನು ಕೆಪಿಸಿಎಲ್ ಗೆ ಹಸ್ತಾಂತರ ಮಾಡಲಾಗುತ್ತದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಕೆಪಿಸಿಎಲ್ 622 ಹುದ್ದೆಗಳ ನೇಮಕಾತಿಗೆ ನಡೆದಂತ ಮರು ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ. ತಾತ್ಕಾಲಿಕ ಫಲಿತಾಂಶಕ್ಕೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗಿದೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಮರು ಪರೀಕ್ಷೆ ನಡೆಸಲಾಯಿತು. ಎಂಟು ದಿನಗಳಲ್ಲಿ ತಾತ್ಕಾಲಿಕ ಹಾಗೂ ಹತ್ತು ದಿನಗಳಲ್ಲಿ ಅಂತಿಮ ಫಲಿತಾಂಶವನ್ನು KEA ಪ್ರಕಟಿಸಿ, ದಾಖಲೆ ಬರೆದಿದೆ ಎಂಬುದಾಗಿ ತಿಳಿಸಿದ್ದಾರೆ. https://twitter.com/KEA_karnataka/status/2008866492658667541 https://kannadanewsnow.com/kannada/call-for-applications-for-kuwj-annual-awards/ https://kannadanewsnow.com/kannada/i-will-remain-in-politics-as-long-as-i-have-the-blessings-of-the-people-cm-siddaramaiah/

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)2024ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಆ ವರ್ಷದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಬೆಂಗಳೂರು-09 ಇಲ್ಲಿಗೆ ದಿನಾಂಕ 20-01-2026 ರೊಳಗೆ ತಲುಪುವಂತೆ ತಮ್ಮ ಸ್ವ ಪರಿಚಯದೊಂದಿಗೆ ಅರ್ಜಿಯನ್ನು ಕಳುಹಿಸಿಕೊಡಬೇಕು ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ) 2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ) 3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ) 4. ಬಿ. ಎಸ್.ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ) 5. ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿ) 6. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶೆ) 7. ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಚಿತ್ರ ಲೇಖನಕ್ಕೆ) 8.…

Read More

ಹಾವೇರಿ : ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ ಮಾಡುತ್ತಿದ್ದೇನೆ. ಈಗಾಗಲೇ ಮೂರನೇ ಬ್ಯಾಚ್ ನಡೆಯುತ್ತಿದೆ ಎಂದರು. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಸಿದ್ದರಾಮಯ್ಯ ಅವರ ಸರ್ಕಾರ ಬೊಕ್ಕಸ ಖಾಲಿ ಮಾಡಿದೆ ಎಂದು ಬಿಜೆಪಿಯವರು ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು. ಜಿಎಸ್‌ಟಿ: ರಾಜ್ಯಕ್ಕೆ ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟ ಕೇಂದ್ರ ಸರ್ಕಾರವೇ ಜಿಎಸ್.ಟಿ ಜಾರಿಗೆ ತಂದು ಎಂಟು ವರ್ಷ 24% ತೆರಿಗೆ ಸುಲಿಗೆ ಮಾಡಿ…

Read More