Author: kannadanewsnow09

ಅದೊಂದು ದೊಡ್ಡ ಗುರುಕುಲ. ಗುರುಕುಲದ ಗುರುಗಳ ಜ್ಞಾನ, ಪ್ರತಿಭೆ, ಸತ್ಯ ನಿಷ್ಠೆಗಳಿಂದಾಗಿ ಅವರ ಹೆಸರು ಎಲ್ಲೆಡೆಯೂ ಪ್ರಸಿದ್ಧಿಯಾಗಿತ್ತು. ಹೀಗಾಗಿ ದೂರ ದೂರದ ಪ್ರಾಂತ್ಯಗಳಿಂದಲೂ ವಿದ್ಯೆ ಕಲಿಯಲು ಬರುವ ಶಿಷ್ಯರು ದಿನೇ ದಿನೇ ಹೆಚ್ಚಾಗುತ್ತಿತ್ತು. ಗುರುಗಳು ಮಕ್ಕಳಿಗೆ ಗಣಿತ- ಸಮಾಜ- ವಿಜ್ಞಾನ- ಧರ್ಮಗಳಿಂದ ತುಂಬಿದ ವೇದ -ಮಂತ್ರ- ಹಾಗೂ ಇವುಗಳ ಜೊತೆ ಮುಂದಿನ ಸುಖ ಸಂತೋಷ ಜೀವನಕ್ಕೆ ಅನುಕೂಲವಾಗುವ ನೈತಿಕತೆಯ ಸ್ವಭಾವದಂತ ಕೌಶಲ್ಯಗಳನ್ನು ಕಲಿಸುತ್ತಿದ್ದರು. ಈ ಕಾರಣದಿಂದಾಗಿ ಪೋಷ ಕರು ತಮ್ಮ ಮಕ್ಕಳನ್ನು ಕಷ್ಟಪಟ್ಟಾದರೂ ಗುರುಕುಲಕ್ಕೆ ತಂದು ಬಿಡುತ್ತಿದ್ದರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ…

Read More

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು”l ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪಾಲಿಕೆಗಳ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗಡುವು ನೀಡಿರುವ ಬಗ್ಗೆ ಕೇಳಿದಾಗ, “ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ಅದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಎಲ್ಲಾ ರೀತಿಯ ಆದೇಶ ನೀಡಲಿದೆ. ನಮಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಬೇಕು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಅನುಸಾರ ಏನೆಲ್ಲಾ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ” ಎಂದು ತಿಳಿಸಿದರು. ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಕೇಳಿದಾಗ, “ಕೆಲವರು ಆಕ್ಷೇಪಣೆ ಸಲ್ಲಿಸುತ್ತಾರೆ. ಅದಕ್ಕೆ ಸಮಿತಿ ರಚಿಸಲಾಗಿದ್ದು, ಅದು ತೀರ್ಮಾನ ಮಾಡಲಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ…

Read More

ಬೆಂಗಳೂರು : MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು. ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. MNREGA ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ MNREGA ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು. ದೇಶದಲ್ಲಿ 12.16 ಕೋಟಿ ಕಾರ್ಮಿಕರಿಗೆ ಕೆಲಸ ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ MNREGA…

Read More

ಸೋಮವಾರದಂದು ಮಹಾಮೃತ್ಯುಂಜಯಸ್ತೋತ್ರಂ ಪರಿಚಯ ಮಾಡಿಕೊಡುವ ಸಲುವಾಗಿ ಈ ಪೋಸ್ಟ್ ಮಹಾಮೃತ್ಯುಂಜಯ ಸ್ತೋತ್ರಂ ‘ರುದ್ರಂ ಪಶುಪತಿಂ’ ಎಂಬ ಪಲ್ಲವಿಯೊಂದಿಗೆ ಪ್ರಾರಂಭವಾಗುವ ಈ ದಿವ್ಯ ಸ್ತೋತ್ರವು, ಸಕಲ ಲೋಕಪಾಲಕನಾದ ಪರಮೇಶ್ವರನಿಗೆ ಸಮರ್ಪಿತವಾದ ಅತ್ಯಂತ ಶಕ್ತಿಶಾಲಿ ಪ್ರಾರ್ಥನೆಯಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಇದು ಮೃತ್ಯುಂಜಯ ಸ್ವರೂಪನಾದ ಶಿವನನ್ನು ಸ್ತುತಿಸುತ್ತದೆ, ಆತನನ್ನು ಮೃತ್ಯುವನ್ನು ಜಯಿಸಿದವನು ಮತ್ತು ಸಕಲ ಜೀವಕೋಟಿಗಳಿಗೆ ರಕ್ಷಕ ಎಂದು ವರ್ಣಿಸುತ್ತದೆ. ಮಾರ್ಕಂಡೇಯ ಋಷಿಗಳು ಈ ಸ್ತೋತ್ರದ ದೃಷ್ಟಾರರು, ಮತ್ತು ಇದರ ಅನುಷ್ಠಾನವು ಮೃತ್ಯುಭಯವನ್ನು ನಿವಾರಿಸಿ, ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಸಕಲ ಐಶ್ವರ್ಯಗಳನ್ನು ಪ್ರದಾನ ಮಾಡುತ್ತದೆ ಎಂದು ನಂಬಲಾಗಿದೆ. ಸ್ತೋತ್ರದ ಆರಂಭದಲ್ಲಿ ಗಣೇಶನಿಗೆ ನಮಸ್ಕರಿಸಿ, ನಂತರ ಸ್ತೋತ್ರದ ವಿನಿಯೋಗ ಮತ್ತು ಧ್ಯಾನ ಶ್ಲೋಕವನ್ನು ಹೇಳಲಾಗುತ್ತದೆ, ಇದು ಶಿವನ…

Read More

ಮೈಸೂರು: ಪತ್ರಕರ್ತೆ ಹಾಗೂ ತಮ್ಮದೇ ಡಿಜಿಟಲ್ ಮಾಧ್ಯಮ ಸಂಸ್ಥೆ ಮುನ್ನೆಡೆಸುತ್ತಿರುವ ಕೆ.ಎಲ್ ನಂದಿನಿ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇರ್ ಪದವಿ ದೊರೆತಿದೆ. ‘ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಖ್ಯಾತ ನಟ ಡಾ.ಅಂಬರೀಶ್ ಅವರ ಕೊಡುಗೆ ಒಂದು ಅಧ್ಯಯನ’ ವಿಷಯದ ಬಗ್ಗೆ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಎನ್ ಮಮತಾ ಅವರ ಮಾರ್ಗದರ್ಶನದಲ್ಲಿ ನಂದಿನಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಈ ಡಾಕ್ಟರೇಟ್ ಸಿಕ್ಕಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ 106ನೇ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಪಿ.ಹೆಚ್ ಡಿ ಪದವಿ ಪ್ರದಾನ ಮಾಡಿದರು. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಮತ್ತು ಉಪಕುಲಪತಿಗಳು ರಿಜಿಸ್ಟರ್ ಹಾಗು ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಘಟಿಕೋತ್ಸವದಲ್ಲಿ ಹಾಜರಿದ್ದರು. ವಿಜಯ ಕರ್ನಾಟಕದ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟ ನಂದಿನಿ ಕೆ.ಎಲ್, ವೃತ್ತಿಯ ಜೊತೆ ಜೊತೆಗೆ ಸಂಶೋಧನೆಯನ್ನೂ ಕೈಗೊಂಡಿದ್ದರು. ನಂತರ ತಮ್ಮದೇ ಆದ ಡಿಜಿಟಲ್ ಮಾಧ್ಯಮ ಸಂಸ್ಥೆಯನ್ನು…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇತ್ತೀಚೆಗೆ ನಡೆಸಲಾದಂತ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಕೀ-ಉತ್ತರವನ್ನು ಪ್ರಕಟಿಸಲಾಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಮತ್ತು 11ರಂದು ನಡೆಸಿದ ಪರೀಕ್ಷೆಗಳ ಕೀ ಉತ್ತರಗಳನ್ನು KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ ಎಂದಿದ್ದಾರೆ. ಕೆಇಎ ಪ್ರಕಟಿಸಿರುವಂತ ಕೀ-ಉತ್ತರಗಳ ಬಗ್ಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ಜನವರಿ 14ರಂದು ಬೆಳಿಗ್ಗೆ 11 ಗಂಟೆ ಒಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬೇಕು. ಬಳಿಕ ಪರಿಶೀಲಿಸಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. https://twitter.com/KEA_karnataka/status/2010730305259454593

Read More

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಬೆಂಗಳೂರು-ಒನ್ ಮತ್ತು ಕರ್ನಾಟಕ-ಒನ್ ಕೇಂದ್ರಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್‌ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ ಎಂದಿದೆ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌, ಮೊಬೈಲ್ ಆಪ್‌, ಇಲಾಖಾ ಕೌಂಟರ್‌ಗಳು ಹಾಗೂ ಫ್ರಾಂಚೈಸಿ ಕೌಂಟರ್‌ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಮುಂಗಡ ಬಸ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಈ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯ (EDCS) ರವರ ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದೆ. ಈ ಸೇವೆ ಬೆಂಗಳೂರು ನಗರದಲ್ಲಿರುವ 161…

Read More

ಮಂಡ್ಯ : ಕಂದಾಯ ಇಲಾಖೆಯಲ್ಲಿನ ಇ- ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿರುವುದರಿಂದ ಆಗಿದ್ದು ಕಂದಾಯ ಇಲಾಖೆಯ ನೌಕರರ ಕಾರ್ಯಕ್ಷಮತೆ ಬಗ್ಗೆ ಜಿಲ್ಲಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆಯ ಕುಂದು ಕೊರತೆಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇ ಪೌತಿ ಖಾತೆ, ಸಕಾಲ ಅರ್ಜಿಗಳು, ಬೆಳೆ ಸಮೀಕ್ಷೆ ಹಾಗೂ ಎಲ್ಲಾ ವಿಷಯಗಳಲ್ಲಿ ಗುರಿ ನಿಗದಿಪಡಿಸುತ್ತಿರುವುದು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತ್ವರಿತವಾಗಿ ಕೆಲಸ ಮಾಡಿಕೊಟ್ಟ ಹಾಗೇ ಆಗುತ್ತಿದೆ. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಪೌತಿ ಖಾತೆ ಆಂದೋಲನದ ಕೆಲಸವನ್ನು ಕಾನೂನು ಬದ್ಧವಾಗಿ ಸರ್ಕಾರ ನಿಗದಿಪಡಿಸಿರುವ ನಿಯಮಗಳ ಅನುಸಾರ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿ ಸರ್ಕಾರದ ಮಟ್ಟದಲ್ಲಿ ಇದೆ. ಸರ್ಕಾರದಕ್ಕೆ ಈ ಸಂಬಂಧ ಪ್ರಸ್ತಾವನೆ ಕಳುಹಿಸಲಾಗಿದ್ದು ನೇಮಕಾತಿ…

Read More

ಮಂಡ್ಯ: ಸಾರ್ವಜನಿಕ ಸೋಮವಾರ ಪ್ರಾರಂಭವಾದ ನಂತರ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಗಳಲ್ಲಿ ಸ್ವೀಕೃತವಾದ ಅರ್ಜಿಗಳನ್ನು ನಿಯಮಾನುಸಾರ ಇತ್ಯರ್ಥಗೊಳಿಸಲು ಕ್ರಮವಹಿಸಬೇಕೆಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ಮದ್ದೂರು ತಾಲ್ಲೂಕು ಪಂಚಾಯತ್ ಇಓ ಮತ್ತು ಮದ್ದೂರು ತಾಲ್ಲೂಕಿನ ಪಿಡಿಓ ಗಳಿಗೆ ಸೂಚಿಸಿದರು. ಸೋಮವಾರ ಮದ್ದೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ ಮಳವಳ್ಳಿ ಮತ್ತು ನಾಗಮಂಗಲ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಗಳ ಅನುಪಾಲನಾ ಸಭೆಗಳನ್ನು ನಡೆಸಲಾಗಿದೆ. ಇಂದು ಮದ್ದೂರಿನಲ್ಲಿ ಸಭೆ ನಡೆಸಲಾಗುತ್ತಿದ್ದು ಇದೇ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಭೆ ನಡೆಸಲಾಗುವುದು ಎಂದರು. ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್ ಗಳು ಕಡ್ಡಾಯವಾಗಿ ಪ್ರತಿ ಸೋಮವಾರ ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಬೇಕು ಮತ್ತು ಪ್ರತೀ ಗ್ರಾಮ ಪಂಚಾಯಿತಿಯು ಸಭೆಯಲ್ಲಿ ಸ್ವೀಕೃತವಾಗುವ ಅರ್ಜಿಗಳ ವಿವರ ಮತ್ತು ತೆಗೆದುಕೊಂಡ ಕ್ರಮದ ವಿವರವನ್ನು ವಹಿಯಲ್ಲಿ ನಮೂದಿಸಿರಬೇಕು ಎಂದು ಸೂಚಿಸಿದರು. ಹಾಗೆಯೇ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನಿಂದಲೂ…

Read More

ಶಿವಮೊಗ್ಗ: ಪ್ರತಿ ವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿಯ ಸಿಗಂದೂರು ಜಾತ್ರೆಗೆ ಶ್ರೀ ಸಿಗಂದೂರು ಕ್ಷೇತ್ರ ಸಜ್ಜಾಗಿದೆ. ಮೊದಲ ಬಾರಿಗೆ ತೂಗು ಸೇತುವೆ ಬಳಿಕ ಮಕರ ಸಂಕ್ರಾಂತಿಯ ಜಾತ್ರೆ ಇದಾಗಿದ್ದು, ಭಕ್ತ ಸಾಗರವೇ ಹರಿದು ಬರುವ ನಿರೀಕ್ಷೆಯಲ್ಲಿ ಆಡಳಿತ ಮಂಡಲಿ ಇದೆ. ಈ ಕುರಿತಂತೆ ಶ್ರೀ ಕ್ಷೇತ್ರದ ಸಿಗಂದೂರು ಚೌಡೇಶ್ವರಿ ದೇವಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹೆಚ್.ಆರ್ ರವಿ ಕುಮಾರ್ ಮಾಹಿತಿ ನೀಡಿದ್ದು, ಜನವರಿ 14 ಮತ್ತು 15ರಂದು ಶ್ರೀ ಕ್ಷೇತ್ರ ಸಿಗಂದೂರಲ್ಲಿ ಸಿಗಂದೂರು ಜಾತ್ರಾ ಮಹೋತ್ಸವ ನೆರವೇರಲಿದೆ. ಜಾತ್ರೆಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಪೂಜೆ, ಉತ್ಸವ, ಹೋಮ-ಹವನಗಳು ಜರುಗಲಿವೆ. ಇದಕ್ಕಾಗಿ ಸಿಗಂದೂರು ಕ್ಷೇತ್ರದ ಅಂತಿಮ ತಯಾರಿ ಪೂರ್ಣಗೊಂಡಿದೆ ಎಂಬುದು ತಿಳಿಸಿದ್ದಾರೆ. ಜ.14ರಂದು ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ? ಜನವರಿ.14ರ ಬುಧವಾರದಂದು ಶ್ರೀ ಕ್ಷೇತ್ರ ಸಿಗಂದೂರಲ್ಲಿ ಮುಂಜಾನೆ 4ರಿಂದಲೇ ಮಹಾಭಿಷೇಕ, ಹೂವಿನ ಮತ್ತು ಆಭರಣದ ಅಲಂಕಾರ ನೆರವೇರಲಿದೆ. ಜೊತೆಗೆ 5 ಗಂಟೆಗೆ ಗೋ ಪೂಜೆ, 6ಕ್ಕೆ ಗುರು ಪೂಜೆ, 7ಕ್ಕೆ ದೇವಿ…

Read More