Author: kannadanewsnow09

ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ. ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು. ಹಾಸನ ಗಣೇಶ ಮೆರವಣಿಗೆ ದರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಜೆಡಿಎಸ್ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜೊತೆಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು. https://kannadanewsnow.com/kannada/during-the-ganesh-procession-in-maddur-chaos-erupted-a-clash-of-words-between-the-police-and-the-public/

Read More

ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ. ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು. ಹಾಸನ ಗಣೇಶ ಮೆರವಣಿಗೆ ದರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಜೆಡಿಎಸ್ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜೊತೆಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು. https://kannadanewsnow.com/kannada/during-the-ganesh-procession-in-maddur-chaos-erupted-a-clash-of-words-between-the-police-and-the-public/ https://kannadanewsnow.com/kannada/ballari-due-to-a-power-interruption-in-this-rural-area-of-the-district-on-the-14th/

Read More

ಮಂಡ್ಯ: ಮದ್ದೂರಲ್ಲಿ ಮತ್ತೆ ಕೆಲ ಕಾಲ ಗಣೇಶ ಮೆರವಣಿಗೆ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ರಾಮ್ ರಹೀಮ್ ನಗರದಲ್ಲಿ ಮಸೀದಿ ಬಳಿಯಲ್ಲಿ ಈ ಘಟನೆ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೆರವಣಿಗೆ ವೇಳೆಯಲ್ಲಿ ಗೊಂದಲ ಸೃಷ್ಠಿಯಾಗಿ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ಈ ವೇಳೆ ಗಣೇಶ ಮೆರವಣಿಗೆಯನ್ನು ಪೊಲೀಸರು ತಡೆದಂತ ಘಟನೆ ನಡೆದಿದೆ. ಮದ್ದೂರಲ್ಲಿ ಗಣೇಶ ಮೆರವಣಿಗೆಯನ್ನು ಪೊಲೀಸರು ತಡೆದಂತ ವೇಳೆಯಲ್ಲಿ ಕೆಲ ಕಾಲ ವಾಗ್ವಾದ ನಡೆದಿದೆ. ಮಸೀದಿ ಮುಂದಿ ಮೆರವಣಿಗೆ ಹೋಗಲು ನಿಮಗೆ ಅನುಮತಿ ನೀಡಲ್ಲ. ಮತ್ತೊಂದು ರಸ್ತೆಯಲ್ಲಿ ಗಣೇಶ ಮೆರವಣಿಗೆ ಹೋಗುವಂತೆ ಸೂಚಿಸಿದರು. ಈ ವೇಳೆ ನಾವು ಇದೇ ರಸ್ತೆಯಲ್ಲಿ ಹೋಗಬೇಕೆಂದು ಪಟ್ಟನ್ನು ಯುವಕರು ಹಿಡಿದರು. ಕೆಲ ಕಾಲ ಪೊಲೀಸರ ಜೊತೆಗೆ ಯುವಕರು ಮಾತಿನ ಚಕಮಕಿಯನ್ನು ನಡೆಸಿದರು. ಕೊನೆಗೆ ಯವಕನ್ನು ಮನವೊಲಿಸಲು ಯಶಸ್ವಿಯಾದಂತ ಪೊಲೀಸರು, ಮಸೀದಿ ದಾರಿ ಬಿಟ್ಟು ಬೇರೆಡೆಯಿಂದ ಗಣೇಶ ಮೆರವಣಿಗೆ ಸಾಗಲು ಅನುವು ಮಾಡಿಕೊಟ್ಟರು. https://kannadanewsnow.com/kannada/the-harassment-of-farmers-by-forest-officials-is-increasing-in-the-sagara-taluk-former-minister-haratala-halappa/ https://kannadanewsnow.com/kannada/ballari-due-to-a-power-interruption-in-this-rural-area-of-the-district-on-the-14th/

Read More

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಮೀನಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಂಡಿರುವುದರಿAದ 110/11ಕೆ.ವಿ ಮೀನಹಳ್ಳಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಸೆ.14 ರಂದು ಬೆಳಿಗ್ಗೆ 09 ರಿಂದ ಸಂಜೆ 05 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು, ಚಾಗನೂರು ಚಾಗನೂರು ಕೃಷಿ ಪ್ರದೇಶಗಳು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು ಗ್ರಾಮ. ಎಫ್-4 ಎ.ಟಿ.ಪಿ.ಎಸ್ ಚೆಳ್ಳಗುರ್ಕಿ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮ. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು. ಎಫ್-6 ಫೀಡರ್ ಮಾರ್ಗದ ಎ-ಒನ್ ಕೋಲ್ಡ್ ಸ್ಟೋರೆಜ್, ಮೆ.ಜಾನಕಿ…

Read More

ಶಿವಮೊಗ್ಗ : ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸಾಗರದಲ್ಲಿ ಗೋಪಾಲಕೃಷ್ಣ ಬೇಳೂರು ಶಾಸಕರಾದ ನಂತರದಲ್ಲಿ ತಾಲ್ಲೂಕಿನಲ್ಲಿ ರೈತರ ಮೇಲೆ ಕಿರುಕುಳ ಜಾಸ್ತಿಯಾಗುತ್ತಿದೆ. ರೈತರ ಮೇಲಿನ ಕಿರುಕುಳ ಇದೇ ರೀತಿ ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷದಲ್ಲಿ ಹಲವು ರೈತರು ಶಾಸಕರ ಸೂಚನೆಯಂತೆ ಅಧಿಕಾರಿಗಳ ವಕ್ರ ದೃಷ್ಟಿ ಬಿದ್ದು ತಮ್ಮ ಜಮೀನು, ಫಸಲು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ರಾಜ್ಯ ಸರ್ಕಾರ ಭೂಕಾಯ್ದೆಗೆ ಯಾವುದೆ ಹೊಸ ತಿದ್ದುಪಡಿ ತಂದಿಲ್ಲ. ಆದರೂ ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ರೈತರ ಫಸಲು ನಾಶಪಡಿಸಿ ಒಕ್ಕಲೆಬ್ಬಿಸುತ್ತಿದ್ದಾರೆ. ಹಿರಳೇ ತಿಮ್ಮಪ್ಪ ಎಂಬುವವರ ಶುಂಠಿ ಫಸಲು ನಾಶ ಮಾಡಿದ್ದು, ತಾಲೂಕಿನ ಕೋಗಾರಿನಲ್ಲಿ ಕಂದಾಯ ಭೂಮಿಯಲ್ಲಿ ಸಾಗುವಳಿ ಮಾಡಿದ ನಾಗರಾಜ್ ಎಂಬುವವರ ಫಸಲು ನಾಶ ಮಾಡಲಾಗಿದೆ ಎಂದು ಆರೋಪಿಸಿದರು. ಚನ್ನಶೆಟ್ಟಿಕೊಪ್ಪದ…

Read More

ಬೆಂಗಳೂರು: ಮುಖ್ಯಮಂತ್ರಿಗಳೇ ತಾವು ಮಾನವೀಯತೆ, ಹೃದಯ ವೈಶಾಲ್ಯತೆ ತೋರಿ ಮೃತರ ಕುಟುಂಬದರವರಿಗೆ ತಲಾ 20 ಲಕ್ಷ ರೂ. ಪರಿಹಾರ ಕೊಡಬೇಕು ಎಂದು JDS ಪಕ್ಷವು ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮಾನವೀಯ ಮೌಲ್ಯ ಕಳೆದುಕೊಂಡಿರಾ ಸಿದ್ದರಾಮಯ್ಯ ಅವರೇ ? ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದರು ಬಲಿಯಾಗಿದ್ದಾರೆ ಎಂದಿದೆ. ಆರ್‌ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು 25 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್‌ ಗಾಂಧಿಯನ್ನು ಮೆಚ್ಚಿಸಲು ಕೇರಳದ ವ್ಯಕ್ತಿ ಆನೆ ದಾಳಿಯಿಂದ ಮೃತಪಟ್ಟಾಗ 15 ಲಕ್ಷ ರೂ. ಪರಿಹಾರ ನೀಡಲಾಗಿತ್ತು.  ವಯನಾಡಿನಲ್ಲಿ ದುರಂತವಾದಾಗ ಕರ್ನಾಟಕ ಸರ್ಕಾರದಿಂದ 10 ಕೋಟಿ ಪರಿಹಾರ ಘೋಷಿಸಲಾಗಿತ್ತು. ಸಿಎಂ ಸಿದ್ಧರಾಮಯ್ಯನವರೇ  ಹಾಸನದ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೂ ಮಾನವೀಯ ನೆಲೆಯಲ್ಲಿ ಇನ್ನೂ…

Read More

ಮೈಸೂರು: ಅಸಮಾನತೆಗಳನ್ನು ತೊಡೆಯುವ ಉದ್ದೇಶದಿಂದ, ಕಳೆದ ಬಾರಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪ್ರಥಮ ಹೆಜ್ಜೆಯಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು. ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಉದ್ದೇಶವೂ ಕೂಡಾ ಇದೇ ಆಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ಕಳೆದ ಎರಡು ವರ್ಷ ಮೂರು ತಿಂಗಳಲ್ಲಿ 1 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರು ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ಇವರ ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದರು. ಜೆಎಸ್ಎಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿ ಗೃಹ ನಿರ್ಮಾಣ ಸಂಘವನ್ನು ಸ್ಥಾಪಿಸಿದ್ದಾರೆ. ಸಂಘದ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡುವ ಕೆಲಸವನ್ನು…

Read More

ಇಂದಿನ ಯುಗದಲ್ಲಿ, ಆನ್‌ಲೈನ್‌ನಲ್ಲಿ ಹಣ ಸಂಪಾದಿಸುವುದು ತುಂಬಾ ಸುಲಭವಾಗಿದೆ. ಈಗ ಜನರು ಹಳೆಯ ಹಳೆಯ ನೋಟುಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ಮೂಲಕ ಸಾವಿರಾರು ಮತ್ತು ಲಕ್ಷ ರೂಪಾಯಿಗಳನ್ನು ಗಳಿಸುತ್ತಿದ್ದಾರೆ. ಯಾವುದೇ ವೆಬ್‌ಸೈಟ್‌ನಲ್ಲಿ ಲಕ್ಷಾಂತರ ರೂಪಾಯಿಗಳಿಗೆ ಆ ನೋಟುಗಳನ್ನು ಖರೀದಿಸುವ ಇಂತಹ ಅನೇಕ ನೋಟುಗಳಿವೆ. ಇಲ್ಲಿ ನಾವು ರೂ 21 ಲಕ್ಷ ಗಳಿಸುವ ಬಗ್ಗೆ ಮಾತನಾಡುತ್ತಿದ್ದೇವೆ ಮತ್ತು ನೀವು ರೂ 100 ನೋಟುಗಳನ್ನು ಮಾರಾಟ ಮಾಡುವ ಮೂಲಕ ಇದನ್ನು ಪಡೆಯಬಹುದು. ಇಂದೇ ನಿಮ್ಮ 100 ರೂಪಾಯಿ ನೋಟುಗಳನ್ನು ಮಾರಾಟ ಮಾಡುವ ಮೂಲಕ ಶ್ರೀಮಂತರಾಗಿ. ಈ ನೋಟಿನ ವಿಶೇಷತೆ ಎಂದರೆ ಇದರ ಬೆಲೆ 21 ಲಕ್ಷ ರೂ. ಯದ್ವಾತದ್ವಾ ಮತ್ತು ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ಇದರ ಬಗ್ಗೆ ವಿವರವಾಗಿ ಹೇಳೋಣ ಅದು ನಿಮಗೆ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ರೂ 100 ನೋಟು ನಿಮ್ಮನ್ನು ಮಿಲಿಯನೇರ್ ಮಾಡುತ್ತದೆ (ಮಾರಾಟಕ್ಕೆ 100 ರೂ ನೋಟು) ಇಂದು ಜಗತ್ತು ಬಹಳ ಮುಂದುವರಿದಿದೆ. ಈಗ ಹಣ ಸಂಪಾದಿಸಲು ಉದ್ಯೋಗವೇ ಬೇಕಾಗಿಲ್ಲ.…

Read More

ನವದೆಹಲಿ : ನೀವು ಹಳೆಯ ಕರೆನ್ಸಿ ನೋಟುಗಳು ಮತ್ತು ನಾಣ್ಯಗಳ ಸಂಗ್ರಹಕಾರರಾಗಿದ್ದರೆ, ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಇತ್ತೀಚೆಗೆ, ಹಳೆಯ ನೋಟುಗಳು ಮತ್ತು ನಾಣ್ಯಗಳಿಗೆ ಬೇಡಿಕೆ ಹೆಚ್ಚಾಗಿದೆ, ಕೆಲವರು ಆನ್ಲೈನ್ ಹರಾಜಿನಲ್ಲಿ ಲಕ್ಷಾಂತರ ರೂಪಾಯಿಗಳನ್ನು ಪಡೆಯುತ್ತಾರೆ. ಈ ಪ್ರವೃತ್ತಿಗೆ ಸಾಕ್ಷಿಯಾದ ಒಂದು ವೇದಿಕೆಯೆಂದರೆ ಕಾಯಿನ್ ಬಜಾರ್, ಅಲ್ಲಿ ಸಂಗ್ರಾಹಕರು ಹಳೆಯ ನೋಟುಗಳು ಮತ್ತು ನಾಣ್ಯಗಳನ್ನ ಕೆಲವೊಮ್ಮೆ 1 ಅಥವಾ 2 ರೂಪಾಯಿ ನೋಟುಗಳನ್ನ ಗಣನೀಯ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ. ಇದು ಸಂಗ್ರಾಹಕರಿಗೆ ಸುಂದರವಾಗಿ ಲಾಭ ಗಳಿಸುವ ಅವಕಾಶವನ್ನು ನೀಡುತ್ತದೆ. ಉದಾಹರಣೆಗೆ, ಒಂದು ರೂಪಾಯಿ ನೋಟು ಆನ್ಲೈನ್ ಹರಾಜಿನಲ್ಲಿ 7 ಲಕ್ಷ ರೂ.ವರೆಗೆ ಪಡೆಯಬಹುದು ಎಂದು ವರದಿಯಾಗಿದೆ. 1 ರೂಪಾಯಿ ನೋಟಿಗೆ ಇಷ್ಟು ದೊಡ್ಡ ಬೆಲೆ ಹೇಗೆ ಸಿಕ್ಕಿತು ಎಂದು ನೀವು ಆಶ್ಚರ್ಯ ಪಡಬಹುದು. ಉತ್ತರವು ಅದರ ಐತಿಹಾಸಿಕ ಮಹತ್ವದಲ್ಲಿದೆ. ಭಾರತ ಸರ್ಕಾರವು 29 ವರ್ಷಗಳ ಹಿಂದೆ 1 ರೂಪಾಯಿ ನೋಟಿನ ಮುದ್ರಣವನ್ನ ನಿಲ್ಲಿಸಿತು. ಈ ನೋಟುಗಳನ್ನು 2015ರಲ್ಲಿ ನರೇಂದ್ರ ಮೋದಿ…

Read More

ನವದೆಹಲಿ: ಹೊಸ ಭದ್ರತಾ ಭೀತಿಯ ನಡುವೆ, ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ಗೆ ಶನಿವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ದೆಹಲಿ ಪೊಲೀಸರಿಂದ ತಕ್ಷಣದ ಮತ್ತು ದೃಢವಾದ ಪ್ರತಿಕ್ರಿಯೆ ಬಂದಿದೆ. ಘಟನೆಯನ್ನು ದೃಢಪಡಿಸುತ್ತಾ, ಬೆದರಿಕೆಯ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ, ಹೋಟೆಲ್ ಆವರಣಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಭದ್ರತಾ ತಂಡಗಳನ್ನು ನಿಯೋಜಿಸಲಾಗಿದೆ. ಸಂಪೂರ್ಣ ತಪಾಸಣೆ ನಡೆಯುತ್ತಿದೆ ಮತ್ತು ಪೊಲೀಸರು ಇಮೇಲ್‌ನ ಮೂಲ ಮತ್ತು ಸತ್ಯಾಸತ್ಯತೆಯನ್ನು ಸಕ್ರಿಯವಾಗಿ ಪರಿಶೀಲಿಸುತ್ತಿದ್ದಾರೆ. ದೆಹಲಿ ಹೈಕೋರ್ಟ್ ಬಾಂಬ್ ಬೆದರಿಕೆ ಸುಳ್ಳು ಎಂದು ಘೋಷಣೆ ಶುಕ್ರವಾರದ ಮೊದಲು, ದೆಹಲಿ ಹೈಕೋರ್ಟ್‌ಗೆ ಕಳುಹಿಸಲಾದ ಇದೇ ರೀತಿಯ ಬಾಂಬ್ ಬೆದರಿಕೆ ಇಮೇಲ್ ವ್ಯಾಪಕ ಭೀತಿಯನ್ನುಂಟುಮಾಡಿತು. ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು ಮತ್ತು ನ್ಯಾಯಾಲಯದ ವಿಚಾರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. “ನ್ಯಾಯಾಲಯ”ವನ್ನು ಅಸ್ಪಷ್ಟವಾಗಿ ಉಲ್ಲೇಖಿಸಿದ ಇಮೇಲ್ ಪೂರ್ಣ ಭದ್ರತಾ ಕಸರತ್ತುಗೆ ಕಾರಣವಾಯಿತು. ಬಾಂಬ್ ಸ್ಕ್ವಾಡ್‌ಗಳು ಮತ್ತು ಭದ್ರತಾ ಸಂಸ್ಥೆಗಳು ಆವರಣದ ಸಮಗ್ರ ಶೋಧನೆಯ ನಂತರ, ಬೆದರಿಕೆಯನ್ನು…

Read More