Author: kannadanewsnow09

ಬೆಂಗಳೂರು: ಕರ್ನಾಟಕದಿಂದ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳುವಂತ ಭಕ್ತರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ಛತ್ರ, ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ 132 ಕೊಠಡಿಗಳ ಬ್ಲಾಕ್‌ನ ಉದ್ಘಾಟನೆ ಮಾಡಲಾಗಿದೆ ಅಂತ ತಿಳಿಸಿ, ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ತಿರುಮಲಕ್ಕೆ ಶ್ರೀವೆಂಕಟೇಶ್ವರಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. * ಈಗಾಗಲೇ 110 AC ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132…

Read More

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಅದೃಷ್ಟದ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು…

Read More

ಬೆಂಗಳೂರು: ಜನವರಿ 26, 2025ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಜನವರಿ.26, 2025ರಂದು ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ.? ಗೃಹ ಸಚಿವ ಡಾ.ಜಿ ಪರಮೇಶ್ವರ್ – ತುಮಕೂರು ಕಾನೂನು ಸಚಿವ ಹೆಚ್.ಕೆ ಪಾಟೀಲ್ – ಗದಗ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – ರಾಮನಗರ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ – ವಿಜಯಪುರ ಇಂಧನ ಸಚಿವ ಕೆ.ಜೆ ಜಾರ್ಜ್ – ಚಿಕ್ಕಮಗಳಊರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – ಮೈಸೂರು ಲೋಕೋಪಯೋಗಿ ಸಚಿವ ಸತೀಶ್…

Read More

ಬೆಂಗಳೂರು: ಕರ್ನಾಟಕ ಸರ್ಕಾರದಿಂದ ತಿರುಪತಿಯಲ್ಲಿ ನಿರ್ಮಿಸಿರುವಂತ ರಾಜ್ಯ ಛತ್ರದ 132 ಕೊಠಡಿಗಳನ್ನು ಉದ್ಘಾಟಿಸಲಾಗಿದೆ. ಈ ಹಿನ್ನಲೆಯಲ್ಲಿ ತಿರುಪತಿಗೆ ತೆರಳುವಂತ ಕರ್ನಾಟಕ ಭಕ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಛತ್ರವನ್ನು ಹೇಗೆ ಬುಕ್ ಮಾಡಬೇಕು ಅಂತ ಮುಂದೆ ಓದಿ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ಛತ್ರ, ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ 132 ಕೊಠಡಿಗಳ ಬ್ಲಾಕ್‌ನ ಉದ್ಘಾಟನೆ ಮಾಡಲಾಗಿದೆ ಅಂತ ತಿಳಿಸಿ, ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ತಿರುಮಲಕ್ಕೆ ಶ್ರೀವೆಂಕಟೇಶ್ವರಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. * ಈಗಾಗಲೇ 110 AC ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ…

Read More

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲು ಬಿಬಿಎಂಪಿಯು ದೀರ್ಘಕಾಲದಿಂದ ಆಸ್ತಿ ತೆರಿಗೆಯನ್ನು ಪಾವತಿ ಮಾಡದ ಸುಸ್ತಿದಾರರ ಸ್ಥಿರ ಆಸ್ತಿಗಳನ್ನು ತುರ್ತು ಮಾರಾಟ ಮಾಡಲು ಹರಾಜ ಪ್ರಕ್ರಿಯೆಯನ್ನು ಆರಂಭಿಸುತ್ತಿದೆ. ಈ ಆಸ್ತಿ ಮಾಲೀಕರುಗಳಿಗೆ ಕೆಳಗಿನ ಹಂತಗಳ ಪ್ರಕ್ರಿಯೆಯ ಹೊರತಾಗಿಯೂ ಬಾಕಿ ಆಸ್ತಿತೆರಿಗೆಯನ್ನು ಪಾವತಿಸಿರುವುದಿಲ್ಲ ಆದುದರಿಂದ ಈ ಹರಾಜು ಪ್ರಕ್ರಿಯೆಯನ್ನು ಬಿಬಿಎಂಪಿ ಕಾಯ್ದೆ 2020 ರ ಸೆಕ್ಷನ್ 156 ಉಪಪ್ರಕರಣ 5 ರ ಅಡಿಯಲ್ಲಿ ಮಾಡಲಾಗುತ್ತಿದೆ. (1) ಕಾರಣ ತೋರಿಸು ಸೂಚನೆ (2) ಬೇಡಿಕೆ ನೋಟಿಸ್ (3) ಆಸ್ತಿಗಳ ಮುಟ್ಟುಗೋಲು (4) ವಸತಿಯೇತರ ಆಸ್ತಿಗಳ ಸಂದರ್ಭದಲ್ಲಿ ಬೀಗಮುದ್ರೆ ಆದುದರಿಂದ ಕೊನೆಯ ಹಂತವಾಗಿ ಆಸ್ತಿ ತೆರಿಗೆ ವಸೂಲಾತಿಗಾಗಿ ಈ ಆಸ್ತಿಗಳನ್ನು ಹರಾಜಿಗೆ ಇಡಲಾಗುತ್ತಿದೆ. ಹರಾಜಿನಲ್ಲಿ ಸ್ವೀಕರಿಸಿದ ಯಾವುದೇ ಹೆಚ್ಚುವರಿ ಹಣವನ್ನು ಪಾಲಿಕೆಗೆ ಸಂದಾಯವಾಗಬೇಕಿರುವ ಪೂರ್ಣ ಬಾಕಿ ವಸೂಲಿ ಮಾಡಿದ ನಂತರ ಮಾಲೀಕರ ಬ್ಯಾಂಕ್ ಖಾತೆಗೆ ಜಮೆಮಾಡಲಾಗುವುದು. ಪಾಲಿಕೆಯಲ್ಲಿನ 8-10 ಪ್ರಮುಖ ಸುಸ್ತಿದಾರರುಗಳನ್ನು ಪ್ರತಿ ವಲಯದಿಂದ ಸುಮಾರು 1-2 ಸುಸ್ತಿದಾರರುಗಳನ್ನು ಗುರುತಿಸಲಾಗಿದೆ ಮತ್ತು ಸ್ಥಿರ ಆಸ್ತಿಗಳ ಮಾರಾಟದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ 7ನೇ ವೇತನ ಆಯೋಗದ ಅನುಸಾರದಂತೆ ಪಿಂಚಣಿ ಮಂಜೂರಾತಿಗೆ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಸರ್ಕಾರದಲ್ಲಿ ನೀತಿ-ನಿರ್ಧಾರವನ್ನು ಕೈಗೊಳ್ಳಲಾಗಿರುತ್ತದೆ ಎಂದಿದ್ದಾರೆ. ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ಕೈಗೊಳ್ಳಲಾದ ನೀತಿ ನಿರ್ಣಯವನ್ನು ಅನುಷ್ಠಾನಗೊಳಿಸಿ ಹೊರಡಿಸಿರುವ ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂ: ಆಇ 21 ಎಸ್‌ಆರ್‌ 2024 ಮತ್ತು ದಿನಾಂಕ: 28.08.2024ರ ಸರ್ಕಾರಿ ಆದೇಶ ಸಂ, ಆ-ಪಿಇಎನ್‌/262/2024ರ ಆದೇಶಗಳು ವಿಸ್ತತವಾಗಿದ್ದು ಸ್ವಯಂ-ವೇದ್ಯವಾಗಿರುತ್ತವೆ. ಸದರಿ ನಿಯಮಗಳ ಅವಕಾಶಗಳನ್ವಯ ನೌಕರರ ಪಿಂಚಣಿಯನ್ನು ಪರಿಷ್ಕರಿಸಿ ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಮುಂಬರುವ ಪ್ರವೇಶ ಪರೀಕ್ಷೆಗಳು 2025 ರ ಪ್ರಮುಖ ಪರೀಕ್ಷಾ ದಿನದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾದ ವೇಳಾಪಟ್ಟಿಯ ಪ್ರಕಾರ, ಜಂಟಿ ಪ್ರವೇಶ ಪರೀಕ್ಷೆಯ ಮುಖ್ಯ ಸೆಷನ್ 1 ಜನವರಿ 22 ರಂದು ಪೇಪರ್ 1 ಪರೀಕ್ಷೆಯೊಂದಿಗೆ ಪ್ರಾರಂಭವಾಗಲಿದೆ. ಜೆಇಇ ಮೇನ್ ಪೇಪರ್ 1 ಬಿಇ/ ಬಿಟೆಕ್ ಪೇಪರ್ (ಪೇಪರ್ 1) ಅನ್ನು ಒಳಗೊಂಡಿರುತ್ತದೆ. ಜೆಇಇ ಮೇನ್ 2025 ಪರೀಕ್ಷೆಗಳು ಜನವರಿ 22 ರಿಂದ ಜನವರಿ 30, 2025 ರವರೆಗೆ ನಡೆಯಲಿವೆ. ಜೆಇಇ ಮೇನ್ 2025 ರ ಎರಡನೇ ಸೆಷನ್ ಏಪ್ರಿಲ್ನಲ್ಲಿ ನಡೆಯಲಿದೆ. ಪೇಪರ್ 1 (ಬಿಇ/ ಬಿಟೆಕ್) ಪರೀಕ್ಷೆಯ ಅವಧಿ ಮೂರು ಗಂಟೆಗಳು. ಮತ್ತು ಎರಡೂ ಪತ್ರಿಕೆಗಳಿಗೆ, ಅಂದರೆ, ಬಿಆರ್ಕ್ ಮತ್ತು ಬಿಪ್ಲಾನಿಂಗ್ಗೆ, ಇದು ಮೂರು ಗಂಟೆ 30 ನಿಮಿಷಗಳು. ಜೆಇಇ ಮೇನ್ ಪೇಪರ್ 2 ಪರೀಕ್ಷೆಯು ಜನವರಿ 30 ರಂದು ಮಧ್ಯಾಹ್ನ 3 ಗಂಟೆಯಿಂದ ಎರಡನೇ ಪಾಳಿಯಲ್ಲಿ…

Read More

ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿನ ತಪ್ಪುಗಳ ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ ಸೇರಿದಂತೆ ಇತರೆ ತಿದ್ದುಪಡಿಗಾಗಿ ಜನವರಿ.31, 2025ರವರೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ಆ ನಂತರ ಅವಕಾಶವಿಲ್ಲ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿದೆ. ಈ ಕಾರಣಕ್ಕೆ ಓನ್ ಕೇಂದ್ರಗಳ ಬಳಿಯಲ್ಲಿ ಜನರು ಸಾಲುಗಟ್ಟಿಯೂ ಕೆಲವೆಡೆ ನಿಂತಿದ್ದಾರೆ. ಆದರೇ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯವೇನು ಅಂತ ಮುಂದೆ ಓದಿ. ಬೆಂಗಳೂರಿನ ರಾಜಾಜಿನಗರ ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ಜನವರಿ.31 ರೇಷನ್ ಕಾರ್ಡ್ ನಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡೋದಕ್ಕೆ ಕೊನೆಯ ದಿನ. ಅಂದಿನ ಟೋಕನ್ ಇಂದೇ ಕೊಡ್ತೀದ್ದಾರೆ. ತಿದ್ದುಪಡಿ ಮಾಡ್ತಿದ್ದಾರೆ ಎನ್ನುವ ವದಂತಿಯಿಂದಾಗಿ ಜನರು ಕ್ಯೂ ನಿಂತು, ಸರಿ ಪಡಿಸಿಕೊಳ್ಳೋದಕ್ಕೆ ಮುಂದಾಗಿದ್ದಾರೆ. ಆದರೇ ಆಹಾರ ಇಲಾಖೆಯಿಂದ ಪಡಿತರ ಚೀಟಿಯಲ್ಲಿನ ತಪ್ಪುಗಳ ತಿದ್ದುಪಡಿಗೆ ಮಾತ್ರ ಯಾವುದೇ ಕಾಲಮಿತಿಯನ್ನು ನಿಗದಿ ಪಡಿಸಿಲ್ಲ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಆಹಾರ ಇಲಾಖೆಯು, ರೇಷನ್ ಕಾರ್ಡ್ ತಿದ್ದುಪಡಿಗಾಗಿ ಜನವರಿ.31, 2025 ಕೊನೆಯ ದಿನ ಎಂಬುದು ಸುಳ್ಳು. ಇಲಾಖೆಯಿಂದ…

Read More

ಬೆಂಗಳೂರು: ಕೆಸೆಟ್ ಪರೀಕ್ಷೆ-2024ಕ್ಕೆ ಅರ್ಹತೆ ಪಡೆದವರಿಗೆ ಮಹತ್ವದ ಮಾಹಿತಿ ಎನ್ನುವಂತೆ ಕೆಇಎ ಕೊನೆಯ ಅವಕಾಶ ಎನ್ನುವಂತೆ ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾದವರಿಗೆ ಅವಕಾಶ ನೀಡಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ರಲ್ಲಿ ಅರ್ಹರಾದ ಎಲ್ಲಾ 41 ವಿಷಯಗಳ ಅಭ್ಯರ್ಥಿಗಳಿಗೆ ದಿನಾಂಕ 13.01.2025 ರಿಂದ ದಿನಾಂಕ 20.01.2025 ರ ವರೆಗೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ ಎಂದಿದೆ. ಆದ್ದರಿಂದ ದಿನಾಂಕ 13.01.2025 ರಿಂದ 20.01.2025 ರವರೆಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಕೆಸೆಟ್-2024 ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿನ ಗೈರುಹಾಜರಾದ ಅಭ್ಯರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಂಡು ಫಲಿತಾಂಶ ಘೋಷಣೆಗೊಂಡಿರುವ ಅರ್ಹ ಅಭ್ಯರ್ಥಿಗಳು ಮಾತ್ರ ದಿನಾಂಕ 31.01.2025 ರಂದು ಬೆಳಿಗ್ಗೆ 10.00 ಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ…

Read More

ನವದೆಹಲಿ: ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೇವಡಿ ಮಾಡಿದರು. ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯದಲ್ಲಿ ಅತ್ಯಾಚಾರ, ದರೋಡೆಗಳು ನಡೆಯುತ್ತಿವೆ. ಅಪರಾಧಿ ಚಟುವಟಿಕೆಗಳು ಮಿತಿ ಮೀರಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟು ಜನರಿಗೆ ಭದ್ರತೆ ಇಲ್ಲದಾಗಿದೆ ಎಂದು ಆರೋಪಿಸಿದರು. ಸರಕಾರದಲ್ಲಿ ಒಬ್ಬ ತಹಶಿಲ್ದಾರ್, ಉಪ ವಿಭಾಗಾಧಿಕಾರಿಯನ್ನು ನಿಯಂತ್ರಣ ಮಾಡುವುದು ಇವರಿಗೆ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ ಮೇಲೆ ನಿಯಂತ್ರಣ ಇಲ್ಲ. ಕಾಂಗ್ರೆಸ್ಸಿನವರು ಕರ್ನಾಟಕವನ್ನು ಸಂಪೂರ್ಣ ಮುಗಿಸಲಿಕ್ಕೇ ಬಂದಿದ್ದಾರೆ. ಇದೇನಾ ಗಾಂಧಿ ತತ್ವದ ಆಡಳಿತ ಸಿದ್ದರಾಮಯ್ಯನವರೇ..? ಎಂದು ಕೇಂದ್ರ ಸಚಿವರು ಗುಡುಗಿದರು. ರಾಜ್ಯದಲ್ಲಿ ಗರ್ಭಿಣಿಯರ ಸಾರಾಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ, ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ 40% ಕಮೀಶನ್ ಎನ್ನುವ ಮಾತು ಕೇಳಿ ಬರುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ…

Read More