Author: kannadanewsnow09

ಮಧ್ಯಪ್ರದೇಶ: ಕಳೆದ ಗುರುವಾರ ಮಧ್ಯಪ್ರದೇಶದ ಛತ್ತರ್‌ಪುರದ ಜಿಲ್ಲಾ ಆಸ್ಪತ್ರೆಯಲ್ಲಿ 77 ವರ್ಷದ ವ್ಯಕ್ತಿಯನ್ನು ವೈದ್ಯರು ನಿರ್ದಯವಾಗಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಇದಷ್ಟೇ ಅಲ್ಲದೇ ನಂತರ ನಡೆದದ್ದು ಇನ್ನಷ್ಟು ಆತಂಕಕಾರಿಯಾಗಿತ್ತು – ದುರ್ಬಲ ವೃದ್ಧನನ್ನು ಆಸ್ಪತ್ರೆಯ ಆವರಣದಾದ್ಯಂತ ವೈದ್ಯರೇ ಎಳೆದಾಡಿದ ಘಟನೆ ನಡೆದಿದೆ. ಏಪ್ರಿಲ್ 17 ರಂದು ನಡೆದ ಈ ಘಟನೆಯನ್ನು ಪಕ್ಕದಲ್ಲಿದ್ದವರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. https://twitter.com/INCMP/status/1913836184062620004 ಉಧವ್‌ಲಾಲ್ ಜೋಷಿ ತಮ್ಮ ಅಸ್ವಸ್ಥ ಪತ್ನಿಯನ್ನು ಹೊಟ್ಟೆಯ ರಕ್ತನಾಳದ ಕಾಯಿಲೆಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದರು. ವೈದ್ಯರು ಅವರನ್ನು ಎದುರಿಸಿದಾಗ ಅವರು ಲೆಕ್ಕವಿಲ್ಲದಷ್ಟು ಇತರರಂತೆ ಸರದಿಯಲ್ಲಿ ಕಾಯುತ್ತಿದ್ದರು ಎಂದು ಅವರು ಹೇಳಿದರು. ಜನಸಂದಣಿಯಿಂದ ಸಿಟ್ಟಿಗೆದ್ದ ವೈದ್ಯರು, ನೀವು ಸರದಿಯಲ್ಲಿ ಏಕೆ ಇದ್ದೀರಿ ಎಂದು ಕೇಳಿದರು ಎಂದು ಜೋಶಿ ಹೇಳಿದರು. ಅವರು ವಿವರಿಸಲು ಪ್ರಯತ್ನಿಸಿದಾಗ, ವೈದ್ಯರು ಅವರನ್ನು ಕಪಾಳಮೋಕ್ಷ ಮಾಡಿದರು ಎಂದು ಆರೋಪಿಸಲಾಗಿದೆ. ನಂತರ, ವೈದ್ಯರು ಅವರನ್ನು ಆಸ್ಪತ್ರೆ ಆವರಣದೊಳಗಿನ ಪೊಲೀಸ್ ಠಾಣೆಯ ಕಡೆಗೆ ಎಳೆದೊಯ್ದರು. ವೈದ್ಯರು ನನ್ನನ್ನು ಒದ್ದು ಚೌಕಿಗೆ ಎಳೆದೊಯ್ದರು. ಅವರು…

Read More

ಹಾಸನ: ರಾಜ್ಯದಲ್ಲಿ ಮಳೆಯ ಹೊಡೆತಕ್ಕೆ ಮೊದಲ ಬಲಿ ಎನ್ನುವಂತೆ ಹಾಸನದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಹಾಸನದಲ್ಲಿ ಮಳೆಯ ಹೊಡೆತಕ್ಕೆ ಮೊದಲ ಬಲಿಯಾಗಿದೆ. ಮಳೆಯಿಂದ ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತುಳಿದಂತ ಕೆ ಎಸ್ ಆರ್ ಟಿ ಸಿ ನೌಕರ ನಂದೀಶ್(41) ಎಂಬುವರು ಸಾವನ್ನಪ್ಪಿದ್ದಾರೆ. ಮುಂಜಾನೆ ವಾಕಿಂಗ್ ತೆರಳಿದಂತ ವೇಳೆಯಲ್ಲಿ ಮಳೆಯಿಂದಾಗಿ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಗಮನಿಸದೇ ನಂದೀಶ್ ತುಳಿದಿದ್ದಾರೆ. ಹೀಗಾಗಿ ಸ್ಥಳದಲ್ಲೇ ವಿದ್ಯುತ್ ತಗುಲಿ ದುರ್ಮರಣಹೊಂದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-farmers-in-the-state-farm-machinery-to-be-distributed-at-40-50-discount/ https://kannadanewsnow.com/kannada/cm-siddaramaiah-announces-minimum-wages-for-all-pourakarmikas-minimum-wages-for-contract-employees/

Read More

ಬೆಂಗಳೂರು : ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯ (ಬಿಕೆಐಟಿ)ದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಘೋಷಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅವರ ಔದಾರ್ಯಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಭಿನಂದನೆ ಸಲ್ಲಿಸಿದೆ. ಇಂದು ಬೆಳಗ್ಗೆ ಬೀದರ್ ನ ಸುಚಿವ್ರತ್ ಮನೆಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದ ಹಾಗೂ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವ ಸಚಿವರಿಗೆ ಎ.ಕೆ.ಬಿ.ಎಂ.ಎಸ್. ಮಹಾಸಭಾಧ್ಯಕ್ಷರಾದ ಎಸ್.ರಘುನಾಥ್ ಹೃದಯಾಂತರಾಳದ ಅಭಿನಂದನೆ ಸಲ್ಲಿಸಿದ್ದಾರೆ. ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ ಘೋಷಿಸಿದ್ದ ಸಚಿವ ಈಶ್ವರ ಖಂಡ್ರೆ ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು…

Read More

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ (SSC) ಮೇ 2025 ರಿಂದ ಪ್ರಾರಂಭವಾಗುವ ಎಲ್ಲಾ ನೇಮಕಾತಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣವನ್ನು ಬಳಸಲು ಪ್ರಾರಂಭಿಸುತ್ತದೆ ಎಂದು ಅಧಿಕಾರಿಗಳು ಭಾನುವಾರ ಘೋಷಿಸಿದ್ದಾರೆ. ಗುರುತಿನ ಪರಿಶೀಲನೆಯನ್ನು ಬಲಪಡಿಸುವ ಮತ್ತು ವಂಚನೆಯ ಅಭ್ಯಾಸಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಈ ಕ್ರಮವನ್ನು ಸ್ವಯಂಪ್ರೇರಿತ ಆಧಾರದ ಮೇಲೆ ಜಾರಿಗೆ ತರಲಾಗುವುದು. ಕೇಂದ್ರ ಸರ್ಕಾರದ ಅತಿದೊಡ್ಡ ನೇಮಕಾತಿ ಸಂಸ್ಥೆಗಳಲ್ಲಿ ಒಂದಾದ SSC, ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಗೆಜೆಟೆಡ್ ಅಲ್ಲದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಇತ್ತೀಚಿನ ಸಾರ್ವಜನಿಕ ಸೂಚನೆಯ ಪ್ರಕಾರ, SSC ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳು ಈಗ ಮೂರು ಹಂತಗಳಲ್ಲಿ ಆಧಾರ್ ಬಳಸಿ ತಮ್ಮ ಗುರುತನ್ನು ಪರಿಶೀಲಿಸುವ ಆಯ್ಕೆಯನ್ನು ಹೊಂದಿರುತ್ತಾರೆ. ಆನ್‌ಲೈನ್ ನೋಂದಣಿ ಸಮಯದಲ್ಲಿ, ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಮತ್ತು ಪರೀಕ್ಷಾ ಕೇಂದ್ರದಲ್ಲಿ ಆಗಿದೆ. ಆಯೋಗವು ತನ್ನ ಮುಂಬರುವ ಪರೀಕ್ಷೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣವನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯ ಮೇಘ ಸ್ಪೋಟದಿಂದ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 100ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಇದಲ್ಲದೆ, ಭೂಕುಸಿತವು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಅಡ್ಡಿಪಡಿಸಿತು. ಗ್ರಾಮದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸುಮಾರು 40 ವಸತಿ ಮನೆಗಳಿಗೆ ಹಾನಿಯಾಗಿದೆ. ಉಕ್ಕಿ ಹರಿಯುವ ಹೊಳೆಯಿಂದ ಹಲವಾರು ವಾಹನಗಳು ಸಹ ಕೊಚ್ಚಿಹೋಗಿವೆ. https://twitter.com/ANI/status/1913824590893043924 ಸಿಕ್ಕಿಬಿದ್ದ ಗ್ರಾಮಸ್ಥರನ್ನು ರಕ್ಷಿಸಲು ನಿರಂತರ ಮಳೆ ಮತ್ತು ಮೇಘಸ್ಫೋಟ ಸೇರಿದಂತೆ ಸವಾಲಿನ ಪರಿಸ್ಥಿತಿಗಳ ಹೊರತಾಗಿಯೂ ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ನಶ್ರಿ ಮತ್ತು ಬನಿಹಾಲ್ ವಿಭಾಗಗಳ ನಡುವೆ ಅನೇಕ ಭೂಕುಸಿತಗಳು, ಭೂಕುಸಿತಗಳು ಮತ್ತು ಕಲ್ಲುಗಳು ಸಂಭವಿಸಿದ್ದರಿಂದ ಅಧಿಕಾರಿಗಳು ಎರಡೂ ದಿಕ್ಕುಗಳಿಂದ ಆಯಕಟ್ಟಿನ ಹೆದ್ದಾರಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಬೇಕಾಯಿತು. https://twitter.com/PTI_News/status/1913834886902976867 “ಹೆದ್ದಾರಿಯುದ್ದಕ್ಕೂ ಮಳೆ ಮುಂದುವರೆದಿದೆ ಮತ್ತು ಹವಾಮಾನ ಸುಧಾರಿಸುವವರೆಗೆ ಮತ್ತು ರಸ್ತೆಯನ್ನು ತೆರವುಗೊಳಿಸುವವರೆಗೆ ಪ್ರಯಾಣಿಕರಿಗೆ ಅಪಾಯಕಾರಿ  ರಸ್ತೆಯಲ್ಲಿ ಪ್ರಯಾಣಿಸದಂತೆ ಸೂಚಿಸಲಾಗಿದೆ” ಎಂದು…

Read More

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗುಂಡೇಟಿನಿಂದ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಗ್ಯ ವಿಚಾರಿಸಿದರು. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಗುಂಡು ತಗುಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗಾಯಗೊಂಡಿದ್ದರು. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಅವರಿಗೆ ಕರೆ ಮಾಡಿದಂತ ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ವಿಚಾರಿಸಿದರು. ಇನ್ನೂ ಘಟನೆ ಹೇಗೆ ಆಯ್ತು? ಎನ್ನುವ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಇದಲ್ಲದೇ ಈ ಪ್ರಕರಣ ಸಂಬಂಧ ಆರೋಪಿಗಳು ಯಾರೇ ಆಗಿದ್ದರೂ ಪೊಲೀಸರು ಪತ್ತೆ ಹಚ್ಚುತ್ತಾರೆ. ನಾನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆಗೆ ಮಾತನಾಡುತ್ತೇನೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡಿ, ಬಂಧಿಸುವಂತ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ. https://kannadanewsnow.com/kannada/minister-ishwar-khandre-announces-free-seat-for-suchivrat-in-bkit/ https://kannadanewsnow.com/kannada/big-news-going-somewhere-and-dying-is-not-abetment-to-suicide-hc/ https://kannadanewsnow.com/kannada/cm-siddaramaiah-announces-minimum-wages-for-all-pourakarmikas-minimum-wages-for-contract-employees/

Read More

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು. ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು…

Read More

ಬೀದರ್ : ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಇಂತಹ ಒಂದು ಘಟನೆ ನಡೆಯಬಾರದಾಗಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವೂ ಆಗಿದೆ ಎಂದರು. ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ…

Read More

ಮಂಗಳೂರು: “ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ಗೆ ಕೆಲವು ಸಮುದಾಯಗಳ ವಿರೋಧ ವ್ಯಕ್ತವಾಗುತ್ತಿದ್ದು, ರಾಹುಲ್ ಗಾಂಧಿ ಅವರ ಪತ್ರದಲ್ಲಿ ಬೇಗ ವರದಿ ಜಾರಿ ಮಾಡಿ ಎಂದು ಹೇಳಲಾಗಿದೆ ಎಂದು ಕೇಳಿದಾಗ, “ನಾನು ಆ ಪತ್ರವನ್ನು ನೋಡಿಲ್ಲ. ಕಾಂಗ್ರೆಸ್ ಎಲ್ಲಾ ಸಮುದಾಯವನ್ನು ಸರಿಸಮನಾಗಿ ತೆಗೆದುಕೊಂಡು ಹೋಗಲು ಬದ್ಧವಾಗಿದೆ. ಎಲ್ಲರಿಗೂ ನ್ಯಾಯ ಒದಗಿಸುವ ಉದ್ದೇಶವಿದೆ. ಯಾರಿಗಾದರೂ ಅನ್ಯಾಯ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬುವುದು ಪ್ರಮುಖ ಉದ್ದೇಶ. ಜೈನರು, ಒಕ್ಕಲಿಗರು, ಲಿಂಗಾಯತರು ಸೇರಿದಂತೆ ಎಲ್ಲಾ ಸಮುದಾಯದಲ್ಲೂ ಬಡವರಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು” ಎಂದು ಹೇಳಿದರು. ವರದಿ ಅವೈಜ್ಞಾನಿಕ ಎಂಬ ಆರೋಪಗಳ ಬಗ್ಗೆ ಕೇಳಿದಾಗ, “ನಾವು ಈಗಿನ್ನು ಚರ್ಚೆ ಮಾಡುತ್ತಿದ್ದೇವೆ. ಕೆಲವರು ಸಲಹೆ ನೀಡುತ್ತಿದ್ದಾರೆ.…

Read More

ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು. ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ…

Read More