Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿ ನಾಯಕರ ಮೇಲಿನ ಬಿಜೆಪಿ ದ್ವೇಷವು ಎಷ್ಟು ಕ್ರೂರವಾಗಿದೆ ಎಂದರೆ, ನ್ಯಾಯದ ಪ್ರಜ್ಞೆಯೇ ಅವರಿಗೆ ಕಳೆದು ಹೋಗಿದೆ ಅನ್ನಿಸುತ್ತೆ ಎಂಬುದಾಗಿ ಕಾಂಗ್ರೆಸ್ ನ ಸುರ್ಜೇವಾಲಾ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಡವರು, ರೈತರು, ಮಧ್ಯಮವರ್ಗದವರೂ ಸೇರಿದಂತೆ ಎಲ್ಲಾ ವರ್ಗದ ಏಳಿಗೆಗಾಗಿ ದುಡಿಯುತ್ತಿರುವ ಕಾಂಗ್ರೆಸ್‌ ಸರ್ಕಾರದ ಜನಪರ ಆಡಳಿತಕ್ಕೆ ಮಸಿ ಬಳಿಯಲು ಬಿಜೆಪಿ ವಾಮ ಮಾರ್ಗಗಳನ್ನು ಅನುಸರಿಸುವ ದುಷ್ಟ ಪ್ರಯತ್ನಕ್ಕೆ ಕೈ ಹಾಕಿದೆ. ಇದಕ್ಕಾಗಿ ಕಾಂಗ್ರೆಸ್‌ನ ಪರಿಶಿಷ್ಟ ಪಂಗಡದ ಸಂಸದ ತುಕಾರಾಂ, ಪರಿಶಿಷ್ಟ ಪಂಗಡದ ಶಾಸಕರಾದ ನಾಗೇಂದ್ರ, ಕಂಪ್ಲಿ ಗಣೇಶ್ ಮತ್ತು ಶ್ರೀನಿವಾಸ್, ಜೊತೆಗೆ ಶಾಸಕ ಭರತ್ ರೆಡ್ಡಿ ಅವರ ಮೇಲೆ ಇಡಿ ದಾಳಿ ನಡೆಸಿದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ, ಬಿಜೆಪಿಯ ಕೈಗೊಂಬೆ ED, ಈಗ ಕಾಂಗ್ರೆಸ್ ಶಾಸಕರ ಮನೆಗಳು ಮತ್ತು ಕಚೇರಿಗಳ ಮೇಲೆ…

Read More

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (Union Public Service Commission -UPSC) ಇಂದು ನಾಗರಿಕ ಸೇವಾ ಪರೀಕ್ಷೆ (Civil Services Examination – CSE) ಪೂರ್ವಭಾವಿ ಪರೀಕ್ಷೆಯ ಫಲಿತಾಂಶದ ಸ್ಥಿತಿಯನ್ನು ಬಿಡುಗಡೆ ಮಾಡಿದೆ. UPSC CSE 2025 ರ ಪೂರ್ವಭಾವಿ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಈಗ upsc.gov.in ಮತ್ತು upsconline.gov.in ನಿಂದ ತಮ್ಮ ಫಲಿತಾಂಶದ ಸ್ಥಿತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಮತ್ತು ಪರಿಶೀಲಿಸಬಹುದು. ಮೇ 25, 2025 ರಂದು ಪತ್ರಿಕೆ 1 ಮತ್ತು ಪತ್ರಿಕೆ 2 ಕ್ಕೆ ಪರೀಕ್ಷೆ ನಡೆದಿತ್ತು. ಸಾಮಾನ್ಯ ಅಧ್ಯಯನ ಪತ್ರಿಕೆಗಾಗಿ UPSC CSE ಪೂರ್ವಭಾವಿ ಪತ್ರಿಕೆ 1 ಬೆಳಿಗ್ಗೆ 9.30 ಕ್ಕೆ ಪ್ರಾರಂಭವಾದರೆ, ನಾಗರಿಕ ಸೇವೆಗಳ ಯೋಗ್ಯತಾ ಪರೀಕ್ಷೆ (CSAT) ಗಾಗಿ ಪತ್ರಿಕೆ 2 ಪರೀಕ್ಷೆ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಯಿತು. ವಿದ್ಯಾರ್ಥಿಗಳು ಮತ್ತು ಮಾರ್ಗದರ್ಶಕರ ಪ್ರಕಾರ UPSC ಪೂರ್ವಭಾವಿ ಪರೀಕ್ಷೆ 2025 ಪರೀಕ್ಷೆಯು ಒಟ್ಟಾರೆಯಾಗಿ ದೀರ್ಘ ಪತ್ರಿಕೆಯಾಗಿತ್ತು. ಈ ವರ್ಷ, ನೇಮಕಾತಿ ಪ್ರಕ್ರಿಯೆಯ ಭಾಗವಾಗಿ 979 ಹುದ್ದೆಗಳನ್ನು…

Read More

ನಮ್ಮ ಪೂರ್ವಜರ ಕಾಲದಲ್ಲಿ, 60 ಅಥವಾ 70 ವರ್ಷ ವಯಸ್ಸಾದಾಗ ಮಾತ್ರ ಅವರ ಮುಖದಲ್ಲಿ ಸ್ವಲ್ಪ ಸುಕ್ಕುಗಳು ಕಾಣುತ್ತಿದ್ದವು. ಆದರೆ ಇಂದಿನ ಕಾಲದಲ್ಲಿ, ಅನೇಕ ಜನರು ಚಿಕ್ಕ ವಯಸ್ಸಿನಲ್ಲಿಯೇ ಸುಕ್ಕುಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತಾರೆ ಮತ್ತು ವಯಸ್ಸಾದವರಂತೆ ಕಾಣುತ್ತಾರೆ. ಇದು ಅವರ ಜೀವನಶೈಲಿಯಿಂದಾಗಿ, ಈ ಸುಕ್ಕುಗಳನ್ನು ತೆಗೆದುಹಾಕಲು ಮತ್ತು ಕಿರಿಯ ನೋಟವನ್ನು ಪಡೆಯಲು, ಸೌತೆಕಾಯಿಯೊಂದಿಗೆ ಕ್ರೀಮ್ ತಯಾರಿಸಿ ಅದನ್ನು ಬಳಸಿದರೆ ಸಾಕು. ನೀವು ಸುಕ್ಕುಗಳಿಲ್ಲದ, ಯೌವ್ವನದ ನೋಟವನ್ನು ಪಡೆಯಬಹುದು. ಈ ಸೌಂದರ್ಯ ಸಲಹೆ ವಿಭಾಗದಲ್ಲಿ, ಆ ಕ್ರೀಮ್ ಅನ್ನು ಹೇಗೆ ತಯಾರಿಸಬೇಕೆಂದು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…

Read More

ಬೆಂಗಳೂರು: ಜೈನ್ ಸಮುದಾಯ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ಪಡೆಯಲಿಚ್ಚಿಸುವ ಅರ್ಹ ಫಲಾನುಭವಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಫಲಾನುಭವಿಗಳು ಜಿಲ್ಲೆಯ ಜೈನ್ ಬಸದಿಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಘಗಳ ನೊಂದಣಿ ಕಾಯ್ದೆ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆ ಅನ್ವಯ ನೊಂದಣಿಯಾದ ಪ್ರಧಾನ ಅರ್ಚಕ, ಗ್ರಂಥಿಗೆ ಮಾಸಿಕ ರೂ.6000/, ಸಹಾಯಕ ಗ್ರಂಥಿ, ಅರ್ಚಕರಿಗೆ ಮಾಸಿಕ ರೂ.5000/ ಗೌರವಧನ ನೀಡಲಾಗುವುದು. ಅರ್ಹ ಫಲಾನುಭವಿಗಳು ನಿಗದಿತ ಅರ್ಜಿಯೊಂದಿಗೆ ಅರ್ಚಕ, ಗ್ರಂಥಿಗಳ ಭಾವಚಿತ್ರ, ಬ್ಯಾಂಕ್ ಖಾತೆ ಮತ್ತು ಆಧಾರ್ ಪ್ರತಿ, ಹುದ್ದೆಗೆ ಸಂಬಂಧಪಟ್ಟ ಧಾರ್ಮಿಕ ವಿದ್ಯಾರ್ಹತೆ ಕುರಿತು ದಾಖಲೆ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರ್ ಅವರಿಂದ ವಾಸಸ್ಥಳ ದೃಢೀಕರಣ ಹಾಗೂ ಸಂಸ್ಥೆಯವರು ಅರ್ಚಕರ ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ಪ್ರಮಾಣ ಪತ್ರ ನಿಗದಿತ ನಮೂನೆಯಲ್ಲಿ ಜಿಲ್ಲಾಡಳಿತ ಭವನದಲ್ಲಿನ ಅಲ್ಪಸಂಖ್ಯಾತರ…

Read More

ಬೆಂಗಳೂರು: ನಗರದಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯ ನಂತ್ರ ಸರ್ಕಾರ ಸಿಐಡಿ ತನಿಖೆಗೆ ಪ್ರಕರಣ ವರ್ಗಾಯಿಸಿತ್ತು. ಹೀಗಾಗಿ ಸಿಐಡಿ ಅಧಿಕಾರಿಗಳ ಮುಂದೆ ಕೆ ಎಸ್ ಸಿ ಎಯ ಮಾಜಿ ಕಾರ್ಯದರ್ಶಿ, ಖಜಾಂಚಿ ಅವರು ವಿಚಾರಣೆಗೆ ಹಾಜರಾದರು. ಬೆಂಗಳೂರು ಕಾಲ್ತುಳಿತ ದುರಂತದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೆ ಎಸ್ ಸಿ ಎ ಮಾಜಿ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜಯರಾಮ್ ಗೆ ಸಿಐಡಿ ನೋಟಿಸ್ ನೀಡಿತ್ತು. ಈ ಹಿನ್ನಲೆಯಲ್ಲಿ ಇಂದು ಸಿಐಡಿ ಕಚೇರಿಗೆ ಶಂಕರ್ ಮತ್ತು ಜಯರಾಮ್ ಹಾಜರಾದರು. ಸಿಐಡಿಯ ಡಿವೈಎಸ್ಪಿ ಪುರುಷೋತ್ತಮ್ ಅವರು ಕೆ ಎಸ್ ಸಿ ಎ ಮಾಜಿ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿದರು. https://kannadanewsnow.com/kannada/ips-officer-hemant-nimbalkar-has-received-permission-from-the-state-government-to-go-abroad-right-after-the-disaster-of-the-riot/ https://kannadanewsnow.com/kannada/rt-pcr-test-made-mandatory-for-ministers-before-meeting-pm-modi-amid-covid-19-surge-report/

Read More

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿದೇಶಕ್ಕೆ ತೆರಳೋದಕ್ಕೆ ರಾಜ್ಯ ಸರ್ಕಾರ ಅನುಮತಿಸಿದೆ. ಇಂದು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಮತ್ತು ವಾರ್ತಾ-ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರು ದಿನಾಂಕ 12-06-2025ರಿಂದ 27-06-2025ರವರೆಗೆ ವಿದೇಶ ಪ್ರವಾಸ ಕೈಗೊಳ್ಳಲು 16 ದಿನಗಳ ಗಳಿಕೆ ರಜೆಯನ್ನು ಮಂಜೂರು ಮಾಡಲಾಗಿದೆ. ದಿನಾಂಕ 28-06-2025 ಮತ್ತು 29-06-2025ರ ಎರಡು ದಿನಗಳ ಸಾರ್ವತ್ರಿಕ ರಜೆಯನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದಿದ್ದಾರೆ. ಇನ್ನೂ ಹೇಮಂತ್ ಎಂ ನಿಂಬಾಳ್ಕರ್ ಅವರ ರಜಾ ಅವಧಿಯಲ್ಲಿ ಕರ್ನಾಟಕ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯದ ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ…

Read More

ಬೆಂಗಳೂರು: ದಿನೇ ದಿನೇ ಹದಿ ಹರೆಯದವರು ಸೇರಿದಂತೆ ಮಕ್ಕಳಲ್ಲಿ ಹೃದಯಾಘಾತದ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು ಬೆಂಗಳೂರಲ್ಲಿ ಹೃದಯಾಘಾತದಿಂದ 19 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಜೆಪಿ ನಗರದಲ್ಲಿನ ನಿಶಾಂತ್(19) ಎನ್ನುವಂತ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿ ನಿಶಾಂತ್ ಆಗಿದ್ದರು. ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ನಿಶಾಂತ್ ಆಗಮಿಸಿದ್ದರು.  ರೂಮಿನಲ್ಲಿ ಇರುವಾಗ ಹೃದಯಾಘಾತದಿಂದ ನಿಶಾಂತ್ ಸಾವನ್ನಪ್ಪಿದ್ದಾನೆ. ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಈವರೆಗೆ ನಾಲ್ವರು ಬಲಿಯಾದಂತೆ ಆಗಿದೆ. https://kannadanewsnow.com/kannada/aicc-has-put-a-caste-census-cross-instead-of-a-headstone-in-the-stampede-tragedy-dishonest-narayanaswamy/ https://kannadanewsnow.com/kannada/rt-pcr-test-made-mandatory-for-ministers-before-meeting-pm-modi-amid-covid-19-surge-report/

Read More

ಬೆಂಗಳೂರು: ಆರ್‍ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು 11 ಸಾವಿಗೆ ಸಂಬಂಧಿಸಿ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಿಂದ (ಎಐಸಿಸಿ) ಸಿಎಂ, ಡಿಸಿಎಂ ತಲೆದಂಡದ ನಿರೀಕ್ಷೆಯಲ್ಲಿದ್ದೆವು. ಅದರ ಬದಲಾಗಿ ಜಾತಿಗಣತಿಯನ್ನು ಅಡ್ಡ ಇಟ್ಟು ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರವು ಆರ್.ಸಿ.ಬಿ ಗೆಲುವಿನ ಪ್ರಯೋಜನ ಪಡೆಯಲು ಪಂದ್ಯಾಟವನ್ನು ಗೆಲ್ಲುವ ಮೊದಲೇ ಸಂಭ್ರಮಾಚರಣೆಗೆ ಅನುಮತಿ ಪಡೆದಿತ್ತು. ಬಳಿಕ ಸಂಭ್ರಮ ಆಚರಿಸಲು ಹೋಗಿ 11 ಜನರ ಸಾವಿಗೆ ಕಾರಣವಾದ ಘಟನೆ ಇಡೀ ದೇಶದಲ್ಲಿ ಸುದ್ದಿಯಾಗಿದೆ ಎಂದು ಗಮನ ಸೆಳೆದರು. ನೂರಾರು ಜನರು ಗಾಯಗೊಂಡ ಈ ದುರ್ಘಟನೆಯ ಬಗ್ಗೆ ವಿರೋಧ ಪಕ್ಷ ಬಿಜೆಪಿ, ದುರಂತವನ್ನು ಎಳೆ ಎಳೆಯಾಗಿ ಬಿಡಿಸಿ ಖಂಡಿಸಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿಯವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆಸಿಕೊಂಡಿದ್ದರು. ಇವರು…

Read More

ಬೆಂಗಳೂರು: ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದವು. ನವೆಂಬರ್ 18, 2020ರಲ್ಲಿ ವಿಜಯನಗರ ಜಿಲ್ಲೆಯನ್ನು ಹೊಸದಾಗಿ ಮಾಡಿದ ಕಾರಣ ಸದ್ಯ 32 ಜಿಲ್ಲೆಗಳಿದ್ದಾವೆ. ಇದರ ನಡುವೆ ಕರ್ನಾಟಕದಲ್ಲಿ ಹೊಸ ಜಿಲ್ಲೆ ಉದಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸುಳಿವು ನೀಡಿದ್ದಾರೆ. ಅದು ಎಲ್ಲಿ ಎನ್ನುವ ಬಗ್ಗೆ ಮುಂದೆ ಓದಿ. ಇಂದು ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದರು. ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವುದು ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 19 ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ…

Read More

ಗೌರಿಬಿದನೂರು : ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ…

Read More