Author: kannadanewsnow09

ಶಿವಮೊಗ್ಗ: ಜಿಲ್ಲೆಯಲ್ಲಿ ದಿಢೀರ್ ಸುರಿದಂತ ಗುಡುಗು ಸಹಿತ ಭಾರೀ ಮಳೆಯ ಜೊತೆಗೆ ಸಿಡಿಲು ಬಡಿದು 41 ಮೇಕೆಗಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಕುಂಸಿ ಸಮೀಪದ ಹೊಲದಲ್ಲಿ ಮೇಕೆಯನ್ನು ಮೇಯಿಸಲಾಗುತ್ತಿತ್ತು. ಗುಡುಗು ಸಹಿತ ಮಳೆ ಆರಂಭಗೊಂಡ ಹಿನ್ನಲೆಯಲ್ಲಿ ಬಾಳೆಕೊಪ್ಪ ಗ್ರಾಮದಿಂದ ಮೂರು ಕಿಲೋಮೀಟರ್ ದೂರದಲ್ಲಿದ್ದಂತ ಕರಿಬಸಜ್ಜಯ್ಯ ಸ್ಸಾವಮಿ ದೇವಾಲಯದ ಬಳಿಯಲ್ಲಿ ಮೇಕೆಗಳನ್ನು ಮರದಡಿ ನಿಲ್ಲಿಸಿಕೊಂಡು ಹುಚ್ಚಪ್ಪ ಎಂಬುವರು ನಿಂತಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ, 41 ಮೇಕೆಗಳು ಸಾವನ್ನಪ್ಪಿದ್ದರೇ, ಮೇಕೆ ಕಾಯುತ್ತಿದ್ದಂತ ಹುಚ್ಚಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಂದಹಾಗೇ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಧಿಕಾರಿಗಳು ಪರಿಶೀಲನೆ ನಡೆಸಿದರು. 15 ಮೇಕೆಗಳು ಒಂದರಿಂದ ಮೂರು ವರ್ಷದವುಗಳಾಗಿದ್ದರೇ, ಉಳಿದವು ಮೂರರಿಂದ ಆರು ವರ್ಷದ್ದವು. 21 ಮೇಕೆಗಳು ಗರ್ಭಧರಿಸಿದ್ದವು. ಇವೆಲ್ಲವೂ ಸಾವನ್ನಪ್ಪಿದ್ದಾರೆ. ಇವುಗಳ ಜೊತೆಗೆ ಎರಡು ನಾಯಿಗಳು ಸಹ ಸಾವನ್ನಪ್ಪಿದ್ದಾವೆ ಎಂಬ ಮಾಹಿತಿ ನೀಡಿದ್ದಾರೆ. https://kannadanewsnow.com/kannada/in-a-heart-rending-incident-in-the-state-a-child-died-in-a-government-hospital-due-to-lack-of-medicines/ https://kannadanewsnow.com/kannada/hubballi-girls-murder-case-hc-orders-post-mortem-of-ritesh-who-was-killed-in-an-encounter/

Read More

ಬೆಂಗಳೂರು: ಏಪ್ರಿಲ್ 13 ರಂದು ಹುಬ್ಬಳ್ಳಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರಿಂದ ಗುಂಡು ಹಾರಿಸಲ್ಪಟ್ಟ ಬಿಹಾರದ ವಲಸೆ ಕಾರ್ಮಿಕನ ಮರಣೋತ್ತರ ಪರೀಕ್ಷೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಕೊಲೆ ಮಾಡಿದ ಆರೋಪ ರಿತೇಶ್ ಕುಮಾರ್ ಮೇಲಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಕರ್ನಾಟಕದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದೆ. ಪೊಲೀಸ್ ಕ್ರಮದಿಂದ ಉಂಟಾಗುವ ಸಾವುಗಳ ಕುರಿತು ಸುಪ್ರೀಂ ಕೋರ್ಟ್‌ನ 2014 ರ ಮಾರ್ಗಸೂಚಿಗಳನ್ನು ಪಾಲಿಸುವ ಅಗತ್ಯವನ್ನು ನ್ಯಾಯಾಲಯ ಒತ್ತಿ ಹೇಳಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಪೀಠ ಆದೇಶಿಸಿದೆ. ಮರಣೋತ್ತರ ಪರೀಕ್ಷೆ ಉದ್ದಕ್ಕೂ ವೀಡಿಯೊಗ್ರಫಿ ಮಾಡಬೇಕು ಮತ್ತು ಮುಂದಿನ ತನಿಖೆಗಳಲ್ಲಿ…

Read More

ಬೆಂಗಳೂರು: ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ. ಈ ಸಭೆಯ ಮುಖ್ಯಾಂಶಗಳು ಈ ಕೆಳಗಿವೆ ಓದಿ. * ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ. * ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು. * ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ. * ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ…

Read More

ಹುಬ್ಬಳ್ಳಿ: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ ಎನ್ನುವಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಯಿಂದ ಎರಡೂವರೆ ವರ್ಷದ ಮಗುವೊಂದು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಎರಡೂವರೆ ವರ್ಷದ ಮಗುವಿನ ಪೋಷಕರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ, ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಕಿಮ್ಸ್ ಆಸ್ಪತ್ರೆಗೆ ಎರಡೂವರೆ ವರ್ಷದ ಮಗು ಸಾವನ್ನಪ್ಪಿದೆ. ಇದಕ್ಕೆ ಔಷಧ ಕೊರತೆಯೇ ಕಾರಣ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಪಿಟ್ಸ್ ಹಿನ್ನಲೆಯಲ್ಲಿ 16 ದಿನಗಳಿಂದ ಬಶೀರ್ ಅಹ್ಮದ್ ಬಳ್ಳಾರಿ ಹಾಗೂ ನಿಕ್ಕತ್ ಬಳ್ಳಾರಿ ದಂಪತಿಯ ಎರಡೂವರೆ ವರ್ಷದ ಮಗುವನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ನಿನ್ನೆ ಬೆಳಗ್ಗೆ ಮಗು ಆರೋಗ್ಯದಲ್ಲಿ ಚೇತರಿಕೆ ಆಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದರು. ಆದರೇ ರಾತ್ರಿ 9 ಗಂಟೆಗೆ ಮಗು ಮೃತಪಟ್ಟಿದೆ ಎಂಬುದಾಗಿ ಮಾಹಿತಿ ನೀಡಿದರು ಅಂತ ಪೋಷಕರು ಹೇಳಿದ್ದಾರೆ. ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಔಷಧಿಗಾಗಿ ಪರದಾಟ ಮಾಡಿದ್ದೇವೆ.…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಜೊತೆಗೆ ಲಾರಿ ಮಾಲೀಕರ ಸಂಘ ನಡೆಸಿದಂತ ಸಭೆ ವಿಫಲವಾಗಿದೆ. ಲಾರೀ ಮಾಲೀಕರ ಬೇಡಿಕೆ ಈಡೇರಿಸೋ ಸಂಬಂಧ ನಡೆದಂತ ಸಭೆಯಲ್ಲಿ ಒಮ್ಮತದ ನಿರ್ಧಾರ ವ್ಯಕ್ತವಾಗಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ಲಾರಿ ಮುಷ್ಕರದಿಂದ ಹಿಂದೆ ಸರಿಯಲ್ಲ. ನಾಳೆಯಿಂದ ಅನಿರ್ದಿಷ್ಟಾವಧಿವರೆಗೆ ಉಗ್ರ ಹೋರಾಟ ಮಾಡುವುದಾಗಿ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಜೊತೆಗಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ. ನಾವು ತೀರ್ಮಾನ ಮಾಡಿಯಾಗಿದೆ ಎಂದರು. ಸಿಎಂ ಮುಷ್ಕರ ಹಿಂಪಡೆಯಲು ಹೇಳಿದ್ರು ಆದ್ರೇ, ಆಗಲ್ಲ. ನಾಳೆಯಿಂದ ಅನಿರ್ದಿಷ್ಟಾವಧಿ ಉಗ್ರ ಹೋರಾಟ ಮಾಡುತ್ತೇವೆ ಎಂಬುದಾಗಿ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ಆಟೋ, ರಿಕ್ಷಾದವರಂತೆ ನಮಗೂ ಬಾಡಿಗೆ ಫಿಕ್ಸ್ ಮಾಡಿ. ಲಾರಿ ಮಾಲೀಕರಿಗೂ ಬಾಡಿಗೆ ದರ ಫಿಕ್ಸ್ ಮಾಡಬೇಕು. ಡೀಸೆಲ್ ದರ ಎಷ್ಟಾದರೂ ಏರಿಸಿ, ರೇಟ್ ಫಿಕ್ಸ್ ಮಾಡಿ. ಸಿಎಂ ಸಿದ್ಧರಾಮಯ್ಯನವರಿಗೆ ಡೈರೆಕ್ಟಾಗಿಯೇ ಹೇಳಿದ್ದೇವ ಎಂದರು. https://kannadanewsnow.com/kannada/cm-siddaramaiahs-meeting-with-lorry-owners-fails-strike-continues/ https://kannadanewsnow.com/kannada/do-you-know-why-upi-shuts-down-for-a-few-hours-on-weekends-heres-the-reason/

Read More

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ…

Read More

ನವದೆಹಲಿ: ಏಪ್ರಿಲ್ 12 ರ UPI ಸ್ಥಗಿತ ವರದಿಗೆ ಭಾರತೀಯ ರಾಷ್ಟ್ರೀಯ ಪಾವತಿ ನಿಗಮದ ಮೂಲ ಕಾರಣ ವಿಶ್ಲೇಷಣೆಯು ವ್ಯಾಪಾರಿಗಳು ಮತ್ತು ಬ್ಯಾಂಕುಗಳಿಂದ ವಹಿವಾಟು ಯಶಸ್ಸಿನ ವಿನಂತಿಗಳ ಭಾರೀ ಹೊರೆಯು ಅನುಮತಿಸಲಾದಕ್ಕಿಂತ ಹೆಚ್ಚಿನ ಹೊರೆ ವ್ಯವಸ್ಥೆಯನ್ನು ಹೊಡೆದಿದೆ ಎಂದು ಹೇಳಿದೆ. ಇದರಿಂದಾಗಿ ವೇದಿಕೆಯು ಸ್ಥಗಿತಗೊಳ್ಳಬೇಕಾಯಿತು. NPCI ಯುಪಿಐ ಘಟಕದ ಪಾಲುದಾರರಿಗೆ ಕಳುಹಿಸಿರುವ ವರದಿಯನ್ನು ಮನಿ ಕಂಟ್ರೋಲ್ ಪ್ರವೇಶಿಸಿದೆ. ದೇಶದ ಅತ್ಯಂತ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ UPI ಅನ್ನು NPCI ನಡೆಸುತ್ತದೆ. ಈ ಸಮಸ್ಯೆಯು ‘ಚೆಕ್ ವಹಿವಾಟು’ AΡΙ ನ ಪ್ರವಾಹದಿಂದ ಉಂಟಾಗಿದೆ ಎಂದು ಗುರುತಿಸಲಾಗಿದೆ. ಇದಲ್ಲದೆ, ಕೆಲವು PSP ಬ್ಯಾಂಕ್‌ಗಳು ಹಳೆಯ ವಹಿವಾಟುಗಳಿಗೂ ಸಹ ‘ಚೆಕ್ ವಹಿವಾಟು’ಗಳಿಗೆ ವಿನಂತಿಗಳನ್ನು ಹಲವು ಬಾರಿ ಕಳುಹಿಸುತ್ತಿವೆ ಎಂದು ಗಮನಿಸಲಾಗಿದೆ ಎಂದು NPCI ವರದಿ ತಿಳಿಸಿದೆ. ಕಳೆದ ಮೂರು ವಾರಗಳಲ್ಲಿ UPI ನಾಲ್ಕು ಸ್ಥಗಿತಗಳನ್ನು ಎದುರಿಸಿತು. ಇದು ಲಕ್ಷಾಂತರ ಜನರಿಗೆ ದೊಡ್ಡ ಅನಾನುಕೂಲತೆಯನ್ನುಂಟುಮಾಡಿತು. ಗ್ರಾಹಕರ ಫಲಾನುಭವಿ ಬ್ಯಾಂಕಿನಿಂದ ಪ್ರತಿಕ್ರಿಯೆ ಸಿಗದಿದ್ದಾಗ ಬ್ಯಾಂಕುಗಳು ವಹಿವಾಟು ಯಶಸ್ವಿಯಾಗಿದೆಯೇ…

Read More

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗಿನ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆ ವಿಫಲವಾಗಿತ್ತು. ಆ ಬಳಿಕ ಎರಡನೇ ಸುತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಭೆ ನಡೆಸಲಾಗಿತ್ತು. ಆದರೇ ಸಿಎಂ ಸಿದ್ಧರಾಮಯ್ಯ ಜೊತೆಗಿನ ಎರಡನೇ ಸಂಧಾನ ಸಭೆಯೂ ವಿಫಲವಾಗಿದ್ದು, ರಾಜ್ಯದಲ್ಲಿ ಲಾರಿ ಮುಷ್ಕರ ಮುಂದುವರೆಯಲಿದೆ. ಮುಖ್ಯಮಂತ್ರಿ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: • ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದರು. • ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. • ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14…

Read More

ನವದೆಹಲಿ: ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಅವರನ್ನು ಮಂಗಳವಾರ ಭಾರತೀಯ ವೇಟ್‌ಲಿಫ್ಟಿಂಗ್ ಫೆಡರೇಶನ್‌ನ ಅಥ್ಲೀಟ್‌ಗಳ ಆಯೋಗದ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ. 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಚಾನು, ಈ ಬೆಳವಣಿಗೆಯನ್ನು ಸಹ ವೇಟ್‌ಲಿಫ್ಟರ್‌ಗಳ ಧ್ವನಿಯನ್ನು ಎತ್ತಿಹಿಡಿಯುವ ಅವಕಾಶ ಎಂದು ವ್ಯಾಖ್ಯಾನಿಸಿದ್ದಾರೆ. ಫೆಡರೇಶನ್ನ ಅಥ್ಲೀಟ್ಗಳ ಆಯೋಗದ ಅಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ ಭಾರತೀಯ ವೇಟ್ಲಿಫ್ಟಿಂಗ್ ಫೆಡರೇಶನ್ಗೆ ನನ್ನ ಅಪಾರ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಸಹ ವೇಟ್ ಲಿಫ್ಟರ್ ಗಳ ಧ್ವನಿಯನ್ನು ಪ್ರತಿನಿಧಿಸುವ ಮತ್ತು ಎತ್ತಿಹಿಡಿಯುವ ಅವಕಾಶವು ನನಗೆ ಬಹಳ ಹೆಮ್ಮೆಯ ವಿಷಯವಾಗಿದೆ ಎಂದು ಟೋಕಿಯೊ ಪದಕ ವಿಜೇತೆ ಮೀರಾಬಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನನ್ನ ಪಾತ್ರದೊಂದಿಗೆ ಬರುವ ಜವಾಬ್ದಾರಿಗಳನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಬಾಹ್ಯ ಅಂಶಗಳಿಂದ ವಿಚಲಿತರಾಗದೆ ನಾವು ಕ್ರೀಡೆಯತ್ತ ಗಮನ ಹರಿಸುವುದನ್ನು ಮುಂದುವರಿಸಬಹುದು ಎಂದು ಖಚಿತಪಡಿಸಿಕೊಳ್ಳಲು ಕ್ರೀಡಾಪಟುಗಳ ಧ್ವನಿ ಮತ್ತು ದೃಷ್ಟಿಕೋನಗಳನ್ನು ಎಲ್ಲಾ ಪ್ರಮುಖ ಚಾನೆಲ್ಗಳಲ್ಲಿ ಹರಡುವ ನಿಟ್ಟಿನಲ್ಲಿ ನಾನು ಕೆಲಸ…

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು: • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಯಾವತ್ತೂ ದುಡಿಯುವ ವರ್ಗದ ಪರವಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. • ಹಿಂದಿನ ಸರ್ಕಾರ ಸುಮಾರು 40 ಸಾವಿರ ಕೋಟಿ ರೂ. ಬಾಕಿ ಬಿಲ್ಲುಗಳನ್ನು ಉಳಿಸಿ ಹೋಗಿದೆ. ಇದು ಸರ್ಕಾರದ ಮೇಲೆ ಆರ್ಥಿಕ ಹೊರೆ ಉಂಟು ಮಾಡಿದೆ. ಸರ್ಕಾರದ ಇತಿಮಿತಿಯ ಒಳಗಾಗಿ ಬೇಡಿಕೆಗಳನ್ನು ಪರಿಶೀಲಿಸಲಾಗುವುದು. • ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಸೇರಿದಂತೆ ಎಲ್ಲಾ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಬೇಡಿಕೆಗಳ ಈಡೇರಿಕೆ ಕುರಿತಾಗಿ ಇನ್ನೊಮ್ಮೆ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು ಎಂದರು. • ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸಂಸ್ಥೆಗೆ ರೂ. 4ಸಾವಿರ ಕೋಟಿಯಷ್ಟು ಮೊತ್ತವನ್ನು ಹಿಂದಿನ…

Read More