Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾಗಿದ್ದಂತ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೇಳಿದೆ. ಇದಕ್ಕಾಗಿ ನಾಳೆ ದೆಹಲಿಗೆ ಬುಲಾವ್ ಕೂಡ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಹೀಗಾಗಿ ನಾಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವರೊಂದಿಗೆ ಚರ್ಚೆ ನಡೆಸಲಿದ್ದು, ಕಾಲ್ತುಳಿತ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ. https://kannadanewsnow.com/kannada/explosion-reported-aboard-singapore-flagged-container-ship-off-kerala-coast/
ಕೊಚ್ಚಿ: ಸೋಮವಾರ ಬೆಳಿಗ್ಗೆ ಕೇರಳ ಕರಾವಳಿಯಲ್ಲಿ ಸಿಂಗಾಪುರ ಧ್ವಜ ಹೊತ್ತ ಕಂಟೇನರ್ ಹಡಗಿನ ಎಂವಿ ವಾನ್ ಹೈ 503 ನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಇದು ಭಾರತೀಯ ನೌಕಾಪಡೆಯಿಂದ ತ್ವರಿತ ಪ್ರತಿಕ್ರಿಯೆಗೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬೆಳಿಗ್ಗೆ 10:30 ರ ಸುಮಾರಿಗೆ ಸಂಭವಿಸಿದ್ದು, ಮುಂಬೈನಲ್ಲಿರುವ ಸಾಗರ ಕಾರ್ಯಾಚರಣೆ ಕೇಂದ್ರ (ಎಂಒಸಿ) ಮೊದಲು ಕೊಚ್ಚಿಯ ತಮ್ಮ ಸಹವರ್ತಿಗಳಿಗೆ ಮಾಹಿತಿಯನ್ನು ರವಾನಿಸಿತು. ಹಡಗು ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದಾಗ ಅಂಡರ್ ಡೆಕ್ ಸ್ಫೋಟ ಸಂಭವಿಸಿದೆ. ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟಿತ್ತು ಮತ್ತು ಜೂನ್ 10 ರೊಳಗೆ ಮುಂಬೈ ತಲುಪಬೇಕಿತ್ತು. https://twitter.com/ANI/status/1931987319705178270 ಭಾರತೀಯ ನೌಕಾಪಡೆ ಹೇಳಿದ್ದೇನು? ಅಧಿಕಾರಿಗಳ ಪ್ರಕಾರ, MV ವಾನ್ ಹೈ 503 ಸಿಂಗಾಪುರ ಧ್ವಜವನ್ನು ಹಾರಿಸುವ 270 ಮೀಟರ್ ಉದ್ದದ ಕಂಟೇನರ್ ಹಡಗಾಗಿದ್ದು, 12.5 ಮೀಟರ್ ಡ್ರಾಫ್ಟ್ ಹೊಂದಿದೆ. ಎಚ್ಚರಿಕೆಯ ನಂತರ, ಭಾರತೀಯ ನೌಕಾಪಡೆಯು ಕೊಚ್ಚಿಯಲ್ಲಿ ಡಾಕ್ ಮಾಡಲು ನಿಗದಿಯಾಗಿದ್ದ INS ಸೂರತ್ ಅನ್ನು ತಕ್ಷಣದ…
ತಿಂಗಳ ಕೊನೆಯಲ್ಲಿ ಬಹಳಷ್ಟು ಜನರ ಕೈಯಲ್ಲಿ ನಗದು ಇರುವುದಿಲ್ಲ. ಮುಂದಿನ ತಿಂಗಳು ಸಂಬಳ ಬಂದರೆ ಮಾತ್ರ ಹಣ ಬರುವ ಪರಿಸ್ಥಿತಿ ಇರುತ್ತದೆ. ಅವರು ಬರಿಗೈಯಲ್ಲಿ ಇರುತ್ತಾರೆ ಮತ್ತು ಖರ್ಚಿಗೆ 500 ರೂಪಾಯಿ ಬಂದರೂ ಪರವಾಗಿಲ್ಲ. ಕುಟುಂಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸುವ ಪರಿಸ್ಥಿತಿ ಇದೆ. ಅಂದರೆ ಕೆಲವರಿಗೆ ದಿನನಿತ್ಯದ ಜೀವನಕ್ಕೆ ಬೇಕಾಗುವ ಹಾಲು, ತರಕಾರಿಗಳನ್ನು ಕೊಳ್ಳಲು ಕೂಡ ತಿಂಗಳ ಕೊನೆಯಲ್ಲಿ ಹಣವಿರುವುದಿಲ್ಲ. ಇಂಥವರ ಪರಿಸ್ಥಿತಿ ಬದಲಾಗಬೇಕು. ಕೈಯಿಂದ ಕೈಗೆ ಆದಾಯ ಬರುತ್ತಲೇ ಇರಬೇಕು. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ…
ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗದಂತ ಕಾಲ್ತುಳಿತ ದುರಂತವು ತುಂಬಾ ನೋವು ತಂದಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕ ನುಡಿಯಾಡಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದಂತ ಅವರು, ಆ ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಇದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಮಧ್ಯಾಹ್ನ 3.50 ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45 ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ ಎಂದರು. ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಈ ಪ್ರಕರಣದಲ್ಲಿ ಪೊಲೀಸರನ್ನು ಬಲಿಪಶು ಮಾಡಲಾಗಿದೆ ಎಂದು ಸಮಾಜಿಕ ಜಾಲತಾಣಗಳಲ್ಲಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸ್ ಇಲಾಖೆಯ ಐದು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಗುಪ್ತಚರ ಮುಖ್ಯಸ್ಥರನ್ನು ಹಾಗೂ ಮುಖ್ಯಮಂತ್ರಿಗಳ ರಾಜಕೀಯ…
ಮೈಸೂರು : ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ ಎಂದರು. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮ ಆಯೋಜನೆಗೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡೆಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಪಿಎಆರ್ ನಿಂದ ಷರತ್ತುಬದ್ದ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು…
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 61 ಜನರಿಗೆ ಕೊರೋನಾ ಪಾಸಿಟಿವ್ ಅಂತ ವರದಿಯಿಂದ ದೃಢ ಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 325 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 61 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರುವುದಾಗಿ ತಿಳಿಸಿದೆ. ಇಂದು ಸೋಂಕಿತರಾದಂತ ನಾಲ್ವರು ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 423 ಸಕ್ರೀಯ ಸೋಂಕಿತರು ಇರುವುದಾಗಿ ಹೇಳಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಆತಂಕಕಾರಿ ವೀಡಿಯೋ ವೈರಲ್ ಆಗಿದೆ. ಅದರಲ್ಲಿ ಉತ್ತರಾಖಂಡದಲ್ಲಿ ವ್ಯಕ್ತಿಯೊಬ್ಬ ವಾಗ್ವಾದಕ್ಕೆ ಇಳಿದಂತ ಪತ್ನಿಯನ್ನೇ ಅಪಾರ್ಮೆಂಟಿನ ಕಂಬಿಗಳಿಗೆ ನೇಣು ಹಾಕಿ ಹತ್ಯೆ ಮಾಡಿದ್ದಾನೆ. ಈ ಘಟನೆ ಉತ್ತರಾಖಂಡದಲ್ಲಿ ನಡೆದಿದೆ ಎಂದು ವರದಿಯಾಗಿದ್ದರೂ, ನಿಖರವಾದ ದಿನಾಂಕ ಮತ್ತು ಸ್ಥಳ ತಿಳಿದಿಲ್ಲ. ಉತ್ತರಾಖಂಡದಲ್ಲಿ ನಡೆದಲ್ಲಿ ಪತಿ-ಪತ್ನಿಯ ನಡುವೆ ತೀವ್ರ ವಾಗ್ವಾದದ ಸಂದರ್ಭದಲ್ಲಿ ಪತಿಯೊಬ್ಬರು ತನ್ನ ಪತ್ನಿಯನ್ನು ಕಂಬಿಗೆ ನೇತು ಹಾಕುತ್ತಿರುವುದನ್ನು ಈ ವಿಡಿಯೋ ತೋರಿಸುತ್ತದೆ. ಈ ವೇಳೆ ಪತ್ನಿ ಸಹಾಯಕ್ಕಾಗಿ ಕಿರುಚುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಗಂಡನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಒಬ್ಬ ಬಳಕೆದಾರರು, “ಭಾರತದಲ್ಲಿ ಮಹಿಳೆಯರ ಜೀವನ ಅಗ್ಗವಾಗಿದೆ” ಎಂದು ಹೇಳಿದರೆ, ಎರಡನೇ ಬಳಕೆದಾರರು, “ಪೊಲೀಸರು ನಂತರ ಅವರನ್ನು ಬಂಧಿಸುತ್ತಾರೆ ಎಂದು ಭಾವಿಸುತ್ತೇನೆ” ಎಂದು ಬರೆದಿದ್ದಾರೆ. ಆ ಶಾಕಿಂಗ್ ವೀಡಿಯೋ ಈ ಕೆಳಗಿದೆ ನೋಡಿ… https://twitter.com/gharkekalesh/status/1931210639034265875
ಬೆಂಗಳೂರು: ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂಪಾರಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆದೇಶಿದ್ದಾರೆ. ಬಳ್ಳಾರಿ ಪ್ರಾದೇಶಿಕ ಸಾರಿಗೆ ಇಲಾಖೆ ಯಲ್ಲಿ ಸರ್ಕಾರದ ಖಜಾನೆ ಗೆ ಜಮಾ ಮಾಡಬೇಕಾಗಿದ್ದ ಲಕ್ಷಾಂತರ ಹಣ ಒಂದು ವಾರದಿಂದ ಜಮಾ ಮಾಡಿರುವುದಿಲ್ಲ. ರವಿ ತವರಕೆರೆ ಹಣಕಾಸಿನ ಸೆಕ್ಷನ್ ನಿರ್ವಹಣೆ ಮಾಡುತ್ತಿದ್ದು, ಇವರು ಹಣ ಸಂದಾಯ ಮಾಡಿರಲಿಲ್ಲ. ಈ ಪ್ರಕರಣವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣ ಸಂಬಂಧ ಸಾರಿಗೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂಬ ದೂರಿಗೆ ಸಂಬಂಧಪಟ್ಟಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡಲೇ ಸದರಿ ಸಿಬ್ಬಂದಿಯನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಖಡಕ್ ಸೂಚನೆ ನೀಡಿದ್ದಾರೆ. ಇನ್ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಲು ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಆಯುಕ್ತರಿಗೆ ಎಚ್ಚರಿಸಿದ್ದಾರೆ.
ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ
ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಯಜಮಾನಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ( Gruhalakshmi Scheme ) ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2000 ಹಣವನ್ನು ಪ್ರತಿ ತಿಂಗಳು ನೀಡಲಾಗುತ್ತದೆ. ಇದೀಗ 20ನೇ ಕಂತಿನ ಹಣವನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಈ ಬಗ್ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ 20ನೇ ಕಂತಿನ ಹಣ ಪಾವತಿಯಲ್ಲಿ ತಾಂತ್ರಿಕ ತೊಂದರೆಯಿಂದ ತಡವಾಗಿತ್ತು. ಇಂದು ರಾಜ್ಯದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ಹಣವನ್ನು ಜಮೆ ಮಾಡಲಾಗಿದೆ ಎಂಬುದಾಗಿ ತಿಳಿಸಿದೆ. ನಿಮ್ಮ ಬ್ಯಾಂಕ್ ಖಾತೆಗೆ ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ. ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ ಹಂತ 3: ಆಗ ನಿಮ್ಮ…













