Author: kannadanewsnow09

ಬೆಂಗಳೂರು: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು. ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದರು. https://kannadanewsnow.com/kannada/we-have-lost-india-russia-to-deepest-darkest-china-trump/ https://kannadanewsnow.com/kannada/the-notification-issued-by-the-state-government-for-direct-recruitment-in-various-departments-has-been-cancelled/

Read More

ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಾರಣದಿಂದಾಗಿ ರಾಜ್ಯ ಸರ್ಕಾರದಿಂದ ನೇರ ನೇಮಕಾತಿಗೆ ತಡೆ ನೀಡಲಾಗಿತ್ತು. ಇದೀಗ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಜೊತೆ ಜೊತೆಗೆ ಹಿಂದಿನ ಎಲ್ಲಾ ನೇರ ನೇಮಕಾತಿಗಳನ್ನು ರದ್ದುಗೊಳಿಸಿ, ಹಾಲಿ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ: 04.09.2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ‘ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡಲಾಗಿರುವ ಸೂಚನೆಗಳ ಕಡೆಗೆ ಗಮನಸೆಳೆಯುತ್ತಾ, ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದ್ದಾರೆ.…

Read More

ಅಮೇರಿಕಾ: ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಒಟ್ಟಿಗೆ ನಡೆದುಕೊಂಡು ಹೋಗುತ್ತಿರುವ ಛಾಯಾಚಿತ್ರವನ್ನು ಹಂಚಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕವು “ಚೀನಾಕ್ಕೆ ಭಾರತ ಮತ್ತು ರಷ್ಯಾವನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ. “ನಾವು ಭಾರತ ಮತ್ತು ರಷ್ಯಾವನ್ನು ಅತ್ಯಂತ ಆಳವಾದ, ಅತ್ಯಂತ ಕತ್ತಲೆಯಾದ ಚೀನಾಕ್ಕೆ ಕಳೆದುಕೊಂಡಂತೆ ಕಾಣುತ್ತಿದೆ. ಅವರು ಒಟ್ಟಿಗೆ ದೀರ್ಘ ಮತ್ತು ಸಮೃದ್ಧ ಭವಿಷ್ಯವನ್ನು ಹೊಂದಿರಲಿ!” ಎಂದು ಡೊನಾಲ್ಡ್ ಟ್ರಂಪ್ ತಮ್ಮ ಟ್ರುತ್ ಸೋಶಿಯಲ್ ಖಾತೆಯಲ್ಲಿ ಬರೆದಿದ್ದಾರೆ, ಸಂದೇಶಕ್ಕೆ ತಮ್ಮ ಹೆಸರಿನೊಂದಿಗೆ ಸಹಿ ಹಾಕಿದ್ದಾರೆ. ಚೀನಾ 10 ಸದಸ್ಯ ರಾಷ್ಟ್ರಗಳು ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸೇರಿದಂತೆ 20 ಆಹ್ವಾನಿತ ನಾಯಕರೊಂದಿಗೆ ಆಯೋಜಿಸಿದ್ದ ಎಸ್‌ಸಿಒ ಇತಿಹಾಸದಲ್ಲಿಯೇ ಅತಿ ದೊಡ್ಡ ಶೃಂಗಸಭೆಯಾದ ಎಸ್‌ಸಿಒ ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ವ್ಲಾಡಿಮಿರ್ ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ…

Read More

ಬೆಂಗಳೂರು: ಶೇ.60ರಷ್ಟು ಕಮೀಷನ್ ವೀಡಿಯೋ ವೈರಲ್ ಆಗಿದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿ ಕುಮಾರ್ ವಿರುದ್ಧ ಗರಂ ಆಗಿದ್ದರು. ಅಲ್ಲದೇ ಕೂಡಲೇ ರಾಜೀನಾಮೆ ಸಲ್ಲಿಸುವಂತೆಯೂ ಸೂಚಿಸಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಎಸ್ ರವಿಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ರಾಜೀನಾಮೆ ಪತ್ರವನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ   2024 ರ ಮಾರ್ಚ್ 15 ರಿಂದ ನಾನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಿಗಮದ ಮೂಲಕ ಕಾರ್ಯಗತಗೊಳಿಸಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುದೇ ಅಕ್ರಮಗಳು ನಡೆದಿರುವುದಿಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದ ಅಕ್ರಮಗಳ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಸರಿಯಷ್ಟೆ. ನಿಗಮದಲ್ಲಿ ಹಿಂದಿನಿಂದ ನಡೆದುಕೊಂಡು…

Read More

ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಾರಣದಿಂದಾಗಿ ರಾಜ್ಯ ಸರ್ಕಾರದಿಂದ ನೇರ ನೇಮಕಾತಿಗೆ ತಡೆ ನೀಡಲಾಗಿತ್ತು. ಇದೀಗ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಜೊತೆ ಜೊತೆಗೆ ಹಿಂದಿನ ಎಲ್ಲಾ ನೇರ ನೇಮಕಾತಿಗಳನ್ನು ರದ್ದುಗೊಳಿಸಿ, ಹಾಲಿ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ: 04.09.2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ‘ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡಲಾಗಿರುವ ಸೂಚನೆಗಳ ಕಡೆಗೆ ಗಮನಸೆಳೆಯುತ್ತಾ, ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದ್ದಾರೆ.…

Read More

ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಾರಣದಿಂದಾಗಿ ರಾಜ್ಯ ಸರ್ಕಾರದಿಂದ ನೇರ ನೇಮಕಾತಿಗೆ ತಡೆ ನೀಡಲಾಗಿತ್ತು. ಇದೀಗ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಜೊತೆ ಜೊತೆಗೆ ಹಿಂದಿನ ಎಲ್ಲಾ ನೇರ ನೇಮಕಾತಿಗಳನ್ನು ರದ್ದುಗೊಳಿಸಿ, ಹಾಲಿ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ: 04.09.2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ‘ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡಲಾಗಿರುವ ಸೂಚನೆಗಳ ಕಡೆಗೆ ಗಮನಸೆಳೆಯುತ್ತಾ, ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದ್ದಾರೆ.…

Read More

ಬೆಂಗಳೂರು: “ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ ಎನ್ನುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಇದು ಕರ್ನಾಟಕ ಸರ್ಕಾರದ ತೀರ್ಮಾನ. ಇದರಿಂದ ಬಿಜೆಪಿಗೆ ಆತಂಕವೇಕೆ? ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದೆ. ಬಿಜೆಪಿ ಅವಧಿಯಲ್ಲಿ ಮಾಡಿರುವ ಕಾನೂನು ಇದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ನಾವು ತೀರ್ಮಾನಿಸಿದ್ದೇವೆ. ಈ ತೀರ್ಮಾನದಿಂದ ನಿಮಗೆ ಗಾಬರಿ ಯಾಕೆ? ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಯಾಕೆ ವರ್ತಿಸುತ್ತಿದ್ದೀರಿ. ನಾವು ಲೋಕಸಭೆ ಚುನಾವಣೆಗಳನ್ನು ಪರಿಶೀಲನೆ ಮಾಡಿದ್ದೇವೆ. ಸಹಕಾರಿ ಸಂಘಗಳಿಗೆ ಚುನಾವಣೆ ನಡೆಸುವಂತೆ ಸ್ಥಳೀಯ ಸಂಸ್ಥೆ ಚುನಾವಣೆ ಮಾಡುತ್ತಿದ್ದೇವೆ. ಕೇಂದ್ರ ಚುನಾವಣಾ ಆಯೋಗ ಅವರ ತೀರ್ಮಾನದಂತೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ…

Read More

ಬೆಂಗಳೂರು : “ಇಡೀ ಪ್ರಪಂಚ‌ ಭಾರತವನ್ನು ಕರ್ನಾಟಕ ಹಾಗೂ ಬೆಂಗಳೂರಿನ‌ ಮೂಲಕ ನೋಡುತ್ತಿದೆ. ಇದಕ್ಕೆ ಶಿಕ್ಷಕರೇ ಮೂಲ ಕಾರಣ. ಶಿಕ್ಷಣದಿಂದಲೇ ಪ್ರಗತಿ ಹೀಗಾಗಿ ನಮ್ಮ ಪ್ರಗತಿಗೆ ಶಿಕ್ಷಕರ‌ ಪಾಲು ಹೆಚ್ಚಿದೆ” ಎಂದು ಡಿಸಿಎಂ‌‌ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಶಿವಕುಮಾರ್ ಅವರು ಮಾತನಾಡಿದರು. “ನಮ್ಮ ಹಿರಿಯರು ಶಿಕ್ಷಣದ ಮೂಲಕ ನಮಗೆ ಕೊಟ್ಟಿರುವ ಕೊಡುಗೆ ಮಹತ್ವದ್ದಾಗಿದೆ. ಸಿ.ವಿ ರಾಮನ್, ಸರ್ವಪಲ್ಲಿ ರಾಧಾಕೃಷ್ಣನ್ ಅವರಂತಹ ಶ್ರೇಷ್ಠ ವ್ಯಕ್ತಿಗಳು ಕರ್ನಾಟಕದ ನೆಲದಲ್ಲಿ ಬೋಧನೆ ಮಾಡಿದ್ದಾರೆ. ಕರ್ನಾಟಕವು ಅತ್ಯಂತ ಹೆಚ್ಚು ಎಂಜಿನಿಯರ್, ವೈದ್ಯರು, ನರ್ಸ್ ಗಳನ್ನು ದೇಶಕ್ಕೆ ಕೊಡುಗೆ ನೀಡುತ್ತಿದೆ. ಜವಾಹರ್ ಲಾಲ್ ನೆಹರೂ ಅವರ ಕಾಲದಲ್ಲೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ದೊರೆಯಿತು” ಎಂದರು. ಸಿಎಸ್ ಅರ್ ಅನುದಾನದಲ್ಲಿ ಶಾಲೆಗಳ ನಿರ್ಮಾಣಕ್ಕೆ ಹೊಸ ತೀರ್ಮಾನ “ಮುಂದಿನ ಸಚಿವ ಸಂಪುಟದಲ್ಲಿ ಸಿಎಸ್‌ ಆರ್ ಅನುದಾನದಿಂದ ಶಾಲೆಗಳ ನಿರ್ಮಾಣದ ಬಗ್ಗೆ ಮಹತ್ವದ ತೀರ್ಮಾನ ಮಾಡಲಾಗುವುದು. ಯಾರು…

Read More

ಮಂಡ್ಯ : ನನಗೆ ಇಬ್ಬಿಬ್ಬರು ಮೂರು ಮೂರು ಜನ ಹೆಂಡ್ತಿರಿಲ್ಲ. ನಾನು ಯಾರ ಜೊತೆನೂ ಸಂಬಂಧ ಇಟ್ಟುಕೊಂಡು ಹೈಟೆಕ್ 5 ಸ್ಟಾರ್ ಹೋಟೆಲ್ ನಲ್ಲಿ ಕುಳಿತುಕೊಂಡಿಲ್ಲ. ನಾನು ಕ್ಷೇತ್ರದಲ್ಲೇ ಇದ್ದಿನಿ ಪ್ರತಿನಿತ್ಯ ಜನ ಸೇವೆ ಮಾಡುತ್ತಾ ಇದ್ದಿನಿ. ನಾನೇಲ್ಲೂ ಓಡಿ ಹೋಗಿಲ್ಲ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಪರೋಕ್ಷವಾಗಿ ಕಿಡಿಕಾರಿದರು. ಚಿತ್ರದುರ್ಗದ ಶಾಸಕ ವೀರೇಂದ್ರ (ಪಪ್ಪಿ) ಅವರ ಮನೆ, ಕಛೇರಿ ಮೇಲೆ ಕೆಲ ದಿನಗಳ ಹಿಂದೆ ಇಡಿ ದಾಳಿ ಮಾಡಿ ಸಾವಿರಾರು ಕೋಟಿ ಆಸ್ತಿ ಪಾಸ್ತಿ ಪತ್ತೆ ಮಾಡಿ ಪಪ್ಪಿ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ವೀರೇಂದ್ರ ಪಪ್ಪಿ ಅವರ ಮೇಲೆ ಇಡಿ ದಾಳಿ ನಡೆದಾಗಿನಿಂದ ಉದಯ್ ಕ್ಷೇತ್ರದಲ್ಲಿ ಕಾಣೆಯಾಗಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳು ಸೋಶೀಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಮದ್ದೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಉದಯ್,…

Read More

ಮಂಡ್ಯ: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ನಡೆದಿದೆ. ಎಡಮುರಿಗೆ ತೆರಳಿದ್ದಂತ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಕಾವೇರಿ ನದಿಯ ಪ್ರವಾಸಿ ತಾಣವಾಗಿರುವ ಎಡಮುರಿ ವಾಟರ್ ಪಾಲ್ಸ್. ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ಮೃತ ದುರ್ದೈವಿಗಳಾಗಿದ್ದಾರೆ. ಮೃತ ವಿದ್ಯಾರ್ಥಿಗಳ್ನು ಶ್ಯಾಮ್(20) ವೆಂಕಟೇಶ್ (20) ಎಂದು ಗುರುತಿಸಲಾಗಿದೆ. ಕಾಲೇಜಿಗೆ ರಜೆ ಇದ್ದ ಕಾರಣಕ್ಕೆ ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ಬಂದು ದುರ್ಘಟನೆ ನಡೆದಿದೆ. ಈ ವಿಷಯ ತಿಳಿದು ಸ್ಥಳದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃಹದೇಹಗಳು ಹೊರ ತೆಗೆದಿದ್ದಾರೆ. ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/on-the-backdrop-of-the-lunar-eclipse-on-7th-the-gavigoragada-temple-in-bangalore-will-be-closed-at-11-am/ https://kannadanewsnow.com/kannada/ravikumar-resigns-from-the-post-of-president-of-the-karnataka-bovi-development-corporation/

Read More