Author: kannadanewsnow09

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಸರ್ಜರಿಯ ಬಗ್ಗೆ ಭಾರೀ ಸುದ್ದಿಗಳೇ ಹರಿದಾಡುತ್ತಿವೆ. ಇದರ ನಡುವೆ ಸಂಕ್ರಾಂತಿಯ ಬಳಿಕ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನಗಳು ಬದಲಾವಣೆಯ ನಿರೀಕ್ಷೆಯಿದೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇಂದು ಸಿಗಂಧೂರಿನಲ್ಲಿ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಚಿವ ನಾಗೇಂದ್ರ ಸೇರಿದಂತೆ ಎರಡು ಮೂರು ಸಚಿವರ ಸ್ಥಾನಗಳು ಬದಲಾವಣೆಯಾಗುವ ಸಾಧ್ಯತೆ ಇದೆ ಅಂತ ಹೇಳಿದರು. 20 ತಿಂಗಳಿಗೆ ಸಚಿವ ಸ್ಥಾನ ಬದಲಾವಣೆ ಆಗಬೇಕು ಅಂತ ನಾನು ಸಹ ಅಭಿಪ್ರಾಯ ಪಟ್ಟಿದ್ದೆ. ಅದು ಸಂಕ್ರಾಂತಿಯ ಬಳಿಕ ಸಾಧ್ಯವಾಗಬಹುದು. ಆದರೇ ನಾವೆಲ್ಲರೂ ಕಾಂಗ್ರೆಸ್ ಹೈಕಮಾಂಡ್ ಸೂಚನೆಯನ್ನು ಪಾಲಿಸುವುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/class-12-student-commits-suicide-by-jumping-off-hostel-floor/ https://kannadanewsnow.com/kannada/is-swarna-prashana-helpful-for-the-sound-health-of-children-heres-the-complete-information/

Read More

ನವದೆಹಲಿ: ಇತ್ತೀಚೆಗೆ ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಡಿಸೆಂಬರ್ 2024 ಜನವರಿ 15 ರ ಪರೀಕ್ಷೆಯನ್ನು ಮುಂದೂಡಿದ್ದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಈಗ ಜನವರಿ 21 ಮತ್ತು 27, 2025 ರಂದು ನಡೆಯಲಿವೆ. ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಎನ್ಟಿಎ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕೆಳಗಿನ ದಿನಾಂಕ ಹಾಳೆಯನ್ನು ಪರಿಶೀಲಿಸಿ: ಪೊಂಗಲ್ ಮತ್ತು ಮಕರ ಸಂಕ್ರಾಂತಿ ಹಬ್ಬದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. “ಆಕಾಂಕ್ಷಿಗಳ ಹಿತದೃಷ್ಟಿಯಿಂದ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) 2025 ರ ಜನವರಿ 15 ರಂದು ನಿಗದಿಯಾಗಿದ್ದ ಯುಜಿಸಿ-ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು” ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜನವರಿ 16 ರಂದು ನಡೆಯಬೇಕಿದ್ದ ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ ನಡೆಯಲಿವೆ. ಯುಜಿಸಿ-ನೆಟ್ 2024 ಅನ್ನು ಒಎಂಆರ್ (ಪೆನ್ ಮತ್ತು ಪೇಪರ್) ಸ್ವರೂಪವನ್ನು ಬಳಸಿಕೊಂಡು…

Read More

ಶಬರಿಮಲೆ: ಮಕರ ಸಂಕ್ರಾಂತಿಯ ದಿನದಂದು ಪ್ರತಿ ವರ್ಷದಂತೆ ಈ ವರ್ಷವೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನವಾಯಿತು. ಜ್ಯೋತಿಯನ್ನು ಕಂಡಂತ ಅಯ್ಯಪ್ಪ ಭಕ್ತಗಣವು ಭಾವ ಪರವಶತೆಯಲ್ಲಿ ಮುಳುಗಿದರು. ಶಬರಿ ಮಲೆ ಬೆಟ್ಟದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷ ನಡೆಯುವ ವಿಶೇಷ ಪೂಜೆಗೆ ಶಬರಿಮಲೆ ಮಕರವಿಳಕ್ಕು ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಮಕರ ಸಂಕ್ರಮಣದ ಕಾಲದಲ್ಲಿಯೇ ಶಬರಿಮಲೆ ಮಕರ ವಿಳಕ್ಕು ಪೂಜೆಗಳು ನಡೆಯುವುದರಿಂದ ಇದರಿಂದ ಮಕರ ಜ್ಯೋತಿ ಎಂಬ ಹೆಸರಿನಿಂದಲೂ ಗುರುತಿಸಲಾಗುತ್ತದೆ. ಮಕರ ಜ್ಯೋತಿಯ ಐತಿಹಾಸಿಕ ಹಿನ್ನಲೆ ಶಬರಿಮಲೆಯ ಪ್ರಮುಖ ಕಾರ್ಯಕ್ರಮವೆಂದರೆ ಮಕರ ಜ್ಯೋತಿ ದರ್ಶನವಾಗಿದೆ. ಜ.14ರ ಇಂದು ಮಕರ ಜ್ಯೋತಿ ದರ್ಶನವಾಗಿದೆ. ತಿರುವಾಭರಣಂ ಅಥವಾ ಭಗವಂತನ ಪವಿತ್ರ ಆಭರಣಗಳು (ಪಂದಳಂ ರಾಜನು ಪ್ರಸ್ತುತಪಡಿಸಿದ) ಮೂರು ಪೆಟ್ಟಿಗೆಗಳಲ್ಲಿ ಶಬರಿಮಲೆಗೆ ಆಗಮಿಸುತ್ತವೆ. ಆಭರಣ ಪೆಟ್ಟಿಗೆಗಳ ಆಗಮನದ ನಂತರ ಇಡೀ ಪರ್ವತವು ಈ ಕಾರ್ಯಕ್ರಮವನ್ನು ವೀಕ್ಷಿಸಲು ಅಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು ‘ಶರಣಂ ಅಯ್ಯಪ್ಪ’ ಪಠಣಕ್ಕೆ ಪ್ರತಿಧ್ವನಿಸುತ್ತದೆ. ಇನ್ನೂ ಪಂದಲಂ ರಾಜಮನೆತನದ ಖಾಸಗಿ ಆಸ್ತಿಯಾಗಿರುವ ತಿರುವಾಭರಣಂ ಪೆಟ್ಟಿಗೆಯು ಪಂದಲಂನಿಂದ ಮಕರ…

Read More

ನಾಗ್ಪುರ: 16 ವರ್ಷದ ಬಾಲಕನೊಬ್ಬ ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ. ಎಂಐಡಿಸಿ ಪೊಲೀಸ್ ಠಾಣೆ ವ್ಯಾಪ್ತಿಯ ವನಡೊಂಗ್ರಿ ಪ್ರದೇಶದಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 12ನೇ ತರಗತಿ ವಿದ್ಯಾರ್ಥಿ ರಿಯಾನ್ ಮೊಹಮ್ಮದ್ ರಿಯಾಜ್ ಖಾನ್ ಬೆಳಗ್ಗೆ 11 ಗಂಟೆ ಸುಮಾರಿಗೆ ನಾಲ್ಕು ಅಂತಸ್ತಿನ ಹಾಸ್ಟೆಲ್ ನ ಮಹಡಿಯಿಂದ ಜಿಗಿದಿದ್ದಾನೆ. ಭದ್ರತಾ ಸಿಬ್ಬಂದಿ ಬೀಳುವ ಶಬ್ದವನ್ನು ಕೇಳಿದರು ಮತ್ತು ಹುಡುಗ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದರು ಎಂದು ಅಧಿಕಾರಿ ಹೇಳಿದರು. ಮಹಡಿ ಮೇಲಿನಿಂದ ಹಾರಿ ಬಿದ್ದಂತ ಹುಡುಗನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು. ರಯಾನ್ ಚಂದ್ರಾಪುರ ಜಿಲ್ಲೆಯವನು. ಅವರ ತಂದೆ ದಕ್ಷಿಣ ಆಫ್ರಿಕಾ ಮೂಲದ ಉದ್ಯಮಿ. ಪೊಲೀಸರ ಪ್ರಕಾರ, ಬಾಲಕ 12 ನೇ ತರಗತಿ ಬೋರ್ಡ್ ಪರೀಕ್ಷೆಯ ಬಗ್ಗೆ ಒತ್ತಡಕ್ಕೊಳಗಾಗಿದ್ದನು ಮತ್ತು ಅದಕ್ಕಾಗಿ ಕುಳಿತುಕೊಳ್ಳುವುದಿಲ್ಲ ಎಂದು ತಾಯಿಗೆ ಹೇಳಿದ್ದನು. ಆಕಸ್ಮಿಕ ಸಾವಿನ ಪ್ರಕರಣ…

Read More

ಬೆಂಗಳೂರು: ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಳಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯರಶ್ಮಿಯ ಚಮತ್ಕಾರವೇ ನಡೆಯಬೇಕಿತ್ತು. ಆದರೇ ಮೋಡಕವಿತ ವಾತಾವರಣದ ಹಿನ್ನಲೆಯಲ್ಲಿ ಇತಿಹಾಸದಲ್ಲಿ ಮೂರನೇ ಬಾರಿಗೆ ಎನ್ನುವಂತೆ ಗವಿಗಂಗಾಧರೇಶ್ವರನನ್ನು ಸೂರ್ಯ ರಶ್ಮಿ ಇಂದು ಸ್ಪರ್ಶಿಸಲು ಸಾಧ್ಯವಾಗಲಿಲ್ಲ.  ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಬೇಕಿತ್ತು. ಇದು ಪ್ರತಿವರ್ಷ ಸಂಕ್ರಾಂತಿ ಹಬ್ಬದ ದಿನದಂದೇ ವಿಸ್ಮಯ ಹಾಗೂ ಕೌತುಕ ಘಟನೆ ಕೂಡ ಆಗಿತ್ತು. ಇ ಇಂದು ಸಂಜೆ 5.114 ರಿಂದ 5.17 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಬೇಕಿತ್ತು. ಸುಮಾರು ಮೂರು ನಿಮಿಷಗಳ ಕಾಲ ಸೂರ್ಯನ ಕಿರಣಗಳು ಗಂವಿ ಗಂಗಾಧರೇಶ್ವರ ಮೂರ್ತಿಯನ್ನು ಸ್ಪರ್ಶಿಸುವ ನಿರೀಕ್ಷೆಯಿತ್ತು. ಈ ಸೂರ್ಯ ರಶ್ಮಿಯ ಚಮತ್ಕಾರವನ್ನು ನೆರೆದಿದ್ದಂತ ನೂರಾರು ಭಕ್ತರು ಕಣ್ ತುಂಬಿಕೊಳ್ಳಲು ಕಾತುರದಿಂದ…

Read More

ಬೆಂಗಳೂರು: ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಳಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯರಶ್ಮಿಯ ಚಮತ್ಕಾರವೇ ನಡೆಯಬೇಕಿತ್ತು. ಆದರೇ ಮೋಡಕವಿತ ವಾತಾವರಣದ ಹಿನ್ನಲೆಯಲ್ಲಿ ಇತಿಹಾಸದಲ್ಲಿ ಮೂರನೇ ಬಾರಿಗೆ ಎನ್ನುವಂತೆ ಗವಿಗಂಗಾಧರೇಶ್ವರನನ್ನು ಸೂರ್ಯ ರಶ್ಮಿ ಇಂದು ಸ್ಪರ್ಶಿಸಲು ಸಾಧ್ಯವಾಗಲಿಲ್ಲ.  ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಬೇಕಿತ್ತು. ಇದು ಪ್ರತಿವರ್ಷ ಸಂಕ್ರಾಂತಿ ಹಬ್ಬದ ದಿನದಂದೇ ವಿಸ್ಮಯ ಹಾಗೂ ಕೌತುಕ ಘಟನೆ ಕೂಡ ಆಗಿತ್ತು. ಇ ಇಂದು ಸಂಜೆ 5.114 ರಿಂದ 5.17 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಬೇಕಿತ್ತು. ಸುಮಾರು ಮೂರು ನಿಮಿಷಗಳ ಕಾಲ ಸೂರ್ಯನ ಕಿರಣಗಳು ಗಂವಿ ಗಂಗಾಧರೇಶ್ವರ ಮೂರ್ತಿಯನ್ನು ಸ್ಪರ್ಶಿಸುವ ನಿರೀಕ್ಷೆಯಿತ್ತು. ಈ ಸೂರ್ಯ ರಶ್ಮಿಯ ಚಮತ್ಕಾರವನ್ನು ನೆರೆದಿದ್ದಂತ ನೂರಾರು ಭಕ್ತರು ಕಣ್ ತುಂಬಿಕೊಳ್ಳಲು ಕಾತುರದಿಂದ…

Read More

ಕೊಪ್ಪಳ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಇಂದು ಕೊಪ್ಪಳದಲ್ಲಿ ಲೆವೆಲ್ ಕ್ರಾಸಿಂಗ್ (LC) 66ರ ಬದಲಿಗೆ ಹೊಸದಾಗಿ ನಿರ್ಮಿಸಲಾದ ರಸ್ತೆ ಮೇಲ್ಸೇತುವೆಯನ್ನು (ROB) ಉದ್ಘಾಟಿಸಿದರು. ಈ ಪ್ರಮುಖ ಮೂಲಸೌಕರ್ಯ ಯೋಜನೆಯನ್ನು 2018-19ನೇ ಸಾಲಿನಲ್ಲಿ ಮಂಜೂರಾಗಿದ್ದು, 44.28 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ, ಈ ರೈಲ್ವೆ ಸೇತುವೆಯು ಕುಷ್ಟಗಿ-ಕೊಪ್ಪಳ ಪ್ರದೇಶದ ನಿವಾಸಿಗಳಿಗೆ ಸುಗಮ ಸಂಪರ್ಕವನ್ನು ಹೆಚ್ಚಿಸುತ್ತದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ರೈಲ್ವೆ ಮೇಲ್ಸೇತುವೆ ಉದ್ಘಾಟನೆಯು ಕೊಪ್ಪಳ ಮತ್ತು ಕುಷ್ಟಗಿ ಜನತೆಯ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಹೇಳಿದರು. ಸಂಪರ್ಕ ಮತ್ತು ಮೂಲಸೌಕರ್ಯಗಳನ್ನು ಸುಧಾರಿಸಲು ಭಾರತೀಯ ರೈಲ್ವೆಯ ನಿರಂತರ ಬದ್ಧತೆಯನ್ನು ಅವರು ಒತ್ತಿ ಹೇಳಿದರು. ಸೋಮಣ್ಣ ಅವರು ಗದಗ ಮತ್ತು ವಾಡಿ ನಡುವಿನ ಹೊಸ ರೈಲು ಮಾರ್ಗದ ಬಗ್ಗೆ ಮಾತನಾಡಿ, ಇದು ಪ್ರಸ್ತುತ ಕುಷ್ಟಗಿಯವರೆಗೆ ಕಾರ್ಯಾಪ್ರಗತಿಯಲ್ಲಿದ್ದು ಮತ್ತು ಪರಿಶೀಲನೆಯ ನಂತರ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ ಎಂದರು. ಹೆಚ್ಚುವರಿಯಾಗಿ, ಗಿಣಿಗೇರಾ ಮತ್ತು ರಾಯಚೂರು ನಡುವಿನ ಮಾರ್ಗವು ಸಿಂಧನೂರುವರೆಗೆ ಪೂರ್ಣಗೊಂಡಿದೆ,…

Read More

ನವದೆಹಲಿ: ಯುಪಿಎಸ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ವಿಷಯವನ್ನು ಜನವರಿ 15 ರ ಬುಧವಾರ ಉನ್ನತ ನ್ಯಾಯಾಲಯದ ಮುಂದೆ ಪಟ್ಟಿ ಮಾಡುವ ಸಾಧ್ಯತೆಯಿದೆ. ಖೇಡ್ಕರ್ ತನ್ನ ಗುರುತನ್ನು ನಕಲಿ ಮಾಡುವ ಮೂಲಕ ಅನುಮತಿಸಲಾದ ಮಿತಿಯನ್ನು ಮೀರಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಮೋಸದ ಪ್ರಯತ್ನಗಳನ್ನು ಪಡೆದ ಆರೋಪ ಎದುರಿಸುತ್ತಿದ್ದಾರೆ. ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಡಿಸೆಂಬರ್ನಲ್ಲಿ ನಿರಾಕರಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಹೆಚ್ಚಿನ ಪ್ರಯತ್ನಗಳನ್ನು ಪಡೆಯಲು ಖೇಡ್ಕರ್ ಅವರ ಗುರುತನ್ನು ನಕಲಿ ಮಾಡಿದ ಆರೋಪದ ನಂತರ ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರ ಖೇಡ್ಕರ್ ಅವರನ್ನು ಐಎಎಸ್ನಿಂದ ಬಿಡುಗಡೆ ಮಾಡಿತು. ಖೇಡ್ಕರ್ ಅವರ ವಿರುದ್ಧದ ವಿಚಾರಣೆ ಪೂರ್ಣಗೊಂಡ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಮೀಸಲಾತಿ ಪ್ರಯೋಜನಗಳನ್ನು…

Read More

ಬೆಂಗಳೂರು: ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆ ಹುದ್ದೆ ಖಾಲಿ ಇಲ್ಲ ಎಂದು ನಾನು ಹೇಳಿದ್ದೇನೆ. ಅದು ವಾಸ್ತವ. ಏನಿದೆಯೋ ಅದನ್ನು ಹೇಳಿದ್ದೇನಷ್ಟೆ. ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಗೊಂದಲವಿರುವುದು ಸುದ್ದಿ ಮಾಧ್ಯಮಗಳಲ್ಲಿ ಮಾತ್ರ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮುಖ್ಯಮಂತ್ರಿಗಳನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿ, ಸಂಕ್ರಾಂತಿಯ ಶುಭಾಶಯ ತಿಳಿಸಿದ ನಂತರ ಮಾತನಾಡಿದ ಅವರು, ಇವತ್ತಿನ ಭೇಟಿಯಲ್ಲಿ ಯಾವ ರಾಜಕೀಯವೂ ಚರ್ಚೆಯಾಗಿಲ್ಲ ಎಂದರು. ಸಿಎಂ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ಯಾವ ಸಮಸ್ಯೆಗಳೂ ಪಕ್ಷದಲ್ಲಿ ಇಲ್ಲ. ಇವೆಲ್ಲವೂಗಳ ಬಗ್ಗೆಯೂ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ. ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಪರಮೇಶ್ವರ್‌, ರಾಜಣ್ಣ ಕಾರಣಾಂತರಗಳಿಂದ ಸಭಗೆ ಬಂದಿರಲಿಲ್ಲವಷ್ಟೆ ಎಂದು ಅವರು ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಜಕಾರಣ ಕುರಿತು ಡಿ.ಕೆ.ಶಿವಕುಮಾರ್‌ ಮತ್ತು ಸತೀಶ್‌ ಜಾರಕಿಜೊಳಿ…

Read More

ಬೆಂಗಳೂರು: ಇಂದು ಮುಂಜಾನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿ, ಬೆನ್ನು ಮೂಳೆ ಮುರಿತವಾಗಿದೆ. ಈ ದುರ್ಘಟನೆಗೂ ಮುನ್ನವೇ ಜ್ಯೋತಿಷಿ ಪುಂಡಲೀಕ ಶಾಸ್ತ್ರಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಂಕ್ರಾಂತಿಯವರೆಗೆ ತೊಂದರೆ ಇದೆ. ಹುಷಾರಾಗಿ ಇರಿ ಅಂತ ಭವಿಷ್ಯ ನುಡಿದಿದ್ದರಂತೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕಿ ಆಗ್ತಾರೆ. ಸಚಿವೆ ಆಗ್ತಾರೆ ಎಂಬುದಾಗಿ ಮೊದಲೇ ಭವಿಷ್ಯ ನುಡಿದಿದ್ದರಂತೆ. ಇದಲ್ಲದೇ ಸಂಕ್ರಾಂತಿವರೆಗೂ ತೊಂದರೆ ಇದೆ. ಹುಷಾರಾಗಿ ಇರುವಂತೆಯೂ ಸೂಚಿಸಿದ್ದಾಗಿ ತಿಳಿಸಿದ್ದಾರೆ. ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಆದಷ್ಟು ಬೇಗ ಹುಷಾರಾಗಲಿ. ಗುಣಮುಖರಾಗಿ ಸಾರ್ವಜನಿಕ ಜೀವನಕ್ಕೆ ಬರಲಿ. ಒಳ್ಳೇದಾಗಲಿ ಎಂಬುದಾಗಿಯೂ ಜ್ಯೋತಿಷಿ ಪುಂಡಲೀಕ ಶಾಸ್ತ್ರಿ ತಿಳಿಸಿದರು. https://kannadanewsnow.com/kannada/minister-laxmi-hebbalkars-car-accident-case-do-you-know-what-mlc-channaraja-hattiholi-said/ https://kannadanewsnow.com/kannada/is-swarna-prashana-helpful-for-the-sound-health-of-children-heres-the-complete-information/

Read More