Author: kannadanewsnow09

ಇದು ಅಶ್ವಯುಜ ಮಾಸ. ಇಂದಿನ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅಶ್ವಯುಜ ಮಾಸದ ಶಕ್ತಿಶಾಲಿ ಗುರುವಾರದಂದು ಮಾಡಬೇಕಾದ ಪೂಜೆಯ ಬಗ್ಗೆ ನಾವು ಕಲಿಯಲಿದ್ದೇವೆ. ಗುರುವಾರ ಗುರುವಿನ ದಿನ. ಕುಬೇರನ ದಿನ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ…

Read More

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ ಎಂದಿದೆ. ಹಿರಿಯ ಸಾಹಿತಿ ಹಾಗೂ ಪದ್ಮಭೂಷಣ ಪುರಸ್ಕೃತ ಡಾ.ಎಸ್ಎಲ್ ಭೈರಪ್ಪ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/ https://kannadanewsnow.com/kannada/bjp-protests-demanding-closure-of-road-pothole-in-sagar/

Read More

ಬೆಂಗಳೂರು: ಅತ್ಯಾಚಾರ ಪ್ರಕರಣ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮತ್ತೊಬ್ಬ ನ್ಯಾಯಾಧೀಶರ ನ್ಯಾಯಪೀಠಕ್ಕೆ ಪ್ರಕರಣ ವರ್ಗಾವಣೆ ಕೋರಿದ್ದಂತ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಇಂದು ಅತ್ಯಾಚಾರ ಕೇಸ್ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದಂತ ನ್ಯಾಯಪೀಠವು ವಜಾಗೊಳಿಸಿದೆ. ಬೇರೆ ನ್ಯಾಯಾಧೀಶರಿರುವ ಕೋರ್ಟ್ ಗೆ ವರ್ಗಾವಣೆಯನ್ನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಹ ಅರ್ಜಿ ವಜಾಗೊಳಿಸಿತ್ತು.

Read More

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ಆದರೇವ ಅವರು ಬಾಲ್ಯದಲ್ಲಿ ಕಡು ಕಷ್ಟ ಅನುಭವಿಸಿದ್ದರು. ತಮ್ಮ ಒಪ್ಪೊತ್ತಿನ ಊಟ, ಶಿಕ್ಷಣಕ್ಕಾಗಿ ತಿಂಗಳಿಗೆ 5 ರೂಪಾಯಿ ಸಂಬಳಕ್ಕೆ ಸಿನಿಮಾ ಟಾಕೀಸ್ ನಲ್ಲಿ ಗೇಟ್ ಕೀಪರ್ ಆಗಿಯೂ ಕೆಲಸ ಮಾಡಿದ್ದರು. ಸಾಹಿತಿ ಎಸ್ ಎಲ್ ಭೈರಪ್ಪ ಅವರು ಬಾಲ್ಯದಲ್ಲೇ ಮಾರಕ ಪ್ಲೇಗ್ ರೋಗಕ್ಕೆ ಅಣ್ಣ-ತಂಗಿ, ಅಕ್ಕ, ತಾಯಿ, ತಮ್ಮನನ್ನು ಕಳೆದುಕೊಂಡರು. ಇದು ಅವರ ಬದುಕಿಗೆ ಬಹುದೊಡ್ಡ ಆಘಾತವನ್ನೇ ನೀಡಿತು. ಆ ಸಂದರ್ಭದಲ್ಲಿ ಅಕ್ಷರಶಃ ನಲುಗಿ ಹೋಗಿದ್ದರು. ಅಲ್ಲದೇ ಬೀದಿಗೆ ಕೂಡ ಬಿದ್ದಿದ್ದರು. ಹೀಗಾಗಿ ತಮ್ಮ ಆರಂಭದ ಶಿಕ್ಷಣವನ್ನು ಸೋದರ ಮಾವನ ಆಶ್ರಯದಲ್ಲಿ ಕಲಿತರು. ಸೋದರ ಮಾವನ ಆಶ್ರಯದಿಂದ ಪ್ರಾಥಮಿಕ ಶಾಲಾ ಶಿಕ್ಷಣ ಆರಂಭಿಸಿದಂತ ಅವರು, ಆ ಬಳಿಕ ನುಗ್ಗೆಹಳ್ಳಿಗೆ ಬಂದು ಸ್ವಾಮಿ ಮೇಷ್ಟ್ರು ಮತ್ತು ಶ್ರೀನಿವಾಸ ಅಯ್ಯಂಗರ್ ಅವರಿಂದ ಶಿಕ್ಷಣ ಮುಂದುವರೆಸುವಂತೆ ಆಯ್ತು. ಇದರ ಮಧ್ಯೆ ಸ್ವಾಮಿ ಮೇಷ್ಟ್ರು ಗೊರೂರಿಗೆ ವರ್ಗಾವಣೆಯಾದಾಗ ವಿಧಿಯಿಲ್ಲದೇ ಎಸ್ ಎಲ್ ಭೈರಪ್ಪ…

Read More

ಮಂಡ್ಯ : ಒಂದು ಕಾಲದಲ್ಲಿ ರೈತರು ಬೇಸಾಯ ಮಾಡುವ ಮುಂಚೆ ಕಲ್ಯಾಣಿಯ ನೀರನ್ನು ಹಾಕಿ ಪೂಜೆ ಸಲ್ಲಿಸಿದರೆ ಉತ್ತಮ ಇಳುವರಿ ಬರುತ್ತದೆ ಎಂಬ ನಂಬಿಕೆ ಬೇರೂರಿತ್ತು. ಅನಾರೋಗ್ಯಕ್ಕಿಡಾದವರು ಕಲ್ಯಾಣಿಯ ನೀರನ್ನು ಕುಡಿದರೆ ಗುಣಮುಖರಾಗುತ್ತಾರೆ ಎಂಬ ನಂಬಿಕೆಯೂ ಇತ್ತು. ಇಂತಹ ಧಾರ್ಮಿಕ ಶ್ರದ್ಧಾ ಕೇಂದ್ರ ಹಾಗೂ ಕುಡಿಯುವ ನೀರಿನ ಮೂಲವಾಗಿದ್ದ ಕಲ್ಯಾಣಿ ಕಾಲಕ್ರಮೇಣ ನಿರ್ಲಕ್ಷ್ಯಕ್ಕೆ ಒ‌ಳಗಾಗಿ ಜೀವ ಜಲ ಇದ್ದರೂ ಕಸ, ಕಡ್ಡಿಗಳಿಂದ ಹೂಳು ತುಂಬಿ ತ್ಯಾಜ್ಯ ರಾಶಿಯಲ್ಲಿ ಬಹುತೇಕ ಮುಚ್ಚಿ ಹೋಗಿದ್ದವು. ಇದಕ್ಕೆಲ್ಲ ನರೇಗಾ ಯೋಜನೆ ಮತ್ತು ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ತಿಲಾಂಜಲಿ ಇಟ್ಟಿದ್ದು, ಕಲ್ಯಾಣಿಗೆ ಹೊಸ ಕಳೆ ಬಂದು ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆ ಮತ್ತು ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಭಿವೃದ್ಧಿ ಪಡಿಸಿರುವ ಕಲ್ಯಾಣಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ಹಾಗೂ ಟ್ರಸ್ಟ್ ನ ಅಧ್ಯಕ್ಷ ನಂದೀಶ್ ಗೌಡ ಅವರು ಬುಧವಾರ ಲೋಕಾರ್ಪಣೆ…

Read More

ನವದೆಹಲಿ: ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸಂತಾಪ ಸೂಚಿಸಿದ್ದಾರೆ. ಇಂದು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾಹಿತ್ಯದ ಅತ್ಯುನ್ನತ ವ್ಯಕ್ತಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಎಸ್. ಎಲ್. ಭೈರಪ್ಪ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದಿದ್ದಾರೆ. ಅವರು ಸಾಹಿತ್ಯ, ತತ್ವಶಾಸ್ತ್ರ, ಸಂಸ್ಕೃತಿ ಮತ್ತು ಬೌದ್ಧಿಕ ವಿಚಾರಣಾ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಗೆ ತಂದರು ಮತ್ತು ಅದರ ಸಾಂಸ್ಕೃತಿಕ ಬೇರುಗಳಿಗೆ ನಿಷ್ಠರಾಗಿದ್ದರು ಎಂದು ಹೇಳಿದ್ದಾರೆ. ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪರಂಪರೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಅಸಂಖ್ಯಾತ ಓದುಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. https://twitter.com/rashtrapatibhvn/status/1970817291450237123 https://kannadanewsnow.com/kannada/bjp-protests-demanding-closure-of-road-pothole-in-sagar/ https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/

Read More

ಶಿವಮೊಗ್ಗ: ಸಾಗರ ತಾಲ್ಲೂಕಿನಲ್ಲಿ ರಸ್ತೆಗಳು ಹಾಳಾಗಿವೆ. ಸಾಗರ ಪಟ್ಟಣ ಸೇರಿದಂತೆ ವಿವಿಧೆಡೆ ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಈ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಸಾಗರ ತಾಲ್ಲೂಕು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನಿಂಬೆಹಣ್ಣಿನ ಸರ್ಕಲ್ ನಲ್ಲಿ ಸಾಗರ ನಗರ, ಗ್ರಾಮಾಂತರ ಮಂಡಲದ ಬಿಜೆಪಿಯಿಂದ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಸಾಗರ ತಾಲ್ಲೂಕಿನ ಬಿಜೆಪಿ ಮುಖಂಡರು ನಿಂಬೆಹಣ್ಣಿನ ಸರ್ಕಲ್ ನಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸುವ ಮೂಲಕ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದಂತ ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗ್ಯಾರಂಟಿ ಭಾಗ್ಯಗಗಳ ನಡುವೆ ಅಭಿವೃದ್ಧಿ ಭಾಗ್ಯ ಕುಂಠಿತವಾಗಿದೆ. ಬೆಲೆ ಏರಿಕೆಯ ಬರೆ ಜನಸಾಮಾನ್ಯರಿಗೆ ಬಿದ್ದಿದೆ. ಗ್ಯಾರಂಟಿಯನ್ನೂ ಕೊಡಿ, ಜೊತೆ ಜೊತೆಗೆ ಅಭಿವೃದ್ಧಿಗೂ ಒತ್ತು ನೀಡಿ. ರಸ್ತೆ ಗುಂಡಿಗಳನ್ನು ಈ ಕೂಡಲೇ ಮುಚ್ಚುವ ಕೆಲಸವನ್ನು ಮಾಡಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ…

Read More

ನವರಾತ್ರಿಯು ಭಾರತದ ಅತ್ಯಂತ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಇದು ದುರ್ಗಾದೇವಿ ಮತ್ತು ಒಂಬತ್ತು ದೈವಿಕ ರೂಪಗಳಿಗೆ ಸಮರ್ಪಿತವಾಗಿದೆ. ಈ ಹಬ್ಬವು ಭಕ್ತಿ, ಉಪವಾಸ, ಸಂಗೀತ ಮತ್ತು ನೃತ್ಯದಿಂದ ಗುರುತಿಸಲ್ಪಟ್ಟಿದ್ದರೂ, ಇದು ಪ್ರಕೃತಿಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದೆ. ನವರಾತ್ರಿಯ ಪ್ರಾಣಿಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಪ್ರತಿಯೊಂದೂ ಶುದ್ಧತೆ, ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯದಂತಹ ದೈವಿಕ ಗುಣಗಳನ್ನು ಪ್ರತಿನಿಧಿಸುತ್ತದೆ. ಪೋಷಿಸುವ ಹಸುವಿನಿಂದ ಉಗ್ರ ಎಮ್ಮೆಯವರೆಗೆ, ಪ್ರತಿಯೊಂದು ಪ್ರಾಣಿಯು ಶಕ್ತಿಯ ವಿಶಿಷ್ಟ ಅಂಶವನ್ನು ಸಂಕೇತಿಸುತ್ತದೆ ಮತ್ತು ದೈನಂದಿನ ಜೀವನಕ್ಕೆ ಆಧ್ಯಾತ್ಮಿಕ ಪಾಠಗಳನ್ನು ಕಲಿಸುತ್ತದೆ. ದಿನ 1: ಹಸು – ಶುದ್ಧತೆ ಮತ್ತು ಪೋಷಿಸುವ ಶಕ್ತಿಯ ಸಂಕೇತ. ನವರಾತ್ರಿಯು ಪವಿತ್ರ ಹಸುವಿಗೆ ಸಂಬಂಧಿಸಿದ ದೇವಿ ಶೈಲಪುತ್ರಿಯೊಂದಿಗೆ ಪ್ರಾರಂಭವಾಗುತ್ತದೆ. ಹಸು ನಿಸ್ವಾರ್ಥ ದಾನ, ತಾಳ್ಮೆ ಮತ್ತು ತಾಯಿಯ ಪ್ರೀತಿಯನ್ನು ಪ್ರತಿನಿಧಿಸುತ್ತದೆ. ಮೊದಲ ದಿನ ಹಸುವನ್ನು ಗೌರವಿಸುವುದರಿಂದ ಶಾಂತಿ, ಸಾಮರಸ್ಯ ಮತ್ತು ಆಧ್ಯಾತ್ಮಿಕ ಶಕ್ತಿ ಬರುತ್ತದೆ ಎಂದು ಭಕ್ತರು ನಂಬುತ್ತಾರೆ. ಇದರ ಸಂಕೇತವು ಕರುಣೆ ನಿಜವಾದ ಶಕ್ತಿಯ ಅಡಿಪಾಯವನ್ನು ರೂಪಿಸುತ್ತದೆ…

Read More

ಬೆಂಗಳೂರು: ಇಂದು ಕನ್ನಡದ ಖ್ಯಾತ ಸಾಹಿತಿ, ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಸೆಪ್ಟೆಂಬರ್.26ರ ಶುಕ್ರವಾರ ಮಧ್ಯಾಹ್ನದಂದು ಮೈಸೂರಲ್ಲಿ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬಸ್ಥರ ಮೂಲಗಳಿಂದ ತಿಳಿದು ಬಂದಿದೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪನವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಇಂದಿನಿಂದ ನಾಳೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜತೆಯಿಂದ ಸಾವನ್ನಪ್ಪಿದಂತ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನಾಡಿದ್ದು ಶುಕ್ರವಾರ ಮಧ್ಯಾಹ್ನ ಮೈಸೂರಲ್ಲಿ ನೆರವೇರಿಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. https://kannadanewsnow.com/kannada/cabinet-approves-78-days-productivity-linked-bonus-for-railway-employees/ https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/

Read More

ಬೆಂಗಳೂರು: ವಯೋಸಹಜವಾಗಿ ಕನ್ನಡ ಖ್ಯಾತ ಸಾಹಿತಿ, ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ( SL Bhyrappa ) ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರುಗಳು ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಸಂತಾಪ ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ…

Read More