Author: kannadanewsnow09

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸು ಘಟನೆ ಎನ್ನುವಂತೆ ಸರ್ಕಾರಿ ವೈದ್ಯೆಯೇ ಅಪ್ರಾಪ್ತೆಗೆ ಗರ್ಭಪಾತ ಮಾಡಿ ಭ್ರೂಣಹತ್ಯೆ ಮಾಡಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಪ್ರಸೂತಿ ತಜ್ಞ ವೈದ್ಯೆ ಸೇರಿದಂತೆ 9 ಮಂದಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯ ತಾಯಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಭಾರತೀಯ ನ್ಯಾಯಸಂಹಿತೆ 2023ರ ಕಲಂ 64(2)(ಎಂ), 89, 3(5) ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 6ರ ಅಡಿಯಲ್ಲಿ ಎ1 ಆರೋಪಿಯಾಗಿ ಅಪ್ರಾಪ್ತ, ಎ2 ಆರೋಪಿಯಾಗಿ ಕುಮಾರ್, ಎ3 ಆರೋಪಿಯಾಗಿ ದೂಗೂರು ಪರಮೇಶ್ವರ, ಎ4 ಆರೋಪಿಯಾಗಿ ಡಾ.ಪ್ರತಿಮಾ ಸೇರಿದಂತೆ 9 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೀಗೆ ದೂರು ದಾಖಲಾದಂತ ಕೆಲವೇ ಗಂಟೆಯಲ್ಲಿ ಅಪ್ರಾಪ್ತನನ್ನು ಸಾಗರ ಪೇಟೆ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಇನ್ನೂ ಪೋಕ್ಸೋ ಹಾಗೂ ಅಕ್ರಮವಾಗಿ ಭ್ರೂಣಹತ್ಯೆ ಪ್ರಕರಣ ದಾಖಲಾಗುತ್ತಿದ್ದಂತೇ, ಇನ್ನುಳಿದಂತ ಆರೋಪಿಗಳಾದ ಎ2 …

Read More

ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ ಒಳಪಡೇ ಇರಲು ನಿಗದಿಪಡಿಸಲಾಗಿರುವ ದಿನಾಂಕವನ್ನು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರವು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ ಒಳಪಡದೇ ಇರಲು (Opt-in, Opt-Out) ಲಿಖಿತ ಘೋಷಣೆಯನ್ನು ಸಂಬಂಧಪಟ್ಟ ಡಿ.ಡಿ.ಓ.ಗಳಿಗೆ ಸಲ್ಲಿಸಲು ದಿನಾಂಕ 18.10.2025 ರವರೆಗೆ ಕಾಲಾವಕಾಶವನ್ನು ನೀಡಿ, ಸದರಿ ದಿನಾಂಕದೊಳಗೆ ಈ ಯೋಜನೆಗೆ ಒಳಪಡದೇ ಇರಲು ಲಿಖಿತವಾಗಿ ಇಚ್ಛೆ ವ್ಯಕ್ತಪಡಿಸದ ನೌಕರರು ಯೋಜನೆಗೆ ಒಳಪಡುವರೆಂದು ಪರಿಗಣಿಸಲಾಗುವುದೆಂದು ಮೇಲೆ ಓದಲಾದ ದಿನಾಂಕ 23.09.2025 ರ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿತ್ತು ಎಂದಿದ್ದಾರೆ. ಆದರೆ, ರಾಜ್ಯ ಸರ್ಕಾರವು ಕೈಗೆತ್ತಿಕೊಂಡಿರುವ ರಾಜ್ಯ ವ್ಯಾಪಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಬಹುತೇಕ ಸರ್ಕಾರಿ ನೌಕರರು ತೊಡಗಿದ್ದರಿಂದ, ಹಲವಾರು…

Read More

ಬೆಂಗಳೂರು : ಖಾಲಿ ಇರುವ ವಲಯ ಅರಣ್ಯಾಧಿಕಾರಿ (ಆರ್.ಎಫ್.ಓ) ಹುದ್ದೆಗಳ ಪೈಕಿ ಶೇ.50ರಷ್ಟು ಹುದ್ದೆಯನ್ನು ಬಡ್ತಿಯ ಮೂಲಕ ಹಾಗೂ ಉಳಿದ ಶೇ.50ರಷ್ಟನ್ನು ನೇರನೇಮಕಾತಿ ಮೂಲಕ ತುಂಬಬೇಕು ಎಂದು ಸೂಚನೆ ನೀಡಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರಣ್ಯಶಾಸ್ತ್ರ ಪದವೀಧರರು ಮತ್ತು ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ, ಅವರ ಅಹವಾಲು ಆಲಿಸಿ ಮಾತನಾಡಿದ ಸಚಿವರು, ಆದರೆ ಅರಣ್ಯ ವಿಜ್ಞಾನ ಪದವೀಧರರು ಮತ್ತು ವಿದ್ಯಾರ್ಥಿಗಳ ಮನವಿಯ ಬಳಿಕ ತಾವು ಈ ಸೂಚನೆ ನೀಡಿದ್ದಾಗಿ ತಿಳಿಸಿದರು. ಆಡಳಿತ ಸುಧಾರಣಾ ಇಲಾಖೆಯು ಉಪ ವಲಯ ಅರಣ್ಯಾಧಿಕಾರಿಗಳ (ಡಿಆರ್.ಎಫ್.ಓ) ಹುದ್ದೆಗಳ ಭರ್ತಿಗೆ ನೀಡಿದ್ದ ಶಿಫಾರಸನ್ನು ಒಪ್ಪದೆ. ಬಡ್ತಿ ಮತ್ತು ನೇರ ನೇಮಕಾತಿ ಎರಡಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು. ಈಗ ನೀವು ಅರಣ್ಯ ಇಲಾಖೆಯ ಎಲ್ಲ ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವಿಯನ್ನೇ…

Read More

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಏಣಿಕೆಗೆ ಚುನಾವಣಾ ಆಯೋಗವು ದಿನಾಂಕ ನಿಗದಿ ಪಡಿಸಿದೆ. ಈ ಸಂಬಂಧ ಕರ್ನಾಟಕ ಚುನಾವಣಾ ಆಯೋಗವು ಆದೇಶ ಮಾಡಿದ್ದು, ನವೆಂಬರ್.11, 2025ರಂದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಏಣಿಕೆಗೆ ದಿನಾಂಕ ನಿಗದಿ ಪಡಿಸಿದೆ. ಈ ಮೂಲದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಕೋಲಾರ ಜಿಲ್ಲಾಧಿಕಾರಿಗಳಿಗೆ ಪತ್ರದಲ್ಲಿ ಚುನಾವಣಾ ಆಯೋಗವು ಸೂಚಿಸಿದೆ. ಅಂದಹಾಗೇ ಮಾಲೂರು ವಿಧಾನಸಭಾ ಚುನಾವಣೆಯ ಮರು ಮತಏಣಿಕೆಗೆ ಆಗ್ರಹಿಸಿ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ತಹಶೀಲ್ದಾರ್ ಅಕ್ರಮದ ಬಗ್ಗೆ ಧ್ವನಿ ಎತ್ತಿದ್ದರು. ಆ ಬಳಿಕ ಕೋರ್ಟ್ ಮರು ಮತಏಣಿಕೆಗೆ ಆದೇಶಿಸಿತ್ತು. ಇದೀಗ ಅದರಂತೆ ನವೆಂಬರ್ 11ರಂದು ಮರು ಮತ ಏಣಿಕೆ ನಡೆಯಲಿದೆ.

Read More

ಬೆಂಗಳೂರು: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಉತ್ತರಗಳಿಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ನ.6ರಂದು ಮಧ್ಯಾಹ್ನ 3 ಗಂಟೆ ಒಳಗೆ ವೆಬ್ ಸೈಟ್ ನಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅಪ್ ಲೋಡ್ ಮಾಡಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಲ್ಲ 33 ವಿಷಯ ಹಾಗೂ ಒಂದು ಸಾಮಾನ್ಯ ಅಧ್ಯಯನದ ಪತ್ರಿಕೆಗಳ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಪ್ರತಿಯೊಂದು ಆಕ್ಷೇಪಣೆಗೂ ₹50 ಪಾವತಿಸಬೇಕು. ವಿವರಗಳಿಗೆ ವೆಬ್‌ ಸೈಟ್ ನೋಡಿ ಎಂದು ಅವರು ಸಲಹೆ ನೀಡಿದ್ದಾರೆ.

Read More

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಶಾಸಕರು, ಸಂಸದರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ ಬದಲಾಗಿದೆ. ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು. ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ…

Read More

ಛತ್ತೀಸ್ ಗಢ: ಮಂಗಳವಾರ ಸಂಜೆ ಛತ್ತೀಸ್‌ಗಢದ ಬಿಲಾಸ್‌ಪುರ ನಿಲ್ದಾಣದ ಬಳಿ ಪ್ಯಾಸೆಂಜರ್ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಸರಕು ರೈಲಿನ ಕೊನೆಯ ಬೋಗಿ ಪ್ರಯಾಣಿಕರ ರೈಲಿನ ಮೊದಲ ಬೋಗಿಗೆ ಡಿಕ್ಕಿ ಹೊಡೆದಿದೆ. ನಾಲ್ಕು ಪ್ರಯಾಣಿಕರು ಇನ್ನೂ ಪ್ಯಾಸೆಂಜರ್ ರೈಲಿನ ಒಂದು ಬೋಗಿಯ ಕೆಳಗೆ ಸಿಲುಕಿಕೊಂಡಿದ್ದಾರೆ ಎಂದು ಬಿಲಾಸ್‌ಪುರ ಕಲೆಕ್ಟರ್ ಸಂಜಯ್ ಅಗರ್‌ವಾಲ್ ಹೇಳಿದ್ದಾರೆ. ಅಪಘಾತ ಹೇಗೆ ಸಂಭವಿಸಿತು? ಸಂಜೆ 4 ಗಂಟೆ ಸುಮಾರಿಗೆ MEMU (ಮುಖ್ಯ ವಿದ್ಯುತ್ ಮಲ್ಟಿಪಲ್ ಯೂನಿಟ್) ಪ್ಯಾಸೆಂಜರ್ ರೈಲು ಗೆವ್ರಾದಿಂದ (ನೆರೆಯ ಕೊರ್ಬಾ ಜಿಲ್ಲೆಯಲ್ಲಿ) ಬಿಲಾಸ್‌ಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಗಟೋರಾ ಮತ್ತು ಬಿಲಾಸ್‌ಪುರ ರೈಲ್ವೆ ನಿಲ್ದಾಣಗಳ ನಡುವೆ ಇದ್ದಾಗ, ಪ್ಯಾಸೆಂಜರ್ ರೈಲು ಹಿಂದಿನಿಂದ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಕಾರ್ಯಪ್ರವೃತ್ತವಾಗಿದೆ: ರೈಲ್ವೆ ಅಧಿಕಾರಿಗಳು ಸ್ಥಳದಲ್ಲಿ ಎಲ್ಲಾ ಸಂಪನ್ಮೂಲಗಳನ್ನು ಸಜ್ಜುಗೊಳಿಸಿದ್ದಾರೆ ಮತ್ತು ಗಾಯಾಳುಗಳ ಚಿಕಿತ್ಸೆಗೆ…

Read More

ಮಂಡ್ಯ: ಜಿಲ್ಲೆಯಲ್ಲಿ ತಮ್ಮ ಜಮೀನು ಸಮಸ್ಯೆಗೆ ಬಗೆಹರಿಯದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ಮಂಡ್ಯ ಡಿಸಿ ಕಚೇರಿ ಎದುರಿನ ಪಾರ್ಕ್ ನಲ್ಲಿ ನಡೆದಿದೆ. ಬೆಂಕಿ ಹಚ್ಚಿಕೊಂಡು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ರೈತನನ್ನು ಮಂಜೇಗೌಡ ಎಂಬುದಾಗಿ ಗುರುತಿಸಲಾಗಿದೆ. ಈತ ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದವರಾಗಿದ್ದಾರೆ. ಹಲವು ವರ್ಷಗಳಿಂದ ಬಗೆಯರಿದ ಜಮೀನು ಸಮಸ್ಯೆಯಾಗಿತ್ತು. ಈ ಸಂಬಂಧ ತಾಲೂಕು ಕಚೇರಿಗೆ ಅಲೆದು ಮಂಜೇಗೌಡ ಸುಸ್ತಾಗಿದ್ದರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ರೈತ ಮಂಜೇಗೌಡ ಅಲೆದಾಡಿದ್ದರು. ಇಷ್ಟಾದರೂ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ‌ಗೆ ರೈತ ಮಂಜೇಗೌಡ ಯತ್ನಿಸಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ರೈತ ಮಂಜೇಗೌಡ ಬೆಂಕಿ ಹಚ್ಚಿಕೊಂಡಿದ್ದಾನೆ. ಈ ದೃಶ್ಯ ಕಂಡು ಸ್ಥಳೀಯರು ಕೂಡಲೇ ಬೆಂಕಿ ಹಾರಿಸಿದ್ದಾರೆ. ಇದೀಗ ಗಾಯಗೊಂಡಿರುವ ಮಂಜೇಗೌಡರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/ai-helps-couple-conceive-after-19-years-of-failed-pregnancies/ https://kannadanewsnow.com/kannada/beware-that-excessive-masturbation-can-lead-to-these-dangerous-problems/

Read More

ನಿತ್ಯ ಪಠಿಸುವ ಪ್ರಮುಖ ಶ್ಲೋಕ – ಮಂತ್ರಗಳು ದೈನಂದಿನ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಕೃತಕ ಬುದ್ಧಿಮತ್ತೆಯ ಅಲ್ಗಾರಿದಮ್ ಎರಡು ಗಂಟೆಗಳಲ್ಲಿ ವೀರ್ಯ ಮಾದರಿಯ 2.5 ಮಿಲಿಯನ್ ಚಿತ್ರಗಳನ್ನು ಸ್ಕ್ಯಾನ್ ಮಾಡಿ, ಎರಡು ಕಾರ್ಯಸಾಧ್ಯವಾದ ವೀರ್ಯ ಕೋಶಗಳನ್ನು ಗುರುತಿಸಿದೆ. ಆ ಮೂಲಕ ಶಾಕಿಂಗ್ ಘಟನೆ ಎನ್ನುವಂತೆ 19 ವರ್ಷಗಳ ವಿಫಲ ಗರ್ಭಧಾರಣೆಯ ನಂತ್ರ ದಂಪತಿಗಳಿಗೆ ಗರ್ಭಿಣಿಯಾಗಲು AI ಸಹಾಯ ಮಾಡಿದೆ. ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ ವರದಿಯಾಗಿರುವಂತೆ, ಈ ಪ್ರಗತಿಯು ದಂಪತಿಗಳು 19 ವರ್ಷಗಳ ನಂತರ ಗರ್ಭಧರಿಸಲು ಅನುವು ಮಾಡಿಕೊಟ್ಟಿತು. ಅಮೆರಿಕದ 39 ವರ್ಷದ ಪುರುಷ ಮತ್ತು 37 ವರ್ಷದ ಮಹಿಳೆ ದಂಪತಿಗಳು ಈ ಹಿಂದೆ ವೀರ್ಯವನ್ನು ಹೊರತೆಗೆಯಲು ಬಹು ಐವಿಎಫ್ ಚಕ್ರಗಳು ಮತ್ತು ಶಸ್ತ್ರಚಿಕಿತ್ಸಾ ವಿಧಾನಗಳಿಗೆ ಒಳಗಾಗಿದ್ದರು. ಅಜೋಸ್ಪೆರ್ಮಿಯಾ ಹೊಂದಿರುವ ಪುರುಷರು ತಮ್ಮ ಸ್ಖಲನದಲ್ಲಿ ಕಡಿಮೆ ಅಥವಾ ಯಾವುದೇ ವೀರ್ಯವಿಲ್ಲದ ಕಾರಣ ಆಗಾಗ್ಗೆ ಸವಾಲುಗಳನ್ನು ಎದುರಿಸುತ್ತಾರೆ. ವೃಷಣಗಳಿಂದ ವೀರ್ಯವನ್ನು ಹೊರತೆಗೆಯಲು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು, ಆದರೆ ಇದು ಆಗಾಗ್ಗೆ ವಿಫಲಗೊಳ್ಳುತ್ತದೆ ಮತ್ತು ನಾಳೀಯ ಸಮಸ್ಯೆಗಳು ಅಥವಾ ಕಡಿಮೆ ಟೆಸ್ಟೋಸ್ಟೆರಾನ್ ಮಟ್ಟಗಳಂತಹ ತೊಡಕುಗಳಿಗೆ…

Read More