Author: kannadanewsnow09

ಮಂಡ್ಯ: ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿ ಸಂದರ್ಭದಲ್ಲಿ ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿಯನ್ನು ತಪ್ಪಿಸಲು ಸರ್ಕಾರ ಕರ್ನಾಟಕ ( ಮೈಕ್ರೋ) ಸಾಲ ಮತ್ತು ಸಣ್ಣ ಸಾಲ ಬಲವಂತದ ಕ್ರಮಗಳ ಪ್ರತಿಬಂಧಕ ಅಧ್ಯಾದೇಶ 2025 ನ್ನು ಜಾರಿಗೊಳಿಸಿದ್ದು, ಜಿಲ್ಲಯಲ್ಲಿ ಈ ಅಧ್ಯಾದೇಶ ಕಟ್ಟುನಿಟ್ಟಾಗಿ ಅನುಷ್ಠಾನವಾಗಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು ಕರ್ನಾಟಕ ( ಮೈಕ್ರೋ) ಸಾಲ ಮತ್ತು ಸಣ್ಣ ಸಾಲ ಬಲವಂತದ ಕ್ರಮಗಳ ಪ್ರತಿಬಂಧಕ ಅಧ್ಯಾದೇಶ 2025 ದಡಿ ಆರ್.ಬಿ.ಐ ಯಡಿ ನೊಂದಣಿಯಾಗಿರುವ ಹಣಕಾಸು ಸಂಸ್ಥೆಗಳು ಹಾಬರುವುದಿಲ್ಲ. ನೊಂದಣಿಯಾಗಿರುವ ಸಂಸ್ಥೆಗಳು ಸಾಲ ವಸೂಲಾತಿಯನ್ನು ಆರ್.ಬಿ.ಐ ನಿಯಮದಂತೆ ವಸೂಲಿ ಮಾಡಬೇಕು. ಉಲ್ಲಂಘನೆ ಕಂಡುಬಂದಲ್ಲಿ ಬಿ,ಎನ್.ಎಸ್ ಕಾಯ್ದೆ ಅಡಿ ದೂರು ದಾಖಲಿಸಬಹುದು ಎಂದರು ನೊಂದಣಿಯಾಗಿರುವ ಅಥವಾ ನೊಂದಣಿಯಾಗದಿರುವ ಸಂಸ್ಥೆಗಳು ಸಾಲ ಅಥವಾ ಬಡ್ಡಿ ವಸೂಲಾತಿ ಸಂದರ್ಭದಲ್ಲಿ…

Read More

ಹುಬ್ಬಳ್ಳಿ: ಪ್ರೀತಿಗೆ ಕಣ್ಣಿಲ್ಲ ಅಂತಾರಲ್ಲ ಇದಕ್ಕೇ ಇರಬೇಕು. ಹುಬ್ಬಳ್ಳಿಯಲ್ಲಿ ವಿಚಿತ್ರ ಪ್ರೇಮ ಕಹಾನಿ ಎನ್ನುವಂತೆ 50 ವರ್ಷದ ಅಂಕಲ್ ಅನ್ನು 18ರ ಯುವತಿಯೊಬ್ಬಳು ವಿವಾಹವಾಗಿದ್ದಾಳೆ. ಹೌದು.. ಹುಬ್ಬಳ್ಳಿಯಿಂದ ಕೊಲ್ಹಾಪುರದಲ್ಲಿರುವಂತ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದಂತ 18 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿದ್ದರು. ಹೀಗೆ ನಾಪತ್ತೆಯಾಗಿದ್ದಂತ 18 ವರ್ಷದ ಕರೀಷ್ಮಾ ಎಂಬಾಕೆ, 50 ವರ್ಷದ ಪ್ರಕಾಶ್ ಎಂಬುವರ ಜೊತೆಗೆ ವಿವಾಹ ಆಗಿದ್ದಾರೆ. ದೇವಸ್ಥಾನವೊಂದರಲ್ಲಿ ಮನೆಯಿಂದ ನಾಪತ್ತೆಯಾಗಿದ್ದಂತ ಕರೀಷ್ಮಾ ಹಾಗೂ ಪ್ರಕಾಶ್ ಮದುವೆಯಾಗಿರುವಂತ ಪೋಟೋಗಳು ಅದಾಗಿದ್ದಾವೆ. ಈ ವಿಚಾರವನ್ನು ಪ್ರಕಾಶ್ ತನ್ನ ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದರಿಂದ ಯುವತಿಯ ಮನೆಯವರಿಗೆ ಗೊತ್ತಾಗಿದೆ. ತಮ್ಮ ಪುತ್ರಿಯ ತಲೆ ಕೆಡಿಸಿ, ಪ್ರಕಾಶ್ ಮದುವೆಯಾಗಿರೋದಾಗಿ ಕಿಡಿಕಾರಿದ್ದಾರೆ. ಅಂದಹಾಗೇ ಕರೀಷ್ಮಾ ನಾಪತ್ತೆಯ ಬಳಿಕ ಪೋಷಕರು ಬೀದಿ ಬೀದಿ ಪೋಟೋ ಹಿಡಿದು ಸುತ್ತಿದ್ದರು. ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದ್ದರು. ಆ ಬಳಿಕ ಪೊಲೀಸರಿಗೂ ದೂರು ನೀಡಿದ್ದರು. ಆದರೇ ಜನವರಿ 3ರಂದು ನಾಪತ್ತೆಯಾಗಿದ್ದಂತ ಕರೀಷ್ಮಾ 50ರ ಅಂಕಲ್ ಪ್ರಕಾಶ್ ವಿವಾಹವಾಗಿದ್ದಾರೆ. ಇದೀಗ 18 ವರ್ಷದ ಕರೀಷ್ಮಾ,…

Read More

ಮೈಸೂರು: ನಗರದ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ, ಗಲಾಟೆ ಪ್ರಕರಣ ಸಂಬಂಧ ಸತೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಆರೋಪಿ ಸತೀಶ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ.10ರಂದು ಆರೋಪಿ ಸತೀಶ್ ಎಂಬಾತ ವಿವಾದಿತ ಪೋಸ್ಟ್ ಒಂದನ್ನು ಹಾಕಿದ್ದನು. ಇದರಿಂದ ಉದಯಗಿರಿ ಪೊಲೀಸ್ ಠಾಣೆಯ ಬಳಿಯಲ್ಲಿ ಗಲಾಟೆ ನಡೆದು, ಕಲ್ಲು ತೂರಾಟ ಕೂಡ ನಡೆದಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿವಾದಿತ ಪೋಸ್ಟ್ ಹಾಕಿದ್ದಂತ ಆರೋಪಿ ಸತೀಶ್ ಆಲಿಯಾಸ್ ಪಾಂಡುರಂಗನ್ ಎಂಬಾತನನ್ನು ಬಂಧಿಸಿ, ಜೈಲಿಗಟ್ಟಿದ್ದರು. ಇಂದು ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಮೈಸೂರಿನ ಎರಡನೇ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿತು. ವಾದ ಪ್ರತಿವಾದ ಆಲಿಸಿದಂತ ಕೋರ್ಟ್ ಆರೋಪಿ ಸತೀಶ್ ಗೆ ಜಾಮೀನ ಮಂಜೂರು ಮಾಡಿದೆ. https://kannadanewsnow.com/kannada/who-is-swallowing-the-money-earmarked-for-guarantees-narayanasamy-to-state-govt/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/ https://kannadanewsnow.com/kannada/centre-to-take-major-steps-for-crowd-control-at-railway-stations-ai-technology-to-be-used-report/

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‍ನಲ್ಲಿ ಮೀಸಲಿಟ್ಟ 52,009 ಕೋಟಿ ರೂ. ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲವೇಕೆ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಮತ್ತು ಸರಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ ಎಂದು ವಿಶ್ಲೇಷಿಸಿದರು. ಈ ಕಾರಣದಿಂದ ಜನರಿಗೆ ಅನುಮಾನ ಬರುವಂತಾಗಿದೆ ಎಂದರು. ದಲಿತರ ಹಣ 25 ಸಾವಿರ ಕೋಟಿಯನ್ನೂ ನುಂಗಿದ್ದೀರಿ. 52 ಸಾವಿರ ಕೋಟಿಯನ್ನು ಬಜೆಟ್‍ನಲ್ಲಿ ಇಟ್ಟಿದ್ದೀರಿ. 6 ತಿಂಗಳಿನಿಂದ ಅಕ್ಕಿ ಕೊಡುವುದಕ್ಕೂ ತಿಲಾಂಜಲಿ ಹಾಡಿದ್ದಾರೆ. ಮನೆ ಒಡತಿಗೆ ಕೊಡುತ್ತಿದ್ದ 2 ಸಾವಿರ ರೂ. ಬರುತ್ತಿಲ್ಲ. ಯುವನಿಧಿ ಮರೀಚಿಕೆಯಾಗಿದೆ; ಅದು ಯಾರಿಗೂ ಸಿಗುತ್ತಿಲ್ಲ ಎಂದು ಟೀಕಿಸಿದರು. ಹಣ ಎಲ್ಲಿ ಹೋಗಿದೆ? ಇದು ಸಕಾಲಕ್ಕೆ ಜನರಿಗೆ…

Read More

ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ದೊಳಗೆ ಲೈನ್‌ಮನ್‌ಗಳ ನೇಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಸಲಾಗಿದೆ. ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್‌ ಬೇಡಿಕೆ ಇದ್ದ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್‌ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಜನಪ್ರತಿನಿಧಿಗಳ ಸಲಹೆ ಪಡೆಯಿರಿ ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ…

Read More

ಶಿವಮೊಗ್ಗ : ಸರ್ವರಿಗೂ ಉದ್ಯೋಗ” ಶೀರ್ಷಿಕೆಯಡಿ ಫೆ.24 ರಂದು ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಜಿಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಮಟ್ಟದ ಉದ್ಯೋಗ ಮೇಳ(ಕೌಶಲ್ಯ ಮತ್ತು ರೋಜ್‌ಗಾರ್ ಮೇಳ) ಆಯೋಜಿಸುವ ಕುರಿತು ಜಿ.ಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೌಶಲ್ಯಾವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಫೆ.24ರ ಬೆಳಿಗ್ಗೆ 9.30 ಕ್ಕೆ ನಗರದ ಎಟಿಎನ್‌ಸಿ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮೇಳವನ್ನು ಉದ್ಘಾಟಿಸುವರು. ಶಿಷ್ಟಾಚಾರದಂತೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸತ್ ಸದಸ್ಯರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ,…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕರೇ ಕರ್ನಾಟಕ ಪೊಲೀಸರ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ವಾಹನ ಹಿಡಿಯೋದು, ದುಡ್ಡು ವಸೂಲಿ ಮಾಡೋದೇ ಆಗಿದೆ ಅಂತ ಶಾಸಕ ವಿನಯ್ ಕುಲಕರ್ಣಿ ಕಿಡಿಕಾರಿದ್ದಾರೆ. ಧಾರವಾಡ ಹೊರವಲಯದಲ್ಲಿ ಪೊಲೀಸರು ವಾಹನಗಳನ್ನು ಹಿಡಿಯೋದನ್ನು ಕಂಡು ವಾಗ್ಧಾಳಿ ನಡೆಸಿದ್ದಾರೆ. ಪೊಲೀಸರಿಗೆ ಉದ್ಯೋಗವೇ ಇಲ್ಲ. ಬರೀ ವಸೂಲಿ ಮಾಡೋದು ಅಂತ ಕಿಡಿಕಾರಿದರು. ಪೊಲೀಸರು ರಸ್ತೆಯಲ್ಲಿ ನಿಂತು ವಾಹನ ಲೂಡಿ ಮಾಡ್ತಿದ್ದಾರೆ. ಟಂಟಂಗೆ 5 ರಿಂದ 10 ಸಾವಿರ ರೂಪಾಯಿ ದಂಡ ಹಾಕಿದ್ದಾರೆ. ದಾಖಲೆ ಪರಿಶೀಲಿಸ ನನ್ನ ಅಭ್ಯಂತರವಿಲ್ಲ. ಆದರೇ ಎಲ್ಲಾ ದಾಖಲೆ ಇದ್ದರೂ ಹಿಡುಕೊಂಡು ಕೂರ್ತಿರಿ ಎಂಬುದಾಗಿ ಗುಡುಗಿದರು. ಈ ಪೊಲೀಸರಿಂದ ವಾಹನ ಸವಾರರು ಬೇಸತ್ತು ಹೋಗಿದ್ದಾರೆ ಅಂತ ಪೊಲೀಸರ ನಡೆಗೆ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಾಗ್ಧಾಳಿ ನಡೆಸಿದರು. https://kannadanewsnow.com/kannada/bengaluru-power-outages-in-these-areas-on-february-18-adds/ https://kannadanewsnow.com/kannada/a-p-natesh-elected-to-mayo-hall-section-of-bangalore-bar-association/

Read More

ಬೆಂಗಳೂರು : ಬೆಂಗಳೂರು ವಕೀಲರ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಅಧ್ಯಕ್ಷರಾಗಿ ವಿವೇಕ್ ಸುಬ್ಬಾರೆಡ್ಡಿ ಪುನರಾಯ್ಕೆಯಾಗಿದ್ದಾರೆ. ಇನ್ನೂ ವಕೀಲರ ಸಂಘದ ಮೇಯೋ ಹಾಲ್ ವಿಭಾಗಕ್ಕೆ ನಟೇಶ್ ಆಯ್ಕೆಯಾಗಿದ್ದಾರೆ. ಮೆಯೋ ಹಾಲ್ ವಿಭಾಗದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಟೇಶ್.ಎ.ಪಿ., ಮೋಹನ್.ಕೆ., ಗುಣಶೇಖರ್.ಡಿ, ಹಿತೇಶ್ ಕುಮಾರ್, ಭಕ್ತವತ್ಸಲ ಆಯ್ಕೆಯಾಗಿದ್ದಾರೆ. ಮಹಿಳಾ ಸಮಿತಿಗೆ ರವೀಲ ಕೆ.ವಿ., ಉದೀತ ರಮೇಶ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಚಿ ಸೇರಿ 38 ಹುದ್ದೆಗಳಿಗೆ 180 ಅಭ್ಯರ್ಥಿಗಳು ಸ್ಫರ್ಧಿಸಿದ್ದರು. https://kannadanewsnow.com/kannada/bengaluru-power-outages-in-these-areas-on-february-18-adds/ https://kannadanewsnow.com/kannada/centre-to-take-major-steps-for-crowd-control-at-railway-stations-ai-technology-to-be-used-report/

Read More

ರಾಮನಗರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಬಿಡದಿಯ ಕೇತಗಾನಹಳ್ಳಿ ಬಳಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಸರ್ವೇ ಕಾರ್ಯವನ್ನು ನಡೆಸಿದರು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿರುವುದಾಗಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ರೆವಿನ್ಯೂ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಗ್ರಾಮ ಆಡಳಿತಾಧಿಕಾರಿ ವಿಶಾಲಾಕ್ಷಿ ಜೊತೆಗೂಡಿ ಸರ್ವೆ ನಡೆಸಿದರು. ಸುಮಾರು 35ಕ್ಕೂ ಹೆಚ್ಚು ಸರ್ವೇ ನಂಬರ್ ಗಳನ್ನು ಇಂದು ಸರ್ವೇ ಮಾಡಿ ಪರಿಶೀಲಿಸಲಾಯಿತು. ಹೆಚ್ ಡಿ ಕೆ ಸಹೋದರಿ ಅನುಸೂಯ ಮಂಜುನಾಥ್ ಹಾಗೂ ಸಂಬಂಧಿ ಡಿಸಿ ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಸರ್ವೇ ಅಧಿಕಾರಿಗಳು ಸರ್ವೇ ಮಾಡಿದರು. ಅಂದಹಾಗೇ ಹೆಚ್ ಡಿ ಕೆ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಅಂತ ಆರೋಪಿಸಿ ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ಈ…

Read More

ಬೆಂಗಳೂರು: 220/66/11 kV ಎನ್.ಆರ್.ಎಸ್, 66/11 ಕೆ.ವಿ. ಟೆಲಿಕಾಂ ಲೇಔಟ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ರಾಜಾಜಿನಗರ ೧ನೇ ಬ್ಲಾಕ್, 2ನೇ ಬ್ಲಾಕ್, ೩ನೇ ಬ್ಲಾಕ್, ೪ನೇ ಬ್ಲಾಕ್, ೫ನೇ ಬ್ಲಾಕ್ & ೬ನೇ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಗುಬ್ಬಣ್ಣ ಇಂಡಸ್ಟ್ರೀಯಲ್ ಏರಿಯಾ, ಡಾ| ಮೋದಿ ಹಾಸ್ಪಿಟಲ್ ರೋಡ್, ಮಂಜುನಾಥನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರೋಡ್ ೧ನೇ ಕ್ರಾಸ್, ೨ನೇ ಕ್ರಾಸ್, ೩ನೇ ಕ್ರಾಸ್, ೪ನೇ ಕ್ರಾಸ್, ೫ನೇ ಕ್ರಾಸ್, ಮಹಾಗಣಪತಿನಗರ, ಕೆ.ಹೆಚ್.ಬಿ.ಕಾಲೋನಿ ೨ನೇ ಹಂತ, ಗಾಯಿತ್ರಿನಗರ ಡಿ ಬ್ಲಾಕ್, ಡಾ| ರಾಜ್‌ಕುಮಾರ್ ರೋಡ್, ರಾಜಾಜಿನಗರ ೬ ಬ್ಲಾಕ್, ಲಕ್ಷಿನಾರಾಯಣಪುರ, ಬ್ರಿಗೇಡ್ ಗೇಟ್ ವೆ, ಸುಬ್ರಮಣ್ಯನಗರ ಎ ಯಿಂದ ಡಿ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್,…

Read More