Author: kannadanewsnow09

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾಡ್ðನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾಡðನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು, ರಿಚ್ ಮಂಡ್ ಟೌನ್, ರಿಚ್ ಮಂಡ್ ಸರ್ಕಲ್ ನಲ್ಲಿ ಕರೆಂಟ್ ಇರೋದಿಲ್ಲ. ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾಡ್ð ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ…

Read More

ಬೆಂಗಳೂರು : ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ ಬೇರೆಯವರು ಕೇಳುವುದು ಬೇಡ ನಾನೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ. ಅದಕ್ಕೆ ನಮ್ಮ ಇಲಾಖೆ ಯಲ್ಲಿ ಅವಕಾಶ ಇಲ್ಲ. ಹಿರಿಯ ಶಾಸಕರಾದ ಬಿ. ಆರ್. ಪಾಟೀಲ್ ಅವರು ಮಾಡಿರುವ ಆರೋಪ ಸಂಬಂಧ ತನಿಖೆ ಗೆ ಆದೇಶಿಸಲಾಗುವುದು.ತನಿಖೆ ನಂತರ ಯಾರಾದರೂ ತಪ್ಪು ಮಾಡಿದ್ದರೆ ಕಠಿಣ ಕ್ರಮ ಕೈಗೊಳ್ಳ ಲಾಗುವುದು. ಬಿ. ಆರ್. ಪಾಟೀಲರ ಜತೆಯೂ ಮಾತನಾಡುತ್ತೇನೆ ಎಂದು ತಿಳಿಸಿದರು. ಬಿ. ಆರ್. ಪಾಟೀಲ್ ಅವರು ಸಹ ಸಚಿವರು ಹಣ ಪಡೆದಿದ್ದಾರೆ ಎಂದು ಹೇಳಿಲ್ಲ. ಅಧಿಕಾರಿಗಳ ಹೆಸರು ಸಹ ಹೇಳಿಲ್ಲ. ಪಂಚಾಯಿತಿಯಲ್ಲಿ ಯಾರಾದರೂ ಹಣ ಪಡೆದಿದ್ದರೆ ಮಾಹಿತಿ ಕೊಟ್ಟರೆ…

Read More

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯ ವೈದ್ಯರಲ್ಲಿ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವ ಶಿವರಾಜ ತಂಗಡಗಿ ಅವರು ಮುಖ್ಯಮಂತ್ರಿಗಳ ಆದೇಶದ ಅನುಸಾರ ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ಸೂಚಿಸಿದರು. ಪ್ರೊ.ದೊಡ್ಡ ರಂಗೇಗೌಡರ ಕುಟುಂಬ ಸದಸ್ಯರನ್ನು ಸಹ ಭೇಟಿ ಮಾಡಿದ ಸಚಿವ ಶಿವರಾಜ ತಂಗಡಗಿ ಅವರಿಗೆ ಧೈರ್ಯ ಹೇಳಿದರು. ಪ್ರೊ. ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯ ನೆರವನ್ನು ನೀಡುವುದಾಗಿ…

Read More

ಬೆಂಗಳೂರು: ದೇಶದಲ್ಲಿ ಫಲವತ್ತತೆ ಸಮಸ್ಯೆ ಎದುರಿಸುತ್ತಿರುವವರಿಗಾಗಿ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್‌ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ಫಲವತ್ತತೆ ಕುರಿತು ಸಲಹೆ ನೀಡಲು ಉಚಿತ ಟೋಲ್‌-ಫ್ರೀ ದೂರವಾಣಿ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತು ಮಾತನಾಡಿದ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಭಿಷೇಕ್ ಅಗ್ರವಾಲ್, 1800 123 1515 ಈ ಟೋಲ್‌ಫ್ರೀ ಸಂಖ್ಯೆಯು ವಾರದ ದಿನಗಳಲ್ಲಿ 9 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಲಿದೆ, ಪ್ರಸ್ತುತ ಇಂಗ್ಲಿಷ್‌ ಹಾಗೂ ಹಿಂದೆ ಭಾಷೆಯಲ್ಲಿ ಈ ವ್ಯವಸ್ಥೆ ಇದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲೂ ಲಭ್ಯವಾಗುವಂತೆ ಮಾಡಲಾಗುವುದು ಎಂದರು. ಒತ್ತಡದ ಬದುಕಿನಿಂದಾಗಿ ಸಾಕಷ್ಟು ಜನರು ಇಂದು ಗರ್ಭಧಾರಣೆ ಸಮಸ್ಯೆ ಎದುರಿಸುತ್ತಿದ್ದಾರೆ. ಫಲವತ್ತತೆ ಹೊಂದದೇ ಇರಲು ಕಾರಣವೇನು ಎಂಬುದರ ಬಗ್ಗೆಯೂ ಸಾಕಷ್ಟು ಜನರಿಗೆ ಸ್ಪಷ್ಟತೆ ಇರುವುದಿಲ್ಲ ಅಷ್ಟೇ ಅಲ್ಲದೆ, ಸಾಕಷ್ಟು ಗೊಂದಲ ಹಾಗೂ ಹತಾಶೆ ಹೊಂದಿರುತ್ತಾರೆ. ಮುಂದೆ ಏನು ಮಾಡಬೇಕು ಎಂಬ ಅರಿವಿನ ಕೊರತೆಯಲ್ಲೂ ಇರುತ್ತಾರೆ. ಇವರಿಗಾಗಿಯೇ ಬಿರ್ಲಾ ಫರ್ಟಿಲಿಟಿ ದೇಶಾದ್ಯಂತ…

Read More

ಮಂಗಳವಾರ ದಕ್ಷಿಣ ಫಿಲಿಪೈನ್ಸ್‌ನ ಕೆಲವು ಭಾಗಗಳಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ದಾವೊ ದ್ವೀಪದ ಪೂರ್ವಕ್ಕೆ ಸುಮಾರು 374 ಕಿಲೋಮೀಟರ್ (232 ಮೈಲುಗಳು) ಆಳವಿಲ್ಲದ ಭೂಕಂಪ ಸಂಭವಿಸಿದೆ. ಯಾವುದೇ ಸಾವುನೋವುಗಳು ಅಥವಾ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. X ನಲ್ಲಿನ ಪೋಸ್ಟ್‌ನಲ್ಲಿ, ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು X ನಲ್ಲಿನ ಭೂಕಂಪದ ವಿವರಗಳನ್ನು ಪೋಸ್ಟ್ ಮಾಡಿದೆ. ಅದು ಹೀಗೆ ಹೇಳಿದೆ, “EQ of M: 6.2, On: 24/06/2025 07:28:06 IST, Lat: 7.90 N, Long: 130.09 E, ಆಳ: 10 Km, ಸ್ಥಳ: ಫಿಲಿಪೈನ್ ದ್ವೀಪಗಳ ಪೂರ್ವ ಎಂದಿದೆ. https://twitter.com/NCS_Earthquake/status/1937332916121641417 ಭೂಕಂಪದ ಬಗ್ಗೆ ವರದಿ ಮಾಡಿರುವ ಫಿಲಿಪೈನ್ ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆಯು ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಫಿಲಿಪೈನ್ಸ್ ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿದೆ, ಇದು ಜಪಾನ್‌ನಿಂದ ಆಗ್ನೇಯ ಏಷ್ಯಾ ಮತ್ತು ಪೆಸಿಫಿಕ್ ಜಲಾನಯನ ಪ್ರದೇಶದಾದ್ಯಂತ ವ್ಯಾಪಿಸಿರುವ ತೀವ್ರವಾದ ಭೂಕಂಪನ ಚಟುವಟಿಕೆಯ ಒಂದು…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಇಸ್ರೋ ಲೇಔಟ್ ಉಪಕೇಂದ್ರ 220/66/11ಕೆವಿ ಸುಬ್ರಹ್ಮಣ್ಯಪುರ ಉಪಕೇಂದ್ರ ಮತ್ತು 66/11ಕೆವಿ ಭನಶಂಕರಿ ಉಪಕೇಂದ್ರ ಜಯನಗರ ವಿಭಾಗ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.06.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂದ್, ಏರಿಯಾ ಕುಮಾರಸ್ವಾಮಿ ಲೇಔಟ್, ಇಳಯಸನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆ ಪಾಳ್ಯ, ಫ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರೀಮ್ ಲೆದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿನಗರ, ವಿಕ್ರಮ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, JHBCS ಲೇಔಟ್, ಬೇಂದ್ರೇ ನಗರ, ಈಶ್ವರನಗರ, ಮಿನಿಯಾಜ್ ನಗರ, ಕನಕಾ ಲೇಔಟ್, ಕನಕನಗರ, ಗುಬ್ಬಾಲಾಳ, ಉತ್ತರಹಳ್ಳಿ ಭಾಗಶಃ, ಇಸ್ರೋ ಲೇಔಟ್ ಇಂದ್, ಆದರ್ಶ್ ಅಪಾರ್ಟ್ ಮೆಂಟ್ 1&2, ಮಂತ್ರಿಟ್ರಾನ್ ಕ್ವಿಲ್ ಅಪಾರ್ಟ್ಮೆಂಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಮಾರುತಿ ಲೇಔಟ್, ಭರತ ಲೇಔಟ್, ದೊಡ್ಡಕಲ್ಲಸಂದ್ರ ಇಂದ್,…

Read More

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಇ-ಹಾಜರಾತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಪ್ರಸಕ್ತ ಶೈಕ್ಷಣಿ ಸಾಲಿನಿಂದಲೇ ಇ-ಹಾಜರಾತಿ ಕಡ್ಡಾಯ ಜಾರಿಗೆ ಆದೇಶ ಮಾಡಿದೆ. ಇ-ಹಾಜರಾತಿಯು ಪ್ರತಿಯೊಬ್ಬ ವಿದ್ಯಾರ್ಥಿಯು ಶಾಲೆಗೆ ಬರುವುದನ್ನು ಖಾತರಿಪಡಿಸಲಿದೆ. ಇದರಿಂದ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಲಿ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್‌ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ ಅಳವಡಿಸಲು ₹5 ಕೋಟಿ ಅನುದಾನ ನೀಡಲಾಗಿದೆ. https://twitter.com/KarnatakaVarthe/status/1937078343339589895 https://kannadanewsnow.com/kannada/aishwaryagowda-is-not-even-known-to-me-there-is-no-business-with-him-d-k-suresh-clarification/ https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/

Read More

ತನ್ನ ಪರಮಾಣು ತಾಣಗಳ ಮೇಲೆ ಅಮೆರಿಕ ನಡೆಸಿದ ಬಾಂಬ್ ದಾಳಿಗೆ ಪ್ರತೀಕಾರವಾಗಿ ಮತ್ತು ಅಸ್ಥಿರ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದ್ದಕ್ಕಾಗಿ ಇರಾನ್ ಸೋಮವಾರ ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾಕ್ ಮತ್ತು ಕತಾರ್‌ನಲ್ಲಿರುವ ಅಮೆರಿಕದ ನೆಲೆಗಳ ವಿರುದ್ಧ ಇರಾನ್ ತನ್ನ ಕ್ಷಿಪಣಿ ಕಾರ್ಯಾಚರಣೆಯನ್ನು ‘ವಿಜಯದ ಘೋಷಣೆ’ ಎಂದು ಕರೆಯುತ್ತಿದೆ ಎಂದು ರಾಯಿಟರ್ಸ್ ವರದಿ ತಿಳಿಸಿದೆ. ಎಪಿ ವರದಿಯ ಪ್ರಕಾರ, ಕತಾರ್ ವಾಯುನೆಲೆಯ ಮೇಲಿನ ಇರಾನಿನ ದಾಳಿಯನ್ನು ಖಂಡಿಸಿ ಹೇಳಿಕೆ ನೀಡಿದ್ದು, ದಾಳಿಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಹೇಳಿದೆ. ಕತಾರ್ ಮಧ್ಯಪ್ರಾಚ್ಯದ ಅತಿದೊಡ್ಡ ಅಮೆರಿಕದ ನೆಲೆಯಾದ ಅಲ್ ಉದೈದ್ ವಾಯುನೆಲೆಯನ್ನು ಆಯೋಜಿಸುತ್ತದೆ, ಇದು ಯುಎಸ್ ಸೆಂಟ್ರಲ್ ಕಮಾಂಡ್‌ನ ಫಾರ್ವರ್ಡ್ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಸುಮಾರು 10,000 ಸೈನಿಕರಿಗೆ ಸ್ಥಳಾವಕಾಶ ನೀಡುತ್ತದೆ. ಭಾನುವಾರ ಬೆಳಿಗ್ಗೆ ಟೆಹ್ರಾನ್‌ನ ಮೂರು ಪರಮಾಣು ತಾಣಗಳಾದ ನಟಾಂಜ್, ಫೋರ್ಡೋ ಮತ್ತು ಇಸ್ಫಹಾನ್ ಮೇಲೆ ಬೃಹತ್ ಬಂಕರ್-ಬಸ್ಟರ್ ಬಾಂಬ್‌ಗಳನ್ನು ಬೀಳಿಸಿದ ನಂತರ…

Read More

ಬೆಂಗಳೂರು:ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆ ರವರಿಗೆ ನೀಡಿದರು ಸಹ ಯಾವುದೇ ಸಕರಾತ್ಮಕವಾಗಿ ಸ್ವಂಧಿಸದೆ ಇರುವುದರಿಂದ ದಿನಾಂಕ : 07-07-2025 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇದರ ಕುರಿತು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ 7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು…

Read More

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸೀಟು ಹಂಚಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇದರ ಭಾಗವಾಗಿ ಸೋಮವಾರ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಭರ್ತಿ ಮಾಡುವಾಗ ಮೀಸಲಾತಿ ಇತ್ಯಾದಿ ಕ್ಲೇಮ್ ಗಳನ್ನು ಮಾಡಿಕೊಂಡಿರುತ್ತಾರೆ. ಅವೆಲ್ಲವೂ ಈ ಚೀಟಿಯಲ್ಲಿ ಉಲ್ಲೇಖವಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಈ ಚೀಟಿಯಲ್ಲಿನ ಕ್ಲೇಮ್ ಪ್ರಕಾರವೇ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಂದು ವೇಳೆ ಕ್ಲೇಮ್ ಮಾಡಿರುವುದರಲ್ಲಿ ತಪ್ಪಾಗಿದ್ದಲ್ಲಿ ಸರಿ ಮಾಡಿಕೊಳ್ಳಲು ಸದ್ಯದಲ್ಲೇ ದಿನಾಂಕ ನಿಗದಿ ಮಾಡಲಾಗುವುದು. ಆಗ ಮುಂಗಡವಾಗಿ ದಿನಾಂಕವನ್ನು ನಿಗದಿ ಮಾಡಿಕೊಂಡೇ ಕೆಇಎ ಗೆ ಬಂದು ಸರಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. https://twitter.com/KEA_karnataka/status/1937176677161062739 https://kannadanewsnow.com/kannada/5000-cusecs-of-water-released-from-krs-reservoir-to-river-cauvery-instructions-to-remain-alert/ https://kannadanewsnow.com/kannada/do-you-want-to-feast-your-eyes-on-the-scenic-splendor-of-the-mountains-dont-miss-out-on-watching-this-video-song/

Read More