Author: kannadanewsnow09

ಮಂಡ್ಯ: ‘ಕಾಂಗ್ರೆಸ್ ಗೆ ಕರ್ನಾಟಕ ರಾಜ್ಯ ರೈತ ಸಂಘ ಸಪೋರ್ಟ್.’!? NDA ಒಕ್ಕೂಟವನ್ನು ಸೋಲಿಸಲು ರೈತ ಸಂಘ ನಿರ್ಧಾರ ಕೈಗೊಂಡಿದೆ. ಲೋಕಸಭಾ ಚುನಾವಣೆಯಲ್ಲಿ NDA ಒಕ್ಕೂಟದ ಬಿಜೆಪಿ-ಜೆಡಿಎಸ್ ಸೋಲಿಸಲು ರೈತ ಸಂಘ ಪ್ಲಾನ್ ಮಾಡಲಾಗಿದೆ. ‘ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸೋಲಿಸಿ ರೈತ ಸಮುದಾಯ ಉಳಿಸಿ ಎಂಬ ಘೋಷಣೆ ಪ್ರಚಾರ ನಡೆಸಲು ತೀರ್ಮಾನ ಕೈಗೊಂಡಿದೆ. ರಾಜ್ಯಾದ್ಯಂತ ಶೀಘ್ರದಲ್ಲೇ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರಚಾರ ಆಂದೋಲನ ಆರಂಭ ಮಾಡಲಿದೆ. ಘೋಷವಾಕ್ಯದೊಂದಿಗೆ ಆಂದೋಲನ ನಡೆಸಲು ರೈತರ ನಿರ್ಧಾರ ಕೈಗೊಳ್ಳಲಾಗಿದೆ. ಮಂಡ್ಯದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕಳೆದ 10 ವರ್ಷದಿಂದ ನರೇಂದ್ರ ಮೋದಿ ರೈತರಿಗೆ ಅನ್ಯಾಯ ಮಾಡಿದ್ದಾರೆ. NDA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತ ಕುಲ ಸಂಪೂರ್ಣ ನಾಶವಾಗುತ್ತದೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡಿದ್ದರು ಎಂದರು. ದೆಹಲಿಯಲ್ಲಿ ನಡೆದ ರೈತರ ಸಭೆಯಲ್ಲಿ ಸರ್ವಾನುಮತದಿಂದ NDA ಕಿತ್ತೊಗೆಯಲು ತೀರ್ಮಾನ ಮಾಡಲಾಗಿದೆ. ಬಿಜೆಪಿ…

Read More

ಅಮೇರಿಕಾ: ಇಂದು ಮುಂಜಾನೆ, ಯುನೈಟೆಡ್ ಸ್ಟೇಟ್ಸ್ನ ಮೇರಿಲ್ಯಾಂಡ್ನ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ದೊಡ್ಡ ಹಡಗು ಡಿಕ್ಕಿ ಹೊಡೆದಿದ್ದರಿಂದ ಗೊಂದಲ ಉಂಟಾಯಿತು. ಇದರ ಪರಿಣಾಮವಾಗಿ ಸೇತುವೆಯ ಒಂದು ಭಾಗ ಕುಸಿದಿದೆ ಮತ್ತು ಅನೇಕ ವಾಹನಗಳು ಕೆಳಗೆ ನೀರಿಗೆ ಮುಳುಗಿವೆ. ಮುಂಜಾನೆ 1:30 ರ ಸುಮಾರಿಗೆ ಸಂಭವಿಸಿದ ಈ ಘಟನೆಯು ನಗರದಾದ್ಯಂತ ಆಘಾತಗಳನ್ನು ಉಂಟುಮಾಡಿತು. ಈ ಕುಸಿತದ ವೀಡಿಯೊಗಳು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ವೈರಲ್ ಆಗುತ್ತಿದ್ದಂತೆ ತ್ವರಿತವಾಗಿ ಗಮನ ಸೆಳೆಯಿತು. https://twitter.com/SarahisCensored/status/1772518343506874504 ಈ ಪ್ರದೇಶದ ಪ್ರಯಾಣಿಕರಿಗೆ ಪ್ರಮುಖ ಅಪಧಮನಿಯಾಗಿದ್ದ ಸೇತುವೆಯು ಪ್ರಭಾವದ ಬಲಕ್ಕೆ ಬಲಿಯಾದ ಭಯಾನಕ ಕ್ಷಣವನ್ನು ತುಣುಕು ಸೆರೆಹಿಡಿದಿದೆ. ಡಿಕ್ಕಿಯು ಭಾರಿ ಬೆಂಕಿಯನ್ನು ಹುಟ್ಟುಹಾಕಿತು, ಹಡಗನ್ನು ಆವರಿಸಿತು ಮತ್ತು ಅದು ವೇಗವಾಗಿ ಮುಳುಗಲು ಕಾರಣವಾಯಿತು. ಬೆಂಕಿಯ ಜ್ವಾಲೆಗಳು ಉಲ್ಬಣಗೊಳ್ಳುತ್ತಿದ್ದಂತೆ, ಸೇತುವೆಯ ಕೆಲವು ಭಾಗಗಳು ಕುಸಿದವು, ಅವಶೇಷಗಳು ನೀರಿಗೆ ಅಪ್ಪಳಿಸಿದವು ಮತ್ತು ವಾಹನಗಳು ಅವಶೇಷಗಳಲ್ಲಿ ಸಿಲುಕಿಕೊಂಡವು. https://twitter.com/CLOCKru/status/1772518154473766945 ಘಟನೆಯ ನಂತರ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಯನ್ನು ಸಂಚಾರಕ್ಕೆ ಮುಚ್ಚುವುದಾಗಿ ಮೇರಿಲ್ಯಾಂಡ್ ಸಾರಿಗೆ…

Read More

ಅಮೇರಿಕಾ: ಅಮೆರಿಕದ ಬಾಲ್ಟಿಮೋರ್ನ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ದೊಡ್ಡ ಕಂಟೈನರ್ ಹಡಗು ಡಿಕ್ಕಿ ಹೊಡೆದ ಪರಿಣಾಮ ಸೇತುವೆ ಮಂಗಳವಾರ ಕುಸಿದಿದೆ. ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ, ಅಮೇರಿಕಾದ ಬಾಲ್ಟಿಮೋರ್ನ ಫ್ರಾನ್ಸಿನ್ ಸ್ಕಾಟ್ ಕೀ ಸೇತುವೆ ಕುಸಿತಗೊಂಡಿರೋದಾಗಿ ತಿಳಿದು ಬಂದಿದೆ. ಈ ದುರಂತದಲ್ಲಿ ಹಲವರು ಸಿಲುಕಿದ್ದಾರೆ. ಕೆಲವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/sentdefender/status/1772514015790477667 https://kannadanewsnow.com/kannada/good-news-for-annadatas-in-the-state-rs-10000-will-be-given-under-the-rythu-siri-scheme-incentives/ https://kannadanewsnow.com/kannada/big-relief-for-mla-rizwan-arshad-court-dismisses-plea-seeking-invalidation-of-election-as-mla/

Read More

ಆಂಧ್ರಪ್ರದೇಶದ: ಇಲ್ಲಿನ ವಿಜಯವಾಡದಲ್ಲಿ ಇಂದು ತೈಲ ಟ್ಯಾಂಕರ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ಟೆಂಡರ್ಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿರುವ ವೀಡಿಯೊದಲ್ಲಿ ಗೋದಾಮು ಬೆಂಕಿಯಿಂದ ಆವೃತವಾಗಿದೆ. ಸ್ಥಳದಿಂದ ದಟ್ಟವಾದ ಕಪ್ಪು ಹೊಗೆ ಹೊರಬರುತ್ತಿದೆ. ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನಗಳು ನಡೆಯುತ್ತಿವೆ. ಹಾನಿಯ ಪ್ರಮಾಣ ಮತ್ತು ಯಾವುದೇ ಸಂಭಾವ್ಯ ಸಾವುನೋವುಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1772507197915726021 https://kannadanewsnow.com/kannada/farmers-loans-to-be-waived-off-if-india-alliance-comes-to-power-rs-1-lakh-for-youth-women/ https://kannadanewsnow.com/kannada/good-news-for-annadatas-in-the-state-rs-10000-will-be-given-under-the-rythu-siri-scheme-incentives/

Read More

ತುಮಕೂರು: ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ. ಯುವಕರಿಗೆ, ಮಹಿಳೆಯರ ಖಾತೆಗೆ 1 ಲಕ್ಷ ಹಣ ಹಾಕೋದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ ಮಾಡೋದಾಗಿ ಘೋಷಣೆ ಮಾಡಿದರು. ದೇಶದಲ್ಲಿ ರೈತರ ರಕ್ಷಣೆಗಾಗಿ ಹೊಸ ಕಾಯ್ದೆ ಜಾರಿ ಮಾಡುತ್ತೇವೆ. ಯುವಕರಿಗೆ ಕೌಶಲ್ಯಾಭಿವೃದ್ಧಿ ಟ್ರೈನಿಂಗ್ ಜೊತೆಗೆ 1 ಲಕ್ಷ ರೂ ಕೊಡಲಾಗುತ್ತದೆ. ಮಹಾಲಕ್ಷ್ಮೀ ಯೋಜನೆಯಡಿ ಮಹಿಳೆಯರ ಖಾತೆಗೆ 1 ಲಕ್ಷ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/good-news-for-annadatas-in-the-state-rs-10000-will-be-given-under-the-rythu-siri-scheme-incentives/ https://kannadanewsnow.com/kannada/big-relief-for-mla-rizwan-arshad-court-dismisses-plea-seeking-invalidation-of-election-as-mla/

Read More

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಅವರು ಶಾಸಕರಾಗಿ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಗೆ ಬಿ.ಲಕ್ಷ್ಮೀದೇವಿ ಎಂಬುವರು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರು ಶಾಸಕರಾಗಿ ಆಯ್ಕೆ ಅಸಿಂಧು ಗೊಳಿಸುವಂತೆ ಆರ್ಜಿಯನ್ನು ಸಲ್ಲಿಸಿದ್ದರು. ಈ ತಕರಾರು ಅರ್ಜಿಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಚುನಾವಣಾ ಅಕ್ರಮವಾಗಿವೆ. ಈ ಕಾರಣಕ್ಕೆ ಶಾಸಕ ರಿಜ್ವಾನ್ ಅರ್ಷದ್ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆಯೂ ಮನವಿ ಮಾಡಿದ್ದರು. ಇಂದು ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಂತ ಹೈಕೋರ್ಟ್ ನ್ಯಾಯಪೀಠವು, ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸುವಂತ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/public-should-note-how-to-apply-for-voter-id-heres-the-complete-guide/ https://kannadanewsnow.com/kannada/good-news-for-annadatas-in-the-state-rs-10000-will-be-given-under-the-rythu-siri-scheme-incentives/

Read More

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ ಸಚಿವ ಶಿವರಾಜ ತಂಡರಗಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಇಂದು ಜೈ ಶ್ರೀರಾಮ್ ಘೋಷಣೆ ಕೂಗುತ್ತಲ್ಲೇ ಕಾಂಗ್ರೆಸ್ ಸಭೆಗೂ ನುಗ್ಗೋದಕ್ಕೆ ಯತ್ನಿಸಿದಂತ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿತ್ತು. ಈ ಮಾಹಿತಿ ಅರಿತಂತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಇಂದು ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಚಿವ ಶಿವರಾಜ್ ತಂಡರಗಿ ಮೋದಿ ಬಗ್ಗೆ ನೀಡಿದಂತ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಜೈ ಶ್ರೀ ರಾಮ್ ಎಂಬುದಾಗಿ ಘೋಷಣೆ ಕೂಗುತ್ತಲೇ ಕಾಂಗ್ರೆಸ್ ಸಭೆಗೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಹೋಟೆಲ್ ನಲ್ಲಿ ನಡೆಯುತ್ತಿದ್ದಂತ ಕಾಂಗ್ರೆಸ್ ಸಭೆಗೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿ ಸ್ಥಳದಲ್ಲಿದ್ದಂತ ಪೊಲೀಸರು ನೂರಾರು ಕಾರ್ಯಕರ್ತರನ್ನು ಬಂಧಿಸಿ, ಕರೆದೊಯ್ದಿದ್ದಾರೆ. https://kannadanewsnow.com/kannada/public-should-note-how-to-apply-for-voter-id-heres-the-complete-guide/ https://kannadanewsnow.com/kannada/good-news-for-annadatas-in-the-state-rs-10000-will-be-given-under-the-rythu-siri-scheme-incentives/

Read More

ಶಿವಮೊಗ್ಗ : 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಬೃಹತ್/ಮಧ್ಯಮ ನೀರಾವರಿ ಜಲಾಶಯಗಳಲ್ಲಿರುವ ನೀರನ್ನು ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವವಿರುವುದರಿಂದ ವಿವಿಧ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ನದಿಯ ಮೂಲಕ ದಿನಾಂಕ: 29-03-2024 ರಿಂದ ದಿ:06-04-2024 ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್‍ನಂತೆ ಒಟ್ಟು 2.00 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ನದಿಗೆ ಇಳಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/public-should-note-how-to-apply-for-voter-id-heres-the-complete-guide/ https://kannadanewsnow.com/kannada/good-news-for-annadatas-in-the-state-rs-10000-will-be-given-under-the-rythu-siri-scheme-incentives/

Read More

ಹುಬ್ಬಳ್ಳಿ: ಲೋಕಸಭೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲ ಕಡೆ ಬರುತ್ತಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಪ್ರವಾಸದ ನಿರ್ಧಾರ ಆಗುತ್ತದೆ. ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು. ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರಿಗೆ…

Read More

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು. ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ…

Read More