Author: kannadanewsnow09

ಶಿವಮೊಗ್ಗ : 2025-26 ನೇ ಸಾಲಿಗೆ ಶಿಕಾರಿಪುರ ತಾಲ್ಲೂಕಿನ ಆಸಕ್ತ ರೈತರಿಂದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಕಾರ್ಯಕ್ರಮದ ಸದುಉಪಯೋಗ ಪಡೆಯಬಹುದು. ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾAಶ ಬಾಳೆ, ತರಕಾರಿ, ಹೂ ಬೆಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ(ವೀಡ್ ಮ್ಯಾಟ್), ಟ್ರಾö್ಯಕ್ಟರ್ (20 ಪಿಟಿಓ), ಕೃಷಿಹೊಂಡ, ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ (ಶಿಲೀಂದ್ರ ನಾಶಕಗಳ ಜಿ.ಎಸ್.ಟಿ. ಬಿಲ್) ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು, ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ- ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ, ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಮಾವು ಬೆಳೆಗಾರರು ದರ ಇಳಿಕೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಪ್ರತಿಸ್ಪಂದಿಸಿರುವಂತ ಕೇಂದ್ರ ಕೃಷಿ ಸಚಿವರು ಪ್ರತಿ ಕ್ವಿಂಟಾಲ್ ಮಾವಿಗೆ ರೂ.1616 ಪರಿಹಾರ ಘೋಷಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ತಮ್ಮ ಪತ್ರಕ್ಕೆ ಕೃಷಿ ಸಚಿವರು ಸ್ಪಂದಿಸಿದ್ದಾರೆ. 2025-26ನೇ ಸಾಲಿನ ಮಾವು ಬೆಳೆಗೆ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ಮಾವಿಗೆ 1616 ರೂ ಪರಿಹಾರ ಘೋಷಣೆ ಮಾಡಲಾಗಿದೆ. ರಾಜ್ಯದ 2,50,000 ಮೆಟ್ರಿಕ್ ಟನ್ ಮಾವಿಗೆ ಪರಿಹಾರ ಧನ ನೀಡಲಾಗುತ್ತದೆ. ಎಂಐಎಸ್ ಯೋಜನೆಯಡಿ ಪರಿಹಾರ ನೀಡಲು ಕೇಂದ್ರ ಸರ್ಕಾರ ಅನುಮೋದಿಸಿದೆ ಎಂದಿದ್ದಾರೆ. https://TWITTER.com/hd_kumaraswamy/status/1937484288351699257 https://kannadanewsnow.com/kannada/do-you-know-what-is-spell-mantra-and-enchantment-how-to-overcome-these-problems-here-is-the-information/ https://kannadanewsnow.com/kannada/bengaluru-residents-attention-tomorrow-there-will-be-a-power-outage-in-these-areas/

Read More

ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದುಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ. ಬನ್ನಿ ನೋಡೋಣ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ. ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ,…

Read More

ಬೆಂಗಳೂರು: ರಾಜ್ಯದ ನೇರಳೆ ಹಣ್ಣು ಬೆಳೆಗಾರರಿಗೆ ಸಂತಸದ ಸುದ್ದಿ ಎನ್ನುವಂತೆ, ಇದೀಗ ಕರ್ನಾಟಕ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಕರ್ನಾಟಕದ ನೇರಳೆ ಹಣ್ಣು ಲಂಡನ್ ಗೆ ರಫ್ತು ಮಾಡಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕದಲ್ಲಿ ಬೆಳೆಯುವ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಕರ್ನಾಟಕದಿಂದ ಲಂಡನ್‌ಗೆ ರಫ್ತು ಮಾಡಲಾಗುತ್ತಿದೆ ಎಂದಿದೆ. ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಮೂಲಕ ಕರ್ನಾಟಕದ ನೇರಳೆ ಹಣ್ಣು ಲಂಡನ್ ಗೆ ರಫ್ತು ಮಾಡಲಾಗುತ್ತಿದೆ ಎಂಬುದಾಗಿ ಸಂತಸದ ಸುದ್ದಿಯನ್ನು ಸರ್ಕಾರ ಹಂಚಿಕೊಂಡಿದೆ. https://twitter.com/KarnatakaVarthe/status/1937455700717846718 https://kannadanewsnow.com/kannada/bengaluru-residents-attention-tomorrow-there-will-be-a-power-outage-in-these-areas/ https://kannadanewsnow.com/kannada/minister-shivraj-tangadagi-inquired-about-the-health-of-dodderangegowda-announced-that-the-government-will-bear-the-medical-expenses/

Read More

ಇರಾನ್: ಜೂನ್ 13 ರಂದು ಇಸ್ರೇಲ್ ನಡೆಸಿದ ದಾಳಿಯ ನಂತರ ದೇಶದಲ್ಲಿ ಕನಿಷ್ಠ 610 ಜನರು ಸಾವನ್ನಪ್ಪಿದ್ದಾರೆ ಮತ್ತು 4,700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್ ಮಂಗಳವಾರ ತಿಳಿಸಿದೆ. ಇಸ್ರೇಲ್-ಇರಾನ್ ಯುದ್ಧ ಸಂಘರ್ಷವನ್ನು ಶಮನಗೊಳಿಸುವ ಪ್ರಯತ್ನದಲ್ಲಿ, ಟೆಹ್ರಾನ್ ಮತ್ತು ಟೆಲ್ ಅವಿವ್ ಎರಡೂ ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮಕ್ಕೆ ಒಪ್ಪಿಕೊಂಡವು. ಒಪ್ಪಂದದ ಹೊರತಾಗಿಯೂ, ಇರಾನ್‌ನಿಂದ ಹೆಚ್ಚಿನ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸುವುದನ್ನು ಪತ್ತೆಹಚ್ಚಿದ ಕಾರಣ ಇರಾನ್ ವಾಯುದಾಳಿ ಮುಂದುವರೆದಿದೆ ಎಂದು ಇಸ್ರೇಲ್ ಮಂಗಳವಾರ ಹೇಳಿಕೊಂಡಿದೆ. ಇಸ್ರೇಲ್-ಇರಾನ್ ಸಂಘರ್ಷ ಇಂದು 12 ನೇ ದಿನಕ್ಕೆ ಕಾಲಿಟ್ಟಿತು. ಮಂಗಳವಾರ ಮುಂಜಾನೆ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಸ್ಥಳೀಯ ಸಮಯ ಬೆಳಿಗ್ಗೆ 4 ಗಂಟೆಯೊಳಗೆ ಇಸ್ರೇಲ್ ತನ್ನ ವೈಮಾನಿಕ ದಾಳಿಯನ್ನು ನಿಲ್ಲಿಸಿದರೆ ಇರಾನ್ ತನ್ನ ದಾಳಿಯನ್ನು ನಿಲ್ಲಿಸುತ್ತದೆ ಎಂದು ಹೇಳಿದರು. ಅರಘ್ಚಿಯವರ ಹೇಳಿಕೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮಕ್ಕೆ ಇರಾನ್ ನೀಡಿದ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆ ರವರಿಗೆ ನೀಡಿದರು ಸಹ ಯಾವುದೇ ಸಕರಾತ್ಮಕವಾಗಿ ಸ್ವಂಧಿಸದೆ ಇರುವುದರಿಂದ ದಿನಾಂಕ : 07-07-2025 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇದರ ಕುರಿತು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಈ ಕುರಿತಂತೆ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ 7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ದುರ್ಗಮ ಪ್ರದೇಶ, ಸಂಪರ್ಕ ರಹಿತ ಪ್ರದೇಶಗಳ ಜನತೆಗೆ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 20 ಸಂಚಾರಿ ಆರೋಗ್ಯ ಘಟಕಗಳನ್ನು 3 ವರ್ಷಗಳ ಅವಧಿಗೆ ರೂ.2007.48 ಲಕ್ಷಗಳ ವೆಚ್ಚದಲ್ಲಿ ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಕೆಟಿಪಿಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಕೆಲವೊಂದು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. 82 ಸಂಚಾರಿ ಆರೋಗ್ಯ ಘಟಕಗಳನ್ನು ( NHM ಅಡಿಯಲ್ಲಿ 50 + SCPTSP ರಡಿ 32 ) ಕೆಲವು ಷರತ್ತಿಗೊಳಪಟ್ಟು ಪಥಮವಾಗಿ 03 ವರ್ಷದ ಅವಧಿಗೆ ಕೆ.ಟಿ.ಪಿ.ಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಅಲ್ಪಾವಧಿ ಟೆಂಡರ್ ಆಹ್ವಾನಿಸಲು ಅನುಮೋದನೆ ನೀಡಲಾಗಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಕಡತ ಸಂಖ್ಯೆ: ಆಕುಕ…

Read More

ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲವೋ ಹಾಗೆ ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ; ಕಣ್ಣಿಗೆ ಕಾಣುತ್ತದೆ ಎಂದು ನುಡಿದರು. ಕಾಂಗ್ರೆಸ್ ಶಾಸಕರಾದ ಬಿ.ಆರ್ ಪಾಟೀಲ್ ಅವರ ಹೇಳಿಕೆಯಲ್ಲದೆ ಎಲ್ಲ ವಿಷಯವು ಕಣ್ಣಿಗೆ ಕಾಣುತ್ತದೆ. ಮೋಹನ್ ದಾಸ್ ಪೈ ರವರು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಲ್ಡರ್ಸ್‍ಗಳ ಕಷ್ಟ ಏನು ಎನ್ನುವುದನ್ನು ಅವರಿಗೆ ಆದ ಅನುಭವದ ಆಧಾರದಲ್ಲಿ ವ್ಯಕ್ತಪಡಿಸಿದರು. ಇವತ್ತು ಪ್ಲಾನ್ ಮಂಜೂರು ಮಾಡಬೇಕಾದರೆ ಒಂದು ಅಡಿಗೆ 100 ರೂ ಕೊಡಬೇಕು, ಭೂ ಬದಲಾವಣೆ ಮಾಡಬೇಕಾದರೆ 25 ಲಕ್ಷ ರೂ ಅನ್ನು ಒಂದು ಎಕರೆ ಜಮೀನಿಗೆ ಕೊಡಬೇಕು.…

Read More

ಬೆಂಗಳೂರು: ರಾಜ್ಯ ಸರ್ಕಾದಿಂದ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ ಹಾಗೂ ನಿರ್ವಹಣೆಗಾಗಿ ಇ-ಉಪಕರಣ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ, ಬೆಂಗಳೂರು ಇವರು ಪ್ರಸ್ತಾಪಿಸಿರುವಂತೆ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-150ರಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಔಷಧಿಗಳನ್ನು ವಿತರಿಸಲು KSMSCL ಸಂಸ್ಥೆಯನ್ನು ಬಲಪಡಿಸಲಾಗುವುದು. ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಗಾಗಿ “ಇ-ಉಪಕರಣ ತಂತ್ರಾಂಶ” ವನ್ನು ಪರಿಚಯಿಸಲಾಗುವುದೆಂದು ಘೋಷಿಸಲಾಗಿದೆ. ಇ-ಉಪಕರಣ ತಂತ್ರಾಂಶ ಆರೋಗ್ಯ ಸಂಸ್ಥೆಗಳಲ್ಲಿ ಅವಶ್ಯಕ ಉಪಕರಣಗಳ ಪರಿಣಾಮಕಾರಿ ನಿರ್ವಹಣೆ, ನೈಜ-ಸಮಯದ ಮೇಲ್ವಿಚಾರಣೆ ಮತ್ತು ವ್ಯವಸ್ಥಿತ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅಭಿವೃದ್ಧಿಪಡಿಸಲಾದ ಸಮಗ್ರ ಡಿಜಿಟಲ್ ಪರಿಹಾರವಾಗಿದ್ದು, ಇದನ್ನು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾಗಿದೆ. ಈ ತಂತ್ರಾಂಶದ ಉಪಕರಣಗಳ ದಾಸ್ತಾನು ನಿರ್ವಹಣೆ, ದೂರುಗಳ ನಿರ್ವಹಣೆ, ಉಪಕರಣಗಳ ಕಾರ್ಯಕ್ಷಮತೆಯನ್ನು ಪತ್ತೆಹಚ್ಚುವುದು, ಸೇವಾ ಇತಿಹಾಸಗಳನ್ನು ನಿರ್ವಹಿಸುವುದು ಮತ್ತು ಡೌನ್‌ಟೈಮ್…

Read More

ಅಮೇರಿಕಾ: ಒಪ್ಪಂದಕ್ಕೆ ಮಧ್ಯಸ್ಥಿಕೆ ವಹಿಸಿದ ಕೆಲವೇ ಗಂಟೆಗಳ ನಂತರ ಕ್ಷಿಪಣಿಗಳನ್ನು ಹಾರಿಸಲಾಗಿದ್ದು, ಇರಾನ್ ಮತ್ತು ಇಸ್ರೇಲ್ ಎರಡೂ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಟ್ರಂಪ್ ಹೇಳಿದ್ದಾರೆ. ಜೂನ್ 24 ರ ಮಂಗಳವಾರ ಇಸ್ರೇಲ್, ಕದನ ವಿರಾಮ ಜಾರಿಯಲ್ಲಿದ್ದರೂ, ಇರಾನ್ ದೇಶದ ಉತ್ತರ ಪ್ರದೇಶದ ಕಡೆಗೆ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿದೆ. ಇಸ್ರೇಲ್ ರಕ್ಷಣಾ ಪಡೆ (IDF), X ನಲ್ಲಿ ಪೋಸ್ಟ್‌ನಲ್ಲಿ, “ಇರಾನ್‌ನಿಂದ ಕ್ಷಿಪಣಿ ಗುಂಡಿನ ದಾಳಿಯಿಂದಾಗಿ ಉತ್ತರ ಇಸ್ರೇಲ್‌ನಲ್ಲಿ ಸೈರನ್‌ಗಳು ಸದ್ದು ಮಾಡುತ್ತಿವೆ” ಎಂದು ಹೇಳಿದೆ. ರಕ್ಷಣಾ ಸಚಿವ ಇಸ್ರೇಲ್ ಕ್ಯಾಟ್ಜ್, “ಟೆಹ್ರಾನ್‌ನ ಹೃದಯಭಾಗದಲ್ಲಿರುವ ಆಡಳಿತ ಗುರಿಗಳ ಮೇಲೆ ತೀವ್ರವಾದ ದಾಳಿಗಳೊಂದಿಗೆ ಇರಾನ್ ಕದನ ವಿರಾಮದ ಉಲ್ಲಂಘನೆಗೆ ಬಲವಾಗಿ ಪ್ರತಿಕ್ರಿಯಿಸಲು” IDF ಗೆ ಸೂಚನೆ ನೀಡಿದ್ದೇನೆ ಎಂದು ಹೇಳುತ್ತಾರೆ. https://twitter.com/IDF/status/1937414143637639295 ಇಂದು ಮುಂಜಾನೆ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮ ಈಗ ಜಾರಿಯಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. ಎರಡೂ ಕಡೆಯವರು ಅದನ್ನು ಉಲ್ಲಂಘಿಸದಂತೆ ಕೇಳಿಕೊಂಡರು. ಎರಡೂ…

Read More