Author: kannadanewsnow09

ಬೆಂಗಳೂರು: ನಗರದ ನಿಮ್ಯಾನ್ಸ್, ಜಯದೇವ ಮತ್ತು ಪದ್ಮನಾಭನಗರ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 21 ರ ಶನಿವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 17.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಿಮ್ಯಾನ್ಸ್, ಕಿಡ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾಡðನ್ ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟಿರಿಯಲ್ ಏರಿಯಾ, ಜಾಹ್ನವಿ ಎನ್ಕ್ಲೇವೆ, ಅನಂತ ಲೇಔಟ್, ಬಿಳೆಕಳ್ಳಿ ಮೇನ್ ರೋಡ್, ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಟ ಯಂಡ್, ಎಬಿಸಿಡಿ ರಸ್ತೆ, ಬಿಹೆಚ್ಇಎಲ್ ಲೇಔಟ್, ಎಸ್ ಆರ್ ಕೆ ಗಾಡðನ್, ಎನ್ಎಲ್ ಲೇಔಟ್ ತಿಲಕ್ ನಗರ, ಶಾಂತಿ ಪಾಕ , ಜಯದೇವ ಆಸ್ಪತ್ರೆ, ರಂಕ ಕಾಲೋನಿ, ಸುತ್ತಮುತ್ತಲ ಪ್ರದೇಶಗಳು, ಎನ್ ಎಸ್, ಪಾಳ್ಯ ಮೇನ್ ರೋಡ್, ಜಿ…

Read More

ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದು ಅವರು ಹೇಳಿದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಅವರು; ಓ ಅದಾ..? ನಿಮಗೆ ಅಚ್ಚರಿನಾ? ಅಚ್ಚರಿನಾ? ಅದು ನಿರಂತರವಾಗಿ ನಡೆಯುತ್ತಿದೆ. ಸೈಟ್ ಕೊಡಬೇಕಾದರೆ, ದುಡ್ಡು ಕೊಡಬೇಕಾದರೆ ಕಮಿಷನ್ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು. ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು…

Read More

ಬೆಂಗಳೂರು : ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನ ವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ. 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ. 2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ. 10…

Read More

ಬೆಂಗಳೂರು : ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಆಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ವೃಕ್ಷ ಗುರುತಿಸಿ ಕೊಂಬೆಗಳನ್ನು ಕತ್ತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇಂದು ರಸ್ತೆ ಬದಿಯ ಮರದ ಸುತ್ತಲೂ ಹಾಕಲಾಗಿದ್ದ ಕಾಂಕ್ರೀಟ್ ತೆರವು ಮಾಡುವ ಮೂಲಕ ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ 29 ವರ್ಷದ ಅಕ್ಷಯ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದರು. ಮಳೆ, ಗಾಳಿಗೆ ಟೊಳ್ಳು ಮರಗಳು ಮತ್ತು ಬೇರು ಕಚ್ಚದ ಮರಗಳು ಧರಾಶಾಯಿ ಆಗುತ್ತವೆ. ಇದಕ್ಕೆ ಕಾರಣ ಬೇರಿಗೆ ನೀರು ಇಳಿಯದಂತೆ ಹಾಕಲಾಗಿರುವ ಕಾಂಕ್ರೀಟ್, ಕಲ್ಲಿನ ಚಪ್ಪಡಿ, ಟೈಲ್ಸ್ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವೂ ತೀರ್ಪು ನೀಡಿದ್ದು, ಸರ್ಕಾರ ಈ ಸಂಬಂಧ ಅಧಿಕೃತ ಆದೇಶವನ್ನೇ ಹೊರಡಿಸಿದೆ ಎಂದರು. ನಿನ್ನೆ ಬಿಬಿಎಂಪಿ…

Read More

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್.11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. 2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

Read More

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳನ್ನು ಸಿಐಡಿಗೆ ತನಿಖೆಗಾಗಿ ವರ್ಗಾಯಿಸಿದಾಗ ಈ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಡೈರೆಕ್ಟರ್ ಜನರಲ್ ಮುತ್ತು ಇನ್ಸ್ ಪೆಕ್ಟರ್ ಜನರಲ್ ಆಫ್‌ ಪೊಲೀಸ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಐಡಿಯು ಪ್ರಮುಖ ಅಪರಾಧ ತನಿಖಾ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆಯಿಂದ ಪ್ರಕರಣಗಳನ್ನು ತನಿಖೆಗಾಗಿ ಕರ್ನಾಟಕ ಸರ್ಕಾರ, ಸರ್ವೋಚ್ಛ ನ್ಯಾಯಾಲಯ ಅಥವಾ ಡಿಜಿ&ಐಜಿಪಿ ಕಛೇರಿಯಿಂದ ಆದೇಶವಾದ ಉಚ್ಛನ್ಯಾಯಾಲಯಗಳು ಅಥವಾ ಪರಿಣಾಮವಾಗಿ ವರ್ಗಾವಣೆಗೊಳ್ಳುತ್ತವೆ. ಈ ಹಿನ್ನಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಸಿಐಡಿಗೆ ಪ್ರಕರಣದ ತನಿಖೆಯು ವರ್ಗಾವಣೆಯಾದಾಗ ಸ್ಥಳೀಯ ಹಾಗೂ ಸಿಐಡಿ ತನಿಖಾಧಿಕಾರಿಗಳು ಈ ಕೆಳಗಿನ ಕಾರ್ಯವಿಧಾನಗಳನ್ನು ತಪ್ಪದೇ ಅಳವಡಿಸಿಕೊಳ್ಳಬೇಕು ಎಂದಿದ್ದಾರೆ. ಸ್ಥಳೀಯ ತನಿಖಾಧಿಕಾರಿಗಳು ಕೈಗೊಳ್ಳಬೇಕಾದ ಕಾರ್ಯವಿಧಾನಗಳು:- 1) ತಮ್ಮ ಘಟಕದಲ್ಲಿ ದಾಖಲಾಗಿ ತನಿಖೆಯಲ್ಲಿರುವ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ್ದರ ಬಗ್ಗೆ ಪೊಲೀಸ್‌ ಪ್ರಧಾನ ಕಛೇರಿಯಿಂದ ಸೂಚನೆ ಅಥವಾ ಆದೇಶ ಸ್ವೀಕರಿಸಿದ ಘಟಕದ ಮುಖ್ಯಸ್ಥರು, ಕೂಡಲೇ ಸಂಬಂಧಿಸಿದ ತನಿಖಾಧಿಕಾರಿಗಳಿಗೆ ಮಾಹಿತಿ ನೀಡತಕ್ಕದ್ದು. ಜೊತೆಗೆ ಆ ತನಿಖಾಧಿಕಾರಿಗೆ ತನಿಖೆಯಲ್ಲಿ…

Read More

ಬೆಂಗಳೂರು: ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು. ಕಡ್ಡಾಯವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದರಪಟ್ಟಿ ಮತ್ತು ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 2-3 ವಾರಗಳಿಂದ ಉತ್ತಮವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಬೀಜ ಮತ್ತು ವಿವಿಧ ರಸಗೊಬ್ಬರಗಳನ್ನು ಕೊಂಡು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಚಿತ್ರದುರ್ಗ ಮತ್ತು ಹೊಳಲ್ಕೆರೆಯ ಹಲವು ಭಾಗಗಳಲ್ಲಿ ಮೆಕ್ಕೆಜೋಳ 10 ರಿಂದ 25 ದಿನಗಳ ಬೆಳವಣಿಗೆ ಹಂತವಿರುವ ಬೆಳೆ ಇರುತ್ತದೆ. ಇದಕ್ಕೆ ಯೂರಿಯಾ ರಸಗೊಬ್ಬರವನ್ನು ಮೇಲು ಗೊಬ್ಬರವಾಗಿ ರೈತರು ಬಳಸುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅಲ್ಲಲ್ಲಿ ರಸಗಗೊಬ್ಬರಗಳನ್ನು ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರಿಂದ ಹಾಗೂ ವಿವಿಧ ರೈತ ಸಂಘಟನೆಗಳ…

Read More

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯ ಆದೇಶದಂತೆ ಬಳ್ಳಾರಿ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎಪಿಟಿ 2.0) ಅಳವಡಿಕೆ ಜಾರಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜೂ. 20 ಮತ್ತು 21 ರಂದು ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ. ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ ಗ್ರಾಹಕರ ಸೇವೆಗಳಿಗೆ ಚ್ಯುತಿ ಬರದಂತೆ ಗಮನಹರಿಸಿ (ಅಡ್ವನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0) ಯನ್ನು ದೇಶಾದ್ಯಂತ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಲು ಮುಂದಾಗಿದೆ. ಇದರ ಪ್ರಯುಕ್ತ ರಾಜ್ಯದ ಎಲ್ಲಾ ಅಂಚೆ ಕಚೇರಿಯಲ್ಲಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎ.ಪಿ.ಟಿ 2.0 ತಂತ್ರಾಂಶವನ್ನು ಅಳವಡಿಕೆ ಕಾರಣ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Read More

ಬೆಂಗಳೂರು: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಹನೂರು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಸಹಯೋಗ ನೀಡಿವೆ. 21ರಂದು ಬೆಳಿಗ್ಗೆ 11.30ಕ್ಕೆ ಬೆಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಸ್‌ಐಎಲ್ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಹನೂರು ಶಾಸಕ ಎಂ.ಆರ್.ಮಂಜುನಾಥ್, ಕೊಳ್ಳೆಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಸಂಸದ ಸುನೀಲ್ ಬೋಸ್ ಭಾಗವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಶಿಲ್ಪನಾಗ್, ಎಸ್ಪಿ ಬಿ.ಟಿ.ಕವಿತಾ, ಜಿಪಂ ಸಿಇಒ ಮೋನಾ ರೋತ್,…

Read More

ಬೆಂಗಳೂರು: ಇಂದು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರು ಪ್ರದೇಶದ ವಿವಿಧ ರೈಲ್ವೆ ಮೂಲಸೌಕರ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು. ಆ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಪತ್ರಿಕಾ ಗೋಷ್ಠಿಯಲ್ಲಿ , ಬೆಂಗಳೂರು ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ವಿವಿಧ ನಡೆಯುತ್ತಿರುವ ರೈಲ್ವೆ ಮೂಲಸೌಕರ್ಯ ಯೋಜನೆಗಳು ಮತ್ತು ಅಂತಿಮ ಸ್ಥಳ ಸಮೀಕ್ಷೆಗೆ ಅನುಮೋದನೆ(Final Location Survey) ನೀಡಲಾದ ರೈಲ್ವೆ ಯೋಜನೆಗಳ ಕುರಿತು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ವಿವರ ನೀಡಿದರು. ಬೆಂಗಳೂರು ಕಂಟೋನ್ಮೆಂಟ್ ನಿಂದ ವೈಟ್‌ಫೀಲ್ಡ್ ಚತುಷ್ಪಥ ಹಳಿ ಯೋಜನೆಯು ಅಂದಾಜು ರೂ. 492.87 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಇದು 38 ಕಿಲೋಮೀಟರ್‌ ಒಳಗೊಂಡಿದೆ. ಇದರ ಸಂಪೂರ್ಣವನ್ನು ವೆಚ್ಚವನ್ನು ರೈಲ್ವೆ ಭರಿಸುತ್ತದೆ ಎಂದು ಅವರು ಮಾಹಿತಿ ನೀಡಿದರು. ಈ ಯೋಜನೆಯಲ್ಲಿ ಇದುವರೆಗೆ ಅರ್ಥ್ ವರ್ಕ್, ರೀಟೇನಿಂಗ್‌ ವಾಲ್ಸ್ ಮತ್ತು ಹಲವು ಸೇತುವೆ ವಿಸ್ತರಣೆ ಕಾಮಗಾರಿಗಳು ಸೇರಿದಂತೆ 75% ಕಾಮಗಾರಿಗಳು ಪೂರ್ಣಗೊಂಡಿವೆ. ಈ ಯೋಜನೆಯು ಈ…

Read More