Author: kannadanewsnow09

ಬೆಂಗಳೂರು: ವ್ಯಕ್ತಿಯೊಬ್ಬರು ಕೆಐಎಡಿಬಿಗೆ ಸಲ್ಲಿಸಿದ್ದಂತ ಸ್ಕೆಚ್ ಗೆ ಅನುಮೋದನೆ ನೀಡಲು 1.50 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಂತ ವೇಳೆಯಲ್ಲಿ ಸೂಪರ್ ವೈಸರ್ ಒಪ್ಪರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ರವಿ ಎಂಬುವರು ಬೆಂಗಳೂರಿನ ಕೆಐಎಡಿಬಿಗೆ ಸ್ಕೆಚ್ ತಯಾರಿಸಿ ಅನುಮೋದನೆಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅನುಮೋದಿಸೋದಕ್ಕೆ ಕೆಐಎಡಿಬಿ ಸರ್ವೆ ಸೂಪರ್ ವೈಸರ್ ನರೇಂದ್ರ ಕುಮಾರ್ ಎಂಬುವರು 1.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರವಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಬೆಂಗಳೂರಿನ ಲೋಕಾಯುಕ್ತ ಎಸ್ಪಿ ಡಾ.ವಂಶಿ ಕೃಷ್ಣ ಮೇಲ್ವಿಚಾರಣೆಯಲ್ಲಿ ಪಿಐ ಅನೀಲ್ ಕುಮಾರ್, ಪ್ರಶಾಂತ್, ಅಂಜನ್ ಕುಮಾರ್ ನೇತೃತ್ವದ ತಂಡವು ಕೆಐಎಡಿಬಿ ಸರ್ವೆ ಮೇಲ್ವಿಚಾರಕ ನರೇಂದ್ರ ಕುಮಾರ್ ಲಂಚದ ಹಣವಾಗಿ 1.50 ಲಕ್ಷ ಪಡೆಯುತ್ತಿದ್ದಂತ ಸಂದರ್ಭದಲ್ಲಿ ದಾಳಿ ನಡೆಸಿದೆ. ದಾಳಿಯ ಸಂದರ್ಭದಲ್ಲಿ ಬೆಂಗಳೂರಿನ ಕೆಐಎಡಿಬಿ ಸರ್ವೆ ಮೇಲ್ವಿಚಾರಕ ನರೇಂದ್ರ ಕುಮಾರ್ ಪಡೆಯುತ್ತಿದ್ದಂತ 1.50 ಲಕ್ಷ ಲಂಚದ ಹಣವನ್ನು ರೆಡ್…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ದೇಶಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಶ್ರೀಧರ್ ಮೂರ್ತಿ ಅವರು ಹೃದಯಾಘಾತದಿಂದ ಇಂದು ದಿಢೀರ್ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದೇಶಿ ಫೌಂಡೇಶನ್ ಸಂಸ್ಥೆ ನಿರ್ಮಿಸಿ, ಸಾಮಾಜಿಕ ಹೋರಾಟದಲ್ಲಿ ತೊಡಗಿದ್ದವರು ಶ್ರೀಧರ್ ಮೂರ್ತಿ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಬಿಜೆಪಿ ಪಕ್ಷ ಸೇರಿ ತಮ್ಮ ರಾಜಕೀಯ, ಸಾಮಾಜಿಕ ಕೆಲಸ ಮುಂದುವರೆಸಿದ್ದರು. ಇಂದು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು, ಮನೆಗೆ ವಾಪಾಸ್ ಆದ ವೇಳೆ ಗೇಟಿನ ಮುಂಭಾಗದಲ್ಲಿ ದಿಢೀರ್ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಸಾಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು ಶ್ರೀಧರ್ ಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಇದೀಗ ಸಾಗರದಲ್ಲಿ ಸಾಮಾಜಿಕ ಹೋರಾಟ ಮಾಡುತ್ತಾ ಗುರುತಿಸಿಕೊಂಡಿದ್ದ ದೇಶೀ ಬ್ರಿಗೇಡ್, ದೇಶಿ ಫೌಂಡೇಶನ್ ಸಂಸ್ಥಾಪಕ ಶ್ರೀಧರ್ ಮೂರ್ತಿ ಇನ್ನಿಲ್ಲವಾಗಿದ್ದಾರೆ.

Read More

ಬೆಂಗಳೂರು : ಚನ್ನೈಸ್ ಅಮಿರ್ತ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (CAIIHM) ಜೂನ್ 04 ಮತ್ತು 05 ರಂದು ತನ್ನ ಬೆಂಗಳೂರಿನ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿತ್ತು, ಇದು ವ್ಯಾಪಕ ಭಾಗವಹಿಸುವಿಕೆಯ ಗಮನವನ್ನು ಸೆಳೆಯಿತು. ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯಾಸಂಗ ಮಾಡುತ್ತಿರುವ 600 ಕ್ಕೂ ಹೆಚ್ಚು ಅಂತಿಮ ವರ್ಷದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಪ್ರಮುಖ ಆತಿಥ್ಯ ಬ್ರ್ಯಾಂಡ್‌ಗಳ ನೇಮಕಾತಿದಾರರೊಂದಿಗೆ ನೇರವಾಗಿ ಸಂವಹನ ನಡೆಸುವ ಅವಕಾಶವನ್ನು ಪಡೆದುಕೊಂಡರು. ಭಾರತದಾದ್ಯಂತ 40 ಕ್ಕೂ ಹೆಚ್ಚು ಸ್ಟಾರ್-ವರ್ಗದ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದವು, ಅವುಗಳೆಂದರೆ: ಐಟಿಸಿ ಗಾರ್ಡೇನಿಯಾ, ಕಾನ್ರಾಡ್, ಜೆಡಬ್ಲ್ಯೂ ಮ್ಯಾರಿಯಟ್, ತಾಜ್ ಗ್ರೂಪ್ ಆಫ್ ಹೋಟೆಲ್ಸ್, ಗ್ರೀನ್ ಪಾರ್ಕ್, ಹಿಲ್ಟನ್, ತಮಾರಾ, ಚೆನ್ಸೆರಿ ಪೆವಿಲಿಯನ್, ಅಲೋಫ್ಟ್, ಹಾಲಿಡೇ ಇನ್ನ್, ಶಾಂಗ್ರಿ-ಎಲ್ಎ, ಸಿಟ್ರಸ್ ಹೋಟೆಲ್, ಆಹಾರ ಮತ್ತು ಪಾನೀಯ ಸೇವೆ, ಆಹಾರ ಉತ್ಪಾದನೆ, ಫ್ರಂಟ್ ಆಫೀಸ್ ಮತ್ತು ಹೌಸ್ ಕೀಪಿಂಗ್‌ನಂತಹ ವಿವಿಧ ವಿಭಾಗಗಳಿಗೆ ವಿದ್ಯಾರ್ಥಿಗಳನ್ನು ಸಂದರ್ಶಿಸಿ ಆಯ್ಕೆ ಮಾಡಲಾಯಿತು. ಹೆಚ್ಚಿನ…

Read More

ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗವು 2025ರ ವಿಶ್ವ ಪರಿಸರ ದಿನವನ್ನು 2025 ಜೂನ್ 5ರಂದು ಒಂಟಿಕೊಪ್ಪಲ್‌ನ ಸ್ಕೌಟ್ಸ್ ಮತ್ತು ಗೈಡ್ಸ್ ಡೆನ್‌ನಲ್ಲಿ ಜರುಗಿದ ಸಮಾರೋಪ ಸಮಾರಂಭದೊಂದಿಗೆ ಸಂಭ್ರಮದಿಂದ ಆಚರಿಸಿತು. ಮೇ 22ರಿಂದ ಜೂನ್ 5ರ ತನಕ ನಡೆದ ಎರಡು ವಾರಗಳ ಅಭಿಯಾನವು ಈ ವರ್ಷದ ಜಾಗತಿಕ ವಿಷಯ – ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ ಎಂಬುದರಡಿ ನಡೆಯಿತು. ಮುಂಬರುವ ಸಮಾರಂಭವನ್ನು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಡಿಆರ್‌ಎಂ ವಿನಾಯಕ ರಾ ನಾಯಕ ಮತ್ತು ಇತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ಸಮಾರಂಭದ ಪ್ರಮುಖ ಆಕರ್ಷಣೆ ಎಂದರೆ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಬಯಲು ನಾಟಕ, ಇದು ಪ್ಲಾಸ್ಟಿಕ್‌ನ ಹಾನಿಗಳನ್ನು ಕುರಿತು ಜಾಗೃತಿ ಮೂಡಿಸಿತು ಮತ್ತು ಶಾಶ್ವತ ಜೀವನಶೈಲಿಗೆ ಪ್ರೋತ್ಸಾಹ ನೀಡಲಾಯಿತು. ಡಿಆರ್‌ಎಂ ಮತ್ತು ಎಡಿಆರ್‌ಎಂ ಸಸಿಗಳನ್ನು ನೆಟ್ಟು ಪರಿಸರ ಸ್ನೇಹಿ ಸಂಕಲ್ಪವನ್ನು ಮರುದೃಢಪಡಿಸಿದರು. ಈ ಕಾರ್ಯಕ್ರಮದಲ್ಲಿ ರೈಲ್ವೆ ಸಿಬ್ಬಂದಿ, ಮಕ್ಕಳು, ಕುಟುಂಬಸ್ಥರು ಮತ್ತು ಸ್ಥಳೀಯ ನಿವಾಸಿಗಳು…

Read More

ಇಂದು 6-6-2025 ರಂದು ವಿಶ್ವ ಜಾಗೃತಿಯ ದಿನದಂದು ಮಾಡಬೇಕಾದ ಪರಿಹಾರಗಳು. ಇಂದು 6 ನೇ ತಿಂಗಳ 6 ನೇ ದಿನ. ಈ ದಿನವನ್ನು ವಿಶ್ವ ಮಂಗಳಕರ ದಿನ ಎಂದು ಹೇಳಲಾಗುತ್ತದೆ. 6 ಎಂಬುದು ಶುಕ್ರ ದೇವರಿಗೆ ಸಂಬಂಧಿಸಿದ ಸಂಖ್ಯೆ. 6 ಎಂದು ಕೇಳಿದಾಗ, ಆರುಮುಗ ನೆನಪಿಗೆ ಬರುತ್ತದೆ. ನಾವು 6 ದೀಪಗಳನ್ನು ಬೆಳಗಿಸುವ ಮೂಲಕ ಮುರುಗ ದೇವರನ್ನು ಪೂಜಿಸುತ್ತೇವೆ. ಆದ್ದರಿಂದ, ಇಂದು ಸುಬ್ರಹ್ಮಣ್ಯ ಸ್ವಾಮಿ ದೇವರನ್ನು ಪೂಜಿಸುವುದರಿಂದಲೂ ವಿಶೇಷ ಫಲಿತಾಂಶಗಳು ದೊರೆಯುತ್ತವೆ. ಶುಕ್ರ ದೇವರನ್ನು ಪೂಜಿಸುವುದರಿಂದಲೂ ವಿಶೇಷ ಫಲಿತಾಂಶಗಳು ದೊರೆಯುತ್ತವೆ. ಶುಕ್ರ ಎಂದರೆ ಕೇವಲ ಹಣವಲ್ಲ. ಗಂಡ-ಹೆಂಡತಿಯ ಸಂಬಂಧ, ಪ್ರೀತಿ, ವಾತ್ಸಲ್ಯ, ಸಂತೋಷ, ಐಷಾರಾಮಿ ಜೀವನ, ರಾಜಮನೆತನದ ಜೀವನ, ಇವೆಲ್ಲವೂ ನಮಗೆ ಶುಕ್ರನ ಮೂಲಕ ಮಾತ್ರ ಲಭ್ಯವಿದೆ. ಹಾಗಾದರೆ, ಇಂದು ಈ ಶುಕ್ರನನ್ನು ವಶೀಕರಿಸಲು, ಇಂದು ಬೆಳಿಗ್ಗೆ ಅಥವಾ ಸಂಜೆ 6:00 ಗಂಟೆಗೆ ನಾವು ಏನು ಮಾಡಬೇಕು? ಆಧ್ಯಾತ್ಮಿಕತೆಗೆ ಸಂಬಂಧಿಸಿದ ಕೆಲವು ಸರಳ ಮಾಹಿತಿಗಳು ಈ ಪೋಸ್ಟ್‌ನಲ್ಲಿ ನಿಮಗಾಗಿ. ಪ್ರಧಾನ ಗುರುಗಳು…

Read More

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಹೆಚ್ಚಿನವರು ಸಾಲದ ಬಾಧೆಯಿಂದ ಬೇಸತ್ತು ಹೋಗಿರುತ್ತಾರೆ. ಸಾಲ ಪಡೆದವರಿಗೆಲ್ಲರಿಗೂ ಕೂಡ ಆದಷ್ಟು ಬೇಗ ಆ ಸಾಲ ತೀರಿಸಿಕೊಳ್ಳುವುದೇ ದೊಡ್ಡ ಕನಸಾಗಿರುತ್ತದೆ. ಸಾಲದಿಂದ ಮುಕ್ತಿಹೊಂದಿದರೆ ಸಾಕೆನಿಸಿರುತ್ತದೆ. ಈ ಮಂತ್ರವನ್ನು ಪಠಿಸಿದರೆ ಸಾಲದ ಬಾಧೆಯು ನಿವಾರಣೆಯಾಗುತ್ತದೆ. ಋಣಮೋಚನ ಮಂಗಳ ಸ್ತೋತ್ರವನ್ನು ಭಗವಾನ್‌ ಶ್ರೀ ಹನುಮಾನ್‌ ನಿಗೆ ಅರ್ಪಿಸಲಾಗಿದೆ. ಜೀವನದಲ್ಲಿ ಆರ್ಥಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗದೇ ಸಾಲವನ್ನು ಮಾಡಿಕೊಂಡವರು ಸಾಲ ಆದಷ್ಟು ಬೇಗ ತೀರಿಸುವಂತಾಗಲು ಈ ಸ್ತೋತ್ರವನ್ನು ಪ್ರತಿನಿತ್ಯ ಪಠಿಸಬೇಕು. ಈ ಸ್ತೋತ್ರ ಪಠಿಸಿದರೆ ಸಾಲದ ಭಾದೆಯು ಕಡಿಮೆಯಾಗುತ್ತದೆ. ಋಣ ಬಾಧೆಯನ್ನು ತಪ್ಪಿಸಲು ಇದು ಅತ್ಯಂತ ಸುಲಭ ಮತ್ತು ಸರಳ ಪರಿಹಾರ. ಶ್ರೀ ಋಣಮೋಚನ ಮಂಗಳ ಸ್ತೋತ್ರ ಶ್ರೀ ಋಣಮೋಚನ ಮಂಗಳ ಸ್ತೋತ್ರವನ್ನು ಪ್ರತಿದಿನವು ತಪ್ಪದೇ…

Read More

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ ಹಾಗಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಇಂತಹ ಕುಲದೇವರ ಆರಾಧನೆಯಿಂದ ನಾವು ಇತರ ದೇವತೆಗಳ ಕೃಪೆಯನ್ನೂ ಪಡೆಯಬಹುದು. ಕುಲದೇವತೆಯನ್ನು ಪೂಜಿಸದೆ ಅನ್ಯದೇವತೆಗಳನ್ನು ಪೂಜಿಸಿದರೂ ಪ್ರಯೋಜನವಾಗುವುದಿಲ್ಲ. ಅಂತಹ ಕುಲದೇವತೆಯನ್ನು ನಾವು ಯಾವುದೇ ರೀತಿಯಲ್ಲಿ…

Read More

ನವದೆಹಲಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಕ್ರಿಕೆಟ್ ಪ್ರೇಮಿಗಳ ಸಾವಿಗೆ ಕಾರಣವಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತಕ್ಷಣವೇ ಸಂಪುಟದಿಂದ ಹೊರ ಹಾಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಒತ್ತಾಯ ಮಾಡಿದ್ದಾರೆ. ಅಲ್ಲದೆ, ಡಿಸಿಎಂ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲ್ತುಳಿತ ದುರಂತದ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಮುಖ್ಯಮಂತ್ರಿಗೆ ಧೈರ್ಯ ಎನ್ನುವುದು ಇದ್ದರೆ ತಕ್ಷಣವೇ ಅವರನ್ನು ಸಂಪುಟದಿಂದ ಆಚೆ ಹಾಕಬೇಕು ಎಂದು ಆಗ್ರಹಿಸಿದರು. ತನಗೆ ಪಿಆರ್ ಮಾಡುತ್ತಿರುವ ಕಂಪನಿಯೊಂದು ಬರೆದುಕೊಟ್ಟ ಸ್ಕ್ರಿಪ್ಟ್ ನಂತೆ ಅವರು ಬುಧವಾರ ಇಡೀ ದಿನದ ಡ್ರಾಮಾ ನಡೆಸಿದರು. ಇದು ಅಸೂಕ್ಷ್ಮತೆಯ ಪರಮಾವಧಿ. ವಿಮಾನ ನಿಲ್ದಾಣದಲ್ಲಿ, ವಿಧಾನಸೌಧದ ಮುಂದೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆ ವ್ಯಕ್ತಿ ವರ್ತಿಸಿದ ರೀತಿ ನೋಡಿದರೆ ಅವರಿಗೆ ಯಾವುದೇ ರೀತಿಯ ಮಾನವೀಯತೆಯ ಗುಣಗಳು ಇಲ್ಲ. ಸಾವಿನಲ್ಲಿಯೂ ಪ್ರಚಾರಕ್ಕೆ ಹಪಾಹಪಿಸಿದ ವ್ಯಕ್ತಿ ಎಂದು…

Read More

ಬೆಂಗಳೂರು: ಆರ್.ಸಿ.ಬಿ. ಗೆಲುವಿನ ಸಂಬಂಧ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಹನ್ನೊಂದು ಯುವ ಮಕ್ಕಳ ಸಾವಿಗೆ ಕಾರಣ ನೇರವಾಗಿ ರಾಜ್ಯ ಸರ್ಕಾರವೇ ಹೊರಬೇಕಾಗಿದೆ. ಮಾನ್ಯ ಮುಖ್ಯಮಂತ್ರಿಗಳು (ಸಿಎಂ) ಮತ್ತು ಮಾನ್ಯ ಉಪ ಮುಖ್ಯಮಂತ್ರಿಗಳು (ಡಿಸಿಎಂ) ನೇರ ಹೊಣೆ ಹೊತ್ತು ಕೂಡಲೇ ರಾಜೀನಾಮೆ ಕೊಡಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ವಿಧಾನಸೌಧದ ಬಿಜೆಪಿ ಕಚೇರಿಯ ಪತ್ತಿಕಾಗೋಷ್ಠಿಯಲ್ಲಿ ಇಂದು ಅವರು ಮಾತನಾಡಿದರು. ಸಂಭ್ರಮಾಚರಣೆ ಮಾಡಬೇಕಾಗಿದ್ದದ್ದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯವರು, ಇವರು ಯಾಕೆ ಮಾಡಬೇಕಾಗಿತ್ತು ಎಂದು ಪ್ರಶ್ನಿಸಿದರು. ಇಂತಹ ದುರ್ಘಟನೆಯಲ್ಲಿ ಮಡಿದವರಿಗೆ ಸರ್ಕಾರ ಕೇವಲ 10 ಲಕ್ಷಗಳ ಪರಿಹಾರ ಘೋಷಣೆ ಮಾಡಿರುವುದು ಸರಿಯಲ್ಲ, ರೌಡಿಗಳು ಮತ್ತು ದೇಶದ್ರೋಹಿಗಳಿಗೆ 25 ಲಕ್ಷ ಕೊಡುತ್ತಾರೆ, ಅದೇ ರಾಜ್ಯ ಸರ್ಕಾರವೇ ಹೊಣೆಯಾಗಿರುವ ದುರ್ಘಟನೆಯಲ್ಲಿ ಮಡಿದವರಿಗೆ 10 ಲಕ್ಷ ಘೋಷಣೆ ಮಾಡಿರುವುದು ನಾಚಿಕೆಗೇಡಿನ ಸಂಗತಿ, ಜನರ ಪ್ರಾಣಕ್ಕೆ ಬೆಲೆಯಿಲ್ಲವೇ ಎಂದು ಸರ್ಕಾರದ ಕ್ರಮವನ್ನು ಖಂಡಿಸಿದರು. ಕ್ರಿಕೆಟ್ ಟೀಮ್ ನಲ್ಲಿ 11 ಜನ ಆಟ ಆಡುತ್ತಾರೆ ಹಾಗೆಯೇ ನಿನ್ನೆದಿನ ಕಾಲ್ತುಳಿತಕ್ಕೆ…

Read More

ಬೆಂಗಳೂರು: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ಕ್ಕೆ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ವಿಧಾನ ಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಕನಕಪುರ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ್, ಪದಾಧಿಕಾರಿಗಳಾದ ವೆಂಕಟೇಶ, ಎ ಬಿ.ಕುಮಾರ್, ಕಾ.ಪ್ರಕಾಶ್, ಹಿರಿಯೂರು ಟಿ.ಪ್ರಸನ್ನ ಇದ್ದರು.

Read More