Author: kannadanewsnow09

ಬೆಂಗಳೂರು : ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಆಸ್ತಿ’ ಯೋಜನೆಯಡಿ ‘ನನ್ನ ಆಸ್ತಿ ನನ್ನ ಗುರುತು’ ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಹೇಳಿದರು. ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು. ಈ ಸಂಬಂಧ ನಮ್ಮ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ…

Read More

ಬೆಂಗಳೂರು: ಇಂದು ಕರಾರಸಾ ನಿಗಮದ ಕೇಂದ್ರ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ, ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ , ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಚಿವರು ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಗೌರಿ ನಾಯಕ್ ರವರ ಸಮಾಜಮುಖಿ ಸೇವೆಯನ್ನು ಪ್ರಶಂಸಿಸಿ, ಇದೇ ರೀತಿಯಲ್ಲಿ ಅವರು ಕಾರ್ಯವನ್ನು ಮುಂದುವರೆಸಲು ದೇವರು ಶಕ್ತಿ ಮತ್ತು ಆಯಸ್ಸನ್ನು ನೀಡುವಂತೆ ಹಾರೈಸಿದರು.  ಅಂಗನವಾಡಿ ಆವರಣದಲ್ಲಿ ಅವರು ತೆರೆದಿರುವ ಬಾವಿಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುತ್ತಲು ಕಟ್ಟೆಯನ್ನು…

Read More

ಬೆಂಗಳೂರು: ರಾಜ್ಯದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ. ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-2024 ರಂದು ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಚ ನ್ಯಾಯಾಲಯದ…

Read More

ಬೆಂಗಳೂರು: ಮಾರ್ಚ್ 13 ರಿಂದ 16 ರವರೆಗೆ ಮುರುಡೇಶ್ವರ ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆಯು ಸೂಚಿಸಿದೆ. 1. ಮಾರ್ಚ್ 12, 13, 14 & 15, 2024 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಭಟ್ಕಳ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಭಟ್ಕಳ ಮತ್ತು ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. 2. ಮಾರ್ಚ್ 13, 14, 15 & 16, 2024 ರಂದು ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಭಟ್ಕಳ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಾರಂಭವಾಗಲಿದೆ. ಮುರುಡೇಶ್ವರ ಮತ್ತು ಭಟ್ಕಳ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. https://kannadanewsnow.com/kannada/job-news-applications-invited-for-medical-and-paramedical-posts/ https://kannadanewsnow.com/kannada/shocking-incident-in-namma-metro-unidentified-person-stops-movement-for-some-time/

Read More

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೈದ್ಯರು -5, ಆಡಿಯೋಮೆಟ್ರೀಕ್ ಅಸಿಸ್ಟೆಂಟ್-1, ತಾಲ್ಲೂಕು ಆಶಾ ಮೇಲ್ವಿಚಾರಕರು -1, ಡಿಇಐಸಿ ಮ್ಯಾನೆಜರ್-1 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿ: 19/03/2024ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿಯ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್ ರಸ್ತೆ ಶಿವಮೊಗ್ಗ ಇಲ್ಲಿ ಪಡೆದುಕೊಳ್ಳಬೇಕು. ಅದೇ ದಿನ ಈ ಎಲ್ಲ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30ರ ವರೆಗೆ ನಡೆಸಲಾಗುವುದು. ವೈದ್ಯರು 70 ವರ್ಷಕ್ಕಿಂತ ಕಡಿಮೆ ಇದ್ದು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡುವುದು ಮತ್ತು ಕೆ.ಎಂ.ಸಿಯ ನೋಂದಣೆಯನ್ನು ಹೊಂದಿರತಕ್ಕದ್ದು. ಸರ್ಕಾರದ ನಿಯಮಾವಳಿ ಎನ್.ಹೆಚ್.ಎಂ ಮಾರ್ಗಸೂಚಿಯಂತೆ ಹುದ್ದೆವಾರು…

Read More

ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564. ಒಂದು ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಟ್ಟಾಗ ನಮ್ಮ ಕಷ್ಟಗಳೆಲ್ಲ ದೂರವಾಗಬೇಕು ಎಂದು ಅನಿಸುವುದಿಲ್ಲವೇ? ಅಂತೆಯೇ. ಪ್ರತಿ ತಿಂಗಳು ಮುಗಿಯುತ್ತಿದ್ದಂತೆ ಮತ್ತು ಮುಂದಿನ ತಿಂಗಳು ಪ್ರಾರಂಭವಾಗುತ್ತಿದ್ದಂತೆ, ಕಳೆದ ತಿಂಗಳು ನಮ್ಮನ್ನು ಕಾಡಿದ ಎಲ್ಲಾ ಕಷ್ಟಗಳು ಆ ತಿಂಗಳೊಂದಿಗೆ ಕೊನೆಗೊಳ್ಳಲಿ. ಮುಂಬರುವ ಹೊಸ ತಿಂಗಳು ನಮ್ಮ…

Read More

ಚಂಡೀಗಢ: ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಕುರುಕ್ಷೇತ್ರದ ಸಂಸದ ನಯಾಬ್ ಸಿಂಗ್ ಸೈನಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಹಾಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರಾಜೀನಾಮೆ ನೀಡಿದ ನಂತರ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಸೇರಿದ ಸೈನಿ ಅವರು ಪ್ರಮಾಣ ವಚನ ಸ್ವೀಕರಿಸಿದರು. https://twitter.com/ANI/status/1767519384623521857 ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿಯೋಜಿತ ಸದಸ್ಯರ ಕುಟುಂಬ ಸದಸ್ಯರು ಮತ್ತು ಸಾಮಾನ್ಯ ಸದಸ್ಯರನ್ನು ಬಿಜೆಪಿ ಆಹ್ವಾನಿಸಲಾಗಿತ್ತು. ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿದ್ದರು. ಸೈನಿ ರಾಜಕೀಯ ಪಯಣ ಸೈನಿ ಅವರ ರಾಜಕೀಯ ಪ್ರಯಾಣವು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗಿನ ಒಡನಾಟದೊಂದಿಗೆ ಪ್ರಾರಂಭವಾಯಿತು. ಅಲ್ಲಿ ಅವರು ಖಟ್ಟರ್ ಅವರೊಂದಿಗೆ ರಾಜಕೀಯ ಒಡನಾಟದೊಂದಿಗೆ ಬೆಳೆದರು. ಬಿಜೆಪಿಗೆ ಪರಿವರ್ತನೆಗೊಂಡ ಅವರು ವಿವಿಧ ಸ್ಥಳೀಯ ಪಕ್ಷದ ಹುದ್ದೆಗಳನ್ನು ನಿರ್ವಹಿಸಿದರು, ತಮ್ಮನ್ನು ನಿರ್ಣಾಯಕ ಒಬಿಸಿ ಮತ ಬ್ಯಾಂಕ್ ಮತ್ತು ಪಕ್ಷದ ನಿಷ್ಠಾವಂತ ಸದಸ್ಯರಾಗಿ ಸ್ಥಾಪಿಸಿದರು. 2010 ರ ಚುನಾವಣೆಯಲ್ಲಿ, ಸೈನಿ ನಾರಾಯಣಗಢ ಕ್ಷೇತ್ರದಿಂದ ಸ್ಪರ್ಧಿಸಿದರು. ಆದರೆ ರಾಮ್ಕಿಶನ್ ಗುರ್ಜರ್ ವಿರುದ್ಧ ಸೋಲನ್ನು…

Read More

ಬೆಂಗಳೂರು: ನಗರದ ನೇರಳೆ ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಓಡಾಟದ ಹಿನ್ನಲೆಯಲ್ಲಿ ಮೆಟ್ರೋ ಸಂಚಾರವನ್ನು ಕೆಲ ಕಾಲ ಸ್ಥಗಿತಗೊಳಿಸಿರುವಂತ ಘಟನೆ ನಡೆದಿದೆ. ಈ ಹಿಂದೆ ಯುವತಿಯರಿಗೆ, ಮಹಿಳೆಯರಿಗೆ ನಮ್ಮ ಮೆಟ್ರೋದಲ್ಲಿ ಕಿರುಕುಳ ನೀಡಿದಂತ ಘಟನೆಗಳು ನಡೆದಿದ್ದವು. ಇಂದು ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕೆಲ ಕಾಲ ಓಡಾಟ ನಡೆಸಿದ ಪರಿಣಾಮ, ಮೆಟ್ರೋ ಸಂಚಾರವನ್ನೇ ಕೆಲ ಕಾಲ ಸ್ಥಗಿತಗೊಳಿಸಿದಂತ ಘಟನೆ ನಡೆದಿದೆ. ಜ್ಞಾನಭಾರತಿ ಹಾಗೂ ಪಟ್ಟಣಗೆರೆ ಮಧ್ಯದ ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಓಡಾಡುತ್ತಿದ್ದದ್ದನ್ನು ನಿಲ್ದಾಣದಲ್ಲಿದ್ದಂತ ಭದ್ರತಾ ಸಿಬ್ಬಂದಿಗಳು ಗುರುತಿಸಿದ್ದಾರೆ. ಈ ಬಳಿಕ ಹಿರಿಯ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿದ್ದಾರೆ. ಈ ಪರಿಸ್ಥಿತಿಯ ಗಂಭೀರತೆ ಅರಿತಂತ ಅಧಿಕಾರಿಗಳು ಕೂಡಲೇ ಮೆಟ್ರೋ ರೈಲು ಹಳಿಗಳ ಹೈವೋಲ್ಟ್ ವಿದ್ಯುತ್ ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ 3.27ರವರೆಗೆ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಿದ ನಂತ್ರ, ಅಪರಿಚಿತ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು…

Read More

ಬೆಂಗಳೂರು: ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ರದ್ದುಗೊಂಡೆತೆ ಆಗಿದೆ. ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಇಂದು ವಿಚಾರಣೆ ನಡೆಸಿತು. ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ…

Read More

ಮಾಸ್ಕೋ: ಪಶ್ಚಿಮ ರಷ್ಯಾದ ವಾಯುನೆಲೆಯಿಂದ ಟೇಕ್ ಆಫ್ ಆಗುವ ವೇಳೆ 15 ಪ್ರಯಾಣಿಕರನ್ನು ಹೊತ್ತ ರಷ್ಯಾದ ಮಿಲಿಟರಿ ಸಾರಿಗೆ ವಿಮಾನ ಅಪಘಾತಕ್ಕೀಡಾಗಿದೆ. ರಷ್ಯಾದ ರಕ್ಷಣಾ ಸಚಿವಾಲಯವು ಅಪಘಾತವನ್ನು ದೃಢಪಡಿಸಿದೆ.  ಈ ಕುರಿತಂತೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/BNONews/status/1767499684384288901 https://kannadanewsnow.com/kannada/fish-vendors-note-applications-invited-for-three-wheelers-under-matsyavahini-scheme/ https://kannadanewsnow.com/kannada/breaking-iafs-tejas-aircraft-crashes-in-rajasthan-pilot-safe/

Read More