Author: kannadanewsnow09

ಬಳ್ಳಾರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಎರಡು ತಿಂಗಳ ಹೆಣ್ಣು ಮಗುವನ್ನು ಹಸುಳೆ ಎಂದು ಕೂಡ ನೋಡದೇ, ಪಾಪಿ ತಾಯಿಯೊಬ್ಬಳು ಕಾಲುವೆಗೆ ಎಸೆದು ಕೊಲೆ ಮಾಡಿರುವಂತ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ ನಲ್ಲಿ  ಎರಡು ತಿಂಗಳ ಹಸುಗೂಸನ್ನು ಹೆಣ್ಣು ಮಗು ಎನ್ನುವ ಕಾರಣಕ್ಕೆ ಕಾಲುವೆಗೆ ಎಸೆದು ತಾಯಿ ಕೊಂದಿದ್ದಾರೆ. ಹಸುಗೂಸನ್ನು ಕಾಲುವೆಗೆ ಎಸೆದಂತ ಪಾಪಿ ತಾಯಿ ಪ್ರಿಯಾಂಕಾ ದೇವಿ ಎಂಬುವರು ಆಗಿದ್ದಾರೆ. ಈಕೆಯ ಪತಿ ಸೂರಜ್ ಕುಮಾರ್ ಖಾಸಗಿ ಕಂಪನಿಯೊಂದರಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಿಯಾಂಕಾ ದೇವಿ ಹಾಗೂ ಸೂರಜ್ ಕುಮಾರ್ ದಂಪತಿಗಳು ಬಿಹಾರ ಮೂಲದವರಾಗಿದ್ದಾರೆ. ಈ ದಂಪತಿಗಳು ಬಳ್ಳಾರಿಯ ಸಂಡೂರಿನ ತೋರಣಗಲ್ ನಲ್ಲಿ ವಾಸವಿದ್ದರು. ಈ ದಂಪತಿಗಳಿಗೆ ಈಗಾಗೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಮೂರನೇ ಮಗುವಾಗಿ ಎರಡು ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಇದೇ ಕಾರಣಕ್ಕೆ ಪ್ರಿಯಾಂಕಾ ದೇವಿ ಕಾಲುವೆಗೆ ಎಸೆದು ಹಸುಗೂಸು ಕೊಂದಿದ್ದಾರೆ. ಕಾಲುವೆಗೆ ಎಸೆದು ಬಂದು, ಪೊಲೀಸರ ಮುಂದೆ…

Read More

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೇ ಪ್ರವಾಸಿಗರಿಗೆ ಸ್ಪೆಷಲ್ ಪ್ಯಾಕೇಜ್ ಕೂಡ ಕಲ್ಪಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ…

Read More

ಬೆಂಗಳೂರು: ಸೆಪ್ಟೆಂಬರ್.22ರ ನಾಳೆಯಿಂದ ವಿವಾದದ ನಡುವೆಯೂ ಸಾಮಾಜಿ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ವಿವಾದಕ್ಕೆ ಕಾರಣವಾಗಿದ್ದಂತ ಕ್ರಿಶ್ಚಿಯನ್ ಗೆ ಮತಾಂತರ ಆದ 33 ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗವು ಸಮೀಕ್ಷೆ ನಡೆಸುವ ನಿರ್ಧಾರದಿಂದ ಕೈ ಬಿಟ್ಟಿದೆ. ಹೀಗಾಗಿ ಮತಾಂತರ ಆಗಿದ್ದರೇ ಆ ಧರ್ಮವೇ ಫಿಕ್ಸ್ ಆದಂತೆ ಆಗಿದೆ. ಇಂದು ಹಿಂದುಳಿದ ವರ್ಗಗಳ ಆಯೋಗವು ಈ ಮಾಹಿತಿ ನೀಡಿದ್ದು, ಗೊಂದಲಕ್ಕೆ ಕಾರಣವಾದಂತ 33 ಜಾತಿಗಳನ್ನು ಸಾರ್ವಜನಿಕರ ಸಲಹೆಯ ಮೇರೆಗೆ ಕೈಬಿಡಲಾಗಿದೆ. ನಾಳೆಯಿಂದ ಆರಂಭಗೊಳ್ಳುವಂತ ಜಾತಿ ಗಣತಿ ಸಮೀಕ್ಷೆಯ ಪಟ್ಟಿಯಲ್ಲಿ ಆ ಜಾತಿಗಳು ಇರೋದಿಲ್ಲ. ಇಚ್ಚೆ ಇರೋರು ಅವುಗಳನ್ನು ಸ್ವಇಚ್ಚೆಯಿಂದ ಬರೆಸಬಹುದು ಎಂದಿದೆ. ಇನ್ನೂ ಮತಾಂತರವಾದ ಜಾತಿಗಳಿಗೆ ಮೂಲ ಜಾತಿ ಬಿಟ್ಟು ಮತಾಂತರವಾದ ಧರ್ಮವೇ ಅನ್ವಯಿಸಲಿದೆ. ಮೂಲ ಜಾತಿ ಅವರಿಗೆ ಅನ್ವಯಿಸೋದಿಲ್ಲ. ಸಮೀಕ್ಷೆಯ ನಂತ್ರ ಯಾವ ಜಾತಿ ಯಾವ ಕೆಟಗರಿಯಲ್ಲಿ ಬರುತ್ತದೆ ಎಂಬುದಾಗಿ ತಜ್ಞರ ತಂಡವು ನಿರ್ಧರಿಸಲಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯಕ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/a-shocking-act-in-the-state-a-sinful-mother-who-threw-her-newborn-girl-into-a-drain-to-die/ https://kannadanewsnow.com/kannada/a-masked-woman-who-placed-slippers-on-the-ganapati-idol-in-hassan-has-been-arrested/

Read More

ಅಮಾವಾಸ್ಯೆಯಂದು ಲಕ್ಷ್ಮಿ ದೇವಿಯ ಮುಂದೆ ಈ 1 ಮಾತು ಹೇಳಿ. ನಿಮ್ಮ ಮನೆ ಮತ್ತು ಮನೆಯ ಛಾವಣಿಗೆ ಕೋಟಿಗಟ್ಟಲೆ ಹಣ ಸುರಿಯುತ್ತದೆ. ನಗದು ಹರಿವನ್ನು ಹೆಚ್ಚಿಸಲು ಮತ್ತು ಸಾಲವನ್ನು ಕಡಿಮೆ ಮಾಡಲು ಹಲವು ಪರಿಹಾರಗಳಿವೆ. ನಾವು ಹಲವು ಪರಿಹಾರಗಳನ್ನು ಪ್ರಯತ್ನಿಸಿದ್ದೇವೆ. ನಾನು ಎಷ್ಟೇ ಪ್ರಯತ್ನಿಸಿದರೂ ನನ್ನ ಸಾಲ ಮಾಯವಾಗಿಲ್ಲ. ನನ್ನ ಆದಾಯವನ್ನು ಹೆಚ್ಚಿಸಿದ ಇತಿಹಾಸ ನನಗಿಲ್ಲ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…

Read More

ಬೆಂಗಳೂರು: ಸರಳೀಕೃತ ಜಿಎಸ್‍ಟಿಯನ್ನು ಸ್ವಾಗತಿಸಿ ಬಿಜೆಪಿ ವತಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯು ನಾಳೆ (ಸೆ.22) ನಡೆಯಲಿದೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ಸ್ವಾತಂತ್ರ್ಯ ಪಡೆದ ನಂತರ ದೇಶ ಕಂಡ ಕ್ರಾಂತಿಕಾರಿ ಆರ್ಥಿಕ ಸುಧಾರಣೆ ಇದಾಗಿದೆ. ದೀಪಾವಳಿ ಹಬ್ಬಕ್ಕೆ ಮರೆಯಲಾಗದ ಬೋನಸ್ ಎಂದು ಬಣ್ಣಿಸಲಾದ ಕ್ರಾಂತಿಕಾರಕ ಜಿ.ಎಸ್.ಟಿ ಸುಧಾರಣೆಗಳು ನಾಡಹಬ್ಬ ನವರಾತ್ರಿಯ ಮೊದಲನೇ ದಿನ ಸೆಂಪ್ಟೆಂಬರ್ 22ರಂದು ಜಾರಿಗೆ ಬರಲಿದೆ. ಇಲ್ಲಿಯವರೆಗೆ ಚಾಲ್ತಿಯಲ್ಲಿದ್ದ 5%, 12%, 18% ಮತ್ತು 28% ಎಂಬ 4 ಶ್ರೇಣಿಗಳ ತೆರಿಗೆ ನೀತಿಯನ್ನು 5% ಮತ್ತು 18% ಎಂಬ ಎರಡು ಶ್ರೇಣಿಗಳಿಗೆ ಇಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ 12% ತೆರಿಗೆ ದರದಲ್ಲಿದ್ದ 99% ಸರಕುಗಳಿಗೆ 5% ತೆರಿಗೆ ಅನ್ವಯವಾಗುತ್ತದೆ. ಅಂತೆಯೇ ಈ ಹಿಂದೆ 28% ತೆರಿಗೆ ದರದಲ್ಲಿದ್ದ 90% ಸರಕುಗಳಿಗೆ 18% ತೆರಿಗೆ ಅನ್ವಯವಾಗುತ್ತದೆ. ತೆರಿಗೆ ದರದಲ್ಲಿನ ಇಳಿಕೆ ಎಷ್ಟು ಗೊತ್ತೇ? 1%-2%…

Read More

ನವದೆಹಲಿ: “ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗ ಕೈಬಿಡಲು ನಿರ್ಧರಿಸಿದೆ. ಈ ಮಧ್ಯೆ ವೀರಶೈವ ಲಿಂಗಾಯತರ ಸಂಖ್ಯೆ ಕಡಿಮೆ ತೋರಿಸುವ ಸಾಧ್ಯತೆ ಇದೆ” ಎಂಬ ರಂಭಾಪುರಿ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಕೇಳಿದಾಗ, “ಕಳೆದ ಸಮೀಕ್ಷೆ ನಡೆಸಿ 10 ವರ್ಷ ಕಳೆದಿರುವ ಕಾರಣ, ಮರುಸಮೀಕ್ಷೆ ಮಾಡಲಾಗುತ್ತಿದೆ. ಈ ಬಾರಿ ಮಾಹಿತಿ ನೀಡಲು ಎಲ್ಲಾ ಸಮಾಜದವರಿಗೂ ಸಂಪೂರ್ಣ ಅವಕಾಶ ನೀಡಿದ್ದೇವೆ. ಎಲ್ಲಾ ಸಮಾಜದವರು ಈ ಸಮೀಕ್ಷೆ ವಿಚಾರದಲ್ಲಿ ಜಾಗೃತರಾಗಿ, ತಪ್ಪದೇ ಭಾಗವಹಿಸಬೇಕು” ಎಂದರು. “ಕರ್ನಾಟಕದ 7 ಕೋಟಿ ಕನ್ನಡಿಗರು, ಪ್ರಪಂಚದ ಯಾವುದೇ ದೇಶದಲ್ಲಿರುವ…

Read More

ಬಾಗಲಕೋಟೆ: ಕೂಡಲ ಸಂಗಮನದ ಪಂಚಮಸಾಲಿ ಪೀಠಾಧಿಪತಿ ಸ್ಥಾನದಿಂದ ಬಸವ ಜಯಮೃತ್ಯಂಜಯಶ್ರೀಗಳನ್ನು ಉಚ್ಚಾಟಿಸಲಾಗಿದೆ. ಈ ಬೆನ್ನಲ್ಲೇ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಅನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಿಡಿಸಿದ್ದಾರೆ. ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನಲ್ಲಿ ನಡೆದಂತ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಟ್ರಸ್ಟ್ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠಾಧಿಪತಿ ಸ್ಥಾನದಿಂದ ಜಯಮೃತ್ಯುಂಜಯಶ್ರೀಗಳನ್ನು ಉಚ್ಚಾಟಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗವನ್ನು ಸಿಬ್ಬಂದಿಗಳು ಹಾಕಿದ್ದಾರೆ. ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿಕೊಂಡು ಸಿಬ್ಬಂದಿ ಹೋಗಿದ್ದಾರೆ. ಇನ್ನೂ ಪೀಠಾಧಿಪತಿ ಸ್ಥಾನದಿಂದ ಬಸವ ಜಯಮೃತ್ಯುಂಜಯಶ್ರೀಗಳನ್ನು ಉಚ್ಚಾಟಿಸಿದ ಬಳಿಕ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಅನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಿಡಿಸಿದ್ದಾರೆ. ಶ್ರೀಗಳು ಸಿಡಿ ಎಲ್ಲೆಲ್ಲಿ ಹೋಗಿವೆ ಅವೆಲ್ಲವನ್ನೂ ಹೊರ ತೆಗೆಯುವೆ. ಸ್ವಾಮೀಜಿ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಲ್ಲವನ್ನೂ ಹೊರತೆಗೆಯುವೆ. ನಮ್ಮ ಹತ್ತಿರ ಎಲ್ಲಾ ದಾಖಲೆ ಇವೆ. ಟೈಂ ಬಂದಾಗ ಹೊರಗೆ ಎಳೆಯುವೆ ಎಂಬುದಾಗಿ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ಹಾಗೂ ಅಖಿಲ ಭಾರತ ಪಂಚಮಸಾಲಿ…

Read More

ಹಾಸನ: ಜಿಲ್ಲೆಯ ಬೇಲೂರಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗೆ ಹಾಕಿದ್ದು ಓರ್ವ ಮುಸುಕುಧಾರಿ ಮಹಿಳೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಮುಸುಕುಧಾರಿ ಮಹಿಳೆಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಹಾಸನದ ಬೇಲೂರಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿಹಾರವನ್ನು ಹಾಕಿದ್ದು ಹಿಂದೂಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗೆ ಮಾಡಿದ್ದು ಮುಸುಕುಧಾರಿ ಮಹಿಳೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಮಹಿಳೆಯನ್ನು ಹಾಸನದ ಗುಡ್ಡೇನಹಳ್ಳಿಯ ಲೀಲಮ್ಮ ಎಂಬುದಾಗಿ ಗುರುತಿಸಲಾಗಿದೆ. ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದಂತ ಮುಸುಕುಧಾರಿ ಮಹಿಳೆಯನ್ನು ಪಿಎಸ್ಐ ಸುರೇಶ್ ಹಾಗೂ ಶೋಭಾ ನೇತೃತ್ವದ ತಂಡವು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ. ಅಂದಹಾಗೇ ಇಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ಬೇಲೂರಿನ ಶ್ರೀ ವಿದ್ಯಾ ಗಣಪತಿ ದೇವಸ್ಥಾನಕ್ಕೆ ಲೀಲಮ್ಮ ತೆರಳಿದ್ದರು. ಈ ವೇಳೆ ಗಣೇಶ ಮೂರ್ತಿಗೆ ಚಪ್ಪಲಿಹಾರ ಹಾಕಿ ವಿಕೃತಿ ಮೆರೆದಿದ್ದರು. https://kannadanewsnow.com/kannada/aliens-are-now-listening-to-our-words-nasa-study/ https://kannadanewsnow.com/kannada/from-tomorrow-gst-2-0-will-be-implemented-across-the-country-which-is-cheaper-here-is-the-complete-list/

Read More

ದೇವಿಯನ್ನು ನವರಾತ್ರಿಯಂದು ನವದುರ್ಗೆಯಾಗಿ ಒಂಭತ್ತು ನಾಮ ರೂಪಗಳಲ್ಲಿ ಆರಾಧಿಸುತ್ತಾರೆ. ಮೊದಲನೆಯ ದಿನದಿಂದ ಕೊನೆಯ ದಿನದವರೆಗೂ ಪಾಲಿಸುವ ಆರಾಧನೆಯ ಕ್ರಮವು ಹೀಗಿರುತ್ತದೆ. *೧. ಶೈಲಪುತ್ರಿ ಪರ್ವತರಾಜನ ಮಗಳಾದ ಶೈಲಪುತ್ರಿ ನಂದಿಯ ಮೇಲೆ ಕುಳಿತು ತ್ರಿಶೂಲ ಖಡ್ಗಗಳನ್ನು ಹಿಡಿದು ಆರಾಧಕರಿಗೆ ಸಕಲ ಮನೋರಥ ಅನುಗ್ರಹಿಸುತ್ತಾಳೆ. *೨. ಬ್ರಹ್ಮಚಾರಿಣಿ ಶಿವನನ್ನು ಒಲಿಸಲು ಪಾರ್ವತಿ ತೀವ್ರ ತಪಸ್ಸನ್ನು ಕೈಗೊಂಡಳು. ಜಪಮಾಲಾ, ಕಮಂಡಲುಧಾರಿಯಾದ ಬ್ರಹ್ಮಚಾರಿಣಿ ಸಾಧಕರಿಗೆ ಬ್ರಹ್ಮಜ್ಞಾನವನ್ನು ಕರುಣಿಸುತ್ತಾಳೆ. *೩. ಚಂದ್ರಘಂಟಾ ಶಿವನನ್ನು ವರಿಸಿದ ನಂತರ, ದುರ್ಗೆ ತಂಪಾದ ಚಂದ್ರನಂತೆ ಪ್ರಕಾಶಮಾನಳಾಗುತ್ತಾಳೆ. ದಶಾಭುಜಗಳುಳ್ಳ ಸಿಂಹವಾಹಿನಿ ಪರಮ ಶಾಂತಿ ಮತ್ತು ಕಲ್ಯಾಣಗಳನ್ನು ನೀಡುತ್ತಾಳೆ. ಸಾಧಕರ ಸಂಶಯ ನಿವಾರಣೆ, ಪಾಪವಿಮೋಚನೆ ಮತ್ತು ವಿಘ್ನ ನಿರ್ಮೂಲನೆ ಇವಳ ಪ್ರಥಮ ಕರ್ತವ್ಯಗಳು. *೪. ಕುಷ್ಮಾಂಡಾ ಆನಂದಭರಿತ ದೇವಿಯ ಮಂದಸ್ಥಿತದಿಂದ ಸೃಜನಿಸಿತು. ದಶಾಭುಜಳಾದ ಕುಷ್ಮಾಂಡಾ ರೋಗ ದುಃಖಗಳನ್ನು ನಿವಾರಿಸಿ, ಆರೋಗ್ಯ, ಬಾಗ್ಯ, ದೀರ್ಘಾಯಸ್ಸು, ಸರ್ವ ಖ್ಯಾತಿಗಳನ್ನು ಪ್ರಸಾದಿಸುತ್ತಾಳೆ. *೫. ಸ್ಕಂದಮಾತಾ ಸುಬ್ರಹ್ಮಣ್ಯನ ತಾಯಿ. ಚತುರ್ಭುಜ ಸಿಂಹವಾಹಿನಿ ಯಾದ ದೇವಿಯ ಮಡಿಲಲ್ಲಿ ಸ್ಕಂದ ವಿರಾಜಿಸುತ್ತಿದ್ದಾನೆ. ಈ ರೂಪವನ್ನು…

Read More

ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಮತ್ತು ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿಯ ಸಂಶೋಧಕರು ನಡೆಸಿದ ಇತ್ತೀಚಿನ ಅಧ್ಯಯನದ ಪ್ರಕಾರ, ಅನ್ಯಲೋಕದ ನಾಗರಿಕತೆಗಳು ಭೂಮಿಯ ಬಾಹ್ಯಾಕಾಶ ಸಂವಹನಗಳನ್ನು ಪತ್ತೆಹಚ್ಚಲು ಸಾಧ್ಯವಾಗಬಹುದು ಎಂದಿದೆ. ವಿಜ್ಞಾನಿಗಳು ಮಂಗಳ ರೋವರ್‌ಗಳು ಅಥವಾ ಕಕ್ಷೆಗಾಮಿಗಳಂತಹ ಬಾಹ್ಯಾಕಾಶ ನೌಕೆಗಳಿಗೆ ಆಜ್ಞೆಗಳನ್ನು ಕಳುಹಿಸಿದಾಗ, ಎಲ್ಲಾ ರೇಡಿಯೋ ಸಿಗ್ನಲ್‌ಗಳು ಹೀರಲ್ಪಡುವುದಿಲ್ಲ ಎಂದು ಅಧ್ಯಯನವು ಸೂಚಿಸುತ್ತದೆ. ಈ ಸಂಕೇತಗಳ ಒಂದು ಭಾಗವು ಬಾಹ್ಯಾಕಾಶದ ಮೂಲಕ ಪ್ರಯಾಣಿಸುತ್ತಲೇ ಇರುತ್ತದೆ, ಬಹುಶಃ ಶಾಶ್ವತವಾಗಿ ಎಂದಿದೆ. ಮಾನವರು ಪ್ರಧಾನವಾಗಿ ಮಂಗಳನಂತಹ ಇತರ ಗ್ರಹಗಳನ್ನು ಅಧ್ಯಯನ ಮಾಡಲು ನಾವು ಕಳುಹಿಸಿದ ಬಾಹ್ಯಾಕಾಶ ನೌಕೆ ಮತ್ತು ಶೋಧಕಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ” ಎಂದು ಈ ಸಂಶೋಧನೆಯನ್ನು ಬೆಂಬಲಿಸುವ ನಾಸಾ ಅನುದಾನದ ವಿಜ್ಞಾನ ಪ್ರಧಾನ ತನಿಖಾಧಿಕಾರಿ ಮತ್ತು ಪ್ರಬಂಧದ ಮೊದಲ ಲೇಖಕ ಪೆನ್ ಸ್ಟೇಟ್ ಎಬರ್ಲಿ ಕಾಲೇಜ್ ಆಫ್ ಸೈನ್ಸ್‌ನಲ್ಲಿ ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರದ ಪದವಿ ವಿದ್ಯಾರ್ಥಿ ಪಿಂಚೆನ್ ಫ್ಯಾನ್ ಹೇಳಿದರು. ಆದರೆ ಮಂಗಳನಂತಹ ಗ್ರಹವು ಸಂಪೂರ್ಣ ಪ್ರಸರಣವನ್ನು ನಿರ್ಬಂಧಿಸುವುದಿಲ್ಲ, ಆದ್ದರಿಂದ ಈ ಅಂತರಗ್ರಹ…

Read More