Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಜೆಎಸ್ಎಸ್ ಕಾಲೇಜ್ ಆಫ್ ಫಾರ್ಮಸಿ ಮೈಸೂರು, ಜಪಾನ್–ಭಾರತ ಸಹಯೋಗದಡಿ ಜಿಕಾ (JICA) ಬೆಂಬಲಿತ IMPACT-VIP ಕಾರ್ಯಕ್ರಮದ ಅಡಿಯಲ್ಲಿ ಇಂದು ಮಹತ್ವದ ಸಭೆಯಲ್ಲಿ ಭಾಗವಹಿಸಿ ಸಚಿವರಾದ ದಿನೇಶ್ ಗುಂಡೂರಾವ್ ಅಂಧರ ಸಮಸ್ಯೆ ಅವರಿಗೆ ಮಾತ್ರ ಸರಿಯಾಗಿ ಅರ್ಥವಾಗಲು ಸಾಧ್ಯ. QR ಕೋಡ್ ಈಗ ಜನಸಾಮಾನ್ಯರು ಉಪಯೋಗಿಸುತ್ತಾರೆ. ಸ್ವಾವಲಂಬಿಯಾಗಿ ಬದುಕಲು ಅಂಧರಿಗೆ ಇದೊಂದು ದಾರಿಯಾಗಲಿದೆ. ಭಾಷಾ ಸಮಸ್ಯೆ ಇರುವವರಿಗೂ ಇದು ವರದಾನವಾಗಲಿದೆ. ಇನ್ನೂ ಹೆಚ್ಚಿನ ಸಂಶೋಧನೆ ಇದರ ಕುರಿತು ನಡೆಯಲಿ. ದೃಷ್ಟಿಹೀನ ವ್ಯಕ್ತಿಗಳು ದಿನನಿತ್ಯದಲ್ಲಿ ಔಷಧಿಗಳನ್ನು ಸುರಕ್ಷಿತವಾಗಿ ಮತ್ತು ಸ್ವತಂತ್ರವಾಗಿ ಬಳಸುವಲ್ಲಿ ಎದುರಿಸುವ ಸವಾಲುಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಔಷಧ ಪ್ಯಾಕೆಟ್ ಮೇಲಿನ QR ಕೋಡ್ ಮೂಲಕ ಔಷಧದ ವಿವರಗಳನ್ನು ಪಡೆಯುವ ಈ ತಂತ್ರಜ್ಞಾನದಿಂದ ಹಲವು ಅನುಕೂಲಗಳಿದೆ. ಫಾರ್ಮಸಿಸ್ಟ್ಗಳಾಗಿ ಕೆಲಸ ಮಾಡುವ ಅಂಧರು, ಔಷಧಿ ಲೇಬಲ್ಗಳು, ಸೂಚನೆಗಳು ಮತ್ತು ಪ್ಯಾಕೇಜಿಂಗ್ನ ಕಾರಣದಿಂದ ಎದುರಿಸುವ ತೊಂದರೆಗಳನ್ನು ಎದುರಿಸುತ್ತಾರೆ. ಈ ತಂತ್ರಜ್ಞಾನ ಅವರ ಸಮಸ್ಯೆಗೆ ಪರಿಹಾರ ನೀಡಲಿದೆ. ಐದು ರಾಜ್ಯಗಳಲ್ಲಿ ಸಂಗ್ರಹಿಸಿದ ಸಂಶೋಧನಾ ಮಾಹಿತಿಯನ್ನು ನೋಡಿದಾಗ ಮತ್ತು…
ಶಿವಮೊಗ್ಗ: ಮಾನ್ಯ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002 ರ ಮತದಾರರ ಪಟ್ಟಿಯನ್ನು 2025 ರ ಪರಿಷ್ಕೃತ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು ಈ ಪ್ರಕ್ರಿಯೆಯು ಪ್ರತಿಯೊಬ್ಬ ಮತದಾರರಿಗೂ ಅತಿ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಹಾಗೂ ಮಾನ್ಯ ಆಯೋಗವು ದಿನಾಂಕ: 06-01-2025 ರ ಆದೇಶವನ್ನು ಹೊರಡಿಸಿದ ದಿನಾಂಕದಲ್ಲಿ ಇದ್ದಂತೆ ಪ್ರಸ್ತುತ ಇರುವ ಪ್ರತಿಯೊಬ್ಬ ಮತದಾರನಿಗೆ ಮುಂಚಿತವಾಗಿ ಭರ್ತಿ ಮಾಡಲಾದ ಗಣತಿ ನಮೂನೆಯು ಲಭ್ಯವಿರತಕ್ಕದ್ದು ಮತ್ತ ಕರಡು ಮತದಾರನಿಗೆ ಪಟ್ಟಿಯು 2025 ರ ಜುಲೈ 25 ನೇ ದಿನಾಂಕಕ್ಕಿAತ ಮುಂಚೆ ಭರ್ತಿ ಮಾಡಿ ಸಲ್ಲಿಸಲಾಗಿರುವಂತಹ ಎಲ್ಲಾ ಮತದಾರರ ಹೆಸರುಗಳನ್ನು ಒಳಗೊಂಡಿರಬೇಕೆAದು ನಿರ್ದೇಶಿಸಿರುತ್ತದೆ. ಸಂಸತ್ತು ಹಾಗೂ ರಾಜ್ಯ ವಿಧಾನ ಮಂಡಲಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಹಾಗೂ ಮತದಾರರ ಪಟ್ಟಿಗಳ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಮೂಲಭೂತ ಅವಶ್ಯಕತೆಯಾಗಿರುವುದರಿಂದ ಭಾರತ ಸಂವಿಧಾನದ ಅನುಚ್ಛೇದ 32 ಜನತಾ ಪ್ರಾತಿನಿಧ್ಯ ಅಧಿನಿಯಮ, 1950 (ಆರ್ ಪಿ ಎ 1950) ರ ಅನುಸಾರ…
ಬೆಂಗಳೂರು: ವಿಡಿಯೋ-ಆಡಿಯೋ ವೈರಲ್ ಬೆನ್ನಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ರಾಮಚಂದ್ರ ರಾವ್ ಅವರು ಹತ್ತು ದಿನಗಳ ಕಾಲ ರಜೆಯನ್ನು ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಯಾರ ಕೈಗೂ ಸಿಗದೇ ಅವರು ಸದ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದ್ದು, ತಮ್ಮ ವಕೀಲರ ಜೊತೆಗೆ ಮುಂದಿನ ಕಾನೂನು ಕ್ರಮವನ್ನು ಕೈಗೊಳ್ಳುವುದಕ್ಕೆ ನಿರ್ಧಾರ ಮಾಡಿದ್ದಾರ ಎನ್ನಲಾಗಿದೆ. ಘಟನೆ ಹಿನ್ನಲೆ : ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಕಾಣಿಸಿಕೊಂಡಿರುವ ಅಶ್ಲೀಲವ ವಿಡಿಯೋ ವೈರಲ್ ಆಗಿದೆ. ಪ್ರಸ್ತುತ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿದ್ದಾಗ ಮಹಿಳೆಯೊಂದಿಗೆ ಚುಂಬಿಸುತ್ತಿರುವಾಗ ಮತ್ತು ಮುದ್ದಾಡುತ್ತಿರುವಾಗ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ನಡುವೆ ಆರ್ ರಾಮಚಂದ್ರ ರಾವ್ ಮಹಿಳೆ ಜೊತೆಗೆ ಮಾತನಾಡಿರುವ ಆಡಿಯೋವೊಂದು ಕೂಡ ವೈರಲ್ ಆಗಿದೆ. ಆಡಿಯೋದಲ್ಲಿ ಬಂಗಾರಿ ಅಂಥ ಮಹಿಳೆ ಜೊತೆಗೆ ಮಾತನಾಡುವುದನ್ನು ಕೇಳಿಸಿಕೊಳ್ಳಹುದಾಗಿದೆ. ನಿನ್ನ…
ಬೆಂಗಳೂರು: ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಕಾಣಿಸಿಕೊಂಡಿರುವ ಅಶ್ಲೀಲವ ವಿಡಿಯೋ ವೈರಲ್ ಆಗಿದೆ. ಪ್ರಸ್ತುತ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿದ್ದಾಗ ಮಹಿಳೆಯೊಂದಿಗೆ ಚುಂಬಿಸುತ್ತಿರುವಾಗ ಮತ್ತು ಮುದ್ದಾಡುತ್ತಿರುವಾಗ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ನಡುವೆ ಆರ್ ರಾಮಚಂದ್ರ ರಾವ್ ಮಹಿಳೆ ಜೊತೆಗೆ ಮಾತನಾಡಿರುವ ಆಡಿಯೋವೊಂದು ಕೂಡ ವೈರಲ್ ಆಗಿದೆ. ಆಡಿಯೋದಲ್ಲಿ ಬಂಗಾರಿ ಅಂಥ ಮಹಿಳೆ ಜೊತೆಗೆ ಮಾತನಾಡುವುದನ್ನು ಕೇಳಿಸಿಕೊಳ್ಳಹುದಾಗಿದೆ. ನಿನ್ನ ನಗು ಸ್ವೀಟ್ ಅಂತ ಹೇಳಿದ್ದಾರೆ. ದಿನ ನಿನ್ನ ನೋಡುತ್ತ ಇರಬೇಕು. ನಿನ್ನ ನನ್ನ ತೊಡೆ ಮೇಲೆ ಕೂರಿಸಿಕೊಂಡು ಮುದ್ದಾಡಬೇಕು ಅಂತ ಹೇಳಿದ್ದಾರೆ. ನಿನ್ನ ಜೊತೆಗೆ ಮಾತನಾಡುವುದಕ್ಕೆ ಬೆಡ್ರೂಮ್ಗೆ ಬರಬೇಕು ಅಂತ ಹೇಳ ಬಹುದು ಅಂತ ಹೇಳಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿರಿಯ ಐಪಿಎಸ್ ಅಧಿಕಾರಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿ, ವಿಡಿಯೊ ಕಪೋಲಕಲ್ಪಿತವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ…
ಮೀನ ರಾಶಿ ಗಾಯಗೊಳ್ಳುವುದನ್ನು ತಪ್ಪಿಸಲು ಕುಳಿತುಕೊಳ್ಳುವಾಗ ವಿಶೇಷ ಕಾಳಜಿ ವಹಿಸಿ. ಅಲ್ಲದೇ ಒಳ್ಳೆಯ ನಿಲುವು ಕೇವಲ ನಿಮ್ಮ ವ್ಯಕ್ತಿತ್ವವನ್ನು ವ್ರುದ್ಧಿಸುವುದಷ್ಟೇ ಅಲ್ಲದೇ ಆರೋಗ್ಯ ಮತ್ತು ವಿಶ್ವಾಸಾರ್ಹತೆಯನ್ನು ಅಭಿವೃದ್ಧಿಪಡಿಸುವಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ.ಇಂದು ನಿಮ್ಮ ಯಾವುದೇ ಚಲಿಸಬಲ್ಲ ಅಸ್ತಿಯನ್ನು ಕದಿಯಬಹುದು ಆದ್ದರಿಂದ ಸಾಧ್ಯವಾದಷ್ಟುಅದರ ಬಗ್ಗೆ ಗಮನ ಹರಿಸಿ. ಅಧ್ಯಯನಗಳನ್ನು ತಪ್ಪಿಸಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ ಯೋಜನೆ ಆಟಗಳಷ್ಟೇ ಮುಖ್ಯ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ,…
ಮಂಡ್ಯ :- ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಅನ್ಯಪಕ್ಷದ ಮುಖಂಡರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನಗಳನ್ನು ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರು, ಬೂದಗುಪ್ಪೆ, ಚುಂಚಗಳ್ಳಿ, ಆಲೂರು ದೊಡ್ಡಿ, ನೀಲಕಂಠನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಯುವ ಮುಖಂಡರು ಆಲೂರು ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್.ಉದಯ್ ಶಂಕರ್ ಅವರ ನೇತೃತ್ವದಲ್ಲಿ ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಭಾನುವಾರ ಮಾತನಾಡಿದರು. ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯುವ ಪಡೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಅಭಿವೃದ್ಧಿ ಮಾಡಲು ಮತ್ತಷ್ಟು ಉತ್ಸಾಹ ನೀಡಿದೆ. ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮತ ಕೊಟ್ಟು ನನಗೆ ಆಶೀರ್ವಾದ ಮಾಡಿದ್ದಿರಿ. ನಿಮ್ಮ ನಂಬಿಕೆಗೆ ನಾನು ದ್ರೋಹ ಮಾಡಲ್ಲ. ನಿರೀಕ್ಷೆಗೂ ಮೀರಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಗ್ರಾಮಗಳಲ್ಲಿ ಭಿನ್ನಾಭಿಪ್ರಾಯ…
ಬೆಂಗಳೂರು: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು ಮಾರ್ಗಸೂಚಿಯಂತೆ ದಿನಾಂಕ 01-02-2010ರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ಸಣ್ಣ/ ಅತಿಸಣ್ಣ/ ಮಧ್ಯಮ/ ದೊಡ್ಡ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ.6000/-ಗಳನ್ನು, ತಿಂಗಳಿಗೊಮ್ಮೆ 3 ಕಂತುಗಳಲ್ಲಿ ರೂ.2000/- ರಂತೆ ಪ್ರೋತ್ಸಾಹ ಧನವನ್ನು ಇಲ್ಲಿಯವರೆಗೆ ಪಾವತಿಸಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಮುಂದುವರಿಸಲು ಪ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ಅಗ್ರಿಸ್ಟ್ಯಾಕ್ ಯೋಜನೆ ಅಡಿ ಗುರುತಿನ ಸಂಖ್ಯೆಯನ್ನು ಸೃಜಿಸುವುದು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ರಾಜ್ಯ ಸರ್ಕಾರದ ಪ್ರೂಟ್ಸ್ ತಂತ್ರಾಂಶದಿಂದ ದತ್ತಾಂಶವನ್ನು ಹಂಚಿಕೆ ಮಾಡಿ ಕೆಲವು ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ರೈತರ ಗುರುತಿನ ಸಂಖ್ಯೆಯನ್ನು ಸೃಜಿಸಲಾಗಿರುತ್ತದೆ. ಆದರೆ ಹೆಚ್ಚಿನ ಪಿಎಂ ಕಿಸಾನ್ ಫಲಾನುಭವಿಗಳಿಗೆ ಕೇಂದ್ರದ ರೈತರ ಗುರುತಿನ ಸಂಖ್ಯೆಯನ್ನು ಸೃಜನೆ ಮಾಡಬೇಕಾಗಿರುತ್ತದೆ. ಇದಕ್ಕಾಗಿ ರೈತರ ಇ-ಕೆವೈಸಿ. ಎಲೆಕ್ಟ್ರಾನಿಕ್ ಒಪ್ಪಿಗೆ ಹಾಗೂ ಓಟಿಪಿ ಅಧಾರಿತ ಮೊಬೈಲ್ ಸಂಖ್ಯೆ, ಆಧಾರ್ ಇ-ಸೈನ್ ದೃಡೀಕರಣವು ಕಡ್ಡಾಯವಾಗಿರುತ್ತದೆ. ಈ ಸಂಬಂಧ ರೈತರು…
ಬೆಳಗಾವಿ: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ಪ್ರಕ್ರಿಯೆಯಂತೆ ರಾಜ್ಯದ 3 ಕೋಟಿ ಮತದಾರರು ಮ್ಯಾಪ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಸ್ ಐ ಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಎಂದು ಬಿಎಲ್ ಓ ಗಳಿಗೆ ಸೂಚಿಸಲಾಗಿದೆ ಎಂದರು. ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ವಿಚಾರಣೆ ನಡೆಸಿ ಶಿಸ್ತಿನ ಕ್ರಮ ಡಿಜಿಪಿ ರಾಮಚಂದ್ರರಾವ್ ಅವರ ಮಹಿಳೆಯರೊಂದಿನ ಅನುಚಿತ ವರ್ತನೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ಡಿಜಿಪಿಯವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಉನ್ನತಮಟ್ಟದ ಅಧಿಕಾರಿಯೂ ಕಾನೂನಿಗಿಂತ ದೊಡ್ಡವರಲ್ಲ ಎಂದರು. ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರ ದಾರಿ ತಪ್ಪಿಸುತ್ತಿದ್ದಾರೆ ಶಾಸಕ…
ಧಾರವಾಡ: ಬಡ ಮತ್ತು ಮಧ್ಯಮ ವರ್ಗದವರ ಸ್ವಂತ ಮನೆಯ ಕನಸನ್ನು ನನಸಾಗಿಸುವ ಮಹತ್ವದ ಯೋಜನೆಯ ಅಂಗವಾಗಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಕಾರ್ಯಕ್ರಮವನ್ನು ಜನವರಿ 24, 2026 ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಸರ್ಕಾರದ ಜನಪರ ಕಾರ್ಯಗಳಿಗೆ ಪ್ರತೀಕವಾಗಿರುವ ಈ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ. ಜವಾಬ್ದಾರಿ ಹಂಚಿಕೆಯಾಗಿರುವ ಅಧಿಕಾರಿಗಳು ನಿಯಮಾನುಸಾರ ಕಾರ್ಯನಿರ್ವಹಿಸಬೇಕೆಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದ ಸಿದ್ಧತೆಯ ಕುರಿತು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಈ ಕಾರ್ಯಕ್ರಮದ ಪೂರ್ವಸಿದ್ಧತೆಗಳಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ವೇದಿಕೆ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸರಬರಾಜು, ಶೌಚಾಲಯ, ಸಾರಿಗೆ, ಭದ್ರತೆ ಹಾಗೂ ಆರೋಗ್ಯ ಸೇವೆಗಳ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.…
ಬೆಂಗಳೂರು: ಬೆಂಗಳೂರು ಮ್ಯಾನೇಜ್ಮೆಂಟ್ ಅಸೋಸಿಯೇಷನ್ (ಬಿಎಮ್ಎ) ಶನಿವಾರ (ಜನವರಿ 17) “ಎಐ ಮತ್ತು ನಿರ್ವಹಣಾ ಶಿಕ್ಷಣದ ಭವಿಷ್ಯ” ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಿತು. ನಿರ್ದೇಶಕರು, ಡೀನ್ಸ್, ವಿಭಾಗ ಮುಖ್ಯಸ್ಥರು ಹಾಗೂ ನಿರ್ವಹಣಾ ಶಿಕ್ಷಣ ಸಂಸ್ಥೆಗಳ ಹಿರಿಯ ಪ್ರಾಧ್ಯಾಪಕರು ಸೇರಿದಂತೆ ಸುಮಾರು 120 ಪ್ರತಿನಿಧಿಗಳು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ಬಿಎಮ್ಎ ಅಧ್ಯಕ್ಷರಾದ ಪಂಕಜ್ ಕುಮಾರ್ ಪಾಂಡೆ, ಐಎಎಸ್, ಅವರ ಮಾರ್ಗದರ್ಶನದ ಮೂಲಕ ಬಿಎಮ್ಎ ಹಿರಿಯ ಉಪಾಧ್ಯಕ್ಷರಾದ ಡಾ. ಶಿವಶಂಕರ ಎನ್., ಐಎಎಸ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು. ವೇಗವಾಗಿ ಬದಲಾಗುತ್ತಿರುವ ಉದ್ಯಮ ಅಗತ್ಯತೆಗಳ ಹಿನ್ನೆಲೆಯಲ್ಲಿ ನಿರ್ವಹಣಾ ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ ಉಂಟುಮಾಡುತ್ತಿರುವ ಸವಾಲುಗಳು ಮತ್ತು ಅವಕಾಶಗಳ ಕುರಿತು ಶಿಕ್ಷಣ ತಜ್ಞರು ಹಾಗೂ ಕೈಗಾರಿಕಾ ವಲಯದ ಪ್ರಮುಖರು ಚರ್ಚಿಸಲು ವಿಚಾರ ಸಂಕಿರಣ ವೇದಿಕೆಯಾಗಿತ್ತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಉಪ ಕುಲಪತಿಗಳಾದ ಪ್ರೊ. ವಿದ್ಯಾಶಂಕರ ಎಸ್. ಅವರು ಮಾತನಾಡಿ, ವಿಶ್ವವಿದ್ಯಾಲಯಗಳು ಉದಯೋನ್ಮುಖ ಎಐ ಅಗತ್ಯತೆಗಳನ್ನು ಹೇಗೆ ಎದುರಿಸುತ್ತಿವೆ ಎಂಬುದನ್ನು ವಿಸ್ತೃತವಾಗಿ ವಿವರಿಸಿದರು. ಶಿಕ್ಷಣ ಸಂಸ್ಥೆಗಳು ವೇಗವಾಗಿ…













