Author: kannadanewsnow09

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ದಿನಾಂಕ: 28.11.2024ರ ಸಚಿವ ಸಂಪುಟದ ಮಹತ್ವದ ನಿರ್ಣಯಗಳ ಬಗ್ಗೆ ಮುಂದೆ ಓದಿ. ಲೋಕಾಯುಕ್ತ ಸಂಸ್ಥೆಯಲ್ಲಿ ಎಸ್.ನಿರಂಜನ್, ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಹಾಗೂ ಬಿ.ಪ್ರಸನ್ನಕುಮಾರ್, ನಿವೃತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಇವರ ಸೇವೆಯನ್ನು ಮತ್ತೊಂದು ವರ್ಷದ ಅವಧಿಗೆ ಮುಂದುವರೆಸಲು ಪ್ರಸ್ತಾಪಿಸಲಾಗಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಆಡಳಿತ ಹಿತದೃಷ್ಟಿಯಿಂದ ಹಾಗೂ ತಾಂತ್ರಿಕ ವಿಭಾಗಕ್ಕೆ ವಹಿಸುವ ದೂರು ಪ್ರಕರಣಗಳಲ್ಲಿ ತನಿಖಾ ವರದಿಗಳನ್ನು ನಿಗದಿತ ಕಾಲಾವದಿಯೊಳಗೆ ಪಡೆಯುವುದು ಅವಶ್ಯಕವಾಗಿದೆ ಎಂದು ಲೋಕಾಯುಕ್ತ ನಿಬಂಧಕರು ಕೋರಿರುತ್ತಾರೆ. • ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ 05 ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳು ಹಾಗೂ 08 ಸಹಾಯಕ ಇಂಜಿನಿಯರ್‌ಗಳ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ಇಬ್ಬರು ಕಾರ್ಯಪಾಲಕ ಇಂಜಿನಿಯರ್ ಹಾಗೂ ಒಬ್ಬರು ಸಹಾಯಕ ಇಂಜಿನಿಯರ್ ಹುದ್ದೆಗಳು ಖಾಲಿಯಿವೆ. ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಅನುಸೂಚಿ-1ರ ಐಟಂ-19ರನ್ವಯ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ…

Read More

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಆಸ್ತಿ ವಿವರ ಸಲ್ಲಿಸುವಂತ ಸಂದರ್ಭದಲ್ಲಿ ಹೊಳಲ್ಕೆರೆಯ ಮಾಜಿ ಶಾಸಕ ಎ.ವಿ ಉಮಾಪತಿ ಅವರು ತಪ್ಪು ಮಾಹಿತಿ ನೀಡಿದ್ದರು. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 3 ತಿಂಗಳ ಜೈಲು ಶಿಕ್ಷೆ, 1 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಮಾಜಿ ಶಾಸಕ ಎ.ವಿ ಉಮಾಪತಿ ಅವರು 2004 ರಿಂದ 2005, 2005 ರಿಂದ 2006ನೇ ಸಾಲಿನ ಆಸ್ತಿ ವಿವರವನ್ನು ಸರ್ಕಾರಕ್ಕೆ ಸಲ್ಲಿಸುವಾಗ ತಪ್ಪು ಮಾಹಿತಿ ನೀಡಿದ್ದರಂತೆ ಈ ಸಂಬಂಧ ಮಾಜಿ ಶಾಸಕ ತಿಪ್ಪೇರುದ್ರಪ್ಪ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆ ನಡೆಸಿದ್ದಂತ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಮ್ಮ ತನಿಖಾ ವರದಿಯನ್ನು ಸಲ್ಲಿಸಿದ್ದರು. ಈ ಪ್ರಕರಣ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್ ಶಿವಕುಮಾರ್ ವಿಚಾರಣೆ ನಡೆಸಿ, ಸರ್ಕಾರಕ್ಕೆ ಆಸ್ತಿ ವಿವರ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನೀಡಿ ವಂಚನೆ ಪ್ರಕರಣ ಸಂಬಂಧ 3 ತಿಂಗಳು ಜೈಲು…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿ ಚಾನ್ಸಲರ್ ಆಗಿ ರಾಜ್ಯಪಾಲರಿಗೆ ಇದ್ದಂತ ಅಧಿಕಾರವನ್ನು ಮೊಟಕಗೊಳಿಸಿ, ಮುಖ್ಯಮಂತ್ರಿಗೆ ನೀಡುವುದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ರಾಜ್ಯಪಾಲರಿಗೆ ಮರು ಪ್ರಾಸಿಕ್ಯೂಷನ್ ಗೆ ಅರ್ಜಿ ಸಲ್ಲಿಸುವುದು ಸೇರಿದಂತೆ ವಿವಿಧ ನಿರ್ಧಾರವನ್ನು ಕೈಗೊಳ್ಳಲಾಯಿತು. ಇದಷ್ಟೇ ಅಲ್ಲದೇ ಇನ್ನೂ ಏನೇನು ನಿರ್ಧಾರ ಕೈಗೊಳ್ಳಲಾಯಿತು ಎನ್ನುವ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಇಂದಿ ಒಂಭತ್ತು ಬಿಲ್ ಗಳನ್ನ ಸಂಪುಟ ಅಂಗೀಕರಿಸಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ, 20:40: 20 ಇದ್ದ ಕಲ್ಯಾಣ ನಿಧಿ ರೂಪ 50:100: 50,ವಿಧಾನಕ್ಕೆ ಬದಲಾಗಲಿದೆ. ಕಂಪನಿ ಕಡೆ ವ್ಯಾಲ್ಯೂ ಹೆಚ್ಚು ಸಿಗಲಿದೆ ಎಂದರು. ಕರ್ನಾಟಕ ಅಂತರ್ಜಲ ನಿಯಮಾವಳಿ ಅಭಿವೃದ್ಧಿ ಹಾಗೂ ನಿಯಮಾವಳಿ ತಿದ್ದುಪಡಿ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತಿದೆ. ಕೊಳವೆ ಬಾವಿ ಕೊರೆದು ನೀರು ಸಿಗದ…

Read More

ಬೆಂಗಳೂರು: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯುನಿವರ್ಸಿಟಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಈ ವಿಧೇಯಕಕ್ಕೆ ತಿದ್ದುಪಡಿ ತರಲು ಕ್ಯಾಬಿನೇಟ್ ಅನುಮೋದನೆ ನೀಡಿದ್ದರಿಂದಾಗಿ, ರಾಜ್ಯಪಾಲರ ಅಧಿಕಾರ ಮೊಟಕಾಗಲಿದೆ. ಇಷ್ಟು ದಿನ ಚಾನ್ಸೆಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿಗಳೇ ಚಾನ್ಸಲರ್ ಆಗಲಿದ್ದಾರೆ. ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಮುಖ್ಯಮಂತ್ರಿಗಳಿಗೆ ನೀಡಿದ ಕ್ಯಾಬಿನೆಟ್ ನೀಡಿದೆ. https://kannadanewsnow.com/kannada/state-cabinet-decides-to-re-appeal-for-prosecution-against-bs-yediyurappa/ https://kannadanewsnow.com/kannada/heres-a-golden-opportunity-to-meet-superstar-allu-arjun/

Read More

ಮಧುರೈ ಕಲಾದೇವಿ ಅಮ್ಮನ ದೇವಸ್ಥಾನದ ಮಹತ್ವ ಮುಖ್ಯಾಂಶಗಳು ಏನು ಹೋಗುತ್ತದೆ ಮತ್ತು ಹಿಂತಿರುಗುವುದಿಲ್ಲ. ಇದು ನಮ್ಮ ಜೀವನ ಎಂದು ಹೇಳೋಣ. ಆದರೆ ಸಮಯ ಮತ್ತು ಸಮಯ ಕೂಡ ಹಿಂತಿರುಗುವುದಿಲ್ಲ. ಇಂದು ನಾವು ಆ ಕಾಲದ ಒಡೆಯ, 27 ನಕ್ಷತ್ರಗಳು ಮತ್ತು 12 ರಾಶಿಚಕ್ರದ ಚಿಹ್ನೆಗಳ ಒಡೆಯ ಮತ್ತು ಈ ಸಮಯದ ಒಡೆಯ ಕಾಳಿಕಾದೇವಿ ಅಮ್ಮನ ದೇವಾಲಯದ ಬಗ್ಗೆ ನೋಡಲಿದ್ದೇವೆ. ದೇವಿ ಕಲಾದೇವಿ ವಿಶೇಷ ಯಾವುದೇ ಸಮಯದಲ್ಲಿ ಮನುಷ್ಯರಿಗೆ ಏನಾಗುತ್ತದೆ ಎಂದು ಯಾರೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ವಿಜ್ಞಾನಿಗಳು ಸಹ ಸಮಯದ ರಹಸ್ಯವನ್ನು ಊಹಿಸಲು ಸಾಧ್ಯವಿಲ್ಲ ಮತ್ತು ಈ ಭೂಮಿಯ ಮೇಲೆ ಮುಂದೆ ಏನಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ನಮ್ಮ ಕಾಲ ಮತ್ತು ನಮ್ಮ ಭವಿಷ್ಯದ ಕಾಲದ ಬಗ್ಗೆ ತಿಳಿದಿರುವ ದೇವತೆಯಿದ್ದರೆ ಅದು ಈ ಶ್ರೀ ಕಲಾದೇವಿ ದೇವಿಯೇ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್…

Read More

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಸಂಬಂಧ ತನಿಖೆ ನಡೆಸಲು ಅನುಮತಿ ಕೋರಿದ್ದಂತ ರಾಜ್ಯ ಸರ್ಕಾರದ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸದೇ ತಿರಸ್ಕರಿಸಿದ್ದರು. ಇದೀಗ ಮರು ಮನವಿ ಮಾಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರನ್ನ ಕೋರಲು ಸರ್ಕಾರ ನಿರ್ಧರಿಸಿದೆ. ಬಿಎಸ್ ವೈ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಲಾಗಿದ್ದ ದೂರು ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿಗೆ ನಿರ್ಧರಿಸಲಾಗಿದೆ. 2020ರ ನವೆಂಬರ್ ನಲ್ಲಿ ಟಿ ಜೆ ಅಬ್ರಹಾಂ ಎಸಿಬಿಗೆ ದೂರು ನೀಡಿದ್ರು. ಕ್ರಮಕ್ಕೆ ರಾಜ್ಯಪಾಲರನ್ನ ಕೋರಿದ್ರು. ಅದರೆ ಗವರ್ನರ್ ಅದಕ್ಕೆ ಅನುಮತಿ ಕೊಟ್ಟಿರಲಿಲ್ಲ. ಈಗ ಸರ್ಕಾರ ಇದರ ತನಿಖೆಗೆ ಒಪ್ಪಿಗೆ ನೀಡುವಂತೆ ಗವರ್ನರ್ ಗೆ ಮರು ಮನವಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. https://kannadanewsnow.com/kannada/heres-a-golden-opportunity-to-meet-superstar-allu-arjun/ https://kannadanewsnow.com/kannada/under-construction-basavanahole-bridge-collapses-near-sagar-major-mishap-averted/

Read More

ಬೆಂಗಳೂರು: ಅತಿ ನಿರೀಕ್ಷಿತ ಪುಷ್ಪಾ-2 ಸಿನಿಮಾ ಇದೀಗ ಡಾರ್ಕ್‌ ಫ್ಯಾಂಟಸಿಯೊಂದಿಗೆ ಸಹಯೋಗ ಘೋಷಿಸಿದ್ದು, ನಟ ಅಲ್ಲು ಅರ್ಜುನ್‌ ಅವರನ್ನು ಭೇಟಿ ಮಾಡುವ “’ಬಿಗ್ಗೆಸ್ಟ್ ಫ್ಯಾನ್ ಬಿಗ್ಗೆಸ್ಟ್ ಫ್ಯಾಂಟಸಿ” ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ ವಿಜೇತರಾಗುವ ಐದು ಅದೃಷ್ಟಶಾಲಿಗೆ ಸೂಪರ್‌ಸ್ಟಾರ್‌ ಅಲ್ಲು ಅರ್ಜುನ್‌ ಅವರನ್ನು ಭೇಟಿಯಾಗುವ ಸುವರ್ಣಾವಕಾಶ ಸಿಗಲಿದೆ. ಐಟಿಸಿ ಲಿಮಿಟೆಡ್‌ನ ಬಿಸ್ಕತ್ತುಗಳು ಮತ್ತು ಕೇಕ್ಸ್ ಕ್ಲಸ್ಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅಲಿ ಹ್ಯಾರಿಸ್, ಆಸಕ್ತರು www.biggestfanbiggestfantasy.com ಈ ವೆಬ್‌ಸೈಟ್‌ನಲ್ಲಿ ಆಗ್ಮೆಂಟೆಡ್ ರಿಯಾಲಿಟಿ (AR) ಫಿಲ್ಟರ್ ಬಳಸಿ ಡಾರ್ಕ್‌ಫ್ಯಾಂಟಸಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣವಾದಲ್ಲಿ ಸನ್‌ಫೀಸ್ಟ್‌ ಡಾರ್ಕ್‌ ಫ್ಯಾಂಟಸಿ ಪೇಜ್‌ನನ್ನು ಅಟ್ಯಾಚ್‌ ಮಾಡಬೇಕು. ಇದರಲ್ಲಿ ಆಯ್ಕೆಯಾದ ಐದು ಅದೃಷ್ಟಶಾಲಿಗಳಿಗೆ ಅಲ್ಲುಅರ್ಜುನ್‌ ಭೇಟಿ ಮಾಡುವುದು ಹಾಗೂ ಇತರೆ ಅತ್ಯಾಕರ್ಷ ಬಹುಮಾನವನ್ನು ಗೆಲ್ಲಬಹುದು. ಪುಷ್ಟಾ-2 ಸಿನಿಮಾ ಪ್ರಚಾರದ ಭಾಗವಾಗಿ ಸನ್‌ಫೀಸ್ಟ್ ಡಾರ್ಕ್‌ ಫ್ಯಾಂಟಸಿಯ ಪ್ಯಾಕ್‌ಗಳ ಮೇಲೆ ಪುಷ್ಪಾ ಅವತಾರದಲ್ಲಿ ಅಲ್ಲು ಅರ್ಜುನ್‌ ಅವರ ವಿಶೇಷ ಚಿತ್ರವನ್ನು ಮುದ್ರಿಸಿದೆ ಎಂದು ಹೇಳಿದರು. ಸಿಇಒ, ಮೈತ್ರಿ ಮೂವಿ…

Read More

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ನಾನು ಹಿಂದೆಯೇ ಇದರ ಬಗ್ಗೆ ಹೇಳಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನ ಬಿಡ್ತೇನೆ. ಇದನ್ನ ಮೊದಲೇ ಹೇಳಿದ್ದೇನೆ. ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಸಚಿವ ಸ್ಥಾನ ಬೇಡ. ಈಗಲೂ ಈಮಾತಿಗೆ ಬದ್ಧನಾಗಿದ್ದೇನೆ ಎಂಬುದಾಗಿ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿದಂತ ಅವರು, ಅದು ಡಿಕೆ ಶಿವಕುಮಾರ್ ಅಭಿಪ್ರಾಯವಾಗಿದೆ. ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿದೆ. ಏನೇ ನಿರ್ಧಾರ ಮಾಡಿದ್ರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತಾರೆ. ಇದರ ಬಗ್ಗೆ ಚರ್ಚೆಯಾಗುತ್ತೋ ಇಲ್ವೋ ಗೊತ್ತಿಲ್ಲ. ಪ್ರಿಯಾಂಕ ಸಂಸದೆಯಾಗಿ ಸ್ವೇರಿಂಗ್ ಇದೆ. ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ಇದೆ. ಹಾಗಾಗಿ ಮುಖ್ಯಮಂತ್ರಿಗಳು‌ ಹೋಗ್ತಿದ್ದಾರೆ. ನಾನು ನಿನ್ನೆ ದೆಹಲಿಗೆ‌ ಹೋಗಿದ್ದೆ. ಸಹಕಾರಿ ಸಮ್ಮೇಳನದಲ್ಲಿ ನಾನು ಭಾಗಿಯಾಗಿದ್ದೆ. ಅಮಿತ್ ಶಾ ಕೂಡ ಭಾಗವಹಿಸಿದ್ದರು. ಅದರ ವಿಚಾರ ಅಷ್ಟೇ ನಾನು ಮಾತನಾಡಿದ್ದೇನೆ ಎಂದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪ್ರತಿಕ್ರಿಯಿಸಿದಂತ ಅವರು, ನಾನು ಹಿಂದೆಯೇ ಇದರ ಬಗ್ಗೆ ಹೇಳಿದ್ದೇನೆ. ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನ ಬಿಡ್ತೇನೆ. ಇದನ್ನ ಮೊದಲೇ ಹೇಳಿದ್ದೇನೆ. ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಸಚಿವ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿಯಲ್ಲಿ ನಿರ್ಮಾಣ ಹಂತದಲ್ಲಿರುವಂತ ಬಸವನಹೊಳೆ ಹೊಸ ಸೇತುವೆಯು ಕಾಮಗಾರಿ ನಡೆಸುತ್ತಿದ್ದಂತ ಸಂದರ್ಭದಲ್ಲಿಯೇ ಸಾರ್ವೆ ಕುಸಿತಗೊಂಡಿದೆ. ಸೇತುವೆಯ ಸಾರ್ವೆ ಸ್ವಲ್ಪ ವಾಲಿ ಕುಸಿತಗೊಂಡ ಪರಿಣಾಮ, ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಶಿವಮೊಗ್ಗ ರಸ್ತೆಯಲ್ಲಿ ಹೊಸದಾಗಿ ಬಸವನ ಹೊಳೆಗೆ ಸೇತುವೆಯನ್ನು ನಿರ್ಮಿಸುವಂತ ಕಾಮಗಾರಿ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ಈ ಕಾಮಗಾರಿಯು ಕೆಲ ದಿನಗಳಿಂದ ನಡೆಯುತ್ತಿದೆ. ಇಂದು ಸ್ಲ್ಯಾಬ್ ಹಾಕುವಂತ ಸಂದರ್ಭದಲ್ಲಿ ಸೇತುವೆಯ ಸಾರ್ವೆ ಕುಸಿತಗೊಂಡ ಪರಿಣಾಮ, ಕಬ್ಬಿಣದ ಸರಳುಗಳೆಲ್ಲ ಬಗ್ಗಿ ಹೋಗಿದ್ದಾವೆ. ಒಂದು ವೇಳೆ ಸೇತುವೆ ಕೆಳಗಿನ ಸಾರ್ವೆ ಸಂಪೂರ್ಣ ಕುಸಿತಗೊಂಡಿದ್ದರೇ ಕಾಮಗಾರಿ ನಡೆಸುತ್ತಿದ್ದಂತ ಕಾರ್ಮಿಕರ ಜೀವ ಹಾನಿಯೇ ಸಂಭವಿಸುತ್ತಿತ್ತು ಎಂಬುದಾಗಿ ಪ್ರತ್ಯಕ್ಷ ದರ್ಶಿಗಳ ಮಾತು. ಇನ್ನೂ ಸ್ಲ್ಯಾಬ್ ಸಪೋರ್ಟಿಂಗ್ ಹಾಕೋದಲ್ಲಿ ನಿಲ್ಲಿಸಿದ್ದಂತ ಸಾರ್ವೆ ಕುಸಿತಗೊಂಡರೂ, ಅವುಗಳನ್ನು ಸರಿಯಾದ ರೀತಿಯಲ್ಲಿ ಕಾಮಗಾರಿ ಮಾಡಬೇಕು. ಆದರೇ ಇಂಜಿನಿಯರ್ ಬಾಗಿದ, ಬೆಂಡಾಗಿರುವಂತ ಕಂಬಿಗಳ ನಡುವೆಯೂ ಸೇತುವೆ ಕಾಮಗಾರಿ ಮುಂದುವರೆಸಿದ್ದಾರೆ. ಇದರಿಂದ ಮುಂದೊಂದು ದಿನ ಬಹುದೊಡ್ಡ ಅನಾಹುತಕ್ಕೆ ದಾರಿ…

Read More

ಬೆಂಗಳೂರು: ಕಳೆದ ಒಂಬತ್ತು ತಿಂಗಳಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನಡೆದಿದೆ ಎಂದು ನೀವು ಕೊಟ್ಟಿರುವ ಸಾವಿನ ಲೆಕ್ಕಾಚಾರವೇ ಕಪೋಲ‌ ಕಲ್ಪಿತ ಮತ್ತು ಉತ್ಪ್ರೇಕ್ಷೆ ಎಂಬುದಾಗಿ ಬಿಜೆಪಿಗರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಾವಿನಲ್ಲಿ ರಾಜಕಾರಣ ನಡೆಸುವುದು ಹಾಗೂ ರಾಜಕೀಯ ಹುಡುಕುವುದೇ ಹೇಯ. ಇದು ನಾಗರಿಕ ಸಮಾಜ ಒಪ್ಪುವ ಸಂಗತಿಯಲ್ಲವೇ ಅಲ್ಲ ಎಂಬುದನ್ನು BJP ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರಿಗೆ ಮೊದಲು ತಿಳಿಸಬಯಸುತ್ತೇನೆ. ಸಾರ್ವತ್ರಿಕ ಆರೋಗ್ಯ ವ್ಯವಸ್ಥೆಯ ಸುಧಾರಣೆ ಎಂಬುದು ನಿರಂತರ ಪ್ರಕ್ರಿಯೆ. ಇಲ್ಲಿ ಸವಾಲು ಹಾಗೂ ಸಂವೇದನೆಗೆ ನಮ್ಮನ್ನು ನಿತ್ಯ ಒಡ್ಡಿಕೊಳ್ಳಬೇಕಾಗುತ್ತದೆ. ಈ ದಿಶೆಯಲ್ಲಿ ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಪ್ರತಿದಿನವೂ ಹೆಜ್ಜೆ ಇಡುತ್ತಿದ್ದೇನೆ ಎಂದಿದ್ದಾರೆ. ಕಳೆದ ಒಂಬತ್ತು ತಿಂಗಳಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನಡೆದಿದೆ ಎಂದು ನೀವು ಕೊಟ್ಟಿರುವ ಸಾವಿನ ಲೆಕ್ಕಾಚಾರವೇ ಕಪೋಲ‌ ಕಲ್ಪಿತ ಮತ್ತು ಉತ್ಪ್ರೇಕ್ಷೆ. 2019ರಿಂದ ಇಲ್ಲಿಯವರೆಗಿನ ಅಧಿಕೃತ ಅಂಕಿ ಸಂಖ್ಯೆಗಳನ್ನು ಅವಲೋಕಿಸಿದಾಗ ಈ ವರ್ಷ ಅತಿ ಕಡಿಮೆ ಬಾಣಂತಿ ಹಾಗೂ…

Read More