Author: kannadanewsnow09

ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರ ಕೆಫೆಯಲ್ಲಿ ನಿನ್ನೆ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಇಂತಹ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ನಾವೇ ಭರಿಸುವುದಾಗಿ ಹೋಟೆಲ್ ಮಾಲೀಕ ರಾಘವೇಂದ್ರ ರಾವ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಈ ಹಿಂದೆಯೋ ನಮ್ಮ ಹೋಟೆಲ್ ಬಳಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಬಿಟ್ಟು ಹೋಗಲಾಗಿತ್ತು. ಆಗ ನಾವೇ ಪೊಲೀಸರಿಗೆ ಮಾಹಿತಿ ನೀಡಿದ್ವಿ. ಅದರನ್ನು ಪರಿಶೀಲಿಸಿದಾಗ ಅದರಲ್ಲಿ ಪಂಚೆ, ಶರ್ಟ್ ಬಟ್ಟೆಗಳು ಮಾತ್ರವೇ ಇದ್ದವು ಎಂದರು. ನಾವು 2012ರಲ್ಲಿ ರಾಮೇಶ್ವರಂ ಕೆಫೆಯಯನ್ನು ಪ್ರಾರಂಭಿಸಲಾಯಿತು. ತಲೆ ತಲಾಂದರದಿಂದ ನಮಗೆ ಕಷ್ಟಗಳು ಬರುತ್ತಿವೆ. ನಾವು ಎಪಿಜೆ ಅಬ್ದುಲ್ ಕಲಾಂ ಹಾದಿಯಲ್ಲಿ ನಡೆಯುವಂತವರು. ಕಲ್ಲುಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡಿದ್ದೇವೆ ಎಂದರು. ರಾಮೇಶ್ವರಂ ಕೆಫೆ ಪ್ರಾರಂಭಕ್ಕೂ ಮುನ್ನ ಹಲವು ಹೋಟೆಲ್ ನಲ್ಲಿ ಕೆಲಸ ಮಾಡಿದ್ದೇನೆ. ಹೋಟೆಲ್ ನಡೆಸುವಂತವರು ಯಾರು ಈ ರೀತಿ ಕೃತ್ಯ ಎಸಗುವುದಿಲ್ಲ. ಎಲ್ಲಾ ಗಣ್ಯರು ಹಾಗೂ ಪೊಲೀಸರ ಜೊತೆಗೆ ನಾವು ಸೌಹಾರ್ಧತೆಯನ್ನು ಹೊಂದಿದ್ದೇವೆ ಎಂದು ತಿಳಿಸಿದರು. ನಾನು ಕೋಲಾರದ…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಕ್ಕೆ ಬಡವರ ಪರ ಕಾಳಜಿ ಇದೆ. ಆದಕ್ಕಾಗಿಯೇ ಗ್ಯಾರಂಟಿ ಆರ್ಥಿಕ ಹೊರೆ ನಡುವೆಯೂ 1,80,253 ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆ ಆರ್ ಪುರದ ನಗರೇಶ್ವರ ನಾಗೇನಹಳ್ಳಿ ಬಳಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ರಾಜ್ಯಾ ದ್ಯಂತ ಏಕ ಕಾಲದಲ್ಲಿ 36.789 ಮನೆಗಳ ಹಂಚಿಕೆಗೆ ಚಾಲನೆ ನೀಡಿ ಮಾತನಾಡಿ, ಬಡವರು ಸಂಕಷ್ಟ ದಲ್ಲಿದ್ದಾರೆ ಎಂದು ಜಮೀರ್ ಅಹಮದ್ ಖಾನ್ ಹೇಳಿದ ತಕ್ಷಣ ಫಲಾನುಭವಿಗಳ ವಂತಿಕೆ ಐದು ಲಕ್ಷ ರೂ ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡಿತು. ಇಂದು 36.789 ಮನೆ ನೀಡಿದ್ದು ಉಳಿದ ಮನೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು. ಬಿಜೆಪಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತದೆ. ಆದರೆ, ಪ್ರಧಾನ ಮಂತ್ರಿ ಅವಾಸ್ ಯೋಜನೆ ಎಂದು ಬಡವರು ಮನೆ ಕಟ್ಟಿಕೊಳ್ಳಲು 1.50 ಲಕ್ಷ ಸಬ್ಸಿಡಿ ನೀಡಿ…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಘೋಷಿಸಿದ್ದಾರೆ. ಮೊದಲ ಪಟ್ಟಿಯಲ್ಲಿ 34 ಕೇಂದ್ರ ಮತ್ತು ರಾಜ್ಯ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹೆಸರುಗಳಿವೆ ಎಂದು ತಾವ್ಡೆ ಹೇಳಿದರು. ಅರುಣಾಚಲ ಪಶ್ಚಿಮದಿಂದ ಕಿರಣ್ ರಿಜಿಜು, ದಿಬ್ರುಗಢದಿಂದ ಸರ್ಬಾನಂದ ಸೋನೊವಾಲ್, ಈಶಾನ್ಯ ದೆಹಲಿಯಿಂದ ಮನೋಜ್ ತಿವಾರಿ, ನವದೆಹಲಿಯಿಂದ ಬಾನ್ಸುರಿ ಸ್ವರಾಜ್, ಗಾಂಧಿನಗರದಿಂದ ಅಮಿತ್ ಶಾ, ಪೋರ್ಬಂದರ್ನಿಂದ ಮನ್ಸುಖ್ ಮಾಂಡವಿಯಾ, ಗೊಡ್ಡಾದಿಂದ ಸಿಆರ್ ಪಾಟೀಲ್ ನಿರಾಹುವಾ, ನಿಶಿಕಾಂತ್ ದುಬೆ ಬಿಜೆಪಿ ಮೊದಲ ಪಟ್ಟಿಯಲ್ಲಿದ್ದಾರೆ. ತ್ರಿಶೂರ್ ನಿಂದ ಸುರೇಶ್ ಗೋಪಿ, ಪಥನಂತಿಟ್ಟದಿಂದ ಅನಿಲ್ ಆಂಟನಿ, ತಿರುವನಂತಪುರಂನಿಂದ ರಾಜೀವ್ ಚಂದ್ರಶೇಖರ್, ಗುನಾದಿಂದ ಜ್ಯೋತಿರಾದಿತ್ಯ ಸಿಂಧಿಯಾ, ವಿದಿಶಾದಿಂದ ಶಿವರಾಜ್ ಸಿಂಗ್ ಚೌಹಾಣ್, ಬಿಕಾನೇರ್ನಿಂದ ಅರ್ಜುನ್ ಮೇಘವಾಲ್, ಅಲ್ವಾರ್ನಿಂದ ಭೂಪೇಂದ್ರ ಯಾದವ್, ಜೋಧಪುರದಿಂದ ಗಜೇಂದ್ರಸಿಂಗ್ ಶೇಖಾವತ್, ಕೋಟಾದಿಂದ ಓಂ ಬಿರ್ಲಾ, ಕರೀಂನಗರದಿಂದ ಬಂಡಿ ಸಂಜಯ್…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಘೋಷಿಸಿದ್ದಾರೆ. ಮೊದಲ ಪಟ್ಟಿಯಲ್ಲಿ 34 ಕೇಂದ್ರ ಮತ್ತು ರಾಜ್ಯ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹೆಸರುಗಳಿವೆ ಎಂದು ತಾವ್ಡೆ ಹೇಳಿದರು. ಅರುಣಾಚಲ ಪಶ್ಚಿಮದಿಂದ ಕಿರಣ್ ರಿಜಿಜು, ದಿಬ್ರುಗಢದಿಂದ ಸರ್ಬಾನಂದ ಸೋನೊವಾಲ್, ಈಶಾನ್ಯ ದೆಹಲಿಯಿಂದ ಮನೋಜ್ ತಿವಾರಿ, ನವದೆಹಲಿಯಿಂದ ಬಾನ್ಸುರಿ ಸ್ವರಾಜ್, ಗಾಂಧಿನಗರದಿಂದ ಅಮಿತ್ ಶಾ, ಪೋರ್ಬಂದರ್ನಿಂದ ಮನ್ಸುಖ್ ಮಾಂಡವಿಯಾ, ಗೊಡ್ಡಾದಿಂದ ಸಿಆರ್ ಪಾಟೀಲ್ ನಿರಾಹುವಾ, ನಿಶಿಕಾಂತ್ ದುಬೆ ಬಿಜೆಪಿ ಮೊದಲ ಪಟ್ಟಿಯಲ್ಲಿದ್ದಾರೆ. ತ್ರಿಶೂರ್ ನಿಂದ ಸುರೇಶ್ ಗೋಪಿ, ಪಥನಂತಿಟ್ಟದಿಂದ ಅನಿಲ್ ಆಂಟನಿ, ತಿರುವನಂತಪುರಂನಿಂದ ರಾಜೀವ್ ಚಂದ್ರಶೇಖರ್, ಗುನಾದಿಂದ ಜ್ಯೋತಿರಾದಿತ್ಯ ಸಿಂಧಿಯಾ, ವಿದಿಶಾದಿಂದ ಶಿವರಾಜ್ ಸಿಂಗ್ ಚೌಹಾಣ್, ಬಿಕಾನೇರ್ನಿಂದ ಅರ್ಜುನ್ ಮೇಘವಾಲ್, ಅಲ್ವಾರ್ನಿಂದ ಭೂಪೇಂದ್ರ ಯಾದವ್, ಜೋಧಪುರದಿಂದ ಗಜೇಂದ್ರಸಿಂಗ್ ಶೇಖಾವತ್, ಕೋಟಾದಿಂದ ಓಂ ಬಿರ್ಲಾ, ಕರೀಂನಗರದಿಂದ ಬಂಡಿ ಸಂಜಯ್…

Read More

ಸಾಕಷ್ಟು ಕಠಿಣ ಪರಿಶ್ರಮದ ನಂತರವೂ, ನೀವು ಕೆಲಸದಲ್ಲಿ ಯಶಸ್ಸನ್ನು ಪಡೆಯದಿದ್ದರೆ ಅಥವಾ ನಿಮ್ಮ ಕೈಯಲ್ಲಿ ಹಣ ನಿಲ್ಲಬೇಕಾದರೆ ಏನು ಮಾಡಬೇಕು..? ಹಣದ ಸಮಸ್ಯೆ ದೂರಾಗಿಸಿಕೊಳ್ಳುವುದು ಹೇಗೆ..? ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಅವರಿಂದ ತಿಳಿಯೋಣ ಬನ್ನಿ. ಈಗಿನ ಕಾಲದಲ್ಲಿ ಹಣವೇ ಮುಖ್ಯ ಎನ್ನುವುದು ವಿದ್ಯಾರ್ಥಿಗಳಿಂದ ಹಿಡಿದು ವಯಸ್ಸಾದವರವರೆಗೆ ಎಲ್ಲರಿಗೂ ಕೂಡ ಮನವರಿಕೆಯಾಗಿದೆ. ಹಣಕಾಸಿನ ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ ಕೊಡುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…

Read More

ನವದೆಹಲಿ: ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೇ ಕರ್ನಾಟಕದ ಲೋಕಸಭಾ ಚುನಾವಣಾ ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಯಾವುದೇ ಹೆಸರುಗಳನ್ನು ಘೋಷಣೆ ಮಾಡಲಾಗಿಲ್ಲ. ಬಿಜೆಪಿಯ 2ನೇ ಪಟ್ಟಿಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಬಿಜೆಪಿ ವಿನೋದ್ ತಾವ್ಡೆಯವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಗರೀಬ್ ಕಲ್ಯಾಣ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರವನ್ನು ಬಿಜೆಪಿ ಒಳಗೊಂಡಿದೆ ಎಂದರು. ವಾರಣಾಸಿಯಿಂದ ಪ್ರಧಾನಿ ಮೋದಿ, ಅಂಡಮಾನ್ ನಿಕೋಬರ್ ಬಿಷ್ಣು, ಅರುಣಾಚಲಪ್ರದೇಶ್ ಕಿರಣ್ ರಿಜು, ಅರುಣಾಚಲ ಈಸ್ಟ್ ಟಾಪಿರ್ ಗಾವ್, ಅಸ್ಸಾಂ ಕಳಿಂಗ ಉಪನಾಭ್ ಬಲ್ಲಾಳ್ ಸ್ಪರ್ಧೆ ಮಾಡಲಿದ್ದಾರೆ ಎಂದು ಅವರು ಹೇಳಿದರು. ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್ 11, ಛತ್ತೀರ್ ಘಡ್ 11, ದೆಹಲಿ 5, ಜಮ್ಮು-ಕಾಶ್ಮೀರ 2, ಅರುಣಾಚಲಪ್ರದೇಶ್ 2,…

Read More

ನವದೆಹಲಿ: ಮುಂಬರುವಂತ ಲೋಕಸಭಾ ಚುನಾವಣೆ-2024 ಘೋಷಣೆಗೂ ಮುನ್ನವೇ ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ತೀವ್ರ ಕುತೂಹಲದ ನಡುವೆ ಬಿಡುಗಡೆ ಮಾಡಲಾಗಿರುವಂತ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಘಟಾನುಘಟಿ ನಾಯಕರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಇಂದು ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಬಿಜೆಪಿ ವಿನೋದ್ ತಾವ್ಡೆಯವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಗರೀಬ್ ಕಲ್ಯಾಣ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರವನ್ನು ಬಿಜೆಪಿ ಒಳಗೊಂಡಿದೆ ಎಂದರು. 10 ವರ್ಷಗಳಿಂದ ಮೋದಿ ಸರ್ಕಾರವಿದೆ. ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. 195 ಕ್ಷೇತ್ರಗಳಿಗೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿದೆ. ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದರು. ಯುವಕರು 47, ಅನುಸೂಚಿತ ಜಾತಿಯ 27, ಎಸ್ಟಿ ವರ್ಗದವರಿಗೆ 18, ಇತರೆ ವರ್ಗದ 57 ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿದೆ. ಎಲ್ಲಾ…

Read More

ಬೆಂಗಳೂರು: ನಗರದಲ್ಲಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ ಎಫ್ಎಸ್ಎಲ್ ತನಿಖೆಯಲ್ಲಿ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಅದೇ ಎರಡು ಬಾಂಬ್ ಗಳು ಒಂದೇ ಬಾರಿಗೆ ಸ್ಪೋಟಗೊಂಡಿದ್ದರೇ ಭಾರೀ ಪ್ರಮಾಣ ಉಂಟಾಗಿ, ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿತ್ತು ಎಂಬುದಾಗಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ದೀಪಾಂಶು ಎಂಬುವರು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ ಬ್ರೂಕ್ ಫೀಲ್ಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ನಡುವೆ ಘಟನೆ ಸಂಬಂಧ ತನಿಖೆ ನಡೆಸುತ್ತಿರುವಂತ ಎಫ್ಎಸ್ಎಲ್ ತಂಡಕ್ಕೆ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಅದೇ ಆರೋಪಿಗೆ 2 ಬಾಂಬ್ ಒಂದೇ ಸಲದಲ್ಲಿ ಐದು ಸೆಕೆಂಡ್ ಅಂತರದಲ್ಲಿ ಸ್ಪೋಟಿಸೋದಕ್ಕೆ ಬಾರದೇ ಇರುವುದು ಆಗಿದೆ. ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದಂತ ಎರಡು ಬಾಂಬ್ ಗಳು ಒಂದಾದ ನಂತ್ರ ಒಂದರಂತೆ ಐದು ಸೆಕೆಂಡ್ ಗಳ ಅಂತರದಲ್ಲಿ 10 ಸೆಕೆಂಡ್ ನಲ್ಲಿ…

Read More

ಶಿವಮೊಗ್ಗ: ಮಾ.3 ರ ಭಾನುವಾರದಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ. 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಮಾ.3 ರಂದು ಪುನಃ ಪೋಲಿಯೋ ಹಾಕಿಸಬೇಕು. ಮಾ.03 ರಂದು 120626 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜೊತೆಗೆ ಅತೀ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲ್ಪಟ್ಟ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಭಟ್ಟಿಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳನ್ನೊಂಡು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳು ಸೇರಿದಂತೆ ಜಿಲ್ಲೆಯಾದ್ಯಂತ 1037 ಲಸಿಕಾ ಬೂತ್‍ಗಳಲ್ಲಿ ಲಸಿಕೆ ಹಾಕಲಾಗುವುದು. ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೇಟರ್‍ಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಶಾಲೆಗಳಲ್ಲಿ ಲಸಿಕಾ ಬೂತ್‍ಗಳನ್ನು…

Read More

ಬೆಂಗಳೂರು: ಬೆಂಗಳೂರಿನಲ್ಲಿ ಆರ್ ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಮೋಸ್ಟ್ ವಾಂಟೆಂಡ್ ದರೋಡೆ ಕೋರರಲ್ಲಿ ಒಬ್ಬನಾಗಿದ್ದಂತ ಮೊಹಮ್ಮದ್ ಗೌಸ್ ನಿಯಾಜ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂದಿಸಿದ್ದಾರೆ. 2016ರಲ್ಲಿ ಬೆಂಗಳೂರಿನಲ್ಲಿ ಆರ್ ಎಸ್ ಮುಖಂಡ ರುದ್ರೇಶ್ ಎಂಬುವರನ್ನು ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣವನ್ನು ತನಿಖೆ ನಡೆಸೋದಕ್ಕೆ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು. ಪ್ರಮುಖ ಆರೋಪಿಯಾಗಿದ್ದಂತ ಮೊಹಮ್ಮದ್ ಗೌಸ್ ನಿಯಾಜ್ ಬಂಧನಕ್ಕಾಗಿ ಎನ್ಐಎ ಸುಳಿವು ನೀಡಿದವರಿಗೆ 5 ಲಕ್ಷ ರೂ ಬಹುಮಾನವನ್ನು ಘೋಷಣೆ ಮಾಡಿತ್ತು. ಇಂತಹ ಆರೋಪಿಯ ಪತ್ತೆಗಾಗಿ ತನಿಖೆ ನಡೆಸಿದಂತ ಎನ್ಐಎ ಇದೀಗ ಆರ್ ಎಸ್ ಎಸ್ ಮುಖಂಡ ರುದ್ರೇಶ್ ಹತ್ಯೆಯ ಆರೋಪಿ ಮೊಹಮ್ಮದ್ ಗೌಸ್ ನಿಯಾಜ್ ನನ್ನು ದಕ್ಷಿಣ ಆಫ್ರಿಕಾದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಬಂಧಿಸುವಲ್ಲಿ ಯಶಸ್ವಿಯಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-job-seekers-bmtc-invites-applications-for-2500-vacancies/ https://kannadanewsnow.com/kannada/naukri-99acres-apps-back-on-google-play-store-as-government-intervenes/

Read More