Author: kannadanewsnow09

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಪ್‍ಸಿಐ), ಮೈಸೂರು ಹಾಗೂ ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್(ಐಎಚ್‍ಎಂ) ಬೆಂಗಳೂರು ಅವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಫುಡ್ ಮತ್ತು ಬೇವರೇಜ್ ಸರ್ವೀಸ್ ಸ್ಟೀವರ್ಡ್ ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಪಾಸ್ ಆಗಿರಬೇಕು. ತರಬೇತಿ ಅವಧಿ 4 ತಿಂಗಳು, ಪ್ರತಿ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ 100 ಪ್ರತಿ ತರಬೇತಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ 49 ಆಗಿದೆ. ರೂಮ್ ಅಟೆಂಡೆಂಟ್ ವಿದ್ಯಾರ್ಹತೆ 5 ನೇ ತರಗತಿ ಪಾಸ್, ಅವಧಿ 4 ತಿಂಗಳು, ಪ್ರತಿ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ 30 ಪ್ರತಿ ತರಬೇತಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ…

Read More

ಮಡಿಕೇರಿ : ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 06 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ ಪಟ್ಟಿ (Provisional verifivation list) ನ್ನು ಡಿಸೆಂಬರ್, 20 ರಂದು ಕೊಡಗು ಜಿಲ್ಲಾ ವೆಬ್‍ಸೈಟ್ http://kodagu.nic.in ನಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ 2025 ರ ಜನವರಿ, 08 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯ ಕಚೇರಿ ಸಭಾಂಗಣದಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾಧಿಕಾರಿಯವರ ಕಚೇರಿ ದೂರವಾಣಿ ಸಂಖ್ಯೆ 08272-225811/ 225500 ಗೆ ಕರೆ ಮಾಡಿ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದು ಎಂದು ಆಯ್ಕೆ ಮತ್ತು…

Read More

ಬೆಂಗಳೂರು: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಇತಿಹಾಸದಲ್ಲಿಯೇ ಅತ್ಯಂತ ವಿಶಿಷ್ಟವೆನಿಸಬೇಕಾದ ವೇದಿಕೆಯಾಗಿದ್ದು, ದುರದೃಷ್ಟವಶಾತ್, ಅದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜಕೀಯ ಸಮಾವೇಶವಾಗಿ ಮಾರ್ಪಟ್ಟಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯ ಪ್ರಾಮುಖ್ಯತೆಯನ್ನು ಹೆಸರಿಸಬೇಕಾದ ಈ ಸಮ್ಮೇಳನವು, ರಾಜಕೀಯ ಪ್ರಚಾರ ವೇದಿಕೆಯಾಗುತ್ತಿರುವುದು ಕನ್ನಡಿಗರಿಗೆ ನೋವಿನ ಸಂಗತಿಯಾಗಿದೆ. ಸಮ್ಮೇಳನವನ್ನು ಉದ್ಘಾಟಿಸಿ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಾಡಿರುವ ಭಾಷಣವು ಕನ್ನಡದ ಬೆಳವಣಿಗೆ, ಸಾಹಿತ್ಯ, ಹಾಗೂ ಸಂಸ್ಕೃತಿಯ ಬಗ್ಗೆ ಮಾತುಕತೆ ನಡೆಸುವ ಬದಲು ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ, ಮನುಸ್ಮೃತಿಯ ವಿವಾದಗಳು ಹಾಗೂ ಹಿಂದಿ ಪ್ರಭಾವದ ವಿಚಾರದತ್ತ ಮುಖಮಾಡಿದೆ. ಈ ರೀತಿಯ ರಾಜಕೀಯ ಚರ್ಚೆಗಳನ್ನು ಸಾಹಿತ್ಯ ಸಮ್ಮೇಳನದ ವೇದಿಕೆಗೆ ತಂದಿರುವುದು ಖಂಡನೀಯ ಮತ್ತು ವಿಷಾದನೀಯ ಎಂದಿದ್ದಾರೆ. ಸಾಹಿತ್ಯ ಸಮ್ಮೇಳನವು ಭಾವನೆಗಳ ಮತ್ತು ಚಿಂತನೆಗಳ ವಿನಿಮಯಕ್ಕೆ ಸಾಂಸ್ಕೃತಿಕ ಪೀಠವಾಗಿ ಉಳಿಯಬೇಕಾಗಿತ್ತು. ಆದರೆ, Indian National Congress…

Read More

ಹೈದರಾಬಾದ್: ಪ್ರೀಮಿಯರ್ ಶೋ ವೇಳೆಯಲ್ಲಿ ಕಾಲ್ತುಳಿತ ಘಟನೆ ಸಂಬಂಧ 1 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿ, ನಟ ಅಲ್ಲು ಅರ್ಜುನ್ ನಿವಾಸದ ಬಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಹೀಗಾಗಿ ನಟ ಅಲ್ಲು ಅರ್ಜುನ್ ಮನೆ ಮುಂದೆ ಹೈಡ್ರಾಮಾವೇ ನಡೆಯುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವಣ ಉಂಟಾಗಿದೆ. ಹೈದರಾಬಾದಿನ ಜ್ಯುಬಿಲಿ ಹಿಲ್ಸ್ ನಲ್ಲಿ ಇರುವಂತ ನಟ ಅಲ್ಲು ಅರ್ಜುನ್ ನಿವಾಸದ ಮುಂದೆ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ 1 ಕೋಟಿ ಪರಿಹಾರವನ್ನು ನೀಡುವಂತೆ ಒತ್ತಾಯಿಸಿ ಓಯು ಜೆಎಸಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಾಕಾರರನ್ನು ನಟ ಅಲ್ಲು ಅರ್ಜುನ್ ಮನೆಯ ಸಿಬ್ಬಂದಿಗಳು ತಡೆದಿದ್ದಾರೆ. ಈ ವೇಳೆ ರೊಚ್ಚಿಗೆದ್ದಂತ ಪ್ರತಿಭಟನಾಕಾರರು ಮನೆಯ ಮುಂದಿನ ಹೂಕುಂಡವನ್ನು ಹೊಡೆದು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಅಲ್ಲು ಅರ್ಜುನ್ ಮನೆಯ ಸಿಬ್ಬಂದಿಗಳ ಮೇಲೂ ದಾಳಿಯನ್ನು ಪ್ರತಿಭಟನಾನಿರತರು ಮಾಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ನಟ ಅಲ್ಲು ಅರ್ಜುನ್ ನಿವಾಸದ ಬಳಿಯಲ್ಲಿ ಬಿಗುವಿನ ವಾತಾವರಣದಿಂದ ಕೂಡಿದ್ದು,…

Read More

ಕೋಲಾರ: ಬಿಪಿಎಲ್ ಕಾರ್ಡ್ ದಾರರು ಪಡಿತರ ಪಡೆಯೋದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯವೆಂದೇ ಹೇಳಲಾಗುತ್ತಿತ್ತು. ಆದರೇ ಎಲ್ಲರ ವೇತನ ಪ್ರಮಾಣಪತ್ರ ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ. ಇಂದು ಕೋಲಾರದಲ್ಲಿ ಮಾತನಾಡಿದಂತ ಅವರು ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರಿ ನೌಕರರು ಕಾರ್ಡ್ ಪಡೆದಿದ್ದರೇ ಅಂತವರ ರೇಷನ್ ಕಾರ್ಡ್ ರದ್ದುಗೊಳಿಸಲಾಗುವುದಾಗಿ ತಿಳಿಸಿದರು. ಅಕ್ರಮ ಪಡಿತರ ಚೀಟಿ ಪರಿಶೀಲನೆಯಿಂದಾಗಿ ರೇಷನ್ ವಿತರಣೆ ಸೇರಿದಂತೆ ವಿವಿಧ ಕೆಲಸಗಳಲ್ಲಿ ಸ್ವಲ್ಪ ಏರುಪೇರಾಗಿತ್ತು. ಈಗ ಒಂದು ಹಂತಕ್ಕೆ ಬಂದಿದೆ. ಇನ್ಮುಂದೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದಾಗಿ ಹೇಳಿದರು. ಬಿಪಿಎಲ್ ಕಾರ್ಡ್ ಹೊಂದಿರೋರು ಸರ್ಕಾರಿ ನೌಕರರು ಆಗಿರಬಾರದು. ವಾರ್ಷಿಕ ಆದಾಯ ಮಿತಿ 1.20 ಲಕ್ಷ ಮೀರಬಾರದು. ಇಂತವರ ಯಾವುದೇ ರೇಷನ್ ಕಾರ್ಡ್ ರದ್ದುಗೊಳಿಸುವುದಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/one-nation-one-election-bills-unlikely-to-be-passed-in-parliament-digvijaya-singh/ https://kannadanewsnow.com/kannada/breaking-cm-siddaramaiah-inaugurates-hi-tech-jayadeva-heart-hospital-in-kalaburagi/ https://kannadanewsnow.com/kannada/good-news-for-those-heading-home-for-christmas-special-train-services-will-be-arranged-on-this-route/

Read More

ಮಡಿಕೇರಿ : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ”ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜನವರಿ, 08 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ…

Read More

ಕೋಲಾರ: ಸರ್ಕಾರಿ ನೌಕರರಿಗೂ ಬಿಪಿಎಲ್ ರೇಷನ್ ಕಾರ್ಡ್ ಪಡೆದಿರುವ ಬಗ್ಗೆ ಕಟ್ಟು ನಿಟ್ಟಿನ ಪರಿಶೀನೆ ಮಾಡಿ, ರದ್ದು ಪಡಿಸಲಾಗುತ್ತಿದೆ. ಈ ನಡುವೆ ಪಡಿತರ ಪಡೆಯಲು ಎಲ್ಲರ ವೇತನ ಪ್ರಮಾಣ ಪತ್ರ ಅಗತ್ಯವಿಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಡಿತರ ಪಡೆಯಲು ಎಲ್ಲರ ವೇತನ ಪ್ರಮಾಣ ಪತ್ರ ಅಗತ್ಯವಿಲ್ಲ. ಬಿಪಿಎಲ್ ಕಾರ್ಡ್ ಪರಿಶೀಲನೆ ವೇಳೆ ಕೊಂಚ ಏರುಪೇರಾಗಿದೆ ಎಂಬುದಾಗಿ ತಿಳಿಸಿದರು. ಬಿಪಿಎಲ್ ಕಾರ್ಡ್ ಹೊಂದಿರೋರು ಸರ್ಕಾರಿ ನೌಕರರು ಆಗಿರಬಾರದು. ಅವರ ವಾರ್ಷಿಕ ಆದಾಯದ ಮಿತಿ 1.20 ಲಕ್ಷ ಮೀರಬಾರದು. ಇಂತವರ ರೇಷನ್ ಕಾರ್ಡ್ ರದ್ದು ಪಡಿಸೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/epigamia-co-founder-rohan-mirchandani-dies-of-heart-attack/ https://kannadanewsnow.com/kannada/one-nation-one-election-bills-unlikely-to-be-passed-in-parliament-digvijaya-singh/

Read More

ಇಂದಿನ ಯುಗದಲ್ಲಿ ಎಲ್ಲರೂ ಹಣ ಎಂಬ ಕಾಗದದ ಕಡೆಗೆ ಓಡುತ್ತಿದ್ದಾರೆ. ಶಾಂತಿ ನೆಮ್ಮದಿಯಿಂದ ಬದುಕಲು ಹಣ ಸಂಪಾದಿಸುವ ಪರಿಸ್ಥಿತಿ ಬದಲಾಗಿದೆ, ಇಂದು ನಾವು ಹಣ ಸಂಪಾದಿಸಲು ಇವೆಲ್ಲವನ್ನೂ ಕಳೆದುಕೊಳ್ಳುತ್ತೇವೆ. ಇವೆಲ್ಲ ಗೊತ್ತಿದ್ದರೂ ಬೇರೆ ದಾರಿಯಿಲ್ಲದೆ ಓಡಬೇಕಾದ ಪರಿಸ್ಥಿತಿ ನಮ್ಮದು. ಹೀಗೇ ಓಡುತ್ತಿದ್ದರೂ ಹಣ ಬರುತ್ತಿದ್ದರೆ ಅದೂ ಇಲ್ಲ. ಇಂದು ಕಷ್ಟಪಟ್ಟು ದುಡಿಯುವವರೆಲ್ಲ ಕೈಯಲ್ಲಿ ಹಣ ಉಳಿದಿಲ್ಲ. ಇದಕ್ಕೆಲ್ಲ ಕಾರಣ ನಮ್ಮ ದುಷ್ಟ ಗ್ರಹದೋಷ ಮತ್ತು ಇವೆಲ್ಲವನ್ನೂ ಮೀರಿ ಹಣವನ್ನು ಆಕರ್ಷಿಸುವ ಸಾಮರ್ಥ್ಯ ನಮಗಿಲ್ಲ ಎಂದೂ ಹೇಳಲಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ…

Read More

ನವದೆಹಲಿ: ಭಾರತದ ಪ್ರಮುಖ ಗ್ರೀಕ್ ಮೊಸರು ಬ್ರಾಂಡ್ಗಳಲ್ಲಿ ಒಂದಾದ ಎಪಿಗಮಿಯಾದ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ತಮ್ಮ 42 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಎಪಿಗಾಮಿಯಾದ ಮಾತೃಸಂಸ್ಥೆ ಡ್ರಮ್ಸ್ ಫುಡ್ ಇಂಟರ್ನ್ಯಾಷನಲ್ ಈ ಸುದ್ದಿಯನ್ನು ದೃಢಪಡಿಸಿದೆ. “ಎಪಿಗಾಮಿಯಾ ಕುಟುಂಬದಲ್ಲಿರುವ ನಾವೆಲ್ಲರೂ ಈ ನಷ್ಟಕ್ಕೆ ತೀವ್ರ ಶೋಕಿಸುತ್ತೇವೆ. ರೋಹನ್ ನಮ್ಮ ಮಾರ್ಗದರ್ಶಕ, ಸ್ನೇಹಿತ ಮತ್ತು ನಾಯಕ. ಅವರ ಕನಸನ್ನು ಶಕ್ತಿ ಮತ್ತು ಹುರುಪಿನಿಂದ ಮುಂದುವರಿಸುವ ನಮ್ಮ ದೃಢನಿಶ್ಚಯದಲ್ಲಿ ನಾವು ದೃಢವಾಗಿರುತ್ತೇವೆ. ರೋಹನ್ ಅವರ ದೃಷ್ಟಿಕೋನ ಮತ್ತು ಮೌಲ್ಯಗಳು ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ, ಏಕೆಂದರೆ ಅವರು ನಿರ್ಮಿಸಿದ ಅಡಿಪಾಯವನ್ನು ಗೌರವಿಸಲು ಮತ್ತು ಅವರ ಕನಸು ಪ್ರವರ್ಧಮಾನಕ್ಕೆ ಬರುವುದನ್ನು ಖಚಿತಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ” ಎಂದು ಡ್ರಮ್ಸ್ ಫುಡ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಎಪಿಗಾಮಿಯಾದ ದೈನಂದಿನ ಕಾರ್ಯಾಚರಣೆಗಳನ್ನು ಈಗ ಹಿರಿಯ ನಾಯಕರಾದ ಅಂಕುರ್ ಗೋಯೆಲ್ (ಸಿಒಒ ಮತ್ತು ಸ್ಥಾಪಕ ಸದಸ್ಯ) ಮತ್ತು ಉದಯ್ ಠಕ್ಕರ್ (ಸಹ-ಸಂಸ್ಥಾಪಕ ಮತ್ತು ನಿರ್ದೇಶಕ) ನಿರ್ವಹಿಸಲಿದ್ದಾರೆ, ಇದರಲ್ಲಿ ರೋಹನ್…

Read More

ಬೋಸ್ಟನ್ : ಲೋಕೋಪಕಾರ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಮುಂಚೂಣಿಯಲ್ಲಿರುವ ನೀತಾ ಅಂಬಾನಿ ಅವರು 2025ರ ಫೆಬ್ರವರಿ 15ರಿಂದ 16ರವರೆಗೆ ಬೋಸ್ಟನ್ ನಲ್ಲಿ ನಡೆಯಲಿರುವ ಹಾರ್ವರ್ಡ್‌ನ ಬಹು ನಿರೀಕ್ಷಿತ ಭಾರತ ಸಮ್ಮೇಳನದಲ್ಲಿ ಕೇಂದ್ರಬಿಂದುವಾಗಲಿದ್ದಾರೆ ಎಂದು ಹಾರ್ವರ್ಡ್‌ನ ಇಂಡಿಯಾ ಕಾನ್ಫರೆನ್ಸ್ (ಐಸಿಎಚ್) ಭಾನುವಾರ ಪ್ರಕಟಿಸಿದೆ. “ಭಾರತದ ಅತ್ಯಂತ ಪ್ರಭಾವಶಾಲಿ‌ಗಳಲ್ಲಿ ಒಬ್ಬರಾಗಿ, ನೀತಾ ಅವರು ತಮ್ಮ ಸಾಮಾಜಿಕ ಉಪಕ್ರಮಗಳ ಮೂಲಕ 80 ದಶಲಕ್ಷಕ್ಕೂ ಹೆಚ್ಚು ಜನರ ಜೀವನದ ಮೇಲೆ ಆಳವಾದ ಪರಿಣಾಮ ಬೀರಿದ್ದಾರೆ ಮತ್ತು ಭಾರತದ ಜಾಗತಿಕ ಸಾಮರ್ಥ್ಯಕ್ಕಾಗಿ ವಾದಿಸುತ್ತಿದ್ದಾರೆ” ಎಂದು ಸಂಘಟಕರ ಹೇಳಿಕೆ ತಿಳಿಸಿದೆ. ನಾಲ್ಕು ದಶಕಗಳ ನಂತರ ಭಾರತದಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನವನ್ನು ಆಯೋಜಿಸುವುದು ಮತ್ತು 2036 ರ ಒಲಿಂಪಿಕ್ಸ್‌ಗೆ ಭಾರತದ ಬಿಡ್ ಅನ್ನು ಮುನ್ನಡೆಸುವುದು ಸೇರಿದಂತೆ ಅವರ ಇತ್ತೀಚಿನ ಸಾಧನೆಗಳು ಜಾಗತಿಕ ವೇದಿಕೆಯಲ್ಲಿ ರಾಷ್ಟ್ರದ ಹೆಚ್ಚುತ್ತಿರುವ ಪ್ರಭಾವವನ್ನು ಸಂಕೇತಿಸುತ್ತವೆ. ಹಾರ್ವರ್ಡ್‌ನಲ್ಲಿ ಇಂಡಿಯಾ ಕಾನ್ಫರೆನ್ಸ್ ಯುಎಸ್‌ಎನಲ್ಲಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ವಿದ್ಯಾರ್ಥಿ ನೇತೃತ್ವದ ಭಾರತ-ಕೇಂದ್ರಿತ ಸಮ್ಮೇಳನಗಳಲ್ಲಿ ಒಂದಾಗಿದೆ. ಹಾರ್ವರ್ಡ್…

Read More